ಕಾಂಗ್ರೆಸ್

Fact Check: ಕಾಂಗ್ರೆಸ್‌ ಪ್ರಣಾಳಿಕೆಯ ಕುರಿತು ಹರಡುತ್ತಿರುವ ಸುಳ್ಳುಗಳೇನು ಮತ್ತು ಸತ್ಯವೇನು?

ಈ ಬಾರಿಯ ಕಾಂಗ್ರೆಸ್‌ ನ ಲೋಕಸಭಾ ಚುನಾವಣೆಯ ಪ್ರಣಾಳಿಕೆಯ ಕುರಿತಂತೆ ಪ್ರಧಾನ ಮಂತ್ರಿ ನರೇಂದ್ರ ಮೋದಿ ಮತ್ತು ಬಿಜೆಪಿ ನಾಯಕರು ಸೇರಿದಂತೆ ಅನೇಕರು ಸುಳ್ಳು ಹರಡುತ್ತಿದ್ದಾರೆ. ಈಗ ವ್ಯಕ್ತಿಯೊಬ್ಬರು ಕಾಂಗ್ರೆಸ್ ಪ್ರಣಾಳಿಕೆಯ ಕುರಿತು ವಿವರಿಸಿರುವ ವಿಡಿಯೋವೊಂದನ್ನು ಸಾಮಾಜಿಕ ಜಾಲತಾಣಗಳಲ್ಲಿ ವ್ಯಾಪಕವಾಗಿ ಹಂಚಿಕೊಳ್ಳಲಾಗುತ್ತಿದೆ. ಇದರಲ್ಲಿ 2024 ರ ಲೋಕಸಭಾ ಚುನಾವಣಾ ಪ್ರಣಾಳಿಕೆಯಲ್ಲಿ ಕಾಂಗ್ರೆಸ್ ಪಕ್ಷವು ಸರ್ಕಾರ ರಚಿಸಿದರೆ, 370 ನೇ ವಿಧಿಯನ್ನು ಮರುಸ್ಥಾಪಿಸುತ್ತೇವೆ, ಪೌರತ್ವ ತಿದ್ದುಪಡಿ ಕಾಯ್ದೆ (ಸಿಎಎ), ಹೊಸ ಶಿಕ್ಷಣ ನೀತಿ (ಎನ್‌ಇಪಿ)ಯನ್ನು ರದ್ದುಗೊಳಿಸುತ್ತೇವೆ, ಮತಾಂತರ ವಿರೋಧಿ…

Read More

Fact Check | ಬೌದ್ಧ ಸನ್ಯಾಸಿ ಮಹಾಬೋಧಿ ದೇವಾಲಯದ ಕಾಣಿಕೆ ಪೆಟ್ಟಿಗೆಯಿಂದ ಹಣ ಕದ್ದಿದ್ದಾರೆ ಎಂಬುದು ಸುಳ್ಳು

“ಈ ವಿಡಿಯೋ ನೋಡಿ ಬೌದ್ಧ ಸನ್ಯಾಸಿಯೊಬ್ಬ ಮಹಾಬೋಧಿ ದೇವಾಲಯದ ಕಾಣಿಕೆ ಪೆಟ್ಟಿಯಿಂದ ಹಣವನ್ನು ಕದಿಯುತ್ತಿದ್ದಾನೆ. ಕಾಣಿಕೆ ಡಬ್ಬಿಯಿಂದ ಹಣವನ್ನು ತೆಗೆದು ಎಣಿಸಿದ ಬಳಿಕ, ಗೌತಮ ಬುದ್ಧನ ಪ್ರತಿಮೆಯ ಕಾಲಿಗೆ ನಮಸ್ಕರಿಸುತ್ತಾನೆ. ಇಂತಹ ನಾಚಿಗೆಗೇಡಿನ ಸಂಗತಿಯ ಬಗ್ಗೆ ಯಾಕೆ ಕ್ರಮ ಆಗಿಲ್ಲ” ಎಂಬ ಬರಹದೊಂದಿಗೆ ವಿಡಿಯೋವೊಂದನ್ನು ವ್ಯಾಪಕವಾಗಿ ಹಂಚಿಕೊಳ್ಳಲಾಗುತ್ತಿದೆ. ಈ ವಿಡಿಯೋವನ್ನು ಸಾಕಷ್ಟು ಮಂದಿ ಹಂಚಿಕೊಂಡು ತಮ್ಮ ಆಕ್ರೋಶವನ್ನು ಕೂಡ ವ್ಯಕ್ತ ಪಡಿಸುತ್ತಿದ್ದಾರೆ. ಇಲ್ಲಿ ದುರಂತವೆಂದರೆ ರಾಷ್ಟ್ರೀಯ ಸುದ್ದಿ ಮಾಧ್ಯಮಗಳು ಕೂಡ ಈ ವೈರಲ್‌ ವಿಡಿಯೋದ ಸತ್ಯಾಸತ್ಯತೆಯನ್ನು ಪರಿಶೀಲನೆ ನಡೆಸದೆ…

Read More
ರೇವಂತ್ ರೆಡ್ಡಿ

Fact Check: ತೆಲಂಗಾಣ ಸಿಎಂ ರೇವಂತ್ ರೆಡ್ಡಿ ಮುಸ್ಲಿಂ ಕಲ್ಯಾಣಕ್ಕಾಗಿ ದೇವಸ್ಥಾನದ ಜಮೀನು ಮಾರುತ್ತೇವೆ ಎಂದು ಹೇಳಿಲ್ಲ

ತೆಲಂಗಾಣದ ಮುಖ್ಯಮಂತ್ರಿ ರೇವಂತ್ ರೆಡ್ಡಿ ಅವರು ರಾಜ್ಯದಲ್ಲಿನ ಮುಸ್ಲಿಮರ ಕಲ್ಯಾಣಕ್ಕಾಗಿ ದೇವಸ್ಥಾನದ ಜಮೀನುಗಳನ್ನು ಮಾರಾಟ ಮಾಡುವ ಉದ್ದೇಶವನ್ನು ಪ್ರಕಟಿಸಿದ್ದಾರೆ ಎಂದು ಎನ್‌ಟಿವಿ ಪ್ರಸಾರ ಮಾಡಿದ ಸುದ್ದಿ ಬುಲೆಟಿನ್‌ನ ಸ್ಕ್ರೀನ್‌ಶಾಟ್ ಅನ್ನು ಸಾಮಾಜಿಕ ಮಾಧ್ಯಮದಲ್ಲಿ ಹಂಚಿಕೊಳ್ಳಲಾಗುತ್ತಿದೆ. ಕಾಂಗ್ರೆಸ್ ಪಕ್ಷದ ಮುಸ್ಲಿಂ ಘೋಷಣೆಗೆ ಹಣ ಸಂಗ್ರಹಿಸಲು ರೇವಂತ್ ರೆಡ್ಡಿ ದೇವಸ್ಥಾನದ ಭೂಮಿಯನ್ನು ಹರಾಜು ಹಾಕಲಿದ್ದಾರೆ ಎಂಬ ವೇ2ನ್ಯೂಸ್ ವರದಿಯ ಸ್ಕ್ರೀನ್‌ಶಾಟ್ ಅನ್ನು ಕೆಲವರು ಹಂಚಿಕೊಂಡಿದ್ದಾರೆ. ಅವುಗಳನ್ನು ನೀವು ಇಲ್ಲಿ, ಇಲ್ಲಿ ಮತ್ತು ಇಲ್ಲಿ ನೋಡಬಹುದು Revanth Reddy, CM of…

Read More

Fact Check | ಅನಿಲ್‌ ಅಂಬಾನಿ, ಮುಖೇಶ್‌ ಅಂಬಾನಿ ರಾಹುಲ್‌ ಗಾಂಧಿ ವಿರುದ್ಧ ವಾಗ್ಧಾಳಿ ನಡೆಸಿಲ್ಲ

” ನೋಡಿ ಇದು ಈ ಹಿಂದೆ ಅನಿಲ್‌ ಅಂಬಾನಿಯವರು ರಾಹುಲ್‌ ಗಾಂಧಿ ಅವರ ವಿರುದ್ಧ ವಾಗ್ದಾಳಿ ನಡೆಸಿದ್ದ ರೀತಿ, ಈಗ ಮುಖೇಶ್‌ ಅಂಬಾನಿ ಕೂಡ ರಾಹುಲ್‌ ಗಾಂಧಿ ವಿರುದ್ಧ ವಾಗ್ಧಾಳಿಯನ್ನು ನಡೆಸಿದ್ದಾರೆ, ಈ ಮೂಲಕ ತಮ್ಮನ್ನು ಆಗಾಗ ಸುಖಾ ಸುಮ್ಮನೆ ತೆಗಳುತ್ತಿದ್ದ ರಾಹುಲ್‌ ಗಾಂದಿಗೆ ಭಾರತದ ಕುಬೇರರು ತಕ್ಕ ಉತ್ತರ ನೀಡಿದ್ದಾರೆ” ಎಂಬ ಬರಹವೊಂದನ್ನು ಸಾಕಷ್ಟು ಮಂದಿ ಸಾಮಾಜಿಕ ಜಾಲತಾಣದಲ್ಲಿ ವ್ಯಾಪಕವಾಗಿ ಹಂಚಿಕೊಳ್ಳುತ್ತಿದ್ದಾರೆ. ಈ ಬರಹವನ್ನು ಓದಿದವರು ಇದನ್ನು ನಿಜವಿರಬಹುದು ಎಂದು ನಂಬಿದ್ದಾರೆ. Share widely @AmbaniTina…

Read More

ಇತ್ತೀಚೆಗೆ ರಾಹುಲ್ ಗಾಂಧಿ ಅಂಬಾನಿ-ಅದಾನಿ ಬಗ್ಗೆ ಮಾತನಾಡುತ್ತಿಲ್ಲ ಎಂಬ ಮೋದಿಯವರ ಹೇಳಿಕೆ ಸುಳ್ಳು

ಕಾಂಗ್ರೆಸ್ ಪಕ್ಷ ಮತ್ತು ರಾಹುಲ್ ಗಾಂಧಿಯವರು ಮೋದಿಯವರು ತಮ್ಮ ಸ್ನೇಹಿತರಾದ ಅಂಬಾನಿ-ಅದಾನಿಗಾಗಿ ಮಾತ್ರ ಕೆಲಸ ಮಾಡುತ್ತಿದ್ದಾರೆ ಎಂದು ಹಿಂದೆ ಹಲವು ಬಾರಿ ಟೀಕಿಸಿದ್ದರು. ಆದರೆ ಈಗ ಅವರೊಡನೆ ಒಪ್ಪಂದ ಮಾಡಿಕೊಂಡು ಟೀಕಿಸುವುದನ್ನು ನಿಲ್ಲಿಸಿದ್ದಾರೆ ಎಂದು ಪ್ರಧಾನಿ ಮೋದಿ ಆರೋಪಿಸಿದ್ದಾರೆ. ತೆಲಂಗಾಣದಲ್ಲಿ ಲೋಕಸಭಾ ಚುನಾವಣಾ ಪ್ರಚಾರದ ವೇಳೆ ಮಾತನಾಡಿದ ಅವರು, ‘ಚುನಾವಣೆ ಘೋಷಣೆಯಾಗುತ್ತಿದ್ದಂತೆ ಕಾಂಗ್ರೆಸ್ ಪಕ್ಷವು ಏಕಾಏಕಿ ಅಂಬಾನಿ-ಅದಾನಿಯ ವಿಷಯದ ಬಗ್ಗೆ ಟೀಕಿಸುವುದನ್ನು ನಿಲ್ಲಿಸಿದೆ. ಕಾಂಗ್ರೆಸ್‌ಗೆ ಎಷ್ಟು ಹಣ ತಲುಪಿದೆ? ಟೆಂಪೊದಲ್ಲಿ ಎಷ್ಟು ಕಪ್ಪು ಹಣ ಕಾಂಗ್ರೆಸ್‌ಗೆ ತಲುಪಿದೆ?…

Read More
ದುಬೈ

ದುಬೈನ ಸುನ್ನಿ ಮುಸ್ಲಿಮರ ಸಂಘ ಕರ್ನಾಟಕಕ್ಕೆ ಬರಲು ಮುಸ್ಲಿಮರಿಗೆ ಸಂಪೂರ್ಣ ಆರ್ಥಿಕ ನೆರವು ನೀಡುತ್ತಿದೆ ಎಂಬುದು ಸಂಪೂರ್ಣ ಸುಳ್ಳು

ಇತ್ತೀಚೆಗೆ “ನರೇಂದ್ರ ಮೋದಿ ಮತ್ತು ಬಿಜೆಪಿ ಸೋಲಿಸಲು ದುಬೈನಿಂದ ಮುಸ್ಲಿಮರು ಲಕ್ಷಾಂತರ ಸಂಖ್ಯೆಯಲ್ಲಿ ಆಗಮಿಸುತ್ತಿದ್ದಾರೆ. ಅವರಿಗೆ ವಿಮಾನ ವ್ಯವಸ್ಥೆ ಮಾಡಲಾಗಿದೆ” ಎಂದು ಸುಳ್ಳು ಹರಿಬಿಡಲಾಗಿತ್ತು. ಆದರೆ ದುಬೈನಲ್ಲಿ ಪ್ರವಾಹದ ಪರಿಸ್ಥಿತಿ ಇದ್ದ ಕಾರಣ ಎಲ್ಲಾ ವಿಮಾನ ಹಾರಾಟಗಳು ಸ್ಥಗಿತವಾಗಿದ್ದವು. ಮತದಾನಕ್ಕೆ ಆಗಮಿಸಲು ಸಹ ಕಷ್ಟಪಡುವಂತಿತ್ತು. ಈ ಕಾರಣಕ್ಕಾಗಿ ಕೇರಳದ ಕೆಲವು ಮುಸ್ಲಿಂ ಸಂಘಟನೆಗಳು ಸರ್ಕಾರದೊಟ್ಟಿಗೆ ಮಾತನಾಡಿ ಎರಡು ವಿಶೇಷ ವಿಮಾನಗಳನ್ನು ವ್ಯವಸ್ಥೆ ಮಾಡಿದ್ದರು. ಈಗ, “ದುಬೈನಲ್ಲಿರುವ ಸುನ್ನಿ ಮುಸ್ಲಿಮರ ಸಂಘ, ಚುನಾವಣೆಯಲ್ಲಿ ‘ಫ್ಯಾಸಿಸ್ಟ್ ಶಕ್ತಿ’ಗಳನ್ನು ಸೋಲಿಸಲು ಮತ್ತು ಕಾಂಗ್ರೆಸ್…

Read More

Fact Check | ಕೇರಳದ ರಸ್ತೆಯ ಮೇಲೆ ತ್ರಿವರ್ಣ ಧ್ವಜ ಚಿತ್ರ ಬಿಡಿಸಲಾಗಿದೆ ಎಂಬುದು ಸುಳ್ಳು

” ಈ ವಿಡಿಯೋ ನೋಡಿ ಕೇರಳದ ರಸ್ತೆಯೊಂದರ ಮೇಲೆ ಭಾರತದ ತ್ರಿವರ್ಣ ಧ್ವಜದ ಚಿತ್ರವನ್ನು ಬಿಡಿಸಲಾಗಿದೆ. ಇದೇ ಚಿತ್ರದ ಮೇಲೆ ಕಾರು ಸೇರಿದಂತೆ ಹಲವು ವಾಹನಗಳು ಓಡಾಡುತ್ತಿವೆ. ಹೀಗಿದ್ದರೂ ಕೂಡ ಯಾರೂ ಈ ಬಗ್ಗೆ ಪ್ರಶ್ನಿಸುತ್ತಿಲ್ಲ. ಬದಲಾಗಿ ಅಲ್ಲಿರುವವರೆಲ್ಲ ಪಾಕಿಸ್ತಾನದ ಧ್ವಜವನ್ನು ಹಿಡಿದುಕೊಂಡು ಪಾಕಿಸ್ತಾನದ ಪರ ಘೋಷಣೆಯನ್ನು ಕೂಗುತ್ತಿದ್ದಾರೆ.” ಎಂದು ವಿಡಿಯೋವೊಂದನ್ನು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಳ್ಳಲಾಗುತ್ತಿದೆ. 👇🏼👇🏼👇🏼👇🏼👇🏼केरल के इस वीडियो को देखें😡😡यदि आप स्वयं को सच्चा देशभक्त और सनातनी मानते हैतोदेश…

Read More