Fact Check | ರಾಹುಲ್ ಗಾಂಧಿಯನ್ನು ಭಾರತದ ರಾಜಕೀಯ ಹೀರೋ ಎಂದು ಎಲ್.ಕೆ.ಅಡ್ವಾಣಿ ಹೇಳಿಲ್ಲ

“ಕೇಂದ್ರದ ಮಾಜಿ ಗೃಹ ಸಚಿವರಾದ ಹಾಗೂ ಭಾರತರತ್ನ ಪುರಸ್ಕೃತರಾದ ಎಲ್ ಕೆ ಅಡ್ವಾಣಿ ಅವರು ರಾಹುಲ್ ಗಾಂಧಿ ಅವರನ್ನು ಭಾರತದ ರಾಜಕೀಯ ಹೀರೋ ಎಂದು ಕರೆದಿದ್ದಾರೆ ಆ ಮೂಲಕ ರಾಹುಲ್ ಗಾಂಧಿಯವರ ನಾಯಕತ್ವವನ್ನು ಎಲ್ ಕೆ ಅಡ್ವಾಣಿ ಅವರು ಮೆಚ್ಚಿಕೊಂಡಿದ್ದಾರೆ” ಎಂದು ಸುದ್ದಿಯೊಂದನ್ನು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಳ್ಳಲಾಗಿದೆ. राहुल गांधी भारतीय राजनीति का नायक है : लालकृष्ण आडवाणी.( अवधभूमि डाट काम )7. मई. 2024. देश की पूर्व गृहमंत्री भारतरत्न…

Read More

ಲಂಡನ್ ಮೇಯರ್ ಚುನಾವಣೆಯಲ್ಲಿ ಸಾದಿಕ್ ಖಾನ್ ಅವರ ವಿಜಯವನ್ನು ಆಚರಿಸುತ್ತಿರುವ ದೃಶ್ಯಗಳು ಎಂದು 2021 ರ ಹಳೆಯ ವೀಡಿಯೊ ಹಂಚಿಕೆ

ಇತ್ತೀಚೆಗೆ ನಡೆದ ಚುನಾವಣೆಯಲ್ಲಿ ಲಂಡನ್‌ನ ಮೇಯರ್ ಆಗಿ ಸಾದಿಕ್ ಖಾನ್ (ಇಲ್ಲಿ ಮತ್ತು ಇಲ್ಲಿ) ಜಯಗಳಿಸುತ್ತಿದ್ದಂತೆ, ವಿಜಯಯಾತ್ರೆ ನಡೆಸಿದ್ದಾರೆ ಎಂದು ಹೇಳಿಕೊಳ್ಳುವ ವೀಡಿಯೊವನ್ನು (ಇಲ್ಲಿ, ಇಲ್ಲಿ ಮತ್ತು ಇಲ್ಲಿ) ಸಾಮಾಜಿಕ ಮಾಧ್ಯಮದಲ್ಲಿ ಹಂಚಿಕೊಳ್ಳಲಾಗುತ್ತಿದೆ. ಈ ಲೇಖನದ ಮೂಲಕ ನಾವು ಈ ಪ್ರತಿಪಾದನೆ ವಾಸ್ತವವಾಗಿ ನಿಜವೇ ಎಂದು ಪರಿಶೀಲಿಸೋಣ. 🚨 London Has Fallen ⚠️ pic.twitter.com/Y8dt3swFzc — 𝑰𝒔𝒉𝒂𝒂𝒏 𝑪𝒉𝒂𝒖𝒅𝒉𝒂𝒓𝒚 𝕏 (@im_ishaan_) May 7, 2024 ಫ್ಯಾಕ್ಟ್‌ಚೆಕ್: ವೈರಲ್ ಪ್ರತಿಪಾದನೆಯ ನಿಖರತೆಯನ್ನು ಪರಿಶೀಲಿಸಲು ನಾವು ವೈರಲ್…

Read More
ಮುಸ್ಲಿಂ

Fact Check: ಮುಸ್ಲಿಂ ವ್ಯಕ್ತಿಯೊಬ್ಬ ಕಲ್ಲಂಗಡಿಗೆ ರಾಸಾಯನಿಕ ಹಾಕಿ ಸಿಕ್ಕಿಬಿದ್ದಿದ್ದಾನೆ ಎಂದು ಹಂಚಿಕೊಳ್ಳುತ್ತಿರುವುದು ಜಾಗೃತಿ ವಿಡಿಯೋ

ಕರೋನಾ ಲಾಕ್‌ಡೌನ್‌ ಸಂದರ್ಭದಲ್ಲಿ ಮುಸ್ಲಿಮರು ಕರೋನಾ ಹರಡುತ್ತಿದ್ದಾರೆ ಎಂದು ಆರೋಪಿಸಿ ಅವರನ್ನು ಅರ್ಥಿಕವಾಗಿ ಬಹಿಷ್ಕರಿಸುವ, ಅವರ ಮೇಲೆ ಹಲ್ಲೆ ನಡೆಸುವಂತಹ ಕೃತ್ಯಗಳನ್ನು ಕೆಲವು ಕಿಡಿಗೇಡಿ ಬಲಪಂಥೀಯ ಸಂಘಟನೆಗಳು ಕೈಗೊಂಡಿದ್ದವು. ಮುಸ್ಲಿಮರ ಹಲಾಲ್ ಎಂದರೆ ಉಳುವುದು ಇದನ್ನು ಅವರು ಎಲ್ಲಾ ಆಹಾರ ಪದಾರ್ಥಗಳ ಮೇಲೂ ಮಾಡುತ್ತಾರೆ ಎಂದು ಇತ್ಯಾದಿ ಸುಳ್ಳು ಆರೋಪಗಳನ್ನು ಮಾಡಿ ವಿಷಮ ಪರಿಸ್ಥಿತಿಯನ್ನು ಸೃಷ್ಟಿಸಿದ್ದರು. ಈಗ, ಕಲ್ಲಂಗಡಿಗಳನ್ನು ಕಲಬೆರಕೆ ಮಾಡಿ ಸಿಕ್ಕಿಬಿದ್ದ ಮುಸ್ಲಿಂ ಎಂಬ ವೀಡಿಯೊವನ್ನು ಸಾಮಾಜಿಕ ಮಾಧ್ಯಮದಲ್ಲಿ (ಇಲ್ಲಿ, ಇಲ್ಲಿ ಮತ್ತು ಇಲ್ಲಿ) ಹಂಚಿಕೊಳ್ಳಲಾಗುತ್ತಿದೆ….

Read More

ರಾಮ, ಹನುಮರ ಪೋಸ್ಟರ್ ಹರಿದವರು ಬಿಜೆಪಿ ಸದಸ್ಯರೇ ಹೊರತು ಕಾಂಗ್ರೆಸ್ ಬೆಂಬಲಿಗರಲ್ಲ

ಹಲವಾರು ಜನರು ರಾಮ, ಹನುಮ ಸೇರಿದಂತೆ ಹಲವು ಹಿಂದೂ ದೇವತೆಗಳ ಪೋಸ್ಟರ್, ಬ್ಯಾನರ್ ಹರಿದು ಹಾಕುತ್ತಿರುವ, ಅವುಗಳನ್ನು ತುಳಿಯುತ್ತಿರುವ ವಿಡಿಯೋವೊಂದು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದ್ದು, ಕಾಂಗ್ರೆಸ್ ಕಾರ್ಯಕರ್ತರು ಹಿಂದೂ ದೇವತೆಗಳ ಫೋಟೋ ಹರಿದು ಸನಾತನಾ ಧರ್ಮಕ್ಕೆ ಅಪಚಾರ ಮಾಡುತ್ತಿದ್ದಾರೆ ಎಂದು ಪ್ರತಿಪಾದಿಸಲಾಗುತ್ತಿದೆ. ಇದು ನಿಜವೇ ಎಂದು ಪರಿಶೀಲಿಸೋಣ. ಫ್ಯಾಕ್ಟ್ ಚೆಕ್ ವಿಡಿಯೋವನ್ನು ಸೂಕ್ಷ್ಮವಾಗಿ ಗಮನಿಸಿದಾಗ ಮೇಲ್ನೋಟಕ್ಕೆ ಈ ರೀತಿ ಪೋಸ್ಟರ್ ಹರಿದು ಪ್ರತಿಭಟನೆ ಮಾಡುತ್ತಿರುವವು ಕಾಂಗ್ರೆಸ್ ಬೆಂಬಲಿಗರಲ್ಲ, ಬದಲಿಗೆ ಬಿಜೆಪಿ ಕಾರ್ಯಕರ್ತರು ಎಂದು ಅವರು ಹಾಕಿರುವ ಬಿಜೆಪಿ…

Read More

Fact Check | ಹಿಂದೂ ಜನಸಂಖ್ಯೆ ಕುಸಿತ, ಮುಸ್ಲಿಂ ಜನಸಂಖ್ಯೆ ಏರಿಕೆ ಎಂಬ ವರದಿ ದಿಕ್ಕು ತಪ್ಪಿಸುವಂತಿದೆ

ಸಾಮಾಜಿಕ ಜಾಲತಾಣ ಸೇರಿದಂತೆ ದೇಶದ ಹಲವು ಮಾಧ್ಯಮಗಳು ಕೂಡ ಭಾರತದಲ್ಲಿ ಮುಸ್ಲಿಂ ಜನಸಂಖ್ಯೆ ಹೆಚ್ಚಾಗಿದೆ, ಹಿಂದೂಗಳ ಜನಸಂಖ್ಯೆ ತೀವ್ರ ಕುಸಿತ ಕಂಡಿದೆ ಎಂಬ ಸುದ್ದಿಯನ್ನು ಲೋಕಸಭೆ ಚುನಾವಣೆಯ ವೇಳೆಯಲ್ಲಿ ಪ್ರಸಾರ ಮಾಡುತ್ತಿದ್ದಾರೆ. ಈ ಸುದ್ದಿಯನ್ನು ನೋಡಿದ ಬಹುತೇಕರು ಇದು ನಿಜವಾದ ಸುದ್ದಿ ಇರಬಹುದು ಎಂದು ತಮ್ಮ ಸಾಮಾಜಿಕ ಜಾಲತಾಣದಲ್ಲಿ ವ್ಯಾಪಕವಾಗಿ ಹಂಚಿಕೊಳ್ಳುತ್ತಿದ್ದಾರೆ. ಇನ್ನು ಈ ವರದಿಯನ್ನು ಪ್ರಧಾನಮಂತ್ರಿಯವರ ಆರ್ಥಿಕ ಸಲಹಾ ಸಮಿತಿಯೇ ತಯಾರು ಮಾಡಿದ್ದು, ಈ ವರದಿಯಲ್ಲಿ ಹಲವು ದತ್ತಾಂಶಗಳು, ವಿವರಗಳು, ಅಭಿಪ್ರಾಯಗಳು ಇದ್ದು, ಅವುಗಳ ಮುಖಾಂತರ…

Read More
ಪಾಕಿಸ್ತಾನ್

ಸಮಾಜವಾದಿ ಪಕ್ಷದ ಕಾರ್ಯಕರ್ತರು ‘ಸೈಕಲ್ ನಿಶಾನ್ ಜಿಂದಾಬಾದ್’ ಎಂದು ಕೂಗಿದ್ದಾರೆಯೇ ಹೊರತು ಪಾಕಿಸ್ತಾನ್ ಜಿಂದಾಬಾದ್ ಎಂದಲ್ಲ

ಇತ್ತೀಚೆಗೆ ಇಂಡಿಯಾ ಒಕ್ಕೂಟದ ಪಕ್ಷಗಳು ಪ್ರಚಾರ ನಡೆಸುವ ವೇಳೆ ಪಾಕಿಸ್ತಾನ ಜಿಂದಾಬಾದ್ ಘೋಷಣೆ ಕೂಗಲಾಗಿದೆ ಎಂದು ಆರೋಪಿಸಲಾಗುತ್ತಿದೆ. ಕರ್ನಾಟಕದಲ್ಲಿ ವಿಧಾನ ಸೌಧದಲ್ಲಿ ಈ ಘೋಷಣೆ ಕೂಗಿದ ಕುರಿತ ವಿವಾದ ಹಿನ್ನಲೆಗೆ ಸರಿಯುತ್ತಿದ್ದಂತೆ, ರಾಮನಗರದಲ್ಲಿ ಡಿ.ಕೆ ಸುರೇಶ್ ಅವರ ಪ್ರಚಾರದ ವೇಳೆ ಪಾಕಿಸ್ತಾನ್ ಜಿಂದಾಬಾದ್ ಕೂಗಲಾಗಿದೆ ಎಂದು ಮತ್ತು ರಾಯಚೂರಿನಲ್ಲಿ ಕಾಂಗ್ರೆಸ್‌ ಅಭ್ಯರ್ಥಿ ಕುಮಾರ್ ನಾಯಕ್ ಅವರ ಪ್ರಚಾರದ ವೇಳೆ ಈ ರೀತಿಯ ದೇಶದ್ರೋಹಿ ಘೋಷಣೆ ಕೂಗಲಾಗಿದೆ ಎಂದು ಸುಳ್ಳು ಹಂಚಿಕೊಳ್ಳಲಾಗುತ್ತಿತ್ತು. ಈಗ, ಯುಪಿಯ ಅಜಂಗಢದಲ್ಲಿ ಸಮಾಜವಾದಿ ಪಕ್ಷದ…

Read More

Fact Check: ಕಾಂಗ್ರೆಸ್ ಉಗ್ರರ ಕುಟುಂಬಕ್ಕೆ ಪರಿಹಾರ ನೀಡುತ್ತದೆ ಎಂಬ ಪೋಸ್ಟ್ ದಿಕ್ಕುತಪ್ಪಿಸುವಂತಿದೆ

ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ “ಭಾರತೀಯ ಸಶಸ್ತ್ರ ಪಡೆಗಳಿಂದ ಕೊಲ್ಲಲ್ಪಟ್ಟ ಭಯೋತ್ಪಾದಕರ ಕುಟುಂಬ ಸದಸ್ಯರಿಗೆ ತಲಾ ₹ 1 ಕೋಟಿ ನೀಡುವುದಾಗಿ, ಮತ್ತು ಸೆರೆಮನೆಯಲ್ಲಿರುವ ಎಲ್ಲಾ ಉಗ್ರರನ್ನು ಬಿಡುಗಡೆ ಮಾಡುತ್ತದೆ ಎಂದು ಕಾಂಗ್ರೆಸ್ ನಾಯಕ ಸಗೀರ್ ಸೈಯದ್ ಖಾನ್ ಭರವಸೆ ನೀಡುತ್ತಿದ್ದಾರೆ” ಎಂದು ಪ್ರತಿಪಾದಿಸಿ ವಿಡಿಯೋವೊಂದನ್ನು ಹಂಚಿಕೊಳ್ಳಲಾಗುತ್ತಿದೆ. ಇದು ನಿಜವೇ ಎಂದು ಪರಿಶೀಲಿಸೋಣ. ಫಾಕ್ಟ್ ಚೆಕ್ ವಾಟ್ಸಾಪ್‌ನಲ್ಲಿ ಹರಿದಾಡುತ್ತಿರುವ ವಿಡಿಯೋವನ್ನು ಸೂಕ್ಷ್ಮವಾಗಿ ಗಮನಿಸಿದಾಗ ಅದರ ಮೇಲೆ R. ಎಂಬ ಲೋಗೊ ಇರುವುದರಿಂದ ಇದು ರಿಪಬ್ಲಿಕ್ ಟಿವಿಯ ವಿಡಿಯೋ ಎಂದು…

Read More