ನೋಯ್ಡಾ

Fact Check: ಕಳೆದೊಂದು ದಶಕದಲ್ಲಿ ನೋಯ್ಡಾ ನಗರ ಎಷ್ಟು ಅಭಿವೃದ್ಧಿಯಾಗಿದೆ ನೋಡಿ ಎಂದು ದುಬೈನ ಚಿತ್ರ ಹಂಚಿಕೊಳ್ಳಲಾಗುತ್ತಿದೆ

ಕಳೆದೊಂದು ದಶಕದಲ್ಲಿ ಉತ್ತರ ಪ್ರದೇಶದ ನೋಯ್ಡಾ ಹೇಗೆ ಅಭಿವೃದ್ಧಿ ಹೊಂದಿದೆ ನೋಡಿ ಎಂದು ಸಾಮಾಜಿಕ ಮಾಧ್ಯಮದಲ್ಲಿ ವಿಡಿಯೋ ಒಂದನ್ನು ವ್ಯಾಪಕವಾಗಿ ಹಂಚಿಕೊಳ್ಳಲಾಗುತ್ತಿದೆ. ಇದರಲ್ಲಿ ಒಂದು 2015 ರಿಂದ ಇನ್ನೊಂದು 2024 ರಲ್ಲಿ ಎಂದು ನಗರವೊಂದರ ಎರಡು ವೈಮಾನಿಕ ಚಿತ್ರಗಳನ್ನು ತೋರಿಸುತ್ತದೆ. ಹಾಗಾದರೆ ನಿಜಕ್ಕೂ ನೋಯ್ಡಾ ಕೆಳಗಿನ ಚಿತ್ರದಲ್ಲಿ ತೋರಿಸಲಾಗಿರುವಷ್ಟು ಅಭಿವೃದ್ದಿಯಾಗಿದೆಯೇ ನೋಡೋಣ ಬನ್ನಿ.  ಫ್ಯಾಕ್ಟ್‌ಚೆಕ್: ವೈರಲ್ ವಿಡಿಯೊದಲ್ಲಿ ಬರುವ ಮೊದಲ ಕ್ಲಿಪ್, 2015 ರಲ್ಲಿ ಚಿತ್ರೀಕರಿಸಲಾಗಿದೆ, ಇದು ಹೆದ್ದಾರಿ ಜಂಕ್ಷನ್ ಅನ್ನು ತೋರಿಸುತ್ತದೆ. ನಮ್ಮ ತಂಡ ಇದನ್ನು…

Read More

Fact Check | ಪ್ರಜ್ವಲ್ ರೇವಣ್ಣ ಪ್ರಕರಣಕ್ಕೂ ಅತಿಥಿ ಉಪನ್ಯಾಸಕಿ ಸಾವಿನ ಪ್ರಕರಣಕ್ಕೂ ಯಾವುದೇ ಸಂಬಂಧವಿಲ್ಲ

ಚನ್ನರಾಯಪಟ್ಟಣದಲ್ಲಿನ ಗಾಯತ್ರಿ ಬಡಾವಣೆಯ ದೀಪಾ (34) ಎಂಬ ಅತಿಥಿ ಉಪನ್ಯಾಸಕಿ ಸಾವನ್ನಪ್ಪಿರುವ ಪ್ರಕರಣದಲ್ಲಿ ಪ್ರಜ್ವಲ ರೇವಣ್ಣ ವಿಡಿಯೋ ಲೀಕ್ ವಿಚಾರಕ್ಕೆ ಸಂಬಂಧವಿದೆ ಎಂಬ ರೀತಿಯಲ್ಲಿ, ಬರಹದೊಂದಿಗೆ ಡಿಜಿಟಲ್‌ ನ್ಯೂಸ್‌ನ ವರದಿಯ ಸ್ಕೀನ್‌ಶಾಟ್‌ ಅನ್ನು ವ್ಯಾಪಕವಾಗಿ ಹಂಚಿಕೊಳ್ಳಲಾಗುತ್ತಿದೆ. ಇದನ್ನು ನೋಡಿದ ಬಹುತೇಕರು ಇದೇ ನಿಜವೆಂದು ನಂಬಿ ಈ ಪೋಸ್ಟ್ ಅನ್ನು ಶೇರ್ ಮಾಡುತ್ತಿದ್ದಾರೆ. ಆದರೆ ಈ ಪ್ರಕರಣದ ಕುರಿತು ಇನ್ನೂ ತನಿಖೆ ನಡೆಯುತ್ತಿದ್ದರು, ಸತ್ಯಾಸತ್ಯತೆಯನ್ನು ಪರಿಶೀಲನೆ ನಡೆಸದೆ,  ಗುಮಾನಿಯ ರೀತಿಯಲ್ಲಿ ಈ ಸುದ್ದಿಯನ್ನು ಹರಡಿರುವುದರಿಂದ ಇದೀಗ ಬಹುತೇಕರು ಇದನ್ನ…

Read More

ಅಖಿಲೇಶ್ ಯಾದವ್ ಮೇಲೆ ಜನರು ಹೂ ಮತ್ತು ಹಾರಗಳನ್ನು ಎಸೆಯುವ ವೀಡಿಯೊವನ್ನು ಶೂಗಳನ್ನು ಎಸೆಯುತ್ತಿದ್ದಾರೆ ಎಂದು ಹಂಚಿಕೆ

ಕನೌಜ್‌ನಲ್ಲಿ ನಡೆದ ಚುನಾವಣಾ ರ್ಯಾಲಿಯಲ್ಲಿ ಸಮಾಜವಾದಿ ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಮತ್ತು ಉತ್ತರ ಪ್ರದೇಶದ ಮಾಜಿ ಮುಖ್ಯಮಂತ್ರಿ ಅಖಿಲೇಶ್ ಯಾದವ್ ಮೇಲೆ ಜನರು ಶೂ ಮತ್ತು ಚಪ್ಪಲಿಗಳನ್ನು ಎಸೆಯುತ್ತಿರುವ ವೀಡಿಯೊ ಒಂದು ಸಾಮಾಜಿಕ ಮಾಧ್ಯಮಗಳಲ್ಲಿ ವ್ಯಾಪಕವಾಗಿ ಹಂಚಿಕೊಳ್ಳಲಾಗುತ್ತಿದೆ. (ಇಲ್ಲಿ ಮತ್ತು ಇಲ್ಲಿ ) ಅಖಿಲೇಶ್ ಯಾದವ್ ಅವರು 2024 ರ ಲೋಕಸಭೆ ಚುನಾವಣೆಯಲ್ಲಿ ಕನೌಜ್‌ ಲೋಕಸಭಾ ಕ್ಷೇತ್ರದಿಂದ ಸ್ಪರ್ಧಿಸುತ್ತಿದ್ದಾರೆ. ತಮ್ಮ ಸ್ವಕ್ಷೇತ್ರದಲ್ಲಿಯೇ ಈ ರೀತಿಯ ಸ್ವಾಗತ ಎದುರಿಸಿದ್ದಾರೆ ಎಂದು ಅಖಿಲೇಶ್ ಯಾದವ್ ಅವರನ್ನು ಟೀಕಿಸಲಾಗುತ್ತಿದೆ. ಫ್ಯಾಕ್ಟ್‌ಚೆಕ್: ವೈರಲ್…

Read More

Fact Check | ಶ್ರೀನಗರದಲ್ಲಿ ಉಗ್ರಗಾಮಿ ಬಂಧನ ಎಂದು ಬ್ರೆಜಿಲ್ ವಿಡಿಯೋ ಹಂಚಿಕೆ

“ಈ ವಿಡಿಯೋ ನೋಡಿ ಇದು ಭಾರತೀಯ ಸೇನೆ ಜಮ್ಮು ಕಾಶ್ಮೀರದ ಶ್ರೀನಗರದಲ್ಲಿ ಉಗ್ರನೊಬ್ಬನನ್ನು ಸೆರೆಹಿಡಿದ ಪರಿ. ಈ ಉಗ್ರ ಸೈನಿಕರ ಕೈಯಿಂದ ತಪ್ಪಿಸಿಕೊಂಡು ಓಡಿ ಹೋಗಲು ಪ್ರಯತ್ನಿಸುತ್ತಿದ್ದಾಗ ದೇಶದ ಸೈನಿಕರು ಇವನನ್ನು ಬೆಂಬಿಡದೆ ಹಿಂಬಾಲಿಸಿ ಸೆರೆ ಹಿಡಿದಿದ್ದಾರೆ. ಆ ಮೂಲಕ ದೇಶದಲ್ಲಿ ಆಗುತ್ತಿದ್ದ ಅನಾಹುತವನ್ನು ತಪ್ಪಿಸಿದ್ದಾರೆ.” ಎಂಬ ಬರಹದೊಂದಿಗೆ ವಿಡಿಯೋವೊಂದನ್ನು ವ್ಯಾಪಕವಾಗಿ ಹಂಚಿಕೊಳ್ಳಲಾಗುತ್ತದೆ ಇನ್ನೂ ಕೆಲವರು ಈ ವಿಡಿಯೋದಲ್ಲಿ “ಮೋದಿ ಸರ್ಕಾರದಿಂದಲೇ ಈ ಉಗ್ರನನ್ನ ಬಂಧಿಸಲಾಗಿದೆ ಇದರ ಸಂಪೂರ್ಣ ಶ್ರೇಯ ಮೋದಿಯವರಿಗೆ ಸಲ್ಲಬೇಕು” ಎಂದು ಹಂಚಿಕೊಳ್ಳುತ್ತಿದ್ದಾರೆ. ಹಾಗಿದ್ದರೆ…

Read More