Fact Check | ಕರ್ನಾಟಕದಲ್ಲಿ ಮುಸ್ಲಿಮರು ರಸ್ತೆ ಮಧ್ಯೆಯೇ ಗೋಹತ್ಯೆ ನಡೆಸಿದ್ದಾರೆ ಎಂಬುವುದು ಸುಳ್ಳು

ಸಾಮಾಜಿಕ ಜಾಲತಾಣ ಎಕ್ಸ್‌ನಲ್ಲಿ ಬಳಕೆದಾರರೊಬ್ಬರು “ಕರ್ನಾಟಕದಲ್ಲಿ ಮುಸ್ಲಿಂ ಸಮುದಾಯದವರು ರಸ್ತೆ ಮಧ್ಯೆಯೇ ಬಹಿರಂಗವಾಗಿ ಗೋಹತ್ಯೆ ಮಾಡಿದ್ದಾರೆ” ಎಂದು ವಿಡಿಯೋವೊಂದನ್ನು ಹಂಚಿಕೊಂಡಿದ್ದಾರೆ.. ವಿಡಿಯೋದಲ್ಲಿ ಜೀಪ್‌ ಒಂದರ ಮುಂಭಾಗದಲ್ಲಿ ಹಸುವಿನ ಕಳೇಬರ ಕಟ್ಟಿದಂತೆ ಕಾಣುತ್ತಿದೆ. ಇದನ್ನು ಗಮನಿಸಿದ ಹಲವರು ಈ ವಿಡಿಯೋವನ್ನು ಶೇರ್‌ ಮಾಡುತ್ತಿದ್ದಾರೆ. कर्नाटक में मुस्लिम समुदाय द्वारा खुले आम गौ हत्या 🐷 आखिर यह सब किसके इशारे पर हो रहा है ?? pic.twitter.com/74EztzXVr6 — sanjeev singh (@Sanjeev26429531)…

Read More
ಕೆ ಎಲ್ ರಾಹುಲ್

Fact Check: ಲಕ್ನೋ ಸೂಪರ್ ಜೈಂಟ್ಸ್ ಮಾಲಿಕ ಸಂಜೀವ್ ಗೋಯೆಂಕಾ ಅವರು ಕೆ.ಎಲ್ ರಾಹುಲ್ ಅವರಿಗೆ ಕ್ಷಮೆಯಾಚಿಸಿದ್ದಾರೆ ಎಂಬುದು ಸುಳ್ಳು

ಇತ್ತೀಚೆಗೆ ಮೇ 8 ರಂದು ಇಂಡಿಯನ್ ಪ್ರೀಮಿಯರ್ ಲೀಗ್‌ನ ಸನ್‌ರೈಸರ್ಸ್ ಹೈದರಾಬಾದ್ ವಿರುದ್ಧ ಲಕ್ನೋ ಸೂಪರ್ ಜೈಂಟ್ಸ್ ಸೋಲಿನ ನಂತರ, ಮಾಜಿ ಮಾಲೀಕ ಸಂಜೀವ್ ಗೋಯೆಂಕಾ ಅವರು ತಂಡದ ನಾಯಕ ಕೆ. ಎಲ್ ರಾಹುಲ್ ಅವರನ್ನು ಸಾರ್ವಜನಿಕವಾಗಿ ನಿಂದಿಸುತ್ತಿರುವ ವೀಡಿಯೊ ವೈರಲ್ ಆಗಿದೆ. ಇಬರಿಬ್ಬರ ವಿಡಿಯೋ ವೈರಲ್ ಆದ ನಂತರ, ಈಗ ಸಂಜೀವ್ ಗೋಯೆಂಕಾ ಅವರು ರಾಹುಲ್ ಅವರಿಗೆ ಕ್ಷಮೆಯಾಚಿಸಿದ್ದಾರೆ ಎನ್ನಲಾದ ಎರಡು ವಿಡಿಯೋಗಳು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದೆ. ಹಾಗಾದರೆ ನಿಜಕ್ಕೂ ಸಂಜೀವ್ ಗೋಯೆಂಕಾ ಅವರು ಕೆ….

Read More

ಗದಗದಲ್ಲಿ 200 ಯುನಿಟ್‌ಗಿಂತ ಹೆಚ್ಚು ಕರೆಂಟ್‌ ಬಳಸಿರುವ ಕಾರಣಕ್ಕಾಗಿ ಹೆಚ್ಚಿನ ಬಿಲ್‌ ಬಂದಿದೆಯೇ ಹೊರತು, ಗೃಹಜ್ಯೋತಿ ಯೋಜನೆಯಿಂದಲ್ಲ

ನೆನ್ನೆ 16 ಮೇ 2024 ರಂದು ನ್ಯೂಸ್‌ 18 ಸುದ್ದಿ ಮಾಧ್ಯಮದವರು ಕರ್ನಾಟಕ ಸರ್ಕಾರದ ಗೃಹಜ್ಯೋತಿ ಯೋಜನೆಯ ಕುರಿತಂತೆ ಲೇಖನವೊಂದನ್ನು ಪ್ರಕಟಿಸಿದ್ದು ಇದರಲ್ಲಿ “Gruha Jyothi: ಗೃಹಜ್ಯೋತಿ ಯೋಜನೆ ಫಲಾನುಭವಿಗಳಿಗೆ ಶಾಕ್! 80-90 ರೂ ಬದಲಿಗೆ 400-500 ಕರೆಂಟ್ ಬಿಲ್​! ಸರ್ಕಾರದ ವಿರುದ್ಧ ಆಕ್ರೋಶ” ಎಂಬ ಶೀರ್ಷಿಕೆಯೊಂದಿಗೆ ಲೇಖನವೊಂದನ್ನು ಪ್ರಕಟಿಸಿದೆ. ಈ ವರದಿಯಲ್ಲಿ “ಗದಗ ನಗರದ ಗಂಗೀಮಡಿ ಬಡಾವಣೆಯ ಬಹುತೇಕ ಮನೆಗಳಿಗೆ ದುಪ್ಪಟ್ಟು ಬಿಲ್ ಬರುತ್ತಿರುವುದು ಅವರ ಆಕ್ರೋಶಕ್ಕೆ ಕಾರಣವಾಗಿದೆ. ಗೃಹಜ್ಯೋತಿ ಯೋಜನೆ ಜಾರಿಗೂ ಮುನ್ನ ಕೇವಲ…

Read More

Fact Check | ಟಿಪ್ಪು ಸುಲ್ತಾನ್‌ ಸಿನಿಮಾದಲ್ಲಿ ಶಾರುಖ್‌ ಖಾನ್‌ ಅಭಿನಯಿಸಲಿದ್ದಾರೆ ಎಂಬುದು ಸುಳ್ಳು

“ಜಿಹಾದಿ ಶಾರುಖ್‌ ಖಾನ್‌ನ ಭಾರೀ ಬಜೆಟ್‌ನಿಂದ ತಯರಾದ ದೇಶದ್ರೋಹಿ, ಮತಾಂಧ ಟಿಪ್ಪು ಸುಲ್ತಾನ್‌ನ ನಕಲಿ ಚರಿತ್ರೆ ಬರುತ್ತಿದೆ. ಇಂತಹ ದೇಶದ್ರೋಹಿಯ ಚಿತ್ರವನ್ನು ಬಹಿಷ್ಕರಿಸಲು ಶೇರ್‌ ಮಾಡಿ.” ಎಂಬ ಬರಹದೊಂದಿಗೆ ಪೋಸ್ಟರ್ ಒಂದನ್ನು ಸಾಮಾಜಿಕ ಜಾಲತಾಣದಲ್ಲಿ ವ್ಯಾಪಕವಾಗಿ ಹಂಚಿಕೊಳ್ಳಲಾಗುತ್ತಿದೆ. भक्तों आपको क्या लगता हैं??इसका बहिष्कार होना चाहिए या नहीं.??अपना जवाब रीट्वीट करके जरूर दे..!!! pic.twitter.com/JfRCjztRol — किरन जैन ( देशभक्त ) 🇮🇳 🚩 (@JainKiran6) May 4, 2020…

Read More