Fact Check: ಸೋನಮ್ ವಾಂಗ್‌ಚುಕ್ ಕಾಶ್ಮೀರದಲ್ಲಿ ಜನಾಭಿಪ್ರಾಯ ಸಂಗ್ರಹಕ್ಕೆ ಬೇಡಿಕೆ ಇಟ್ಟಿದ್ದಾರೆ ಎಂಬುದು ಸುಳ್ಳು

ಹಲವಾರು ಸಾಮಾಜಿಕ ಮಾಧ್ಯಮ ಬಳಕೆದಾರರು, ಕಾರ್ಯಕರ್ತ ಸೋನಮ್ ವಾಂಗ್‌ಚುಕ್ ಅವರು ಕಾಶ್ಮೀರದಲ್ಲಿ ಜನಾಭಿಪ್ರಾಯ ಸಂಗ್ರಹಕ್ಕೆ ಒತ್ತಾಯಿಸಿದ್ದಾರೆ ಎಂದು ಹೇಳುವ ವೀಡಿಯೊವನ್ನು ಹಂಚಿಕೊಂಡಿದ್ದಾರೆ. ವೀಡಿಯೊದಲ್ಲಿ, ವಾಂಗ್ಚುಕ್ ಅವರು, “ಯಾವುದೇ ಸ್ಥಳವು ಸಂತೋಷವಾಗಿರಬೇಕು. ಅವರು ಯಾವಾಗ ಬೇಕಾದರೂ ಎಲ್ಲಿಗಾದರೂ ಹೋಗಬೇಕು.. ಜನಾಭಿಪ್ರಾಯ ಸಂಗ್ರಹಣೆಗಳ ಬಗ್ಗೆ ಕೇಳಿರಬೇಕು.. ಹೀಗೆ ಎಲ್ಲರೂ ಯೋಚಿಸಿದರೆ.. ಹಾಗಾದರೆ ಕಾಶ್ಮೀರದಲ್ಲಿ ಏಕೆ ಹೋಗಬಾರದು?” ಎಂದು ಹೇಳಿದ್ದಾರೆ ಎನ್ನಲಾಗುತ್ತಿದೆ. ಈ ವಿಡಿಯೋವನ್ನು ಹಂಚಿಕೊಂಡಿರುವ ಹಲವರು, “ಪರಿಸರವಾದಿ ಸೋನಮ್ ವಾಂಗ್‌ಚುಕ್ ಅವರು ಕಾಶ್ಮೀರಕ್ಕಾಗಿ ಜನಾಭಿಪ್ರಾಯ ಸಂಗ್ರಹಣೆಗೆ ಒತ್ತಾಯಿಸುತ್ತಿರುವುದನ್ನು ನೋಡಿ ಬೇಸರವಾಯಿತು….

Read More
ಅಖಿಲೇಶ್ ಯಾದವ್

Fact Check: ಇತ್ತೀಚೆಗೆ ಅಖಿಲೇಶ್ ಯಾದವ್ ಅವರು ಪ್ರಧಾನಿ ಮೋದಿಯವರನ್ನು ಭೇಟಿಯಾಗಿದ್ದಾರೆ ಎಂಬುದು ಸುಳ್ಳು

ಸಮಾಜವಾದಿ ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಮತ್ತು ಉತ್ತರ ಪ್ರದೇಶದ ಮಾಜಿ ಮುಖ್ಯಮಂತ್ರಿ ಅಖಿಲೇಶ್ ಯಾದವ್ ಅವರು ಪ್ರಧಾನಿ ಮೋದಿಯವರನ್ನು ಭೇಟಿಯಾದ ವೀಡಿಯೊವನ್ನು ಸಾಮಾಜಿಕ ಮಾಧ್ಯಮಗಳಲ್ಲಿ ವ್ಯಾಪಕವಾಗಿ ಹಂಚಿಕೊಳ್ಳಲಾಗಿದೆ (ಇಲ್ಲಿ, ಮತ್ತು ಇಲ್ಲಿ). 2024 ರ ಲೋಕಸಭೆಯ ಫಲಿತಾಂಶಗಳನ್ನು ಗ್ರಹಿಸಿದ ನಂತರ ಅಖಿಲೇಶ್ ಯಾದವ್ ಇತ್ತೀಚೆಗೆ ಪ್ರಧಾನಿ ಮೋದಿಯನ್ನು ಭೇಟಿಯಾಗಿದ್ದಾರೆ ಎಂದು ಇಬ್ಬರು ಭೇಟಿಯಾದ ವಿಡಿಯೋವನ್ನು ಹಂಚಿಕೊಳ್ಳಲಾಗುತ್ತಿದೆ. ಫ್ಯಾಕ್ಟ್‌ಚೆಕ್: ನಿಜಕ್ಕೂ ಅಖಿಲೇಶ್ ಯಾದವ್ ಅವರು ಮೋದಿಯವರನ್ನು ಭೇಟಿಯಾಗಿದ್ದಾರೆಯೇ ಎಂದು ಸಂಬಂಧಿತ ಕೀವರ್ಡ್ ಹುಡುಕಾಟ ನಡೆಸಿದಾಗ, ಇತ್ತೀಚಿನ ದಿನಗಳಲ್ಲಿ ಅಖಿಲೇಶ್ ಯಾದವ್…

Read More

ಮೋದಿ ಪ್ರಧಾನಿಯಾಗುವ ಮುನ್ನ ಕೇವಲ 300 ಸ್ಟಾರ್ಟಪ್‌ಗಳಿದ್ದವು ಎಂಬುದು ಸುಳ್ಳು

ಸಾಮಾಜಿಕ ಜಾಲತಾಣಗಳಲ್ಲಿ ನರೇಂದ್ರ ಮೋದಿ ಸರ್ಕಾರವನ್ನು ಹೊಗಳುವ ಭರದಲ್ಲಿ ಈ ಹಿಂದೆ ಏನೂ ಅಭಿವೃದ್ದಿಯಾಗಿರಲಿಲ್ಲ ಎಂಬ ಟೀಕೆಗಳು ಕೇಳಿಬರುತ್ತಿವೆ. ಅದೇ ರೀತಿಯಾಗಿ “ಮೋದಿ ಪ್ರಧಾನಿಯಾಗುವ ಮುನ್ನ ಕೇವಲ 300 ಸ್ಟಾರ್ಟಪ್‌ಗಳಿದ್ದವು. ಈಗ ಒಂದು ಲಕ್ಷಕ್ಕೂ ಅಧಿಕವಾಗಿವೆ” ಎಂದು ಯೂಟ್ಯೂಬರ್ ಗೌರವ್ ಚೌಧರಿ ಹೇಳಿದ್ದಾರೆ. ಇದನ್ನು ಎಎನ್‌ಐ ವರದಿ ಮಾಡಿದೆ. ಏಪ್ರಿಲ್ 28 ರಂದು ಕೇಂದ್ರ ಸಚಿವ ಜಿತೇಂದ್ರ ಸಿಂಗ್‌ರವರು 2014ರಲ್ಲಿ ಕೇವಲ 350 ಸ್ಟಾರ್ಟಪ್‌ಗಳಿದ್ದವು. ಮೋದಿ ಪ್ರಧಾನಿಯಾದ ನಂತರ 300 ಪಟ್ಟು ಬೆಳವಣಿಗೆಯಾಗಿದೆ” ಎಂದಿದ್ದರು. ಇದು ನಿಜವೇ…

Read More

ಬಂಗಾಳದಲ್ಲಿ ದುರ್ಗಾ ಪೂಜೆಗೆ ಸರ್ಕಾರಿ ರಜೆ ಇಲ್ಲ ಎಂಬ ಅಮಿತ್ ಶಾ ಹೇಳಿಕೆ ಸುಳ್ಳು

ಪಶ್ಚಿಮ ಬಂಗಾಳದ ಹೂಗ್ಲಿ ಜಿಲ್ಲೆಯ ಸೇರಾಂಪೋರ್‌ನಲ್ಲಿ ಚುನಾವಣಾ ಭಾಷಣ ಮಾಡಿದ ಕೇಂದ್ರ ಗೃಹ ಸಚಿವ ಅಮಿತ್ ಶಾ, “ಮಮತಾ ಬ್ಯಾನರ್ಜಿ ಮುಸ್ಲಿಮರಿಗೆ ರಂಜಾನ್ ಸಮಯದಲ್ಲಿ ಸರ್ಕಾರ ರಜೆ ಮಂಜೂರು ಮಾಡುತ್ತಾರೆ. ಆದರೆ ದುರ್ಗಾ ಪೂಜೆಗೆ ನಮಗೆ ರಜೆ ನೀಡುವುದಿಲ್ಲ. ಯಾಕೆ ಈ ತಾರತಮ್ಯ?” ಎಂದು ಪ್ರಶ್ನಿಸಿದ್ದಾರೆ. ಮುಂದುವರಿದು “ಈ ಇಮಾಮ್‌ಗಳು ಮತ್ತು ಮುಲ್ಲಾಗಳು ಬಂಗಾಳದ ಖಜಾನೆಯಿಂದ ಸಂಬಳ ಪಡೆಯಬೇಕೇ? ಇಲ್ಲ ಎಂದು ಹೈಕೋರ್ಟ್ ಹೇಳಿದ್ದರಿಂದ ಮಮತಾ ಬ್ಯಾನರ್ಜಿ ಅವರು ವಕ್ಫ್ ಮಂಡಳಿಯಿಂದ ಸಂಬಳ ನೀಡುತ್ತಿದ್ದಾರೆ ಎಂದು ಆರೋಪಿಸಿದ್ದಾರೆ….

Read More

Fact Check: ಕರೋನಾ ಲಸಿಕೆ ವಿಚಾರಿಸಿ ಬರುವ ಕರೆಯನ್ನು ಸ್ವೀಕರಿಸಿದರೆ ನಿಮ್ಮ ಮೊಬೈಲ್ ಹ್ಯಾಕ್‌ ಆಗುತ್ತದೆ ಎಂಬ ಸಂದೇಶ ಸುಳ್ಳು

ಇತ್ತೀಚೆಗೆ ಸೈಬರ್ ಕ್ರೈಮ್‌ ಪ್ರಕರಣಗಳು ಹೆಚ್ಚಾಗುತ್ತಿದ್ದು ಅಂತರ್ಜಾಲದಲ್ಲಿ ಮೋಸ ಹೋಗುವವರ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದೆ. ಸಾಮಾಜಿಕ ಮಾಧ್ಯಮಗಳ ಈ ಯುಗದಲ್ಲಿ ನಮಗೆ ಅರಿವಿಲ್ಲದಂತೆಯೇ ನಮ್ಮ ಹಣ, ಮಾಹಿತಿಯನ್ನು ಕದಿಯುವವರು ಹೆಚ್ಚಾಗಿದ್ದಾರೆ. ಕೃತಕ ಬುದ್ದಿಮತ್ತೆ(AI)ಯಿಂದ ವಾಯ್ಸ್‌ ಕ್ಲೋನಿಂಗ್ ಬಳಸಿ ನಿಮ್ಮ ಮನೆಯ ಸದಸ್ಯರು ಮತ್ತು ಗೆಳಯರ ಧ್ವನಿಯಲ್ಲಿ ಕರೆ ಮಾಡಿ ವಂಚಿಸುವ ಪ್ರಕರಣಗಳು ಹೆಚ್ಚಾಗುತ್ತಿವೆ. ಇಂತಹ ಸೈಬರ್ ಕ್ರೈಮ್‌ ಪ್ರಕರಣಗಳನ್ನು ಭೇದಿಸಿ ಜನರಿಗೆ ಮಾಧ್ಯಮ ಸಾಕ್ಷರತೆ(media literacy)ಯ ಅರಿವು ಮೂಡಿಸುವ ಕೆಲಸವನ್ನು ಸಹ ಕರ್ನಾಟಕ ಪೋಲೀಸ್ ಇಲಾಖೆಯ…

Read More