ನೆಹರು

Fact Check: ನೆಹರು ಅವರು ಸ್ವಾತಂತ್ರ್ಯ ಹೋರಾಟದಲ್ಲಿ ತಾನು ಭಾಗವಹಿಸಿರಲಿಲ್ಲ ಮತ್ತು ವಿಭಜನೆಗೆ ಒಪ್ಪಿಕೊಂಡೆ ಎಂದು ಹೇಳಿಲ್ಲ

ಭಾರತದ ಮೊದಲ ಪ್ರಧಾನ ಮಂತ್ರಿ ಮತ್ತು ಸ್ವಾತಂತ್ರ್ಯ ಹೋರಾಟಗಾರ ಜವಹರಲಾಲ್ ನೆಹರು ಅವರ ಕುರಿತಂತೆ ಸಾಕಷ್ಟು ಸುಳ್ಳು ಸುದ್ದಿಗಳನ್ನು ಪ್ರತೀ ದಿನದಂತೆ ಹರಿಬಿಡಲಾಗುತ್ತಿದೆ. ಈಗ ” ಸ್ವಾತಂತ್ರ ಹೋರಾಟದಲ್ಲಿ ನನ್ನ ಯಾವುದೇ ರೀತಿಯ ಪಾತ್ರವಿಲ್ಲ… ದೊಡ್ಡ ದಾರಿಯಲ್ಲಿ ಪ್ರಧಾನಿಯಾಗುವ ಅವಕಾಶ ದಕ್ಕಿರುವುದರಿಂದ, ವಿಭಜನೆಗೆ ಒಪ್ಪಿಕೊಂಡೆ…” ಎಂದು ನೆಹರು ಅವರು ಸ್ವತಃ  ಒಪ್ಪಿಕೊಂಡಿದ್ದಾರೆ ಎಂದು ಹೇಳಲಾದ ವಿಡಿಯೋ ಒಂದನ್ನು ಸಾಮಾಜಿಕ ಮಾಧ್ಯಮಗಳಲ್ಲಿ ಹಂಚಿಕೊಳ್ಳಲಾಗುತ್ತಿದೆ. ಹಾಗಾದರೆ ನಿಜವಾಗಿಯೂ ನೆಹರೂ ಅವರು ಸ್ವಾತಂತ್ರ್ಯ ಹೋರಾಟದಲ್ಲಿ ತನ್ನ ಪಾತ್ರವೇನು ಇಲ್ಲ ಎಂದು ಹೇಳಿದ್ದಾರೆಯೇ…

Read More

Fact Check | ದೇಶದ ಸಂಪತ್ತಿನಲ್ಲಿ ಮುಸ್ಲಿಮರು ಮೊದಲ ಹಕ್ಕುದಾರರಾಗಿದ್ದಾರೆಂದು ಯೋಗಿ ಆದಿತ್ಯನಾಥ್ ಹೇಳಿಲ್ಲ

“ದೇಶದ ಸಂಪತ್ತಿನಲ್ಲಿ ಮುಸ್ಲಿಂ ಸಮುದಾಯಕ್ಕೆ ಮೊದಲ ಆದ್ಯತೆ ನೀಡಲಾಗಿ ಮತ್ತು ಅವರೇ ಮೊದಲ ಹಕ್ಕುದಾರರಾಗಿದ್ದಾರೆ ಎಂದು ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್‌ ಅವರು ಹೇಳಿದ್ದಾರೆ” ಎಂಬ ವಿಡಿಯೋವೊಂದು ಸಾಮಾಜಿಕ ಜಾಲತಾಣದಲ್ಲಿ ವೈರಲ್‌ ಆಗುತ್ತಿದೆ. ಈ ವಿಡಿಯೋ ನೋಡಿದ ಬಹುತೇಕರು ಇದು ನಿಜವಿರಬಹುದು ಎಂದು ವ್ಯಾಪಕವಾಗಿ ಹಂಣಚಿಕೊಳ್ಳುತ್ತಿದ್ದಾರೆ. उत्तर प्रदेश की जनता ने योगी जी के सुर ही बदल डाले… Indian Muslims pic.twitter.com/LtwB483blo — 𝐍𝐚𝐮𝐬𝐡𝐚𝐝 (@NaushadVibe) June 10, 2024…

Read More
ಕಾಂಗ್ರೆಸ್

Fact Check: ಅಮೇಥಿಯಲ್ಲಿ ಕಾಂಗ್ರೆಸ್‌ ಗ್ಯಾರಂಟಿ ಕಾರ್ಡ್‌ ಪಡೆಯಲು ಸರದಿಯಲ್ಲಿ ನಿಂತಿದ್ದ ಮಹಿಳೆ ಸಾವನ್ನಪ್ಪಿದ್ದಾರೆ ಎಂಬುದು ಸುಳ್ಳು

ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಘೋಷಿಸಿದ ‘ಘರ್ ಘರ್ ಗ್ಯಾರಂಟಿ’  ಅಡಿಯಲ್ಲಿ ಮಹಾಲಕ್ಷ್ಮಿ ಯೋಜನೆಗೆ ಅರ್ಜಿ ನಮೂನೆಯನ್ನು ಸಲ್ಲಿಸಲು ತೆರಳಿದ್ದ ಅಮೇಥಿಯ ಮಹಿಳೆಯೊಬ್ಬರು ದೀರ್ಘ ಸರದಿಯಲ್ಲಿ ನಿಂತು ಬಿಸಿಗಾಳಿಯಿಂದ ಸಾವನ್ನಪ್ಪಿದ್ದಾರೆ. ಎಂದು ಹೇಳುವ ಪೋಸ್ಟ್ ಒಂದನ್ನು ಸಾಮಾಜಿಕ ಮಾಧ್ಯಮದಲ್ಲಿ ವ್ಯಾಪಕವಾಗಿ ಹಂಚಿಕೊಳ್ಳಲಾಗುತ್ತಿದೆ. ಅವುಗಳನ್ನು ಇಲ್ಲಿ, ಇಲ್ಲಿ ಮತ್ತು ಇಲ್ಲಿ ನೋಡಬಹುದು. ಫ್ಯಾಕ್ಟ್‌ಚೆಕ್: ವೈರಲ್ ಪೋಸ್ಟ್‌ನಲ್ಲಿ ಮಾಡಿದ ಪ್ರತಿಪಾದನೆಯ ಕುರಿತು ಕೀವರ್ಡ್ ಹುಡುಕಾಟವನ್ನು ನಡೆಸಿದ ನಂತರ, ಯಾವುದೇ ಕಾಂಗ್ರೆಸ್ ಕಚೇರಿಯ ಬಳಿ ಹಿರಿಯ ಮಹಿಳೆಯೊಬ್ಬರು ಬಿಸಿಗಾಳಿಯ ಶಾಖದ ಅಲೆಯಿಂದ…

Read More

Fact Check | ರಾಷ್ಟ್ರಪತಿ ಭವನದಲ್ಲಿ ಚಿರತೆ ಕಾಣಿಸಿಕೊಂಡಿದೆ ಎಂಬುದು ಸುಳ್ಳು

ರಾಷ್ಟ್ರಪತಿ ಭವನದಲ್ಲಿ ಮೂರನೇ ಅವಧಿಗೆ ಪ್ರಧಾನಿಯಾಗಿ ನರೇಂದ್ರ ಮೋದಿ ಪ್ರಮಾಣ ವಚನ ಸ್ವೀಕಾರ ಸಮಾರಂಭದ ವೇಳೆ  ನಿಗೂಢ ಪ್ರಾಣಿಯೊಂದು ಕಂಡು ಬಂದಿದೆ ಎಂದು ಸಾಮಾಜಿಕ ಜಾಲತಾಣದಲ್ಲಿ ವಿಡಿಯೋವೊಂದು ವೈರಲ್‌ ಆಗುತ್ತಿದೆ. ಈ ವಿಡಿಯೋ ನೋಡಿದ ಬಹುತೇಕರು ಇದು ಚಿರತೆ ಇರಬಹುದು ಎಂದು ಊಹಿಸಿ ವ್ಯಾಪಕವಾಗಿ ಹಂಚಿಕೊಂಡಿದ್ದಾರೆ. ಆದರೆ ಹಲವರು ರಾಷ್ಟ್ರಪತಿ ಭವನದಲ್ಲಿ ಕಾಡು ಪ್ರಾಣಿಗಳು ಕಂಡು ಬರುವುದು ಅನುಮಾನ ಇದು ಯಾವುದೋ ಸಾಕುಪ್ರಾಣಿ ಇರಬಹುದು ಎಂದು ಹಂಚಿಕೊಳ್ಳುತ್ತಿದ್ದಾರೆ. An animal was seen strolling back in…

Read More

Fact Check: 2019ಕ್ಕೆ ಹೋಲಿಸಿದರೆ 2024ರ ಲೋಕಸಭೆ ಚುನಾವಣೆಯಲ್ಲಿ ಬಿಜೆಪಿಯ ಮತಗಳಿಕೆ ಹೆಚ್ಚಾಗಿಲ್ಲ

ಲೋಕಸಭಾ ಚುನಾವಣೆಯ ಫಲಿತಾಂಶ ಪ್ರಕಟವಾದ ನಂತರ ಮತ ಹಂಚಿಕೆಯ ಕುರಿತು ಈಗ ದೇಶದಾದ್ಯಂತ ಚರ್ಚೆ ನಡೆಯುತ್ತಿದೆ. ಯಾವ ಯಾವ ಪಕ್ಷಕ್ಕೆ ಎಷ್ಟು ಮತಗಳಿಕೆಯಾಗಿದೆ ಎಂದು ಜನ ಚರ್ಚಿಸುತ್ತಿದ್ದಾರೆ. ಆದರೆ ಇತ್ತೀಚೆಗೆ ಪೋಸ್ಟ್‌ ಒಂದು ಸಾಮಾಜಿಕ ಮಾಧ್ಯಮದಲ್ಲಿ ಹರಿದಾಡುತ್ತಿದ್ದು ಅದರಲ್ಲಿ, “2014 ರಲ್ಲಿ 31% ಮತ ಹಂಚಿಕೆಯೊಂದಿಗೆ ಬಿಜೆಪಿ 282 ಸ್ಥಾನಗಳನ್ನು ಗೆದ್ದಿದೆ, 2019 ರಲ್ಲಿ ಅವರ ಮತಗಳ ಪ್ರಮಾಣವು 37% ಕ್ಕೆ ಏರಿತು, ಇದರ ಪರಿಣಾಮವಾಗಿ 303 ಸ್ಥಾನಗಳು ಬಂದವು. ಇದಲ್ಲದೆ, 2024 ರ ಸಾರ್ವತ್ರಿಕ ಚುನಾವಣೆಯಲ್ಲಿ…

Read More