ರೈಲ್ವೆ ಅಪಘಾತ

Fact Check: ಪ್ರಧಾನಿ ಮೋದಿಯವರ ಆಡಳಿತದಲ್ಲಿ ನಡೆದ ಎಲ್ಲಾ ರೈಲ್ವೆ ಅಪಘಾತಗಳು ರಾಜಕೀಯ ಪಿತೂರಿಯಿಂದ ನಡೆಯುತ್ತಿವೆ ಎಂಬುದಕ್ಕೆ ಆಧಾರವಿಲ್ಲ

ಕೋಲ್ಕತ್ತಾ ನಗರ ಮತ್ತು ಸಿಲ್ಚಾರ್ ನಡುವೆ ಸಂಚರಿಸುವ ಕಾಂಚನಜುಂಗಾ ಎಕ್ಸ್‌ಪ್ರೆಸ್ ಹೊಸ ಜಲ್ಪೈಗುರಿ ನಿಲ್ದಾಣದ ಬಳಿ ಸರಕು ಸಾಗಣೆ ರೈಲಿಗೆ ಡಿಕ್ಕಿ ಹೊಡೆದಿದೆ. ಇದರ ಪರಿಣಾಮ ಒಂಬತ್ತು ಮಂದಿ ಸಾವನ್ನಪ್ಪಿದ್ದು, ನಲವತ್ತಕ್ಕೂ ಹೆಚ್ಚು ಮಂದಿಗೆ ಗಾಯಗಳಾಗಿವೆ. ಸಧ್ಯ ಈ ಘಟನೆಗೆ ಕಾರಣವಾಗಬಹುದಾದ ಎಲ್ಲಾ ಕಾರಣಗಳನ್ನು ರೈಲ್ವೇ ಸುರಕ್ಷತೆಯ ಮುಖ್ಯ ಆಯುಕ್ತರು (CCRS) ಪರಿಶೀಲಿಸುತ್ತಿದ್ದಾರೆ. 2023ರ ಜೂನ್ 2ರಂದು ಒಡಿಶಾದ ಬಾಲಸೋರ್ ಜಿಲ್ಲೆಯಲ್ಲಿ ಮೂರು ರೈಲುಗಳು ಡಿಕ್ಕಿ ಹೊಡೆದು ಭೀಕರ ಅಪಘಾತ ಸಂಭವಿಸಿತ್ತು. ಈ ದುರ್ಘಟನೆಯಲ್ಲಿ 296 ಮಂದಿ…

Read More

Fact Check | 1980ರಲ್ಲಿ‌ಯೇ ಜಪಾನ್ ಪತ್ರಕರ್ತ ತನ್ನ ವರದಿ ವೇಳೆ ಐಫೋನ್‌ 13 ತೋರಿಸಿದ್ದ ಎಂಬುದು ಸುಳ್ಳು

“1980ರಲ್ಲಿ ಜಾಪಾನಿನ ಪತ್ರಕರ್ತರೊಬ್ಬರು ಜನರು ವಾಸಿಸಲು ಬಯಸದ ಹಿರೋಷಿಮಾ ಪ್ರದೇಶದಲ್ಲಿ ಪತ್ರಕರ್ತರೊಬ್ಬರು ಆ ಪ್ರದೇಶದ ಕುರಿತು ವರದಿ ಮಾಡುವಾಗ ಅವರಿಗೆ ಐ ಫೋನ್ 13 ಕಂಡುಬರುತ್ತದೆ. ಆದರೆ ಅದನ್ನು ಅವರು ಯಾವುದೋ ವಿಭಿನ್ನ ಕನ್ನಡಿ ಎಂದು ಭಾವಿಸಿ, ಐಫೋನ್ 13 ಅನ್ನು ಅಲ್ಲೇ ಬಿಟ್ಟು, ತಮ್ಮ ವರದಿಯನ್ನು ಮುಂದುವರೆಸುತ್ತಾರೆ. ಆದರೆ ಜಗತ್ತಿಗೆ ಐಫೋನ್ ಬಗ್ಗೆ ತಿಳಿಯದಿರುವ ಕಾಲದಲ್ಲಿ ಹೇಗೆ ವರದಿಯೊಂದರಲ್ಲಿ ಐಫೋನ್ ಪತ್ತೆಯಾಗಿದೆ?” ಎಂಬ ಬರಹದೊಂದಿಗೆ ವಿಡಿಯೋ ಒಂದನ್ನು ಸಾಮಾಜಿಕ ಜಾಲತಾಣದಲ್ಲಿ ವ್ಯಾಪಕವಾಗಿ ಹಂಚಿಕೊಳ್ಳಲಾಗುತ್ತದೆ. ಹಲವರು ಇದು…

Read More
ಟಿಎಂಸಿ

Fact Check: ಟಿಎಂಸಿ ಬೆಂಬಲಿಗರು ಹಿಂದು ಕುಟುಂಬದ ಮೇಲೆ ದಾಳಿ ಮಾಡಿದ್ದಾರೆ ಎಂದು ಬಾಂಗ್ಲಾದೇಶದ ವೀಡಿಯೋ ಹಂಚಿಕೆ

ಪಶ್ಚಿಮ ಬಂಗಾಳದಲ್ಲಿ, ತೃಣಮೂಲ್ ಕಾಂಗ್ರೆಸ್‌(ಟಿಎಂಸಿ) ಬೆಂಬಲಿಗರು ಮತ್ತು ಇಸ್ಲಾಮಿಸ್ಟ್ ಗುಂಪೊಂದು ಹಿಂದೂ ಕುಟುಂಬದ ಕಾರಿಗೆ ಅಡ್ಡಗಟ್ಟಿ, ಪತಿ, ಹೆಂಡತಿ ಮತ್ತು ಮಗುವಿಗೆ ಕಿರುಕುಳ ನೀಡಿದ್ದಾರೆ. ಎಂಬ ವಿಡಿಯೋ ಒಂದು ಸಾಮಜಿಕ ಮಾಧ್ಯಮಗಳಲ್ಲಿ ಸಾಕಷ್ಟು ವೈರಲ್ ಆಗಿದೆ.  ವೈರಲ್ ವೀಡಿಯೋದಲ್ಲಿ ಗುಂಪೊಂದು ಕಾರಿನಲ್ಲಿ ಕುಳಿತಿರುವ ವ್ಯಕ್ತಿಯನ್ನು ಹೊರಗೆ ಬರುವಂತೆ ಒತ್ತಾಯಪಡಿಸುತ್ತಿದ್ದರೆ, ಬುರ್ಖಾದಾರಿ ಮಹಿಳೆಯೊಬ್ಬರು ಗುಂಪಿನ ಜನರಿಗೆ ಏನು ಮಾಡದಂತೆ ಕೇಳಿಕೊಳ್ಳುತ್ತಿದ್ದಾರೆ. ಕಾರಿನಲ್ಲಿ ಕುಳಿತ ವ್ಯಕ್ತಿ ಮತ್ತು ಮಗು ಭಯ ಮತ್ತು ಗಾಭರಿಗೊಂಡು ಅಳುವುದನ್ನು ನೋಡಬಹುದು. ಅನೇಕ ಬಲಪಂಥೀಯರು ಮತ್ತು…

Read More

Fact Check: ಬಿಜೆಪಿಯ ಮಿಸ್ಡ್-ಕಾಲ್ ಅಭಿಯಾನವನ್ನು ಯುಸಿಸಿ ಪರವಾಗಿ ಮತ ಚಲಾಯಿಸುವ ಅಭಿಯಾನ ಎಂದು ವೈರಲ್ ಮಾಡಲಾಗಿದೆ

ಏಕರೂಪ ನಾಗರಿಕ ಸಂಹಿತೆಯ (UCC) ಅನುಷ್ಠಾನದ ಕುರಿತಂತೆ ಇತ್ತೀಚೆಗೆ ಸಂದೇಶವೊಂದು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದೆ. “ಇಡೀ ಭಾರತಕ್ಕೆ ಪ್ರಧಾನಿ ನರೇಂದ್ರ ಮೋದಿ ಏಕರೂಪ ನಾಗರಿಕ ಸಂಹಿತೆ ತರಲು ಬಯಸಿದ್ದಾರೆ. ಇದಕ್ಕಾಗಿ ದೇಶದ ನಾಗರಿಕರು ತಮ್ಮ ಅಭಿಪ್ರಾಯವನ್ನು ತಿಳಿಸುವಂತೆ ಕೋರಲಾಗಿದೆ. ಈಗಾಗಲೇ ಎರಡು ದಿನಗಳಲ್ಲಿ 04 ಕೋಟಿ ಮುಸ್ಲಿಮರು ಮತ್ತು 02 ಕೋಟಿ ಕ್ರಿಶ್ಚಿಯನ್ನರು ಯುಸಿಸಿ ವಿರುದ್ಧ ಮತ ಚಲಾಯಿಸಿದ್ದಾರೆ. ಆದ್ದರಿಂದ, ಗಡುವಿನ ಮೊದಲು, ಜುಲೈ 6, ದೇಶದ ಎಲ್ಲಾ ಹಿಂದೂಗಳು ಯುಸಿಸಿ ಪರವಾಗಿ ಮತ ಚಲಾಯಿಸಲು ವಿನಂತಿಸಲಾಗಿದೆ….

Read More

Fact Check | ಚುನಾವಣ ಪೂರ್ವ ಭರವಸೆ ಈಡೇರಿಸಲಾಗದಕ್ಕೆ ರಾಹುಲ್‌ ಗಾಂಧಿ ಕ್ಷಮೆ ಕೇಳಿದ್ದಾರೆಂಬುದು ಸುಳ್ಳು

ಸಾಮಾಜಿಕ ಜಾಲತಾಣದಲ್ಲಿ “ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ತಿಂಗಳಿಗೆ 8,500 ಹಣವನ್ನು ಮನೆಯ ಮಹಿಳಾ ಮುಖ್ಯಸ್ಥೆಗೆ ಕೊಡುವುದಾಗಿ ಭರವಸೆಯನ್ನು ನೀಡಿದ್ದರು. ಯುವಕರಿಗೆ ತಿಂಗಳಿಗೆ 1 ಲಕ್ಷದ ವೇತನ ಹಣವನ್ನು ನೀಡುವುದಾಗಿ ಚುನಾವಣಾ ಭರವಸೆಯನ್ನು ನೀಡಿದ್ದರು. ಇದಕ್ಕಾಗಿ ಈಗ ಅವರು ಕ್ಷಮೆಯನ್ನು ಕೇಳಿದ್ದಾರೆ. ಕಾಂಗ್ರೆಸ್ ನೀಡಿದ ಸುಳ್ಳು ಭರವಸೆಯಿಂದಾಗಿ 99 ಸ್ಥಾನಗಳನ್ನು ಪಡೆಯುವಲ್ಲಿ ಕಾಂಗ್ರೆಸ್ ಯಶಸ್ವಿಯಾಗಿದೆ. ಆದರೆ ಕಡಿಮೆ ಬಲದೊಂದಿಗೆ ಬಿಜೆಪಿ ಮೂರನೇ ಅವಧಿಗೆ ಮರಳುವಂತಾಯಿತು.” ಎಂಬ ಬರಹದೊಂದಿಗೆ ವ್ಯಾಪಕವಾಗಿ ಪೋಸ್ಟ್ ಅನ್ನು ಹಂಚಿಕೊಳ್ಳಲಾಗುತ್ತದೆ Rahul Gandhi has…

Read More