NEET

Fact Check: NEET ಹಗರಣದ ಆರೋಪಿಗಳನ್ನು ಜಾರ್ಖಂಡ್‌ನ ದಿಯೋಘರ್‌ನಲ್ಲಿರುವ ಕಾಂಗ್ರೆಸ್ ಕಚೇರಿಯಲ್ಲಿ ಬಂಧಿಸಿದ್ದಾರೆ ಎಂಬುದು ಸುಳ್ಳು

NEET ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣದ ಆರು ಆರೋಪಿಗಳು ಜಾರ್ಖಂಡ್‌ನ ದಿಯೋಘರ್‌ನಲ್ಲಿರುವ ಕಾಂಗ್ರೆಸ್ ಕಚೇರಿಯಲ್ಲಿ ತಲೆಮರೆಸಿಕೊಂಡಿರುವುದನ್ನು ತೋರಿಸುತ್ತದೆ ಎಂಬ ಸುಳ್ಳು ಹೇಳಿಕೆಯೊಂದಿಗೆ ಕೆಲವು ಜನರನ್ನು ಕಟ್ಟಡದಿಂದ, ಬಂಧಿಸಿ ಮತ್ತು ಕಾರಿನಲ್ಲಿ ಕರೆದೊಯ್ಯುತ್ತಿರುವ ವೀಡಿಯೊವನ್ನು ಹಂಚಿಕೊಳ್ಳಲಾಗುತ್ತಿದೆ. ದೇಶದ ಪ್ರಮುಖ ಪರೀಕ್ಷೆಗಳನ್ನು ನೋಡಿಕೊಳ್ಳುವ ನ್ಯಾಷನಲ್ ಟೆಸ್ಟಿಂಗ್ ಏಜೆನ್ಸಿ (ಎನ್‌ಟಿಎ) ಈಗ ತೀವ್ರ ತನಿಖೆಯನ್ನು ಎದುರಿಸುತ್ತಿದೆ. ಮೇ 5, 2024 ರಂದು ನಡೆಸಲಾದ NEET UG ಪರೀಕ್ಷೆಯು ಅದರ ಫಲಿತಾಂಶಗಳನ್ನು ಜೂನ್ 4, 2024 ರಂದು ಪ್ರಕಟಿಸಲಾಯಿತು. ಫಲಿತಾಂಶಗಳನ್ನು ಪ್ರಕಟಿಸಿದ ನಂತರ,…

Read More

Fact Check | IRCTC ಯ ಹೊಸ ನಿಯಮದ ಪ್ರಕಾರ ಉಪನಾಮ ಹೊಂದಿರದ ಕುಟುಂಬ ಸದಸ್ಯರಿಗೆ ಟಿಕೆಟ್‌ ಬುಕ್‌ ಮಾಡಲಾಗುವುದಿಲ್ಲ ಎಂಬುದು ಸುಳ್ಳು

IRCTC ಯಿಂದ ಹೊಸ ಬುಕಿಂಗ್ ನಿಯಮದ ಕುರಿತು ಸಾಮಾಜಿಕ ಜಾಲತಾಣದಲ್ಲಿನ ಸುದ್ದಿಯೊಂದು ಹರಿದಾಡುತ್ತಿದೆ. ಅದರ ಪ್ರಕಾರ “ಸಾರ್ವಜನಿಕರು ವೈಯಕ್ತಿಕ IRCTC ಖಾತೆಯನ್ನು ಬಳಸಿಕೊಂಡು, ರಕ್ತ ಸಂಬಂಧಿಗಳಿಗೆ ಅಥವಾ ಅದೇ ಉಪನಾಮ ಹೊಂದಿರುವವರಿಗೆ ಮಾತ್ರ ಟಿಕೆಟ್‌ಗಳನ್ನು ಬುಕ್ ಮಾಡಬಹುದು. ಸ್ನೇಹಿತರು ಅಥವಾ ಇತರರಿಗಾಗಿ ಟಿಕೆಟ್‌ಗಳನ್ನು ಕಾಯ್ದಿರಿಸುವುದರಿಂದ 10,000 ರೂ.ಗಳ ಭಾರಿ ದಂಡ, 3 ವರ್ಷಗಳವರೆಗೆ ಜೈಲು ಶಿಕ್ಷೆ ಅಥವಾ ಎರಡಕ್ಕೂ ಕಾರಣವಾಗಬಹುದು.” ಎಂದು ಹಂಚಿಕೊಳ್ಳಲಾಗುತ್ತಿದೆ. New IRCTC Rule: Booking Train Tickets for Friends Could Cost…

Read More

Fact Check | ರಾಜಸ್ಥಾನದಲ್ಲಿ ಒಂದೇ ಬಂಡೆಯಿಂದ ಕೆತ್ತಿದ 5,000 ವರ್ಷಗಳ ಹಳೆಯ ದೇವಾಲಯ ಪತ್ತೆ ಎಂಬುದು ಸುಳ್ಳು

“ರಾಜಸ್ಥಾನದಲ್ಲಿ ಒಂದೇ ಬಂಡೆಯಿಂದ ಕೆತ್ತಿದ 5,000 ವರ್ಷಗಳ ಹಿಂದೆ ನಿರ್ಮಿಸಲಾದ ದೇವಸ್ಥಾನವೊಂದು ಪತ್ತೆಯಾಗಿದೆ. ಇದು ಭಾರತದ ಸಂಸ್ಕೃತಿಯನ್ನು ಸಾರಿ ಹೇಳುತ್ತಿದೆ. ರಾಜಸ್ಥಾನದ ದೂರದ ಗ್ರಾಮವೊಂದರಲ್ಲಿ ಪ್ರಾಚೀನ ನಾಗರಿಕತೆಯ ಬಗ್ಗೆ ನಮ್ಮ ತಿಳುವಳಿಕೆಯನ್ನು ಶಾಶ್ವತವಾಗಿ ಬದಲಾಯಿಸುವ ಸಾಮಾರ್ಥ್ಯವುಳ್ಳ ಈ ದೇವಾಲಯ ಪತ್ತೆಯಾಗಿದ್ದು, ದೇವಾಲಯ ಪತ್ತೆಯಾದ ಜಾಗದಲ್ಲಿ ಇನ್ನಷ್ಟು ಸಂಶೋಧನೆ ನಡೆಸಿದರೆ. ಇನ್ನು ಹಲವು ಮಾಹಿತಿಗಳು ಲಭ್ಯವಾಗುವ ಸಾಧ್ಯತೆ ಇದೆ.” ಎಂದು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಳ್ಳಲಾಗಿದೆ. ಇನ್ನು ಕೆಲವರು “ಖ್ಯಾತ ಪುರಾತತ್ವಶಾಸ್ತ್ರಜ್ಞರಾದ ಡಾ. ಅರ್ಜುನ್ ಮೆಹ್ರಾ ಅವರು ಈ ಕುರಿತು…

Read More
ವದಿಲಾಲ್

Fact Check: ವದಿಲಾಲ್ ಐಸ್ ಕ್ರೀಮ್ ಉತ್ಪನ್ನಗಳ ಕುರಿತು ಸುಳ್ಳು ಮಾಹಿತಿ ಹಂಚಿಕೊಳ್ಳಲಾಗುತ್ತಿದೆ

ವದಿಲಾಲ್ ಐಸ್ ಕ್ರೀಂನ ಹಲಾಲ್-ಪ್ರಮಾಣೀಕೃತ ಗುರುತು ಹೊಂದಿರುವ ಫೋಟೋ ಆನ್‌ಲೈನ್‌ನಲ್ಲಿ ವೈರಲ್ ಆಗಿದ್ದು, ಐಸ್ ಕ್ರೀಮ್ ತಯಾರಕರು ಅದರ ಉತ್ಪನ್ನಗಳಿಗೆ ಬೀಫ್ ಪರಿಮಳ(ಫ್ಲೇವರ್)ವನ್ನು ಸೇರಿಸುತ್ತಾರೆ ಎಂಬ ಸುಳ್ಳು ಹೇಳಿಕೆಯೊಂದಿಗೆ ಸಾಮಾಜಿಕ ಮಾಧ್ಯಮಗಳಲ್ಲಿ ಹಂಚಿಕೊಳ್ಳಲಾಗುತ್ತಿದೆ. ಒಬ್ಬ ಎಕ್ಸ್ ಬಳಕೆದಾರರು ಐಸ್ ಕ್ರೀಂನ ಪ್ಯಾಕೇಜಿಂಗ್‌ನ ಫೋಟೋವನ್ನು ಹಂಚಿಕೊಂಡು “ವದಿಲಾಲ್ ತನ್ನ ಉತ್ಪನ್ನಗಳಲ್ಲಿ ಹಸುವಿನ ಮಾಂಸವನ್ನು ಬಳಸುತ್ತಾರೆ ಅದಕ್ಕಾಗಿಯೇ ಅವರ ಉತ್ಪನ್ನಗಳನ್ನು ಹಲಾಲ್ ಪ್ರಮಾಣೀಕರಿಸಲಾಗಿದೆ. ಎಲ್ಲಾ ಹಿಂದೂಗಳು ಇನ್ನು ಮುಂದೆ ವದಿಲಾಲ್ ಐಸ್ ಕ್ರೀಮ್ ತಿನ್ನಬೇಡಿ ಮತ್ತು ಅವರ ಉತ್ಪನ್ನಗಳನ್ನು ಬಹಿಷ್ಕರಿಸಲು…

Read More

Fact Check | ನ್ಯೂಯಾರ್ಕ್ ನಗರದ ಟೈಮ್ಸ್‌ ಸ್ಕ್ವೇರ್‌ನಲ್ಲಿ ವಿರಾಟ್‌ ಕೊಹ್ಲಿ ಪ್ರತಿಮೆ ನಿರ್ಮಿಸಲಾಗಿದೆ ಎಂಬುದು ಸುಳ್ಳು

ಸಾಮಾಜಿಕ ಜಾಲತಾಣದಲ್ಲಿ “ಕ್ರಿಕೆಟಿಗ ವಿರಾಟ್‌ ಕೊಹ್ಲಿ ಕ್ರೀಡಾ ಸಾಧನೆಗೆ ಪ್ರತಿಯಾಗಿ ಅಮೆರಿಕದ ನ್ಯೂಯಾರ್ಕ್‌ ನಗರದಲ್ಲಿರುವ ಟೈಮ್ಸ್‌ ಸ್ಕ್ವೇರ್‌ನಲ್ಲಿ ಪ್ರತಿಮೆಯೊಂದನ್ನು ನಿರ್ಮಾಣ ಮಾಡಲಾಗಿದೆ. ಯಾವ ಕ್ರಿಕೆಟಿಗನಿಗೂ ಸಿಗದ ಗೌರವ ವಿರಾಟ್‌ ಕೊಹ್ಲಿ ಅವರಿಗೆ ಸಿಕ್ಕಿದೆ. ಇದು ಭಾರತದ ಕ್ರೀಡಾ ಪಟುವಿಗೆ ಸಿಕ್ಕ ಅತಿದೊಡ್ಡ ಗೌರವ. ಹೀಗಾಗಿ ಈ ಪೋಸ್ಟ್‌ ಅನ್ನು ಎಲ್ಲರಿಗೂ ಶೇರ್‌ ಮಾಡಿ” ಎಂದು ವಿರಾಟ್‌ ಕೊಹ್ಲಿ ಅವರ ಪ್ರತಿಮೆ ಇರುವ ಫೋಟೋದೊಂದಿಗೆ ಪೋಸ್ಟ್‌ಗಳನ್ನು ಹಂಚಿಕೊಳ್ಳಲಾಗುತ್ತಿದೆ. ಈ ಫೋಟೋ ನೋಡಲು ನಿಜವಾದ ಫೋಟೋದಂತೆ ಇರುವುದರಿಂದ ಸಾಕಷ್ಟು ಮಂದಿ…

Read More
ಅರವಿಂದ್ ಕೇಜ್ರಿವಾಲ್

Fact Check: ಅರವಿಂದ್ ಕೇಜ್ರಿವಾಲ್ ಅವರು ಮದ್ಯ ನೀತಿ ಹಗರಣಕ್ಕೆ ಮನೀಶ್ ಸಿಸೋಡಿಯಾ ಅವರನ್ನು ದೂಷಿಸಿದ್ದಾರೆ ಎಂಬುದು ಸುಳ್ಳು

ನೆನ್ನೆಯಷ್ಟೇ ಅಬಕಾರಿ ನೀತಿ ಪ್ರಕರಣಕ್ಕೆ ಸಂಬಂಧಿಸಿದಂತೆ ದೆಹಲಿಯ ರೂಸ್ ಅವೆನ್ಯೂ ಕೋರ್ಟ್ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರನ್ನು 3 ದಿನಗಳ ಸಿಬಿಐ ವಶಕ್ಕೆ ನೀಡಿದೆ. ಆದರೆ ಅರವಿಂದ್ ಕೇಜ್ರಿವಾಲ್ ಅವರು ಮದ್ಯ ನೀತಿ ಹಗರಣಕ್ಕೆ ದೆಹಲಿ ಉಪ ಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ಅವರು ಕಾರಣ ಎಂದು ದೂಷಿಸಿದ್ದಾರೆ ಎಂದು ಪ್ರತಿಪಾದಿಸಿ ಅನೇಕರು ಸಾಮಾಜಿಕ ಮಾಧ್ಯಮಗಳಲ್ಲಿ ಸಂದೇಶಗಳನ್ನು ಹಂಚಿಕೊಳ್ಳುತ್ತಿದ್ದಾರೆ. ನ್ಯೂಸ್ 18, ಲೋಕಮತ್ ಮತ್ತು ಫ್ರೀ ಪ್ರೆಸ್‌ ಜರ್ನಲ್‌ ಸೇರಿದಂತೆ ಅನೇಕ ಸುದ್ದಿ ಮಾಧ್ಯಮಗಳು ಮತ್ತು ಸಿಬಿಐ ಮೂಲಗಳು…

Read More
ಮಲ್ಲಿಕಾರ್ಜುನ್ ಖರ್ಗೆ

Fact Check: ಮಲ್ಲಿಕಾರ್ಜುನ್ ಖರ್ಗೆಯವರು 50 ಸಾವಿರ ಕೋಟಿ ಆಕ್ರಮ ಆಸ್ತಿ ಹೊಂದಿದ್ದಾರೆ ಎಂಬುದಕ್ಕೆ ದಾಖಲೆಗಳಿಲ್ಲ

ನೆನ್ನೆ ಮತ್ತು ಮೊನ್ನೆಯಷ್ಟೇ ಸಂಸತ್ತಿನಲ್ಲಿ 2024ರ ಲೋಕಸಭಾ ಚುನಾವಣೆಯಲ್ಲಿ ಆಯ್ಕೆಯಾದ ಸಂಸದರು ಪ್ರಮಾಣ ವಚನ ಸ್ವೀಕರಿಸುವ ಕಾರ್ಯಕ್ರಮ ಜರುಗಿದೆ. ಆದರೆ ಸಂಸತ್ತಿನಲ್ಲಿ ಮೋದಿಜಿಯವರು ಖರ್ಗೆಯವರ ಆಸ್ತಿ ವಿವರಗಳನ್ನು ಬಯಲು ಮಾಡಿದ್ದಾರೆ ಎಂಬ ಸಂದೇಶವೊಂದು ಸಾಮಾಜಿಕ ಮಾಧ್ಯಮಗಳಲ್ಲಿ ಹರಿದಾಡುತ್ತಿದೆ. ಈ ಹಿಂದೆಯೂ ಈ ಸಂದೇಶ ವೈರಲ್ ಆಗಿತ್ತು. ಈಗ ಮತ್ತೆ ಈ ಚರ್ಚೆ ಮುನ್ನಲೆಗೆ ಬಂದಿದೆ. ವೈರಲ್ ಸಂದೇಶದಲ್ಲಿ ” ಖರ್ಗೆಯವರು ಸಂಸತ್ತಿನಲ್ಲಿ ದಲಿತರಿಗೆ ಕನಿಷ್ಠ ಒಂದು ಪ್ರತಿಶತ ಭೂಮಿಯನ್ನು ಮಂಜೂರು ಮಾಡಬೇಕೆಂದು ಒತ್ತಾಯಿಸಿದ್ದರು. ಆಗ ಪ್ರತಿಯಾಗಿ ಮೋದಿಯವರು…

Read More

Fact Check | ಅಫ್ಘಾನಿಸ್ತಾನ ಆಟಗಾರರು ‘ವಂದೇ ಮಾತರಂ’ ಹಾಡಿದ್ದಾರೆ ಎಂಬ ವಿಡಿಯೋ ಸುಳ್ಳು.!

ಪ್ರಸ್ತುತ ಭಾರೀ ಸದ್ದು ಮಾಡುತ್ತಿರುವ T-20 ಕ್ರಿಕೆಟ್ ವಿಶ್ವಕಪ್ ಹಲವು ರೋಚಕ ಕ್ಷಣಗಳಿಗೆ ಕಾರಣವಾಗುತ್ತಿದೆ. ಈ ಪಂದ್ಯವಾಳಿಗಳಲ್ಲಿ ಅಫ್ಘಾನ್ ಆಟಗಾರರು ಬಾಂಗ್ಲಾದೇಶವನ್ನು ಮಣಿಸಿ ಸೆಮಿಫೈನಲ್‌ ಪ್ರವೇಶಿಸುವ ಮೂಲಕ ಟಿ- 20 ವಿಶ್ವಕಪ್‌ ಇತಿಹಾಸದಲ್ಲೇ ಹೊಸ ದಾಖಲೆ ಬರೆದಿದ್ದಾರೆ. ಈ ನಡುವೆ “ಅಫ್ಘಾನಿಸ್ತಾನದ ಆಟಗಾರರು T-20 ವಿಶ್ವಕಪ್‌ನ ಸೆಮಿಫೈನಲ್‌ಗೆ ಪ್ರವೇಶಿಸಿದ ನಂತರ ‘ವಂದೇ ಮಾತರಂ’ ಹಾಡಿದ್ದಾರೆ” ಎಂದು ವಿಡಿಯೋವೊಂದನ್ನು ಸಾಮಾಜಿಕ ಜಾಲತಾಣದಲ್ಲಿ ವ್ಯಾಪಕವಾಗಿ ಹಂಚಿಕೊಳ್ಳಲಾಗುತ್ತಿದೆ. ಈ ವಿಡಿಯೋ ನೋಡಿದ ಹಲವರು ಇದು ನಿಜವಾದ ವಿಡಿಯೋ ಇರಬಹುದು ಎಂದು ಸಾಕಷ್ಟು…

Read More
ಮಧ್ಯ ಪ್ರದೇಶ

Fact Check: ರೈಲ್ವೆ ನಿಲ್ದಾಣದಲ್ಲಿ ಪೋಲಿಸ್ ಪೇದೆಯೊಬ್ಬರು ವೃದ್ಧನಿಗೆ ತಳಿಸಿರುವ ವೀಡಿಯೋ ಮಧ್ಯಪ್ರದೇಶದ್ದಾಗಿದ್ದು ಉತ್ತರ ಪ್ರದೇಶದ್ದಲ್ಲ

ಮಧ್ಯಪ್ರದೇಶದ ಜಬಲ್‌ಪುರ ರೈಲು ನಿಲ್ದಾಣದಲ್ಲಿ ಪೊಲೀಸ್ ಪೇದೆಯೊಬ್ಬರು ವೃದ್ಧೆಯೊಬ್ಬರ ಮೇಲೆ ದೈಹಿಕವಾಗಿ ಹಲ್ಲೆ ನಡೆಸಿರುವ ಹಳೆಯ ವಿಡಿಯೋವನ್ನು ಉತ್ತರ ಪ್ರದೇಶದಲ್ಲಿ ಈ ಘಟನೆ ನಡೆದಿದೆ ಎಂಬ ಹೇಳಿಕೆಯೊಂದಿಗೆ ಹಂಚಿಕೊಳ್ಳಲಾಗುತ್ತಿದೆ. ವೈರಲ್ ವಿಡಿಯೋದಲ್ಲಿ ಪೊಲೀಸ್ ಪೇದೆಯೊಬ್ಬರು ರೈಲ್ವೇ ಪ್ಲಾಟ್‌ಫಾರ್ಮ್‌ನಲ್ಲಿ ವಯಸ್ಸಾದ ವ್ಯಕ್ತಿಯೊಬ್ಬರಿಗೆ ತೀವ್ರವಾಗಿ ಹಲ್ಲೆ ನಡೆಸಿದ್ದಾರೆ. “ಉತ್ತರ ಪ್ರದೇಶವು ಜಂಗಲ್ ರಾಜ್‌ನತ್ತ ಸಾಗುತ್ತಿದೆ. ಪೊಲೀಸರು ಮುದುಕನನ್ನು ಹೇಗೆ ನಿರ್ದಯವಾಗಿ ಥಳಿಸುತ್ತಿದ್ದಾರೆ ಎಂಬುದನ್ನು ನೋಡಿ. ಅಮಾಯಕ ಮುಸ್ಲಿಮರ ಮನೆಗಳ ಮೇಲೆ ಗುಂಪು ಹತ್ಯೆ, ಬುಲ್ಡೋಜರ್ ಈಗ ಯುಪಿಯಲ್ಲಿ ಸಾಮಾನ್ಯವಾಗಿದೆ.” ಎಂಬ…

Read More

Fact Check | ಮಂತ್ರಾಲಯದ ಶ್ರೀ ಗುರು ರಾಘವೇಂದ್ರ ತೀರ್ಥರ ಅಪರೂಪದ ಫೋಟೊ ಪತ್ತೆಯಾಗಿದೆ ಎಂಬುದು ಸುಳ್ಳು..!

ಸಾಮಾಜಿಕ ಜಾಲತಾಣದಲ್ಲಿ ಮಂತ್ರಾಲಯದ ಗುರು ರಾಘವೇಂದ್ರ ತೀರ್ಥರ ಅಪರೂಪದ ಫೋಟೋವೊಂದು ಪತ್ತೆಯಾಗಿದೆ. ಇದನ್ನು ಎಲ್ಲರಿಗೂ ಶೇರ್‌ ಮಾಡಿ ಎಂದು ವ್ಯಾಪಕವಾಗಿ ಹಂಚಿಕೊಳ್ಳಲಾಗುತ್ತಿದೆ. ಇದನ್ನು ಹಲವು ಮಂದಿ ನಿಜವೆಂದು ನಂಬಿದ್ದಾರೆ. ಈ ಫೋಟೋದಲ್ಲಿ ಇರುವ ಚಿತ್ರವು ಕೂಡ ಗುರು ರಾಘವೇಂದ್ರ ತೀರ್ಥರ ರೀತಿಯಲ್ಲಿಯೇ ಇರುವುದರಿಂದ ಹಲವು ಮಂದಿ ಇದು ನಿಜವಾಗಿಯೂ ಗುರು ರಾಘವೇಂದ್ರ ತೀರ್ಥರ ಫೋಟೋ ಎಂದು ತಮ್ಮ ವೈಯಕ್ತಿಕ ಖಾತೆಗಳಲ್ಲಿ ಕೂಡ ಹಂಚಿಕೊಳ್ಳುತ್ತಿದ್ದಾರೆ. ಹೀಗೆ ವ್ಯಾಪಕವಾಗಿ ಹಂಚಿಕೊಳ್ಳಲಾಗುತ್ತಿರುವ ಫೋಟೋ ಕುರಿತು ಸತ್ಯಾಸತ್ಯತೆಯನ್ನು ಈ ಫ್ಯಾಕ್ಟ್‌ಚೆಕ್‌ನಲ್ಲಿ ಪರಿಶೀಲನೆ ನಡೆಸೋಣ…

Read More