ಮುಸ್ಲಿಂ

Fact Check: ಕೇರಳದ ಕಾಸರಗೋಡಿನಲ್ಲಿ  ಮುಸ್ಲಿಂ ಯುವಕರು ಪಾಕಿಸ್ತಾನ ಕ್ರಿಕೆಟ್‌ ತಂಡದ ಜರ್ಸಿಯನ್ನು ಧರಿಸಿ ಸಂಭ್ರಮಿಸಿದ್ದಾರೆ ಎಂಬುದು ಸುಳ್ಳು

ಇತ್ತೀಚೆಗೆ ಮುಸ್ಲಿಂ ಲೀಗ್ ಕಚೇರಿಯೊಂದರ ಮುಂದೆ ಯುವಕರು ಹಸಿರು ಜರ್ಸಿ ತೊಟ್ಟು ಮಲಯಾಳಂ ನಲ್ಲಿ ಹಾಡುವ ವೀಡಿಯೋ ಒಂದು ವೈರಲ್ ಆಗಿದ್ದು, ಪಾಕಿಸ್ತಾನದ ಜರ್ಸಿ ಹಾಕಿ ಕೇರಳ ಮುಸ್ಲಿಮರು ಸಂಭ್ರಮಿಸಿದ್ದಾರೆ ಎಂದು ಆರೋಪಿಸಲಾಗುತ್ತಿದೆ. ಪ್ರೋ. ಸುಧನಂಶು ತ್ರಿವೇದಿ ಎಂಬುವರು ಈ ವಿಡಿಯೋವನ್ನು ತಮ್ಮ ಎಕ್ಸ್‌ ಖಾತೆಯಲ್ಲಿ ಹಂಚಿಕೊಂಡು ” ಇಸ್ಲಾಮಾಬಾದ್‌ ಅಲ್ಲ, ಪೇಶಾವರದಲ್ಲ!! ಕೇರಳದ ಕಾಸರಗೋಡಿನಲ್ಲಿ ಮುಸ್ಲಿಂ ಲೀಗ್ ಕಛೇರಿ ಉದ್ಘಾಟನೆಯನ್ನು ಪಾಕಿಸ್ತಾನ ಕ್ರಿಕೆಟ್ ತಂಡದ ಜೆರ್ಸಿಯನ್ನು ಧರಿಸಿ ಸಂಭ್ರಮಿಸುತ್ತಿರುವ ಶಾಂತಿಯುತ ಜನರು.!” ಎಂದು ಹಂಚಿಕೊಂಡಿದ್ದಾರೆ.  Not…

Read More

Fact Check | 2007ರ T-20 ವಿಶ್ವಕಪ್ ವಿಜೇತ ಭಾರತ ತಂಡವನ್ನು ಅಂದಿನ ಪ್ರಧಾನಿ ಮನಮೋಹನ್‌ ಸಿಂಗ್‌ ಭೇಟಿ ಮಾಡಿಲ್ಲವೆಂಬುದು ಸುಳ್ಳು

“ಭಾರತ ಕ್ರಿಕೆಟ್ ತಂಡ 2007ರಲ್ಲಿ ವಿಶ್ವಕಪ್ ಗೆದ್ದಿತ್ತು. ಮಹೇಂದ್ರ ಸಿಂಗ್ ಧೋನಿ ನಾಯಕರಾಗಿದ್ದರು ಮತ್ತು ರಾಜೀವ್ ಶುಕ್ಲಾ ಅವರು ಬಿಸಿಸಿಐನ ಹಂಗಾಮಿ ಅಧ್ಯಕ್ಷರಾಗಿದ್ದರು. ದೇಶದ ಪ್ರಧಾನಿಯಾಗಿದ್ದ ಮನಮೋಹನ್ ಸಿಂಗ್ ಬದಲಿಗೆ ಸೂಪರ್ ಪಿಎಂ ಸೋನಿಯಾ ಗಾಂಧಿ ಅವರೊಂದಿಗೆ ಅಂದು ಫೋಟೋ ಶೂಟ್ ಮಾಡಿಸಲಾಗಿದೆ. ಆಗ ಯಾವ ಪತ್ರಕರ್ತರೂ ಭಾರತದ ಕ್ರಿಕೆಟ್ ತಂಡದ ಜೊತೆ ಫೋಟೋ ಶೂಟ್ ಮಾಡಿಕೊಳ್ಳುತ್ತಿರುವ ಸೋನಿಯಾ ಗಾಂಧಿ ಯಾರು ಎಂಬ ಪ್ರಶ್ನೆಯನ್ನು ಎತ್ತಲಿಲ್ಲ. ತುಚ್ಛವಾದ ಕಾಂಗ್ರೆಸ್ ಭಾರತದಲ್ಲಿ ಎಷ್ಟು ಸರ್ವಾಧಿಕಾರವನ್ನು ತೋರಿಸಿದೆ ಮತ್ತು ಅದು…

Read More

Fact Check: ರಾಹುಲ್ ಗಾಂಧಿ ಸದನದಲ್ಲಿ ಹಿಂದು ವಿರೋಧಿ ಹೇಳಿಕೆ ನೀಡಿದ್ದಾರೆ ಎಂದು ಎಡಿಟ್ ವೀಡಿಯೋ ಹಂಚಿಕೊಂಡ ನಿರ್ಮಲ ಸೀತಾರಾಮನ್

ಲೋಕಸಭೆಯಲ್ಲಿ ಇಂದು(ಸೋಮವಾರ) ಪ್ರತಿಪಕ್ಷ ನಾಯಕ ರಾಹುಲ್ ಗಾಂಧಿ ಮತ್ತು ಪ್ರಧಾನಿ ನರೇಂದ್ರ ಮೋದಿ ಮತ್ತು ಗೃಹ ಸಚಿವ ಅಮಿತ್ ಶಾ ಸೇರಿದಂತೆ ಬಿಜೆಪಿ ನಾಯಕರ ನಡುವೆ ಹಿಂದೂ ಧರ್ಮದ ಕುರಿತು ತೀವ್ರ ಮಾತಿನ ಚಕಮಕಿ ನಡೆಯಿತು. ಸಧ್ಯ ರಾಹುಲ್ ಗಾಂಧಿಯವರು ಹಿಂದು ಧರ್ಮದ ಕುರಿತು ಅವಹೇಳನಕಾರಿ ಹೇಳಿಕೆ ನೀಡಿದ್ದಾರೆ ಹಿಂದುಗಳನ್ನು ಹಿಂಸಾತ್ಮಕ ಎಂದು ಕರೆದಿದ್ದಾರೆ ಎಂದು ಹಣಕಾಸು ಸಚಿವೆ ನಿರ್ಮಲ ಸೀತಾರಾಮನ್ ಮತ್ತು ಬಿಜೆಪಿ ಐಟಿ ಸೆಲ್ ಮುಖ್ಯಸ್ಥ ಅಮಿತ್ ಮಾಳವೀಯ ಆರೋಪಿಸಿದ್ದಾರೆ. ಸಚಿವೆ ನಿರ್ಮಲ ಸೀತಾರಾಮನ್…

Read More

Fact Check | ಭಾರತೀಯ ಸೈನಿಕರು ಅಪಘಾತದಲ್ಲಿ ಹುತಾತ್ಮರಾಗಿದ್ದಾರೆ ಹೊರತು ಉಗ್ರರಿಂದ ಹತರಾಗಿಲ್ಲ

ಸಾಮಾಜಿಕ ಜಾಲತಾಣದಲ್ಲಿ ” ಲಡಾಕ್‌ನಲ್ಲಿ ಭಾರತೀಯ ಸೇನೆಯ ಟಿ – 72 ಟ್ಯಾಂಕರ್‌ನಲ್ಲಿದ್ದ ಐವರು ಸೈನಿಕರನ್ನು ಕಾಶ್ಮೀರದ ಉಗ್ರರು ಕೊಂದಿದ್ದಾರೆ, ಇದು ಕಾಶ್ಮೀರಿ ಪ್ರತ್ಯೇಕವಾದಿಗಳು ನಡೆಸಿದ ಬೃಹತ್‌ ದಾಳಿ.” ಎಂಬ ಬರಹದೊಂದಿಗೆ ಹಲವು ಪಾಕಿಸ್ತಾನಿ ಸಾಮಾಜಿಕ ಜಾಲತಾಣದ ಬಳಕೆದಾರರು ತಮ್ಮ ವೈಯಕ್ತಿಕ ಸಾಮಾಜಿಕ ಜಾಲತಾಣದ ಖಾತೆಗಳಲ್ಲಿ  ಹಂಚಿಕೊಳ್ಳುತ್ತಿದ್ದಾರೆ. ಇದನ್ನು ಪಾಕಿಸ್ತಾನದಾದ್ಯಂತ ವ್ಯಾಪಕವಾಗಿ ಹಂಚಿಕೊಳ್ಳಲಾಗುತ್ತಿದ್ದು, ಇದನ್ನೇ ನಿಜವೆಂದು ಅಲ್ಲಿನ ಹಲವು ಮಂದಿ ಭಾವಿಸಿದ್ದಾರೆ. #BREAKINGNEWS Five lnd!an🇮🇳 Army soldiers kiIIed after Kashm!ri freed0m fighters fired…

Read More
ಕಳ್ಳರು

Fact Check: ಗೃಹ ಸಚಿವಾಲಯದ ನೌಕರರಂತೆ ನಟಿಸಿ ಕಳ್ಳರು ಮನೆ ದರೋಡೆ ನಡೆಸಲು ಬರುತ್ತಾರೆ ಎಂದು ನಕಲಿ ಎಚ್ಚರಿಕೆ ಪತ್ರ ಹಂಚಿಕೆ

ಸರ್ಕಾರಿ ಅಧಿಕಾರಿಗಳಂತೆ ನಟಿಸುವ ಕಳ್ಳರ ಗುಂಪು ಮನೆಗಳಿಗೆ ಪ್ರವೇಶಿಸಲು ಪ್ರಯತ್ನಿಸುತ್ತಿರುವ ಬಗ್ಗೆ ನಿವಾಸಿಗಳಿಗೆ ಎಚ್ಚರಿಕೆ ನೀಡಿ ದೆಹಲಿಯ ವಸತಿ ಸಂಕೀರ್ಣದ ವ್ಯವಸ್ಥಾಪಕ ಸಮಿತಿಯು ಹೊರಡಿಸಿದ ಸುತ್ತೋಲೆಯು ವೈರಲ್ ಆಗಿದ್ದು, ಇದು ದೇಶದ ಎಲ್ಲಾ ಹೌಸಿಂಗ್ ಸೊಸೈಟಿಗಳಿಗೆ ಪೊಲೀಸರು ಮತ್ತು ಸರ್ಕಾರ ಹೊರಡಿಸಿದ ಆದೇಶ ಎಂದು ಹಂಚಿಕೊಳ್ಳಲಾಗುತ್ತಿದೆ. ‘ಕೇಂದ್ರ ಸರ್ಕಾರಿ ಸೇವಾ ಸಹಕಾರಿ ಭೂಮಿ ಮತ್ತು ಗುಂಪು ವಸತಿ ಸೊಸೈಟಿ’ಯ ಲೆಟರ್‌ಹೆಡ್‌ನಲ್ಲಿನ ಸುತ್ತೋಲೆಯು ಮಾರ್ಚ್ 26, 2024 ರಂದು ದಿನಾಂಕವಾಗಿದೆ ಮತ್ತು ಎಸ್‌ಸಿ ವೋಹ್ರಾ ಅವರು ಸಹಿ ಮಾಡಿದ್ದಾರೆ….

Read More

Fact Check: ಸೋನಾಕ್ಷಿ ಸಿನ್ಹಾ ಬಿಕಿನಿಯಲ್ಲಿ ರ್ಯಾಂಪ್ ವಾಕ್ ಮಾಡಿದ್ದಾರೆ ಎಂದು ಡೀಪ್ ಫೇಕ್ ವೀಡಿಯೋ ಹಂಚಿಕೆ

ಬಾಲಿಹುಡ್‌ ನಟಿ ಸೋನಾಕ್ಷಿ ಸಿನ್ಹಾ ತಮ್ಮ ಬಹುಕಾಲದ ಗೆಳೆಯ ಜಹೀರ್ ಇಕ್ಬಾಲ್ ಅವರೊಂದಿಗೆ ಜೂನ್ 23 ರಂದು ನಾಗರಿಕ ವಿವಾಹವಾಗಿದ್ದಾರೆ(ಇದು ಯಾವುದೇ ಧಾರ್ಮಿಕ ಸಮಾರಂಭವನ್ನು ಒಳಗೊಂಡಿರುವುದಿಲ್ಲ ಮತ್ತು ಧಾರ್ಮಿಕ ಸಮಾರಂಭದ ಬದಲಿಗೆ ಅಧಿಕೃತ ಅಧಿಕಾರಿಯಿಂದ ಅಧ್ಯಕ್ಷತೆ ವಹಿಸಲಾಗುತ್ತದೆ). ಅವರ ಮದುವೆಗೆ ಸಂಬಂಧಿಸಿದ ವೀಡಿಯೊಗಳು ಮತ್ತು ಫೋಟೋಗಳು ಪ್ರತಿದಿನ ಸಾಮಾಜಿಕ ಮಾಧ್ಯಮದಲ್ಲಿ ಹರಿದಾಡುತ್ತಿವೆ. ಆದರೆ, ಈ ಮಧ್ಯೆ, ಸೋನಾಕ್ಷಿ ಸಿನ್ಹಾ ರ್ಯಾಂಪ್‌ ವಾಕ್‌ ನಡೆಯುತ್ತಿರುವ ವೀಡಿಯೊ ವೈರಲ್ ಆಗಿದೆ, ಇದರಲ್ಲಿ ಅವರು ಹಳದಿ ಬಿಕಿನಿ ಧರಿಸಿದ್ದಾರೆ. ಈ ವೀಡಿಯೊಗೆ…

Read More

Fact Check | ಲಿಕ್ಕರ್ ಹಗರಣಕ್ಕೆ ಮನೀಷ್‌ ಸಿಸೋಡಿಯ ಕಾರಣವೆಂದು ಅರವಿಂದ್‌ ಕೇಜ್ರಿವಾಲ್‌ ಹೇಳಿಲ್ಲ

“ಈ ವರದಿ ನೋಡಿ.. ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ವಿವಾದಾತ್ಮಕ ಮದ್ಯ ನೀತಿಯ ಹೊಣೆಯನ್ನು ಎಎಪಿ ನಾಯಕ ಮನೀಶ್ ಸಿಸೋಡಿಯಾ ಅವರ ಮೇಲೆ ಹೊರಿಸಿದ್ದಾರೆ. ಇದೀಗ ಆಮ್‌ ಆದ್ಮಿ ಪಕ್ಷದ ಅಸಲಿ ಮುಖ ಹೊರ ಬಂದಿದೆ. ಪಕ್ಷದ ಒಳಗಿರುವ ಒಡಕು ಹೊರ ಬಂದಿದ್ದು, ಆಪ್‌ ಪಕ್ಷದ ನಾಯಕ ಹಾಗು ದೆಹಲಿ ಸಿಎಂ ಅರವಿಂದ್‌ ಕೇಜ್ರಿವಾಲ್‌ ತಮ್ಮ ಪಕ್ಷದಿಂದಲೇ ತಪ್ಪಾಗಿರುವುದನ್ನು ಪರೋಕ್ಷವಾಗಿ ಒಪ್ಪಿಕೊಂಡಿದ್ದಾರೆ.” ಎಂದು ಸುದ್ದಿಯೊಂದನ್ನು ಸಾಮಾಜಿಕ ಜಾಲತಾಣದಲ್ಲಿ ವ್ಯಾಪಕವಾಗಿ ಹಂಚಿಕೊಳ್ಳಲಾಗುತ್ತಿದೆ. कोर्ट में CBI ने बहुत…

Read More