Fact Check: ನೀತಾ ಅಂಬಾನಿ, ಅನಂತ್ ಅಂಬಾನಿ, ಯೋಗಿ ಆದಿತ್ಯನಾಥ್ ಮತ್ತು ಗೌತಮ್ ಅದಾನಿಯ ಡೀಪ್ ಫೇಕ್ ಜಾಹೀರಾತುಗಳು ವೈರಲ್ ಆಗಿವೆ

ರಿಲಯನ್ಸ್ ಫೌಂಡೇಶನ್ ಸಂಸ್ಥಾಪಕಿ ನೀತಾ ಅಂಬಾನಿ, ಇತ್ತೀಚೆಗೆ ಮುಂಬೈನಲ್ಲಿ ನಡೆದ ಅನಂತ್ ಅಂಬಾನಿ ವಿವಾಹವಾದ ಅದ್ದೂರಿ ಸಮಾರಂಭದಲ್ಲಿ, ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಮತ್ತು ಬಿಲಿಯನೇರ್ ಉದ್ಯಮಿ ಗೌತಮ್ ಅದಾನಿ ಅವರು ಆನ್ಲೈನ್ ಗೇಮಿಂಗ್ ಅಪ್ಲಿಕೇಶನ್ ಏವಿಯೇಟರ್ ಅನ್ನು ಪ್ರಚಾರ ಮಾಡುತ್ತಿದ್ದಾರೆ ಎಂದು ಹೇಳಲಾದ ಜಾಹೀರಾತುಗಳು ಫೇಸ್‌ಬುಕ್‌ನಲ್ಲಿ ವೈರಲ್ ಆಗಿವೆ. ಜಾಹೀರಾತುಗಳನ್ನು ಇಲ್ಲಿ, ಇಲ್ಲಿ, ಇಲ್ಲಿ ಮತ್ತು ಇಲ್ಲಿ ನೋಡಬಹುದು. ಫ್ಯಾಕ್ಟ್ ಚೆಕ್: ವೈರಲ್ ವೀಡಿಯೋಗಳಲ್ಲಿ ನೀತಾ ಅಂಬಾನಿ, ಅನಂತ್ ಅಂಬಾನಿ, ಯೋಗಿ ಆದಿತ್ಯನಾಥ್ ಮತ್ತು ಗೌತಮ್ ಅದಾನಿ ಅವರ ತುಟಿ…

Read More

Fact Check: ಅನಾನಸ್‌ ಮತ್ತು ಬಿಸಿ ನೀರಿನಿಂದ ಕ್ಯಾನ್ಸರ್ ಗುಣಪಡಿಸಬಹುದು ಎಂಬುದಕ್ಕೆ ಯಾವುದೇ ಆಧಾರವಿಲ್ಲ

ವೈಜ್ಞಾನಿಕ ವಲಯವು ಕ್ಯಾನ್ಸರ್‌ ಕಾಯಿಲೆಗೆ ಚಿಕಿತ್ಸೆಯನ್ನು ಸಂಶೋಧಿಸುತ್ತಲೇ ಇರುವಾಗ, “ಕ್ಯಾನ್ಸರ್ ಅನ್ನು ಸೋಲಿಸುವ” ಚಿಕಿತ್ಸೆಯನ್ನು ಕಂಡುಹಿಡಿಯಲಾಗಿದೆ ಎಂದು ಸಾಮಾಜಿಕ ಮಾಧ್ಯಮಗಳಲ್ಲಿ ಹಂಚಿಕೊಳ್ಳಲಾಗುತ್ತಿದೆ. ವಾಟ್ಸಾಪ್ ಗುಂಪುಗಳಲ್ಲಿ ಹರಿದಾಡುತ್ತಿರುವ ವೈರಲ್ ಸಂದೇಶದ ಪ್ರಕಾರ, ಕತ್ತರಿಸಿದ ಅನಾನಸ್‌ ಹಣ್ಣಿನ ಹಲವು ತುಂಡುಗಳನ್ನು ಬಿಸಿ ನೀರಿಗೆ ಸೇರಿಸಿ ಮತ್ತು ಈ ಮಿಶ್ರಣವನ್ನು ಕುಡಿಯುವುದರಿಂದ ರೋಗದ ವಿರುದ್ಧ ಹೋರಾಡುವ ದೇಹದ ಸಾಮರ್ಥ್ಯವನ್ನು ಹೆಚ್ಚಿಸಲು ಸಹಾಯ ಮಾಡುತ್ತದೆ. ಎಂದು ಪ್ರತಿಪಾದಿಸಲಾಗುತ್ತಿದೆ. ಈ ವೈರಲ್ ಸಂದೇಶವು ಕಳೆದ ಅನೇಕ ವರ್ಷಗಳಿಂದ ಹರಿದಾಡುತ್ತಿದ್ದು ಇಂಗ್ಲಿಷ್‌ನಲ್ಲಿ ಸಹ ಇದೇ ಸಂದೇಶವನ್ನು…

Read More

Fact Check | ನಿರ್ಮಲಾ ಸೀತಾರಾಮನ್‌ ಅವರು ಪ್ರತಿನಿತ್ಯ ತಮ್ಮ ಕಚೇರಿಗೆ ದೆಹಲಿ ಮೆಟ್ರೋದಲ್ಲಿ ಪ್ರಯಾಣಿಸುತ್ತಾರೆ ಎಂಬುದು ಸುಳ್ಳು

” ಈ ವಿಡಿಯೋ ನೋಡಿ ಭಾರತದ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್‌ ಅವರು ಪ್ರತಿನಿತ್ಯ ತಮ್ಮ ಕಚೇರಿಗೆ ದೆಹಲಿಯ ಮೆಟ್ರೋದಲ್ಲಿ ಓಡಾಡುತ್ತಾರೆ. ಹಾಗೆಯೆ ಅವರು ಈ ದಿನ ದೆಹಲಿಯ ಮೆಟ್ರೋದಲ್ಲಿ ಓಡಾಡುವಾಗ ಈ ವಿಡಿಯೋವನ್ನು ಚಿತ್ರಿಸಲಾಗಿದೆ. ಇದು ಮೋದಿ ಸರ್ಕಾರದಿಂದ ಮಾತ್ರ ಸಾಧ್ಯವಾಗಿದೆ” ಎಂದು ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್‌ ಅವರು ದೆಹಲಿಯ ಮೆಟ್ರೋದಲ್ಲಿ ಪ್ರಯಾಣಿಸಿದ ವಿಡಿಯೋವೊಂದನ್ನು ಹಂಚಿಕೊಂಡು ಸಾಕಷ್ಟು ಜನ ಮೆಚ್ಚುಗೆಯನ್ನು ವ್ಯಕ್ತ ಪಡಿಸುತ್ತಿದ್ದಾರೆ. 👇 She is the current Finance Minister of…

Read More
ನಿರ್ಮಲಾ ಸೀತಾರಾಮನ್

Fact Check: ಜಿಎಸ್‌ಟಿ ಕುರಿತು ನಿರ್ಮಲಾ ಸೀತಾರಾಮನ್ ಅವರ ಹೇಳಿಕೆಯ ಡೀಪ್‌ಪೇಕ್ ವಿಡಿಯೋ ಹಂಚಿಕೊಳ್ಳಲಾಗುತ್ತಿದೆ

ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಜಿಎಸ್‌ಟಿ ಮಾಹಿತಿಯನ್ನು ಗೌಪ್ಯವಾಗಿಡುವ ಬಗ್ಗೆ ಚರ್ಚಿಸುತ್ತಿರುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ಹರಿದಾಡುತ್ತಿದೆ. ಈ ವೀಡಿಯೊದಲ್ಲಿ ಸಚಿವರು ಕಿರಿಯ ವಯಸ್ಸಿನಲ್ಲಿರುವಂತೆ ಕಾಣಿಸಿಕೊಂಡಿದ್ದಾರೆ. ತುಣುಕಿನಲ್ಲಿ, ಜಿಎಸ್‌ಟಿ ರಹಸ್ಯ ತೆರಿಗೆಯಾಗಿದೆ ಮತ್ತು ಇತ್ತೀಚಿನ ಜಿಯೋ ದರ ಹೆಚ್ಚಳದಿಂದಾಗಿ ಡೇಟಾವನ್ನು ಬಹಿರಂಗಪಡಿಸಲು ಸಾಧ್ಯವಿಲ್ಲ ಎಂದು ಮಹಿಳೆ ಹೇಳಿದ್ದಾರೆ. ಫೇಸ್ ಬುಕ್ ಪೋಸ್ಟ್ ನಲ್ಲಿ ಹೀಗೆ ಬರೆಯಲಾಗಿದೆ: “GST को गोपनीय रखने के पीछे का कारण स्वयं वित्त मंत्री से सुनिए.. (ಕನ್ನಡ…

Read More

Fact Check | ಅಸ್ಸಾಂನ ಫುಲೆರ್ಟಾಲ್‌ನಲ್ಲಿರುವ ಪ್ರವಾಹ ಪರಿಹಾರ ಶಿಬಿರಕ್ಕೆ ರಾಹುಲ್ ಗಾಂಧಿ ಭೇಟಿ ನೀಡಿಲ್ಲ

ಸಾಮಾಜಿಕ ಜಾಲತಾಣದಲ್ಲಿ “ರಾಹುಲ್‌ ಗಾಂಧಿ ಅವರು ಅಸ್ಸಾಂನ ಫುಲೆರ್ಟಲ್‌ನಲ್ಲಿ ಪ್ರವಾಹ ಪರಿಹಾರ ಶಿಬಿರಕ್ಕೆ ಭೇಟಿ ನೀಡಿ ಸಂತ್ರಸ್ತ ಜನರ ಕುಂದುಕೊರತೆಗಳನ್ನು ಆಲಿಸಿದ್ದಾರೆ, ಜೊತೆಗೆ ಪ್ರವಾಹ ಸಂತ್ರಸ್ತರಿಗೆ ಧೈರ್ಯ ತುಂಬಿದ ಅವರು, “ನಾನು ನಿಮ್ಮೊಂದಿಗೆ ಇದ್ದೇನೆ” ಎಂದು ಹೇಳಿದ್ದಾರೆ” ಎಂದು ಹಲವು ಫೋಟೋಗಳೊಂದಿಗೆ ರಾಹುಲ್‌ ಗಾಂಧಿ ಅವರ ಭೇಟಿಯ ಕುರಿತು ಬರೆದುಕೊಳ್ಳಲಾಗುತ್ತಿದೆ. ಹಲವು ಸುದ್ದಿ ಮಾಧ್ಯಮಗಳು ಅದರಲ್ಲೂ ಪ್ರಮುಖವಾಗಿ ರಾಷ್ಟ್ರೀಯ ಸುದ್ದಿ ಮಾಧ್ಯಮಗಳು ಕೂಡ ಈ ಬಗ್ಗೆ ವರದಿ ಮಾಡಿವೆ. ಇದೇ ರೀತಿ ANI ಕೂಡ ವರದಿ ಮಾಡಿದ್ದು,…

Read More

Fact Check | ಬ್ರಿಟನ್‌ನ ಚುನಾವಣಾ ಫಲಿತಾಂಶದ ನಂತರ ಅಲ್ಲಿನ ಮುಸ್ಲಿಮರು ಟ್ರಾಫಿಕ್‌ ವಾರ್ಡನ್‌ಗೆ ಹಲ್ಲೆ ನಡೆಸಿದ್ದಾರೆ ಎಂಬುದು ಸುಳ್ಳು

“ಯುಕೆಯಲ್ಲಿ 2024 ರ ಚುನಾವಣೆಯಲ್ಲಿ ಲೇಬರ್ ಪಕ್ಷವು ಗೆದ್ದ ನಂತರ ಟ್ರಾಫಿಕ್ ವಾರ್ಡನ್ ಅನ್ನು ಮುಸ್ಲಿಂ ಪುರುಷರ ಗುಂಪು ಟಿಕೇಟ್‌ ನೀಡುವ ವಿಚಾರಕ್ಕೆ ಸಂಬಂಧ ಪಟ್ಟಂತೆ ಹಲ್ಲೆ ನಡೆಸಿ ದರೋಡೆ ಮಾಡಿದ್ದಾರೆ. ಅಲ್ಲಿನ ಕನ್ಸರ್ವೇಟಿವ್ ಪಕ್ಷದ ಸೋಲು ಮುಸ್ಲಿಮರಿಗೆ ಬಹಳ ಆನಂದವನ್ನು ಉಂಟು ಮಾಡಿದೆ” ಎಂದು ವಿಡಿಯೋವೊಂದನ್ನು ಸಾಮಾಜಿಕ ಜಾಲತಾಣದಲ್ಲಿ ವ್ಯಾಪಕವಾಗಿ ಹಂಚಿಕೊಳ್ಳಲಾಗುತ್ತಿದೆ. ಈ ವಿಡಿಯೋದಲ್ಲಿ ಕೂಡ ಟ್ರಾಫಿಕ್‌ ವಾರ್ಡನ್‌ ಮೇಲೆ ಹಲ್ಲೆ ನಡೆಸುತ್ತಿರುವುದನ್ನು ನೋಡಬಹುದಾಗಿದೆ. ವೈರಲ್‌ ವಿಡಿಯೋವನ್ನು ಮುಸ್ಲಿಮರ ವಿರುದ್ಧ ಮತ್ತು ರಾಜಕೀಯ ಉದ್ದೇಶಗಳಿಗಾಗಿ ಬಳಸಿಕೊಳ್ಳಲಾಗುತ್ತಿರುವುದು…

Read More
ಅಂಬಾನಿ ಮದುವೆ

Fact Check: ಅಂಬಾನಿ ಮದುವೆಯಲ್ಲಿ ಐಶ್ವರ್ಯಾ ರೈ ಮತ್ತು ಸಲ್ಮಾನ್ ಖಾನ್ ಒಟ್ಟಿಗೆ ಫೋಟೋ ತೆಗೆಸಿಕೊಂಡಿದ್ದಾರೆ ಎಂದು ಎಡಿಟ್ ಪೋಟೋ ಹಂಚಿಕೆ

ಬಾಲಿವುಡ್ ನಟಿ ಐಶ್ವರ್ಯಾ ರೈ ಬಚ್ಚನ್ ಜುಲೈ 12 ರಂದು ತಮ್ಮ ಮಗಳು ಆರಾಧ್ಯ ಅವರೊಂದಿಗೆ ಅಂಬಾನಿ ವಿವಾಹಕ್ಕೆ ಆಗಮಿಸಿದ್ದರು, ಆದರೆ ತಡವಾಗಿ ಬಂದಿದ್ದರಿಂದ ಬಚ್ಚನ್ ಕುಟುಂಬದ ಫೋಟೋವಿನಲ್ಲಿ ಇಲ್ಲದೆ ಇರುವುದು ಈಗ ಎಲ್ಲರ ಗಮನ ಸೆಳೆದಿದೆ. ಈ ಸಂದರ್ಭದಲ್ಲಿ ಅಮಿತಾಬ್ ಬಚ್ಚನ್ ಮತ್ತು ಜಯಾ ಬಚ್ಚನ್ ಅವರು ಮಗ ಅಭಿಷೇಕ್, ಮಗಳು ಶ್ವೇತಾ, ಅಳಿಯ ನಿಖಿಲ್ ನಂದಾ ಮತ್ತು ಮೊಮ್ಮಕ್ಕಳೊಂದಿಗೆ ಕುಟುಂಬದ ಭಾವಚಿತ್ರಕ್ಕೆ ಪೋಸ್ ನೀಡಿದರು. ಐಶ್ವರ್ಯಾ ಮತ್ತು ಆರಾಧ್ಯ ಸ್ವಲ್ಪ ಸಮಯದ ನಂತರ ಬಂದರು,…

Read More