Fact Check | ಬಾಂಗ್ಲಾದೇಶದ ಚಿತ್ತಗಾಂಗ್‌ನಲ್ಲಿ ಗಣೇಶ ಪೂಜೆಯನ್ನು ಮಧ್ಯಂತರ ಸರ್ಕಾರ ನಿಷೇಧಿಸಿದೆ ಎಂಬುದು ಸುಳ್ಳು

“ಬಾಂಗ್ಲಾದೇಶದ ಮಧ್ಯಂತರ ಸರ್ಕಾರದ ಮುಖ್ಯಸ್ಥ ಡಾ.ಮಹಮ್ಮದ್ ಯೂನಸ್ ಅವರು ಬಾಂಗ್ಲಾದೇಶದ ಚಿತ್ತಗಾಂಗ್‌ನಲ್ಲಿ ಗಣೇಶ ಪೂಜೆಯನ್ನು ನಿಷೇಧಿಸಿದ್ದಾರೆ. ಇದು ಹಿಂದೂಗಳ ಮೇಲಿನ ದೌರ್ಜನ್ಯವಲ್ಲದೆ ಮತ್ತಿನ್ನೇನು?, ಬಡಪಾಯಿ ಹಿಂದೂಗಳು ಅಲ್ಪಸಂಖ್ಯಾಂತರಾಗಿರುವ ಬಾಂಗ್ಲಾದೇಶದಲ್ಲಿ ಅವರ ಭಾವನೆಗಳಿಗೆ ಬೆಲೆಯೇ ಇಲ್ಲದಂತಾಗಿದೆ.” ಎಂಬ ರೀತಿಯ ವಿವಿಧ ಟಿಪ್ಪಣಿಗಳೊಂದಿಗೆ ವಿವಿಧ ವರದಿಗಳ ಫೋಟೋಗಳನ್ನು ಸಾಮಾಜಿಕ ಜಾಲತಾಣದಲ್ಲಿ ವ್ಯಾಪಕವಾಗಿ ಹಂಚಿಕೊಳ್ಳಲಾಗುತ್ತಿದೆ. Hello @BCCI You guys are organising Cricket series with Bangladesh But in same Bangladesh Mohammad Yunus, the head of…

Read More

Fact Check | ಕನೌಜ್ ಅತ್ಯಾಚಾರದ ಬಗ್ಗೆ ಪತ್ರಕರ್ತರ ಪ್ರಶ್ನೆಗೆ ಹೆದರಿ ಅಖಿಲೇಶ್ ಯಾದವ್ ಓಡಿ ಹೋದರು ಎಂಬುದು ಸುಳ್ಳು

” ಕನೌಜ್‌ನಲ್ಲಿ ಅತ್ಯಾಚಾರ ಪ್ರಕರಣಕ್ಕೆ ಸಂಬಂಧ ಪಟ್ಟಂತೆ  ಪತ್ರಕರ್ತರು ಅಖಿಲೇಶ್‌ ಯಾದವ್‌ ಅವರ ಮುಂದೆ ಹಲವು ಪ್ರಶ್ನೆಗಳನ್ನು ಇಟ್ಟಿದ್ದರು, ಆದರೆ ಪತ್ರಕರ್ತರ ಯಾವ ಪ್ರಶ್ನೆಗಳಿಗೂ ಉತ್ತರಿಸದ ಅಖಿಲೇಶ್‌ ಯಾದವ್‌ ಅವರು ಹೆದರಿಕೊಂಡು ಕಾಂಪೌಂಡ್‌ ಗೇಟ್‌ ಹಾರಿ ಓಡಿಹೋಗಿದ್ದಾರೆ. ಈ ರೀತಿಯ ನಾಯಕನನ್ನು ಉತ್ತರ ಪ್ರದೇಶ ಈ ಹಿಂದೆ ಎಂದೂ ನೋಡಿರಲಿಲ್ಲ. ” ಎಂದು ಸಾಮಾಜಿಕ ಜಾಲತಾಣದಲ್ಲಿ ವಿಡಿಯೋವೊಂದನ್ನು ವ್ಯಾಪಕವಾಗಿ ಹಂಚಿಕೊಳ್ಳಲಾಗುತ್ತಿದ್ದು, ಸಾಕಷ್ಟು ವೈರಲ್‌ ಕೂಡ ಆಗಿದೆ. सपा नेता नवाब सिंह यादव का DNA sample…

Read More

Fact Check: ವಿಮಾನ ನಿಲ್ದಾಣದಲ್ಲಿ ಮನಮೋಹನ್‌ ಸಿಂಗ್‌ ಪುತ್ರಿ ಅಮೃತ್ ಸಿಂಗ್‌ರನ್ನು ರಾಹುಲ್‌ ಗಾಂಧಿ ಭೇಟಿಯಾಗಿಲ್ಲ

ರಾಹುಲ್ ಗಾಂಧಿಯವರು ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಅವರ ಪುತ್ರಿ ಅಮೃತ್ ಸಿಂಗ್ ಅವರೊಂದಿಗೆ ವಿಮಾನ ನಿಲ್ದಾಣದಲ್ಲಿ ಕಂಡುಬಂದಿದ್ದಾರೆ ಎಂಬ ಪೋಸ್ಟ್‌ಗಳನ್ನು ಸಾಮಾಜಿಕ ಮಾಧ್ಯಮಗಳಲ್ಲಿ ಹಂಚಿಕೊಳ್ಳಲಾಗುತ್ತಿದೆ. ವೈರಲ್ ಫೋಟೋದಲ್ಲಿ, ವಿಮಾನ ನಿಲ್ದಾಣದ ಹೊರಗೆ ಕಂಡುಬರುವ  ಹಲವು ವ್ಯಕ್ತಿಗಳು ತಮ್ಮ ಬ್ಯಾಗ್‌ಗಳೊಂದಿಗೆ ಕಾಣಿಸಿಕೊಂಡಿದ್ದಾರೆ. ಬೆನ್ನಿನ ಮೇಲೆ ಬ್ಯಾಗನ್ನು ಹಾಕಿಕೊಂಡಿರುವ ವ್ಯಕ್ತಿಯೊಬ್ಬ ಕ್ಯಾಮೆರಾಗೆ ಹಿಂದಿನಿಂದ ಕಾಣಿಸಿಕೊಂಡಿದ್ದಾನೆ. ಮತ್ತು ಮಹಿಳೆ ತನ್ನ ಬ್ಯಾಗ್‌ಗಳನ್ನು ಹಿಡಿದುಕೊಂಡು ಪಕ್ಕಕ್ಕೆ ನೋಡುತ್ತಿದ್ದಾಳೆ, ರಾಹುಲ್ ಗಾಂಧಿ ಆ ಮಹಿಳೆಯ ಮುಂದೆ ನಿಂತಿದ್ದಾರೆ. ಪೋಸ್ಟ್‌ರ್‌ನಲ್ಲಿ ಮನಮೋಹನ್ ಸಿಂಗ್ ಅವರ…

Read More

Fact Check | ಪ್ರಶ್ನಾರ್ಥಕ ಚಿಹ್ನೆ ಬಳಸಿ ಸುಳ್ಳು ಶೀರ್ಷಿಕೆ ನೀಡಿದ ಏಷ್ಯಾನೆಟ್ ಸುವರ್ಣ ನ್ಯೂಸ್

“ಅಮೆರಿಕಾದಲ್ಲಿ ಕುಳಿತು ಚೀನಾವನ್ನು ಹೊಗಳಿದ್ದೇಕೆ ರಾಹುಲ್ ಗಾಂಧಿ? ಬಿಜೆಪಿ ಹೇಳಿದ್ದೇನು?” ಎಂದು ಶೀರ್ಷಿಕೆ ನೀಡಿರುವ ಏಷ್ಯಾನೆಟ್ ಸುವರ್ಣ ನ್ಯೂಸ್ ಜನ‌ಸಾಮಾನ್ಯರಲ್ಲಿ ರಾಹುಲ್ ಗಾಂಧಿ ಬಗ್ಗೆ ತಪ್ಪು ಅಭಿಪ್ರಾಯ‌ ಮೂಡುವಂತೆ ಮಾಡಿದೆ. ಹೀಗೆ ಶೀರ್ಷಿಕೆ ನೀಡಿರುವ  ಏಷ್ಯಾನೆಟ್‌ ಸುವರ್ಣ ನ್ಯೂಸ್‌ ತನ್ನ ಸುದ್ದಿಯಲ್ಲಿ ಮಾತ್ರ ರಾಹುಲ್‌ ಗಾಂಧಿ ಅವರು ಏನು ಹೇಳಿದ್ದಾರೋ ಅದನ್ನೇ ಉಲ್ಲೇಖಿಸಿದೆ. ಇದು ಸಾರ್ವಜನಿಕರಲ್ಲಿ ಗೊಂದಲವನ್ನು ಮೂಡಿಸುವುದರ ಜೊತೆಗೆ ವಿಪಕ್ಷ ನಾಯಕ ರಾಹುಲ್‌ ಗಾಂಧಿ ಅವರನ್ನು ದೇಶದ್ರೋಹಿ ಎಂಬಂತೆ ಬಿಂಬಿಸಲಾಗಿದೆ. ಅಮೆರಿಕಾದಲ್ಲಿ ಕುಳಿತು ಚೀನಾವನ್ನು ಹೊಗಳಿದ್ದೇಕೆ…

Read More