Fact Check | ಮೀಸಲಾತಿ ಕುರಿತ ರಾಹುಲ್‌ ಗಾಂಧಿ ಹೇಳಿಕೆಯನ್ನು ತಿರುಚಿದ ಬಿಜೆಪಿ

“ಬಾಬಾ ಸಾಹೇಬ್‌ ಅಂಬೇಡ್ಕರ್‌ ಅವರ ಸಂವಿಧಾನಕ್ಕೇ ಬೆಂಕಿ ಇಡಲು @INCIndia ಚಿಂತನೆ ನಡೆಸಿದೆ. ಮಂದ ಬುದ್ಧಿಯ ಬಾಲಕ @RahulGandhi ಅವರು ಅಧಿಕಾರಕ್ಕೆ ಬಂದರೆ ಮೀಸಲಾತಿಯನ್ನೇ ಕಿತ್ತು ಹಾಕುವುದಾಗಿ ದೂರದ ಅಮೆರಿಕದಲ್ಲಿ ಘೋಷಣೆ ಮಾಡಿದ್ದಾರೆ. ಕಾಂಗ್ರೆಸ್‌ ಬಡವರು, ದೀನ ದಲಿತರು, ಶೋಷಿತರು, ಪರಿಶಿಷ್ಟರು, ಬುಡಕಟ್ಟು ಸಮುದಾಯದವರ ವಿರೋಧಿ ಎನ್ನುವುದಕ್ಕೆ ಇದಕ್ಕಿಂತಲೂ ಸಾಕ್ಷಿ ಇನ್ನೇನು ಬೇಕು?” ಎಂದು ಬಿಜೆಪಿ ಕರ್ನಾಟಕ ತನ್ನ ಎಕ್ಸ್‌ ( ಈ ಹಿಂದಿನ ಟ್ವಿಟರ್‌)ನಲ್ಲಿ ಎಡಿಟೆಡ್‌ ವಿಡಿಯೋದೊಂದಿಗೆ ಹಂಚಿಕೊಂಡಿದೆ. ಬಾಬಾ ಸಾಹೇಬ್‌ ಅಂಬೇಡ್ಕರ್‌ ಅವರ ಸಂವಿಧಾನಕ್ಕೇ…

Read More

Fact Check | ಪ್ರಧಾನಿ ನರೇಂದ್ರ ಮೋದಿ ಅವರು 90 ದಿನಗಳ ಕಾಲ ಚೀನಾ ಉತ್ಪನ್ನಗಳನ್ನು ಬಳಸಬೇಡಿ ಎಂದು ಹೇಳಿಲ್ಲ

ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್‌ವೊಂದು ಹರಿದಾಡುತ್ತಿದ್ದು, ಅದರ ಪ್ರಕಾರ ಭಾರತದ ಪ್ರಧಾನಿ ನರೇಂದ್ರ ಮೋದಿ ಅವರು 90 ದಿನಗಳ ಕಾಲ ವಿದೇಶಿ ವಸ್ತುಗಳನ್ನು, ವಿಶೇಷವಾಗಿ ಚೀನಾದಿಂದ ಆಮದು ಮಾಡಿಕೊಳ್ಳುವ ವಸ್ತುಗಳನ್ನು ಖರೀದಿಸದಂತೆ ಭಾರತದ ಜನರನ್ನು ಒತ್ತಾಯಿಸಿದ್ದಾರೆ. ಈ ಪೋಸ್ಟ್‌ನ ಪ್ರಕಾರ, ಎಲ್ಲಾ ಭಾರತೀಯರು ಹೀಗೆ ಚೀನಾ ಉತ್ಪನ್ನಗಳನ್ನು ಖರೀದಿ ಮಾಡದಿದ್ದರೆ, ಭಾರತವು ವಿಶ್ವದ ಎರಡನೇ ಶ್ರೀಮಂತ ರಾಷ್ಟ್ರವಾಗಬಹುದು ಮತ್ತು ಅದೇ ಸಮಯದೊಳಗೆ ಭಾರತೀಯ ರೂಪಾಯಿ ಮೌಲ್ಯವು 2 ರೂಪಾಯಿಗೆ ಒಂದು ಯುಎಸ್ ಡಾಲರ್‌ಗೆ ತಲುಪಬಹುದು. ಕಳೆದ ವರ್ಷ ದೀಪಾವಳಿ…

Read More

Fact Check | ಮಹಿಳಾ ಐಪಿಎಸ್‌ ಅಧಿಕಾರಿಯ ವಿಡಿಯೋ ಬಳಸಿ ಸುಳ್ಳು ಉದ್ಯೋಗ ಮಾಹಿತಿ ಹಂಚಿಕೆ

“ಈ ವಿಡಿಯೋ ನೋಡಿ ಇವರು ಮಹಿಳಾ ಐಪಿಎಸ್ ಅಧಿಕಾರಿ ಅಂಕಿತ ಶರ್ಮ.. ಇವರು ಮನೆಯಲ್ಲಿ ಕುಳಿತುಕೊಂಡು ತಿಂಗಳಿಗೆ ಮೂವತ್ತು ಸಾವಿರ ರೂಪಾಯಿ ದುಡಿಯುವಂತಹ ಉದ್ಯೋಗ ಒಂದರ ಬಗ್ಗೆ ಮಾಹಿತಿ ನೀಡಿದ್ದಾರೆ. ಈ ಮಾಹಿತಿಯ ಪ್ರಕಾರ ಮನೆಯಲ್ಲಿಯೇ ಪೆನ್ಸಿಲ್ ಅನ್ನು ಪ್ಯಾಕ್ ಮಾಡುವ ಮೂಲಕ ತಿಂಗಳಿಗೆ ಉತ್ತಮ ಗಳಿಕೆಯನ್ನು ಕಾಣಬಹುದಾಗಿದೆ. ಇದರಿಂದ ಸಾಕಷ್ಟು ಮಂದಿ ಹಲವಾರು ಪ್ರಯೋಜನಗಳನ್ನು ಪಡೆದುಕೊಂಡಿದ್ದಾರೆ.” ಎಂದು ವಿಡಿಯೋವೊಂದನ್ನು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಳ್ಳಲಾಗುತ್ತಿದೆ. ಈ ವಿಡಿಯೋದಲ್ಲಿ ಕೂಡ ಮಹಿಳಾ ಐಪಿಎಸ್ ಅಧಿಕಾರಿಯೊಬ್ಬರು ಪೆನ್ಸಿಲ್ ಪ್ಯಾಕಿಂಗ್‌ ಉದ್ಯೋಗದ…

Read More
ಮಧ್ಯಪ್ರದೇಶ

Fact Check : ಮಧ್ಯಪ್ರದೇಶದಲ್ಲಿ ಪ್ರತಿಮೆಯನ್ನು ದ್ವಂಸಗೊಳಿಸಿರುವ ವೀಡಿಯೊವನ್ನು ಕರ್ನಾಟಕದ್ದು ಎಂದು ಹಂಚಿಕೆ

ಟ್ರ್ಯಾಕ್ಟರ್‌ನಿಂದ ಪ್ರತಿಮೆಯನ್ನು ಕೆಡವುತ್ತಿರುವ ವೀಡಿಯೊವನ್ನು, ಕರ್ನಾಟಕದಲ್ಲಿ ನಡೆದ ಘಟನೆ ಎಂದು ಸಾಮಾಜಿಕ ಮಾಧ್ಯಮಗಳಲ್ಲಿ ವ್ಯಾಪಕವಾಗಿ ಹಂಚಿಕೊಳ್ಳಲಾಗಿದೆ. ಈ ವೀಡಿಯೊದಲ್ಲಿ ಟ್ರ್ಯಾಕ್ಟರ್ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸಲಾಗಿದೆ. ಮತ್ತು ಅಲ್ಲಿ ನೆರೆದಿದ್ದ ಜನರು ದೊಣ್ಣೆ ಮತ್ತು ಕಲ್ಲುಗಳನ್ನು ಬಳಸಿ ಪ್ರತಿಮೆಯನ್ನು ದ್ವಂಸ ಮಾಡುತ್ತಿರುವ ದೃಶ್ಯವು ಕಂಡುಬಂದಿದೆ. ಕೊನೆಯಲ್ಲಿ, ಒಬ್ಬ ವ್ಯಕ್ತಿ ಪ್ರಚೋದನಕಾರಿ ಕೋಮುವಾದಿ ಹೇಳಿಕೆಯನ್ನು ಕೊಡುತ್ತಾನೆ. ಫ್ಯಾಕ್ಟ್‌ ಚೆಕ್‌ : ಈ ವೈರಲ್‌ ಘಟನೆಯ ಸ್ಕ್ರೀನ್‌ಶಾಟ್‌ ಪೋಟೊಗಳನ್ನು Google ರಿವರ್ಸ್ ಇಮೇಜ್ ಬಳಸಿಕೊಂಡು ಹುಡುಕಿದಾಗ ಈ ಘಟನೆ ಕರ್ನಾಟಕದ್ದಲ್ಲ…

Read More

Fact Check : ಪಶ್ಚಿಮ ಬಂಗಾಳದ ಮುಸ್ಲಿಂ ಯುವಕ ಹಿಂದೂ ಬಾಲಕಿಗೆ ಇರಿದಿದ್ದಾನೆ ಎಂಬ ವೈರಲ್‌ ವೀಡಿಯೊ ಸುಳ್ಳು

ಪಶ್ಚಿಮ ಬಂಗಾಳದ ಬೆಲ್ಘಾರಿಯಾದಲ್ಲಿ ಯುವಕನೊಬ್ಬ ಶಾಲಾ ಬಾಲಕಿಗೆ ಇರಿದಿರುವ ವೀಡಿಯೊವನ್ನು, ಮುಸ್ಲಿಂ ಯುವಕನೊಬ್ಬ ಹಿಂದೂ ಹುಡುಗಿಗೆ ಇರಿದಿದ್ದಾನೆ ಎಂದು ಸಾಮಾಜಿಕ ಮಾಧ್ಯಮಗಳಲ್ಲಿ ವ್ಯಾಪಕವಾಗಿ ಹಂಚಿಕೊಳ್ಳಲಾಗುತ್ತಿದೆ. @naziaelahikhan ಎಂಬಾತ ಇನ್‌ಸ್ಟಾಗ್ರಾಮ್‌ನಲ್ಲಿ “ಹಗಲು ಹೊತ್ತಿನಲ್ಲಿ ಮುಸ್ಲಿಂ ಹುಡುಗನೊಬ್ಬ ಹಿಂದೂ ಹುಡುಗಿಯನ್ನು ಹೇಗೆ ಇರಿದಿದ್ದಾನೆಂದು ನೋಡಿ!! *ಮಮತಾ ಬ್ಯಾನರ್ಜಿಯವರ ಆಡಳಿತದಲ್ಲಿ ಹಿಂದೂಗಳು ಸುರಕ್ಷಿತವಾಗಿಲ್ಲ!* ಆಘಾತಕಾರಿ!! ಪಶ್ಚಿಮ ಬಂಗಾಳದಲ್ಲಿ ಹಿಂದೂಗಳ ಪರಿಸ್ಥಿತಿ ಭಯಾನಕವಾಗಿದೆ.  ಈ ಭಯಾನಕ ಪರಿಸ್ಥಿತಿ ಶೀಘ್ರದಲ್ಲೇ ಕೋಲ್ಕತ್ತಾ ಮತ್ತು ಇತರ ನೆರೆಯ ರಾಜ್ಯಗಳಿಗೂ ಹರಡುತ್ತದೆ. BD/Myanmar ನಿಂದ ಮುಸ್ಲಿಮರು ಪಾವತಿಸಿದ…

Read More

Fact Check | ನಿತೀಶ್ ಕುಮಾರ್ ಅವರು ಲಾಲು ಪ್ರಸಾದ್ ಯಾದವ್ ಅವರನ್ನು ಭೇಟಿ ಮಾಡಿದ್ದಾರೆ ಎಂದು ಹಳೆಯ ವಿಡಿಯೋ ಹಂಚಿಕೆ!

“ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ಅವರು ರಾಷ್ಟ್ರೀಯ ಜನತಾ ದಳದ ಮುಖ್ಯಸ್ಥ ಲಾಲು ಪ್ರಸಾದ್ ಯಾದವ್ ಅವರನ್ನು ಭೇಟಿ ಮಾಡಿದ್ದಾರೆ. ಇದೀಗ ಇದು ಎನ್‌ಡಿಎ ಮೈತ್ರಿಗೆ ಹೊಡೆತ ಬೀಳುವ ಸಾಧ್ಯತೆ ಇದೆ. ಮುಂದಿನ ದಿನಗಳಲ್ಲಿ ಯಾವಾಗ ಬೇಕಾದರೂ ನಿತಿಶ್‌ ಕುಮಾರ್‌ ಅವರು ಇಂಡಿಯಾ ಮೈತ್ರಿ ಕೂಟವನ್ನು ಸೇರಬಹುದು. ಇದು ನಿತಿಶ್‌ ಕುಮಾರ್‌ ಅವರ ಅಧಿಕಾರ ದಾಹ ಎಂತಹದ್ದು ಎಂಬುದನ್ನು ಸಾಬೀತು ಮಾಡಿದೆ” ಎಂದು ವಿಡಿಯೋವೊಂದನ್ನು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಳ್ಳಲಾಗುತ್ತಿದೆ. राजनीतिक विचार, निजी संबंधों के बीच…

Read More