ಲಂಚ

Fact Check: ಲಂಚದ ಪ್ರಕರಣದಲ್ಲಿ ಬಂಧಿಸಿದ ಮುಸ್ಲಿಂ ಪೊಲೀಸ್ ಅಧಿಕಾರಿಯನ್ನು ಶಸ್ತ್ರಾಸ್ತ್ರಗಳನ್ನು ಪೂರೈಸುತ್ತಿದ್ದ ಎಂದು ತಪ್ಪಾಗಿ ಹಂಚಿಕೆ

ತನ್ನ ಸ್ನೇಹಿತರಿಗೆ ಕೋಟ್ಯಂತರ ರೂಪಾಯಿ ಮತ್ತು ಶಸ್ತ್ರಾಸ್ತ್ರಗಳನ್ನು ಪೂರೈಸಿದ್ದಕ್ಕಾಗಿ ಕಾನ್ಪುರದ ಉಪ ಪೊಲೀಸ್ ವರಿಷ್ಠಾಧಿಕಾರಿಯನ್ನು ಬಂಧಿಸಲಾಗಿದೆ ಎಂದು ಪೊಲೀಸ್ ಸಮವಸ್ತ್ರದಲ್ಲಿದ್ದ ವ್ಯಕ್ತಿಯನ್ನು ವಶಕ್ಕೆ ತೆಗೆದುಕೊಳ್ಳುವ ವೀಡಿಯೊವೊಂದರಲ್ಲಿ ಇದನ್ನು ಆರೋಪಿಸಲಾಗಿದೆ. ಫೇಸ್ಬುಕ್ ಬಳಕೆದಾರರೊಬ್ಬರು ಈ ವೈರಲ್ ಕ್ಲಿಪ್ ಅನ್ನು ಹಂಚಿಕೊಂಡಿದ್ದು, “ಪೊಲೀಸ್ ದ್ರೋಹಿ: ಇತ್ತೀಚಿನ ಸುದ್ದಿ. ಉತ್ತರ ಪ್ರದೇಶದ ಕಾನ್ಪುರದಲ್ಲಿ ಡಿಎಸ್ಪಿಯಾಗಿ ಕೆಲಸ ಮಾಡುತ್ತಿದ್ದ ಶಹನವಾಜ್ ಖಾನ್ ಅವರನ್ನು ಅಕ್ರಮ ಶಸ್ತ್ರಾಸ್ತ್ರಗಳು ಮತ್ತು ಕೋಟ್ಯಂತರ ರೂ.ಗಳೊಂದಿಗೆ ಭ್ರಷ್ಟಾಚಾರ ನಿಗ್ರಹ ತಂಡ ಬಂಧಿಸಿದೆ. ಅವನು ತನ್ನ ಸ್ನೇಹಿತರಿಗೆ ಬಂದೂಕುಗಳು, ಪಿಸ್ತೂಲ್ ಇತ್ಯಾದಿಗಳನ್ನು…

Read More

Fact Check | ಲೆಬನಾನ್‌ನಲ್ಲಿ ಪೇಜರ್‌ ರೀತಿ ಲ್ಯಾಪ್‌ಟಾಪ್‌ ಸ್ಪೋಟಗೊಳ್ಳುತ್ತಿದೆ ಎಂಬುದು ಸುಳ್ಳು

“ಲೆಬನಾನ್‌ನಲ್ಲಿ ಹಿಜ್ಬುಲ್ಲಗಳು ಹಾಗೂ ಸಾರ್ವಜನಿಕರು ಬಳಸುತ್ತಿದ್ದಂತಹ ಪೇಜರ್‌ಗಳು ಮತ್ತು ವಾಕಿಟಾಕಿ ಇದ್ದಕ್ಕಿದ್ದ ಹಾಗೆ ಸ್ಪೋಟಗೊಂಡು ಹಲವರು ಸಾವನ್ನುಪ್ಪಿದ್ದು ಎಲ್ಲರಿಗೂ ಗೊತ್ತೇ ಇದೆ. ಈಗ ಇಂತಹದ್ದೇ ರೀತಿಯ ಸ್ಪೋಟಗಳು ಬೇರೆ ಬೇರೆ ವಿದ್ಯುತ್ ಉಪಕರಣಗಳಲ್ಲಿ ಸಂಭವಿಸುತ್ತಿದೆ. ಹಲವು ಕಡೆ ಲ್ಯಾಪ್‌ಟಾಪ್‌ಗಳು, ಕಂಪ್ಯೂಟರ್‌ಗಳು ಕೂಡ ಸ್ಪೋಟಗೊಳ್ಳುತ್ತಿವೆ.” ಎಂದು ಸುದ್ದಿಯೊಂದನ್ನು ಸಾಮಾಜಿಕ ಜಾಲತಾಣದಲ್ಲಿ ಹೆಚ್ಚಾಗಿ ಹರಿ ಬಿಡಲಾಗಿದೆ. 17-09-2024 – Explosion in Pagers 18-09-2024- Explosion in Walkie-Talkies 19-09-2024 – Explosion in Laptops Mossad is unstoppable….

Read More
ವರ್ಚುವಲ್ ಅರೆಸ್ಟ್‌

Fact Check: ವರ್ಚುವಲ್ ಅರೆಸ್ಟ್‌ ಎಂದು ನಿಮ್ಮ ಕಾಂಟಾಕ್ಟ್ ಡಿಟೈಲ್ಸ್ ಅಳಿಸುತ್ತೇನೆ ಎನ್ನುವ ಫೋನ್ ಕರೆ ವಂಚನೆಯಾಗಿದೆ, ಹುಷಾರ್!

ಕಳೆದ ಅನೇಕ ವರ್ಷಗಳಿಂದ ಪೋನ್ ಕಾಲ್ ಮೂಲಕ ವಂಚಿಸುವ ಪ್ರಕರಣಗಳು ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದ್ದು, ಕೆಲವು ದಿನಗಳಿಂದ “ನಿಮ್ಮ ಮೇಲೆ ವರ್ಚುವಲ್ ಅರೆಸ್ಟ್‌ ವಾರಂಟ್ ಜಾರಿಯಾಗಿದೆ” ಎಂದು ವೀಡಿಯೋ ಕಾಲ್ ಮೂಲಕ ಬೆದರಿಸಿ ಹಣ ವರ್ಗಾಯಿಸಿಕೊಂಡಿರುವ ಪ್ರಕರಣಗಳು ಬಯಲಿಗೆ ಬಂದಿವೆ. ಈಗ ಉಡುಪಿಯಲ್ಲಿ ಇಂತಹದ್ದೇ ಪ್ರಕರಣ ಬೆಳಕಿಗೆ ಬಂದಿದ್ದು, +918822309328 ಸಂಖ್ಯೆಯಿಂದ ಕರೆ ಮಾಡಿ ಟೆಲಿಕಾಮ್ ರೆಗುಲೇಟರಿ ಅಥಾರಿಟಿ ಆಫ್ ಇಂಡಿಯಾ ದಿಂದ ಕರೆ ಮಾಡುತ್ತಿದ್ದು ನಿಮ್ಮ ಮೊಬೈಲ್ ನಂಬರ್ ನಲ್ಲಿ ಅನೈತಿಕ ಜಾಹಿರಾತು ಹಾಗೂ ಕಿರುಕುಳ…

Read More

Fact Check I ಬಾಂಗ್ಲಾದೇಶದಲ್ಲಿ ದೇವಸ್ಥಾನದ ಮೇಲೆ ಮುಸ್ಲಿಮರು ದಾಳಿ ನಡೆಸುತ್ತಿದ್ದಾರೆ ಎಂದು ಪಾಕಿಸ್ತಾನದ ಹಳೆಯ ವಿಡಿಯೋ ಹಂಚಿಕೆ

ಬಾಂಗ್ಲಾದೇಶದಲ್ಲಿ ದೇವಸ್ಥಾನದ ಮೇಲೆ ಮುಸ್ಲಿಮರು ದಾಳಿ ನಡೆಸುತ್ತಿದ್ದಾರೆ ಎಂದು ವಿಡಿಯೋವೊಂದನ್ನು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಳ್ಳಲಾಗುತ್ತಿದೆ. ಹಿಂದೂಗಳು ಗಣಪತಿ ಪ್ರತಿಮೆಯನ್ನು ಪ್ರತಿಷ್ಠಾಪಿಸಿದ ನಂತರ ಮುಸ್ಲಿಮರ ಗುಂಪು ದೇವಾಲಯದ ಮೇಲೆ ದಾಳಿ ಮಾಡಿದೆ ಎಂದು ಆರೋಪಿಸಲಾಗಿದೆ. *बांगलादेशमधी हिंदू लोकांनी गणपती बसवला तर तिथल्या मुस्लिम लोकांनी बघा काय हाल केले, अजून वेळ गेली नाही, एकजुट व्हा, ही जात कोणालाच होणार नाही ,आपल्या भारतात, आपल्या महाराष्ट्रात, आपल्या जिल्ह्यात, आपल्या…

Read More

Fact Check : ಕರ್ನಾಟಕದ ಪೋಲಿಸರು ಗಣೇಶ ವಿಗ್ರಹವನ್ನು ಬಂಧಿಸಿದ್ದಾರೆ ಎಂಬುದು ಸುಳ್ಳು

ಗಣೇಶನ ವಿಗ್ರಹವನ್ನು ವಿಸರ್ಜನೆ ಮಾಡುವಾಗ, ಕರ್ನಾಟಕ ಪೋಲೀಸರು ವಿಗ್ರಹವನ್ನು ಬಂಧಿಸಿದ್ದಾರೆ ಎಂಬ ಪೋಸ್ಟರ್‌ನ್ನು ಸಾಮಾಜಿಕ ಮಾಧ್ಯಮಗಳಲ್ಲಿ ವ್ಯಾಪಕವಾಗಿ ಹಂಚಿಕೊಳ್ಳಲಾಗುತ್ತಿದೆ. 2024ರ ಸಪ್ಟೆಂಬರ್‌ನಲ್ಲಿ, “ಕರ್ನಾಟಕ ಪೋಲೀಸ್ ಸಿಬ್ಬಂದಿ ಗಣೇಶ ವಿಗ್ರಹವನ್ನು ಬಂಧಿಸಿದ್ದಾರೆ” ಎಂಬ ಪೋಸ್ಟ್‌ರ್‌ ಸಾಕಷ್ಟು ರೀತಿಯ ವಿವಾದಗಳನ್ನು ಹುಟ್ಟುಹಾಕಿದೆ. ಬಳಕೆದಾರರು ಬಲವಾದ ಪ್ರತಿಕ್ರಿಯೆಗಳ ಮೂಲಕ ಪೋಸ್ಟ್‌ಗಳನ್ನು ಹಂಚಿಕೊಳ್ಳುತ್ತಿದ್ದಾರೆ. ಕರ್ನಾಟಕದ ಮಂಡ್ಯ ಜಿಲ್ಲೆಯ ನಾಗಮಂಗಲದಲ್ಲಿ “ಗಣೇಶ ವಿಸರ್ಜನೆ’ ಉತ್ಸವದ ಕೋಮು ಹಿಂಸಾಚಾರ ನಡೆದ ಹಿನ್ನೆಯಲ್ಲಿ ಈ ಘಟನೆ ನಡೆದಿದೆ. ಕರ್ನಾಟಕ ಪೊಲೀಸರು ಗಣಪತಿ ವಿಗ್ರಹವನ್ನು ಬಂಧಿಸಿದ್ದಕ್ಕೆ ಪ್ರಮುಖ ರಾಜಕಾರಣಿಗಳು…

Read More

Fact Check I ಅಫ್ಘಾನಿಸ್ತಾನದ ಮಾರುಕಟ್ಟೆಯಲ್ಲಿ ಮಹಿಳೆಯರನ್ನು ಮಾರಾಟ ಮಾಡುತ್ತಿದ್ದಾರೆ ಎಂಬುದು ಸುಳ್ಳು

ಅಫ್ಘಾನಿಸ್ತಾನದ ಮಾರುಕಟ್ಟೆಯಲ್ಲಿ ಮಹಿಳೆಯರನ್ನು ಮಾರಾಟ ಮಾಡುತ್ತಿದೆ ಎಂಬ ಶೀರ್ಷಿಕೆಯೊಂದಿಗೆ ವಿಡಿಯೋವೊಂದನ್ನು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಳ್ಳಲಾಗುತ್ತಿದೆ. “ಫೆಲಸ್ತೀನನ ಬಗ್ಗೆ ದಿನವಿಡೀ ಅಳುತ್ತಾರೆ. ಆದರೆ, ಅಫ್ಘಾನಿಸ್ತಾನದಲ್ಲಿ ತಮ್ಮ ಸಹೋದರಿಯರು ಹಾಗೂ ಮಕ್ಕಳನ್ನು ಮಾರುಕಟ್ಟೆಯಲ್ಲಿ ಮಾರಾಟ ಮಾಡುತ್ತಿರುವುದರ ಬಗ್ಗೆ ಇವರು ಯಾಕೆ ಮಾತಾಡುವುದಿಲ್ಲ ಎಂದು ವಿಡಿಯೋ ಹಂಚಿಕೊಳ್ಳಲಾಗಿದೆ.”   फिलिस्तीन बहुत दूर है फिर भी @realwajidkhan @WasimAkramTyagi रात दिन कुत्तों की तरह उसके लिए रोते रहते हैं। जबकि अफगानिस्तान में इनकी बहन…

Read More

Fact Check | AIIMS ವೈದ್ಯರು ಸೀತಾರಾಮ್ ಯೆಚೂರಿ ಅವರಿಗೆ ಅಂತಿಮ ನಮನ ಸಲ್ಲಿಸಿದ್ದಾರೆ ಎಂದು ಹಳೆಯ ಫೋಟೋ ಹಂಚಿಕೆ

ಹಿರಿಯ ಸಿಪಿಐ(ಎಂ) ನಾಯಕ ಸೀತಾರಾಮ್ ಯೆಚೂರಿ ಅವರು ದೀರ್ಘಕಾಲದ ಅನಾರೋಗ್ಯದ ನಂತರ ಸೆಪ್ಟೆಂಬರ್ 12, 2014 ರಂದು ನವದೆಹಲಿಯ ಏಮ್ಸ್‌ನಲ್ಲಿ ನಿಧನರಾದರು. ನಂತರ ಅವರ ಇಚ್ಛೆಯಂತೆ ಯೆಚೂರಿ ಅವರ ದೇಹವನ್ನು ಸಂಶೋಧನೆಗಾಗಿ ನವದೆಹಲಿಯ AIIMS ಗೆ ದಾನ ಮಾಡಲಾಯಿತು. ಇದೀಗ ಇದೇ ವಿಚಾರಕ್ಕೆ ಸಂಬಂಧ ಪಟ್ಟಂತೆ ಕೆಲವೊಂದು ಫೋಟೋಗಳೊಂದಿಗೆ ಈ ವಿಷಯವನ್ನು ವೈರಲ್‌ ಮಾಡಲಾಗುತ್ತಿದೆ. ಹಲವರು ಏಮ್ಸ್‌ ವೈದ್ಯರು, ಸೀತಾರಾಮ್‌ ಯೆಚೂರಿ ಅವರಿಗೆ ಶೀರಭಾಗಿ ವಂದಿಸಿದ್ದಾರೆ ಎಂದು ಫೋಟೋಗಳನ್ನು ಹಂಚಿಕೊಳ್ಳುತ್ತಿದ್ದಾರೆ.  What a remarkable gesture by…

Read More

Fact Check | ಜಾರ್ಜ್ ಸೊರೇಸ್ ನಿಂದ ಧನಸಹಾಯ ಪಡೆದುದ್ದನ್ನು ಒಬಾಮ ಒಪ್ಪಿಕೊಂಡಿದ್ದಾರೆ ಎಂಬುದು ಸುಳ್ಳು

“ಬರಾಕ್‌ ಒಬಾಮ ಅವರು ತಮ್ಮ  ಫೌಡೇಂಶನ್‌ ಮತ್ತು ಸೊರೊಸ್ ಫೌಂಡೇಶನ್‌ಗಳಿಂದ NGO ವೊಂದಕ್ಕೆ ಧನ ಸಹಾಯವನ್ನು ಮಾಡುತ್ತಿದ್ದಾರೆ ಎಂಬುದನ್ನು ಇತ್ತೀಚೆಗೆ ಅವರೇ ಹೇಳಿಕೊಳ್ಳುವ ಮೂಲಕ ಸತ್ಯವೊಂದನ್ನು ಹೊರ ಹಾಕಿದ್ದಾರೆ. ಅವರು ಈ ವಿಡಿಯೋಗಳಲ್ಲಿ ಕೆಲವೊಂದು ದೇಶಗಳನ್ನು ಅಸ್ತಿರಗೊಳಿಸಲು NGO ಗಳನ್ನು ಟೂಲ್‌ಕಿಟ್‌ನಂತೆ ಬಳಸಿಕೊಳ್ಳುತ್ತಿರುವ ಬಗ್ಗೆ ಒಪ್ಪಿಕೊಂಡಿದ್ದಾರೆ. ಇದು ಪಾಶ್ಚಿಮಾತ್ಯ ದೇಶಗಳು ಹೇಗೆ ಬೇರೆ ಬೇರೆ ದೇಶಗಳ ಸಾರ್ವಭೌಮತ್ವಕ್ಕೆ ಧಕ್ಕೆ ತರುತ್ತಿದೆ ಎಂಬುದನ್ನು ಸ್ಪಷ್ಟ ಪಡಿಸುತ್ತಿದೆ” ಎಂದು ವಿಡಿಯೋವೊಂದನ್ನು ಸಾಮಾಜಿಕ ಜಾಲತಾಣದಗಳಲ್ಲಿ ಹಂಚಿಕೊಳ್ಳಲಾಗುತ್ತಿದೆ. Leaked footage of Barack…

Read More