Fact Check: ಮಯನ್ಮಾರ್‌ನ 2022ರ ಘಟನೆಯನ್ನು ಮಣಿಪುರದಲ್ಲಿ ಹಿಂದೂ ಹುಡುಗಿಯನ್ನು ಕೊಂದುಹಾಕಲಾಗಿದೆ ಎಂದು ಹಂಚಿಕೊಳ್ಳಲಾಗುತ್ತಿದೆ

ಭಾರತದ ಮಣಿಪುರದಲ್ಲಿ ಹಿಂದೂ ಹುಡುಗಿಯ ಮೇಲೆ ಅಮಾನುಷವಾಗಿ ಹಲ್ಲೆ ನಡೆಸಿ ಕೊಂದುಹಾಕುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದೆ. ಈ ದೃಶ್ಯಗಳನ್ನು ಮಣಿಪುರದ ಆಂತರಿಕ ಬಿಕ್ಕಟಿಗೆ ಹೋಲಿಸಿ “‘ಸುಪ್ರೀಂ ಕೋರ್ಟ್‌ಗೆ ಮಣಿಪುರ ಸಂಘರ್ಷದ ಪುರಾವೆ ಬೇಕಾಗಿದೆ, ಆದ್ದರಿಂದ ಈ ವೀಡಿಯೊವನ್ನು 48 ಗಂಟೆಗಳ ಒಳಗೆ ವೈರಲ್ ಮಾಡಲು ನಾನು ನಿಮ್ಮನ್ನು ವಿನಂತಿಸುತ್ತೇನೆ, ದಯವಿಟ್ಟು ಅದನ್ನು ಎಲ್ಲರೊಂದಿಗೆ ಹಂಚಿಕೊಳ್ಳಿ.” ಎಂಬ ಸಂದೇಶದೊಂದಿಗೆ ಈ ವೀಡಿಯೋವನ್ನು ಹಂಚಿಕೊಳ್ಳಲಾಗುತ್ತಿದೆ.  ವಾಟ್ಸಾಪ್‌ನಲ್ಲಿ ಈ ವೀಡಿಯೋ ಸಾಕಷ್ಟು ವೈರಲ್ ಆಗಿದ್ದು. ಸತ್ಯ ತಿಳಿಯದೆ ಅನೇಕರು ಈ…

Read More

Fact Check: ಪೆರಿಯಾರ್ ತನ್ನ ಅನುಯಾಯಿಯನ್ನು ಮದುವೆಯಾದರೆ ಹೊರತು ಮಗಳನ್ನಲ್ಲ

ಇತ್ತೀಚೆಗೆ ದ್ರಾವಿಡ ಚಳುವಳಿಯ ಹರಿಕಾರ ಮತ್ತು “ತಮಿಳು ಸ್ವಾಭಿಮಾನ ಚಳುವಳಿ”ಯ ನಾಯಕರಾದ ಈರೋಡ್ ವೆಂಕಟಪ್ಪ ರಾಮಸ್ವಾಮಿ ಅಥವಾ ತಂದೆ ಪೆರಿಯಾರ್ ಅವರ ಕುರಿತು ಸಾಕಷ್ಟು ಸುಳ್ಳು ಸುದ್ದಿಗಳನ್ನು ಮತ್ತು ದ್ವೇಷವನ್ನು ಸಾಮಾಜಿಕ ಮಾಧ್ಯಮಗಳಲ್ಲಿ ಹರಿಬಿಡಲಾಗುತ್ತಿದೆ. ಪೆರಿಯಾರ್ ಅವರು ತಮ್ಮ ಸ್ವಂತ ಮಗಳನ್ನೇ ಮದುವೆಯಾಗಿದ್ದರು ಎಂಬ ಸುದ್ದಿಯನ್ನು ಸಾಕಷ್ಟು ಜನರು ಹಂಚಿಕೊಂಡು ವ್ಯವಸ್ಥಿತವಾಗಿ ಪೆರಿಯಾರ್ ಅವರ ಹೆಸರಿಗೆ ಕಳಂಕ ತರಲು ಪ್ರಯತ್ನಿಸಲಾಗುತ್ತಿದೆ. ಈ ಅಪಪ್ರಚಾರ ದೇಶದಾದ್ಯಂತ ಸಾಕಷ್ಟು ನಡೆಯುತ್ತಿದ್ದು, ಪೆರಿಯಾರ್ ರವರನ್ನು ತಪ್ಪಾಗಿ ವ್ಯಾಖ್ಯಾನಿಸಿ ಅವರ ವಿಚಾರಧಾರೆಗಳನ್ನು ಅಪ್ರಸ್ತುತಗೊಳಿಸುವ…

Read More

Fact Check | ಮಹಾರಾಷ್ಟ್ರದ ಕೊಲ್ಹಾಪುರದಲ್ಲಿ ರೋಹಿಂಗ್ಯಾ ಮುಸ್ಲಿಮರ ಗುಂಪನ್ನು ಬಂಧಿಸಲಾಗಿದೆ ಎಂಬುದು ಸುಳ್ಳು

“ದೇಶದಲ್ಲಿ ಅಕ್ರಮವಾಗಿ ವಾಸಿಸುತ್ತಿದ್ದ ರೋಹಿಂಗ್ಯಾ ಮುಸ್ಲಿಮರು ಹಾಗೂ ಮುಸ್ಲಿಂ ಬಾಲಕರನ್ನು ಸಾಗಿಸುತ್ತಿದ್ದ ಟ್ರಕ್ ಅನ್ನು ತಡೆ ಹಿಡಿದು ಅದರಲ್ಲಿದ್ದ ರೋಹಿಂಗ್ಯಾ ಮುಸಲ್ಮಾನರನ್ನು ಬಂಧಿಸಿ ಟ್ರಕ್‌ ವಶಪಡಿಸಿಕೊಳ್ಳುವ ಮೂಲಕ ಮಹಾರಾಷ್ಟ್ರದ ಕೊಲ್ಹಾಪುರದಲ್ಲಿ ಪೊಲೀಸರು ಪ್ರಮುಖ ಒಳನುಸುಳುವಿಕೆ ಘಟನೆಯನ್ನು ವಿಫಲಗೊಳಿಸಿದ್ದಾರೆ” ಎಂದು ವಿವಿಧ ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಳ್ಳಲಾಗುತ್ತಿದೆ. ವೈರಲ್ ವೀಡಿಯೊ ಕ್ಲಿಪ್‌ನಲ್ಲಿ, ಹಲವಾರು ಮುಸ್ಲಿಂ ಬಾಲಕರು ಪೊಲೀಸರ ಸಮ್ಮುಖದಲ್ಲಿ ಟ್ರಕ್‌ನಿಂದ ಹೊರಬರುವುದನ್ನು ಕಾಣಬಹುದಾಗಿದೆ. ಹಾಗಾಗಿ ವಿಡಿಯೋ ಕೂಡ ವೈರಲ್‌ ಆಗಿದೆ. महाराष्ट्र के कोल्हापुर में रोहिंग्या मुसलमानों को…

Read More

Fact Check | ಕೇಂದ್ರ ಸಚಿವ ಶಿವರಾಜ್ ಸಿಂಗ್ ಚೌಹಾಣ್ ಬಿಜೆಪಿ ಸರ್ಕಾರದ ವಿರುದ್ಧ ಟೀಕೆ ಮಾಡಿಲ್ಲ

ಕೇಂದ್ರ ಸಚಿವ ಶಿವರಾಜ್ ಸಿಂಗ್ ಚೌಹಾಣ್ ಅವರ ವೀಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವ್ಯಾಪಕವಾಗಿ ಹಂಚಿಕೊಳ್ಳಲಾಗುತ್ತಿದೆ. ಈ ವಿಡಿಯೋದಲ್ಲಿ ಕೇಂದ್ರ ಮಂತ್ರಿಗಳೇ ಮಧ್ಯಪ್ರದೇಶದಲ್ಲಿ ಅಸ್ತಿತ್ವದಲ್ಲಿರುವ ತಮ್ಮ ಬಿಜೆಪಿ ಸರ್ಕಾರದ ವಿರುದ್ಧ ಹೇಳಿಕೆ ನೀಡಿದ್ದು, ಜನರನ್ನು ಲೂಟಿ ಮಾಡಿ ಮಕ್ಕಳ ಭವಿಷ್ಯದ ಜೊತೆ ಚೆಲ್ಲಾಟವಾಡುತ್ತಿದ್ದಾರೆ ಎಂದು ಅವರೇ ಹೇಳಿದ್ದಾರೆ ಎಂಬ ಟಿಪ್ಪಣಿಯೊಂದಿಗೆ ವಿಡಿಯೋವಿನ ಕ್ಲಿಪ್‌ ಅನ್ನು ವ್ಯಾಪಕವಾಗಿ ಶೇರ್ ಮಾಡಲಾಗುತ್ತಿದೆ. मप्र के मौजूदा हालातों से पूर्व मुख्यमंत्री शिवराज सिंह भी दुखी हुए, उन्होंने @DrMohanYadav51…

Read More

Fact Check : ರತನ್ ಟಾಟಾರವರ ಆರೋಗ್ಯ ಸ್ಥಿತಿ ಗಂಭೀರವಾಗಿದೆ ಎಂಬುದು ಸುಳ್ಳು

ಕೈಗಾರಿಕೋದ್ಯಮಿ ಮತ್ತು ಲೋಕೋಪಕಾರಿ ರತನ್ ಟಾಟಾ ಅವರನ್ನು ಗಂಭೀರ ಸ್ಥಿತಿಯಲ್ಲಿ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಇತ್ತೀಚಿನ ವರದಿಗಳು ಸೂಚಿಸಿವೆ ಎಂದು ಪೋಸ್ಟರ್‌ವೊಂದನ್ನು ಸಾಮಾಜಿಕ ಜಾಲತಾಣಗಳಲ್ಲಿ ವ್ಯಾಪಕವಾಗಿ ಹಂಚಿಕೊಳ್ಳಲಾಗುತ್ತಿದೆ.   ಫ್ಯಾಕ್ಟ್‌ ಚೆಕ್:‌ ಈ ವೈರಲ್‌ ಪೋಸ್ಟರ್‌ನ ಕೀವರ್ಡ್‌ಗಳನ್ನು ಬಳಸಿಕೊಂಡು Googleನಲ್ಲಿ ಹುಡುಕಿದಾಗ, ರತನ್ ಟಾಟಾರವರು ಗಂಭೀರ ಸ್ಥಿತಿಯಲ್ಲಿ ಆಸ್ಪತ್ರೆಗೆ ದಾಖಲಾಗಿರುವ ಕುರಿತು ಹಲವಾರು ಪ್ರಮುಖ ಸುದ್ದಿವಾಹಿನಿಗಳ ವರದಿಗಳು ಲಭಿಸಿವೆ. ಈ ಎಲ್ಲ ವರದಿಗಳಲ್ಲಿ ಹೆಚ್ಚಿನವು ಮಿಡ್-ಡೇ ಪ್ರಕಟಿಸಿದ ಲೇಖನದಿಂದ ಪತ್ತೆಯಾಗಿವೆ. ಇದು ಆಸ್ಪತ್ರೆಯ ಮೂಲಗಳಲ್ಲಿ ರತನ್ ಟಾಟಾರವರು…

Read More

Fact Check : ನೇಪಾಳದ ಕೋಸಿ ಆಣೆಕಟ್ಟಿನ ಎಲ್ಲಾ ಬ್ಯಾರೇಜ್‌ಗಳನ್ನು ತೆರೆಯಲಾಗಿದೆ ಎಂದು ದ.ಅಮೇರಿಕಾದ ವೀಡಿಯೊ ಹಂಚಿಕೆ

ನೇಪಾಳದ ಕೋಸಿ ಅಣೆಕಟ್ಟಿನ ಎಲ್ಲಾ ಬ್ಯಾರೇಜ್‌ಗಳನ್ನು ತೆರೆಯಲಾಗಿದೆ ಎಂಬ ದೃಶ್ಯಗಳ ವೀಡಿಯೊವೊಂದನ್ನು ಸಾಮಾಜಿಕ ಮಾಧ್ಯಮಗಳಲ್ಲಿ ವ್ಯಾಪಕವಾಗಿ ಹಂಚಿಕೊಳ್ಳಲಾಗುತ್ತಿದೆ.  ನೇಪಾಳದ ಕೋಸಿ ಅಣೆಕಟ್ಟಿನ 56 ಬ್ಯಾರೇಜ್‌ಗಳು ತೆರೆದಿವೆ. ಬಿಹಾರದ ಜನರು ಪ್ರವಾಹದ ವಿರುದ್ಧ ಅಗತ್ಯ ಮುನ್ನೆಚ್ಚರಿಕೆಗಳನ್ನು ತೆಗೆದುಕೊಳ್ಳಬೇಕು ಎಂದು ಅನೇಕ ಬಳಕೆದಾರರು ವೀಡಿಯೊಗಳನ್ನು ಹಂಚಿಕೊಳ್ಳುತ್ತಿದ್ದಾರೆ. ಫೇಸ್‌ಬುಕ್‌ನ ಕೆಲವು ಬಳಕೆದಾರರು “ನೇಪಾಲ್ ಬೈರಾಜ್ ಕಾ 56 ಫಟಕ್ ಖೋಲ್ ದಿಯಾ ಗಯಾ ಹೈ ” ಎಂಬ ಶೀರ್ಷಿಕೆಯೊಂದಿಗೆ ವೀಡಿಯೊಗಳನ್ನು ಹಂಚಿಕೊಳ್ಳುತ್ತಿದ್ದಾರೆ. ಫ್ಯಾಕ್ಟ್‌ ಚೆಕ್‌ : ಈ ವೈರಲ್‌ ವೀಡಿಯೊದ ಕೀಫ್ರೇಮ್‌ಗಳನ್ನು…

Read More

Fact Check | ಇದು 2001ರಲ್ಲಿ ಅಮೆರಿಕ ಮೇಲೆ ನಡೆದ ದಾಳಿಯ ವಿಡಿಯೋ ಇಸ್ರೇಲ್‌ನ ಮೇಲಿನ ದಾಳಿಯಲ್ಲ

ಇಸ್ರೇಲ್ ಮೇಲೆ ಇರಾನ್ ಇತ್ತೀಚೆಗೆ ನಡೆಸಿದ ದಾಳಿಯ ನಂತರ, ಸಾಮಾಜಿಕ ಮಾಧ್ಯಮದಲ್ಲಿ ವೀಡಿಯೊವೊಂದು ವೈರಲ್ ಆಗುತ್ತಿದೆ. ಇದರಲ್ಲಿ ಬಹುಮಹಡಿ ಕಟ್ಟಡದಲ್ಲಿ ಸ್ಫೋಟದ ನಂತರ ಜನರು ಓಡುತ್ತಿರುವುದನ್ನು ಕಾಣಬಹುದು. ಕೆಲವು ಬಳಕೆದಾರರು ಈ ವೀಡಿಯೊವನ್ನು ಹಂಚಿಕೊಳ್ಳುತ್ತಿದ್ದು, ಇದನ್ನು ಇಸ್ರೇಲ್‌ನ ಮೇಲೆ ಇರಾನ್‌ ನಡೆಸಿದ ದಾಳಿ ಎಂದು ಉಲ್ಲೇಖಿಸುತ್ತಿದ್ದಾರೆ. ಇದನ್ನು ಹಲವು ಜನ ವಿವಿಧ ಬರಹಗಳೊಂದಿಗೆ ಕೂಡ ಹಂಚಿಕೊಂಡಿರುವುದು ಕಂಡು ಬಂದಿದೆ. यह वीडियो इसराइल का है मुझे चिंता हमारे उन अंधभक्तों की हो रही…

Read More
ಹರಿಯಾಣ

Fact Check: ಮಹಾರಾಷ್ಟ್ರದಲ್ಲಿ ನಡೆದಿದ್ದ ಈದ್ ಮಿಲಾದ್‌ ರ್ಯಾಲಿಯನ್ನು ಹರಿಯಾಣದಲ್ಲಿ ಕಾಂಗ್ರೆಸ್‌ ಮುಸ್ಲಿಂ ಧ್ವಜಗಳೊಂದಿಗೆ ಬೈಕ್‌ ರ್ಯಾಲಿ ನಡೆಸಿದೆ ಎಂದು ಹಂಚಿಕೆ

ರ್ಯಾಲಿಯಲ್ಲಿ ಜನರು ಧ್ವಜಗಳನ್ನು ಹಿಡಿದು ಬೈಕ್‌ನಲ್ಲಿ ಸಾಗುವ ವೀಡಿಯೊ ಒಂದನ್ನು ಸಾಮಾಜಿಕ ಮಾಧ್ಯಮಗಳಲ್ಲಿ ಹಂಚಿಕೊಳ್ಳಲಾಗುತ್ತಿದ್ದು, ಇದು ಹರಿಯಾಣದ ಮೇವಾತ್‌ನ ಇತ್ತೀಚಿನ ದೃಶ್ಯಗಳನ್ನು ತೋರಿಸುತ್ತದೆ ಎಂದು ಹಂಚಿಕೊಳ್ಳಲಾಗುತ್ತಿದೆ ಮತ್ತು ಪ್ರಸ್ತುತ ನಡೆಯುತ್ತಿರುವ ಹರಿಯಾಣದ ಚುನಾವಣೆಯಲ್ಲಿ ಕಾಂಗ್ರೆಸ್‌ ನಡೆಸಿದ ರ್ಯಾಲಿ ಎಂದು ವೈರಲ್ ಮಾಡಲಾಗಿದೆ. ವೀಡಿಯೊವನ್ನು ಹಂಚಿಕೊಂಡ ಜನರು, “ಮೇವಾತ್ ಮಮ್ಮನ್ ಖಾನ್ ಅವರ ರ್ಯಾಲಿ ಹಿಂದೂಗಳಿಗೆ ಕಣ್ಣು ತೆರೆಯುತ್ತದೆ, ಬುದ್ಧಿವಂತರಿಗೆ ಈ ದೃಶ್ಯ ಸಾಕು. ಬಹುತೇಕ ಎಲ್ಲಾ ಮುಸ್ಲಿಂ ದೇಶಗಳು ಧ್ವಜಗಳನ್ನು ಹೊಂದಿವೆ. ಈಗಲೂ ನೀವು ಕಣ್ಣು ತೆರೆಯದಿದ್ದರೆ, ನಿಮ್ಮನ್ನು…

Read More

Fact Check | ವ್ಯಕ್ತಿಯೊಬ್ಬ ಹಿಂದೂಗಳಿಗೆ ಬಾಂಗ್ಲಾದೇಶ ತೊರೆಯಲು ಹೇಳಿದ್ದಾನೆ ಎಂಬುದು ಎಡಿಟೆಡ್‌ ವಿಡಿಯೋ

“ಈ ವಿಡಿಯೋವನ್ನು ಗಮನವಿಟ್ಟು ನೋಡಿ. ಇದರಲ್ಲಿ ವ್ಯಕ್ತಿಯೊಬ್ಬ ಬಾಂಗ್ಲಾದೇಶದಲ್ಲಿನ ಹಿಂದೂಗಳನ್ನು ದೇಶ ತೊರೆಯುವಂತೆ ಹೇಳಿದ್ದಾನೆ. ಬಾಂಗ್ಲಾದೇಶದಲ್ಲಿ ಇನ್ನು ಹಿಂದೂಗಳಿಗೆ ಜಾಗವಿಲ್ಲ ಎಂಬುದು ಆ ಮಾತಿನ ಅರ್ಥ. ಅಲ್ಲಿನವರು ಅಲ್ಪ ಸಂಖ್ಯಾತರಿಗೆ ನೇರ ಎಚ್ಚರಿಕೆಯನ್ನು ನೀಡಿದರೆ ಯಾರೂ ಕೂಡ ಆ ಬಗ್ಗೆ ಪ್ರಶ್ನೆ ಮಾಡುವುದಿಲ್ಲ. ಆದರೆ ಭಾರತದಲ್ಲಿ ಹಾಗಲ್ಲ ಇಲ್ಲಿ ಅಲ್ಪ ಸಂಖ್ಯಾತರ ರಕ್ಷಣೆಗಾಗಿಗೆಯೇ ಕಾನೂನು ನಿರ್ಮಾಣಗೊಂಡಿದೆ ಎಂಬಂತೆ ಸರ್ಕಾರಗಳು ವರ್ತಿಸುತ್ತಿವೆ.” ಎಂದು ವಿಡಿಯೋವೊಂದನ್ನು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಳ್ಳಲಾಗುತ್ತಿದೆ. Hindus are being given an ultimatum of…

Read More

Fact Check : ಹಿಜ್ಬುಲ್ಲಾ ಮುಖ್ಯಸ್ಥನನ್ನು ಕೊಂದ ನಂತರ ಇಸ್ರೇಲ್‌ ಸೈನಿಕರು ಸಂಭ್ರಮಿಸಿದ್ದಾರೆ ಎಂಬುದು ಸುಳ್ಳು

ಇಸ್ರೇಲ್‌ನ ಧ್ವಜವನ್ನು ಧರಿಸಿರುವ ವ್ಯಕ್ತಿಯೊಬ್ಬನು ಬುಲ್ಡೋಜರ್ ಮೇಲೆ ಕುಳಿತು ಮೈಕ್ರೊಫೋನ್ ಹಿಡಿದಿರುವ ದೃಶ್ಯವನ್ನು ಸಾಮಾಜಿಕ ಜಾಲತಾಣಗಳಲ್ಲಿ ವ್ಯಾಪಕವಾಗಿ ಹಂಚಿಕೊಳ್ಳಲಾಗುತ್ತಿದೆ. ಈ ವೀಡಿಯೊದಲ್ಲಿ  ಸೇನಾ ಸಮವಸ್ತ್ರವನ್ನು ಧರಿಸಿರುವ ಅನೇಕ ಜನರು ಬುಲ್ಡೋಜರ್‌ನ ಸುತ್ತಲೂ ಸಂತೋಷದಿಂದ ನೃತ್ಯವನ್ನು ಮಾಡಿದ್ದಾರೆ. ಸೆಪ್ಟೆಂಬರ್ 27 ರಂದು ಹಿಜ್ಬುಲ್ಲಾ ಮುಖ್ಯಸ್ಥ ನಸ್ರುಲ್ಲಾನನ್ನು ಕೊಂದ ನಂತರ ಇಸ್ರೇಲ್ ಸೇನೆಯ ನೃತ್ಯವನ್ನು ಮಾಡಿದ್ದಾರೆ ಎಂದು ವೀಡಿಯೊವನ್ನು ಬಳಕೆದಾರರು ಹಂಚಿಕೊಳ್ಳುತ್ತಿದ್ದಾರೆ. ಹಿಜ್ಬುಲ್ಲಾ ಮುಖ್ಯಸ್ಥ ಹಸನ್ ನಸ್ರಲ್ಲಾ ಅವರಿಗೆ 72 ಕನ್ಯೆಯರನ್ನು ಕಳುಹಿಸಿದ ನಂತರ ಇಸ್ರೇಲ್ ಸಂತೋಷದಿಂದ ನೃತ್ಯ ಮಾಡುತ್ತಿದೆ…

Read More