ಚೆನ್ನೈ ಪ್ರವಾಹ

Fact Check: 2023ರ ಚೆನ್ನೈ ಪ್ರವಾಹದ ದೃಶ್ಯಗಳನ್ನು ಇತ್ತೀಚಿನದು ಎಂದು ಹಂಚಿಕೊಳ್ಳಲಾಗುತ್ತಿದೆ

ಅಕ್ಟೋಬರ್ 15 ಮತ್ತು 16 ರಂದು ಭಾರಿ ಮಳೆಯಿಂದಾಗಿ ಚೆನ್ನೈ ಮತ್ತು ತಮಿಳುನಾಡಿನ ಇತರ ಭಾಗಗಳು ಪ್ರವಾಹ ಪೀಡಿತ ಸ್ಥಳಗಳಾಗಿ ಮಾರ್ಪಟ್ಟಿವೆ, ಇದರ ಪರಿಣಾಮವಾಗಿ ಶಾಲೆಗಳು ಮತ್ತು ಕಾಲೇಜುಗಳು ಮುಚ್ಚಲ್ಪಟ್ಟವು, ಆಗಾಗ್ಗೆ ವಿದ್ಯುತ್ ಕಡಿತ, ರೈಲು ಮತ್ತು ವಿಮಾನ ರದ್ದತಿ ಮತ್ತು ಜಲಾವೃತವಾದ ಬೀದಿಗಳಿಂದ ಸಂಚಾರ ದಟ್ಟಣೆ ಉಂಟಾಯಿತು. ಪ್ರಸ್ತುತ ಚೆನೈನ ಪ್ರವಾಹಕ್ಕೆ ಸಂಬಂಧಿಸಿದಂತೆ ಹಲವು ವಿಡಿಯೋಗಳು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿವೆ. ಈಗ, ಯುವಕರು ರಸ್ತೆಯಲ್ಲಿ ಸೊಂಟದ ಆಳದ ನೀರಿನ ಮೂಲಕ ನಡೆದುಕೊಂಡು ಹೋಗುವ ವೀಡಿಯೊ ವೈರಲ್…

Read More

Fact Check : ದನದ ಕೊಟ್ಟಿಗೆ ಶುಚಿಗೊಳಿಸಿ, ಅಲ್ಲಿ ಮಲಗಿದರೆ ಬಿಪಿ-ಕ್ಯಾನ್ಸರ್ ಗುಣವಾಗುತ್ತದೆ ಎಂಬುದು ಸುಳ್ಳು

ಕ್ಯಾನ್ಸರ್ ರೋಗದಿಂದ ಗುಣಮುಖರಾಗಲು ರೋಗಿಗಳು ಲಕ್ಷಾಂತರ ರೂಪಾಯಿ ಹಣ ವ್ಯಯಿಸಿ ಅತ್ಯಾಧುನಿಕ ವೈದ್ಯಕೀಯ ವಿಜ್ಞಾನದ ಮೊರೆ ಹೋಗುತ್ತಾರೆ. ಆದರೆ, ಉತ್ತರ ಪ್ರದೇಶ ಬಿಜೆಪಿ ಸಚಿವರೊಬ್ಬರು “ಕ್ಯಾನ್ಸರ್ ರೋಗಿಯು ದನದ ಕೊಟ್ಟಿಗೆಯನ್ನು ಶುಚಿಗೊಳಿಸಿ, ಅಲ್ಲಿ ಮಲಗಿದರೆ ಕ್ಯಾನ್ಸರ್ ಕೂಡ ವಾಸಿಯಾಗುತ್ತದೆ ಮತ್ತು ಅಧಿಕ ರಕ್ತದೊತ್ತಡದ ಕಾಯಿಲೆ ಗುಣವಾಗುತ್ತದೆ” ಎಂಬ ವಿವಾದಾತ್ಮಕ ಹೇಳಿಕೆಯನ್ನು ನೀಡಿದ್ದಾರೆ. “ಅಧಿಕ ರಕ್ತದೊತ್ತಡದ (ಬಿಪಿ) ರೋಗಿಗಳಿದ್ದರೆ ಕೇಳಿ. ಇಲ್ಲಿ ಹಸುಗಳಿವೆ. ನೀವು ಪ್ರತಿನಿತ್ಯ ಬೆಳಗ್ಗೆ ಮತ್ತು ಸಂಜೆ ಹಸುಗಳ ಮೈ ನೇವರಿಸುವುದರಿಂದ ಔಷಧವನ್ನು ಅರ್ಧ ಪ್ರಮಾಣಕ್ಕೆ…

Read More

Fact Check : ಪಪ್ಪು ಯಾದವ್‌ ಅಳುತ್ತಿರುವ ದೃಶ್ಯವನ್ನು ಬಾಬಾ ಸಿದ್ದಿಕಿ ಹತ್ಯೆಗೆ ಸಂಬಂಧಿಸಿದ್ದು ಎಂದು ತಪ್ಪಾಗಿ ಹಂಚಿಕೆ

ಬಿಹಾರದ ಸಂಸದ ರಾಜೇಶ್ ರಂಜನ್ ಅಲಿಯಾಸ್ ಪಪ್ಪು ಯಾದವ್‌  ಕಾರಿನಲ್ಲಿ ಕುಳಿತು ಮಾಧ್ಯಮದವರ ಮುಂದೆ ಕಣ್ಣೀರು ಹಾಕುತ್ತಾ ಮಾತನಾಡಿದ್ದಾರೆ. ರಾಜಕಾರಣಿ ಬಾಬಾ ಸಿದ್ದಿಕಿ ಹತ್ಯೆಯ ನಂತರ ಈ ಘಟನೆ ನಡೆದಿದೆ ಎಂದು ವಿಡಿಯೋವೊಂದನ್ನು ಸಾಮಾಜಿಕ ಮಾಧ್ಯಮಗಳಲ್ಲಿ ವ್ಯಾಪಕವಾಗಿ ಹಂಚಿಕೊಳ್ಳಲಾಗುತ್ತಿದೆ. “ಪಪ್ಪು ಯಾದವ್ ಇಂದು ಸಂಜೆ ಲಾರೆನ್ಸ್ ಬಿಷ್ಣೋಯಿ ಅವರನ್ನು ಕೊಲ್ಲುತ್ತಿದ್ದರು. ಬಹುಶಃ ಆ ದಾರಿಯಲ್ಲಿ ಅವರಿಗೆ ಯಾರಾದರೂ ಹೊಡೆದಿರಬಹುದು; ಅದಕ್ಕೆ ಅವನು ಜೋರಾಗಿ ಅಳುತ್ತಿದ್ದಾನೆ” ಎಂಬ ಶೀರ್ಷಿಕೆಯೊಂದಿಗೆ ಬಳಕೆದಾರರು ವಿಡಿಯೋವನ್ನು ಹಂಚಿಕೊಳ್ಳುತ್ತಿದ್ದಾರೆ. ಫ್ಯಾಕ್ಟ್‌ ಚೆಕ್‌ : ಈ…

Read More

Fact Check | ಕೇಂದ್ರ ಸರ್ಕಾರ ವಿದ್ಯಾರ್ಥಿಗಳಿಗೆ ಉಚಿತ ಲ್ಯಾಪ್‌ಟಾಪ್‌ ನೀಡುತ್ತಿದೆ ಎಂಬುದು ಸುಳ್ಳು ಸುದ್ದಿ

“ ದೇಶದ ಬಡ ವಿದ್ಯಾರ್ಥಿಗಳಿಗೆ ಕೇಂದ್ರ ಸರ್ಕಾರ ಮಹತ್ವದ ನಿರ್ಧಾರವನ್ನು ತೆಗೆದುಕೊಂಡಿದೆ. ಅದರಲ್ಲೂ ಡಿಜಿಟಲ್‌ ಶಿಕ್ಷಣ ನೀಡಲು ಕೇಂದ್ರ ಸರ್ಕಾರ ಮುಂದಾಗಿದೆ. ಹೀಗಾಗಿ ಲ್ಯಾಪ್‌ಟಾಪ್ ಯೋಜನೆ 2024 ಕ್ಕಾಗಿ ಅಪ್ಲಿಕೇಶನ್‌ಗಳು ಲಭ್ಯವಿದೆ. ಆರ್ಥಿಕ ಕಾರಣಗಳಿಗಾಗಿ ತಮ್ಮದೇ ಆದ ಲ್ಯಾಪ್‌ಟಾಪ್ ಖರೀದಿಸುವ ಸ್ಥಿತಿಯಲ್ಲಿಲ್ಲದ ಮತ್ತು ಅವರ ಶಿಕ್ಷಣದ ಮಟ್ಟದಲ್ಲಿ ಲ್ಯಾಪ್‌ಟಾಪ್ ಅಗತ್ಯವಿರುವ ಎಲ್ಲಾ ವಿದ್ಯಾರ್ಥಿಗಳಿಗೆ ಈ ಯೋಜನೆಯು ಆರಂಭಿಸಲಾಗಿದೆ. ಈ ಲಿಂಕ್‌ ಕ್ಲಿಕ್‌ ಮಾಡಿ, ಯೋಜನೆಯ ಲಾಭ ಪಡೆಯಿರಿ”  ಎಂಬ ಸಂದೇಶವೊಂದು ಸಾಮಾಜಿಕ ಜಾಲತಾಣದಲ್ಲಿ ಮತ್ತು ವಾಟ್ಸ್‌ಆಪ್‌ನಲ್ಲಿ ವ್ಯಾಪಕವಾಗಿ…

Read More

Fact Check:  ಹೈದರಾಬಾದ್‌ನ ದೇವಸ್ಥಾನವೊಂದರಲ್ಲಿ ಕಿಡಿಗೇಡಿಗಳು ಕರುವಿನ ಮಾಂಸ ಎಸೆದಿದ್ದಾರೆ ಎಂಬುದು ಸುಳ್ಳು

ಇತ್ತೀಚೆಗೆ ಹೈದರಾಬಾದಿನ ಮಸಾಬ್ ಟ್ಯಾಂಕ್‌ನಲ್ಲಿರುವ ಶ್ರೀ ದುರ್ಗಾ ದೇವಿ ದೇವಾಲಯದ ಮಂಟಪದಲ್ಲಿ ಕಿಡಿಗೇಡಿಗಳು ಕರುವಿನ ಮಾಂಸ ಎಸೆಯ ಆಘಾತಕಾರಿ ಘಟನೆ ನಡೆದಿದೆ ಎಂಬ ಸಂದೇಶವೊಂದು ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ. “ಮಸಾಬ್ ಟ್ಯಾಂಕ್‌ನ ಶ್ರೀ ಶ್ರೀ ದುರ್ಗಾ ಭವಾನಿ ದೇವಸ್ಥಾನದಲ್ಲಿ ಮತ್ತೊಂದು ಆಘಾತಕಾರಿ ಘಟನೆ ಸಂಭವಿಸಿದೆ, ಅನಾಮಧೇಯ ವ್ಯಕ್ತಿಯೊಬ್ಬ ದೇವಾಲಯದೊಳಗೆ ಕರುವಿನ ಮಾಂಸವನ್ನು ಎಸೆದಿದ್ದಾನೆ. ಈ ಅನ್ಯಾಯದ ವಿರುದ್ಧ ಪ್ರತಿಯೊಬ್ಬ ಹಿಂದೂ ಧ್ವನಿ ಎತ್ತಬೇಕು – ನಮಗೆ ನ್ಯಾಯ ಬೇಕು!…” ಕಾಂಗ್ರೆಸ್‌ ಸರಕಾರದ ಅವಧಿಯಲ್ಲಿಯೇ ಯಾಕೆ ಹೀಗೆ ಆಗುತ್ತಿದೆ?…

Read More

Fact Check : ಇಸ್ರೇಲ್ ಇರಾನ್ ಮೇಲೆ ದಾಳಿ ನಡೆಸಿದೆ ಎಂದು ವಿಡಿಯೋ ಗೇಮ್ ದೃಶ್ಯ ಹಂಚಿಕೆ

ಇಸ್ರೇಲ್-ಲೆಬನಾನ್ ನಡುವೆ ಸಂಘರ್ಷ ಮತ್ತೆ ಮುಂದುವರಿದಿದೆ. ಇಸ್ರೇಲ್ ಇರಾನ್ ಮೇಲೆ ದಾಳಿಯನ್ನು ನಡೆಸಲು  ಸಿದ್ಧತೆಯನ್ನು ನಡೆಸುತ್ತಿದೆ ಎಂದು ವಿಡಿಯೋವೊಂದನ್ನು ಸಾಮಾಜಿಕ ಮಾಧ್ಯಮಗಳಲ್ಲಿ ವ್ಯಾಪಕವಾಗಿ ಹಂಚಿಕೊಳ್ಳಲಾಗುತ್ತಿದೆ. ಮಿಲಿಟರಿ ವಾಹನಗಳ ಬೆಂಗಾವಲು ಪಡೆ – ಶಸ್ತ್ರಸಜ್ಜಿತ ಕಾರುಗಳು, ಟ್ರಕ್‌ಗಳು ಮತ್ತು ಟ್ಯಾಂಕ್‌ಗಳು ಅಂಕುಡೊಂಕಾದ ರಸ್ತೆಗಳ ಮೂಲಕ ಸಾಗುತ್ತಿವೆ. ಇಸ್ರೇಲ್‌ನ ಧ್ವಜಗಳು ರಸ್ತೆಬದಿಗಳ ಸ್ಥಳದಲ್ಲಿ ಕಂಡುಬಂದಿದ್ದು, “ಇಸ್ರೇಲ್ ಇರಾನ್‌ ಮೇಲೆ ದಾಳಿ ನಡೆಸಲು ಸಿದ್ಧವಾಗಿದೆ” ಎಂಬ ಶೀರ್ಷಿಕೆಯೊಂದಿಗೆ ಬಳಕೆದಾರರು ಈ ವಿಡಿಯೋವನ್ನು ಹಂಚಿಕೊಳ್ಳುತ್ತಿದ್ದಾರೆ. ಫ್ಯಾಕ್ಟ್‌ ಚೆಕ್‌ : ಈ ವೈರಲ್ ವಿಡಿಯೋದ…

Read More
ಉತ್ತರ ಪ್ರದೇಶ

Fact Check: ಉತ್ತರ ಪ್ರದೇಶದ ಬಹ್ರೈಚ್ ಹಿಂಸಾಚಾರದ ವಿಡಿಯೋ ಎಂದು ಮಹಾರಾಜ್‌ಗಂಜ್‌ನ ಕೋಮುಗಲಭೆಯ ವಿಡಿಯೋ ಹಂಚಿಕೊಳ್ಳಲಾಗುತ್ತಿದೆ

ಉತ್ತರ ಪ್ರದೇಶದ ಬಹ್ರೈಚ್‌ನಲ್ಲಿ ನಡೆದ ಕೋಮು ಹಿಂಸಾಚಾರದಲ್ಲಿ, ರಾಮ್ ಗೋಪಾಲ್ ಮಿಶ್ರಾ ಎಂಬ ಹಿಂದೂ ವ್ಯಕ್ತಿಯನ್ನು ಹತ್ಯೆ ಮಾಡಿದ ನಂತರ, ಈ ಘಟನೆಯನ್ನು ತೋರಿಸುವ ವೀಡಿಯೊ ಅಂತರ್ಜಾಲದಲ್ಲಿ ವ್ಯಾಪಕವಾಗಿ ಹಂಚಿಕೊಳ್ಳಲಾಗುತ್ತಿದೆ. “ಬಹ್ರೈಚ್‌ನಲ್ಲಿ ಹಿಂಸಾಚಾರವು ನಿಜವಾಗಿಯೂ ಹೇಗೆ ಪ್ರಾರಂಭವಾಯಿತು ಎಂಬುದರ ಬಗ್ಗೆ ಈ ವೀಡಿಯೊ ಸತ್ಯವನ್ನು ಬಹಿರಂಗಪಡಿಸುತ್ತದೆ” ಎಂದು ವೀಡಿಯೊವನ್ನು ಹಂಚಿಕೊಳ್ಳುವವರು ಪ್ರತಿಪಾದಿಸುತ್ತಿದ್ದಾರೆ. ವೀಡಿಯೊದಲ್ಲಿ, “ಆಂಗ್ರಿ ಹನುಮಾನ್” ಚಿತ್ರವನ್ನು ಹೊಂದಿರುವ ಕೇಸರಿ ಧ್ವಜಗಳೊಂದಿಗೆ ಬೀದಿಯಲ್ಲಿ ಮೆರವಣಿಗೆ ಮಾಡುವಾಗ ಜನರು ದೊಡ್ಡ ಸಂಗೀತಕ್ಕೆ ನೃತ್ಯ ಮಾಡುತ್ತಿರುವುದನ್ನು ಕಾಣಬಹುದು. ಇದ್ದಕ್ಕಿದ್ದಂತೆ, ಮನೆಯ…

Read More

Fact Check | ಕ್ರಿಸ್ಟಿಯಾನೋ ರೊನಾಲ್ಡೊ ವಿರಾಟ್ ಕೊಹ್ಲಿ ಅವರನ್ನು ಹೊಗಳಿದ್ದಾರೆ ಎಂಬ ವಿಡಿಯೋ ಎಡಿಟೆಡ್ ಆಗಿದೆ

ಸಾಮಾಜಿಕ ಜಾಲತಾಣದಲ್ಲಿ ಖ್ಯಾತ ಫುಟ್ಬಾಲ್ ಆಟಗಾರ ಕ್ರಿಸ್ಟಿಯಾನೋ ರೊನಾಲ್ಡೊ ಅವರ ವಿಡಿಯೋವೊಂದು ವೈರಲ್‌ ಆಗುತ್ತಿದೆ. ಇದರಲ್ಲಿ ಅವರು ವಿರಾಟ್ ಕೊಹ್ಲಿ ಅವರನ್ನು ಹೊಗಳಿದ್ದಾರೆ ಎಂದು ಉಲ್ಲೇಖಿಸಲಾಗಿದೆ. ವಿಡಿಯೋದಲ್ಲಿ ಕೂಡ ಕ್ರಿಸ್ಟಿಯಾನೋ ರೊನಾಲ್ಡೊ ಅವರು ವಿರಾಟ್ ಕೊಹ್ಲಿ ಅವರನ್ನು ಹೊಗಳುತ್ತಿರುವುದನ್ನು ಕಾಣಬಹುದಾಗಿದೆ. ಹೀಗಾಗಿ ಈ ವಿಡಿಯೋ ಈಗ ಕ್ರಿಕೆಟ್ ಪ್ರೇಮಿಗಳಿಗೆ ಸಂತಸವನ್ನು ಉಂಟು ಮಾಡಿದ್ದು, ವಿರಾಟ್ ಕೊಹ್ಲಿ ಅಭಿಮಾನಿಗಳು ಕೂಡ ಇದೇ ವಿಡಿಯೋವನ್ನು ಹಂಚಿಕೊಳ್ಳುತ್ತಿದ್ದಾರೆ. ವೈರಲ್ ವಿಡಿಯೋ ನೋಡಿದ ಸಾರ್ವಜನಿಕರು ಕೂಡ ಫುಟ್ಬಾಲ್ ಆಟಗಾರ ಭಾರತೀಯ ಕ್ರಿಕೆಟಿಗ ವಿರಾಟ್…

Read More