Fact Check | ಸಂಜಯ್ ರಾವತ್ ಉದ್ಧವ್ ಠಾಕ್ರೆ ಅವರನ್ನು ‘ಮುಸ್ಲಿಂ ಹೃದಯ ಸಾಮ್ರಾಟ್’ ಎಂದು ಕರೆದಿದ್ದಾರೆ ಎಂಬುದು ಸುಳ್ಳು

ಮಹಾರಾಷ್ಟ್ರದ ವಿಧಾನಸಭೆ ಚುನಾವಣೆ ಹತ್ತಿರ ಬರುತ್ತಿದಂತೆ, ಅಲ್ಲಿಗೆ ಸಂಬಂಧಿಸಿದಂತೆ ಹಲವು ರೀತಿ ಕೋಮು ಆಯಾಮದ ಸುದ್ದಿಗಳು ಅಂತರ್ಜಾಲದಲ್ಲಿ ಹೆಚ್ಚು ಸದ್ದು ಮಾಡುತ್ತಿದೆ. ಅದರಲ್ಲಿ ಬಹುತೇಖ ಸುಳ್ಳು ಸುದ್ದಿಗಳೇ ಹೆಚ್ಚಾಗಿದೆ. ಹೀಗಾಗಿ ಹಲವು ಅಲ್ಲಿನ ಹಲವು ಸುದ್ದಿಗಳು ಅನುಮಾನ ಹುಟ್ಟಿಸುತ್ತವೆ. ಇದೀಗ ಅಂತಹದ್ದೆ ಸುದ್ದಿಯೊಂದು ವೈರಲ್‌ ಆಗಿದೆ. ಅದರಲ್ಲಿಯೂ ಪ್ರಮುಖವಾಗಿ ಉದ್ಧವ್‌ ಠಾಕ್ರೆ ಬಣದ ಶಿವಸೇನೆಗೆ ಸಂಬಂಧಿಸಿದ ಸುದ್ದಿಯೊಂದು ಹೆಚ್ಚು ಸದ್ದು ಮಾಡುತ್ತಿದೆ. ಮರಾಠಿಯ ಲೋಕ್‌ಮತ್‌ ಪತ್ರಿಕೆಯಲ್ಲಿ ಉದ್ದವ್‌ ಠಾಕ್ರೆ ಬಣದ ಶಿವಸೇನೆಯ ನಾಯಕ ಸಂಜಯ್‌ ರಾವತ್‌ ಅವರು…

Read More

Fact Check : ಗಂಗಾಸ್ನಾನ ಮಾಡುವಾಗ ದಲಿತ ಯುವಕರ ಮೇಲೆ ಹಲ್ಲೆ ಎಂದು ತಪ್ಪಾಗಿ ಮಧ್ಯಪ್ರದೇಶದ ವಿಡಿಯೋ ಹಂಚಿಕೆ

ಉತ್ತರ ಪ್ರದೇಶದಲ್ಲಿ ಚಮರ್ ಸಮುದಾಯದ ಜನರು ಗಂಗಾ ಸ್ನಾನ ಮಾಡುತ್ತಿದ್ದಾಗ, ಮನುವಾದಿ ವ್ಯಕ್ತಿಗಳು ಅವರನ್ನು ಥಳಿಸಿದ್ದಾರೆ ಎಂದು ವಿಡಿಯೋವೊಂದನ್ನು ಸಾಮಾಜಿಕ ಮಾಧ್ಯಮಗಳಲ್ಲಿ ವ್ಯಾಪಕವಾಗಿ ಹಂಚಿಕೊಳ್ಳಲಾಗುತ್ತಿದೆ. ಉತ್ತರ ಪ್ರದೇಶ: ಕಾಶಿಯ ಮಹಾದೇವ ದೇಗುಲಕ್ಕೆ ಭೇಟಿ ನೀಡಲು ತೆರಳಿದ್ದ ಧೋಬಿ ಮತ್ತು ಚಾಮರ್ ಸಮುದಾಯದ ಜನರನ್ನು ಮೇಲ್ಜಾತಿ ಜನರು ವಿವಸ್ತ್ರಗೊಳಿಸಿ ಥಳಿಸಿದ್ದಾರೆ. ಒಡೆದರೆ ಇಬ್ಭಾಗವಾಗುವುದು ವಾಸ್ತವ ಏನೆಂದರೆ ಹಿಂದುಗಳಾದರೆ ಬಟ್ಟೆ ಬಿಚ್ಚಿಸಿ ಥಳಿಸುತ್ತಾರೆ. ಖಂಡನೀಯ ಎಂಬ ಶೀರ್ಷಿಕೆಯಲ್ಲಿ ಈ ವಿಡಿಯೋ ವೈರಲ್ ಮಾಡಲಾಗುತ್ತಿದೆ. ಫ್ಯಾಕ್ಟ್‌ ಚೆಕ್‌ : ಈ ವೈರಲ್‌…

Read More

Fact Check | ಯುವಕನೊಬ್ಬ ಹಸುವನ್ನು ಹಿಂಸಿಸಿದ್ದಕ್ಕೆ ಪೊಲೀಸರು ಆತನಿಗೆ ಥಳಿಸಿದ್ದಾರೆ ಎಂಬುದು ಸುಳ್ಳು

ಸಾಮಾಜಿಕ ಜಾಲತಾಣದಲ್ಲಿ ವಿಡಿಯೋವೊಂದು ವ್ಯಾಪಕವಾಗಿ ವೈರಲ್‌ ಆಗುತ್ತಿದೆ. ಅದರಲ್ಲಿ ” ಈ ವಿಡಿಯೋವನ್ನು ಸರಿಯಾಗಿ ಗಮನವಿಟ್ಟು ನೋಡಿ, ಆ ಯುವಕ ಹಸುವಿಗೆ ಚಿತ್ರಹಿಂಸೆ ನೀಡಿದ್ದಾನೆ, ಇದನ್ನು ವಿಡಿಯೋ ಮಾಡಿ ಹಂಚಿಕೊಂಡು ವಿಕೃತವಾಗಿ ಆನಂದಿಸಿದ್ದಾನೆ. ಆದರೆ ಇದಾದ ಬಳಿಕ ಆತನಿಗೆ ಬಂದ ಪರಿಸ್ಥಿತಿ ಹೇಗಿದೆ ಎಂಬುದನ್ನು ಕೂಡ ನೀವು ಈ ವಿಡಿಯೋದಲ್ಲಿ ನೋಡಬಹುದು, ಹಿಂದೂಗಳ ಧಾರ್ಮಿಕ ಭಾವನೆಗೆ ಧಕ್ಕೆ ತರುವಂತಹ ಇಂತಹ ಕಿಡಿಗೇಡಿಗಳಿಗೆ ಪೊಲೀಸರು ಇದೇ ರೀತಿಯ ಶಿಕ್ಷೆಯನ್ನು ನೀಡಬೇಕು” ಎಂದು ವಿಡಿಯೋವೊಂದನ್ನು ಸಾಮಾಜಿಕ ಜಾಲತಾಣದಲ್ಲಿ ವ್ಯಾಪಕವಾಗಿ ಹಂಚಿಕೊಳ್ಳಲಾಗುತ್ತಿದೆ….

Read More

Fact Check : ಡೊನಾಲ್ಡ್ ಟ್ರಂಪ್ ವಿಡಿಯೋ ಗೇಮ್‌ಗಳನ್ನು ಬ್ಯಾನ್‌ ಮಾಡಬೇಕೆಂದು ಹೇಳಿಲ್ಲ

ಅಮೇರಿಕದ ಮಾಜಿ ಅಧ್ಯಕ್ಷ ಮತ್ತು ಹಾಲಿ ರಿಪಬ್ಲಿಕನ್ ಪಕ್ಷದ ಅಧ್ಯಕ್ಷೀಯ ಚುನಾವಣಾ ಅಭ್ಯರ್ಥಿ ಡೊನಾಲ್ಡ್ ಟ್ರಂಪ್‌ ವಿಡಿಯೋ ಗೇಮ್‌ಗಳನ್ನು ನಿಷೇಧಿಸಬೇಕು ಎಂದು ಹೇಳಿದ್ದಾರೆ ಎಂಬ  ವಿಡಿಯೋವೊಂದನ್ನು ಸಾಮಾಜಿಕ ಮಾಧ್ಯಮಗಳಲ್ಲಿ ವ್ಯಾಪಕವಾಗಿ ಹಂಚಿಕೊಳ್ಳಲಾಗುತ್ತಿದೆ. “ಡೊನಾಲ್ಡ್ ಟ್ರಂಪ್  ವಿಡಿಯೋ ಗೇಮ್‌ಗಳನ್ನು ನಿಷೇಧಿಸುವುದಾಗಿ ಹೇಳಿದ್ದಾರೆ” ಎಂಬ ಶೀರ್ಷಿಕೆಯೊಂದಿಗೆ ವಿಡಿಯೋವನ್ನು ಬಳಕೆದಾರರು ಹಂಚಿಕೊಳ್ಳುತ್ತಿದ್ದಾರೆ. ಫ್ಯಾಕ್ಟ್‌ ಚೆಕ್‌ : ಈ ವೈರಲ್‌ ವಿಡಿಯೋ ಕುರಿತು ನಿಜವನ್ನು ತಿಳಿದುಕೊಳ್ಳಲು, ವಿಡಿಯೋದ ಕೀಫ್ರೇಮ್‌ಗಳನ್ನು ರಿವರ್ಸ್ ಇಮೇಜ್ ಬಳಸಿ ಹುಡುಕಿದಾಗ,  2019ರ ಆಗಸ್ಟ್ 5ರಂದು FOX Carolina News…

Read More

Fact Check : ಬಾಬಾ ಸಿದ್ದಿಕಿ ಕೊಲೆಗೈದ ಆರೋಪಿ ಜೈಲಿನಲ್ಲಿ ಪತ್ರಿಕಾಗೋಷ್ಠಿ ಉದ್ದೇಶಿಸಿ ಮಾತನಾಡಿಲ್ಲ

ರಾಷ್ಟ್ರೀಯ ಕಾಂಗ್ರೆಸ್ ಪಕ್ಷದ (ಅಜಿತ್ ಪವಾರ್ ಬಣದ) ನಾಯಕ ಬಾಬಾ ಸಿದ್ದಿಕಿಯ ಹತ್ಯೆಯ ನಂತರ ಪೊಲೀಸ್ ಕಸ್ಟಡಿಯಲ್ಲಿ ಪತ್ರಿಕಾಗೋಷ್ಠಿಯನ್ನು ಉದ್ದೇಶಿಸಿ ಆರೋಪಿ ಮಾತನಾಡಿದ್ದಾನೆ ಎಂದು ಸುಳ್ಳು ಹೇಳಿಕೆಯೊಂದಿಗೆ ವಿಡಿಯೋವೊಂದನ್ನು ಸಾಮಾಜಿಕ ಮಾಧ್ಯಮಗಳಲ್ಲಿ ವ್ಯಾಪಕವಾಗಿ ಹಂಚಿಕೊಳ್ಳಲಾಗುತ್ತಿದೆ. “ಬಾಬಾ ಸಿದ್ದಿಕಿ ಒಳ್ಳೆಯ ವ್ಯಕ್ತಿಯಲ್ಲ, ಕಾನೂನುಬಾಹಿರ ಚಟುವಟಿಕೆಗಳಲ್ಲಿ ತೊಡಗಿಸಿಕೊಂಡಿದ್ದಾನೆ. ಅವನ ವಿರುದ್ಧ MCOCA (ಮಹಾರಾಷ್ಟ್ರದ ಸಂಘಟಿತ ಅಪರಾಧ ನಿಯಂತ್ರಣ ಕಾಯ್ದೆ) ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿತ್ತು.  “ದಯವಿಟ್ಟು ಪೊಲೀಸ್ ಇಲಾಖೆ ಮತ್ತು ಎಲ್ಲಾ ನ್ಯಾಯಾಲಯಗಳನ್ನು ಮುಚ್ಚಿ, ಇನ್ನು ಮುಂದೆ ಲಾರೆನ್ಸ್ ಬಿಷ್ಣೋಯ್ ಗ್ಯಾಂಗ್…

Read More

Fact Check: ಉದ್ಧವ್ ಠಾಕ್ರೆ ಅವರು ಉರ್ದು ಭಾಷೆಗೆ ಶಾಸ್ತ್ರೀಯ ಸ್ಥಾನಮಾನ ನೀಡಬೇಕು ಎಂದು ಆಗ್ರಹಿಸಿದ್ದಾರೆ ಎಂಬುದು ಸುಳ್ಳು

ಇತ್ತೀಚೆಗೆ, ಮಹಾರಾಷ್ಟ್ರದ ಮಾಜಿ ಮುಖ್ಯಮಂತ್ರಿ ಉದ್ಧವ್ ಠಾಕ್ರೆ ಅವರು ಉರ್ದುವಿಗೆ ಶಾಸ್ತ್ರೀಯ ಭಾಷೆಯ ಸ್ಥಾನಮಾನ ನೀಡುವಂತೆ ಒತ್ತಾಯಿಸಿದ್ದರು ಎಂಬ ಪೋಸ್ಟ್‌ರ್‌ ಒಂದು ವೈರಲ್ ಆಗುತ್ತಿದೆ. ಅಕ್ಟೋಬರ್ 3, 2024 ರಂದು, ಕೇಂದ್ರ ಸಚಿವ ಸಂಪುಟವು ಮರಾಠಿ, ಪಾಲಿ, ಪ್ರಾಕೃತ, ಅಸ್ಸಾಮಿ ಮತ್ತು ಬಂಗಾಳಿ ಸೇರಿದಂತೆ ಒಟ್ಟು ಐದು ಹೊಸ ಭಾಷೆಗಳಿಗೆ ಶಾಸ್ತ್ರೀಯ ಭಾಷೆಯ ಸ್ಥಾನಮಾನವನ್ನು ಅಂಗೀಕರಿಸಿದೆ. ಆದರೆ ಉರ್ದು ಭಾಷೆಗೆ ಶಾಸ್ತ್ರೀಯ ಸ್ಥಾನಮಾನವನ್ನು ನೀಡಿಲ್ಲ. ಶಿವಸೇನೆ (ಯುಬಿಟಿ) ಮುಖಂಡ ಸಂಜಯ್ ರಾವತ್ ಅವರು ಅಕ್ಟೋಬರ್ 4 ರಂದು…

Read More

Fact Check | ಆಜಾನ್ ಸಮಯದಲ್ಲಿ ಧ್ವನಿವರ್ಧಕದ ಮೂಲಕ ‘ಭಜನೆ ಮತ್ತು ಕೀರ್ತನೆ’ ಹಾಕುವಂತಿಲ್ಲ ಎಂಬ ಪ್ರತಿಪಾದನೆ ಸುಳ್ಳು

ಮಹಾರಾಷ್ಟ್ರದ ನಾಸಿಕ್‌ನಲ್ಲಿ ಆಜಾನ್ ಸಮಯದಲ್ಲಿ ಭಜನೆ ಮತ್ತು ಕೀರ್ತನೆಗಳಂತಹ ಧಾರ್ಮಿಕ ಚಟುವಟಿಕೆಗಳನ್ನು ನಿಲ್ಲಿಸಲಾಗಿದೆ ಎಂದು ಪೊಲೀಸ್‌ ಅಧಿಕಾರಿಯೊಬ್ಬರ ವಿಡಿಯೋವನ್ನು ಬಳಸಿಕೊಂಡು ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್‌ವೊಂದನ್ನು ವ್ಯಾಪಕವಾಗಿ ಹಂಚಿಕೊಳ್ಳಲಾಗುತ್ತಿದೆ. ಹಲವರು ಈ ವಿಡಿಯೋವನ್ನು ನೋಡಿ ಮಹಾರಾಷ್ಟ್ರದ ಪೊಲೀಸ್‌ ಇಲಾಖೆ ಮುಸಲ್ಮಾನರ ಪರವಾಗಿ ನಿಂತಿದೆ. ಇದರಿಂದ ಮುಂದೆ ಹಿಮಧುಗಳು ಹಲವು ಸಮಸ್ಯೆಗಳನ್ನು ಎದುರಿಸಬೇಕಾಗುತ್ತದೆ ಎಂದು ಹಲವರು ಬರೆದುಕೊಳ್ಳುತ್ತಿದ್ದಾರೆ. ये क्या हो रिया… ??? हिंदू…आप सोते रहो 😠😡👇अभी तो नाशिक से आदेश आया सनातनियों…आने वाले…

Read More

Fact Check | ರಾಜಸ್ತಾನದಲ್ಲಿ RSS ಕಾರ್ಯಕರ್ತನ ಮೇಲೆ ಮುಸ್ಲಿಮರಿಂದ ಹಲ್ಲೆ ಎಂಬುದು ಸುಳ್ಳು

“ಅಕ್ಟೋಬರ್ 17 ರಂದು ರಾಜಸ್ತಾನದ ಜೈಪುರದಲ್ಲಿ ರಾಷ್ಟ್ರೀಯ ಸ್ವಯಂಸೇವಕ ಸಂಘದ ಕಾರ್ಯಕರ್ತನೊಬ್ಬ ಅನ್ಯಕೋಮಿನ ಪುರುಷರ ಗುಂಪು ನಡೆಸಿದ ದಾಳಿಗೆ ತೀವ್ರವಾಗಿ ಗಾಯಗೊಂಡಿದ್ದಾನೆ. ಈ ದಾಳಿಯ ಉದ್ದೇಶ ಬಹಳ ಸ್ಪಷ್ಟ ಮುಸ್ಲಿಂ ಬಾಹುಲ್ಯವುಳ್ಳ ಪ್ರದೇಶದಲ್ಲಿ ಹಿಂದೂಗಳು ಯಾವುದೇ ಕಾರ್ಯಕ್ರಮವನ್ನು ನಡೆಸಬಾರದು,  ಅಷ್ಟಕ್ಕೂ ಆ ದಿನ ಶರದ್ ಪೂರ್ಣಿಮೆಯ ಆಚರಣೆಯಲ್ಲಿ ಪ್ರಸಾದವಾಗಿ ಖೀರ್ ವಿತರಿಸುತ್ತಿದ್ದಾಗ ದಾಳಿಕೋರರಲ್ಲಿ ಒಬ್ಬನಾದ ನಸೀಬ್ ದೇವಾಲಯವನ್ನು ಪ್ರವೇಶಿಸಿದ್ದಾನೆ ಇವನ ಜೊತೆ ಬಂದ ಅವನ ಕೋಮಿನ ಪುರುಷರು ದಾಳಿ ನಡೆಸಿದ್ದಾರೆ” ಎಂದು ಪೋಸ್ಟ್‌ ಅನ್ನು ಹಂಚಿಕೊಳ್ಳಲಾಗುತ್ತಿದೆ. Rajasthan:…

Read More