Fact Check : ಸ್ವಯಂ ಚಾಲಿತ ಕಾರು ಹೊತ್ತಿ ಉರಿದ ಘಟನೆ ರಾಜಸ್ಥಾನದ ಜೈಪುರದಲ್ಲಿ ನಡೆದಿದೆ

ಹೊತ್ತಿ ಉರಿಯುತ್ತಿರುವ ಕಾರೊಂದು ಚಲಿಸುತ್ತಾ ಮುಂದೆ ಬರುತ್ತಿರುವ ಮತ್ತು ಏಕಾಏಕಿ ಕಾರು ಚಲಿಸಿದ್ದರಿಂದ ಭಯಭೀತರಾದ ಜನರು ಚೆಲ್ಲಾಪಿಲ್ಲಿಯಾಗಿ ಓಡುವ ದೃಶ್ಯಗಳು ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿದೆ. ಈ ವಿಡಿಯೋವನ್ನು ವ್ಯಂಗ್ಯಾತ್ಮಕವಾಗಿ ಹಂಚಿಕೊಂಡಿರುವ ಸಾಮಾಜಿಕ ಮಾಧ್ಯಮ ಬಳಕೆದಾರರು “ಬೆಂಕಿ ಆರಿಸದೇ ದೂರ ನಿಂತು  ತಮಾಷೆ ನೋಡುತ್ತಿರುವವರಿಗೆ, ನನ್ನ ಬೆಂಕಿ ಆರಿಸಿ ಎಂದು ಹತ್ತಿರ ಬಂದ ಕಾರು….” ಎಂದು ಹಂಚಿಕೊಂಡಿದ್ದಾರೆ. ಇದಲ್ಲದೇ ದೇಶದ ವಿವಿಧ ನಗರಗಳನ್ನು ಹೆಸರಿಸಿ ಈ ಘಟನೆ ನಡೆದಿದೆ ಎಂದು ಇದೇ ವಿಡಿಯೋವನ್ನು ಹಂಚಿಕೊಳ್ಳುತ್ತಿದ್ದಾರೆ. ಕೆಲವರು ಕಾರು…

Read More

Fact Check : ರತನ್‌ ಟಾಟಾ ಕಾಣಿಸಿಕೊಂಡ ಅಂತಿಮ ವಿಡಿಯೋ ಎಂದು ಜೂನ್ ತಿಂಗಳ ವಿಡಿಯೋ ಹಂಚಿಕೆ

ರತನ್ ಟಾಟಾ ವಾಕರ್ ಸಹಾಯದಿಂದ ವಿಮಾನ ನಿಲ್ದಾಣದಿಂದ ಹೊರಬರುತ್ತಿರುವ ವಿಡಿಯೋವೊಂದನ್ನು ಸಾಮಾಜಿಕ ಮಾಧ್ಯಮಗಳಲ್ಲಿ ವ್ಯಾಪಕವಾಗಿ ಹಂಚಿಕೊಳ್ಳಲಾಗುತ್ತಿದೆ. “ಇದು ರತನ್ ಟಾಟಾರವರ ಅಂತಿಮ ವಿಡಿಯೋ, ಈ ವಿಡಿಯೋ ನಂತರ ಯಾರೂ ಅವರನ್ನು ನೋಡಿಲ್ಲ!”  ಎಂದು ಅವರ ಸಾವಿನ ನಂತರ ಅನೇಕ ಬಳಕೆದಾರರು ವಿಡಿಯೋವನ್ನು ಹಂಚಿಕೊಳ್ಳುತ್ತಿದ್ದಾರೆ. ಫ್ಯಾಕ್ಟ್‌ ಚೆಕ್‌ : ಈ ವೈರಲ್‌ ವಿಡಿಯೋ ಕುರಿತು ನಿಜವನ್ನು ತಿಳಿದುಕೊಳ್ಳಲು, Googleನಲ್ಲಿ ಹುಡುಕಾಟ ನಡೆಸಿದಾಗ, 2024ರ ಜೂನ್ 21ರ ಹಂಚಿಕೊಳ್ಳಲಾಗಿದೆ. ವಿಡಿಯೋವನ್ನು ಸೂಕ್ಷ್ಮವಾಗಿ ಗಮನಿಸಿದಾಗ, ಪಲ್ಲವ್ ಪಾಲಿವಾಲ್ ಎಂಬ ಹೆಸರು ಕಂಡುಬಂದಿದೆ. ಆ…

Read More
ದೇವೇಂದ್ರ ಫಡ್ನವೀಸ್

Fact Check: ದೇವೇಂದ್ರ ಫಡ್ನವೀಸ್ ಬಂದೂಕು ಹಿಡಿದಿರುವ ಹಳೆಯ ಪೋಸ್ಟರ್ ಅನ್ನು ಬಾಬಾ ಸಿದ್ದಿಕಿ ಹತ್ಯೆಗೆ ಸಂಬಂಧಿಸಿದೆ ಎಂದು ಹಂಚಿಕೊಳ್ಳಲಾಗುತ್ತಿದೆ

ಗುಜರಾತ್‌ನ ಸಬರಮತಿ ಜೈಲಿನಲ್ಲಿರುವ ಗ್ಯಾಂಗ್‌ಸ್ಟಾರ್ ಲಾರೆನ್ಸ್ ಬಿಷ್ಣೋಯ್ ಅವರ ಆದೇಶದ ಮೇರೆಗೆ ಮಹಾರಾಷ್ಟ್ರದ ಮಾಜಿ ಸಚಿವ ಮತ್ತು ಹಿರಿಯ ಎನ್‌ಸಿಪಿ ಮುಖಂಡ ಬಾಬಾ ಸಿದ್ದಿಕಿ ಅವರನ್ನು ಕಳೆದ ವಾರ ಅಕ್ಟೋಬರ್ 12 ರಂದು ಮುಂಬೈನ ಅವರ ಮಗನ ಕಚೇರಿಯ ಹೊರಗೆ ಗುಂಡಿಕ್ಕಿ ಕೊಂದ ನಂತರ, ಹಲವಾರು ಸಾಮಾಜಿಕ ಮಾಧ್ಯಮ ಬಳಕೆದಾರರು ರಾಜ್ಯದ ಉಪಮುಖ್ಯಮಂತ್ರಿ ಮತ್ತು ಗೃಹ ಸಚಿವ ದೇವೇಂದ್ರ ಫಡ್ನವೀಸ್ ಅವರನ್ನು ಒಳಗೊಂಡ ಪೋಸ್ಟರ್‌ ಒಂದರ ಫೋಟೋವನ್ನು ಹಂಚಿಕೊಳ್ಳಲಾಗುತ್ತಿದೆ. “ಸೇಡು ತೀರಿಸುವಿಕೆ ಪೂರ್ಣಗೊಂಡಿದೆ” ಎಂಬ ಹಿಂದಿ ಪಠ್ಯದೊಂದಿಗೆ…

Read More

Fact Check : ದುರ್ಗಾ ಮಾತಾ ಆರತಿಯ ವೇಳೆ ಇಸ್ಲಾಮೀ ಘೋಷಣೆ ಕೂಗಲಾಗಿದೆ ಎಂದು ಟಿಎಂಸಿ ರ್ಯಾಲಿಯ ವಿಡಿಯೋ ಹಂಚಿಕೊಳ್ಳಲಾಗುತ್ತಿದೆ

ಪಶ್ಚಿಮ ಬಂಗಾಳದಲ್ಲಿ ನವರಾತ್ರಿ ಕಾರ್ಯಕ್ರಮದ ಸಂದರ್ಭದಲ್ಲಿ ದುರ್ಗಾ ಮಾತೆಯ ಆರತಿಯ ವೇಳೇ, ಗಾಯಕನೊಬ್ಬ ಇಸ್ಲಾಮೀ ಘೋಷಣೆ ಕೂಗಿದ್ದಾನೆ ಎಂದು ವಿಡಿಯೋವೊಂದನ್ನು ಹಂಚಿಕೊಳ್ಳಲಾಗುತ್ತಿದೆ. “ಇದು ಪಶ್ಚಿಮ ಬಂಗಾಳ, ನವರಾತ್ರಿಯಲ್ಲಿ ನಿಮ್ಮದೇ ಸ್ಥಳದಲ್ಲಿ ಮಾತಾ ರಾಣಿಯ ಆರತಿಯನ್ನು ಈ ರೀತಿಯಲ್ಲಿ (ಇಸ್ಲಾಮಿ ಘೋಷಣೆಯೊಂದಿಗೆ) ಮಾಡಬೇಕೆಂದು ನೀವು ಬಯಸಿದರೆ, ನೀವು ಬಿಜೆಪಿಯನ್ನು ಹೊರತುಪಡಿಸಿ ಯಾರಿಗಾದರೂ ಮತ ಹಾಕಬಹುದು. ತೀರ್ಮಾನ ನಿಮ್ಮದು” ಎಂಬ ಹಿಂದಿಯಲ್ಲಿ ಸಂದೇಶ ದೊಂದಿಗೆ ಸಾಮಾಜಿಕ ಜಾಲತಾಣದಲ್ಲಿ ವಿಡಿಯೋವನ್ನು ಹಂಚಿಕೊಳ್ಳಲಾಗುತ್ತಿದೆ. (*ये पश्चिम बंगाल है, यदि आप भी…

Read More

Fact Check | ಮಣಿಪುರದಲ್ಲಿ ಸಶಸ್ತ್ರ ಪಡೆಗಳ ಸಿಬ್ಬಂದಿಯಿಂದ ಕ್ರಿಶ್ಚಿಯನ್ ಮಹಿಳೆಯ ಮೇಲೆ ಹಲ್ಲೆ ನಡೆದಿಲ್ಲ

ಸಾಮಾಜಿಕ ಜಾಲತಾಣದಲ್ಲಿ “ಮಣಿಪುರದಲ್ಲಿನ ಗಲಭೆಯಲ್ಲಿ ಕ್ರೈಸ್ತರ ಮಾರಣಹೋಮ ನಡೆಯುತ್ತಿದೆ. ಅವರ ರಕ್ಷಣೆಗೆ ಯಾರು ಧಾವಿಸುತ್ತಿಲ್ಲ. ಈಗಾಗಲೇ ಸಾವಿರಾರು ಕ್ರೈಸ್ತರು ಮಣಿಪುರದಲ್ಲಿನ ಸಶಸ್ತ್ರ ಪಡೆಗಳ ದಾಳಿಯಿಂದ ಸಾವನ್ನಪ್ಪಿದ್ದಾರೆ. ಈಗ ಅಮಾಯಕ ಕ್ರಿಶ್ಚಿಯನ್ ಮಹಿಳೆಯೊಬ್ಬರನ್ನು, ಇದೇ ಸಶಸ್ತ್ರ ಪಡೆ ಅಮಾನುಷವಾಗಿ ಹಲ್ಲೆ ನಡೆಸಿ ಕೊಂದಿದ್ದಾರೆ. ಈ‌ ಮೂಲಕ ಈಗ ಅಲ್ಲಿ ಉಳಿದಿರುವ ಕೆಲವೇ ಕೆಲವು ಕ್ರೈಸ್ತರಲ್ಲೂ ಭಯದ ವಾತಾವರಣವನ್ನು ನಿರ್ಮಿಸಲು ಮುಂದಾಗುತ್ತಿದ್ದಾರೆ. ಎಂದು ವಿಡಿಯೋವೊಂದನ್ನು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಳ್ಳಲಾಗುತ್ತಿದೆ ವೈರಲ್ ವಿಡಿಯೋದಲ್ಲಿ ಮಹಿಳೆಯೊಬ್ಬರನ್ನು ಥಳಿಸುತ್ತಿರುವುದು ಮತ್ತು ತನ್ನನ್ನು ಹೊಡೆಯದಂತೆ ಮಹಿಳೆ ಅಂಗಲಾಚುತ್ತಿರುವುದನ್ನು…

Read More
ಗುಜರಾತ್‌

Fact Check: 2022 ರಲ್ಲಿ ಗುಜರಾತ್‌ನ ಗರ್ಬಾ ಕಾರ್ಯಕ್ರಮದಲ್ಲಿ ಕಲ್ಲು ತೂರಾಟ ನಡೆಸಿದವರಿಗೆ ಪೊಲೀಸರು ಥಳಿಸುವ ಹಳೆಯ ವಿಡಿಯೊವನ್ನು ಇತ್ತೀಚಿನದು ಎಂದು ಹಂಚಿಕೆ

ನವರಾತ್ರಿ ಹಬ್ಬದ ನಂತರ ಭಾರತದ ಅನೇಕ ರಾಜ್ಯಗಳಲ್ಲಿ ದುರ್ಗಾ ಮಾತೆಗೆ ಅವಮಾನಿಸಲಾಗಿದೆ ಎಂದು ಹಳೆಯ ವಿಡಿಯೋಗಳನ್ನು ಬಳಸಿಕೊಂಡು ದ್ವೇಷ ಹರಡಲು ಪ್ರಯತ್ನಿಸಲಾಗುತ್ತಿದೆ. ಈಗ, ಇತ್ತೀಚೆಗೆ ಗುಜರಾತ್‌ನ ಖೇಡಾ ಪ್ರದೇಶದಲ್ಲಿ ಮಸೀದಿಯೊಂದರ ಬಳಿ ನಡೆದ ಗರ್ಬಾ ಕಾರ್ಯಕ್ರಮದಲ್ಲಿ ಮುಸ್ಲಿಂ ಯುವಕರು ಕಲ್ಲು ತೂರಾಟ ನಡೆಸಿದ್ದಾರೆ ಎಂದು ಆರೋಪಿಸಲಾಗುತ್ತಿದೆ. ಈ ಘಟನೆಗೆ ಸಂಬಂಧಿಸಿದಂತೆ ವಿಡಿಯೋ ಒಂದು ಹರಿದಾಡುತ್ತಿದ್ದು, ಇಲ್ಲಿ, ಇಲ್ಲಿ ಮತ್ತು ಇಲ್ಲಿ ನೋಡಬಹುದು. ಪೊಲೀಸರು ಯುವಕರನ್ನು ಕಂಬಕ್ಕೆ ಕಟ್ಟಿ ಸಾರ್ವಜನಿಕವಾಗಿ ಥಳಿಸುವ ಮೂಲಕ ಅಪರಾಧಿಗಳನ್ನು ಶಿಕ್ಷಿಸಿದ್ದಾರೆ ಎಂದು ಸಾಮಾಜಿಕ ಮಾಧ್ಯಮಗಳಲ್ಲಿ ಪ್ರತಿಪಾದಿಸಲಾಗುತ್ತಿದೆ. ಆರ್ಕೈವ್…

Read More

Fact Check : ಉತ್ತರಾಖಂಡದ ಮಾಜಿ ಸಿಎಂ ಹರೀಶ್ ರಾವತ್ ಇಸ್ಲಾಂಗೆ ಮತಾಂತರಗೊಂಡಿದ್ದಾರೆ ಎಂದು ಹಳೆಯ ವಿಡಿಯೋ ಹಂಚಿಕೆ

ಹಿರಿಯ ಕಾಂಗ್ರೆಸ್ ನಾಯಕ ಮತ್ತು ಉತ್ತರಾಖಂಡದ ಮಾಜಿ ಮುಖ್ಯಮಂತ್ರಿ ಹರೀಶ್ ರಾವತ್ ಇಸ್ಲಾಂ ಧರ್ಮಕ್ಕೆ ಮತಾಂತರಗೊಂಡಿದ್ದಾರೆ ಎಂದು ವಿಡಿಯೋವೊಂದನ್ನು ಸಾಮಾಜಿಕ ಮಾಧ್ಯಮಗಳಲ್ಲಿ  ವ್ಯಾಪಕವಾಗಿ ಹಂಚಿಕೊಳ್ಳಲಾಗುತ್ತಿದೆ. ಫ್ಯಾಕ್ಟ್‌ ಚೆಕ್‌ : ಈ ವೈರಲ್ ವಿಡಿಯೋ ಕುರಿತು ನಿಜ ತಿಳಿದುಕೊಳ್ಳಲು, ವಿಡಿಯೋಗೆ ಸಂಬಂಧಿಸಿದ ಕೀವರ್ಡ್‌ಗಳನ್ನು ಬಳಸಿಕೊಂಡು ಹುಡುಕಿದಾಗ ಉತ್ತರಾಖಂಡದ ಮಾಜಿ ಮುಖ್ಯಮಂತ್ರಿ ಹರೀಶ್ ರಾವತ್ ಇಸ್ಲಾಂಗೆ ಮತಾಂತರಗೊಂಡಿದ್ದಾರೆ ಎಂಬ ಯಾವುದೇ ವಿಶ್ವಾಸಾರ್ಹ ವರದಿಗಳು ಲಭಿಸಿಲ್ಲ. ವೈರಲ್ ವಿಡಿಯೋದ ಕೀಫ್ರೇಮ್‌ಗಳನ್ನು ರಿವರ್ಸ್ ಇಮೇಜ್ ಬಳಸಿಕೊಂಡು ಹುಡುಕಿದಾಗ 2021ರ ನವೆಂಬರ್ 28 ರಂದು …

Read More

Fact Check : ಆಹಾರದಲ್ಲಿ ಮೂತ್ರ ಬೆರೆಸಿದ ಮನೆಕೆಲಸದಾಕೆ ಮುಸ್ಲಿಂ ಸಮುದಾಯಕ್ಕೆ ಸೇರಿದವಳು ಎಂಬುದು ಸುಳ್ಳು

“ಉಗುಳಿನ ಬಳಿಕ ಈಗ ಮೂತ್ರ ಜಿಹಾದ್‌ ಶುರುವಾಗಿದೆ. ಗಾಜಿಯಾಬಾದ್‌ನಲ್ಲಿ ಮನೆಕೆಲಸದಾಕೆಯೊಬ್ಬಳು ಪಾತ್ರೆಯೊಂದರಲ್ಲಿ ಮೂತ್ರ ಮಾಡಿ ಅದರಲ್ಲಿಯೇ ರೊಟ್ಟಿ ತಯಾರಿಸಿರುವ ಆಘಾತಕಾರಿ ಘಟನೆ ಮನೆಯಲ್ಲಿ ಅಳವಡಿಸಿದ ಸಿಸಿಟಿವಿ ಕ್ಯಾಮರಾದಲ್ಲಿ ಸೆರೆಯಾಗಿದೆ. ಪೊಲೀಸರು ಮಹಿಳೆಯನ್ನು ಬಂಧಿಸಿದ್ದು, ಸಿಸಿಟಿವಿ ದೃಶ್ಯಗಳನ್ನು ಪರಿಶೀಲನೆ ನಡೆಸುತ್ತಿದ್ದಾರೆ” ಎಂದು ಮುಸ್ಲಿಮರನ್ನು ಗುರಿಯಾಗಿಸಿ ಸಾಮಾಜಿಕ ಜಾಲತಾಣದಲ್ಲಿ ಸಂದೇಶವೊಂದನ್ನು ಹಂಚಿಕೊಳ್ಳಲಾಗುತ್ತಿದೆ. गाजियाबाद में रसोई के बर्तन में पेशाब करने का Video देखिए, बताइए इस महिला के जेहन में क्या है घरेलू…

Read More
ಸಲ್ಮಾನ್ ಖಾನ್

Fact Check: ಸಲ್ಮಾನ್ ಖಾನ್ ಅವರು ಲಾರೆನ್ಸ್ ಬಿಷ್ಣೋಯ್‌ಗೆ ಬೆದರಿಕೆ ಹಾಕಿದ್ದಾರೆ ಎಂದು ಕೋವಿಡ್ -19 ಕುರಿತು ಜನರನ್ನು ಎಚ್ಚರಿಸುವ ವಿಡಿಯೋ ಹಂಚಿಕೆ

ಮಹಾರಾಷ್ಟ್ರ ವಿಧಾನಸಭೆಯ ಮಾಜಿ ಶಾಸಕ ಬಾಬಾ ಸಿದ್ದಿಕಿ ಅವರ ಹತ್ಯೆಯ ಹಿನ್ನೆಲೆಯಲ್ಲಿ, ಸಲ್ಮಾನ್ ಖಾನ್ ಅವರು ಲಾರೆನ್ಸ್ ಬಿಷ್ಣೋಯ್ ಅವರಿಗೆ ಬೆದರಿಕೆ ಹಾಕುತ್ತಿರುವ ವೀಡಿಯೊ ಈಗ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿದೆ. ಸಲ್ಮಾನ್ ಖಾನ್ ಅವರೊಂದಿಗಿನ ನಿಕಟ ಸಂಬಂಧಕ್ಕಾಗಿ ಬಾಬಾ ಸಿದ್ದಿಕಿ ಅವರನ್ನು ಕೊಲ್ಲಲಾಗಿದೆ ಎಂಬ ವರದಿಗಳ ನಡುವೆ ಇದನ್ನು ಹಂಚಿಕೊಳ್ಳಲಾಗುತ್ತಿದೆ. ಈ ಪೋಸ್ಟ್ ನ ಆರ್ಕೈವ್ ಮಾಡಿದ ಆವೃತ್ತಿಯನ್ನು ನೀವು ಇಲ್ಲಿ ನೋಡಬಹುದು. ಫ್ಯಾಕ್ಟ್‌ ಚೆಕ್: ವೈರಲ್ ಹೇಳಿಕೆಯ ಸತ್ಯಾಸತ್ಯತೆಯನ್ನು ಪರಿಶೀಲಿಸಲು, ವೈರಲ್ ವೀಡಿಯೊದಿಂದ ಕೆಲವು ಕೀವರ್ಡ್‌ಗಳನ್ನು ಬಳಸಿಕೊಂಡು ನಾವು ರಿವರ್ಸ್ ಇಮೇಜ್ ಹುಡುಕಾಟವನ್ನು ನಡೆಸಿದಾಗ,…

Read More

Fact Check : ಫಡ್ನವೀಸ್‌ ಗನ್‌ ಹಿಡಿದಿರುವ ಹಳೆಯ ಪೋಸ್ಟರನ್ನು ಬಾಬಾ ಸಿದ್ದಿಕ್ ಹತ್ಯೆಯ ಬಳಿಕ ಹಂಚಿಕೊಳ್ಳಲಾಗುತ್ತಿದೆ

ಗುಜರಾತ್‌ನ ಸಬರಮತಿ ಜೈಲಿನಲ್ಲಿರುವ ದರೋಡೆಕೋರ ಲಾರೆನ್ಸ್ ಬಿಷ್ಣೋಯ್ ಅವರ ಆದೇಶದ ಮೇರೆಗೆ ಮಹಾರಾಷ್ಟ್ರದ ಮಾಜಿ ಸಚಿವ ಮತ್ತು ಹಿರಿಯ ಎನ್‌ಸಿಪಿ ನಾಯಕ ಬಾಬಾ ಸಿದ್ದಿಕ್ ಅವರನ್ನು ಕಳೆದ ವಾರ ಮುಂಬೈನಲ್ಲಿರುವ ಅವರ ಮಗನ ಕಚೇರಿಯ ಹೊರಗೆ ಗುಂಡಿಕ್ಕಿ ಕೊಂದಿದ್ದಾರೆ. ಆ ಬಳಿಕ “ಸೇಡು ಪೂರ್ಣಗೊಂಡಿದೆ” ಎಂಬ ಹಿಂದಿ ಘೋಷಣೆಯೊಂದಿಗೆ ಫಡ್ನವೀಸ್ ಬಂದೂಕು ಹಿಡಿದು ನಿಂತಿರುವ  ಪೋಸ್ಟರ್‌ಗಳನ್ನು ನಗರದಾದ್ಯಂತ ಅಂಟಿಸಲಾಗಿದೆ ಎಂದು ಸಾಮಾಜಿಕ ಮಾಧ್ಯಮಗಳಲ್ಲಿ ವ್ಯಾಪಕವಾಗಿ ಹಂಚಿಕೊಳ್ಳಲಾಗುತ್ತಿದೆ.  “ಮಹಾರಾಷ್ಟ್ರ ಸರ್ಕಾರದ ಮಾಜಿ ಸಚಿವರು, ರಾಜಕಾರಣಿ ಮತ್ತು ಕೈಗಾರಿಕೋದ್ಯಮಿಯನ್ನು ಹತ್ಯೆ ಮಾಡಿದ್ದಾರೆ.  ನಂತರ,…

Read More