Fact Check: ಮಹಾತ್ಮಾ ಗಾಂಧೀಜಿಯವರು ಮುಸ್ಲಿಂ ಎಂಬುದು ಸಂಪೂರ್ಣ ಸುಳ್ಳು

ಮಹಾತ್ಮ ಗಾಂಧೀಜಿಯವರ ಕುರಿತು ಹಲವಾರು ಸುಳ್ಳು ಸುದ್ದಿಗಳು ದಿನಂಪ್ರತಿ ಹರಿದಾಡುತ್ತಿರುವುದನ್ನು ನಾವು ನೋಡಬಹುದಾಗಿದೆ. ಕೆಲವು ಕೋಮುವಾದಿ, ಬಲಪಂಥೀಯರು ಗಾಂಧೀಜಿಯವರ ಇತಿಹಾಸವನ್ನು ತಿರುಚುವ ಉದ್ದೇಶದಿಂದ ಸುಳ್ಳು ಆರೋಪಗಳನ್ನು ಮಾಡುತ್ತಿದ್ದಾರೆ. ಇಂತಹ ಹಲವಾರು ಸುಳ್ಳುಗಳನ್ನು ನಮ್ಮ ತಂಡ ಹೀಗಾಗಲೇ ಸತ್ಯಶೋಧನೆಯನ್ನು ನಡೆಸಿದ್ದು ನೀವದನ್ನು ಇಲ್ಲಿ ಓದಬಹುದಾಗಿದೆ. ಪ್ರಸ್ತುತ, ಗಾಂಧೀಜಿ ಒಬ್ಬ ಮುಸ್ಲಿಂ ಆಗಿದ್ದರು. ಗಾಂಧೀಜಿಯವರ ತಂದೆ ಕರಮಚಂದ್ ಅವರು ಮುಸ್ಲಿಂ ಭೂಮಾಲೀಕರ ಅಡಿಯಲ್ಲಿ ಕೆಲಸ ಮಾಡುತ್ತಿದ್ದ ಸಂದರ್ಭದಲ್ಲಿ ಹಣ ಕದ್ದು ಮೂರು ವರ್ಷ ತಲೆಮರೆಸಿಕೊಂಡರು. ಆಗ ಆ ಮುಸ್ಲಿಂ ಭೂಮಾಲಿಕರು…

Read More

Fact Check | ಅಯೋಧ್ಯೆಯಲ್ಲಿ ಪ್ಲಾಸ್ಟಿಕ್‌ ಕೊಟ್ರೆ ಉಚಿತವಾಗಿ 5 ರೂ. ಸಿಗುತ್ತದೆ ಎಂಬುದು ಸುಳ್ಳು..!

“ಅಯೋಧ್ಯೆಯಲ್ಲಿ ಜನರು ತಾವು ಬಳಸಿ ಖಾಲಿಯಾದ ನೀರಿನ ಬಾಟಲಿಯನ್ನು ಹಿಂದಿರುಗಿಸಿದ್ರೆ ಉಚಿತವಾಗಿ 5 ರೂಪಾಯಿ ಪಡೆಯುತ್ತಾರೆ” ಎಂಬ ಪೋಸ್ಟ್‌ ಸಾಮಾಜಿಕ ಜಾಲತಾಣದಲ್ಲಿ ವೈರಲ್‌ ಆಗುತ್ತಿದೆ. ಅದರಲ್ಲೂ ಅಯೋಧ್ಯೆಯಿಂದ ಕ್ರಾಂತಿಕಾರಿ ನಡೆ ಎಂದು ಕೂಡ ಸಾಕಷ್ಟು ಮಂದಿ ಪೋಸ್ಟ್‌ ಮಾಡುತ್ತಿದ್ದು, ಪ್ಲಾಸ್ಟಿಕ್‌ ಮಾಲಿನ್ಯ ತಡೆಯಲು ಹಾಗೂ ಪ್ಲಾಸ್ಟಿಕ್‌ ಪುನರ್‌ ಬಳಕೆಗೆ ಈ ಕ್ರಮ ಎಂದು ಸಾಕಷ್ಟು ಮಂದಿ ಹಂಚಿಕೊಳ್ಳುತ್ತಿದ್ದಾರೆ. ಹೀಗೆ ವೈರಲ್‌ ಆಗುತ್ತಿರುವ ಪೋಸ್ಟ್‌ ಪ್ರಕಾರ ಅಯೋಧ್ಯೆಯಲ್ಲಿ ಪ್ಲಾಸ್ಟಿಕ್‌ ಬಳಕೆಗೆ ನಿಯಂತ್ರಣ ಹೇರಲಾಗಿದೆ ಮತ್ತು ಪ್ಲಾಸ್ಟಿಕ್‌ ಮರುಬಳಕೆಗೆ ಉತ್ತೇಜನ…

Read More
ಪ್ರೇಮಿ

Fact Check: ಫೆ. 14 ಪ್ರೇಮಿಗಳ ದಿನದಂದು ಭಗತ್ ಸಿಂಗ್ ಮತ್ತು ಸಂಗಡಿಗರನ್ನು ಗಲ್ಲಿಗೇರಿಸಲಾಯಿತು ಎಂಬುದು ಸುಳ್ಳು

ಫೆಬ್ರವರಿ 14ರಂದು ಪ್ರೇಮಿಗಳ ದಿನವನ್ನು ಜಗತ್ತಿನಾದ್ಯಂತ ಅತ್ಯಂತ ಸಡಗರದಿಂದ ಆಚರಿಸಲಾಗುತ್ತಿದೆ. ಆದರೆ ಭಾರತದಲ್ಲಿನ ಕೆಲವು ಮೂಲಭೂತವಾದಿಗಳು ಪ್ರೇಮಿಗಳ ದಿನ ಆಚರಿಸದಂತೆ ತಡೆಯಲು ನಾನಾ ರೀತಿಯಲ್ಲಿ ಪ್ರಯತ್ನಿಸುತ್ತಿದ್ದಾರೆ. ಪ್ರೇಮಿಗಳ ದಿನ ಆಚರಣೆ ನಮ್ಮ ಹಿಂದು ಸಂಸ್ಕೃತಿಯ ಭಾಗ ಅಲ್ಲ, ಹಾಗಾಗಿ ಅಂದು ರಸ್ತೆಯಲ್ಲಿ, ಪಾರ್ಕ್‌ಗಳಲ್ಲಿ ಯಾರಾದರೂ ಪ್ರೇಮಿಗಳನ್ನು ಕಂಡರೆ ಅವರಿಗೆ ಮದುವೆ ಮಾಡಿಸುತ್ತೇವೆ ಎಂದು ಹಲ್ಲೆ ಕೂಡ ನಡೆಸಿರುವ ಉದಾಹರಣೆಗಳಿವೆ. ಈಗ, ಫೆಬ್ರವರಿ 14ರ ಈ ದಿನ ನಾವು ಕೇವಲ ನಮ್ಮ ಯೋಧರನ್ನು ಮಾತ್ರ ಕಳೆದುಕೊಂಡ ದಿನವಲ್ಲ 1931…

Read More

Fact Check | ರಾಹುಲ್‌ ಗಾಂಧಿ ತಪ್ಪು ಲೆಕ್ಕ ಹೇಳಿದ್ದಾರೆ ಎಂದು ಸುಳ್ಳು ಹರಡಿದ ಬಿಜೆಪಿ

“ರಾಹುಲ್‌ ಗಾಂಧಿ ಎಷ್ಟು ದಡ್ಡರಿದ್ದಾರೆ ನೋಡಿ, ಮಕ್ಕಳು ಹೇಳುವ ಲೆಕ್ಕವನ್ನು ಕೂಡ ಅವರಿಂದ ಹೇಳಲು ಸಾಧ್ಯವಾಗುತ್ತಿಲ್ಲ. ಸಾರ್ವಜನಿಕ ಕಾರ್ಯಕ್ರಮದಲ್ಲಿ 50 ಮತ್ತು 15 ನ್ನು ಕೂಡಿಸಿದರೆ 73 ಆಗುತ್ತದೆ ಎಂದು ಹೇಳುವ ಮೂಲಕ ತಾವು ಎಂತಹ ದಡ್ಡರೆಂದು ಸಾಭೀತು ಪಡಿಸಿದ್ದಾರೆ.” ಎಂದು ವಿಡಿಯೋದೊಂದಿಗೆ ಪೋಸ್ಟ್‌ವೊಂದನ್ನು ಹಂಚಿಕೊಳ್ಳಲಾಗುತ್ತಿದೆ. ಈ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್‌ ಆಗಿದ್ದು, ಈ ವಿಡಿಯೋ ಮೂಲಕ ರಾಹುಲ್‌ ಗಾಂಧಿ ಅವರು ದಡ್ಡ , ಅವರಿಗೆ ರಾಜಕೀಯ ಅಂದರೆ ಏನೂ ಎಂಬುದೇ ಗೊತ್ತಿಲ್ಲ ಎಂಬ ರೀತಿಯಲ್ಲಿ…

Read More

Fact Check | ಈಜಿಪ್ಟ್‌ನಲ್ಲಿ ದೈತ್ಯ ಮಮ್ಮಿ ಪತ್ತೆಯಾಗಿದೆ ಎಂದು AI ಚಿತ್ರ ಹಂಚಿಕೆ..!

“ದೈತ್ಯ ಫೇರೋಗಳ ಮಮ್ಮಿಗಳನ್ನು 1920 ರಲ್ಲಿ ಹಾವರ್ಡ್‌ ಕಾರ್ಟರ್ ಪತ್ತೆ ಹಚ್ಚಿದ್ದರು. ಈಜಿಪ್ಟ್‌ನಲ್ಲಿನ ಸಮಾಧಿ ಉತ್ಖನನದ ವೇಳೆ ಈ ಹಲವು ಮಮ್ಮಿಗಳು ಕಂಡು ಬಂದಿತ್ತು. ಇದು ಆ ಅಪರೂಪ ಕ್ಷಣಗಳ ಫೋಟೋ.. ಇದನ್ನು ಶೇರ್‌ ಮಾಡಿ” ಎಂಬ ಪೋಸ್ಟ್‌ವೊಂದನ್ನು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಳ್ಳಲಾಗುತ್ತಿದೆ. ಈ ಪೋಸ್ಟ್‌ ನೋಡಲು ನಿಜವಾದ ಫೋಟೋದಂತೆ ಕಂಡುಬಂದಿದೆ. ಇದೇ ಕಾರಣಕ್ಕೆ ಸಾಕಷ್ಟು ಮಂದಿ ಈ ಫೋಟೋವನ್ನು ವ್ಯಾಪಕವಾಗಿ ಹಂಚಿಕೊಳ್ಳುತ್ತಿದ್ದಾರೆ. ಮತ್ತು ಇದನ್ನೇ ನಿಜವೆಂದು ನಂಬಿ ಶೇರ್‌ ಕೂಡ ಮಾಡುತ್ತಿದ್ದಾರೆ. ಹಾಗಾಗಿ ಈ ವಿಚಾರದ…

Read More

Fact Check | ಶೇ.50ರಷ್ಟು ಮೀಸಲಾತಿ ರದ್ದು ಪಡಿಸುವುದಾಗಿ ರಾಹುಲ್‌ ಗಾಂಧಿ ಹೇಳಿಲ್ಲ.!

“ಕಾಂಗ್ರೆಸ್ ಅಥವಾ ಇಂಡಿಯಾ ಮೈತ್ರಿಕೂಟ ಕೇಂದ್ರದಲ್ಲಿ ಅಧಿಕಾರಕ್ಕೆ ಬಂದರೆ ’50 ಶೇ.ಮೀಸಲಾತಿಯನ್ನು ತೆಗೆದು ಹಾಕಲಾಗುವುದು’ : ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ” ಎಂಬ ವರದಿಯೊಂದು ಸಾಮಾಜಿಕ ಜಾಲತಾಣದಲ್ಲಿ ವ್ಯಾಪಕವಾಗಿ ವೈರಲ್‌ ಆಗುತ್ತಿದೆ. ಇದನ್ನೇ ಬಳಸಿಕೊಂಡು ಸಾಕಷ್ಟು ಮಂದಿ ರಾಹುಲ್‌ ಗಾಂಧಿ ಅವರ ಮೀಸಲಾತಿ ವಿರೋಧಿ ಮನಸ್ಥಿತಿ ಇದು ಹಂಚಿಕೊಳ್ಳುತ್ತಿದ್ದಾರೆ. ವಾಸ್ತವದಲ್ಲಿ ರಾಹುಲ್‌ ಗಾಂಧಿ ಅವರು ಭಾರತ್‌ ಜೋಡೋ ನ್ಯಾಯ ಯಾತ್ರಯನ್ನು ನಡೆಸುತ್ತಿದ್ದು, ಇದು ಸಾಕಷ್ಟು ಜನ ಮನ್ನಣೆಗಳನ್ನು ಗಳಿಸುತ್ತಿರುವುದರ ಜೊತೆಗೆ, ಹಲವು ಸುಳ್ಳು ಸುದ್ದಿಗಳಿಂದ ಈ ಭಾರತ್‌…

Read More

“ನಾನು ಮೀಸಲಾತಿ ವಿರೋಧಿಸುತ್ತೇನೆ” ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿಲ್ಲ..!

“ಈ ವಿಡಿಯೋ ನೋಡಿ ಸಂಸತ್ತಿನ ಒಳಗೆಯೇ ಪ್ರಧಾನಿ ನರೇಂದ್ರ ಮೋದಿ ಅವರು ತಮ‌ಗೆ ಮೀಸಲಾತಿ ಇಷ್ಟವಿಲ್ಲ ಎಂದು ಹೇಳಿಕೊಂಡಿದ್ದಾರೆ. ಆ ಮೂಲಕ ಮೀಸಲಾತಿ ರದ್ದು ಮಾಡುವ ಸೂಚನೆ ನೀಡಿದ್ದಾರೆ.” ಎಂಬ ಸುದ್ದಿಯೊಂದು ಸಾಮಾಜಿಕ ಜಾಲತಾಣದಲ್ಲಿ ವೈರಲ್‌ ಆಗುತ್ತಿದ್ದು, ಪ್ರಧಾನಿ ಮೋದಿ ಅವರನ್ನು ಮೀಸಲಾತಿ ವಿರೋಧಿ ಮೀಸಲಾತಿಯನ್ನು ಶೀಘ್ರದಲ್ಲೇ ರದ್ದು ಪಡಿಸಲಾಗುತ್ತದೆ ಎಂದು ಹಂಚಿಕೊಳ್ಳಲಾಗುತ್ತಿದೆ. ಇದನ್ನೇ ನಿಜವೆಂದು ನಂಬಿ ಸಾಕಷ್ಟು ಮಂದಿ ತಮ್ಮ ಸಾಮಾಜಿಕ ಜಾಲತಾಣದ ಖಾತೆಗಳಲ್ಲಿ ಹಂಚಿಕೊಂಡಿದ್ದಾರೆ. ವೈರಲ್‌ ವಿಡಿಯೋದಲ್ಲಿ ಕೂಡ ಪ್ರಧಾನಿ ನರೇಂದ್ರ ಮೋದಿ ಅವರು…

Read More
ದಕ್ಷಿಣ

Fact Check: ದಕ್ಷಿಣ ರಾಜ್ಯಗಳ ಪಾಲನ್ನು ಕಡಿಮೆ ಮಾಡಿದ್ದು ಯುಪಿಎಯೇ ಹೊರತು ಮೋದಿ ಸರ್ಕಾರವಲ್ಲ ಎಂಬುದು ಸುಳ್ಳು

ಕಳೆದ ಫೆಬ್ರವರಿ 1 ರಂದು ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಮಂಡಿಸಿದ 2024ರ ಬಜೆಟ್ ಸಧ್ಯ ಭಾರತದಾದ್ಯಂತ ಸಾಕಷ್ಟು ಚರ್ಚೆಗೆ ಗ್ರಾಸವಾಗಿದೆ. ಈ ಭಾರಿಯ ಬಜೆಟ್‌ನಲ್ಲಿ ದಕ್ಷಿಣದ ರಾಜ್ಯಗಳಿಗೆ ನೀಡಬೇಕಾದ ತೆರಿಗೆ ಹಂಚಿಕೆ ಸಾಕಷ್ಟು ಕಡಿಮೆ ಆಗಿದೆ ಎಂದು ಆರೋಪಗಳು ಕೇಳಿ ಬಂದಿದ್ದು. ಕರ್ನಾಟಕ, ತಮಿಳುನಾಡು ಮತ್ತು ಕೇರಳ ರಾಜ್ಯಗಳು ಪ್ರತಿಭಟನೆ ನಡೆಸುತ್ತಿವೆ. ಸಧ್ಯ, ಕರ್ನಾಟಕ ಸೇರಿದಂತೆ ಭಾರತದಾದ್ಯಂತ ಈಗ ಪರ-ವಿರೋಧ ಚರ್ಚೆಗಳು ನಡೆಯುತ್ತಿದ್ದು. ಕೇಂದ್ರದ ಆಡಳಿತರೂಢ ಬಿಜೆಪಿ ಸರ್ಕಾರ ಕರ್ನಾಟಕಕ್ಕೆ ಸಿಗಬೇಕಾದ ತೆರಿಗೆ ಹಂಚಿಕೆಯನ್ನು 15ನೇ…

Read More
ಹಿಂದೂ

Fact check: ಹಿಂದೂ ದೇವಾಲಯಗಳ ಹಣವನ್ನು ಬೇರೆ ಧರ್ಮದ ದೇವಾಲಯಗಳಿಗೆ ಬಳಸಲಾಗುತ್ತಿದೆ ಎಂಬುದು ಸುಳ್ಳು

ನನ್ನ ತೆರಿಗೆ ನನ್ನ ಹಕ್ಕು ಹೋರಾಟ ಆರಂಭವಾದ ನಂತರ ಹಾಗಾದರೆ ಹಿಂದೂಗಳು ಹಿಂದೂ ದೇವಾಲಯಕ್ಕೆ ಹಾಕುವ ಹಣ ಹಿಂದೂಗಳಿಗೆ ಸೇರಬೇಕಲ್ಲವೇ? ಭಿನ್ನ ಧರ್ಮದ ದೇವಾಲಯಗಳಿಗೆ ಏಕೆ ಕೊಡಬೇಕು? ಎಂದು ಹಲವಾರು ಜನ ಫೇಸ್‌ಬುಕ್‌ನಲ್ಲಿ ಪೋಸ್ಟ್ ಹಾಕುತ್ತಿದ್ದಾರೆ. ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾ ಸಹ, “ಈ ಆರ್ಥಿಕ ವರ್ಷದಿಂದ ಹಿಂದುಗಳು ಕಟ್ಟಿರುವ ತೆರಿಗೆ ಹಣ ಹಿಂದೂಗಳ ಅಭಿವೃದ್ಧಿಗೆ ಮಾತ್ರ ಉಪಯೋಗ ಆಗಬೇಕು. ಹಿಂದುಗಳು ಕಟ್ಟಿದ ತೆರಿಗೆ ಹಣ ಬೇರೆ ಧರ್ಮಗಳ ಜನರಿಗೆ ಸೇರುವುದು ಹಿಂದುಗಳಿಗೆ ಆಗುವ ಅನ್ಯಾಯ. ಹಿಂದೂಗಳ…

Read More

Fact Check | ಯುಸಿಸಿ ವಿರುದ್ಧ ಮುಸಲ್ಮಾನರು ಬೃಹತ್‌ ರ್ಯಾಲಿ ನಡೆಸಿದ್ದಾರೆಂದು 2022ರ ವಿಡಿಯೋ ಹಂಚಿಕೆ.!

“ಈ ವಿಡಿಯೋ ನೋಡಿ ಉತ್ತರಾಖಂಡದಲ್ಲಿ ಏಕರೂಪ ನಾಗರಿಕ ಸಂಹಿತೆ ಜಾರಿಯಾದ ಹಿನ್ನೆಲೆ ಅಲ್ಲಿನ ಸರ್ಕಾರದ ಹಾಗೂ ಬಿಜೆಪಿ ವಿ ರುದ್ಧ ಹರಿದ್ವಾರದಲ್ಲಿ ಮುಸ್ಲಿಮರು ಬೃಹತ್‌ ಸಂಖ್ಯೆಯಲ್ಲಿ ಜಮಾಯಿಸಿ ರ್ಯಾಲಿ ನಡೆಸಿದ್ದಾರೆ” ಎಂದು ವಿಡಿಯೊವೊಂದನ್ನು ವ್ಯಾಪಕವಾಗಿ ಹಂಚಿಕೊಳ್ಳುತ್ತಿದ್ದಾರೆ. ಇದರಿಂದ ಕೋಮು ಸಾಮರಸ್ಯ ಹಾಳು ಮಾಡಲು ಕೆಲ ಬಲಪಂಥಿಯ ಪ್ರೊಪಗೆಂಡ ವ್ಯಕ್ತಿಗಳು ಹಂಚಿಕೊಳ್ಳುತ್ತಿದ್ದಾರೆ. ಇದರ ಸತ್ಯಾಸತ್ಯತೆಯನ್ನು ತಿಳಿಯದ ಸಾಕಷ್ಟು ಮಂದಿ ನಾಗರಿಕರು ಇದು ನಿಜವಿರಬಹುದು ಎಂದು ಇದೇ ವಿಡಿಯೋವನ್ನು ವ್ಯಾಪಕವಾಗಿ ಶೇರ್‌ ಕೂಡ ಮಾಡುತ್ತಿದ್ದಾರೆ. ಆ ಮೂಲಕ ಸಾಮಾಜದ ಸ್ವಾಸ್ಥ್ಯ…

Read More