Fact Check | RSS 52 ವರ್ಷ ರಾಷ್ಟ್ರಧ್ವಜ ಹಾರಿಸದರಿಲು ಕಾರಣ ರಾಷ್ಟ್ರವಿರೋಧಿ ಭಾವನೆಯೇ ಹೊರತು ನೆಹರು ಅಲ್ಲ

“1950ರಲ್ಲಿ ನೆಹರು ಧ್ವಜ ಸಂಹಿತೆ ಜಾರಿಗೊಳಿಸಿ ಖಾಸಗಿ ಸ್ಥಳಗಳಲ್ಲಿ ರಾಷ್ಟ್ರಧ್ವಜ ಹಾರಿಸಿದರೆ 6 ತಿಂಗಳ ಶಿಕ್ಷೆ ಕಾನೂನು ತಂದಿದ್ದರು. ಆ ಕಾರಣಕ್ಕೆ RSS ತನ್ನ ಕಚೇರಿಯಲ್ಲಿ ರಾಷ್ಟ್ರ ಧ್ವಜ ಹಾರಿಸಿರಲಿಲ್ಲ. 2002 ರಲ್ಲಿ ವಾಜಪೇಯಿಯವರು ಪರಿಷ್ಕೃತ ಧ್ವಜ ಸಂಹಿತೆಯನ್ನು ಘೋಷಿಸಿದ ನಂತರ RSS ತನ್ನ ಕಚೇರಿಯಲ್ಲಿ ರಾಷ್ಟ್ರ ಧ್ವಜ ಹಾರಿಸುತ್ತಿದೆ.” ಎಂಬ ಸುಳ್ಳು ಸುದ್ದಿಯೊಂದು ವ್ಯಾಪಕವಾಗಿ ಸದ್ದು ಮಾಡುತ್ತಿದೆ. ಆರ್‌ಎಸ್‌ಎಸ್‌ ಸಂಘಟನೆ ಕಳೆದ 52 ವರ್ಷಗಳಿಂದ ತನ್ನ ಶಾಖೆಯ ಪ್ರಧಾನ ಕಚೇರಿಯ ಮೇಲೆ ರಾಷ್ಟ್ರ ಧ್ವಜ ಹಾರಿಸದಿರುವ…

Read More
ಮುಸ್ಲಿಂ

Fact Check: ಮುಸ್ಲಿಂ ಒಲೈಕೆಗಾಗಿ ಇಂದಿರಾ ಗಾಂಧಿಯವರು ಹಿಜಾಬ್ ಧರಿಸಿದ್ದರು ಎಂಬುದು ಸುಳ್ಳು

ಕಳೆದೊಂದು ದಶಕಗಳಿಂದ ಪಂಡಿತ್ ಜವಹರಲಾಲ್ ನೆಹರು ಅವರ ಕುಟುಂಬದ ಮೇಲೆ ಸುಳ್ಳು ಆಪಾದನೆಗಳಿಂದ ನಿರಂತರವಾಗಿ ದಾಳಿ ನಡೆಸಲಾಗುತ್ತಿದೆ. ನೆಹರೂ ಅವರ ಕುಟುಂಬ ಕಾಶ್ಮೀರಿ ಪಂಡಿತರಾಗಿರದೆ ಮುಸ್ಲಿಂ ಸಮುದಾಯಕ್ಕೆ ಸೇರಿದವರಾಗಿದ್ದಾರೆ ಎಂದು ಪ್ರತಿಪಾದಿಸಿ ಪ್ರತಿದಿನ ಹಲವಾರು ಸುಳ್ಳುಗಳನ್ನು ಹಂಚಿಕೊಳ್ಳಲಾಗುತ್ತಿದೆ. ಬಿಜೆಪಿ ಬೆಂಬಲಿಗರು ಮತ್ತು ಬಲಪಂಥಿಯರು ಈ ಸುಳ್ಳನ್ನೇ ಜನರ ನಡುವೆ ಹರಿಬಿಡುತ್ತಿದ್ದಾರೆ. ಇದರ ಭಾಗವಾಗಿ ಇತ್ತೀಚೆಗೆ, “ಬುರ್ಖಾ ಮತ್ತು ಹಿಜಾಬ್‌ನಲ್ಲಿ ಇಂದಿರಾ ಖಾನ್ ಮತ್ತು ಮುಸಲ್ಮಾನರ ಕ್ಯಾಪ್ ಧರಿಸಿರುವ ರಾಹುಲ್ ಖಾನ್ . ಇವರು ಇಡೀ ಹಿಂದೂಗಳನ್ನು ಮೂರ್ಖರನ್ನಾಗಿ ಮಾಡಿದ್ದಾರೆ”…

Read More

Fact Check : ಮೆಕ್ಕಾದ ಮಸೀದಿ ಅಲ್-ಹರಾಮ್‌ನಲ್ಲಿ ಮುಸಲ್ಮಾನರು ರಾಮ ನಾಮ ಜಪಿಸಿದ್ದಾರೆಂಬುದು ಸುಳ್ಳು

“ಮುಸಲ್ಮಾನರ ಶ್ರದ್ಧಾ ಕೇಂದ್ರ ಮೆಕ್ಕಾದ ಮಸೀದಿ ಅಲ್-ಹರಾಮ್‌ನಲ್ಲಿಯೂ ಕೂಡ ರಾಮಮಂದಿರದ ಉದ್ಘಾಟನೆಯ ಸಂದರ್ಭದಲ್ಲಿ ಕೆಲವರು ಕೇಸರಿ ಬಣ್ಣದ ನಿಲವಂಗಿಯನ್ನು ಧರಿಸಿ, ರಾಮ ನಾಮವನ್ನು ಜಪ ಮಾಡಿದ್ದಾರೆ. ಜೊತೆಗೆ ಹಿನ್ನಲೆ ಸಂಗೀತದಲ್ಲಿ ರಾಮನ ಹಾಡನ್ನು ಕೇಳ ಬಹುದು” ಎಂಬ ಪೋಸ್ಟ್‌ವೊಂದನ್ನು ವ್ಯಾಪಕವಾಗಿ ಹಂಚಿಕೊಳ್ಳಲಾಗಿದೆ. ಇದನ್ನು ನಿಜವೆಂದು ನಂಬಿ ಸಾಕಷ್ಟು ಮಂದಿ ತಮ್ಮ ತಮ್ಮ ವೈಯಕ್ತಿಕ ಸಾಮಾಜಿಕ ಜಾಲತಾಣದ ಖಾತೆಗಳಿಗೆ, ವಾಟ್ಸ್‌ಆಪ್‌ಗಳಲ್ಲಿ, ವಿವಿಧ ಅಂತರ್ಜಾಲ ವೇದಿಕೆಗಳಲ್ಲಿ ಹಂಚಿಕೊಳ್ಳುತ್ತಿದ್ದಾರೆ. ಹೀಗೆ ವ್ಯಾಪಕವಾಗಿ ಹಂಚಿಕೊಳ್ಳಲಾಗುತ್ತಿರುವ ವಿಡಿಯೋ ಕುರಿತು ಪರಿಶೀಲನೆಯನ್ನ ನಡೆಸಿದಾಗ ಅಸಲಿ ವಿಚಾರ…

Read More
ಬಾಲರಾಮ

Fact Check | ಬಾಲರಾಮ ಮೂರ್ತಿಗೆ ಶಿಲೆ ಕೊಟ್ಟ ರೈತನಿಗೆ ದಂಡ? – ಅಸಲಿ ವಿಷಯ ಇಲ್ಲಿದೆ

ಜನವರಿ 22 ರಂದು ಅಯೋಧ್ಯೆಯ ರಾಮಮಂಂದಿರ ಉದ್ಘಾಟಿಸಿ, ಬಾಲರಾಮ ಪ್ರತಿಮೆ ಪ್ರತಿಷ್ಠಾಪನೆ ಮಾಡಲಾಗಿದೆ. ಈ ಮೂರ್ತಿಯನ್ನು ಕೆತ್ತಿದವರು ಕರ್ನಾಟಕದ ಮೈಸೂರಿನ ಅರುಣ್ ಯೋಗಿರಾಜ್. ರಾಮನ ವಿಗ್ರಹ ತಯಾರಾಗಲು ಬಳಸಿದ ಕಪ್ಪು ಶಿಲೆ ಕೂಡ ಮೈಸೂರಿನದ್ದು ಎಂಬುದು ಎಲ್ಲರಿಗೂ ಗೊತ್ತಿರುವ ವಿಷಯ. ಆದರೆ ಸಾಮಾಜಿಕ ಜಾಲತಾಣಗಳಲ್ಲಿ ವಿಡಿಯೋವೊಂದು ವೈರಲ್ ಆಗುತ್ತಿದ್ದು ಬಾಲರಾಮ ಮೂರ್ತಿಗೆ ಶಿಲೆ ಕೊಟ್ಟ ರೈತನಿಗೆ ಕರ್ನಾಟಕ ಕಾಂಗ್ರೆಸ್ ಸರ್ಕಾರ ಬರೋಬ್ಬರಿ 80 ಸಾವಿರ ರೂ ದಂಡವನ್ನು ಹಾಕುವ ಮೂಲಕ ರಾಮ ವಿರೋಧಿ ಎಂದು ಸಾಭೀತು ಪಡಿಸಿದೆ….

Read More

Fact Check | ಮಾಲ್ಡೀವ್ಸ್ ಅಧ್ಯಕ್ಷ ಮೊಹಮ್ಮದ್ ಮುಯಿಜ್ಜು ಸಂಸತ್ತಿನೊಳಗೆ ಹೊಡೆದಾಡಿಕೊಂಡಿದ್ದಾರೆ ಎಂಬುದು ಸುಳ್ಳು

“ಮಾಲ್ಡೀವ್ಸ್ ಅಧ್ಯಕ್ಷ ಮೊಹಮ್ಮದ್ ಮುಯಿಜ್ಜು ಅವರು ಮಾಲ್ಡೀವ್ಸ್ ಸಂಸತ್ತಿನೊಳಗೆ ಹೊಡೆದಾಡಿರುವ ವಿಡಿಯೋ ಇದು, ಎಲ್ಲಾರಿಗೂ ಶೇರ್‌ ಮಾಡಿ.” ಎಂಬ ಪೋಸ್ಟ್‌ವೊಂದು ಸಾಮಾಜಿಕ ಜಾಲತಾಣದಲ್ಲಿ ವೈರಲ್‌ ಆಗುತ್ತಿದೆ. ಅದರಲ್ಲೂ ಸಾಕಷ್ಟು ಮಂದಿ ಮಾಲ್ಡೀವ್ಸ್‌ ಅಧ್ಯಕ್ಷ ಮೊಮ್ಮದ್‌ ಮುಯಿಜ್ಜು ಅವರೆ ಹೊಡೆದಿದ್ದಾರೆ ಎಂದು ವ್ಯಾಪಕವಾಗಿ ಹಂಚಿಕೊಳ್ಳುತ್ತಿದ್ದಾರೆ. ಇನ್ನೂ ಕೆಲವರು ಇದೇ ಪೋಸ್ಟ್‌ ಅನ್ನು ಮತ್ತೊಂದು ರೀತಿಯಲ್ಲಿ ಹಂಚಿಕೊಳ್ಳುತ್ತಿದ್ದು, ಅದರಲ್ಲಿ ಮಾಲ್ಡೀವ್ಸ್‌ ಅಧ್ಯಕ್ಷರೇ ತಮ್ಮ ಸಂಸದರ ಕೈಯಿಂದ ಥಳಿತಕ್ಕೆ ಒಳಪಟ್ಟಿದ್ದಾರೆ ಎಂದು ಕೂಡ ಹಂಚಿಕೊಳ್ಳುತ್ತಿದ್ದಾರೆ. ಫ್ಯಾಕ್ಟ್‌ಚೆಕ್‌ ಈ ಕುರಿತು ಕನ್ನಡ ಫ್ಯಾಕ್ಟ್‌ಚೆಕ್‌…

Read More
Bharat

Fact Check: ಭಾರತ ಸರ್ಕಾರ ನಿರುದ್ಯೋಗಿಗಳಿಗೆ ಮಾಸಿಕ 3000 ರೂ.ಗಳನ್ನು ನೀಡುತ್ತಿದೆ ಎಂಬುದು ಸುಳ್ಳು

ಭಾರತ ಸರ್ಕಾರದ ಯೋಜನೆಗಳಿಗೆ ಸಂಬಂಧಿಸಿದಂತೆ ಹಲವಾರು ಸುಳ್ಳು ಸುದ್ದಿಗಳನ್ನು ಹರಿಬಿಡಲಾಗುತ್ತಿದೆ. ಪ್ರಧಾನಿ ಮೋದಿಯವರ ಹಲವು ಯೋಜನೆಗಳ ಕುರಿತು ಇಂತಹ ಸುಳ್ಳು ಸುದ್ದಿಗಳನ್ನು ಹಂಚಿಕೊಳ್ಳಲಾಗುತ್ತಿದ್ದು, ಪಂಚರಾಜ್ಯಗಳ ಚುನಾವಣೆಯ ಸಂದರ್ಭದಲ್ಲಿ ಪ್ರಧಾನಿ ಮೋದಿಯವರು ಎಲ್ಲರ ಮೊಬೈಲ್‌ಗಳಿಗೆ ಒಂದು ತಿಂಗಳ ಉಚಿತ ರಿಚಾರ್ಟ್ ಮಾಡಿಸಲಿದ್ದಾರೆ ಎಂಬ ಸುದ್ದಿಯೊಂದು ಹರಿದಾಡುತ್ತಿತ್ತು. ಈಗ, ಭಾರತ ಸರ್ಕಾರವು ರೋಜ್ಗಾರ್ ಸಂಗಮ್ ಯೋಜನೆಯಡಿ ಮಾಸಿಕ 3000 ರೂ.ಗಳನ್ನು ನೀಡುತ್ತಿದೆ. ಅರ್ಹತಾ ಮಾನದಂಡಗಳೆಂದರೆ, 12 ನೇ ತರಗತಿಯಲ್ಲಿ ಉತ್ತೀರ್ಣರಾಗಿರಬೇಕು ಮತ್ತು ಕುಟುಂಬದ ಯಾವುದೇ ಸದಸ್ಯರು ಸರ್ಕಾರಿ ಉದ್ಯೋಗವನ್ನು ಹೊಂದಿರಬಾರದು….

Read More

ರಾಜಸ್ಥಾನದ ಆಳ್ವರ್ ನಲ್ಲಿ ಮುಸ್ಲೀಮರು ಹಿಂದುಗಳ ಮೇಲೆ ದಾಳಿ ನಡೆಸಿದ್ದಾರೆ ಎಂಬುದು ಸುಳ್ಳು

ಇತ್ತೀಚೆಗೆ ಭಾರತದಲ್ಲಿ ಎಲ್ಲಿಯೇ ಜಗಳಗಳು, ಗುಂಪು ಸಂಘರ್ಷಗಳು ನಡೆದರೆ ಅವುಗಳಿಗೆ ಕೋಮುಬಣ್ಣವನ್ನು ನೀಡಲಾಗುತ್ತಿದೆ. ಹಿಂದು-ಮುಸ್ಲಿಂ ಕಲಹ ಎನ್ನುವಂತೆ ಬಿಂಬಿಸಲಾಗುತ್ತಿದೆ. ಈ ಮೂಲಕ ಹಿಂದು-ಮುಸ್ಲಿಂ ಸಾಮರಸ್ಯವನ್ನು ಕದಡುವ ಅನೇಕ ಪ್ರಯತ್ನಗಳನ್ನು ನಡೆಸಲಾಗುತ್ತಿದೆ. ಇತ್ತೀಚೆಗೆ, “ರಾಜಸ್ಥಾನದ ಆಳ್ವರ್ ಜಿಲ್ಲೆಯಲ್ಲಿ ಜಮೀನು ವ್ಯಾಜ್ಯಕ್ಕಾಗಿ ನಡೆದ ಜಗಳದಲ್ಲಿ ಮುಸ್ಲೀಮರು ಹಿಂದುಗಳ ಮನೆಗಳಿಗೆ ನುಗ್ಗಿ ಥಳಿಸಿದ್ದಾರೆ.” ಎಂಬ ವಿಡಿಯೋ ಒಂದು ಸಾಮಾಜಿಕ ಜಾಲತಾಣಗಳಲ್ಲಿ ಎಲ್ಲೆಡೆ ವೈರಲ್ ಆಗುತ್ತಿದೆ. ಫ್ಯಾಕ್ಟ್‌ಚೆಕ್: ರಾಜಸ್ಥಾನದ ಅಲ್ವಾರ್ ಜಿಲ್ಲೆಯ ಥಾನಾಗಾಜಿ ಪಟ್ಟಣದ ಬಳಿಯ ಖಕಾಸ್ಯ ಕಿ ಧಾನಿ ಗ್ರಾಮದಲ್ಲಿ ಈ…

Read More
ಮುಸ್ಲಿಂ

Fact Check: ಮುಸ್ಲಿಂ ಮಹಿಳೆಯಿಂದ ಮಗು ಅಪಹರಣ ಎಂದು ಈಜಿಪ್ಟಿನ ಫೇಕ್ ವಿಡಿಯೋ ಹಂಚಿಕೆ

ಕಳೆದ ಒಂದು ದಶಕದಿಂದ ಮುಸ್ಲಿಂ ಸಮುದಾಯದವರ ಮೇಲೆ ನಿರಂತರವಾಗಿ ಸುಳ್ಳು ಸುದ್ದಿಗಳನ್ನು, ಸುಳ್ಳು ಆರೋಪಗಳನ್ನು ಹರಿಬಿಡಲಾಗುತ್ತಿದೆ. ಇದರ ಮುಖ್ಯ ಉದ್ದೇಶ ಇಸ್ಲಾಮ್ ಧರ್ಮದ ಮೇಲೆ, ಮುಸ್ಲಿಂ ಸಮುದಾಯದ ಮೇಲೆ ದ್ವೇಷ ಹುಟ್ಟಿಸುವುದೇ ಆಗಿದೆ. ಜನರು ಸಹ ಇವುಗಳ ಸತ್ಯ ತಿಳಿದುಕೊಳ್ಳದೆ ಸುಳ್ಳುಗಳನ್ನೇ ನಂಬಿಕೊಳ್ಳುತ್ತಾ ತಮ್ಮ ಅಭಿಪ್ರಾಯಗಳನ್ನು ರೂಪಿಸಿಕೊಳ್ಳುತ್ತಿದ್ದಾರೆ. ಈ ಹಿಂದೆ ಬೆಂಗಳೂರಿನ ಲಿಫ್ಟ್‌ ಒಂದರಲ್ಲಿ ಬಾಲಕಿಯರನ್ನು ಅಪಹರಿಸಲಾಗಿದೆ ಎಂದು ಈಜಿಪ್ಟ್‌ನ ವಿಡಿಯೋ ಹಂಚಿಕೊಳ್ಳಲಾಗುತ್ತಿತ್ತು. ಈಗ “ಬುರ್ಖಾಧಾರಿ ಮಹಿಳೆಯೊಬ್ಬರು ರಸ್ತೆ ಬದಿ ಕುಳಿತಿದ್ದ ಬಾಲಕನನ್ನು ಅಪಹರಿಸಿದ್ದಾರೆ. ಇಂತವರ ಕುರಿತು…

Read More

ಯುಸಿಸಿ ಬೆಂಬಲಿಸಲು ಮಿಸ್‌ಕಾಲ್ ಕೊಡಿ ಎಂದು ಪ್ರಧಾನಿ ಮೋದಿಯವರು ದೇಶಕ್ಕೆ ಕರೆ ಕೊಟ್ಟಿಲ್ಲ

ಅನೇಕ ದಿನಗಳಿಂದ ಏಕರೂಪ ನಾಗರಿಕ ನೀತಿಸಂಹಿತೆಯ ಕುರಿತು ಪರವಿರೋಧ ಚರ್ಚೆಗಳು ನಡೆಯುತ್ತಿವೆ. ಏಕರೂಪ ನಾಗರಿಕ ನೀತಿಸಂಹಿತೆ (ಸಮಾನ ನಾಗರಿಕ ಸಂಹಿತೆ ಎಂದೂ ಕರೆಯಲಾಗುತ್ತದೆ)ಯು ಭಾರತದಲ್ಲಿ ಅಳವಡಿಸಬೇಕೆಂದಿರುವ ಪೌರ/ನಾಗರಿಕ ಕಾನೂನು ಸಂಹಿತೆಯ ಕಲ್ಪನೆಯಾಗಿದೆ. ಏಕರೂಪ ನಾಗರಿಕ ನೀತಿಸಂಹಿತೆ ಎಂಬುದು ಜನರು ಒಳಪಡುವ ಧರ್ಮ, ಜಾತಿ ಮತ್ತು ಜನಾಂಗ/ಬುಡಕಟ್ಟುಗಳ ಹೊರತಾಗಿ ಎಲ್ಲಾ ಜನರಿಗೆ ಅನ್ವಯಿಸುವ ಒಂದೇ ವರ್ಗದ ಜಾತ್ಯಾತೀತ ಪೌರ ಕಾನೂನುಗಳ ಮೂಲಕ ಆಡಳಿತ ನಡೆಸುವುದು. ಈ ಕಾನೂನು ತಮ್ಮ ಧರ್ಮ ಅಥವಾ ಜಾತಿ ಅಥವಾ ಜನಾಂಗ/ಬುಡಕಟ್ಟುಗಳ ಮೇಲೆ ಆಧಾರಿತವಾಗಿ ಪ್ರತ್ಯೇಕ…

Read More

Fact Check | ಸುಳ್ಳಿಗೆ ಕುಖ್ಯಾತಿ ಪಡೆದಿರುವ ಟಿವಿ ವಿಕ್ರಮದಿಂದ ಮತ್ತೊಂದು ಸುಳ್ಳು

“ಬಾಲಕಿ ಮೇಲೆ ರೇಪ್‌.. ರಾಹುಲ್‌ ಮೇಲೆ ಕೇಸ್‌” ಎಂಬ ಶೀರ್ಷಿಕೆಯಲ್ಲಿ ಟಿವಿ ವಿಕ್ರಮ ತನ್ನ ವಿಡಿಯೋವೊಂದನ್ನು ಪ್ರಸಾರ ಮಾಡಿದೆ. ಅದೇ ಥಂಬ್‌ನೈಲ್‌ನಲ್ಲಿ ಮುಸ್ಲಿಂ ಹುಡುಗಿಯನ್ನು ಕಾಪಾಡಿದ ಹಿಂದೂ ಹುಡುಗ ಎಂದು ಸಹ ಬರೆದಿದೆ. ಟಿವಿ ವಿಕ್ರಮದ ಶೀರ್ಷಿಕೆ ನೋಡಿದವರು ರಾಹುಲ್‌ ಗಾಂಧಿ ಅವರ ಮೇಲೆ ಅತ್ಯಾಚಾರ ಪ್ರಕರಣ ದಾಖಲಾಗಿದೆ. ಆ ಕುರಿತು ಈ ವಿಡಿಯೋದಲ್ಲಿ ಮಾಹಿತಿ ಇದೆ ಎಂದು ಅರ್ಥ ಮಾಡಿಕೊಳ್ಳಲಿ ಎಂಬಂತೆ ಈ ಥಂಬ್‌ನೈಲ್‌ ಅನ್ನು ಟಿವಿ ವಿಕ್ರಮ ಡಿಸೈನ್‌ ಮಾಡಿದೆ. ಫ್ಯಾಕ್ಟ್‌ಚೆಕ್‌ ವಿಡಿಯೋದಲ್ಲಿ ಏನಿದೆ…

Read More