Fact Check: ಟಿಪ್ಪು ಸುಲ್ತಾನ್‌ KRS ಅಣೆಕಟ್ಟೆ ನಿರ್ಮಾಣಕ್ಕೆ ಶಂಕುಸ್ಥಾಪನೆ ನೆರವೇರಿಸಿದ್ದರು ಎಂಬುದು ಸತ್ಯ

ಇತ್ತೀಚೆಗೆ ಮೈಸೂರು ಹುಲಿ ಟಿಪ್ಪು ಸುಲ್ತಾನ್ ಅವರಿಂದ ರಾಜ್ಯಕ್ಕೆ ಯಾವುದೇ ಕೊಡುಗೆ ಇಲ್ಲ ಎನ್ನುವಂತೆ ಬಿಂಬಿಸಲು ಅನೇಕರು ಶ್ರಮ ಪಡುತ್ತಿದ್ದಾರೆ. ಕೇವಲ ಟಿಪ್ಪು ಸುಲ್ತಾನ್ ನಡೆಸಿದ ದಾಳಿಗಳನ್ನು ಮುನ್ನಲೆಯಾಗಿಟ್ಟುಕೊಂಡು ಈ ವಾದಗಳನ್ನು ಮಂಡಿಸಲಾಗುತ್ತಿದೆ. ರಾಷ್ಟ್ರೀಯ ಪಕ್ಷಗಳು ಸಹ ಟಿಪ್ಪುಸುಲ್ತಾನ್ ಪರವಾಗಿ ಮತ್ತು ವಿರೋಧಿಸಿ ಚರ್ಚೆಗಳನ್ನು ಹುಟ್ಟುಹಾಕುತ್ತಿದ್ದಾರೆ. ಇತ್ತೀಚೆಗೆ ಸಚಿವ ರಾಜಣ್ಣನವರು ತಮ್ಮ ಭಾಷಣವೊಂದರಲ್ಲಿ “ಕೆಆರ್‌ಎಸ್‌ ಕಟ್ಟೋಕೆ ಆರಂಭಿಸಿದ್ದು ಟಿಪ್ಪು, ಅದನ್ನು ಮೈಸೂರು ಮಹಾರಾಜರು ಕೇವಲ ಮುಂದುವರೆಸಿದರು” ಎಂದಿದ್ದಾರೆ. ಈ ಹೇಳಿಕೆಯು ತೀವ್ರ ಚರ್ಚೆಗೆ ಕಾರಣವಾಗಿದ್ದು ಕೆಲವರು “KRS…

Read More

Fact Check | ನಟ ಪ್ರಭಾಸ್ ರಾಮ ಮಂದಿರಕ್ಕೆ 50 ಕೋಟಿ ರೂ ದೇಣಿಗೆ ನೀಡಿಲ್ಲ

“ರಾಮ ಮಂದಿರ ಉದ್ಘಾಟನಾ ದಿನವಾದ ಜನವರಿ 22 ರಂದು ಬರುವ ಭಕ್ತರಿಗೆ ಊಟದ ವ್ಯವಸ್ಥೆಗೆಂದು ತೆಲುಗು ನಟ ಪ್ರಭಾಸ್ 50 ಕೋಟಿ ರೂ ದೇಣಿಗೆ ನೀಡುತ್ತಿದ್ದಾರೆ” ಎಂಬ ಸುದ್ದಿಯನ್ನು ಸಾಮಾಜಿಕ ಜಾಲತಾಣದಲ್ಲಿ ವ್ಯಾಪಕವಾಗಿ ಹಂಚಿಕೊಳ್ಳಲಾಗುತ್ತಿದೆ. ಈ ಕುರಿತು ಸಾಕಷ್ಟು ಮಂದಿ ನಿಜವೆಂದು ನಂಬಿ ತಮ್ಮ ವೈಯಕ್ತಿಕ ಖಾತೆಗಳಲ್ಲೂ ವ್ಯಾಪಕವಾಗಿ ಶೇರ್‌ ಮಾಡುತ್ತಿದ್ದಾರೆ. ಇನ್ನು, ಇದೇ ವೈರಲ್‌ ಪೋಸ್ಟ್‌ ಅನ್ನು ಆಧಾರವಾಗಿಟ್ಟುಕೊಂಡು ಕನ್ನಡದ ಏಷ್ಯಾನೆಟ್‌ ಸುವರ್ಣ ನ್ಯೂಸ್‌ ಕೂಡ  “ಅಯೋಧ್ಯೆ ರಾಮಮಂದಿರಕ್ಕೆ ನಟ ಪ್ರಭಾಸ್ 50 ಕೋಟಿ ರೂ….

Read More

Fact Check | ಜಪಾನ್‌ನಲ್ಲಿ ರಾಮನ ಶ್ಲೋಕ ಪಠಿಸಲಾಗುತ್ತಿದೆ ಎಂಬುದು ಸುಳ್ಳು

“ರಾಮ ಮಂದಿರದ ಉದ್ಘಾಟನೆ ದಿನಾಂಕ ಹತ್ತಿರ ಬರುತ್ತಿದ್ದಂತೆ ಜಗತ್ತಿನಾದ್ಯಂತ ರಾಮನ ಜಪ ಆರಂಭವಾಗಿದೆ.. ಈಗ ಜಪಾನ್‌ನಲ್ಲಿ ಅಲ್ಲಿನ ನಾಗರೀಕರು ರಾಮಾಯಣದ ವಾಚನವನ್ನು ಮಾಡಲು ಆರಂಭಿಸಿದ್ದಾರೆ. ಈ ವಿಡಿಯೋವನ್ನು ನೋಡಿ ಮತ್ತು ಎಲ್ಲರಿಗೂ ಶೇರ್‌ ಮಾಡಿ” ಎಂಬ ಪೋಸ್ಟ್‌ವೊಂದನ್ನು ವ್ಯಾಪಕವಾಗಿ ಹಂಚಿಕೊಳ್ಳಲಾಗುತ್ತಿದೆ. ಹೀಗೆ ಹಂಚಿಕೊಳ್ಳಲಾಗುತ್ತಿರುವ ಪೋಸ್ಟ್‌ನಲ್ಲಿ ತಾಯಿ ಮತ್ತು ಮಗ ಇಬ್ಬರೂ ರಾಮನ ಶ್ಲೋಕವನ್ನು ಕಂಠಪಾಠ ಮಾಡುತ್ತಿರುವುದನ್ನು ಕಾಣಬಹುದಾಗಿದೆ. ಮತ್ತು ಇವರ ಜೊತೆ ಇನ್ನಷ್ಟು ಮಂದಿ ಈ ಶ್ಲೋಕವನ್ನು ಹೇಳುತ್ತಿರುವುದು ಕೂಡ ಕಂಡು ಬಂದಿದೆ. ಫ್ಯಾಕ್ಟ್‌ಚೆಕ್‌ ಈ ವಿಡಿಯೋ…

Read More

ರಾಮನ ಪ್ರಾಣಪ್ರತಿಷ್ಠೆ ಕಾರ್ಯಕ್ರಮಕ್ಕೆ ಇಸ್ರೇಲ್ ಸರ್ಕಾರ ರಾಷ್ಟ್ರೀಯ ರಜಾದಿನವನ್ನಾಗಿ ಘೋಷಣೆ ಮಾಡಿದೆ ಎಂಬುದು ಸುಳ್ಳು

ರಾಮ ಮಂದಿರದ ಪ್ರಾಣ ಪ್ರತಿಷ್ಟೆ ಕಾರ್ಯಕ್ರಮಕ್ಕೆ ಭಾರತದಾದ್ಯಂತ ರಾಮ ಭಕ್ತರು ಅಯೋಧ್ಯೆಗೆ ಹೋಗುವ ಸಾಧ್ಯತೆ ಇದ್ದು ಜನವರಿ 22ರಂದು ರಜೆ ಘೋಷಿಸಲಾಗುವುದು ಎಂದು ಜನ ನಂಬಿಕೊಳ್ಳುತ್ತಿದ್ದಾರೆ. ಆದರೆ ಈ ಕುರಿತು ಕೇಂದ್ರ ಸರ್ಕಾರವಾಗಲಿ, ರಾಜ್ಯ ಸರ್ಕಾರವಾಗಲಿ ಯಾವುದೇ ಪ್ರಕಟಣೆಯನ್ನು ಹೊರಡಿಸಿಲ್ಲ. ಈಗಿರುವಾಗ, ಜನವರಿ 22,2024ರಂದು ಅಯೋಧ್ಯೆ ರಾಮ ಮಂದಿರದಲ್ಲಿ ರಾಮನ ಪ್ರಾಣಪ್ರತಿಷ್ಠೆ ಕಾರ್ಯಕ್ರಮ ನಡೆಯಲಿದೆ. ಈ ಹಿನ್ನೆಲೆ, ಇಸ್ರೇಲ್ ಸರ್ಕಾರ ಅಂದಿನ ದಿನವನ್ನು ರಾಷ್ಟ್ರೀಯ ರಜಾದಿನವನ್ನಾಗಿ ಘೋಷಣೆ ಮಾಡಿದೆ ಎಂಬ ಸಂದೇಶವೊಂದು ಎಲ್ಲೆಡೆ ವೈರಲ್ ಆಗುತ್ತಿದೆ. ಸಿದ್ದು ಅದಿನ್,…

Read More

Fact Check | ರಾಹುಲ್‌ ಗಾಂಧಿಗೆ ಚೀನಾ ಅಧ್ಯಕ್ಷ ಕ್ಸಿ ಜಿನ್‌ಪಿಂಗ್ ಧನ್ಯವಾದ ತಿಳಿಸಿದ್ದಾರೆ ಎಂಬುದು ಸುಳ್ಳು

“ಭಾರತ ಆಕ್ರಮಿತ ಅರುಣಾಚಲ ಪ್ರದೇಶದ ಬದಲು ಮಣಿಪುರದಿಂದ ತಮ್ಮ ಭಾರತ್ ಜೋಡೋ ನ್ಯಾಯ ಯಾತ್ರೆ‌ಯನ್ನು ಪ್ರಾರಂಭಿಸಿದ ರಾಹುಲ್ ಗಾಂಧಿಗೆ ಚೀನಾ ಅಧ್ಯಕ್ಷ ಕ್ಸಿ ಜಿನ್‌ಪಿಂಗ್ ಧನ್ಯವಾದ ಅರ್ಪಿಸಿದ್ದಾರೆ. ಈ ಕುರಿತು ಗ್ಲೋಬಲ್ ಟೈಮ್ಸ್ ನ್ಯೂಸ್‌ನ ಸ್ಕ್ರೀನ್‌ ಶಾಟ್‌ ಅನ್ನು ತಮ್ಮ ಎಕ್ಸ್‌ ಖಾತೆಯಲ್ಲಿ ಹಂಚಿಕೊಂಡಿದ್ದಾರೆ.” ಎಂಬ ಸುದ್ದಿಯೊಂದು ವೈರಲ್‌ ಆಗುತ್ತಿದ್ದೆ. ಅದರಲ್ಲೂ ಪ್ರಮುಖವಾಗಿ ಆರ್‌ಎಸ್‌ಎಸ್‌ ಮತ್ತು ಬಿಜೆಪಿಯ ಕಾರ್ಯಕರ್ತರು ಈ ಪೋಸ್ಟ್‌ನ ಸತ್ಯಾಸತ್ಯತೆಯನ್ನು ಪರಿಶೀಲನೆ ನಡೆಸದೆ ವ್ಯಾಪಕವಾಗಿ ಹಂಚಿಕೊಳ್ಳುತ್ತಿದ್ದಾರೆ. ಫ್ಯಾಕ್ಟ್‌ಚೆಕ್‌ ವ್ಯಾಪಕವಾಗಿ ಹಂಚಿಕೊಳ್ಳಲಾಗುತ್ತಿರುವ ಈ ಪೋಸ್ಟ್‌ ಕುರಿತು…

Read More

Fact Check: ಶ್ರೀ ರಾಮನ ವಂಶಜರು ಎಂಬದುಕ್ಕೆ ದಾಖಲೆಗಳಿಲ್ಲ, ಸುಪ್ರೀಂ ಮಾನ್ಯ ಮಾಡಿಲ್ಲ

ಅಯೋಧ್ಯೆಯ ರಾಮಮಂದಿರದ ಉದ್ಘಾಟನೆ ಇದೇ ಜನವರಿ 22 ರಂದು ಜರುಗಲಿದ್ದು, ಇಡೀ ಭಾರತವೇ ರಾಮ ಮಂದಿರದ ಕುರಿತು, ರಾಮಾಯಣದ ಕುರಿತು ಮತ್ತೆ ಮತ್ತೆ ಚರ್ಚಿಸಲಾಗುತ್ತಿದೆ. ಇಂತಹ ಸಂದರ್ಭದಲ್ಲಿ “ಶ್ರೀರಾಮನ ವಂಶಜರು ಈಗಲೂ ಭಾರತದಲ್ಲಿದ್ದಾರೆ, ಕುಶನ 307 ನೆ ಸಂತತಿ ಇದು, ಸಾಕ್ಷಿ ಬಿಡುಗಡೆ ಮಾಡಿದ ಕುಟುಂಬ.” ಎಂಬ ಬಿಗ್‌ನ್ಯೂಸ್ 2023ರಲ್ಲಿ ಮಾಡಿರುವ ವರದಿಯೊಂದು ಎಲ್ಲೆಡೆ ವೈರಲ್ ಆಗುತ್ತಿದೆ. ಈ ಸುದ್ದಿಯಲ್ಲಿ ಮೊದಲಿಗೆ ರಾಜಸ್ಥಾನದ ಜೈಪುರ್‌ನಲ್ಲಿರುವ ರಾಜಮನೆತನದ ಆಗರ್ಭ ಶ್ರೀಮಂತ ಹಾಗೂ ಮಾಡೆಲ್ ಪದ್ಮನಾಭ್ ಸಿಂಗ್ ಎಂಬುವವರ ಬಗ್ಗೆ…

Read More

Fact Check | ರಾಮನ ಚಿತ್ರವಿರುವ 500ರೂ. ನೋಟು ಬಿಡುಗಡೆಯಾಗಲಿದೆ ಎಂಬುದು ಸುಳ್ಳು

“22 ಜನವರಿ 2024 ರಂದು ಅಯೋಧ್ಯೆಯಲ್ಲಿ ರಾಮ ಮಂದಿರದ ಪ್ರತಿಷ್ಠಾಪನೆಯ ಸ್ಮರಣಾರ್ಥವಾಗಿ ಬಿಡುಗಡೆಯಾಗಲಿರುವ ಭಗವಾನ್ ರಾಮನ ಚಿತ್ರದಿಂದ ಅಲಂಕರಿಸಲ್ಪಟ್ಟ ಹೊಸ 500 ರೂಪಾಯಿ ನೋಟಿನ ಚಿತ್ರ. ಎಲ್ಲರಿಗೂ ಶೇರ್‌ ಮಾಡಿ” ಎಂದು ಪೋಸ್ಟ್‌ವೊಂದನ್ನು ವ್ಯಾಪಕವಾಗಿ ಹಂಚಿಕೊಳ್ಳಲಾಗುತ್ತಿದೆ. ರಾಮ ಭಕ್ತ ಗಾಂಧೀಜಿಯವರು ಕೂಡ ಇದನ್ನೇ ಬಯಸುತ್ತಿದರು ಜೈ ಶ್ರೀರಾಮ್ 🙏 pic.twitter.com/OnJi4RITaT — wHatNext 🚩 (@raghunmurthy07) January 14, 2024 ಈ 500 ರೂ ಮುಖಬೆಲೆಯ ರಾಮನ ಚಿತ್ರವಿರುವ ಫೋಟೋ ಬಗ್ಗೆ ಸತ್ಯಾಸತ್ಯತೆಯನ್ನು ಅರಿಯದೇ ಸಾಕಷ್ಟು ಮಂದಿ…

Read More

Fact Check | ಜನ್ ಧನ್ ಯೋಜನೆಯಿಂದ ಪ್ರತಿಯೊಬ್ಬರ ಖಾತೆಗೆ 2 ಸಾವಿರ ರೂ. ನೀಡಲಾಗುತ್ತಿದೆ ಎಂಬುದು ಸುಳ್ಳು

“ನಿಮ್ಮ ಬ್ಯಾಂಕ್‌ ಖಾತೆಗೆ ಕೇಂದ್ರ ಸರ್ಕಾರದ ಜನ್‌ ಧನ್‌ ಯೋಜನಯಿಂದ 2 ಸಾವಿರ ರೂ. ನೀಡಲಾಗುವುದು. ತಕ್ಷಣ ಈ ಪೋಸ್ಟರ್‌ನಲ್ಲಿ ಕಾಣಿಸುತ್ತಿರುವ ಲಿಂಕ್‌ ಕ್ಲಿಕ್‌ ಮಾಡಿ ಅರ್ಜಿ ಸಲ್ಲಿಸಿ” ಎಂಬ ಪೋಸ್ಟರ್‌ವೊಂದು ಸಾಮಾಜಿಕ ಜಾಲತಾಣದಲ್ಲಿ ವೈರಲ್‌ ಆಗುತ್ತಿದೆ. ಸಾಕಷ್ಟು ಮಂದಿ ಇದು ನಿಜವೆಂದ ನಂಬಿ ಸಾಕಷ್ಟು ಜನ ಶೇರ್‌ ಕೂಡ ಮಾಡುತ್ತಿದ್ದಾರೆ. ಫ್ಯಾಕ್ಟ್‌ಚೆಕ್‌ ಈ ಕುರಿತು ಕನ್ನಡ ಫ್ಯಾಕ್ಟ್‌ಚೆಕ್‌ ತಂಡ ಸರ್ಕಾರದಿಂದ ಯಾವುದಾದರು ಅಧಿಕೃತ ಆದೇಶವೇನಾದರೂ ಬಂದಿದೆಯೇ ಎಂದು ಪರಿಶೀಲನೆ ನಡೆಸಿದಾಗ ಯಾವುದೇ ರೀತಿಯಾದ ಅಧಿಕೃತ ಆದೇಶಗಳು…

Read More

Fact Check : ಗ್ಯಾಸ್ ಸಿಲಿಂಡರ್‌ಗೆ ವಿಧಿಸುವ ತೆರಿಗೆಯಲ್ಲಿ ರಾಜ್ಯ ಸರ್ಕಾರಕ್ಕೆ ಹೆಚ್ಚಿನ ಪಾಲು ಎಂಬುದು ಸುಳ್ಳು

‘ಅಡುಗೆ ಅನಿಲ ಸಿಲಿಂಡರ್‌ ಬೆಲೆಯನ್ನು ಕೇಂದ್ರ ಸರ್ಕಾರ ಏರಿಕೆ ಮಾಡುತ್ತಿದೆ ಎಂದು ಆರೋಪಿಸುತ್ತಿರುವವರು ಈ ಸಂಗತಿಯನ್ನು ಮರೆತಿದ್ದಾರೆ. ಎಲ್‌ಪಿಜಿ ಸಿಲಿಂಡರ್‌ ಮೇಲೆ ಕೇಂದ್ರ ಸರ್ಕಾರವು ಶೇ 5ರಷ್ಟು ತೆರಿಗೆಯನ್ನಷ್ಟೇ ವಿಧಿಸುತ್ತದೆ. ಆದರೆ, ರಾಜ್ಯ ಸರ್ಕಾರಗಳು ಶೇ 55ರಷ್ಟು ತೆರಿಗೆ ವಿಧಿಸುತ್ತಿದೆ. ಇದರಿಂದಲೇ ಎಲ್‌ಪಿಜಿ ಬೆಲೆ ವಿಪರೀತ ಏರಿಕೆಯಾಗಿದೆ. ಎಲ್‌ಪಿಜಿ ಸಿಲಿಂಡರ್‌ಗಾಗಿ ನಾವು ಪಾವತಿಸುವ ಹಣದಲ್ಲಿ ಬಹುಪಾಲು ತೆರಿಗೆರೂಪದಲ್ಲಿ ರಾಜ್ಯ ಸರ್ಕಾರಕ್ಕೇ ಹೋಗುತ್ತದೆ’  ಎಂಬ ಸಂದೇಶವೊಂದು ವೈರಲ್‌ ಆಗುತ್ತಿದೆ. LPG Cylinder Price in 2014: ₹410LPG Cylinder…

Read More

Fact Check: ರಾಮ ಮಂದಿರವನ್ನು ಬಾಬ್ರಿ ಮಸೀದಿಯಿದ್ದ ಜಾಗದಲ್ಲಿ ನಿರ್ಮಿಸಲಾಗುತ್ತಿಲ್ಲ ಎಂಬುದು ಸುಳ್ಳು

ಅಯೋಧ್ಯೆಯ ರಾಮ ಮಂದಿರದ ಉದ್ಘಾಟನೆಗೆ ಇನ್ನು ಕೆಲವೇ ದಿನಗಳು ಬಾಕಿ ಇರುವಾಗ ಈ ಸಂದರ್ಭದಲ್ಲಿ, ಅನೇಕ ಸುಳ್ಳು ಸುದ್ದಿಗಳು ಹರಿದಾಡುತ್ತಿದ್ದು ರಾಮ ಮಂದಿರದ ಉದ್ಘಾಟನೆಗೆ ಜಟಾಯು ಪಕ್ಷಿಗಳು ಬಂದಿವೆ, ಕರಡಿಗಳು ತಮ್ಮ ಪರಿವಾರ ಸಮೇತ ಬಂದಿವೆ ಎಂಬ ಹಳೆಯ ವಿಡಿಯೋಗಳನ್ನು ಇದು ರಾಮನ ಪವಾಡ ಎಂದು ನಂಬಿ ಅನೇಕ ಜನರು ಹಂಚಿಕೊಳ್ಳುತ್ತಿದ್ದಾರೆ. ಈಗ “ನಿರ್ಮಾಣದ ಹಂತದಿರುವ ಅಯೋಧ್ಯೆಯ ರಾಮ ಮಂದಿರವನ್ನು ಬಾಬ್ರಿ ಮಸೀದಿಯಿದ್ದ ಜಾಗದಲ್ಲಿ ನಿರ್ಮಿಸಲಾಗುತ್ತಿಲ್ಲ ಬದಲಿಗೆ 4 ಕಿಲೋ ಮೀಟರ್ ದೂರಲ್ಲಿ ನಿರ್ಮಿಸಲಾಗುತ್ತಿದೆ.” ಎಂಬ ಸುದ್ದಿಯೊಂದು…

Read More