Fact Check : ಇರಾನ್‌ ದಾಳಿಗೆ ಹೆದರಿ ಇಸ್ರೇಲ್ ಪ್ರಧಾನಿ ನೇತನ್ಯಾಹು ಬಂಕರ್‌ಗೆ ಓಡಿಹೋಗಿದ್ದಾರೆ ಎಂಬುದು ಸುಳ್ಳು

ಇಸ್ರೇಲ್‌ನ ಟೆಲ್ ಅವಿವ್‌ನ ಮೇಲೆ ಇರಾನ್‌ ಕ್ಷಿಪಣಿ ದಾಳಿ ನಡೆಸಿದೆ. ಇದಾದ ಕೆಲವೇ ಗಂಟೆಗಳ ನಂತರ, ಇಸ್ರೇಲ್‌ನ ಪ್ರಧಾನಿ ಬೆಂಜಮಿನ್ ನೆತನ್ಯಾಹು ಹೆದರಿ ತನ್ನ ಪ್ರಾಣವನ್ನು ಉಳಿಸಿಕೊಳ್ಳಲು ಕಟ್ಟಡದ ಕಾರಿಡಾರ್‌ನ ಮೂಲಕ ಬಂಕರ್‌ಗೆ ಓಡಿಹೋಗುತ್ತಿದ್ದಾರೆ ಎಂದು ವೀಡಿಯೊವನ್ನು ಸಾಮಾಜಿಕ ಮಾಧ್ಯಮಗಳಲ್ಲಿ ವ್ಯಾಪಕವಾಗಿ ಹಂಚಿಕೊಳ್ಳಲಾಗುತ್ತಿದೆ.   Sohidul Islam Sahid ಎಂಬ ಖಾತೆಯಲ್ಲಿ ಹಂಚಿಕೊಳ್ಳಲಾದ ಪೋಸ್ಟರ್‌ನಲ್ಲಿ, “ಇಸ್ರೇಲ್ ಪಿಎಂ ಬೆಂಜಮಿನ್ ನೆತನ್ಯಾಹು ತನ್ನ ಜೀವವನ್ನು ಉಳಿಸಿಕೊಳ್ಳಲು ಓಡುತ್ತಿದ್ದಾರೆ. ಅವರು ಎಷ್ಟು ದಿನ ಬಂಕರ್‌ನಲ್ಲಿ ಅಡಗಿಕೊಳ್ಳುತ್ತಾರೆ” ಎಂದು ಹಂಚಿಕೊಳ್ಳಲಾಗುತ್ತಿದೆ. ಫ್ಯಾಕ್ಟ್‌…

Read More

Fact Check | ಪೊಲೀಸರಿಗೆ ಥಳಿಸಿರುವ ಈ ವಿಡಿಯೋ ಕರ್ನಾಟಕದ್ದಲ್ಲ, ಬದಲಿಗೆ ಗಾಜಿಯಾಬಾದ್‌ನದ್ದು

ಕರ್ನಾಟಕದ ಹೆಸರಿನಲ್ಲಿ ವಿಡಿಯೋವೊಂದು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿದೆ. ಈ ವಿಡಿಯೋದಲ್ಲಿ ಮಹಿಳೆ ಸೇರಿ ಕೆಲವರು ಪೊಲೀಸರ ಮೇಲೆ ಹಲ್ಲೆ ನಡೆಸುತ್ತಿರುವುದು ಕಂಡು ಬರುತ್ತಿದೆ. ವೀಡಿಯೊವನ್ನು ಹಂಚಿಕೊಳ್ಳುವ ಮೂಲಕ, ಕೆಲವು ಬಳಕೆದಾರರು ಕರ್ನಾಟಕದಲ್ಲಿ ಚಲನ್ ನೀಡಿದ್ದಕ್ಕಾಗಿ ಮುಸ್ಲಿಮರು ಪೊಲೀಸರನ್ನು ಥಳಿಸಿದ್ದಾರೆ. ಇದು ಕರ್ನಾಟಕದಲ್ಲಿ ಕಾಂಗ್ರೆಸ್‌ ಸರ್ಕಾರ ಬಂದ ಮೇಲೆ ಮುಸಲ್ಮಾನರಿಗೆ ಸಿಕ್ಕ ಶಕ್ತಿ ಎಂದು ಹಂಚಿಕೊಳ್ಳಲಾಗುತ್ತಿದೆ. ಹೀಗಾಗಿ ಈ ವೈರಲ್‌ ವಿಡಿಯೋ ಕರ್ನಾಟಕದ ಕಾಂಗ್ರೆಸ್‌ ಸರ್ಕಾರದ ಬಗ್ಗೆ ಇತರೆ ರಾಜ್ಯದ ಸಾರ್ವಜನಿಕರಲ್ಲಿ ಅನುಮಾನ ಮೂಡುವಂತೆ ಮಾಡಿದೆ. Shame…

Read More
ನೆಹರು

Fact Check: ಜವಾಹರಲಾಲ್ ನೆಹರು ಅವರು ಪತ್ನಿ ಕಮಲಾ ಅವರನ್ನು ನಿರ್ಲಕ್ಷಿಸಿದ್ದರು ಎಂಬ ಸುದ್ದಿ ಸುಳ್ಳು!

ಭಾರತದ ಮೊದಲ ಪ್ರಧಾನಿ ಜವಾಹರಲಾಲ್ ನೆಹರು ಮತ್ತು ಅವರ ಪತ್ನಿ ಕಮಲಾ ನೆಹರು ಅವರ ಕಥೆಯನ್ನು ಹೇಳುವ ಪೋಸ್ಟ್‌ಗಳನ್ನು ಸಾಮಾಜಿಕ ಮಾಧ್ಯಮ ಬಳಕೆದಾರರು ಹಂಚಿಕೊಳ್ಳುತ್ತಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ಅವರು ತಮ್ಮ ಪತ್ನಿ ಜಶೋದಾಬೆನ್ ಮೋದಿಯನ್ನು ಹೇಗೆ ನಡೆಸಿಕೊಳ್ಳುತ್ತಾರೆ ಎಂದು ಜನರು ಟೀಕಿಸುತ್ತಾರೆ, ಆದರೆ “ಜವಾಹರಲಾಲ್ ನೆಹರು ತಮ್ಮ ಪತ್ನಿ ಕಮಲಾ ನೆಹರೂ ಅವರಿಗೆ ಏನು ಮಾಡಿದರು ಎಂಬ ಕಥೆ ತಿಳಿದಿಲ್ಲ” ಎಂದು ಹೇಳಲು ಈ ಪೋಸ್ಟ್‌ಗಳನ್ನು ಹಂಚಿಕೊಳ್ಳಲಾಗುತ್ತಿದೆ. ಕಮಲಾ ನೆಹರು ಕ್ಷಯರೋಗದಿಂದ (ಟಿಬಿ) ಬಳಲುತ್ತಿದ್ದರು ಎಂದು ಪೋಸ್ಟ್‌ನ ಸಂದೇಶದಲ್ಲಿ ಹೇಳಲಾಗಿದೆ ಈ ಕಾರಣದಿಂದಾಗಿ ಮಾಜಿ…

Read More

Fact Check : ಮನಮೋಹನ್ ಸಿಂಗ್‌ ಹೂಡಿಕೆ ಉತ್ತೇಜಿಸಿ ಪ್ರಚಾರ ಮಾಡಿದ್ದಾರೆ ಎಂದು ನಕಲಿ ವೀಡಿಯೊ ಹಂಚಿಕೆ

ಭಾರತದ ಮಾಜಿ ಪ್ರಧಾನಮಂತ್ರಿ ಮನಮೋಹನ್‌ ಸಿಂಗ್‌ ಹೂಡಿಕೆಯನ್ನು ಉತ್ತೇಜಿಸಿ ಪ್ರಚಾರವನ್ನು ಮಾಡುತ್ತಿದ್ದಾರೆ. ಎಂದು ವೀಡಿಯೊವೊಂದನ್ನು ಸಾಮಾಜಿಕ ಮಾಧ್ಯಮಗಳಲ್ಲಿ ವ್ಯಾಪಕವಾಗಿ ಹಂಚಿಕೊಳ್ಳಲಾಗುತ್ತಿದೆ. ಈ ವೈರಲ್‌ ವೀಡಿಯೊದಲ್ಲಿ ಮನಮೋಹನ್‌ ಸಿಂಗ್‌ ಮಾತನಾಡುತ್ತಿರುವುದನ್ನು ನೋಡಬಹುದು. ಧ್ವನಿ ಕೂಡ ಮನಮೋಹನ್‌ ಸಿಂಗ್‌ರಿಗೆ ಹೋಲಿಕೆ ಆಗುತ್ತಿದೆ. ಹೀಗಾಗಿ ಹೂಡಿಕೆ ಕ್ಷೇತ್ರದಲ್ಲಿ ಆಸಕ್ತಿ ಇರುವ ಹಲವು ಮಂದಿಗೆ ಈ ವೀಡಿಯೊ ಅಚ್ಚರಿಯನ್ನು ಉಂಟು ಮಾಡಿ, ಗೊಂದಲವನ್ನು ಸೃಷ್ಟಿಸಿದೆ. ಕೆಲವು ಬಳಕೆದಾರರು ಮನಮೋಹನ್‌ ಸಿಂಗ್‌ರ ಈ ವೈರಲ್‌ ವಿಡಿಯೋವನ್ನು ಸಾಮಾಜಿಕ ಜಾಲತಾಣಗಳಲ್ಲಿ ಹಂಚಿಕೊಳ್ಳುತ್ತಿದ್ದಾರೆ. ಫ್ಯಾಕ್ಟ್‌ಚೆಕ್ : ಮನಮೋಹನ್‌ ಸಿಂಗ್‌…

Read More

Fact Check | ಬಾಂಗ್ಲಾದೇಶದಲ್ಲಿ ಮುಸ್ಲಿಂ ವ್ಯಕ್ತಿಯ ಹತ್ಯೆಯ ವಿಡಿಯೋವನ್ನು ಹಿಂದೂವಿನದ್ದು ಎಂದು ಹಂಚಿಕೆ

“ಬಾಂಗ್ಲಾದೇಶದ ನಾರ್ಸಿಂಗಡಿ ಜಿಲ್ಲೆಯ ಕೌರಿಯಾ ಪಾರಾದ ಈದ್ಗಾ ಗೇಟ್‌ನಲ್ಲಿ ಎಲ್ಲರ ಸಮ್ಮುಖದಲ್ಲಿ ಇನ್ನೊಬ್ಬ ಹಿಂದೂವನ್ನು ಕತ್ತು ಸೀಳಿ ಕೊಂದಿದ್ದಾರೆ. @UNHumanrights ನಿದ್ರಿಸುತ್ತಿದೆ. ನಾವಲ್ಲದಿದ್ದರೆ ಬಾಂಗ್ಲಾದೇಶಿ ಹಿಂದೂಗಳ ಪರ ಧ್ವನಿ ಎತ್ತುವವರು ಯಾರು? #ಬಾಂಗ್ಲಾದೇಶಿ ಹಿಂದೂಗಳನ್ನು ಉಳಿಸಿ” ಎಂದು ವಿಡಿಯೋವೊಂದನ್ನು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಳ್ಳಲಾಗಿದ್ದು, ಬಾಂಗ್ಲಾದೇಶದಲ್ಲಿ ಈ ರೀತಿ ನಿರಂತರವಾಗಿ ಹಿಂದೂಗಳು ಹತ್ಯೆಗೆ ಒಳಗಾಗುತ್ತಿದ್ದಾರೆ ಎಂದು ಕೂಡ ಹಲವರು ಉಲ್ಲೇಖಿಸುತ್ತಿದ್ದಾರೆ. Another Hindu was killed by slitting his throat in front of everyone at…

Read More
ಸಿಂಹ

Fact Check: ಪಾವಗಡ, ಬೆಳ್ಳೂರು ಕ್ರಾಸ್‌ ನಲ್ಲಿ ಸಿಂಹ ಕಾಣಿಸಿಕೊಂಡಿದೆ ಎಂದು ಸುಳ್ಳು ಸುದ್ದಿ ಹಂಚಿಕೊಂಡು ಆತಂಕ ಮೂಡಿಸಿದ ಕೆಲವು ಕನ್ನಡದ ಮಾಧ್ಯಮಗಳು

ಕಳೆದ ಹಲವು ದಿನಗಳಿಂದ ಪಾವಗಡದಲ್ಲಿ ಸಿಂಹ ಕಾಣಿಸಿಕೊಂಡಿದೆ, ಬೆಳ್ಳೂರು ಕ್ರಾಸ್‌ ನಲ್ಲಿ ಸಿಂಹ ಕಾಣಿಸಿಕೊಂಡಿದೆ ಎಂಬ ಸುದ್ದಿಯೊಂದು ಹರಿದಾಡುತ್ತಿದ್ದು ಜೀ ಕನ್ನಡ ನ್ಯೂಸ್, ಪಬ್ಲಿಕ್ ನ್ಯೂಸ್ 24/7 ಮತ್ತು ಈಡೆನ್ಸ್ ನ್ಯೂಸ್ ಕನ್ನಡ  ಸೇರಿದಂತೆ ಕೆಲವು ಕನ್ನಡ ಮಾಧ್ಯಮಗಳು ಈ ಸುದ್ದಿಯನ್ನು ವರದಿ ಮಾಡಿ ಜನರಲ್ಲಿ ಆತಂಕ ಮೂಡಿಸಿವೆ. ಜೀ ನ್ಯೂಸ್‌ “ಪಾವಗಡದ ಪೆಟ್ರೋಲ್‌ ಬಂಕ್‌ನಲ್ಲಿ ಅಡ್ಡಾಡಿದ ಸಿಂಹ” ಸಿಂಹ ಎಂಬ ಶೀರ್ಷಿಕೆಯೊಂದಿಗೆ ವೀಡಿಯೋ ತುಣುಕನ್ನು ಹಂಚಿಕೊಂಡಿದ್ದು ಇದನ್ನು 2.2 ಲಕ್ಷಕ್ಕೂ ಹೆಚ್ಚು ಜನ ವೀಕ್ಷಿಸಿದ್ದಾರೆ ಮತ್ತು 1200…

Read More

Fact Check | ಯೋಗಿ ಆದಿತ್ಯನಾಥ್‌ ಮೊಣಕಾಲು ನೋವಿನ ಶಾಶ್ವತ ಪರಿಹಾರದ ಬಗ್ಗೆ ಮಾತನಾಡಿಲ್ಲ

” ಈ ವಿಡಿಯೋ ನೋಡಿ, ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಹೆಸರಿನಲ್ಲಿ ವಿಡಿಯೋವೊಂದು ವೈರಲ್ ಆಗಿದೆ. ಇದರಲ್ಲಿ ಅವರು ಮೊಣಕಾಲು ನೋವಿನ ಬಗ್ಗೆ ಮಾತನಾಡುತ್ತಿದ್ದಾರೆ. ಈ ಬಗ್ಗೆ ಶಾಶ್ವತ ಪರಿಹಾರದ ಕುರಿತು ಆರ್ಯುವೇದ ಔಷಧಿಯ ಕುರಿತು ಅರಿತ ವೈದ್ಯರೊಬ್ಬರ ಬಗ್ಗೆ ಮಾಹಿತಿ ನೀಡಿದ್ದಾರೆ. ಮುಖ್ಯಮಂತ್ರಿಯಾಗಿದ್ದರೂ ಜನ ಸಾಮನ್ಯರ ಬಗ್ಗೆ ಅವರಿಗಿರುವ ಕಾಳಜಿ ಅಪಾರ. ಈ ರೀತಿಯ ಯೋಗಿಗಳು ರಾಜ್ಯ ಆಳುತ್ತಿರುವುದರಿಂದಲೇ ಇಂದು ದೇಶ ಪ್ರಗತಿಯತ್ತ ಹೆಜ್ಜೆ ಹಾಕಿದೆ” ಎಂದು ವಿಡಿಯೋವೊಂದನ್ನು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಳ್ಳಲಾಗುತ್ತಿದೆ. ಹಲವರು…

Read More

Fact Check | ರಾಮಜನ್ಮಭೂಮಿ ಟ್ರಸ್ಟ್ ಅಧ್ಯಕ್ಷ ಮಹಂತ್ ನೃತ್ಯ ಗೋಪಾಲ್ ದಾಸ್ ಸಾವನ್ನಪ್ಪಿದ್ದಾರೆ ಎಂಬುದು ಸುಳ್ಳು

ಶ್ರೀರಾಮ ಜನ್ಮಭೂಮಿ ತೀರ್ಥ ಕ್ಷೇತ್ರದ ಅಧ್ಯಕ್ಷ ಮತ್ತು ಮಹಾಂತ್ ನೃತ್ಯ ಗೋಪಾಲ್ ದಾಸ್ ಅವರು ಸಾವನ್ನಪ್ಪಿದ್ದಾರೆ ಎಂದು ಸಾಮಾಜಿಕ ಜಾಲತಾಣದಲ್ಲಿ ಸುದ್ದಿಯೊಂದನ್ನು ವ್ಯಾಪಕವಾಗಿ ಹಂಚಿಕೊಳ್ಳಲಾಗುತ್ತಿದೆ. ಹಲವರು ಫೋಟೋವೊಂದನ್ನು ಹಂಚಿಕೊಂಡು  “ತುಂಬಾ ದುಃಖದ ವಿಚಾರ ಶ್ರೀರಾಮ ಮಂದಿರ ಟ್ರಸ್ಟ್ ಅಧ್ಯಕ್ಷ ಮಹಂತ್ ನೃತ್ಯ ಗೋಪಾಲದಾಸ್ ಜಿ ಅವರು ಕೊನೆ ಉಸಿರೆಳೆದಿದ್ದಾರೆ. ಓಂ ಶಾಂತಿ ಓಂ ಶಾಂತಿ” ಎಂದು ಬರೆದುಕೊಂಡಿದ್ದಾರೆ. श्रीराम मंदिर ट्रस्ट के अध्यक्ष महंत नृत्य गोपालदास जी महाराज का निधन!! भगवान पुण्य…

Read More

Fact Check : ಹಿಂದೂಗಳ ನಂಬಿಕೆಯುಳ್ಳ 8,000 ವರ್ಷಗಳ ಹಳೆಯ ದೇವಾಲಯವು ಸೌದಿಯಲ್ಲಿ ಪತ್ತೆಯಾಗಿದೆ ಎಂಬುದು ಸುಳ್ಳು

ಸೌದಿ ಅರೇಬಿಯಾದಲ್ಲಿ 8,000 ವರ್ಷಗಳಷ್ಟು ಹಳೆಯದಾದ ಸನಾತನ ಧರ್ಮದ ದೇವಾಲಯ ಮತ್ತು ನಾಗರಿಕತೆಯ ಅವಶೇಷಗಳನ್ನು ಕಂಡುಹಿಡಿಯಲಾಗಿದೆ ಎಂಬ ಪೋಸ್ಟರ್‌ನ್ನು ಸಾಮಾಜಿಕ ಮಾಧ್ಯಮಗಳಲ್ಲಿ ವ್ಯಾಪಕವಾಗಿ ಹಂಚಿಕೊಳ್ಳಲಾಗುತ್ತಿದೆ. ಫ್ಯಾಕ್ಟ್‌ ಚೆಕ್‌ ಈ ವೈರಲ್‌ ವೀಡಿಯೋದ ಹೆಸರುಗಳನ್ನು Google ಕೀವರ್ಡ್ ಬಳಸಿಕೊಂಡು ಹುಡುಕಿದಾಗ, ಈ ಉತ್ಖನನ ಮತ್ತು ಅನ್ವೇಷಣೆಯ ಕುರಿತು ಹಲವಾರು ವರದಿಗಳು ಲಭಿಸಿವೆ. 2022ರ ಜುಲೈನಲ್ಲಿ ಸೌದಿ ಹೆರಿಟೇಜ್ ಕಮಿಷನ್, ಉತ್ಖನನದಲ್ಲಿ ನೈಋತ್ಯ ಸೌದಿ ಅರೇಬಿಯಾದ ಮೌಂಟ್ ತುವೈಕ್‌ನಲ್ಲಿರುವ ಅಲ್-ಫಾವ್‌ನಲ್ಲಿ  8,000 ವರ್ಷಗಳಷ್ಟು ಹಳೆಯದಾದ ಕಲ್ಲಿನ ದೇವಾಲಯದ ತುಣುಕುಗಳು ದೊರೆತಿವೆ….

Read More
ಮಹಾಲಕ್ಷ್ಮಿ

Fact Check: ಬೆಂಗಳೂರಿನಲ್ಲಿ ಇತ್ತೀಚೆಗೆ ನಡೆದ ಮಹಾಲಕ್ಷ್ಮಿ ಎಂಬ ಮಹಿಳೆಯ ಕೊಲೆಯನ್ನು ಸುಳ್ಳು ಲವ್ ಜಿಹಾದ್ ನಿರೂಪಣೆಯೊಂದಿಗೆ ಹಂಚಿಕೊಳ್ಳಲಾಗುತ್ತಿದೆ

ಹಿಂದೂ ಮಹಿಳೆಯನ್ನು ಆಕೆಯ ಮುಸ್ಲಿಂ ಗೆಳೆಯ ಕೊಲೆ ಮಾಡಿ, ಆಕೆಯ ದೇಹವನ್ನು ತುಂಡಾಗಿ ಕತ್ತರಿಸಿ ಫ್ರಿಜ್ ನಲ್ಲಿಟ್ಟಿದ್ದಾನೆ ಎಂಬ ಪೋಸ್ಟ್ ಸಾಮಾಜಿಕ ಮಾಧ್ಯಮದಲ್ಲಿ (ಇಲ್ಲಿ ಮತ್ತು ಇಲ್ಲಿ) ಹರಿದಾಡುತ್ತಿದೆ. ಬೆಂಗಳೂರಿನಲ್ಲಿ ಇತ್ತೀಚೆಗೆ ನಡೆದ ಮಹಾಲಕ್ಷ್ಮಿ ಎಂಬ ಮಹಿಳೆಯ ಕೊಲೆ ಪ್ರಕರಣದ ಹಿನ್ನೆಲೆಯಲ್ಲಿ ಈ ಪೋಸ್ಟ್ ಅನ್ನು ಹಂಚಿಕೊಳ್ಳಲಾಗುತ್ತಿದ್ದು, ಈ ಪ್ರಕರಣವನ್ನು ಲವ್ ಜಿಹಾದ್ ಎಂದು ಕರೆಯಲಾಗುತ್ತಿದೆ. ವೀಡಿಯೊದ ಆರ್ಕೈವ್ ಆವೃತ್ತಿಯನ್ನು ಇಲ್ಲಿ ಕಾಣಬಹುದು. ಫ್ಯಾಕ್ಟ್‌ ಚೆಕ್: ಈ ಘಟನೆಗೆ ಸಂಬಂಧಿಸಿದಂತೆ ಗೂಗಲ್ ಕೀವರ್ಡ್ ಹುಡುಕಾಟವು ನಮ್ಮನ್ನು ಹಲವಾರು ವರದಿಗಳಿಗೆ ಕರೆದೊಯ್ಯಿತು (ಇಲ್ಲಿ ಮತ್ತು ಇಲ್ಲಿ). ಈ ವರದಿಗಳ…

Read More