Fact Check: ದಿವಂಗತ ಸಿಪಿಎಂ ನಾಯಕ ಸೀತಾರಾಂ ಯೆಚೂರಿ ಕ್ರೈಸ್ತ ಧರ್ಮದವರು ಎಂಬುದು ಸುಳ್ಳು

ದಿವಂಗತ ಸಿಪಿಎಂ ನಾಯಕ ಸೀತಾರಾಂ ಯೆಚೂರಿ ಅವರ ಶವವನ್ನು ಅಂತ್ಯಸಂಸ್ಕಾರ ಮಾಡುವ ಬದಲು ಮರದ ಪೆಟ್ಟಿಗೆಯಲ್ಲಿ ಸಂಸ್ಕರಿಸಿ ಇಡಲಾಗಿದೆ. ಅವರು ಕ್ರೈಸ್ತ ಧರ್ಮದವರು ಎಂಬ ಪೋಸ್ಟ್‌ರ್‌ನ್ನು ಸಾಮಾಜಿಕ ಮಾಧ್ಯಮಗಳಲ್ಲಿ ವ್ಯಾಪಕವಾಗಿ ಹಂಚಿಕೊಳ್ಳಲಾಗುತ್ತಿದೆ. ಮಾರ್ಕ್ಸ್‌ವಾದಿ ನಾಯಕ ಮತ್ತು ಕಮ್ಯುನಿಸ್ಟ್ ಪಾರ್ಟಿ ಆಫ್ ಇಂಡಿಯಾದ ಪ್ರಧಾನ ಕಾರ್ಯದರ್ಶಿಯಾಗಿದ್ದ ಸೀತಾರಾಂ ಯೆಚೂರಿ ಅವರ ಮರಣದ ನಂತರ, ಅವರು ಕ್ರೈಸ್ತ ಧರ್ಮದಲ್ಲಿನ ನಂಬಿಕೆಯಿಂದ ಹೇಳಿರುವ ವದಂತಿಗಳು ಜಾಲತಾಣದಲ್ಲಿ ಹರಿದಾಡುತ್ತಿವೆ. ಅವರ ಅಂತ್ಯಕ್ರಿಯೆಯ ವೇಳೆ ಅವರ ದೇಹವನ್ನು ಮರದ ಪೆಟ್ಟಿಗೆಯಲ್ಲಿ ಸಂಸ್ಕರಣೆ ಮಾಡಲಾಗಿದೆ. ತೀವ್ರ…

Read More

Fact Check | ವಿಮಾನದಲ್ಲಿ ನಮಾಜ್‌ಗೆ ಪ್ರತಿಯಾಗಿ ಮಹಿಳೆ ಶಿವನ ಸ್ತೋತ್ರ ಹಾಡಿದ್ದಾರೆ ಎಂಬುದು ಸುಳ್ಳು

“ವಿಮಾನದಲ್ಲಿ ಮುಸ್ಲಿಂ ವ್ಯಕ್ತಿಯೊಬ್ಬ ಶೌಚಾಲಯಕ್ಕೆ ಹೋಗುವ ಹಾದಿಯನ್ನು ಬಂದ್‌ ಮಾಡಿ ನಮಾಜ್‌ ಮಾಡಿದ್ದಾರೆ. ಇದರಿಂದ ಬೇಸತ್ತ ಹಿಂದೂ ಮಹಿಳೆ  ಶಿವನ ಸ್ತೋತ್ರ ಹಾಡಿದ್ದಾರೆ. ಇನ್ನು ಮುಂದೆ ಕಂಡ ಕಂಡಲ್ಲಿ ನಮಾಜ್‌ ಮಾಡುವ ಎಲ್ಲಾ ಜಿಹಾದಿಗಳಿಗೆ ಹಿಂದೂಗಳು ಇದೇ ರೀತಿಯಾದ ಪಾಠವನ್ನು ಕಲಿಸಬೇಕಿದೆ. ಈ ಮಹಿಳೆಯ ಕಾರ್ಯಕ್ಕೆ ಎಲ್ಲರೂ ಅಭಿನಂದನೆಯನ್ನು ಸಲ್ಲಿಸಲೇಬೇಕು” ಎಂದು ವಿಡಿಯೋವೊಂದನ್ನು ಸಾಮಾಜಿಕ ಜಾಲತಾಣದಲ್ಲಿ ವ್ಯಾಪಕವಾಗಿ ಹಂಚಿಕೊಳ್ಳಲಾಗುತ್ತಿದೆ. A Muslim guy started Namaz in the flight, where a Hindu woman started…

Read More

Fact Check | ಬುರ್ಖಾ ಧರಿಸಿಲ್ಲವೆಂದು ಬಾಂಗ್ಲಾದೇಶದಲ್ಲಿ ಮಹಿಳೆಯರಿಗೆ ಥಳಿಸಲಾಗಿದೆ ಎಂಬುದು ಸುಳ್ಳು

“ಇದು ಹೊಸ ಬಾಂಗ್ಲಾದೇಶ.. ಇಲ್ಲಿ ಪ್ರತಿಯೊಬ್ಬ ಮಹಿಳೆ ಕೂಡ ಬುರ್ಖಾವನ್ನು ಧರಿಸಲೇಬೇಕು, ಒಂದು ವೇಳೆ ಮಹಿಳೆಯರು ಬುರ್ಖಾವನ್ನು ಧರಿಸಿಲ್ಲವಾದರೆ, ನಾಳೆ ಅವರನ್ನು ಬೀದಿ ಬೀದಿಯಲ್ಲಿ ಈ ರೀತಿ ಥಳಿಸಿ ಬುದ್ದಿ ಕಲಿಸಲಾಗುತ್ತದೆ. ಈಗ ಹೇಳಿ ಜಾತ್ಯಾತೀತ ಹಿಂದೂಗಳೆ, ಇಸ್ಲಾಂನಲ್ಲಿ ನಿಜವಾಗಿಯೂ ಮಹಿಳೆಯರಿಗೆ ಸ್ವಾತಂತ್ರ್ಯವಿದೆಯಾ? ಹಿಂದುಗಳೇ ಬಾಂಗ್ಲಾದೇಶದಲ್ಲಿನ ಹಿಂದೂಗಳಿಗಾಗಿ ಪ್ರಾರ್ಥಿಸಿ” ಎಂದು ವಿಡಿಯೋವೊಂದನ್ನು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಳ್ಳಲಾಗುತ್ತಿದೆ. In Bangladesh, Hindu girls who traditionally do wear Burqa are being chased and beaten with…

Read More

Fact Check | ಮಣಿಪುರದಲ್ಲಿ ವಿದ್ಯಾರ್ಥಿಗಳು ರಾಷ್ಟ್ರಧ್ವಜವನ್ನು ತೆಗೆದು ಮೈತೇಯಿ ಧ್ವಜವನ್ನು ಹಾರಿಸಿದ್ದಾರೆ ಎಂಬುದು ಸುಳ್ಳು

” ಮಣಿಪುರದಲ್ಲಿ ಪ್ರತಿನಿತ್ಯ ಒಂದಲ್ಲ ಒಂದು ಗಲಭೆಗಳು ಉಂಟಾಗುತ್ತಿವೆ. ಅಲ್ಲಿ ದಿನವೂ ದೇಶದ್ರೋಹದ ಕೃತ್ಯಗಳು ನಡೆಯುತ್ತಿದ್ದು, ಅಲ್ಲಿನ ವಿದ್ಯಾರ್ಥಿಗಳು ಸೇರಿದಂತೆ ಹಲವು ಮಂದಿ ದೇಶದ್ರೋಹದ ಕೃತ್ಯಗಳಿಗೆ ಬೆಂಬಲವನ್ನು ನೀಡುತ್ತಿದ್ದಾರೆ. ಆದರೂ ಈ ಬಗ್ಗೆ ಅಲ್ಲಿನ ಯಾವ ಅಧಿಕಾರಿಗಳು ಕೂಡ ಕ್ರಮ ಕೈಗೊಳ್ಳದೆ, ಪ್ರತಿಭಟನಾ ನಿರತರಿಗೆ ಬೆಂಬಲವನ್ನು ನೀಡುತ್ತಿದ್ದಾರೆ. ಇದಕ್ಕೆ ಪೂರಕ ಎಂಬಂತೆ ಈಗ ಮಣಿಪುರದ ಡಿಸಿ ಕಚೇರಿ ಮೇಲಿದ್ದ ರಾಷ್ಟ್ರಧ್ವಜವನ್ನು ಕಿತ್ತು ಹಾಕಿರುವ ಅಲ್ಲಿನ ವಿದ್ಯಾರ್ಥಿಗಳು ಮೈತೇಯಿ  ಧ್ವಜವನ್ನು ಅಳವಡಿಸುವ ಮೂಲಕ ರಾಷ್ಟ್ರಧ್ವಜಕ್ಕೆ ಅಪಮಾನ ಮಾಡಿದ್ದಾರೆ” ಎಂದು…

Read More
ಬೆಂಗಳೂರು-ಮೈಸೂರು

Fact Check : ಬೆಂಗಳೂರು-ಮೈಸೂರು ಹೈವೇಯಲ್ಲಿ ಚಿರತೆ ಕಾಣಿಸಿಕೊಂಡಿದೆ ಎಂಬ ವೀಡಿಯೊ ಗದಗಿನದ್ದು

ಬೆಂಗಳೂರು – ಮೈಸೂರು ರಾಷ್ಟ್ರೀಯ ಹೆದ್ದಾರಿಯ ನಿಡ್ಲಘಟ್ಟ ಸರ್ವೀಸ್‌ ರಸ್ತೆಯಲ್ಲಿ ರಾತ್ರಿ ಹೊತ್ತಲ್ಲಿ  ಚಿರತೆಯೊಂದು ಕಾಣಿಸಿಕೊಂಡಿದೆ ಎಂಬ ವೀಡಿಯೊವನ್ನು ಸಾಮಾಜಿಕ ಮಾಧ್ಯಮಗಳಲ್ಲಿ ವ್ಯಾಪಕವಾಗಿ ಹಂಚಿಕೊಳ್ಳಲಾಗುತ್ತಿದೆ. ಫ್ಯಾಕ್ಟ್‌ ಚೆಕ್‌ : ಈ ವೈರಲ್ ವೀಡಿಯೊ ಕುರಿತು ಸತ್ಯಾಂಶಗಳನ್ನು ತಿಳಿದುಕೊಳ್ಳಲು ಕೀಫ್ರೇಂಗಳನ್ನು ಬಳಸಿಕೊಂಡು ರಿವರ್ಸ್ ಇಮೇಜ್‌ನಲ್ಲಿ ಹುಡುಕಿದಾಗ ಈ ಘಟನೆಯನ್ನು 2023ರ ಎಪ್ರಿಲ್ 17ರಂದು  Marvelous belgaum  ಫೇಸ್‌ಬುಕ್‌ ಖಾತೆಯ ಪೋಸ್ಟ್‌ರ್‌ ಲಭಿಸಿದೆ. ಈ ಪೋಸ್ಟ್‌ರ್‌ನಲ್ಲಿ ವೈರಲ್‌ ಆದ ವೀಡಿಯೊ ಬೆಳಗಾವಿಯದ್ದಲ್ಲ, ಗದಗಿನದ್ದು ಎಂದು ತಿಳಿದುಬಂದಿತು. ಇದನ್ನು ಸಾಕ್ಷ್ಯವಾಗಿರಿಸಿಕೊಂಡು ಮತ್ತಷ್ಟು…

Read More
ರಾಹುಲ್‌ಗಾಂಧಿ

Fact Check: ಅಮೆರಿಕದ ಜನತೆ ರಾಹುಲ್ ಗಾಂಧಿ ಭಾರತದವರೇ? ಅಥವಾ ಪಾಕಿಸ್ತಾನದವರೇ? ಎಂದು ಕೇಳಿದ್ದಾರೆ ಎಂಬುದು ಸುಳ್ಳು

ಕಾಂಗ್ರೆಸ್‌ ಪಕ್ಷದ ನಾಯಕ ರಾಹುಲ್ ಗಾಂಧಿಯವರು ಇತ್ತೀಚೆಗೆ ಮೂರು ದಿನಗಳ ಕಾಲ ಅಮೇರಿಕಕ್ಕೆ ಭೇಟಿ ನೀಡಿದ್ದರು. ಈ ಬೆನ್ನಲ್ಲೇ ಗಾಂಧಿಯವರ ರಾಷ್ಟ್ರೀಯತೆಯನ್ನು ಪ್ರಶ್ನಿಸುವ ಅಮೇರಿಕ ಮೂಲದ ಇಂಗ್ಲಿಷ್ ಆವೃತ್ತಿಯ ಪತ್ರಿಕೆಯ ಲೇಖನದ ಪೋಸ್ಟರ್‌ನ್ನು ಸಾಮಾಜಿಕ ಮಾಧ್ಯಮಗಳಲ್ಲಿ ವ್ಯಾಪಕವಾಗಿ ಹಂಚಿಕೊಳ್ಳಲಾಗುತ್ತಿದೆ. “ರಾಹುಲ್ ಗಾಂಧಿ ಭಾರತದಿಂದ ಬಂದಿದ್ದಾರೋ ಅಥವಾ ಪಾಕಿಸ್ತಾನದಿಂದ ಬಂದಿದ್ದಾರೋ” ಎಂದು ಅಮೇರಿಕನ್ನರು ಕೇಳುತ್ತಿದ್ದಾರೆ. ಮತ್ತು ರಾಹುಲ್‌ ಗಾಂಧಿ ಭಾರತದ ಬಗ್ಗೆ ಮಾತನಾಡುವಾಗ ಭಾರತದ ಶತ್ರುಗಳ ಹಾಗೆ ವರ್ತಿಸುತ್ತಾರೆ. ಇದು ಭಾರತ ದೇಶಕ್ಕೆ ಎಂತಹ ಅವಮಾನ! ಎಂಬ ಶೀರ್ಷಿಕೆಯನ್ನು…

Read More

Fact Check | ತಂದೆ ಇಲ್ಲದ ಮಕ್ಕಳ ಖಾತೆಗೆ ವರ್ಷಕ್ಕೆ 24,000 ರೂ. ಸ್ಕಾಲರ್‌ಶಿಪ್ ಎಂಬುದು ದಿಕ್ಕು ತಪ್ಪಿಸುವಂತಿದೆ

“ತಂದೆ ಇಲ್ಲದ ಮಕ್ಕಳ ಖಾತೆಗೆ ಒಂದು ವರ್ಷ 24,000 ರೂ.ಗಳ ಸ್ಕಾಲರ್ ಶಿಪ್ ಸೌಲಭ್ಯವಿದ್ದು, ಆದುದರಿಂದ ತಮಗೆ ಗೊತ್ತಿರುವ ಯಾರಾದರೂ ತಂದೆ ಇಲ್ಲದ ಮಗು ಇದ್ದಲ್ಲಿ ಅವರ ಪೋಷಕರಿಗೆ ಕೂಡಲೇ ಅರ್ಜಿ ಸಲ್ಲಿಸಲು ತಿಳಿಸಿ. ಇದು ಆನ್ಲೈನ್ ಮೂಲಕ ಅಂದರೆ ಯಾವುದೇ ಸೈಬರ್ ಮೂಲಕ ಸಲ್ಲಿಕೆ ಇರುವುದಿಲ್ಲ. ಮಗುವಿಗೆ 18 ವರ್ಷಕ್ಕಿಂತ ಕಡಿಮೆ ವಯಸ್ಸು ಇರಬೇಕು. ಅರ್ಜಿ ಫಾರಂನ್ನು ಖುದ್ದಾಗಿ ಡಿಸಿ ಕಛೇರಿಯಿಂದ ತಂದು ಬೇಕಾಗುವ ದಾಖಲೆಗಳನ್ನು ಇಟ್ಟು ಶಾಲೆ ಅಥವಾ ಕಾಲೇಜು ಮುಖ್ಯೋಪಾಧ್ಯಾಯ/ ಪ್ರಾಂಶುಪಾಲರ ಸಹಿ…

Read More

Fact Check | ಇಂಗ್ಲೆಂಡ್‌ನಲ್ಲಿ ನಡೆದ ‘ಮುಸ್ಲಿಂ ಡಾಕ್ಟರ್ಸ್ ಅಸೋಸಿಯೇಷನ್’ ಕಾರ್ಯಕ್ರಮದ ಫೋಟೋವನ್ನು ಭಾರತದ್ದು ಎಂದು ಹಂಚಿಕೆ

“ಈ ಫೋಟೋ ನೋಡಿ ಇದು ಭಾರತದಲ್ಲಿ ನಡೆದ ಮುಸ್ಲಿಂ ವೈದ್ಯರ ಕಾರ್ಯಕ್ರಮ ಇದಕ್ಕೆ ‘ಮುಸ್ಲಿಂ ಡಾಕ್ಟರ್ಸ್ ಅಸೋಸಿಯೇಷನ್’ ಎಂಬ ಹೆಸರಿದೆ. ಒಂದು ವೇಳೆ ಇದೇ ರೀತಿ ಹಿಂದೂ ವೈದ್ಯರ ಸಂಘಟನೆ ಏನಾದರು ಭಾರತದಲ್ಲಿ ಇದ್ದಿದ್ದರೆ ಇನ್ನು ಈ ಜಾತ್ಯಾತೀತರು ಒಪ್ಪುತ್ತಿದ್ದರೆ.” ಎಂದು ಫೋಟೋವೊಂದನ್ನು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಳ್ಳಲಾಗುತ್ತಿದೆ. ಈ ಪೋಸ್ಟ್‌ ನೋಡಿದ ಹಲವು ಮಂದಿ ಮುಸ್ಲಿಂ ಸಮುದಾಯದ ವೈದ್ಯರ ವಿರುದ್ಧ ಆಕ್ರೋಶವನ್ನು ವ್ಯಕ್ತ ಪಡಿಸುತ್ತಿದ್ದು, ಈ ಪೋಸ್ಟ್ ಅನ್ನು ನಿಜವೆಂದು ನಂಬಿ ತಮ್ಮ ಸಾಮಾಜಿಕ ಜಾಲತಾಣದ ವೈಯಕ್ತಿಕ…

Read More

Fact Check | ಇಂದಿರಾ ಗಾಂಧಿ JNU ನುಗ್ಗಿ ಸೀತಾರಾಮ್‌ ಯೆಚೂರಿ ಅವರನ್ನು ಕ್ಷಮೆ ಕೇಳಲು ಒತ್ತಾಯಿಸಿದ್ದರು ಎಂಬುದು ಸುಳ್ಳು

“1975, ತುರ್ತು ಪರಿಸ್ಥಿತಿ. ಇಂದಿರಾಗಾಂಧಿ ದೆಹಲಿ ಪೊಲೀಸರೊಂದಿಗೆ ಜೆಎನ್‌ಯುಗೆ ಪ್ರವೇಶಿಸಿದರು ಮತ್ತು ಆ ಸಮಯದಲ್ಲಿ ಜೆಎನ್‌ಯು ವಿದ್ಯಾರ್ಥಿ ಸಂಘದ ಅಧ್ಯಕ್ಷರಾಗಿದ್ದ ಸಿಪಿಐ ನಾಯಕ ಸೀತಾರಾಮ್ ಯೆಚೂರಿ ಅವರನ್ನು ಕ್ಷಮೆ ಕೇಳಲು ಒತ್ತಾಯಿಸಿದರು. ಇದರ ಜೊತೆಗೆ ಅಂದು ಜೆಎನ್‌ಯು ವಿದ್ಯಾರ್ಥಿ ಸಂಘಟನೆಯ ಅಧ್ಯಕ್ಷರಾಗಿದ್ದ ಅವರನ್ನು ರಾಜಿನಾಮೆ ನೀಡುವಂತೆ ಒತ್ತಾಯಿಸಿದರು. ಇದು ಇಂದಿರಾ ಗಾಂಧಿ ಅವರ ನಿಜವಾದ ಸರ್ವಾಧಿಕಾರ” ಎಂದು ಫೋಟೋವೊಂದನ್ನು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಳ್ಳಲಾಗುತ್ತಿದೆ. @KarunaGopal1 @ShainaNC @smritiirani @TVMohandasPai @narendramodi @fayedsouza @ShivAroor @amitmalviya @RahulGandhi @SachinPilot…

Read More

Fact Check : ಮೀಸಲಾತಿ ರದ್ದತಿಗೆ ಬೆಂಬಲಿಸಿದ್ದಾರೆ ಎಂದು ಭೂಪೇಂದರ್ ಸಿಂಗ್ ಹೂಡಾರವರ ತಿರುಚಿದ ವಿಡಿಯೋ ಹಂಚಿಕೆ

ಭಾರತದಲ್ಲಿ ಮೀಸಲಾತಿಯನ್ನು ರದ್ದುಗೊಳಿಸುವುದಾಗಿ ಅಮೇರಿಕದಲ್ಲಿ ಕಾಂಗ್ರೆಸ್‌ ಪಕ್ಷದ ನಾಯಕ ರಾಹುಲ್ ಗಾಂಧಿ ಹೇಳಿಕೆಗಳನ್ನು ಕೊಟ್ಟಿದ್ದಾರೆ. ಮತ್ತು ಹರಿಯಾಣದ ಮಾಜಿ ಮುಖ್ಯಮಂತ್ರಿ ಭೂಪಿಂದರ್ ಸಿಂಗ್ ಹೂಡಾ ಅಧಿಕಾರಕ್ಕೆ ಬಂದರೆ ಅವರ ಹೇಳಿಕೆಗಳನ್ನು ಬೆಂಬಲಿಸುತ್ತೇನೆ ಎಂಬ ಪೋಸ್ಟ್‌ಗಳನ್ನು ಸಾಮಾಜಿಕ ಮಾಧ್ಯಮಗಳಲ್ಲಿ ವ್ಯಾಪಕವಾಗಿ ಹಂಚಿಕೊಳ್ಳಲಾಗುತ್ತಿದೆ. ” ನಾನು ಅಧಿಕಾರಕ್ಕೆ ಬಂದರೆ ಜಾತಿ ಆಧಾರಿತ ಮೀಸಲಾತಿಯನ್ನು ರದ್ದುಗೊಳಿಸುವ ರಾಹುಲ್‌ ಗಾಂಧಿ ಹೇಳಿಕೆಗಳನ್ನು ಬೆಂಲಿಸುತ್ತೇನೆ” ಎಂದು ಭೂಪಿಂದರ್ ಸಿಂಗ್ ಹೂಡಾರ ವೀಡಿಯೊ ಕ್ಲಿಪ್‌ವೊಂದನ್ನು ಟೈಮ್ಸ್ ನೌ ನವಭಾರತ್ ನ್ಯೂಸ್ ಹಂಚಿಕೊಂಡಿದೆ. Congress will end…

Read More