Fact Check | ಮಹಿಳಾ ಐಪಿಎಸ್‌ ಅಧಿಕಾರಿಯ ವಿಡಿಯೋ ಬಳಸಿ ಸುಳ್ಳು ಉದ್ಯೋಗ ಮಾಹಿತಿ ಹಂಚಿಕೆ

“ಈ ವಿಡಿಯೋ ನೋಡಿ ಇವರು ಮಹಿಳಾ ಐಪಿಎಸ್ ಅಧಿಕಾರಿ ಅಂಕಿತ ಶರ್ಮ.. ಇವರು ಮನೆಯಲ್ಲಿ ಕುಳಿತುಕೊಂಡು ತಿಂಗಳಿಗೆ ಮೂವತ್ತು ಸಾವಿರ ರೂಪಾಯಿ ದುಡಿಯುವಂತಹ ಉದ್ಯೋಗ ಒಂದರ ಬಗ್ಗೆ ಮಾಹಿತಿ ನೀಡಿದ್ದಾರೆ. ಈ ಮಾಹಿತಿಯ ಪ್ರಕಾರ ಮನೆಯಲ್ಲಿಯೇ ಪೆನ್ಸಿಲ್ ಅನ್ನು ಪ್ಯಾಕ್ ಮಾಡುವ ಮೂಲಕ ತಿಂಗಳಿಗೆ ಉತ್ತಮ ಗಳಿಕೆಯನ್ನು ಕಾಣಬಹುದಾಗಿದೆ. ಇದರಿಂದ ಸಾಕಷ್ಟು ಮಂದಿ ಹಲವಾರು ಪ್ರಯೋಜನಗಳನ್ನು ಪಡೆದುಕೊಂಡಿದ್ದಾರೆ.” ಎಂದು ವಿಡಿಯೋವೊಂದನ್ನು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಳ್ಳಲಾಗುತ್ತಿದೆ. ಈ ವಿಡಿಯೋದಲ್ಲಿ ಕೂಡ ಮಹಿಳಾ ಐಪಿಎಸ್ ಅಧಿಕಾರಿಯೊಬ್ಬರು ಪೆನ್ಸಿಲ್ ಪ್ಯಾಕಿಂಗ್‌ ಉದ್ಯೋಗದ…

Read More
ಮಧ್ಯಪ್ರದೇಶ

Fact Check : ಮಧ್ಯಪ್ರದೇಶದಲ್ಲಿ ಪ್ರತಿಮೆಯನ್ನು ದ್ವಂಸಗೊಳಿಸಿರುವ ವೀಡಿಯೊವನ್ನು ಕರ್ನಾಟಕದ್ದು ಎಂದು ಹಂಚಿಕೆ

ಟ್ರ್ಯಾಕ್ಟರ್‌ನಿಂದ ಪ್ರತಿಮೆಯನ್ನು ಕೆಡವುತ್ತಿರುವ ವೀಡಿಯೊವನ್ನು, ಕರ್ನಾಟಕದಲ್ಲಿ ನಡೆದ ಘಟನೆ ಎಂದು ಸಾಮಾಜಿಕ ಮಾಧ್ಯಮಗಳಲ್ಲಿ ವ್ಯಾಪಕವಾಗಿ ಹಂಚಿಕೊಳ್ಳಲಾಗಿದೆ. ಈ ವೀಡಿಯೊದಲ್ಲಿ ಟ್ರ್ಯಾಕ್ಟರ್ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸಲಾಗಿದೆ. ಮತ್ತು ಅಲ್ಲಿ ನೆರೆದಿದ್ದ ಜನರು ದೊಣ್ಣೆ ಮತ್ತು ಕಲ್ಲುಗಳನ್ನು ಬಳಸಿ ಪ್ರತಿಮೆಯನ್ನು ದ್ವಂಸ ಮಾಡುತ್ತಿರುವ ದೃಶ್ಯವು ಕಂಡುಬಂದಿದೆ. ಕೊನೆಯಲ್ಲಿ, ಒಬ್ಬ ವ್ಯಕ್ತಿ ಪ್ರಚೋದನಕಾರಿ ಕೋಮುವಾದಿ ಹೇಳಿಕೆಯನ್ನು ಕೊಡುತ್ತಾನೆ. ಫ್ಯಾಕ್ಟ್‌ ಚೆಕ್‌ : ಈ ವೈರಲ್‌ ಘಟನೆಯ ಸ್ಕ್ರೀನ್‌ಶಾಟ್‌ ಪೋಟೊಗಳನ್ನು Google ರಿವರ್ಸ್ ಇಮೇಜ್ ಬಳಸಿಕೊಂಡು ಹುಡುಕಿದಾಗ ಈ ಘಟನೆ ಕರ್ನಾಟಕದ್ದಲ್ಲ…

Read More

Fact Check : ಪಶ್ಚಿಮ ಬಂಗಾಳದ ಮುಸ್ಲಿಂ ಯುವಕ ಹಿಂದೂ ಬಾಲಕಿಗೆ ಇರಿದಿದ್ದಾನೆ ಎಂಬ ವೈರಲ್‌ ವೀಡಿಯೊ ಸುಳ್ಳು

ಪಶ್ಚಿಮ ಬಂಗಾಳದ ಬೆಲ್ಘಾರಿಯಾದಲ್ಲಿ ಯುವಕನೊಬ್ಬ ಶಾಲಾ ಬಾಲಕಿಗೆ ಇರಿದಿರುವ ವೀಡಿಯೊವನ್ನು, ಮುಸ್ಲಿಂ ಯುವಕನೊಬ್ಬ ಹಿಂದೂ ಹುಡುಗಿಗೆ ಇರಿದಿದ್ದಾನೆ ಎಂದು ಸಾಮಾಜಿಕ ಮಾಧ್ಯಮಗಳಲ್ಲಿ ವ್ಯಾಪಕವಾಗಿ ಹಂಚಿಕೊಳ್ಳಲಾಗುತ್ತಿದೆ. @naziaelahikhan ಎಂಬಾತ ಇನ್‌ಸ್ಟಾಗ್ರಾಮ್‌ನಲ್ಲಿ “ಹಗಲು ಹೊತ್ತಿನಲ್ಲಿ ಮುಸ್ಲಿಂ ಹುಡುಗನೊಬ್ಬ ಹಿಂದೂ ಹುಡುಗಿಯನ್ನು ಹೇಗೆ ಇರಿದಿದ್ದಾನೆಂದು ನೋಡಿ!! *ಮಮತಾ ಬ್ಯಾನರ್ಜಿಯವರ ಆಡಳಿತದಲ್ಲಿ ಹಿಂದೂಗಳು ಸುರಕ್ಷಿತವಾಗಿಲ್ಲ!* ಆಘಾತಕಾರಿ!! ಪಶ್ಚಿಮ ಬಂಗಾಳದಲ್ಲಿ ಹಿಂದೂಗಳ ಪರಿಸ್ಥಿತಿ ಭಯಾನಕವಾಗಿದೆ.  ಈ ಭಯಾನಕ ಪರಿಸ್ಥಿತಿ ಶೀಘ್ರದಲ್ಲೇ ಕೋಲ್ಕತ್ತಾ ಮತ್ತು ಇತರ ನೆರೆಯ ರಾಜ್ಯಗಳಿಗೂ ಹರಡುತ್ತದೆ. BD/Myanmar ನಿಂದ ಮುಸ್ಲಿಮರು ಪಾವತಿಸಿದ…

Read More

Fact Check | ನಿತೀಶ್ ಕುಮಾರ್ ಅವರು ಲಾಲು ಪ್ರಸಾದ್ ಯಾದವ್ ಅವರನ್ನು ಭೇಟಿ ಮಾಡಿದ್ದಾರೆ ಎಂದು ಹಳೆಯ ವಿಡಿಯೋ ಹಂಚಿಕೆ!

“ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ಅವರು ರಾಷ್ಟ್ರೀಯ ಜನತಾ ದಳದ ಮುಖ್ಯಸ್ಥ ಲಾಲು ಪ್ರಸಾದ್ ಯಾದವ್ ಅವರನ್ನು ಭೇಟಿ ಮಾಡಿದ್ದಾರೆ. ಇದೀಗ ಇದು ಎನ್‌ಡಿಎ ಮೈತ್ರಿಗೆ ಹೊಡೆತ ಬೀಳುವ ಸಾಧ್ಯತೆ ಇದೆ. ಮುಂದಿನ ದಿನಗಳಲ್ಲಿ ಯಾವಾಗ ಬೇಕಾದರೂ ನಿತಿಶ್‌ ಕುಮಾರ್‌ ಅವರು ಇಂಡಿಯಾ ಮೈತ್ರಿ ಕೂಟವನ್ನು ಸೇರಬಹುದು. ಇದು ನಿತಿಶ್‌ ಕುಮಾರ್‌ ಅವರ ಅಧಿಕಾರ ದಾಹ ಎಂತಹದ್ದು ಎಂಬುದನ್ನು ಸಾಬೀತು ಮಾಡಿದೆ” ಎಂದು ವಿಡಿಯೋವೊಂದನ್ನು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಳ್ಳಲಾಗುತ್ತಿದೆ. राजनीतिक विचार, निजी संबंधों के बीच…

Read More

Fact Check | ಬಾಂಗ್ಲಾದೇಶದ ಚಿತ್ತಗಾಂಗ್‌ನಲ್ಲಿ ಗಣೇಶ ಪೂಜೆಯನ್ನು ಮಧ್ಯಂತರ ಸರ್ಕಾರ ನಿಷೇಧಿಸಿದೆ ಎಂಬುದು ಸುಳ್ಳು

“ಬಾಂಗ್ಲಾದೇಶದ ಮಧ್ಯಂತರ ಸರ್ಕಾರದ ಮುಖ್ಯಸ್ಥ ಡಾ.ಮಹಮ್ಮದ್ ಯೂನಸ್ ಅವರು ಬಾಂಗ್ಲಾದೇಶದ ಚಿತ್ತಗಾಂಗ್‌ನಲ್ಲಿ ಗಣೇಶ ಪೂಜೆಯನ್ನು ನಿಷೇಧಿಸಿದ್ದಾರೆ. ಇದು ಹಿಂದೂಗಳ ಮೇಲಿನ ದೌರ್ಜನ್ಯವಲ್ಲದೆ ಮತ್ತಿನ್ನೇನು?, ಬಡಪಾಯಿ ಹಿಂದೂಗಳು ಅಲ್ಪಸಂಖ್ಯಾಂತರಾಗಿರುವ ಬಾಂಗ್ಲಾದೇಶದಲ್ಲಿ ಅವರ ಭಾವನೆಗಳಿಗೆ ಬೆಲೆಯೇ ಇಲ್ಲದಂತಾಗಿದೆ.” ಎಂಬ ರೀತಿಯ ವಿವಿಧ ಟಿಪ್ಪಣಿಗಳೊಂದಿಗೆ ವಿವಿಧ ವರದಿಗಳ ಫೋಟೋಗಳನ್ನು ಸಾಮಾಜಿಕ ಜಾಲತಾಣದಲ್ಲಿ ವ್ಯಾಪಕವಾಗಿ ಹಂಚಿಕೊಳ್ಳಲಾಗುತ್ತಿದೆ. Hello @BCCI You guys are organising Cricket series with Bangladesh But in same Bangladesh Mohammad Yunus, the head of…

Read More

Fact Check | ಕನೌಜ್ ಅತ್ಯಾಚಾರದ ಬಗ್ಗೆ ಪತ್ರಕರ್ತರ ಪ್ರಶ್ನೆಗೆ ಹೆದರಿ ಅಖಿಲೇಶ್ ಯಾದವ್ ಓಡಿ ಹೋದರು ಎಂಬುದು ಸುಳ್ಳು

” ಕನೌಜ್‌ನಲ್ಲಿ ಅತ್ಯಾಚಾರ ಪ್ರಕರಣಕ್ಕೆ ಸಂಬಂಧ ಪಟ್ಟಂತೆ  ಪತ್ರಕರ್ತರು ಅಖಿಲೇಶ್‌ ಯಾದವ್‌ ಅವರ ಮುಂದೆ ಹಲವು ಪ್ರಶ್ನೆಗಳನ್ನು ಇಟ್ಟಿದ್ದರು, ಆದರೆ ಪತ್ರಕರ್ತರ ಯಾವ ಪ್ರಶ್ನೆಗಳಿಗೂ ಉತ್ತರಿಸದ ಅಖಿಲೇಶ್‌ ಯಾದವ್‌ ಅವರು ಹೆದರಿಕೊಂಡು ಕಾಂಪೌಂಡ್‌ ಗೇಟ್‌ ಹಾರಿ ಓಡಿಹೋಗಿದ್ದಾರೆ. ಈ ರೀತಿಯ ನಾಯಕನನ್ನು ಉತ್ತರ ಪ್ರದೇಶ ಈ ಹಿಂದೆ ಎಂದೂ ನೋಡಿರಲಿಲ್ಲ. ” ಎಂದು ಸಾಮಾಜಿಕ ಜಾಲತಾಣದಲ್ಲಿ ವಿಡಿಯೋವೊಂದನ್ನು ವ್ಯಾಪಕವಾಗಿ ಹಂಚಿಕೊಳ್ಳಲಾಗುತ್ತಿದ್ದು, ಸಾಕಷ್ಟು ವೈರಲ್‌ ಕೂಡ ಆಗಿದೆ. सपा नेता नवाब सिंह यादव का DNA sample…

Read More

Fact Check: ವಿಮಾನ ನಿಲ್ದಾಣದಲ್ಲಿ ಮನಮೋಹನ್‌ ಸಿಂಗ್‌ ಪುತ್ರಿ ಅಮೃತ್ ಸಿಂಗ್‌ರನ್ನು ರಾಹುಲ್‌ ಗಾಂಧಿ ಭೇಟಿಯಾಗಿಲ್ಲ

ರಾಹುಲ್ ಗಾಂಧಿಯವರು ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಅವರ ಪುತ್ರಿ ಅಮೃತ್ ಸಿಂಗ್ ಅವರೊಂದಿಗೆ ವಿಮಾನ ನಿಲ್ದಾಣದಲ್ಲಿ ಕಂಡುಬಂದಿದ್ದಾರೆ ಎಂಬ ಪೋಸ್ಟ್‌ಗಳನ್ನು ಸಾಮಾಜಿಕ ಮಾಧ್ಯಮಗಳಲ್ಲಿ ಹಂಚಿಕೊಳ್ಳಲಾಗುತ್ತಿದೆ. ವೈರಲ್ ಫೋಟೋದಲ್ಲಿ, ವಿಮಾನ ನಿಲ್ದಾಣದ ಹೊರಗೆ ಕಂಡುಬರುವ  ಹಲವು ವ್ಯಕ್ತಿಗಳು ತಮ್ಮ ಬ್ಯಾಗ್‌ಗಳೊಂದಿಗೆ ಕಾಣಿಸಿಕೊಂಡಿದ್ದಾರೆ. ಬೆನ್ನಿನ ಮೇಲೆ ಬ್ಯಾಗನ್ನು ಹಾಕಿಕೊಂಡಿರುವ ವ್ಯಕ್ತಿಯೊಬ್ಬ ಕ್ಯಾಮೆರಾಗೆ ಹಿಂದಿನಿಂದ ಕಾಣಿಸಿಕೊಂಡಿದ್ದಾನೆ. ಮತ್ತು ಮಹಿಳೆ ತನ್ನ ಬ್ಯಾಗ್‌ಗಳನ್ನು ಹಿಡಿದುಕೊಂಡು ಪಕ್ಕಕ್ಕೆ ನೋಡುತ್ತಿದ್ದಾಳೆ, ರಾಹುಲ್ ಗಾಂಧಿ ಆ ಮಹಿಳೆಯ ಮುಂದೆ ನಿಂತಿದ್ದಾರೆ. ಪೋಸ್ಟ್‌ರ್‌ನಲ್ಲಿ ಮನಮೋಹನ್ ಸಿಂಗ್ ಅವರ…

Read More

Fact Check | ಪ್ರಶ್ನಾರ್ಥಕ ಚಿಹ್ನೆ ಬಳಸಿ ಸುಳ್ಳು ಶೀರ್ಷಿಕೆ ನೀಡಿದ ಏಷ್ಯಾನೆಟ್ ಸುವರ್ಣ ನ್ಯೂಸ್

“ಅಮೆರಿಕಾದಲ್ಲಿ ಕುಳಿತು ಚೀನಾವನ್ನು ಹೊಗಳಿದ್ದೇಕೆ ರಾಹುಲ್ ಗಾಂಧಿ? ಬಿಜೆಪಿ ಹೇಳಿದ್ದೇನು?” ಎಂದು ಶೀರ್ಷಿಕೆ ನೀಡಿರುವ ಏಷ್ಯಾನೆಟ್ ಸುವರ್ಣ ನ್ಯೂಸ್ ಜನ‌ಸಾಮಾನ್ಯರಲ್ಲಿ ರಾಹುಲ್ ಗಾಂಧಿ ಬಗ್ಗೆ ತಪ್ಪು ಅಭಿಪ್ರಾಯ‌ ಮೂಡುವಂತೆ ಮಾಡಿದೆ. ಹೀಗೆ ಶೀರ್ಷಿಕೆ ನೀಡಿರುವ  ಏಷ್ಯಾನೆಟ್‌ ಸುವರ್ಣ ನ್ಯೂಸ್‌ ತನ್ನ ಸುದ್ದಿಯಲ್ಲಿ ಮಾತ್ರ ರಾಹುಲ್‌ ಗಾಂಧಿ ಅವರು ಏನು ಹೇಳಿದ್ದಾರೋ ಅದನ್ನೇ ಉಲ್ಲೇಖಿಸಿದೆ. ಇದು ಸಾರ್ವಜನಿಕರಲ್ಲಿ ಗೊಂದಲವನ್ನು ಮೂಡಿಸುವುದರ ಜೊತೆಗೆ ವಿಪಕ್ಷ ನಾಯಕ ರಾಹುಲ್‌ ಗಾಂಧಿ ಅವರನ್ನು ದೇಶದ್ರೋಹಿ ಎಂಬಂತೆ ಬಿಂಬಿಸಲಾಗಿದೆ. ಅಮೆರಿಕಾದಲ್ಲಿ ಕುಳಿತು ಚೀನಾವನ್ನು ಹೊಗಳಿದ್ದೇಕೆ…

Read More

Fact Check | ಕಮಲಾ ಹ್ಯಾರಿಸ್‌ ಪರ ಪ್ರಚಾರಕ್ಕಾಗಿ ಡಿಕೆಶಿ ಅಮೆರಿಕಗೆ ತೆರಳಿದ್ದಾರೆ ಎಂಬುದು ಸುಳ್ಳು

“ನವೆಂಬರ್‌ ̧5 2024ಕ್ಕೆ ಅಮೆರಿಕ ಅಧ್ಯಕ್ಷರ ಆಯ್ಕೆಯ ಐತಿಹಾಸಿಕ ಚುನಾವಣೆ ನಡೆಯಲಿದೆ. ಡೆಮಾಕ್ರೆಟಿಕ್‌ ಪಕ್ಷದಿಂದ ಭಾರತೀಯ ಮೂಲದ ಕಮಲಾ ಹ್ಯಾರೀಸ್‌‌ ಅಭ್ಯರ್ಥಿಯಾಗಿದ್ದರೆ ರಿಪಬ್ಲಿಕನ್‌ ಪಕ್ಷದಿಂದ ಡೊನಾಲ್ಡ್‌ ಟ್ರಂಪ್‌ 2ನೇ ಸಲ ಅದೃಷ್ಟಪರೀಕ್ಷೆಗೆ ಇಳಿದಿದ್ದಾರೆ. ಈಗ ಕಮಲಾ ಹ್ಯಾರಿಸ್‌ ಪರವಾಗಿ ಪ್ರಚಾರ ಮಾಡಲು ಅನಿವಾಸಿ ಭಾರತೀಯರು, ಅಮೆರಿಕದಲ್ಲಿರುವ ಕನ್ನಡಿಗರ ಮತ ಸೆಳೆಯಲು ಡಿ.ಕೆ ಶಿವಕುಮಾರ್‌  ಅಮೆರಿಕಾಗೆ ತೆರಳಿದ್ದಾರೆ. ಕಮಲಾ ಹ್ಯಾರಿಸ್‌ ತಾಯಿ ಟ್ರಸ್ಟ್‌ ಜೊತೆ ಡಿಕೆ ಶಿವಕುಮಾರ್‌ ಅವರಿಗೆ ನಂಟಿದೆ ಅನ್ನೋದು ಕಾಂಗ್ರೆಸ್‌ ಮೂಲಗಳ ಮಾಹಿತಿ. ಕಮಲಾ ಹ್ಯಾರಿಸ್‌…

Read More

Fact Check | ಹಿಂದೂಗಳು ಸಿಖ್‌ ವ್ಯಕ್ತಿಗೆ ಬೆಂಕಿ ಹಚ್ಚಿದ್ದಾರೆ ಎಂಬ ಫೋಟೋ ಸುಳ್ಳು ಮಾಹಿತಿಯಿಂದ ಕೂಡಿದೆ

“ಇದು ಹಿಂದೂ ಉಗ್ರಗಾಮಿಗಳ ಕೃತ್ಯ. ಒಬ್ಬ ಅಮಾಯಕ ಸಿಖ್ ತಂದೆ ತನ್ನ ಮಗನನ್ನು ಉಳಿಸಿಕೊಳ್ಳಲು ಹೇಗೆ ಪರದಾಡುತ್ತಿದ್ದಾನೆ ನೋಡಿ.. ಹೀಗೆ ಈ ಅಮಾಯಕ ಮಗನನ್ನು ಬೆಂಕಿ ಹಚ್ಚಿ ಕೊಲ್ಲಲು ಯತ್ನಿಸಿದವರು ಇದೇ ಹಿಂದುಗಳು. ಇಂದು ಇವರ ಕೃತ್ಯವನ್ನು ಯಾರು ಕೂಡ ಪ್ರಶ್ನೆ ಮಾಡುತ್ತಿಲ್ಲ.. ಏಕೆಂದರೆ ಈಗ ಪ್ರಶ್ನಿಸುವ ಪರಿಸ್ಥಿತಿಯಲ್ಲಿ ಯಾರೂ ಇಲ್ಲ.” ಎಂದು ಫೋಟೋವೊಂದನ್ನು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಳ್ಳಲಾಗುತ್ತಿದೆ. ಈ ಫೋಟೋದಲ್ಲಿ ಕೂಡ ವ್ಯಕ್ತಿಯೊಬ್ಬನಿಗೆ ಬೆಂಕಿ ತಗುಲಿದ್ದು, ಆ ಬೆಂಕಿಯನ್ನು ನಂದಿಸಲು ಆತನ ಸುತ್ತಮುತ್ತಲಿದ್ದ ಇಬ್ಬರಿಂದ ಮೂವರು…

Read More