Fact Check | ಭಾರತದ ಮುಸಲ್ಮಾನರು ಕ್ರೈಸ್ತರ ಚರ್ಚ್‌ಗಳನ್ನು ಸುಟ್ಟು ಹಾಕುತ್ತಿದ್ದಾರೆ ಎಂಬುದು ಸುಳ್ಳು ಸುದ್ದಿ

“ಕಳೆದ ರಾತ್ರಿ 20 ಚರ್ಚುಗಳನ್ನು ಸುಟ್ಟುಹಾಕಲಾಯಿತು ಮತ್ತು ಇಂದು ರಾತ್ರಿ ಅವರು “ಒಲಿಸಾಬಾಂಗ್ ಪ್ರಾಂತ್ಯ” ದಲ್ಲಿ 200 ಕ್ಕೂ ಹೆಚ್ಚು ಚರ್ಚುಗಳನ್ನು ನಾಶಮಾಡಲು ಬಯಸುತ್ತಾರೆ. ಅವರು ಮುಂದಿನ 24 ಗಂಟೆಗಳಲ್ಲಿ 200 ಮಿಷನರಿಗಳನ್ನು ಕೊಲ್ಲಲು ಬಯಸುತ್ತಾರೆ. ಎಲ್ಲಾ ಕ್ರಿಶ್ಚಿಯನ್ನರು ಹಳ್ಳಿಗಳಲ್ಲಿ ಅಡಗಿಕೊಂಡಿದ್ದಾರೆ. ಅವರಿಗಾಗಿ ಪ್ರಾರ್ಥಿಸಿ ಮತ್ತು ಪ್ರಪಂಚದಾದ್ಯಂತ ನಿಮಗೆ ತಿಳಿದಿರುವ ಎಲ್ಲಾ ಕ್ರಿಶ್ಚಿಯನ್ನರಿಗೆ ಈ ಸಂದೇಶವನ್ನು ಕಳುಹಿಸಿ.” ಎಂಬ ಬರಹವೊಂದನ್ನು ವಾಟ್ಸ್‌ಆಪ್‌ ಸೇರಿದಂತೆ ಹಲವು ಸಾಮಾಜಿಕ ಜಾಲತಾಣಗಳಲ್ಲಿ ಹಂಚಿಕೊಳ್ಳಲಾಗುತ್ತಿದೆ. Hey this just came down through…

Read More

Fact Check: ಬಡ ಮಕ್ಕಳೊಂದಿಗೆ ರತನ್ ಟಾಟಾ ಊಟ ಮಾಡುತ್ತಿರುವ ಫೋಟೊ AI ರಚಿತವಾದದ್ದು

ಕೈಗಾರಿಕೋದ್ಯಮಿ ಮತ್ತು ಲೋಕೋಪಕಾರಿಯಾದ ರತನ್ ಟಾಟಾ ಅವರ ನಿಧನದ ನಂತರ, ಅವರು ಬಡ ಮಕ್ಕಳೊಂದಿಗೆ ಊಟ ಮಾಡುತ್ತಿದ್ದಾರೆ ಎಂಬ ಚಿತ್ರವನ್ನು ಸಾಮಾಜಿಕ ಮಾಧ್ಯಮಗಳಲ್ಲಿ ವ್ಯಾಪಕವಾಗಿ ಹಂಚಿಕೊಳ್ಳಲಾಗುತ್ತಿದೆ. ಕಪ್ಪು-ಬಿಳುಪು ಫೋಟೋದಲ್ಲಿ ಯುವ ರತನ್ ಟಾಟಾ ನಗರದಲ್ಲಿ ಸೈಕಲ್ ಸವಾರಿ ಮಾಡಿದ್ದಾರೆ ಎಂಬ ಚಿತ್ರವನ್ನು ಮಾಧ್ಯಮಗಳಲ್ಲಿ ಹಂಚಿಕೊಳ್ಳಲಾಗುತ್ತಿದೆ. ಫ್ಯಾಕ್ಟ್‌ ಚೆಕ್‌ : ಈ ವೈರಲ್‌ ಚಿತ್ರಗಳನ್ನು ಸೂಕ್ಷ್ಮವಾಗಿ ಪರಿಶೀಲಿಸಿದಾಗ, ಚಿತ್ರಗಳಲ್ಲಿ ಹಲವಾರು ಅಸಂಗತೆಗಳು ಕಂಡುಬಂದಿವೆ.  ರತನ್ ಟಾಟಾ ಅವರ ಕಣ್ಣುಗಳು, ಕೈಗಳು ವಿರೂಪಗೊಂಡಿವೆ ಮತ್ತು ಚಿತ್ರಗಳಲ್ಲಿ ಎಲ್ಲಾ ವ್ಯಕ್ತಿಗಳ ಮುಖದ ಆವ ಭಾವಗಳು…

Read More
ಎಐ ಚಿತ್ರಗಳು

Fact Check: ರಾಮಾಯಣ ಕಾಲದ ಕುಂಭಕರ್ಣನ ದೈತ್ಯ ಖಡ್ಗ ಪತ್ತೆಯಾಗಿದೆ ಎಂದು ಎಐ ಚಿತ್ರಗಳನ್ನು ಹಂಚಿಕೊಳ್ಳಲಾಗುತ್ತಿದೆ

ಇತ್ತೀಚೆಗೆ ಸಾಮಾಜಿಕ ಜಾಲತಾಣಗಳಲ್ಲಿ ಬೃಹತ್ ಖಡ್ಗ ಒಂದರ ಪೋಟೋ ಒಂದನ್ನು ಹಂಚಿಕೊಳ್ಳಲಾಗುತ್ತಿದ್ದು, ಈ ಖಡ್ಗವು ರಾಮಾಯಣ ಕಾಲದ ಕುಂಬಕರ್ಣನ ಖಡ್ಗ ಎಂದು ಪ್ರತಿಪಾದಿಸಲಾಗುತ್ತಿದೆ. ಇದೇ ರೀತಿಯ ಅನೇಕ ಪ್ರತಿಪಾದನೆಗಳನ್ನು ಕೆಲವು ಬಲಪಂಥೀಯರು ಹರಿಬಿಡುತ್ತಿದ್ದು ಆಸ್ಟ್ರೇಲಿಯಾ ದೇಶ ರಾಮಾಯಣ ಮತ್ತು ಮಹಾಭಾರತದ ಕಾಲದಲ್ಲಿ “ಅಸ್ತ್ರಾಲಯ” ಎಂಬ ಪ್ರದೇಶವಾಗಿತ್ತು ಎಂದು ಪ್ರತಿಪಾದಿಸಲಾಗುತ್ತಿದೆ. ಬೃಹತ್ ಖಡ್ಗವನ್ನು ಹಂಚಿಕೊಂಡಿರುವ ಕೆಲವರು “ಕುಂಭಕರ್ಣನ ಖಡ್ಗ ಪತ್ತೆ ರಾಮಾಯಣ ನಡೆದಿದೆ ಎಂಬುವುದಕ್ಕೆ ಇದಕ್ಕಿಂತ ಸಾಕ್ಷಿ ಬೇಕಿಲ್ಲ” ಎಂಬ ಶೀರ್ಷಿಕೆಯೊಂದಿಗೆ ಈ ವೀಡಿಯೋವನ್ನು ಹಂಚಿಕೊಂಡಿದ್ದಾರೆ. ಕುಂಭಕರ್ಣನ ಖಡ್ಗ ಪತ್ತೆ…

Read More

Fact Check : ಪ್ಯಾಲೆಸ್ಟೈನ್ ಪರ ಪ್ರತಿಭಟನಾಕಾರರು ಪಂಜಾಬಿನಲ್ಲಿ ಮಹಾರಾಜ ರಂಜಿತ್ ಸಿಂಗ್‌ರವರ ಪ್ರತಿಮೆಯನ್ನು ವಿರೂಪಗೊಳಿಸಿದ್ದಾರೆ ಎಂಬುದು ಸುಳ್ಳು

ಪ್ಯಾಲೆಸ್ಟೈನ್ ಧ್ವಜವನ್ನು ಹಿಡಿದಿರುವ ವ್ಯಕ್ತಿಗಳ ಗುಂಪೊಂದು ಮಹಾರಾಜ ರಂಜಿತ್ ಸಿಂಗ್‌ರವರ ಪ್ರತಿಮೆಯನ್ನು ಧ್ವಂಸಗೊಳಿಸುತ್ತಿರುವ ಚಿತ್ರವನ್ನು ಸಾಮಾಜಿಕ‌ ಜಾಲತಾಣದಲ್ಲಿ ವ್ಯಾಪಕವಾಗಿ ಹಂಚಿಕೊಳ್ಳಲಾಗುತ್ತಿದೆ. ಈ ಘಟನೆಯು ಪಂಜಾಬ್‌ನಲ್ಲಿ ನಡೆದಿದೆ ಎಂದು ಕೆಲವು ವರದಿಗಳು ಹೇಳುತ್ತಿದ್ದು, ಪ್ಯಾಲೆಸ್ಟೈನ್ ಬೆಂಬಲಿಗರು ಭಾರತದಲ್ಲಿ ಪ್ರತಿಮೆಯನ್ನು ವಿರೂಪಗೊಳಿಸಿದ್ದಾರೆ ಎಂದು ಉಲ್ಲೇಖಿಸಲಾಗಿದೆ. Xನ @TimesAlgebraIND ಎಂಬ ಖಾತೆಯಲ್ಲಿ ಈ ಚಿತ್ರವನ್ನು ಹಂಚಿಕೊಳ್ಳುವ ಮೂಲಕ, “ಪ್ಯಾಲೆಸ್ಟೈನ್ ಪರ ಬೆಂಬಲಿಗರು ಪಂಜಾಬ್‌ನಲ್ಲಿ ಮಹಾರಾಜ ರಂಜಿತ್ ಸಿಂಗ್ ಅವರ ಪ್ರತಿಮೆಯನ್ನು ವಿರೂಪಗೊಳಿಸಿದ್ದಾರೆ. ಮಹಾರಾಜ ರಂಜಿತ್ ಸಿಂಗ್ ಅವರು ಪಂಜಾಬ್‌ನಲ್ಲಿ ಅನೇಕ ಇಸ್ಲಾಮಿಕ್…

Read More

Fact Check : ಹೃದಯ ಶಸ್ತ್ರಚಿಕಿತ್ಸೆಗೆ ಬಳಸುವ ಮೆಗಾವಾಕ್ ಉಪಕರಣವನ್ನು ಭಾರತೀಯ ವೈದ್ಯರು ಅಭಿವೃದ್ಧಿ ಪಡಿಸಿದ್ದಾರೆ ಎಂಬುದು ಸುಳ್ಳು

ಹೃದಯದ ಅಪಧಮನಿಗಳಲ್ಲಿ ಹೆಪ್ಪುಟ್ಟುವ ರಕ್ತವನ್ನು ಪರಿಣಾಮಕಾರಿಯಾಗಿ ತೆಗೆದುಹಾಕುವ ಮೂಲಕ ಹೃದಯ ಶಸ್ತ್ರಚಿಕಿತ್ಸೆಗಳನ್ನು ಸರಳಗೊಳಿಸುವ ಮೆಗಾವಾಕ್ ಮೆಕ್ಯಾನಿಕಲ್ ಥ್ರಂಬೆಕ್ಟಮಿ ಸಿಸ್ಟಮ್ ಎಂಬ ಉಪಕರಣವನ್ನು ನಮ್ಮ ಭಾರತೀಯ ವೈದ್ಯರು ಅಭಿವೃದ್ಧಿ ಪಡಿಸಿದ್ದಾರೆ ಎಂದು ಸಾಮಾಜಿಕ ಮಾಧ್ಯಮದಲ್ಲಿ ವೀಡಿಯೊವೊಂದನ್ನು‌ ಹಂಚಿಕೊಳ್ಳಲಾಗುತ್ತಿದೆ. ಈ ಸುಧಾರಿತ ಸಾಧನವು ಹೃದಯ ಶಸ್ತ್ರಚಿಕಿತ್ಸೆಗೆ ಸಹಾಯಕವಾಗುತ್ತದೆ ಮತ್ತು ಇದರ ಬೆಲೆ ಕೇವಲ ರೂ.5,000(USD 75) ಎಂಬ ಉಲ್ಲೇಖದೊಂದಿಗೆ ಶೇರ್ ಮಾಡಲಾಗುತ್ತಿದೆ. ಫ್ಯಾಕ್ಟ್ ಚೆಕ್: ಮೆಗಾವಾಕ್ ಮೆಕ್ಯಾನಿಕಲ್ ಥ್ರಂಬೆಕ್ಟಮಿ ಸಿಸ್ಟಮ್ ಅನ್ನು ಭಾರತೀಯ ವೈದ್ಯರು ಕಂಡುಹಿಡಿದಿಲ್ಲ. ಇದನ್ನು 2013 ರಲ್ಲಿ…

Read More
ಅಶ್ವಿನಿ ವೈಷ್ಣವ್

Fact Check: ಭಾರತದ್ದು ಎಂದು ಪೆರು ರೈಲಿನ ವಿಡಿಯೋ ಹಂಚಿಕೊಂಡ ಕೇಂದ್ರ ರೈಲ್ವೆ ಸಚಿವ ಅಶ್ವಿನಿ ವೈಷ್ಣವ್

ಸೆಪ್ಟೆಂಬರ್ 27, ವಿಶ್ವ ಪ್ರವಾಸೋದ್ಯಮ ದಿನದಂದು ಕೇಂದ್ರ ರೈಲ್ವೆ ಖಾತೆ ಸಚಿವ ಅಶ್ವಿನಿ ವೈಷ್ಣವ್ ಅವರು ತನ್ನ ಎಕ್ಸ್ ಖಾತೆಯಲ್ಲಿ ವಿಡಿಯೋವೊಂದನ್ನು ಹಂಚಿಕೊಂಡಿದ್ದರು. “ವಂದೇ ಭಾರತ್, ಅಮೃತ್ ಭಾರತ್ ಮತ್ತು ನಮೋ ಭಾರತ್ ರೈಲುಗಳ ತ್ರಿವೇಣಿ” ಎಂದು ವಿಡಿಯೋ ಜೊತೆಗೆ ಶೀರ್ಷಿಕೆ ಬರೆದುಕೊಂಡಿದ್ದರು. ವಿಡಿಯೋದಲ್ಲಿ ವಿಸ್ಟಾ ಡೋಮ್ ರೈಲೊಂದನ್ನು ತೋರಿಸಲಾಗಿತ್ತು. ನರೇಂದ್ರ ಮೋದಿ ನೇತೃತ್ವದ ಸರ್ಕಾರ ರೈಲ್ವೆ ಇಲಾಖೆಯನ್ನು ಅಭಿವೃದ್ದಿ ಮಾಡುತ್ತಿದೆ ಎಂಬ ಸಂದೇಶವನ್ನು ವಿಡಿಯೋ ಹೊಂದಿತ್ತು. ಸಚಿವರು ವಿಡಿಯೋ ಪೋಸ್ಟ್ ಮಾಡಿದ್ದ ಸ್ವಲ್ಪ ಹೊತ್ತಿನಲ್ಲೇ ಅದನ್ನು…

Read More
ಪಾಕಿಸ್ತಾನ

Fact Check: ಪಾಕಿಸ್ತಾನ ಸೇನೆಯು ಪಶ್ತೂನ್ ಮತ್ತು ಬಲೂಚ್‌ ಜನರಿಗೆ ಚಿತ್ರಹಿಂಸೆ ನೀಡುತ್ತಿದೆ ಎಂದು ವಿಯೆಟ್ನಾಂನ ಜೈಲಿನ ವೀಡಿಯೊ ಹಂಚಿಕೊಳ್ಳಲಾಗುತ್ತಿದೆ

ಸಣ್ಣ ಕೋಣೆಗಳಲ್ಲಿ ಕೆಲವು ಜನರನ್ನು ತೋರಿಸುವ ವೀಡಿಯೊವನ್ನು ಸಾಮಾಜಿಕ ಜಾಲತಾಣಗಳಲ್ಲಿ ಹಂಚಿಕೊಳ್ಳಲಾಗುತ್ತಿದೆ. ವಿಡಿಯೋವನ್ನು “ಪಾಕಿಸ್ತಾನ ಸೇನೆಯ ಜೈಲುಗಳಲ್ಲಿ ಪಶ್ತೂನ್ ಮತ್ತು ಬಲೂಚ್ ಮೇಲೆ ನಡೆಸಿದ ಕ್ರೌರ್ಯಗಳು ಹೇಳಲಾಗದವು” ಎಂಬ ಶೀರ್ಷಿಕೆಯೊಂದಿಗೆ ಹಂಚಿಕೊಂಡಿದ್ದಾರೆ. ಪೋಸ್ಟ್ ನ ಆರ್ಕೈವ್ ಅನ್ನು ಇಲ್ಲಿ ಕಾಣಬಹುದು. ಇದೇ ರೀತಿಯ ಪ್ರತಿಪಾದನೆಗಳನ್ನು ಇಲ್ಲಿ ಮತ್ತು ಇಲ್ಲಿ ಕಾಣಬಹುದು. ಫ್ಯಾಕ್ಟ್‌ ಚೆಕ್: ಈ ಮಾಹಿತಿ ಸುಳ್ಳಾಗಿದ್ದು, ವಿಯೆಟ್ನಾಂನ ಕಾನ್ ಡಾವೊ ಎಂಬ ಕಾರಾಗೃಹವನ್ನು ಈ ವಿಡಿಯೋದಲ್ಲಿ ತೋರಿಸಲಾಗಿದೆ, ಅದನ್ನು ಈಗ ವಸ್ತುಸಂಗ್ರಹಾಲಯವಾಗಿ ಪರಿವರ್ತಿಸಲಾಗಿದೆ. ನಮ್ಮ ತಂಡ ವೈರಲ್ ಪೋಸ್ಟ್ ಅನ್ನು…

Read More
ವಕ್ಫ್ ತಿದ್ದುಪಡಿ

Fact Check: ವಕ್ಫ್ ತಿದ್ದುಪಡಿ ವಿರೋಧಿಸಿ ದೆಹಲಿಯಲ್ಲಿ ಮುಸ್ಲಿಮರ ಪ್ರತಿಭಟನೆ ಎಂದು ಕಾಲಾ ತಾಜಿಯಾ ಮೆರವಣಿಗೆಯ ವಿಡಿಯೋ ಹಂಚಿಕೆ

ಆಗಸ್ಟ್ 8, 2024 ರಂದು, ವಕ್ಫ್ (ತಿದ್ದುಪಡಿ) ಮಸೂದೆ, 2024 ಮತ್ತು ಮುಸ್ಲಿಂ ವಕ್ಫ್ (ರದ್ದತಿ) ಮಸೂದೆ, 2024 ಎಂಬ ಎರಡು ಮಸೂದೆಗಳನ್ನು ಲೋಕಸಭೆಯಲ್ಲಿ ಪರಿಚಯಿಸಲಾಯಿತು. ದೇಶದ ಅನೇಕ ಮುಸ್ಲಿಂ ಸಂಘಟನೆಗಳು ಈ ಮಸೂದೆಯ ವಿರುದ್ಧ ಧ್ವನಿ ಎತ್ತಿ ಪ್ರತಿಭಟನೆ ನಡೆಸಿದವು. ಈಗ ಈ ಪ್ರತಿಭಟನೆಗಳಿಗೆ ಹೋಲಿಸಿ ವೀಡಿಯೊ ಒಂದು ವೈರಲ್ ಆಗಿದ್ದು, ದೆಹಲಿಯ ಕನ್ನಾಟ್ ಪ್ಲೇಸ್ ರಸ್ತೆ ತಡೆ ನಡೆಸುವ ಮೂಲಕ ಮುಸ್ಲಿಮರು ವಕ್ಫ್ ಮಂಡಳಿ ತಿದ್ದುಪಡಿ ಮಸೂದೆಯ ವಿರುದ್ಧ ಪ್ರತಿಭಟಿಸಿದರು ಎಂದು ಹೇಳಲಾಗಿದೆ. ಈ ಒಂದು…

Read More

Fact Check: ದೇವರ ಶಾಪದಿಂದ ಇರಾನ್‌ ಕ್ಷಿಪಣಿ ಅವರದೇ ದೇಶದಲ್ಲಿ ಸ್ಫೋಟಗೊಂಡಿದೆ ಎಂಬುದು ಸುಳ್ಳು, ಇದು ಉಕ್ರೇನ್‌ ವಿಡಿಯೋ

ಇಸ್ರೇಲ್ ಮತ್ತು ಇರಾನ್ ನಡುವೆ ಹೆಚ್ಚುತ್ತಿರುವ ಉದ್ವಿಗ್ನತೆಯ ನಡುವೆ, ಇರಾನಿನ ಅಸಮರ್ಪಕ ಕ್ಷಿಪಣಿಯು ಉಡಾವಣೆಯಾದ ಸ್ವಲ್ಪ ಸಮಯದ ನಂತರ ಯು-ಟರ್ನ್ ತೆಗೆದುಕೊಂಡಿದೆ. ಅದರ ಗುರಿಯತ್ತ ಸಾಗುವ ಬದಲು ತನ್ನದೇ ದೇಶದ ಲಾಂಚರ್‌ ಮೇಲೆ ದಾಳಿ ಮಾಡಿ ನಾಶಪಡಿಸಿದೆ ಎಂದು ವಿಡಿಯೋವೊಂದನ್ನು ಸಾಮಾಜಿಕ ಮಾಧ್ಯಮಗಳಲ್ಲಿ ವ್ಯಾಪಕವಾಗಿ ಹಂಚಿಕೊಳ್ಳಲಾಗುತ್ತಿದೆ. “ಇದು ದೇವರ ಮಧ್ಯ ಪ್ರವೇಶವಲ್ಲವೇ?, ಇರಾನ್ ದಾಳಿಯ ಕ್ಷಿಪಣಿ ಯು-ಟರ್ನ್ ತೆಗೆದುಕೊಂಡು ಲಾಂಚರ್ ಅನ್ನು ನಾಶಪಡಿಸಿತು, ವಾಹ್.” ಎಂದು ಪೋಸ್ಟರ್‌ನಲ್ಲಿ ಹಂಚಿಕೊಂಡಿದ್ದಾರೆ. Say if this is not the…

Read More

Fact Check: ಮುಸ್ಲಿಂ ಯುವಕ ಮತ್ತು ಹಿಂದೂ ಯುವತಿಗೆ ಥಳಿಸುವ ವಿಡಿಯೋವನ್ನು ಅನೇಕ ಸುಳ್ಳು ಹೇಳಿಕೆಗಳೊಂದಿಗೆ ಹಂಚಿಕೊಳ್ಳಲಾಗುತ್ತಿದೆ

ಇತ್ತೀಚೆಗೆ ಬೈಕ್‌ ನಲ್ಲಿ ಬರುವ ಹುಡುಗ ಮತ್ತು ಹುಡುಗಿಗೆ ಗುಂಪೊಂದು ಅಮಾನವೀಯವಾಗಿ ಥಳಿಸುವ ಘಟನೆಯೊಂದರ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ಮುಸ್ಲಿಂ ಯುವಕನ ಜೊತೆಗೆ ಅಪ್ರಾಪ್ತ ಹಿಂದೂ ಬಾಲಕಿ ಓಡಿಹೋಗುತ್ತಿದ್ದ ಸಂದರ್ಭ ಹಿಂದೂ ಸಂಘಟನೆಯ ಯುವಕರು ಹಿಡಿದು ಆತನಿಗೆ ಬುದ್ಧಿ ಕಲಿಸಿದ್ದಾರೆ ಎಂದು ಪ್ರತಿಪಾದಿಸಲಾಗುತ್ತಿದೆ. ಈ ವೀಡಿಯೋವನ್ನು “ಮುಸ್ಲಿಂ ಹುಡುಗ “ಹಿಂದೂ ಅಪ್ರಾಪ್ತ ಬಾಲಕಿ”ಯೊಂದಿಗೆ ಓಡಿಹೋಗುತ್ತಿದ್ದನು; ಮುಂದೆ ಏನಾಯಿತು, ಇದು ಈ ಸಮಯದ ಅಗತ್ಯ – ಜನರು ತಪ್ಪಾದ ಸಂದರ್ಭದಲ್ಲಿ ವೀಡಿಯೊವನ್ನು ಹಂಚಿಕೊಳ್ಳುತ್ತಿದ್ದಾರೆ” ಎಂಬ ಶೀರ್ಷಿಕೆಯೊಂದಿಗೆ…

Read More