Kerala Communist

Fact Check: ಮುಸ್ಲಿಮರ ಅಂಗಡಿಯಲ್ಲಿ ಮಾತ್ರ ಕೊಳ್ಳಿ ಎಂದು ಕೇರಳದ ಸರ್ಕಾರಿ ಶಾಲಾ ಪಠ್ಯಪುಸ್ತಕದಲ್ಲಿದೆ ಎಂಬುದು ಸುಳ್ಳು

ಕೇರಳದ ಕಮುನಿಸ್ಟ್‌ ಸರ್ಕಾರದ ವಿರುದ್ಧ ನಿರಂತರವಾಗಿ ಸುಳ್ಳು ಸುದ್ದಿಗಳನ್ನು, ಆರೋಪಗಳನ್ನು ಕೆಲವು ಕಿಡಿಗೇಡಿಗಳು ಮಾಡುತ್ತಲೇ ಇರುತ್ತಾರೆ. ಕೇರಳದಲ್ಲಿ ಕಮುನಿಸ್ಟ್‌ ಸರ್ಕಾರ ಹಿಂದುಗಳನ್ನು ಕಡೆಗಣಿಸಿ ಮುಸ್ಲೀಮರಿಗೆ ಹೆಚ್ಚು ಪ್ರಶಸ್ತ್ಯ ನೀಡುತ್ತಿದೆ ಎಂದು ಆರೋಪಿಸುತ್ತಿರುತ್ತಾರೆ. ಇಂತಹ ಅನೇಕ ಸುಳ್ಳು ವದಂತಿಯನ್ನು ಈಗಾಗಲೇ ನಮ್ಮ ಕನ್ನಡ ಫ್ಯಾಕ್ಟ್‌ಚೆಕ್ ಬಳಗ ಬಯಲು ಮಾಡಿದ್ದು ನೀವದನ್ನು ಇಲ್ಲಿ ನೋಡಬಹುದು. ಅದೇ ರೀತಿ ಈಗ, “ಮುಸೀಮ್ ಅಂಗಡಿ : ನೈರ್ಮಲ್ಯ, ನಾವು ಅವರ ಅಂಗಡಿಯಿಂದ ಸಿಹಿತಿಂಡಿಗಳನ್ನು ಖರೀದಿಸಬೇಕು. ಹಿಂದೂ ಅಂಗಡಿ : ಅನೈರ್ಮಲ್ಯ, ಯಾರೂ ಸಿಹಿತಿಂಡಿಗಳನ್ನು…

Read More

Fact Check | ಕಳೆದ ವರ್ಷ ಈದ್ ಮಿಲಾದ್ ಹಬ್ಬದ ವೇಳೆ ನಡೆದ ಗಲಭೆಯನ್ನು ಇತ್ತೀಚಿನದ್ದು ಎಂದು ಸುಳ್ಳು ಮಾಹಿತಿ ಹಂಚಿಕೆ

“ಈ ವಿಡಿಯೋ ನೋಡಿ ಇದು ತೆಲಂಗಾಣದಲ್ಲಿ ಕಾಂಗ್ರೆಸ್ ಸರ್ಕಾರ ಬಂದ ನಂತರ ಆಗುತ್ತಿರುವ ಬದಲಾವಣೆ, ಬೀದಿಯಲ್ಲಿ ಹಸಿರು ಬಾವುಟವನ್ನು ಹಿಡಿದು ಮೆರವಣಿಗೆ ಮಾಡುತ್ತಿರುವ ಒಂದು ಕೋಮಿನವರು ಇದರಿಂದ ಬೃಹತ್ ಟ್ರಾಫಿಕ್ ಜಾಮ್ ಉಂಟಾಗಿದ್ದರು ತಲೆಕೆಡಿಸಿಕೊಳ್ಳದ ಅಲ್ಲಿನ ಕಾಂಗ್ರೆಸ್‌ ಸರ್ಕಾರ” ಎಂಬ ಫೋಟೋವೊಂದು ಸಾಮಾಜಿಕ ಜಾಲತಾಣದಲ್ಲಿ ವ್ಯಾಪಕವಾಗಿ ಹಂಚಿಕೊಳ್ಳಲಾಗುತ್ತಿದೆ. ಈ ವಿಡಿಯೋವನ್ನು ನೋಡಿದ ಬಹುತೇಕರು ಇದು ಇತ್ತೀಚೆಗೆ ನಡೆದ ಘಟನೆ ಎಂದು ಆಕ್ರೋಶವನ್ನು ವ್ಯಕ್ತ ಪಡಿಸುತ್ತಿದ್ದಾರೆ. ಇದರ ಜೊತೆಗೆ ಬಲಪಂಥೀಯವಾದಿಗಳು ಕೂಡ ಒಂದು ಕೋಮಿನ ವಿರುದ್ಧ ಆಕ್ರೋಶ ವ್ಯಕ್ತ…

Read More

ರಂಜಾನ್ ಮಾಸದ ಪ್ರಯುಕ್ತ ಮಸೀದಿಗಳಿಗೆ ಮಾತ್ರ ಉಚಿತ ನೀರು: ಈ ಪೋಟೊ 2017ರದು ಮತ್ತು ಸಿದ್ದರಾಮಯ್ಯನವರಿಗೆ ಸಂಬಂಧಿಸಿಲ್ಲ

ಮಾನವಿ ಪಟ್ಟಣದಲ್ಲಿ ಪವಿತ್ರ ರಂಜಾನ್ ಮಾಸದ ಪ್ರಯುಕ್ತ ಉಚಿತ ನೀರು ಸರಬರಾಜು (ಮಸೀದಿಗಳಿಗೆ ಮಾತ್ರ) ಎಂಬ ಬ್ಯಾನರ್ ಹೊಂದಿರುವ ನೀರಿನ ಟ್ಯಾಂಕರ್ ಒಂದರ ಫೋಟೊವನ್ನು ಸಾಮಾಜಿಕ ಜಾಲತಾಣದಲ್ಲಿ ವ್ಯಾಪಕವಾಗಿ ಹಂಚಿಕೊಂಡು ಸಿದ್ದರಾಮಯ್ಯನವರು ಲೋಕಸಭಾ ಚುನಾವಣೆಯಲ್ಲಿ ಓಟಿಗಾಗಿ ಮುಸ್ಲಿಮರ ಓಲೈಕೆ ಮಾಡುತ್ತಿದ್ದಾರೆ ಎಂದು ಆರೋಪಿಸಲಾಗುತ್ತಿದೆ. ಇದು ನಿಜವೇ ಎಂದು ಪರಿಶೀಲಿಸೋಣ. ಫ್ಯಾಕ್ಟ್ ಚೆಕ್ ವೈರಲ್ ಆಗುತ್ತಿರುವ ಫೋಟೊವನ್ನು ಗೂಗಲ್ ರಿವರ್ಸ್ ಇಮೇಜ್‌ನಲ್ಲಿ ಸರ್ಚ್ ಮಾಡಿದಾಗ ಈ ಫೋಟೊ 2017ರಿಂದಲೇ ಅಂತರ್ಜಾಲದಲ್ಲಿ ಇರುವುದು ಪತ್ತೆಯಾಗಿದೆ. ಗುಜ್ಜಲ ಅಂಜಿ ನಾಯಕ ಕೋಟೆಕಲ್…

Read More

Fact Check: ಪ್ರಧಾನಿ ಮೋದಿ, ಗೃಹ ಸಚಿವ ಅಮಿತ್ ಶಾ ಮುಸ್ಲಿಮರ ಟೋಪಿ ಧರಿಸಿರಲಿಲ್ಲ, ಇದು ಎಡಿಟೆಡ್ ಫೋಟೊ

ಭಾರತೀಯ ಜನತಾ ಪಕ್ಷವು ಇಂಡಿಯಾ ಒಕ್ಕೂಟದ ನಾಯಕರು ಮುಸ್ಲಿಂ ತುಷ್ಟೀಕರಣ ನಡೆಸುತ್ತಿದ್ದಾರೆ ಎಂದು ಮೊದಲಿನಿಂದಲೂ ಆರೋಪಿಸುತ್ತಾ ಬರುತ್ತಿದ್ದಾರೆ ಮತ್ತು ಮುಸ್ಲಿಂ ದ್ವೇಷವನ್ನು ತನ್ನ ಪಕ್ಷದ ಸಿದ್ದಾಂತ ಎನ್ನುವ ರೀತಿಯಲ್ಲಿ ಅನುಸರಿಸುತ್ತಿದ್ದಾರೆ. ವಿರೋಧ ಪಕ್ಷದ ನಾಯಕರು ಯಾರೇ ಮುಸ್ಲಿಂ ಸಮುದಾಯದೊಟ್ಟಿಗೆ ಗುರುತಿಸಿಕೊಂಡಿದ್ದರು ಸಹ ಅವರ ಪೋಟೋಗಳನ್ನು ಬಳಸಿಕೊಂಡು ಅವರನ್ನು ಟೀಕಿಸಲಾಗುತ್ತದೆ ಮತ್ತು ಅವರ ಹೆಸರಿನ ಜೊತೆಗೆ ಮುಸ್ಲಿಂ ಹೆಸರನ್ನು ಸೇರಿಸಿ ವ್ಯಂಗ್ಯ ಮಾಡಲಾಗುತ್ತದೆ. ಆದಕ್ಕೆ ಪ್ರತಿಯಾಗಿ ವಿರೋಧ ಪಕ್ಷದ ನಾಯಕರು ಸಹ ಬಿಜೆಪಿ ನಾಯಕರು ಮುಸ್ಲಿಂ ಕಾರ್ಯಕ್ರಮದಲ್ಲಿ ಭಾಗಿಯಾದ…

Read More
ಕೇಜ್ರಿವಾಲ್

Fact Check: ತಮ್ಮ ಸ್ವಂತ ಮನೆಗೆ ಪುಲ್ಕಿತ್ ಕೇಜ್ರಿವಾಲ್ 10 ಲಕ್ಷ ಬಾಡಿಗೆ ಪಡೆಯುತ್ತಿದ್ದಾರೆ ಎಂಬುದು ಸುಳ್ಳು

ಮಧ್ಯ ತೆರಿಗೆ ನೀತಿಯಲ್ಲಿ ಭ್ರಷ್ಟಾಚಾರ ನಡೆಸಲಾಗಿದೆ ಎಂದು ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರನ್ನು ಇಡಿ ಅಧಿಕಾರಿಗಳು ಬಂಧಿಸಿದ್ದಾರೆ. ಸಧ್ಯ ಕೇಜ್ರಿವಾಲ್ ಅವರ ಭ್ರಷ್ಟಾಚಾರ ಸಂಬಂದಿಸಿದಂತೆ ನಾನಾ ಆರೋಪಗಳನ್ನು ಹರಿಬಿಡಲಾಗುತ್ತಿದೆ. ಈಗ, “ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರ ಪುತ್ರ ಪುಲ್ಕಿತ್ ಕೇಜ್ರಿವಾಲ್ ಅವರು ತಮ್ಮ ಸ್ವಂತ ಮನೆಯಿಂದ ತಿಂಗಳಿಗೆ 10 ಲಕ್ಷ ರೂ.ಗಳನ್ನು ಬಾಡಿಗೆಯಾಗಿ ಪಡೆಯುತ್ತಾರೆ. ಜಿಮ್ ಸಲಕರಣೆಗಳಿಗಾಗಿ ಮಗನ ಕಂಪನಿಯಿಂದ ಸಿಎಂಗೆ ತಿಂಗಳಿಗೆ 10 ಲಕ್ಷ ರೂ. ಅದು ಹೇಗೆ? ಈ ವೀಡಿಯೊದಿಂದ ಅರ್ಥಮಾಡಿಕೊಳ್ಳಿ,…

Read More

Fact Check | ಅರುಣಾಚಲ ಪ್ರದೇಶದಲ್ಲಿ ಕಾಂಗ್ರೆಸ್ ಲೋಕಸಭಾ ಚುನಾವಣೆಗೆ ಅಭ್ಯರ್ಥಿಗಳನ್ನು ಘೋಷಿಸಿಲ್ಲ ಎಂಬುದು ಸುಳ್ಳು

“ಚೀನಾ ಮುನಿಸುಕೊಳ್ಳುತ್ತದೆ ಎಂಬ ಕಾರಣಕ್ಕೆ ಅರುಣಾಚಲ ಪ್ರದೇಶದಲ್ಲಿ ಲೋಕಸಭಾ ಹಾಗೂ ವಿಧಾನಸಭಾ ಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಗಳನ್ನು ಘೋಷಣೆ ಮಾಡಿಲ್ಲ ಮತ್ತು ರಾಹುಲ್‌ ಗಾಂಧಿ ಅವರ ಭಾರತ್‌ ಜೋಡೋ ನ್ಯಾಯ ಯಾತ್ರೆ ಕೂಡ ಲಡಾಕ್‌ನಲ್ಲಿ ನಡೆಸಲಾಗಿಲ್ಲ. ಇದು ಕಾಂಗ್ರೆಸ್‌ ಮತ್ತು ರಾಹುಲ್‌ ಗಾಂಧಿ ಅವರಿಗೆ ಚೀನಾದ ಮೇಲೆ ಎಷ್ಟು ಪ್ರೀತಿ ಇದೆ ಎಂಬುದನ್ನು ತೋರಿಸುತ್ತಿದೆ” ಎಂಬ ಪೋಸ್ಟ್‌ವೊಂದು ಸಾಮಾಜಿಕ ಜಾಲತಾಣದಲ್ಲಿ ವೈರಲ್‌ ಆಗುತ್ತಿದೆ. ಇನ್ನು ಇದೇ ಪೋಸ್ಟ್‌ ಗಮನಿಸಿದ ಸಾಕಷ್ಟು ಮಂದಿ ಇದನ್ನು ತಮ್ಮ ವೈಯಕ್ತಿಕ ಸಾಮಾಜಿಕ ಜಾಳತಾಣದ…

Read More

Fact Check: ಹಿಂದೂಗಳ ಅಗತ್ಯವಿಲ್ಲವೆಂದು ಸಿಎಂ ಸಿದ್ದರಾಮಯ್ಯನವರು ಹೇಳಿಲ್ಲ. ಈ ಪತ್ರಿಕಾ ವರದಿ ನಿಜವಲ್ಲ

ಲೋಕಸಭಾ ಚುನಾವಣೆಗಳಿಗೆ ಇನ್ನು ಕೆಲವೇ ದಿನಗಳು ಬಾಕಿ ಇರುವ ಈ ಹೊತ್ತಿನಲ್ಲಿ ತಮ್ಮ ಎದುರಾಳಿಗಳನ್ನು ಮಣಿಸುವ ಸಲುವಾಗಿ ನಕಲಿ ವರದಿಗಳನ್ನು, ಹೇಳಿಕೆಗಳನ್ನು ಸೃಷ್ಟಿಸಲಾಗುತ್ತಿದೆ. ಅದೇ ರೀತಿ ಈಗ, “ಹಿಂದೂಗಳ ಅಗತ್ಯ ನಮಗೆ ಬೇಡ. ಮುಸ್ಲಿಮರ ಓಟು ಸಾಕು‌. ಮುಂದಿನ ಜನ್ಮದಲ್ಲಿ ಮುಸ್ಲಿಂ ಆಗಿ ಹುಟ್ಟಲು ಬಯಸುತ್ತೇನೆ. ಮುಸ್ಲಿಂರ ಓಲೈಕೆ ಕುರಿತು ಬಿಜೆಪಿಗರ ಟೀಕೆ ಬಗ್ಗೆ ತಲೆಕೆಡಿಸಿಕೊಳ್ಳಬೇಡಿ.” ಎಂದು ಸಿಎಂ ಸಿದ್ದರಾಮಯ್ಯ ಖಾಸಗಿ ಹೋಟೇಲ್ ಒಂದರಲ್ಲಿ ನಡೆದ ಹೋಬಳಿ ಮಟ್ಟದ ಕಾಂಗ್ರೆಸ್ ನಾಯಕರ ಸಭೆಯಲ್ಲಿ ಹೇಳಿದ್ದಾರೆ ಎನ್ನುವ ಪತ್ರಿಕಾ…

Read More
ಕಾಂಗ್ರೆಸ್

Fact Check: ಜಮ್ಮು ಕಾಶ್ಮೀರದಲ್ಲಿ ‌ ಅಧಿಕಾರಕ್ಕೆ ಬಂದರೆ ಉಗ್ರರನ್ನು ಬಿಡುಗಡೆ ಮಾಡುತ್ತೇವೆ ಎಂದು ಕಾಂಗ್ರೆಸ್‌ ಹೇಳಿಲ್ಲ

ಲೋಕಸಭಾ ಚುನಾವಣೆಗೆ ಇನ್ನು ಕೆಲವೇ ದಿನಗಳು ಇರುವುದರಿಂದ ರಾಷ್ಟ್ರೀಯ ಪಕ್ಷಗಳು ತಮ್ಮ ಪ್ರಣಾಳಿಕೆಯನ್ನು ಬಿಡುಗಡೆ ಮಾಡಿವೆ. ಕಾಂಗ್ರೆಸ್ ಇದೇ ಏಪ್ರಿಲ್ 5 ರಂದು ತನ್ನ ಪ್ರಣಾಳಿಕೆಯನ್ನು “ನ್ಯಾಯ ಪತ್ರ” ಎಂಬ ಹೆಸರಿನಲ್ಲಿ ಬಿಡುಗಡೆ ಮಾಡಿದೆ. ಸಧ್ಯ ಕಾಂಗ್ರೆಸ್‌ನ ಪ್ರಣಾಳಿಕೆಯ ಕುರಿತು ಸುಳ್ಳು ಸುದ್ದಿಯನ್ನು ಹಂಚಿಕೊಳ್ಳಲಾಗುತ್ತಿದೆ. ಕೆಲವೇ ದಿನಗಳ ಹಿಂದೆ ” ಕಾಂಗ್ರೆಸ್ ತನ್ನ ಪ್ರಣಾಳಿಕೆಯಲ್ಲಿ ತ್ರಿವಳಿ ತಲಾಕ್ ಮತ್ತೆ ತರುತ್ತೇವೆ, ಉಗ್ರವಾದವನ್ನು ಬೆಂಬಲಿಸುತ್ತೇನೆ” ಎಂದು ಸುಳ್ಳು ಹಬ್ಬಿಸಲಾಗುತ್ತಿತ್ತು. ಈಗ, “ಜಮ್ಮು ಕಾಶ್ಮೀರದಲ್ಲಿ ಕಾಂಗ್ರೇಸ್ ಏನಾದರು ಈ ಬಾರಿ…

Read More
Gwadar Port

Fact Check: ಪ್ರಾದೇಶಿಕ ಸ್ಥಿರತೆಯ ಕಾರಣಕ್ಕಾಗಿ 1950ರಲ್ಲೇ ಗ್ವಾದರ್ ಬಂದರನ್ನು ಕೊಳ್ಳಲು ಭಾರತ ನಿರಾಕರಿಸಿತು

ಇತ್ತೀಚೆಗೆ 1974ರಲ್ಲಿ ಮುಗಿದ ಕಚ್ಚತೀವು ದ್ವೀಪದ ಕುರಿತು ಪ್ರಧಾನಿ ನರೇಂದ್ರ ಮೋದಿಯವರು ಗಮನ ಸೆಳೆದು ಅದು ಚರ್ಚೆಗೆ ಕಾರಣವಾಗಿತ್ತು. ಇಂದಿರಾ ಗಾಂಧಿಯವರು ಅದನ್ನು ಶ್ರೀಲಂಕಾ ಸರ್ಕಾರಕ್ಕೆ ಬಿಟ್ಟುಕೊಟ್ಟಿದ್ದನ್ನು ಬಿಜೆಪಿಗರು ವಿರೋದಿಸಿದ್ದರು. ಇಂದು ಇಂಡಿಯಾ ಟುಟೆ “ಪಾಕಿಸ್ತಾನದ ಗ್ವಾದರ್ ಅನ್ನು 1950 ರ ದಶಕದಲ್ಲಿ  ಭಾರತಕ್ಕೆ ನೀಡಲಾಗಿತ್ತು” ಎಂಬ ಲೇಖನವನ್ನು ಪ್ರಕಟಿಸಿ ಮತ್ತೊಂದು ಚರ್ಚೆಯನ್ನು ಹುಟ್ಟು ಹಾಕಿದ್ದಾರೆ. ಇದನ್ನು ಕನ್ನಡ ದುನಿಯಾ ಎಂಬ ಮಾಧ್ಯಮವು ಇಂಡಿಯಾ ಟುಟೆ ವರದಿಯನ್ನೇ ಕನ್ನಡಕ್ಕೆ ಅನುವಾದಿಸಿ “ಈಗಿನ ಪಾಕಿಸ್ತಾನದ ಗ್ವಾದರ್ ಬಂದರು ಸ್ವೀಕರಿಸಲು…

Read More

Fact Check | ರಾಹುಲ್‌ ಗಾಂಧಿ ನಾಮಪತ್ರ ಸಲ್ಲಿಕೆ ವೇಳೆ ಪಾಕಿಸ್ತಾನದ ಧ್ವಜ ಪ್ರದರ್ಶಿಸಲಾಗಿದೆ ಎಂಬುದು ಸುಳ್ಳು

“ಈ ವಿಡಿಯೋ ನೋಡಿ ವೈನಾಡಿನಲ್ಲಿ ರಾಹುಲ್‌ ಗಾಂಧಿ ನಾಮಪತ್ರವನ್ನು ಸಲ್ಲಿಸುವ ವೇಳೆ ಕಾಂಗ್ರೆಸ್‌ ಬೆಂಬಲಿಗರು ಪಾಕಿಸ್ತಾನದ ಧ್ವಜವನ್ನು ಪ್ರದರ್ಶಿಸಿದ್ದಾರೆ. ಕಾಂಗ್ರೆಸ್‌ಗೆ ಮತ ಚಲಾಯಿಸುವ ಮುನ್ನ ಎಚ್ಚರ.” ಎಂಬ ವಿಡಿಯೋವೊಂದು ಸಾಮಾಜಿಕ ಜಾಲತಾಣದಲ್ಲಿ ವ್ಯಾಪಕವಾಗಿ ವೈರಲ್‌ ಆಗುತ್ತಿದೆ. ವಿಡಿಯೋದಲ್ಲಿ ಕೂಡ ಹಲವಾರು ಮಂದಿ ಹಸಿರು ಬಣ್ಣದ ಬಟ್ಟಿಯನ್ನು ಧರಿಸಿ, ಹಸಿರು ಬಾವುಟವನ್ನು ಪ್ರದರ್ಶಶಿಸುವ ಕೂಡ ಕಾಣಬಹುದಾಗಿದೆ. ಇದೇ ರೀತಿಯ ವಿಡಿಯೋವೊಂದನ್ನು ಶಾಸಕ ಬಸನಗೌಡ ಪಾಟೀಲ್‌ ಯತ್ನಾಳ್‌ ಅವರ ಅಭಿಮಾನಗಳ ಪೇಜ್‌ ಬಸನಗೌಡ ಯತ್ನಾಳ್‌ ಸೇಣೆ ಎಕ್ಸ್‌ ಖಾತೆಯಲ್ಲಿ ಕೂಡ…

Read More