Fact Check | ಕನ್ನಡ ಸುದ್ದಿ ಮಾಧ್ಯಮಗಳಿಂದ ಶಾಲಾ ವೇಳಾಪಟ್ಟಿ ಬಗ್ಗೆ ಸುಳ್ಳು ಸುದ್ದಿ

“ರಂಜಾನ್ ಆಚಣೆಗಾಗಿ ಸರ್ಕಾರಿ ಶಾಲೆ ಸಮಯ ಬದಲಾವಣೆ, ರಂಜಾನ್ ತಿಂಗಳ ಆರಂಭದಿಂದ ಏಪ್ರಿಲ್ ಹತ್ರವರೆಗೆ ಅನ್ವಯವಾಗುವಂತೆ ಮುಸ್ಲಿಂ ವಿದ್ಯಾರ್ಥಿಗಳ ಅನುಕೂಲಕ್ಕೆ ಶಾಲೆ ಸಮಯ ಚೇಂಜ್ ಎಂಬ ಸುದ್ದಿಯೊಂದು ವ್ಯಾಪಕವಾಗಿ ಹಬ್ಬುತ್ತಿದೆ, ಜೊತೆಗೆ ಕನ್ನಡದ ಸುದ್ದಿ ಮಾಧ್ಯಮಗಳಾದಂತಹ ಟಿವಿ9 ಕನ್ನಡ, ಸುವರ್ಣ ನ್ಯೂಸ್ ಸೇರಿದ ಹಾಗೆ ಹಲವು ದೃಶ್ಯ ಮಾಧ್ಯಮಗಳು ಕೂಡ ಇದೇ ಸುದ್ದಿಯನ್ನು ಬಿತ್ತರಿಸುವೆ” ಎಂಬ ಸುದ್ದಿಯನ್ನು ವ್ಯಾಪಕವಾಗಿ ಹಂಚಿಕೊಳ್ಳಲಾಗುತ್ತಿದೆ. ಇದನ್ನೇ ನಂಬಿ ಸಾಕಷ್ಟು ಮಂದಿ ಕರ್ನಾಟಕ ರಾಜ್ಯ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತ ಪಡಿಸುತ್ತಿದ್ದಾರೆ. ಆದರೆ…

Read More
Indira Gandhi

Fact Check: ಉಳುವವನೇ ಹೊಲದೊಡೆಯ ಕಾನೂನು ಮತ್ತು ಇಂದಿರಾಗಾಂಧಿ ಕುರಿತು ತಪ್ಪು ಮಾಹಿತಿ ಹಂಚಿಕೆ

ಭಾರತದಲ್ಲಿ ಭೂಸುಧಾರಣಾ ಶಾಸನವಾದ “ಉಳುವವನೇ ಹೊಲದೊಡೆಯ” ಕಾಯಿದೆಯೂ ಗೇಣಿ ಪದ್ಧತಿಯ ನಿವಾರಣೆಯ ಮೂಲಕ ಎರಡು ಪ್ರಮುಖ ಪರಿವರ್ತನೆಗಳನ್ನು ತರುವ ಗುರಿ ಹೊಂದಿತ್ತು. ಅವುಗಳಲ್ಲಿ ಒಂದು ಸಾಮಾಜಿಕ ಸಮಾನತೆ ಮತ್ತು ಇನ್ನೊಂದು ಕೃಷಿಯ ಅಭಿವೃದ್ಧಿ. ಸಾಮಾಜಿಕ ಸಮಾನತೆಗಾಗಿ ಗ್ರಾಮೀಣ ವಲಯದಲ್ಲಿ ಬಲಿಷ್ಠ ಭೂಮಾಲಿಕರ ಕಪಿಮುಷ್ಟಿಯಿಂದ ಶೋಷಿತ ಗೇಣಿದಾರರನ್ನು ಬಿಡುಗಡೆಗೊಳಿಸಬೇಕಾಗಿತ್ತು. ಅಲ್ಲದೆ ಕಾರ್ಮಿಕ ವರ್ಗದವರಿಗೆ ಸೂಕ್ತ ಸಂಬಳ ಕೊಡಿಸುವ ಮೂಲಕ ಬಡತನದ ನಿವಾರಣೆಯನ್ನು ಮಾಡಬೇಕಾಗಿತ್ತು. ಉಳುವವನಿಗೇ ಭೂಮಿಯ ಒಡೆತನ ದೊರಕಿದಾಗ ಸಹಜವಾಗಿ ಆತ ಹೆಚ್ಚಿನ ಆಸಕ್ತಿಯಿಂದ ಕೃಷಿಯಲ್ಲಿ ತೊಡಗಿ ಉತ್ಪಾದನೆಯಲ್ಲಿ…

Read More
Sandeshkhali

Fact Check: ಸಂದೇಶ್‌ಖಾಲಿಗೆ ಸಂಬಂಧಿಸಿದ್ದು ಎಂದು ಹಳೆಯ ವಿಡಿಯೋ ಹಂಚಿಕೆ

ಪಶ್ಚಿಮ ಬಂಗಾಳದ ಸಂದೇಶ್ಖಾಲಿಯಲ್ಲಿ ಸ್ಥಳೀಯ ತೃಣಮೂಲ ಕಾಂಗ್ರೆಸ್ ನಾಯಕರಾದ ಶೇಖ್ ಷಹಜಹಾನ್, ಶಿಬ್ ಪ್ರಸಾದ್ ಹಜ್ರಾ ಮತ್ತು ಉತ್ತಮ್ ಸರ್ದಾರ್ ಅವರು ಮಹಿಳೆಯರ ಮೇಲೆ ನಡೆಸಿದ ಹಿಂಸಾಚಾರ ಮತ್ತು ಲೈಂಗಿಕ ದೌರ್ಜನ್ಯ ಬೆಳಕಿಗೆ ಬರುತ್ತಿದ್ದಂತೆ ದೇಶದಾದ್ಯಂತ ಟೀಕಿಸುತ್ತಿದ್ದಾರೆ. ಟಿಎಂಸಿ ನಾಯಕರು ಅಕ್ರಮ ಭೂ ಕಬಳಿಕೆ ಮತ್ತು ಮೀನು ಸಾಕಣೆಗಾಗಿ ಅವರನ್ನು ‘ಭೇರಿ’ಗಳಾಗಿ ಪರಿವರ್ತಿಸಿದ್ದಾರೆ ಎಂದು ಆರೋಪಿಸಲಾಗಿದೆ. ದಕ್ಷಿಣ ಬಂಗಾಳದ ದ್ವೀಪ ಗ್ರಾಮವಾದ ಸಂದೇಶ್ಖಾಲಿಯಲ್ಲಿ ಪಕ್ಷದ ಸದಸ್ಯರು ತಮ್ಮನ್ನು ಲೈಂಗಿಕವಾಗಿ ದುರುಪಯೋಗಪಡಿಸಿಕೊಂಡಿದ್ದಾರೆ ಎಂದು ಪ್ರತಿಭಟಿಸಲು ಮಹಿಳೆಯರು ಬೀದಿಗಿಳಿದಿದ್ದಾರೆ. ಹಜ್ರಾ…

Read More

Fact Check | ʼಬೇಟ್ ದ್ವಾರಕಾ’ ತಮಗೆ ಸೇರಿದ್ದು ಎಂದು ಗುಜರಾತ್ ವಕ್ಫ್ ಮಂಡಳಿ ಹೇಳಿಕೊಂಡಿಲ್ಲ

” ‘ಬೇಟ್ ದ್ವಾರಕಾ’ದಲ್ಲಿರುವ ಎರಡು ದ್ವೀಪಗಳು ತಮಗೆ ಸೇರಿದ್ದು ಎಂದು ಗುಜರಾತ್ ವಕ್ಫ್ ಮಂಡಳಿ ಹೇಳಿಕೊಂಡಿದೆ” ಎಂಬ ಸುದ್ದಿಯೊಂದನ್ನು ವ್ಯಾಪಕವಾಗಿ ಹಂಚಿಕೊಳ್ಳಲಾಗುತ್ತಿದ್ದು, ಮುಸ್ಲಿಂ ಸಮುದಾಯದ ವಿರುದ್ಧ ದ್ವೇಷ ಹರಡಲಾಗುತ್ತಿದೆ. ಇನ್ನು ಈ ಸುದ್ದಿ ನಿಜವೋ ಸುಳ್ಳೋ ಎಂದು ಪರಿಶೀಲನೆ ನಡೆಸದೆ ಸಾಕಷ್ಟು ಮಂದಿ ಸಾಮಾಜಿಕ ಜಾಲತಾಣದಲ್ಲಿ ವ್ಯಾಪಕವಾಗಿ ಹಂಚಿಕೊಳ್ಳಲಾಗುತ್ತಿದೆ. ಅಸಲಿಗೆ ಗುಜರಾತ್‌ ವಕ್ಫ್‌ ಬೋರ್ಡ್‌ಗೆ ಭೂವಿವಾದದ ಪ್ರಕರಣವೊಂದು ಹೈಕೋರ್ಟ್‌ನಲ್ಲಿ ಇದೆ. ಆದರೆ ಇದು ನಿಜಕ್ಕೂ ಬೇಟ್‌ದ್ವಾರಕದ ದ್ವೀಪಗಳ ಎಂಬ ಕುರಿತು ಸಂಪೂರ್ಣ ಮಾಹಿತಿಯನ್ನು ಈ ಅಂಕಣದಲ್ಲಿ ನೋಡೋಣ…

Read More

Fact Check: ಕಾಂಗ್ರೆಸ್ ಜನರನ್ನು ವಿಭಜಿಸುತ್ತಿದೆ ಎಂದು ರಾಹುಲ್ ಗಾಂಧಿ ಹೇಳಿಲ್ಲ. ಇದು ಎಡಿಟೆಡ್ ವಿಡಿಯೋ

ಕಳೆದ ಅನೇಕ ವರ್ಷಗಳಿಂದ ರಾಹುಲ್ ಗಾಂಧಿಯವರ ಭಾಷಣದ ವಿಡಿಯೋಗಳನ್ನು ತಪ್ಪು ಅರ್ಥ ಬರುವಂತೆ ಎಡಿಟ್ ಮಾಡಿ ಹಂಚಿಕೊಳ್ಳುತ್ತಿರುವುದು ಸರ್ವೇ ಸಾಮಾನ್ಯವಾಗಿದೆ. ರಾಹುಲ್ ಗಾಂಧಿಯವರ ಮಾತುಗಳನ್ನು ಜನ ಗಂಭೀರವಾಗಿ ತೆಗೆದುಕೊಳ್ಳದಂತೆ ಮಾಡಲು ಇದು ವಿರೋಧ ಪಕ್ಷಗಳು ನಡೆಸುತ್ತಿರುವ ಕುತಂತ್ರವೂ ಸಹ ಆಗಿದೆ. ಹೀಗೆ ರಾಹುಲ್ ಗಾಂಧಿಯವರ ತಿರುಚಿದ ಅನೇಕ ವಿಡಿಯೋಗಳನ್ನು ನೀವಿಲ್ಲಿ ನೋಡಬಹುದು. ಸಧ್ಯ ಭಾರತ್ ಜೋಡೋ ನ್ಯಾಯ ಯಾತ್ರೆ ನಡೆಸುತ್ತಿರುವ ರಾಹುಲ್ ಗಾಂಧಿಯವರು ಈಶಾನ್ಯ ಭಾರತದ ಮಣಿಪುರದಿಂದ ಮಹಾರಾಷ್ಟ್ರದವರೆಗೆ ಕಾಲ್ನಡಿಗೆ ಜಾಥದ ಮೂಲಕ  ತಮ್ಮ ಪಕ್ಷ ಹಾಗೂ…

Read More

Fact Check | ಬಂಧಿತ PFI ನಾಯಕನಿಗೂ ರಾಮೇಶ್ವರಂ ಕೆಫೆ ಸ್ಫೋಟಕ್ಕೂ ಸಂಬಂಧವಿಲ್ಲ

“ಬೆಂಗಳೂರು ನಗರದ ಹೆಚ್​ಎಎಲ್​ನ ರಾಮೇಶ್ವರಂ ಕೆಫೆಯಲ್ಲಿ ಬಾಂಬ್ ಸ್ಫೋಟ ಸಂಭವಿಸಿದ ಬಳಿಕ ಎನ್​ಐಎ (NIA) ಅಲರ್ಟ್ ಆಗಿದ್ದು, ಆಂಧ್ರ ಪ್ರದೇಶದಲ್ಲಿ ಒಬ್ಬ ಶಂಕಿತ ಉಗ್ರನನ್ನು (Suspect Terrorist) ಬಂಧಿಸಿದೆ. ತೆಲಂಗಾಣದ ಕಡಪ ಜಿಲ್ಲೆಯ ಮೈದುಕೂರು ಮಂಡಲಂ ಚೆರ್ಲೋಪಲ್ಲಿಯಲ್ಲಿ ನಿಷೇಧಿತ ಪಿಎಫ್‌ಐ ಏಜೆಂಟ್‌ ಅಬ್ದುಲ್‌ ಸಲೀಂ ಬಂಧತ ಶಂಕಿತ ಉಗ್ರನಾಗಿದ್ದಾನೆ.” ಎಂಬ ಸುದ್ದಿ ಸಂಚಲನ ಮೂಡಿಸಿದೆ. ಸಾಮಾಜಿಕ ಜಾಲತಾಣದಲ್ಲಿ ಕೂಡ ಸಾಕಷ್ಟು ಮಂದಿ ಈ ಸುದ್ದಿಯನ್ನ ಹಂಚಿಕೊಂಡಿದ್ದು, ಕನ್ನಡದ ಏಷ್ಯಾನೆಟ್‌ ಸುರ್ವರ್ಣ ನ್ಯೂಸ್‌ ಕೂಡ ಇದೇ ವರದಿಯನ್ನ ಮಾಡಿದೆ….

Read More
ಇಟಲಿ

Fact Check: ಇಟಲಿಯ ಪ್ರಧಾನಿ ಮತ್ತು ನಟಿ ಕಂಗಾನಾ ತಮ್ಮ ಹೆಸರಿನ ಜೊತೆಗೆ “ಮೋದಿ ಕ ಪರಿವಾರ್” ಎಂದು ಸೇರಿಸಿಕೊಂಡಿಲ್ಲ

ಇದೇ ಮಾರ್ಚ್ 3, 2024ರಲ್ಲಿ ಬಿಹಾರದ ಪಾಟ್ನಾದಲ್ಲಿ ನಡೆದ ಜನ ವಿಶ್ವಾಸ ಮಹಾರ್ಯಾಲಿಯಲ್ಲಿ ನೆರೆದಿದ್ದ ಲಕ್ಷಾಂತರ ಜನರ ಮುಂದೆ ಬಿಹಾರದ ಮಾಜಿ ಮುಖ್ಯಮಂತ್ರಿಗಳಾದ ಲಾಲು ಪ್ರಸಾದ್ ಯಾದವ್ ಅವರು “ನರೇಂದ್ರ ಮೋದಿಗೆ ಯಾವುದೇ ಕುಟುಂಬವಿಲ್ಲ ಆದ್ದರಿಂದ ಅವರಿಗೆ ಜನರ ಮೇಲೆ ಸಹ ಯಾವುದೇ ಕಾಳಜಿ ಇಲ್ಲ” ಎಂದು ತಮ್ಮ ಭಾಷಣದಲ್ಲಿ ದೂರಿದ್ದರು. ಇದಾದ ನಂತರ ಪ್ರಧಾನಿ ಮೋದಿಯವರು ಪಾರ್ಲಿಮೆಂಟ್ ಕಲಹದಲ್ಲಿ ಲಾಲು ಪ್ರಸಾದ್ ಯಾದವ್ ಅವರು ನನಗೆ ಕುಟುಂಬವಿಲ್ಲ ಎಂದು ಹೇಳಿದ್ದಾರೆ. ಭಾರತದ 140 ಕೋಟಿ ಜನರೆಲ್ಲಾ…

Read More

Fact Check: ಹಿಂದೂಗಳ ವ್ಯಾಪಾರ ಬಹಿಷ್ಕರಿಸಿ ಎಂದು ಅಮೆರಿಕದಲ್ಲಿ ಮುಸ್ಲಿಮರು ಪ್ರತಿಭಟನೆ ನಡೆಸಿಲ್ಲ

ಇತ್ತೀಚೆಗೆ ಭಾರತದ ಹಲವು ಭಾಗಗಳಲ್ಲಿ ಮುಸ್ಲಿಂ ವ್ಯಾಪಾರಸ್ಥರನ್ನು ಬಹಿಷ್ಕರಿಸಿ ಎಂದು ಹಿಂದು ಪರ ಸಂಘಟನೆಗಳು ಮತ್ತು ಕಾರ್ಯಕರ್ತರು ಕರೆಕೊಟ್ಟು ತೀವ್ರ ಚರ್ಚೆಗೆ ಕಾರಣವಾಗಿತ್ತು. ಹಿಂದುಗಳು ಹಿಂದುಗಳ ಜೊತೆಗೆ ಮಾತ್ರ ವ್ಯಾಪರ ನಡೆಸಬೇಕು ಎಂಬುದು ಹಿಂದುಪರ ಸಂಘಟನೆಗಳ ವಾದವಾಗಿತ್ತು. ಕರ್ನಾಟಕದಲ್ಲಿ ಸಹ ಇಂತಹ ಅನೇಕ ಪ್ರಕರಣಗಳು ದಾಖಲಾಗಿದ್ದವು, ಕೊನೆಗೆ ಜನಗಳು ಇಂತಹ ಕೋಮುದಳ್ಳೂರಿಗೆ ಉತ್ತೇಜನ ನೀಡದೆ. ವ್ಯಾಪರ ಬಹಿಷ್ಕಾರದಂತಹ ಕ್ಯತ್ಯಗಳನ್ನು ಬೆಂಬಲಿಸಲಿಲ್ಲ. ಆದರೆ ಈಗ, “ಹಿಂದೂಗಳ ಒಡೆತನದ ವ್ಯವಹಾರಗಳನ್ನು ಬಹಿಷ್ಕರಿಸುವಂತೆ ಅಮೇರಿಕಾದ ಚಿಕಾಗೋದಲ್ಲಿ ಮುಸ್ಲಿಮರು ಒತ್ತಾಯಿಸುತ್ತಿದ್ದಾರೆ. ಮತ್ತು ಹಿಂದೂ…

Read More

Fact Check | ಈ ಲೋಕಸಭಾ ಚುನಾವಣೆಯಲ್ಲಿ ಇಂಡಿಯಾ ಕೂಟ ಗೆಲ್ಲಲಿದೆ ಎಂದು ಎಡಿಟ್ ವೀಡಿಯೊ ಹಂಚಿಕೆ

“ಆಜ್‌ತಕ್‌ ನಿರೂಪಕಿ ಚಿತ್ರ ತ್ರಿಪಾಠಿ ಅವರು ತಮ್ಮ ಕಾರ್ಯಕ್ರಮ ದಂಗಲ್‌ನಲ್ಲಿ ಈ ಬಾರಿ ಇಂಡಿಯಾ ಮೈತ್ರಿಕೂಟಕ್ಕೆ ಬಹುದೊಡ್ಡ ಜಯ ಸಿಗಲಿದೆ ಎಂದಿದ್ದಾರೆ. ಜೊತೆಗೆ ಮೋದಿ ಸರ್ಕಾರದ ವಿರುದ್ಧ ಟೀಕೆ ಮಾಡಿರುವ ಅವರು ಮೋದಿ ಸರ್ಕಾರದ ಸೋಲಿಗೆ, ನಿರುದ್ಯೋಗ, ಮಹಿಳಾ ಸುರಕ್ಷತೆ, ರೈತರ ಪ್ರತಿಭಟನೆ ಸೇರಿದ ಹಾಗೆ ಹಲವು ಸಮಸ್ಯೆಗಳು ಕಾರಣವಾಗಲಿದೆ ಎಂದಿದ್ದಾರೆ.” ಎಂಬ ಸುದ್ದಿಯೊಂದು ಸಾಮಾಜಿಕ ಜಾಲತಾಣದಲ್ಲಿ ವೈರಲ್‌ ಆಗುತ್ತಿದೆ. ಈ ವಿಡಿಯೋವನ್ನು ಸಾಕಷ್ಟು ಮಂದಿ ಹಂಚಿಕೊಂಡಿದ್ದು ಕೆಲವರು ಆಜ್‌ತಕ್‌ ಸುದ್ದಿ ವಾಹಿನಿ ಸುಳ್ಳು ಸುದ್ದಿಯನ್ನು ಪ್ರಸಾರ…

Read More
ಕಾಬಾ

Fact Check: ಕಾಬಾದಲ್ಲಿ ಅಲ್ಲೇಶ್ವರನ ಪೋಟೋ ಎಂದು ತಪ್ಪು ಪೋಟೋ ಹಂಚಿಕೆ

ಈ ಹಿಂದೆ ಜಗತ್ತೇ ಸನಾತನ ಧರ್ಮವನ್ನು ಅನುಸರಿಸುತ್ತಿತ್ತು, ಶಿವ ಲಿಂಗಗಳು ಜಗತ್ತಿನಾದ್ಯಂತ ಪತ್ತೆಯಾಗಿವೆ. ಮುಸ್ಲೀಮರ ಪವಿತ್ರ ಯಾತ್ರೆಯ ಕಾಬಾ ಕೂಡ ಶಿವಲಿಂಗವಾಗಿತ್ತು ಎಂಬ ಆಧಾರ ರಹಿತ ಬಾಲಿಷ ಪ್ರತಿಪಾಧನೆಗಳನ್ನು ಕೆಲವು ಬಲಪಂಥೀಯರು ಹರಡುತ್ತಿದ್ದಾರೆ. ಇವುಗಳಿಗೆ ಯಾವುದೇ ಐತಿಹಾಸಿಕ ದಾಖಲೆಗಳಿಲ್ಲ. ಪ್ರಾಚೀನ ಭಾರತದ ಸಿಂದು ಬಯಲಿನ ನಾಗರೀಕತೆಯಲ್ಲಿ ಸಹ ಹಿಂದು ಧರ್ಮ ಅನುಸರಿಸುತ್ತಿದ್ದ ಕುರಿತು ದಾಖಲೆಗಳಿಲ್ಲ. “ಪಶುಪತಿ” ಎಂದು ಗುರಿತಿಸಿರುವ ಮುದ್ರೆ ಸಹ “ಶಿವ”ನದು ಹೌದೇ ಅಲ್ಲವೇ ಎಂಬ ಚರ್ಚೆ ಕೂಡ ಇನ್ನೂ ಹಾಗೆಯೇ ಉಳಿದಿದೆ. ಇನ್ನೂ ಜಗತ್ತಿನಾದ್ಯಂತ…

Read More