Fact Check: ನೀರು ಕುಡಿದ ಕಾರಣಕ್ಕೆ ದಲಿತ ಹುಡುಗರ ಹಲ್ಲೆ ನಡೆದಿರುವುದು ಮಧ್ಯ ಪ್ರದೇಶದ ಜಬಲ್ಪುರದಲ್ಲಿ ಎಂದು ಸಾಭೀತಾಗಿಲ್ಲ

ಜಾತಿ ವ್ಯವಸ್ಥೆ ನಮ್ಮ ದೇಶಕ್ಕಂಟಿರುವ ಸಾಮಾಜಿಕ ಪಿಡುಗುಗಳಲ್ಲೊಂದು. ಸಾವಿರಾರು ವರ್ಷಗಳಿಂದ ಈ ಜಾತಿ ವ್ಯವಸ್ಥೆಯನ್ನು ಬುಡಮೇಲಾಗಿ ಕೀಳಲು ಅನೇಕ ಸಮಾಜ ಸುಧಾರಕರು ಬಂದರು ಇನ್ನೂ ಜಾತಿಯ ಹೆಸರಿನಲ್ಲಿ ನಡೆಯುತ್ತಿರುವ ಶೋಷಣೆಗಳು ನಿಂತಿಲ್ಲ. ಆದರೆ “ಜಾತಿ ವ್ಯವಸ್ಥೆಯೇ ಈಗಿಲ್ಲ, ಎಲ್ಲವೂ ಬದಲಾಗಿದೆ” ಎಂದು ವಾದಿಸುವವರು ನಮ್ಮ ಸಮಾಜದಲ್ಲಿದ್ದಾರೆ. ಅವರಿಗೆ ಪ್ರತಿನಿತ್ಯ ನಡೆಯುವ ಜಾತಿ ದೌರ್ಜನ್ಯಗಳ ಮಾಹಿತಿ ಇರುವುದಿಲ್ಲ. ಇದ್ದರೂ ಅದನ್ನು ಪರಿಗಣಿಸುವುದಿಲ್ಲ. ಭಾರತದ ಮಾಧ್ಯಮಗಳು ಸಹ ಇಂತಹ ದೌರ್ಜನ್ಯಗಳನ್ನು ವರದಿ ಮಾಡುವುದಿಲ್ಲ. ಆದ್ದರಿಂದ ಇತ್ತೀಚೆಗೆ, “ಮಧ್ಯ ಪ್ರದೇಶ ದ…

Read More

Fact Check | ಸುಪ್ರೀಂ ಕೋರ್ಟ್‌ ಇವಿಎಂ ಅನ್ನು ಬ್ಯಾನ್‌ ಮಾಡಿಲ್ಲ

“ಎಲೆಕ್ಟ್ರಾನಿಕ್ ಮತಯಂತ್ರಗಳ (ಇವಿಎಂ) ಬಳಕೆಯನ್ನು ಭಾರತದ ಸುಪ್ರೀಂ ಕೋರ್ಟ್ ನಿಷೇಧಿಸಿದೆ” ಎಂಬ ಸುದ್ದಿಯೊಂದು ಸಾಮಾಜಿಕ ಜಾಲತಾಣದಲ್ಲಿ ವೈರಲ್‌ ಆಗಿದ್ದು,, ಸಾಕಷ್ಟು ಮಂದಿ ಇದನ್ನು ನಿಜವೆಂದು ನಂಬಿ ತಮ್ಮ ಸಾಮಾಜಿಕ ಜಾಲತಾಣದ ವಿವಿಧ ಖಾತೆಗಳಲ್ಲಿ ಹಂಚಿಕೊಳ್ಳುತ್ತಿದ್ದಾರೆ. ಇದರ ಜೊತೆಗೆ ಹಲವು ಮಂದಿ ಕೇಂದ್ರ ಸರ್ಕಾರವನ್ನು ಕೂಡ ಟೀಕಿಸುತ್ತಿದ್ದಾರೆ. ಇತ್ತೀಚೆಗೆ ದೆಹಲಿಯಲ್ಲಿ ಇವಿಎಂ ವಿರೋಧಿಸಿ ನಡೆದ ಬೃಹತ್‌ ಪ್ರತಿಭಟನೆಯ ನಂತರದಲ್ಲಿ ಈ ಸುದ್ದಿ ಹರಡಿರುವುದರಿಂದ ಸಾಕಷ್ಟು  ಮಂದಿ ಇದನ್ನು ನಿಜವೆಂದು ನಂಬಿ ಶೇರ್‌ ಮಾಡುತ್ತಿದ್ದಾರೆ. ಆದರೆ ಈ ಸುದ್ದಿಯನ್ನು ಪರಿಶೀಲಿಸಿದಾಗ…

Read More

Fact Check | ರಾಹುಲ್‌ ಗಾಂಧಿ ಪಾಕಿಸ್ತಾನಕ್ಕೆ 5 ಸಾವಿರ ಕೋಟಿ ಸಾಲದ ನೆರವು ನೀಡುತ್ತೇನೆ ಎಂದು ಹೇಳಿಲ್ಲ

“ಮುಂದಿನ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷ ಗೆದ್ದರೆ ಮುಂದಿನ 50 ವರ್ಷಗಳ ಕಾಲ ಪಾಕಿಸ್ತಾನಕ್ಕೆ ₹5000 ಕೋಟಿ ಬಡ್ಡಿ ರಹಿತ ಸಾಲ ನೀಡುವುದಾಗಿ ರಾಹುಲ್ ಗಾಂಧಿ ಭರವಸೆ ನೀಡಿದ್ದಾರೆ” ಎಂಬ ಸುದ್ದಿಯೊಂದು ಸಾಮಾಜಿಕ ಜಾಲತಾಣದಲ್ಲಿ ವ್ಯಾಪಕವಾಗಿ ಹಬ್ಬುತ್ತಿದೆ. ಇದನ್ನೇ ನಿಜವೆಂದು ನಂಬಿ ಸಾಕಷ್ಟು ಮಂದಿ ತಮ್ಮ ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಳ್ಳುತ್ತಿದ್ದಾರೆ. ಇನ್ನು ಕೆಲವರು ಕಾಂಗ್ರೆಸ್‌ ಮುಸ್ಲಿಮರ ಪಕ್ಷ, ಅದು ಯಾವಾಗಲೂ ಪಾಕಿಸ್ತಾನಕ್ಕೆ ಬೆಂಬಲ ಕೊಡುತ್ತದೆ ಎಂದು ಪೋಸ್ಟ್‌ಗಳನ್ನು ಕೂಡ ಮಾಡುತ್ತಿದ್ದಾರೆ. ಆದರೆ ಈ ಕುರಿತು ಸತ್ಯ ಶೋಧನೆಯನ್ನು ನಡೆಸಿದಾಗ…

Read More
ದೇವಸ್ಥಾನ

Fact Check: ದೇವಸ್ಥಾನಗಳ ಸಮಿತಿಯಲ್ಲಿ ಹಿಂದೂಯೇತರರು ಇರಬೇಕೆಂದು ಕಾಂಗ್ರೆಸ್ ಸರ್ಕಾರ ತಿದ್ದುಪಡಿ ಮಾಡಿಲ್ಲ

ಇತ್ತೀಚೆಗೆ ಮುಜರಾಯಿ ಇಲಾಖೆಗೆ ಸಂಬಂಧಿಸಿದಂತೆ ಸಾಕಷ್ಟು ಚರ್ಚೆಗಳು ನಡೆಯುತ್ತಿವೆ. ಅನೇಕರು ಹಿಂದೂ ದೇವಸ್ಥಾನಗಳ ಹಣವನ್ನು ಅನ್ಯ ಧರ್ಮೀಯರ ಅಭಿವೃದ್ಧಿಗೆ ಬಳಸಿಕೊಳ್ಳಲಾಗುತ್ತಿದೆ ಎಂದು ದೂರುತ್ತಿದ್ದಾರೆ. ಸದನದಲ್ಲಿಯೂ ಈ ಚರ್ಚೆ ಕೇಳಿಬಂದಾಗ ಪ್ರಸ್ತುತ ಮುಜರಾಯಿ ಇಲಾಖೆಯ ಸಚಿವರಾದ ರಾಮಲಿಂಗ ರೆಡ್ಡಿಯವರು ದೇವಸ್ಥಾನದ ಹಣ ಮುಜರಾಯಿ ಇಲಾಖೆಗಾಗಲಿ, ಸರ್ಕಾರಕ್ಕಾಗಲಿ ಬರುವುದಿಲ್ಲ. ಎಲ್ಲಾ ಹಣವನ್ನು ದೇವಸ್ಥಾನಗಳ ಅಭಿವೃದ್ಧಿ ಕಾರ್ಯಗಳಿಗಾಗಿಯೇ ಬಳಸಿಕೊಳ್ಳಲಾಗುವುದು ಎಂದು ತಿಳಿಸಿದ್ದಾರೆ. ಆದರೆ ಈಗ, ರಾಜ್ಯ ಸರಕಾರದಿಂದ ದೇವಸ್ಥಾನಗಳ ವ್ಯವಸ್ಥಾಪನಾ ಸಮಿತಿಯಲ್ಲಿ ಕೇವಲ ಹಿಂದೂ ಸದಸ್ಯರಿರಬೇಕು ಎಂಬ ನಿಯಮ ರದ್ದು !…

Read More

Fact Check | ಕೇಂದ್ರ ಸರ್ಕಾರದಿಂದಲೇ ಸುಳ್ಳು, BAPS ದೇವಾಲಯವು UAEನಲ್ಲಿ ಮೊದಲ ದೇವಾಲಯವಲ್ಲ..!

ಇದೇ ಫೆಬ್ರವರಿ 14ರಂದು ಭಾರತದ ಪ್ರಧಾನಿ ನರೇಂದ್ರ ಮೋದಿ ಅವರು ಯುಎಇಗೆ ಭೇಟಿ ನೀಡಿದ್ದರು. ಈ ವೇಳೆ  ಬೋಚಾಸನವಾರಿ ಅಕ್ಷರ ಪುರುಷೋತ್ತಮ ಸ್ವಾಮಿನಾರಾಯಣ ಸಂಸ್ಥಾ (ಬಿಎಪಿಎಸ್‌) ದೇವಾಲಯವನ್ನು ಅಂದು ಪ್ರಧಾನಿ ಮೋದಿ ಅವರು ಉದ್ಘಾಟಿಸಿದರು. ಇದಕ್ಕೆ ದೇಶಾದ್ಯಂತ ಬಿಜೆಪಿ ಕಾರ್ಯಕರ್ತರು ಸಂತಸ ವ್ಯಕ್ತ ಪಡಿಸಿದ್ದರು. ಅಷ್ಟು ಮಾತ್ರವಲ್ಲದೆ ಯುಎಇನಲ್ಲಿ ನಿರ್ಮಾಣವಾದ ಮೊದಲ ಹಿಂದೂ ದೇವಸ್ಥಾನ ಇದು ಎಂದು ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರವು ಹೇಳಿಕೆ ನೀಡಿತು A Symbol of India-UAE Brotherhood! 🇮🇳🇦🇪 Prime Minister…

Read More

Fact Check | ಪ್ರಧಾನಿ ಮೋದಿ ಪ್ರತಿಕೃತಿಯನ್ನು ಟ್ರ್ಯಾಕ್ಟರ್‌ಗೆ ಕಟ್ಟಿ ಹಾಕಿರುವ ಚಿತ್ರಕ್ಕೂ ರೈತರ ಪ್ರತಿಭಟನೆಗೂ ಸಂಬಂಧವಿಲ್ಲ

“ದೇಶದ ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರ ಪ್ರತಿಕೃತಿಯನ್ನು ಟ್ರ್ಯಾಕ್ಟರ್‌ಗೆ ಕಟ್ಟಿ ಹಾಕಿ ರೈತರು ಹೇಗೆ ವಿಕೃತಿ ಮೆರೆದಿದ್ದಾರೆಂದು, ಕೇವಲ ಇಷ್ಟು ಮಾತ್ರವಲ್ಲ ಇವರು ಪ್ರಧಾನಿ ಮೋದಿ ಫೋಟೋಗೆ ಚಪ್ಪಲಿ ಹಾರ ಹಾಕಿ ಅವಮಾನ ಮಾಡಿದ್ದಾರೆ. ಜೊತೆಗೆ ಖಲಿಸ್ತಾನಿ ಧ್ವಜವನ್ನು ಪ್ರದರ್ಶಿಸಿದ್ದಾರೆ.” ಎಂಬ ಸುದ್ದಿಯೊಂದು ಸಾಮಾಜಿಕ ಜಾಲತಾಣದಲ್ಲಿ ವ್ಯಾಪಕವಾಗಿ ಹಬ್ಬುತ್ತಿದೆ. ये किसान हैं?? आंदोलनकारी खालिस्तानी भिंडरवाले की फोटो को शान से प्रस्तुत कर रहे हैं और देश के प्रधान…

Read More

Fact Check: ಮುಜರಾಯಿ ಇಲಾಖೆಯ 450 ಕೋಟಿ ರೂಗಳನ್ನು ರಾಜ್ಯ ಸರ್ಕಾರ ಜೇಬಿಗಿಳಿಸಿಕೊಂಡಿದೆ ಎಂಬುದು ಸುಳ್ಳು

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಫೆ 16, 2024ರಂದು ತನ್ನ 15ನೇ ರಾಜ್ಯ ಬಜೆಟ್ ಮಂಡಿಸಿದ್ದಾರೆ. ಈ ಬೆನ್ನಲ್ಲೇ ದೇಶದ ಪ್ರಮುಖ ಸುದ್ದಿ ವಾಹಿನಿಗಳಲ್ಲೊಂದಾದ CNN ನೆಟ್ವರ್ಕ್ 18 ಸಲಹಾ ಸಂಪಾದಕ ರಾಹುಲ್ ಶಿವಶಂಕರ್ ಅವರು ತಮ್ಮ ಎಕ್ಸ್‌ ಖಾತೆಯಲ್ಲಿ ಮಾಡಿದ ಪೋಸ್ಟ್ ಒಂದು ತೀವ್ರ ಚರ್ಚೆಗೆ ಗುರಿಯಾಗಿದೆ. ತಮ್ಮ ಪೋಸ್ಟ್‌ನಲ್ಲಿ ಅವರು “ಕರ್ನಾಟಕದಲ್ಲಿ ಕಾಂಗ್ರೆಸ್ ಸರ್ಕಾರವು ತನ್ನ ಬಜೆಟ್‌ನಲ್ಲಿ ವಕ್ಫ್‌ ಆಸ್ತಿಯ ಅಭಿವೃದ್ಧಿಗಾಗಿ, ಮಂಗಳೂರಿನಲ್ಲಿ ಹಜ್ ಭವನಕ್ಕಾಗಿ ಮತ್ತು ಕ್ರಿಶ್ಚಿಯನ್ ಸಮುದಾಯದ ಅಭಿವೃದ್ಧಿಗಾಗಿ ₹330ಕೋಟಿ ಮೀಸಲಿಟ್ಟಿದೆ. ಕರ್ನಾಟಕ…

Read More

Fact Check: ಪ್ರಾಣ ಪ್ರತಿಷ್ಟೆಯ ದಿನ ಹನುಮಾನ್ ವೇಷ ಹಾಕಿದ್ದಕ್ಕೆ ಬಾಲಕ ಮೇಲೆ ಅತ್ಯಾಚಾರ ಎಂಬುದು ಸುಳ್ಳು

ಭಾರತದಲ್ಲಿ ಮುಸ್ಲಿಂ ಸಮುದಾಯದ ಮೇಲೆ ನಿರಂತರವಾಗಿ ಆರೋಪ ಹೊರಿಸುವುದು ಸರ್ವೇ ಸಾಮಾನ್ಯವಾಗುತ್ತಿದೆ. ಯಾವುದೇ ಅಪರಾಧ ನಡೆದರೂ ಅದನ್ನು ಮುಸ್ಲೀಮರ ತಲೆಗೆ ಕಟ್ಟುವುದರ ಜೊತೆಗೆ, ಬೇಕೆಂದೇ ಅಪರಾಧಗಳನ್ನು ಎಸಗಿ ಅದನ್ನು ಮುಸ್ಲೀಮರ ಮೇಲೆ ಆರೋಪಿಸುವುದು ನಡೆಯುತ್ತಿದೆ. ಈಗ, “ಗುಜರಾತ್‌ನಲ್ಲಿ ರಾಮಮಂದಿರದ ಪ್ರಾಣಪ್ರತಿಷ್ಠೆಯ ದಿನದಂದು ಹನುಮಾನ್ ವೇಷಭೂಷಣ ತೊಟ್ಟಿದ್ದಕ್ಕೆ ಹಿಂದೂ ಹುಡುಗನೊಬ್ಬನನ್ನು ಮುಸ್ಲಿಂ ಯುವಕರ ಗುಂಪೊಂದು ಅಪಹರಿಸಿ ಒಂದು ವಾರದವರೆಗೆ ಸಾಮೂಹಿಕ ಅತ್ಯಾಚಾರವೆಸಗಿದೆ.” ಎಂಬ ಸಂದೇಶದ ವಿಡಿಯೋ ಒಂದು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದೆ. ಈ ವಿಡಿಯೋವನ್ನು ಬಜರಂಗದಳ ಗುಜರಾತ್ ಹಂಚಿಕೊಂಡಿಂದೆ….

Read More

Fact Check | ರೈತರ ಪ್ರತಿಭಟನೆಯಲ್ಲಿ ರಾಷ್ಟ್ರಧ್ವಜಕ್ಕೆ ಅಪಮಾನ ಎಂದು ಕೆನಡಾದ ಖಲಿಸ್ತಾನಿಗಳ ವಿಡಿಯೋ ಹಂಚಿಕೆ

“ದೆಹಲಿಯಲ್ಲಿ ನಡೆಯುತ್ತಿರುವ ರೈತರ ಪ್ರತಿಭಟನೆಯಲ್ಲಿ ಖಲಿಸ್ತಾನ ಧ್ವಜ ಹಿಡಿದಿರುವ ರೈತರು ರಾಷ್ಟ್ರ ಧ್ವಜವನ್ನು ಕಾಲಿಂದ ಒದ್ದು ಅಪಮಾನಿಸಿದ್ದಾರೆ.” ಎಂದು ವಿಡಿಯೋವೊಂದನ್ನು ಸಾಮಾಜಿಕ ಜಾಲತಾಣಲದಲ್ಲಿ ವ್ಯಾಪಕವಾಗಿ ಹಂಚಿಕೊಳ್ಳಲಾಗುತ್ತಿದೆ. ಈ ವಿಡಿಯೋ ನಿಜವಾಗಿಯೂ  ರೈತ ಪ್ರತಿಭಟನೆಗೆ ಸಂಬಂಧಿಸಿದ್ದು ಎಂದು ಸಾಕಷ್ಟು ಮಂದಿ ನಂಬಿಕೊಂಡಿದ್ದಾರೆ. ಹೀಗಾಗಿ ಹಲವು ಮಂದಿ ಇದೇ ನಿಜವಿರಬಹುದು ಎಂದು ವಿವಿಧ ರೀತಿಯ ಬರಹಗಳನ್ನ ಬರೆದು ತಮ್ಮ ತಮ್ಮ ಆಕ್ರೋಶವನ್ನು ವ್ಯಕ್ತ ಪಡಿಸುತ್ತಿದ್ದಾರೆ. ಹಾಗಾದರೆ ವಿಡಿಯೋದಲ್ಲಿ ಉಲ್ಲೇಖವಾಗಿರುವ ಅಂಶ ನಿಜವೆ ಎಂಬುದನ್ನು ಪರಿಶೀಲಿಸೋಣ ಫ್ಯಾಕ್ಟ್‌ಚೆಕ್‌ ವ್ಯಾಪಕವಾಗಿ ವೈರಲ್‌ ಆಗುತ್ತಿರುವ…

Read More
ರೈತ ಹೋರಾಟ

Fact Check: ರೈತ ಹೋರಾಟದಲ್ಲಿ ಮುಸ್ಲಿಮರು ಎಂದು ಸಿದ್ದು ಮೂಸೆವಾಲಾ ಹತ್ಯೆ ಸಂದರ್ಭದ ವಿಡಿಯೋ ಹಂಚಿಕೆ

ಕನಿಷ್ಠ ಬೆಂಬಲ ಬೆಲೆ (MSP), ಲಖಿಂಪುರಿ ಖೇರಿ ಹಿಂಸಾಚಾರದಲ್ಲಿ ನ್ಯಾಯ, ಮತ್ತು ರೈತರ ಸಾಲ ಮನ್ನಾ ಖಾತ್ರಿಪಡಿಸುವ ಕಾನೂನಿಗೆ ಒತ್ತಾಯಿಸಿ ದೆಹಲಿ ಚಲೋ ಪ್ರತಿಭಟನೆಯ ಭಾಗವಾಗಿ 200 ಕ್ಕೂ ಹೆಚ್ಚು ಸಂಘಟನೆಗಳ ರೈತರು ರಾಜಧಾನಿ ದೆಹಲಿಯಲ್ಲಿ ಪ್ರತಿಭಟನೆ ನಡೆಸುತ್ತಿದ್ದಾರೆ. ಕೇಂದ್ರ ಸಚಿವ ಪಿಯೂಷ್ ಗೋಯಲ್ ಅವರ ಪ್ರಕಾರ, ರೈತರೊಂದಿಗೆ ನಾಲ್ಕನೇ ಸುತ್ತಿನ ಮಾತುಕತೆಯ ಸಂದರ್ಭದಲ್ಲಿ ಎಂಎಸ್‌ಪಿಗಾಗಿ ಐದು ವರ್ಷಗಳ ಯೋಜನೆಯನ್ನು ಕೇಂದ್ರವು ಪ್ರಸ್ತಾಪಿಸಿದೆ, ನಂತರ ಪ್ರತಿಭಟನೆಯನ್ನು ಫೆಬ್ರವರಿ 21 ರವರೆಗೆ ತಡೆಹಿಡಿಯಲಾಗಿದೆ. ಆದರೆ ರೈತರ ಹೋರಾಟವನ್ನು ಜರಿಯುವ…

Read More