Fact Check: ಪಾಕಿಸ್ತಾನದಲ್ಲಿ ಕೇವಲ 20 ಹಿಂದೂ ದೇವಾಲಯಗಳು ಉಳಿದಿವೆ ಎಂಬುದು ಸುಳ್ಳು

ಭಾರತದಲ್ಲಿ ಹಿಂದು ಮುಸ್ಲಿಂ ಚರ್ಚೆ ಎದುರಾದಾಗಲೆಲ್ಲ ಪಾಕಿಸ್ತಾನವನ್ನು ಎಳೆದು ತರುವುದು ಸಾಮಾನ್ಯ ಸಂಗತಿಯಾಗಿದೆ. ದೇಶದಲ್ಲಿ ನಡೆಯುವ ಎಲ್ಲಾ ಘಟನೆಗಳಿಗೂ ಪಾಕಿಸ್ತಾನದ ಜೊತೆಗೆ ಹೋಲಿಕೆ ಮಾಡಿಕೊಂಡು ಹೆಮ್ಮೆ ಪಡುವುದು ಭಾರತೀಯರ ಅಭ್ಯಾಸಗಳಲ್ಲೊಂದು. ಅಭಿವೃದ್ಧಿಯ ವಿಷಯದಲ್ಲಿಯೂ ಅಷ್ಟೇ ಪಾಕಿಸ್ತಾನಕ್ಕಿಂತ ನಾವು ಮುಂದೆ ಇದ್ದೇವೆ ಎಂದು ಹೆಮ್ಮೆ ಪಡುವುದರ ಜೊತೆಗೆ ತಮಗೆ ಆಗದವರನ್ನು ಪಾಕಿಸ್ತಾನಿ ಎನ್ನುವುದು ಅಥವಾ ಪಾಕಿಸ್ತಾನಕ್ಕೆ ಕಳಿಸಬೇಕು ಎಂದು ಬಳಸುತ್ತಿರುತ್ತೇವೆ. ಇಷ್ಟಲ್ಲದೇ ಈಗ ಪಾಕಿಸ್ತಾನದಲ್ಲಿ ಹಿಂದುಗಳ ಮೇಲೆ ನಡೆಯುತ್ತಿರುವ ದೌರ್ಜನ್ಯಗಳ ವಿರುದ್ದ ಸೇಡು ತಿರಿಸಿಕೊಳ್ಳಲು ಕೆಲವು ಬಲಪಂಥೀಯ ಮೂಲಭೂತವಾದಿಗಳು…

Read More
ರಾಹುಲ್ ಗಾಂಧಿ

Fact Check: ಸದಾ ಜೈ ಶ್ರೀರಾಮ್ ಎನ್ನುವ ಹಿಂದೂಗಳ ಮೇಲೆ ರಾಹುಲ್ ಗಾಂಧಿ ಕಿಡಿಕಾರಿದ್ದಾರೆ ಎಂಬುದು ಸುಳ್ಳು

ರಾಹುಲ್ ಗಾಂಧಿಯವರ ಪ್ರತಿ ಭಾಷಣವನ್ನು ತಿರುಚಿ ತಪ್ಪು ಅರ್ಥ ಬರುವಂತೆ ಮಾಡಿ ವಿಡಿಯೋಗಳನ್ನು ಹಂಚಿಕೊಳ್ಳುವುದು ಕಳೆದ ಒಂದು ದಶಕಗಳಿಂದ ನಿರಂತರವಾಗಿ ನಡೆಯುತ್ತಿದೆ. ಬಿಜೆಪಿ ಐಟಿ ಸೆಲ್ ಸೇರಿದಂತೆ ಬಲಪಂಥೀಯ ಕಾರ್ಯಕರ್ತರು ಇಂತಹ ವಿಡಿಯೋಗಳನ್ನು ಹರಿಬಿಡುತ್ತಿರುವುದು ಈಗಾಗಲೆ ನಮ್ಮ ತಂಡ ಸತ್ಯಶೋಧನೆ ನಡೆಸಿದ್ದು ಅವುಗಳನ್ನು ಇಲ್ಲಿ ನೋಡಬಹುದು. ಈಗ, “ಹಿಂದೂಗಳು ಸದಾ ಜೈ ಶ್ರೀರಾಮ್ ಎಂದು ಜಪಿಸುತ್ತಲೇ ಇರುತ್ತಾರೆ ಎಂದು ರಾಹುಲ ಕಿಡಿಕಾರುತಿದ್ದಾನೆ. ಇದರಿಂದ ಈ ಮನುಷ್ಯನಿಗೆ ಏನು ಸಮಸ್ಯೆ ಅಂತ ಗೊತ್ತಿಲ್ಲ.” ಎಂಬ ವಿಡಿಯೋ ಒಂದು ಸಾಮಾಜಿಕ…

Read More
ಸಾಲ

ಕಾಂಗ್ರೆಸ್ ಸರ್ಕಾರದ 32 ಸಾವಿರ ಕೋಟಿ ರೂ ಸಾಲವನ್ನು 32 ಲಕ್ಷ ಕೋಟಿ ರೂ ಎಂದು ತಿರುಚಿದ ಬಿಜೆಪಿ

ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ 8 ತಿಂಗಳಲ್ಲಿ ಗ್ಯಾರಂಟಿ ಯೋಜನೆಗಳಿಗಾಗಿ 32 ಲಕ್ಷ ಕೋಟಿ ಸಾಲ ಮಾಡಿದೆ ಎಂದು ಬಿಜೆಪಿ ಸರ್ವಜ್ಞನಗರ್ ಎಂಬ ಇನ್ಸ್ಟಾಗ್ರಾಮ್ ಖಾತೆಯಲ್ಲಿ ವಿಡಿಯೋ ಹಂಚಿಕೊಳ್ಳಲಾಗಿದೆ. ಇದು ನಿಜವೇ ಎಂದು ಪರಿಶೀಲಿಸೋಣ. ಫ್ಯಾಕ್ಟ್ ಚೆಕ್ ಇನ್ಸ್ಟಾಗ್ರಾಮ್ ವಿಡಿಯೋವನ್ನು ಸೂಕ್ಷ್ಮವಾಗಿ ಗಮನಿಸಿದಾಗ ಅದರಲ್ಲಿ ದಿ ಫೈಲ್ ವೆಬ್‌ಸೈಟ್‌ನ ವರದಿಯ ಸ್ಕ್ರೀನ್ ಶಾಟ್ ಬಳಸಿರುವುದು ಕಂಡುಬಂದಿದೆ. ಅದರ ಆಧಾರದಲ್ಲಿ ಹುಡುಕಿದಾಗ ದಿ ಫೈಲ್ ನಲ್ಲಿ ಫೆಬ್ರವರಿ 14ರಂದು ಪ್ರಕಟವಾದ ನಿರಂತರ ಏರಿಕೆ: ಎಂಟೇ ತಿಂಗಳಲ್ಲಿ…

Read More
ರಾಜಸ್ಥಾನ

ರಾಜಸ್ಥಾನದ ಪಡಿತರ ಚೀಲಗಳ ಮೇಲೆ ಮೋದಿ ಫೋಟೋ ಮುದ್ರಿಸಲು 13 ಕೋಟಿ ರೂ ಖರ್ಚು ಮಾಡಿರುವುದು ನಿಜ

ಭಾರತ ಸರ್ಕಾರ ಈಗಾಗಲೇ ಪ್ರಧಾನ ಮಂತ್ರಿ ಗರೀಬ್ ಕಲ್ಯಾಣ್ ಅನ್ನ ಯೋಜನೆ (ಪಿಎಂ-ಜಿಕೆಎವೈ) ಅಡಿಯಲ್ಲಿ ಉಚಿತ ಪಡಿತರವನ್ನು ನೀಡುತ್ತಿದೆ. ಈ ಯೋಜನೆ ಅಡಿ ಬಡ ಕುಟುಂಬಗಳಿಗೆ ಪ್ರತಿ ತಿಂಗಳು 5 ಕೆ.ಜಿ ಆಹಾರ ಧಾನ್ಯ ವಿತರಿಸಲಾಗುತ್ತದೆ. ದೇಶದಲ್ಲಿ ಕೋವಿಡ್ ವ್ಯಾಪಕವಾಗಿ ಹರಡಿದ ಸಂದರ್ಭದಲ್ಲಿ ಕೇಂದ್ರ ಸರ್ಕಾರವು 2020ರಲ್ಲಿ ಈ ಯೋಜನೆಯನ್ನು ಜಾರಿಗೆ ತಂದಿತ್ತು. ಕಳೆದ ವರ್ಷ ನರೇಂದ್ರ ಮೋದಿಯವರು ಉಚಿತ ಪಡಿತರ ಯೋಜನೆ 2028ರವರೆಗೆ ವಿಸ್ತರಣೆ ಮಾಡಲಾಗುವುದು ಎಂದಿದ್ದರು. ಆದರೆ ಈಗ ಈ ಯೋಜನೆಯ ಜಾಹಿರಾತಿಗೆ ಅತಿ…

Read More
ರೈತ ಹೋರಾಟ

Fact Check: ರೈತ ಹೋರಾಟದಲ್ಲಿ ಮದ್ಯ ಹಂಚಲಾಗುತ್ತಿದೆ ಎಂಬುದು ಸುಳ್ಳು

ದೆಹಲಿಯ ಗಡಿಯಲ್ಲಿ ಬೆಂಬಲ ಬೆಂಬಲ ಬೆಲೆ ಸೇರಿದಂತೆ ತಮ್ಮ ಬೇಡಿಕೆಗಳನ್ನು ಹೀಡೇರಿಸದ ಕೇಂದ್ರ ಸರ್ಕಾರದ ವಿರುದ್ಧದ ರೈತರು ಪ್ರತಿಭಟನೆ ನಡೆಸುತ್ತಿದ್ದಾರೆ. ಆದರೆ ರೈತರು ದೆಹಲಿಯ ರಾಮಲೀಲಾ ಮೈದಾನಕ್ಕೆ ತಲುಪದಂತೆ ತಡೆಯಲು ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರ ರೈತರ ಮೇಲೆ ಅಶ್ರುವಾಯು ದಾಳಿ ಸೇರಿದಂತೆ, ಬ್ಯಾರಿಕೆಡ್, ಮುಳ್ಳು ತಂತಿಗಳಿಂದ ರೈತರು ದೆಹಲಿಯ ಗಡಿ ದಾಟದಂತೆ ಪೋಲಿಸ್ ಪಡೆಗಳಿಂದ ತಡೆ ಒಡ್ಡುತ್ತಿದ್ದಾರೆ. ಅನೇಕ ಬಲಪಂಥೀಯ ಮಾಧ್ಯಮಗಳು ಮತ್ತು ಬೆಂಬಲಿಗರು ಸಹ ರೈತ ಹೋರಾಟವನ್ನು ಖಾಲಿಸ್ತಾನಿ ಹೋರಾಟಗಾರರು ಮತ್ತು ಕಾಂಗ್ರೆಸ್…

Read More
ದೇವಸ್ಥಾನ

Fact Check: ದೇವಸ್ಥಾನದ ಹಣ ವಕ್ಫ್, ಕ್ರಿಶ್ಚಿಯನ್‌ಗೆ ದಾನ ಎಂದು ಸುಳ್ಳು ಹೇಳಿ ಸಿಕ್ಕಿಬಿದ್ದ ಸುವರ್ಣ ನ್ಯೂಸ್

ಮುಖ್ಯಮಂತ್ರಿ ಸಿದ್ದರಾಮಯ್ಯನವರು ಮಂಡಿಸಿದ 2024ರ ಬಜೆಟ್ ಕುರಿತಾಗಿ ಈಗ ಸಾಕಷ್ಟು ಚರ್ಚೆ ನಡೆಯುತ್ತಿದೆ. ಬಿಜೆಪಿ ನಾಯಕರು ಈ ಬಾರಿಯ ಬಜೆಟ್ ಅತ್ಯಂತ ಕೆಟ್ಟ ಬಜೆಟ್, ಇದರಿಂದ ರಾಜ್ಯದ ಅಭಿವೃದ್ಧಿ ಶೂನ್ಯ ಎಂದು ಆರೋಪಿಸುತ್ತಿದ್ದರೆ, ಇನ್ನೂ ಹಲವರು ಎಲ್ಲಾ ಕ್ಷೇತ್ರಗಳಿಗೂ ಬಜೆಟ್ ಹಣವನ್ನು ಸಮರ್ಪಕವಾಗಿ ಬಳಸಿದ್ದಾರೆ ಎಂದು ಮೆಚ್ಚುಗೆ ಸೂಚಿಸುತ್ತಿದ್ದಾರೆ. ಆದರೆ  “ದೇವಸ್ಥಾನದ 500 ಕೋಟಿಯಲ್ಲಿ 330 ಕೋಟಿ ರೂ ವಕ್ಫ್, ಕ್ರಿಶ್ಚಿಯನ್‌ಗೆ ದಾನ, ಬಜೆಟ್ ವಿರುದ್ಡ ಆಕ್ರೋಶ! ಎಂಬ ತಲೆಬರಹದೊಂದಿಗೆ ಕನ್ನಡದ ಸುವರ್ಣ ನ್ಯೂಸ್ ವರದಿ ಮಾಡಿದ್ದು…

Read More
ಶಕ್ತಿ ಯೋಜನೆ

Fact Check: ಶಕ್ತಿ ಯೋಜನೆ ಬಂದ್ ಎಂದು ಸುಳ್ಳು ಹರಡಿದ ಜಸ್ಟ್‌ ಕನ್ನಡ ಸುದ್ದಿ ಮಾಧ್ಯಮ

ಕರ್ನಾಟಕದಲ್ಲಿ ಸಿದ್ದರಾಮಯ್ಯನವರ ನೇತೃತ್ವದ ಕಾಂಗ್ರೆಸ್ ಸರ್ಕಾರ ಜಾರಿಗೆ ತಂದಿರುವ ಗ್ಯಾರಂಟಿ ಯೋಜನೆಗಳ ಕುರಿತು ಹಲವಾರು ಸುದ್ದಿಗಳು ಹರಿದಾಡುತ್ತಿವೆ. ಹೀಗಾಗಲೇ ಈ ಗ್ಯಾರಂಟಿ ಯೋಜನೆಗಳ ಪಾಲುದಾರರಾದ ಗ್ರಾಮೀಣ ಮಹಿಳೆಯರು ಸಿದ್ದರಾಮಯ್ಯನವರ ಈ ಯೋಜನೆಗಳ ಕುರಿತು ಉತ್ತಮ ಪ್ರತಿಕ್ರಿಯೆ ನೀಡುತ್ತಿದ್ದರೆ. ಪ್ರತಿಪಕ್ಷಗಳು ಟೀಕೆಗಳನ್ನು ಮಾಡುತ್ತಿವೆ. ಈ ಯೋಜನೆಗಳ ಕುರಿತು ತಪ್ಪು ಮಾಹಿತಿಗಳನ್ನು, ಟೀಕೆಗಳನ್ನು ಬರೆದು ಹಂಚಿಕೊಳ್ಳುವಂತೆ ನೋಡಿಕೊಳ್ಳುತ್ತಿದ್ದಾರೆ. ಈಗ, ಬಿಗ್ ಬ್ರೇಕಿಂಕ್ ನ್ಯೂಸ್,  01 ಮಾರ್ಚ್ 2024ರಿಂದ ಮಹಿಳೆಯರ ಉಚಿತ ಬಸ್ ಪ್ರಯಾಣ ಬಂದ್! – ಸರ್ಕಾರದಿಂದ ಮಹಿಳೆಯರಿಗೆ ಬಿಗ್…

Read More
ಮೋದಿ

Fact Check: ಇಂಧನ ಸಚಿವ ಕೆ.ಜೆ ಜಾರ್ಜ್ ಅವರ ಪುತ್ರಿ ಪ್ರಧಾನಿ ಮೋದಿಯವರನ್ನು ಹೊಗಳಿದ್ದಾರೆ ಎಂಬುದು ಸುಳ್ಳು

ಲೋಕಸಭಾ ಚುನಾವಣೆ ಹತ್ತಿರಾಗುತ್ತಿದ್ದಂತೆ ವಿವಿಧ ಪಕ್ಷಗಳು ತಮ್ಮ ರಾಜಕೀಯ ಚಟುವಟಿಕೆಗಳನ್ನು ಚುರುಕುಗೊಳಿಸಿಕೊಳ್ಳುತ್ತಿವೆ. ನರೇಂದ್ರ ಮೋದಿ ನೇತೃತ್ವದ ಬಿಜೆಪಿ ಸರ್ಕಾರ ಮತ್ತೆ ಮೂರನೇ ಬಾರಿಗೆ ಕೇಂದ್ರದಲ್ಲಿ ಅಧಿಕಾರ ಹಿಡಿಯಲು ಸಾಕಷ್ಟು ಕಸರತ್ತನ್ನು ನಡೆಸುತ್ತಿದ್ದು, ತಮ್ಮ ವಿರೋಧಿಗಳು ಸಹ ಮೋದಿಯವರ ಕಾರ್ಯ ವೈಖರಿಯನ್ನು ಹೊಗಳುತ್ತಿದ್ದಾರೆ ಎಂದು ಬಿಂಬಿಸಲಾಗುತ್ತಿದೆ. ಇದರ ಭಾಗವಾಗಿ ಈಗ, “ಕರ್ನಾಟಕದ ಇಂಧನ ಸಚಿವರಾದ ಕೆ.ಜೆ ಜಾರ್ಜ್ ಅವರ ಪುತ್ರಿ ತಾರ ಕೆ ಜಾರ್ಜ್ ಅವರು ಮೀಡಿಯಾ ಸಂವಾದದಲ್ಲಿ ಪಾಲ್ಗೊಂಡು ನಮ್ಮ ಪ್ರಧಾನಿ ಮೋದಿಜೀ ಅವರನ್ನ ಹೊಗಳಿ ಕೊಂಡಾಡಿದ್ದಾರೆ”…

Read More
ವಿಡಿಯೋದಲ್ಲಿರುವ ಈ ವ್ಯಕ್ತಿ ನಿರ್ಮಾಲಾ ಸೀತಾರಾಮನ್‌ ಅವರ ತಂದೆ ಎಂಬುದು ಸುಳ್ಳು

Fact Check | ಇವರು ನಿರ್ಮಲಾ ಸೀತಾರಾಮನ್‌ ಅವರ ತಂದೆ ಎಂಬುದು ಸುಳ್ಳು.!

“ಭಾರತ ಸರಕಾರದ ಹಣಕಾಸು ಮಂತ್ರಿ ನಿರ್ಮಲಾ ಸೀತಾರಾಮನ್ ತಂದೆಯನ್ನು ಭೇಟಿಯಾಗಲು ಹೋದಾಗ ಅವರ ಮನೆಯ ಅವಸ್ಥೆ ನೋಡಿ. ನಮ್ಮ ಊರುಗಳ ನಗರ ಸೇವಕರ ಮನೆಗಳೂ ಉಚ್ಛ ಸ್ಥಿತಿಯಲ್ಲಿ ಇರುತ್ತವೆ. ಆದರೆ ದೇಶದ ಆರ್ಥಿಕ ಧೋರಣೆ ನಿರ್ಧರಿಸುವ ಮೋದಿ ಸರಕಾರದ ಈ ಮಹಿಳಾ ಮಂತ್ರಿಯ ಸಾದಾತನ, ಸಭ್ಯತೆ ಉಳಿದ ರಾಜಕಾರಣಿಗಳಿಗೆ ಮಾದರಿ ಆಗಬೇಕು.” ಎಂಬ ಪೋಸ್ಟ್‌ವೊಂದು ಸಾಮಾಜಿಕ ಜಾಲತಾಣದಲ್ಲಿ ವೈರಲ್‌ ಆಗುತ್ತಿದೆ. Indian finance minister, Nirmala Sitharaman, meeting her father in his house. Look…

Read More

Fact Check | ದೆಹಲಿಯ ರೈತರ ಪ್ರತಿಭಟನೆಯಲ್ಲಿ ಗ್ಲಾಸ್‌ನಿಂದ ಆವೃತವಾದ ಟ್ರ್ಯಾಕ್ಟರ್‌ಗಳನ್ನು ರೈತರು ಬಳಸಿಲ್ಲ..!

“13 ಫೆಬ್ರವರಿ 2024 ರಂದು ದೆಹಲಿಯಲ್ಲಿ ನಡೆದ ‘ದೆಹಲಿ ಚಲೋ’ ರೈತರ ಪ್ರತಿಭಟನಾ ರ್ಯಾಲಿಯಲ್ಲಿ ಪೊಲೀಸರನ್ನು ಎದುರಿಸಲು ರೈತರು ಗ್ಲಾಸ್‌ನಿಂದ ಆವೃತವಾದ ಮತ್ತು ಪೊಲೀಸರೇ ನಿರ್ಮಿಸಿದ ತಡೆಗೋಡೆಗಳನ್ನು ಒಡೆಯಲು ಸಮರ್ಥವಾದ ಟ್ರ್ಯಾಕ್ಟರ್‌ಗಳನ್ನು ತರುತ್ತಿದ್ದಾರೆ.” ಎಂಬ ಸುದ್ದಿಯೊಂದು ವ್ಯಾಪಕವಾಗಿ ಸಾಮಾಜಿಕ ಜಾಲತಾಣದಲ್ಲಿ ವೈರಲ್‌ ಆಗುತ್ತಿದೆ. Modified tractors to lead farmers' protest march, intelligence agencies alert police not sure if true all farmers to be taken into custody and u/s…

Read More