ನೆಹರೂ

Fact Check: ನೆಹರೂರವರು ಬ್ರಿಟೀಷರಿಗೆ ಕ್ಷಮಾಪಣಾ ಪತ್ರ ಬರೆದಿದ್ದರು ಎಂದು ಸುಳ್ಳು ಹೇಳಿದ ಅಜಿತ್ ಹನುಮಕ್ಕನವರ್

ಜವಹರಲಾಲ್ ನೆಹರೂ ಅವರ ಕುರಿತು ಪ್ರತಿ ದಿನ ಒಂದಿಲ್ಲೊಂದು ಸುಳ್ಳು ಸುದ್ದಿಗಳನ್ನು ಹರಿಬಿಡಲಾಗುತ್ತಿರುತ್ತದೆ. ಕೆಲವು ಕಿಡಿಗೇಡಿಗಳು ಇತಿಹಾಸವನ್ನು ತಿರುಚುವ ಸಲುವಾಗಿ ಅನೇಕ ಅರೋಪಗಳನ್ನು ಮಾಡುತ್ತಿರುತ್ತಾರೆ. ನೆಹರು ಅವರ ಕುರಿತ ಇಂತಹ ಅನೇಕ ಆರೋಪಗಳನ್ನು ಹೀಗಾಗಲೇ ಬಯಲು ಮಾಡಲಾಗಿವೆ. ಅವುಗಳನ್ನು ನೀವು ಇಲ್ಲಿ ಓದಬಹುದು. ಈಗ, ಅಸಲಿಗೆ ನೆಹರು ಅವರು ಕೇವಲ 14 ದಿನ ಮಾತ್ರ ಜೈಲು ವಾಸ ಅನುಭವಿಸಿದ್ದು ಮತ್ತು ಅವರು ಸಹ ನಭಾ ಜೈಲಿನಿಂದ ಹೊರಬರಲು ಬ್ರಿಟೀಷರಿಗೆ ಕ್ಷಮಾಪಣಾ ಪತ್ರವನ್ನು ಬರೆದಿದ್ದರು. ಎಂದು ಪ್ರತಿಪಾದಿಸಲಾಗುತ್ತಿದೆ. ಕನ್ನಡದ…

Read More

ಜವಹರಲಾಲ್ ನೆಹರೂರವರ ಕುರಿತ ಸರಣಿ ಸುಳ್ಳುಗಳು

ದೇಶದ ಮೊದಲ ಪ್ರಧಾನಿ ಪಂಡಿತ್ ಜವಹರಲಾಲ್ ನೆಹರೂರವರು ಭಾರತದ ಸ್ವತಂತ್ರ್ಯ ಚಳುವಳಿಯ ಮುಂಚೂಣಿ ನಾಯಕರಾಗಿ, ದಕ್ಷ ಆಡಳಿತಗಾರರಾಗಿ, ದೂರ ದೃಷ್ಟಿಯ ರಾಜಕಾರಣಿಯಾಗಿ ಮತ್ತು ಬರಹಗಾರರಾಗಿ ಹೆಸರುವಾಸಿಯಾದವರು. ಆದರೆ ಕಳೆದೊಂದು ದಶಕಗಳಿಂದ ಬೆಜೆಪಿಗರು ಮತ್ತು ಬಲಪಂಥಿಯರು ಸೇರಿ ನೆಹರೂರವರ ಕುರಿತು ನಿರಂತರವಾಗಿ ಸುಳ್ಳು ಸುದ್ದಿಗಳನ್ನು ಹರಿಬಿಡುತ್ತಿದ್ದಾರೆ. ಈ ಮೂಲಕ ನೆಹರೂರವರ ಕೊಡುಗೆಗಳನ್ನು ಇತಿಹಾಸದಿಂದಲೇ ಅಳಿಸುವ ಹುನ್ನಾರ ನಡೆಯುತ್ತಿದೆ. ಆದರೆ ಹರಿದಾಡುತ್ತಿರುವ ಸುದ್ದಿಗಳ ಸುಳ್ಳೇನು? ಸತ್ಯವೇನೆಂದು ತಿಳಿಯೋಣ ಬನ್ನಿ. ಸುಳ್ಳು ೧: ನೆಹರೂರವರ ತಾಯಿ ಮುಸ್ಲಿಂ. ಅವರ ಹೆಸರು ಥುಸ್ಸು…

Read More
ನೆಹರೂ

ಜವಹರಲಾಲ್ ನೆಹರೂರವರು ಲಂಡನ್ ಪೌರತ್ವವನ್ನು ತೆಗೆದುಕೊಂಡಿದ್ದರು ಎಂಬುದು ಸುಳ್ಳು

ನೆನ್ನೆಯಷ್ಟೆ ದೇಶದಾದ್ಯಂತ ಮಕ್ಕಳ ದಿನಾಚಾರಣೆಯನ್ನು ಸಂಭ್ರಮ ಸಡಗರದಿಂದ ಆಚರಿಸಲಾಗಿದೆ. ದೇಶದ ಮೊದಲ ಪ್ರಧಾನಿ ಜವಹರಲಾಲ್ ನೆಹರೂರವರು ಸ್ವತಂತ್ರ್ಯ ಭಾರತಕ್ಕೆ ನೀಡಿದ ಕೊಡುಗೆಗಳನ್ನು, ಅವರ ದೂರದೃಷ್ಟಿಯ ಯೋಜನೆಗಳನ್ನು ಜನ ನೆನೆದುಕೊಳ್ಳುತ್ತಿದ್ದಾರೆ. ಆದರೆ ಕೆಲವು ನೆಹರೂ ವಿರೋಧಿಗಳು ಅವರ ಮೇಲೆ ನಿರಂತರವಾಗಿ ಸುಳ್ಳು ಸುದ್ದಿಗಳನ್ನು ಹಬ್ಬಿಸುತ್ತಾ, ತಮ್ಮ ರಾಜಕೀಯ ಲಾಭಕ್ಕಾಗಿ ನೆಹರೂ ಮತ್ತು ಅವರ ಮನೆತನದವರ ಮೇಲೆ ಭಾರತೀಯರಲ್ಲಿ ದ್ವೇಷ ಮೂಡಿಸುವ ಪ್ರಯತ್ನ ಮಾಡುತ್ತಿದ್ದಾರೆ. ಮತ್ತು ಈಗಾಗಲೇ ನೆಹರುರವರ ಕುರಿತ ಇಂತಹ ಹಲವು ಸುಳ್ಳು ಸುದ್ದಿಗಳನ್ನು ಕನ್ನಡ ಫ್ಯಾಕ್ಟ್‌ಚೆಕ್‌ ಬಯಲುಗೊಳಿಸಿದೆ….

Read More
ರಾಹುಲ್ ಗಾಂಧಿ

Fact Check: ರಾಹುಲ್‌ ಗಾಂಧಿ ಅನೇಕ ಮಹಿಳೆಯರ ಜೊತೆಗೆ ಸಂಬಂಧ ಹೊಂದಿದ್ದಾರೆ ಮತ್ತು ಅವರಿಗೆ ಇಬ್ಬರು ಮಕ್ಕಳಿದ್ದಾರೆ ಎಂಬುದು ಸುಳ್ಳು

ಕಾಂಗ್ರೆಸ್‌ ನಾಯಕ ರಾಹುಲ್ ಗಾಂಧಿಯವರ ಕುರಿತು ವಿರೋಧ ಪಕ್ಷದ ಬಿಜೆಪಿ ನಾಯಕರು ಮತ್ತು ಬಲಪಂಥೀಯ ಬೆಂಬಲಿಗರು ಪ್ರತಿದಿನವೂ ಒಂದಿಲ್ಲೊಂದು ಆರೋಪಗಳನ್ನು ಮಾಡುತ್ತಾ ಬರುತ್ತಿದ್ದಾರೆ. ಹಾಗೆಯೇ ಜವಹರಲಾಲ್‌ ನೆಹರೂ ಅವರ ಕುಟುಂಬದ ಎಲ್ಲಾ ಸದಸ್ಯರ ಮೇಲೂ ಸಹ ನಿರಂತರವಾದ ಸುಳ್ಳು ಆರೋಪಗಳನ್ನು ಮಾಡುವ ಮೂಲಕ ಅವರ ತೇಜೋವದೆಯನ್ನು ಮಾಡಲಾಗುತ್ತಿದೆ. ಈ ಹಿಂದೆ ನೆಹರೂ ಅವರ ಕುಟುಂಬ ಮೂಲತಃ ಮುಸ್ಲಿಂ ಕುಟುಂಬ. ಅವರ ತಂದೆಯ ಹೆಸರು ಮುಬಾರಕ್ ಅಲಿ ಎಂದು ತಾಯಿಯ ಹೆಸರು ತುಸು ರೆಹಮಾನ್ ಬಾಯಿ ಎಂದು ಎಂಬ…

Read More
ಮಮತಾ ಬ್ಯಾನರ್ಜಿ

Fact Check: ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿಯವರು ಮೂಲತಃ ಮುಸ್ಲಿಂ ಎಂಬುದು ಸುಳ್ಳು

ಇತ್ತೀಚೆಗೆ ಒಂದು ಪಕ್ಷವನ್ನು ಮತ್ತು ಅದರ ಸಿದ್ದಾಂತವನ್ನು ಒಪ್ಪುವುದಿಲ್ಲ ಎಂಬ ಕಾರಣಕ್ಕಾಗಿ ಅವರನ್ನು ಮುಸ್ಲಿಂ ಎಂದು ಗುರುತಿಸಿ ಟೀಕಿಸುವ, ಅವಮಾನಿಸುವ ಸಂಸ್ಕೃತಿ ಭಾರತದಲ್ಲಿ ಹೆಚ್ಚಾಗುತ್ತಿದೆ. ಕಳೆದ ಅನೇಕ ಕೆಲವು ವರ್ಷಗಳಿಂದ ಜವಹರಲಾಲ್ ನೆಹರೂ ಅವರು ಮೂಲತಃ ಮುಸ್ಲಿಂ ಎಂದು ಬಿಂಬಿಸಲು ಪ್ರಯತ್ನಿಸಲಾಗುತ್ತಿದೆ. ಅಷ್ಟೇ ಅಲ್ಲದೆ ಮಹಾತ್ಮಾ ಗಾಂಧಿಯವರನ್ನು ಸಹ ಮುಸ್ಲಿಂ ಮೂಲದವರು ಎಂದು ಬಿಂಬಿಸಲು ಪ್ರಯತ್ನಿಸಲಾಗುತ್ತಿದೆ. ನಂತರ ಪ್ರಖ್ಯಾತ ಯೂಟೂಬರ್ ಧ್ರುವ ರಾಠಿ ಸಹ ಮುಸ್ಲಿಂ ಆತನ ಮೂಲಕ ಪಾಕಿಸ್ತಾನ ಆ ಕಾರಣಕ್ಕಾಗಿಯೇ ಆತ ಆರ್‌ಎಸ್‌ಎಸ್‌ ಮತ್ತು…

Read More
ಅನುರಾಗ್ ಠಾಕೂರ್

Fact Check: ಮೀಸಲಾತಿ ಮತ್ತು ಅಗ್ನಿವೀರ್ ಯೋಜನೆಗಳ ಬಗ್ಗೆ ಅನುರಾಗ್ ಠಾಕೂರ್ ಅವರು ತಪ್ಪುದಾರಿಗೆಳೆಯುವ ಹೇಳಿಕೆ ನೀಡಿದ್ದಾರೆ

ಹಮೀರ್ಪುರದ ಬಿಜೆಪಿ ಸಂಸದ ಅನುರಾಗ್ ಠಾಕೂರ್ ಅವರು ಇತ್ತೀಚೆಗೆ ಲೋಕಸಭೆಯಲ್ಲಿ ಮಾಡಿದ ಪ್ರಚೋದನಕಾರಿ ಭಾಷಣವು ಪ್ರತಿಪಕ್ಷಗಳಿಂದ ಟೀಕೆಗೆ ಗುರಿಯಾಗಿದೆ. ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರ ಜಾತಿ ಗುರುತಿನ ಬಗ್ಗೆ ಠಾಕೂರ್ ವಾಗ್ದಾಳಿ ನಡೆಸಿದರು, ಇದು ಇಬ್ಬರ ನಡುವೆ ವಾಗ್ವಾದಕ್ಕೆ ಕಾರಣವಾಯಿತು. ಅನುರಾಗ್ ಠಾಕೂರ್ ಮಾಜಿ ಪ್ರಧಾನಿ ರಾಜೀವ್ ಗಾಂಧಿ ಒಬಿಸಿ ಮೀಸಲಾತಿಗೆ ವಿರುದ್ಧವಾಗಿದ್ದರು, ಮಾಜಿ ಪ್ರಧಾನಿ ಜವಾಹರಲಾಲ್ ನೆಹರು ಮೀಸಲಾತಿಗೆ ವಿರುದ್ಧವಾಗಿದ್ದರು ಎಂದು ಆರೋಪಿಸಿದ್ದಾರೆ. ಅನುರಾಗ್ ಠಾಕೂರ್ ಅವರ ಹೇಳಿಕೆಗಳು ನಿಜವೇ ಎಂದು ನಮ್ಮ ತಂಡ ಈ…

Read More
ಪ್ಯಾರಿಸ್ ಒಲಿಂಪಿಕ್ಸ್

Fact Check: ಥಾಯ್ ವ್ಯಕ್ತಿಯೊಬ್ಬರು ಹಿಮ್ಮುಖವಾಗಿ ಗುಂಡು ಹಾರಿಸುತ್ತಿರುವ ಈ ಫೋಟೋ 2024 ರ ಪ್ಯಾರಿಸ್ ಒಲಿಂಪಿಕ್ಸ್ ನದ್ದಲ್ಲ!

ನೀಲಿ ಮತ್ತು ಬಿಳಿ ಶರ್ಟ್ ಧರಿಸಿದ ವ್ಯಕ್ತಿಯೊಬ್ಬ ಕನ್ನಡಿಯನ್ನು ನೋಡುತ್ತಾ ಹಿಮ್ಮುಖವಾಗಿ ಗುಂಡು ಹಾರಿಸುತ್ತಿರುವ ಫೋಟೋ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿದೆ. 2024ರ ಪ್ಯಾರಿಸ್ ಒಲಿಂಪಿಕ್ಸ್‌ನಲ್ಲಿ ಈ ವ್ಯಕ್ತಿ ನಿಂತಿರುವ ಫೋಟೋ ವೈರಲ್ ಆಗಿದ್ದು, “ಒಲಿಂಪಿಕ್ಸ್‌ಗೆ ಹೊಸ ದಂತಕಥೆ” ಎಂಬ ಶೀರ್ಷಿಕೆಯೊಂದಿಗೆ ವೈರಲ್ ಆಗಿದೆ. ಈ ಪೋಸ್ಟ್ ನ ಆರ್ಕೈವ್ ಅನ್ನು ಇಲ್ಲಿ ನೋಡಬಹುದು. ಈ ವರದಿಯನ್ನು ಬರೆಯುವ ಸಮಯದಲ್ಲಿ, ಎಕ್ಸ್ ಬಳಕೆದಾರ ‘cb_doge’ ಅವರ ಈ ಪೋಸ್ಟ್ 31 ಮಿಲಿಯನ್ ವೀಕ್ಷಣೆಗಳನ್ನು ಸಂಗ್ರಹಿಸಿತ್ತು. ಈ ಚಿತ್ರವನ್ನು ಹಂಚಿಕೊಂಡಿರುವ ಹೆಚ್ಚಿನ ಪೋಸ್ಟ್…

Read More
ಜಿಹಾದ್

Fact Check: ಮುಂಬೈನಲ್ಲಿ ಬಾರ್ಬರ್ ಜಿಹಾದ್‌ ಎಂದು ಸಂಬಂಧವಿಲ್ಲದ ಹಳೆಯ ಫೋಟೋವನ್ನು ಹಂಚಿಕೊಳ್ಳಲಾಗುತ್ತಿದೆ

ಮುಂಬೈನ ಬಾಂದ್ರಾದಲ್ಲಿ ಕ್ಷೌರಿಕ ಜಿಹಾದ್ ಅನ್ನು ಮುಂಬೈ ಪೊಲೀಸರು ಬಹಿರಂಗಪಡಿಸಿದ್ದಾರೆ ಎಂದು ಸಾಮಾಜಿಕ ಮಾಧ್ಯಮದಲ್ಲಿ ಪೋಸ್ಟ್ ಹಂಚಿಕೊಳ್ಳಲಾಗುತ್ತಿದೆ. ಬಂಧಿತ ಇಬ್ಬರು ವ್ಯಕ್ತಿಗಳ ಚಿತ್ರವನ್ನು ಹಂಚಿಕೊಂಡಿರುವ ಈ ಪೋಸ್ಟ್‌ಗಳಲ್ಲಿ, ಕ್ಷೌರಿಕ ಅಂಗಡಿಗಳಿಗೆ ಭೇಟಿ ನೀಡುವ ಹಿಂದೂ ಗ್ರಾಹಕರಿಗೆ ಎಚ್ಐವಿ / ಏಡ್ಸ್ ರೋಗವನ್ನು ಹರಡಲು ಮಸೀದಿಗಳು ಧನಸಹಾಯ ನೀಡುತ್ತಿವೆ ಎಂದು ಆರೋಪಿಗಳು ಪೊಲೀಸರ ಮುಂದೆ ಒಪ್ಪಿಕೊಂಡಿದ್ದಾರೆ ಎಂದು ಹೇಳಲಾಗುತ್ತಿದೆ. ಫ್ಯಾಕ್ಟ್‌ ಚೆಕ್: ಈ ಕುರಿತು ಹುಡುಕಲು ನಾವು ಚೈರಲ್ ಪೋಟೋವನ್ನು ರಿವರ್ಸ್‌ ಇಮೆಜ್‌ ಸರ್ಚ್‌ನಲ್ಲಿ ಹುಡುಕಿದಾಗ, ಅದೇ ಫೋಟೋ…

Read More
ಜ್ವಾಲಾಮುಖಿ

Fact Check: ಗ್ವಾಟೆಮಾಲಾದಲ್ಲಿ ಜ್ವಾಲಾಮುಖಿಯೊಂದಕ್ಕೆ ಸಿಡಿಲು ಬಡಿಯುವ ವೀಡಿಯೋವನ್ನು ಹಿಮಾಚಲ ಪ್ರದೇಶದ್ದು ಎಂದು ಹಂಚಿಕೊಳ್ಳಲಾಗಿದೆ

ಹಿಮಾಚಲ ಪ್ರದೇಶದ ಕುಲ್ಲುನಲ್ಲಿರುವ ‘ಬಿಜ್ಲೀ ಮಹಾದೇವ್’ ಎಂಬ ದೇವಾಲಯದಲ್ಲಿ ಸಿಡಿಲು ಬಡಿದು ಜ್ವಾಲಾಮುಖಿಗೆ ಅಪ್ಪಳಿಸುತ್ತಿರುವ ವಿಡಿಯೋವೊಂದು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿದೆ. You will see this scene in Bijlee Mahadev Kullu, Himachal Pradesh. Har Har Mahadev. Shiv Shambu 🙏 pic.twitter.com/4jaci6D95k — Baba Banaras™ (@RealBababanaras) July 28, 2024 ಆರ್ಕೈವ್ ಅನ್ನು ಇಲ್ಲಿ ನೋಡಬಹುದು. ಇದೇ ರೀತಿಯ ಪ್ರತಿಪಾದನೆಗಳನ್ನು ಆರ್ಕೈವ್ ಗಳನ್ನು ಇಲ್ಲಿ ಮತ್ತು ಇಲ್ಲಿ ನೋಡಬಹುದು. ಫ್ಯಾಕ್ಟ್‌ ಚೆಕ್: ಗ್ವಾಟೆಮಾಲಾದ ಸಕ್ರಿಯ ಜ್ವಾಲಾಮುಖಿ…

Read More
ಕೈರ್ ಸ್ಟಾರ್ಮರ್

Fact Check: ಬ್ರಿಟನ್‌ನ ನೂತನ ಪ್ರಧಾನಿ ಕೈರ್ ಸ್ಟಾರ್ಮರ್ ತಾವು ಪ್ರಧಾನಿಯಾದ ನಂತರ ದೇವಾಲಯಕ್ಕೆ ಭೇಟಿ ನೀಡಿದ್ದಾರೆ ಎಂಬುದು ಸುಳ್ಳು

ಇಂಗ್ಲೆಂಡಿನ ನೂತನ ಪ್ರಧಾನಿ ಕೈರ್ ಸ್ಟಾರ್ಮರ್ ಅವರು ಪ್ರಧಾನಿಯಾದ ನಂತರ ಲಂಡನ್‌ನ ಅಕ್ಷರಧಾಮ ದೇವಾಲಯಕ್ಕೆ ಭೇಟಿ ನೀಡಿದ ವೀಡಿಯೊ (ಇಲ್ಲಿ, ಇಲ್ಲಿ ಮತ್ತು ಇಲ್ಲಿ) ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿದೆ. ಈ ದೇವಾಲಯಕ್ಕೆ ಭೇಟಿ ನೀಡುವ ಮೂಲಕ ಅವರು ಹೊಸ ಪ್ರಧಾನಿಯಾಗಿ (ಇಲ್ಲಿ ಮತ್ತು ಇಲ್ಲಿ) ತಮ್ಮ ಇನ್ನಿಂಗ್ಸ್ ಪ್ರಾರಂಭಿಸಿದರು ಎಂದು ಹೇಳಲಾಗುತ್ತಿದೆ. ಫ್ಯಾಕ್ಟ್‌ ಚೆಕ್: ವೈರಲ್ ವೀಡಿಯೊದ ಸತ್ಯಾಸತ್ಯತೆಯನ್ನು ಪರಿಶೀಲಿಸಲು, ನಾವು ಅಂತರ್ಜಾಲದಲ್ಲಿ ಕೀವರ್ಡ್ ಹುಡುಕಾಟವನ್ನು ನಡೆಸಿದ್ದೇವೆ, ಇದು ಕಿಂಗ್ಸ್‌ಬರಿಯಲ್ಲಿರುವ ಶ್ರೀ ಸ್ವಾಮಿನಾರಾಯಣ ಮಂದಿರಕ್ಕೆ ಕೈರ್ ಅವರು ಭೇಟಿ ನೀಡಿದ ಸಂದರ್ಭದಲ್ಲಿ ಫೇಸ್‌ಬುಕ್‌ಗೆ…

Read More