ಜಾತಿ ದೌರ್ಜನ್ಯ

Fact Check: ಮಧ್ಯಪ್ರದೇಶದಲ್ಲಿ ಮಹಿಳೆಯರನ್ನು ಜೀವಂತ ಸಮಾಧಿ ಮಾಡಿದ ಘಟನೆ ಜಾತಿ ದೌರ್ಜನ್ಯದ ಪ್ರಕರಣವಲ್ಲ

ಮಧ್ಯಪ್ರದೇಶದಲ್ಲಿ ದಲಿತ ಸಮುದಾಯಕ್ಕೆ ಸೇರಿದ ಇಬ್ಬರು ಮಹಿಳೆಯರನ್ನು ಜೀವಂತವಾಗಿ ಸಮಾಧಿ ಮಾಡಲಾಗಿದೆ ಎಂದು ಹೇಳಲಾದ ಸಾಮಾಜಿಕ ಮಾಧ್ಯಮ ಪೋಸ್ಟ್ ಅನ್ನು ಸಾಮಾಜಿಕ ಮಾಧ್ಯಮ ವೇದಿಕೆಗಳಲ್ಲಿ ಹಂಚಿಕೊಳ್ಳಲಾಗುತ್ತಿದೆ. ಅನೇಕರು ಇದೇ ರೀತಿಯ ಪ್ರತಿಪಾದನೆಗಳೊಂದಿಗೆ ಈ ಪೋಟೋವನ್ನು ಹಂಚಿಕೊಂಡಿದ್ದಾರೆ. ಅವುಗಳನ್ನು ಇಲ್ಲಿ ಮತ್ತು ಇಲ್ಲಿ ಕಾಣಬಹುದು. ಪೋಸ್ಟ್ ನ ಆರ್ಕೈವ್ ಅನ್ನು ಇಲ್ಲಿ ಕಾಣಬಹುದು. ಫ್ಯಾಕ್ಟ್‌ ಚೆಕ್: ಈ ಘಟನೆ ಮಧ್ಯಪ್ರದೇಶದಲ್ಲಿ ನಡೆದಿದ್ದರೂ, ಪ್ರಕರಣದ ಸಂತ್ರಸ್ತರು ಮತ್ತು ಆರೋಪಿಗಳು ಒಂದೇ ಕುಟುಂಬಕ್ಕೆ ಸೇರಿದವರು ಮತ್ತು ಇದು ಜಾತಿ ದೌರ್ಜನ್ಯದ ಪ್ರಕರಣವಲ್ಲ. ಇಬ್ಬರು ಮಹಿಳೆಯರನ್ನು ಮಮತಾ ಪಾಂಡೆ ಮತ್ತು ಆಶಾ…

Read More
ಮಧ್ಯ ಪ್ರದೇಶ

Fact Check: ರೈಲ್ವೆ ನಿಲ್ದಾಣದಲ್ಲಿ ಪೋಲಿಸ್ ಪೇದೆಯೊಬ್ಬರು ವೃದ್ಧನಿಗೆ ತಳಿಸಿರುವ ವೀಡಿಯೋ ಮಧ್ಯಪ್ರದೇಶದ್ದಾಗಿದ್ದು ಉತ್ತರ ಪ್ರದೇಶದ್ದಲ್ಲ

ಮಧ್ಯಪ್ರದೇಶದ ಜಬಲ್‌ಪುರ ರೈಲು ನಿಲ್ದಾಣದಲ್ಲಿ ಪೊಲೀಸ್ ಪೇದೆಯೊಬ್ಬರು ವೃದ್ಧೆಯೊಬ್ಬರ ಮೇಲೆ ದೈಹಿಕವಾಗಿ ಹಲ್ಲೆ ನಡೆಸಿರುವ ಹಳೆಯ ವಿಡಿಯೋವನ್ನು ಉತ್ತರ ಪ್ರದೇಶದಲ್ಲಿ ಈ ಘಟನೆ ನಡೆದಿದೆ ಎಂಬ ಹೇಳಿಕೆಯೊಂದಿಗೆ ಹಂಚಿಕೊಳ್ಳಲಾಗುತ್ತಿದೆ. ವೈರಲ್ ವಿಡಿಯೋದಲ್ಲಿ ಪೊಲೀಸ್ ಪೇದೆಯೊಬ್ಬರು ರೈಲ್ವೇ ಪ್ಲಾಟ್‌ಫಾರ್ಮ್‌ನಲ್ಲಿ ವಯಸ್ಸಾದ ವ್ಯಕ್ತಿಯೊಬ್ಬರಿಗೆ ತೀವ್ರವಾಗಿ ಹಲ್ಲೆ ನಡೆಸಿದ್ದಾರೆ. “ಉತ್ತರ ಪ್ರದೇಶವು ಜಂಗಲ್ ರಾಜ್‌ನತ್ತ ಸಾಗುತ್ತಿದೆ. ಪೊಲೀಸರು ಮುದುಕನನ್ನು ಹೇಗೆ ನಿರ್ದಯವಾಗಿ ಥಳಿಸುತ್ತಿದ್ದಾರೆ ಎಂಬುದನ್ನು ನೋಡಿ. ಅಮಾಯಕ ಮುಸ್ಲಿಮರ ಮನೆಗಳ ಮೇಲೆ ಗುಂಪು ಹತ್ಯೆ, ಬುಲ್ಡೋಜರ್ ಈಗ ಯುಪಿಯಲ್ಲಿ ಸಾಮಾನ್ಯವಾಗಿದೆ.” ಎಂಬ…

Read More

Fact Check | ಖಾಸಗಿ ಶಾಲೆಗಳಲ್ಲಿ ಮಕ್ಕಳು ಸಾಂಟಾ ಕ್ಲಾಸ್‌ ವೇಷ ಧರಿಸುವುದನ್ನು ಮಧ್ಯಪ್ರದೇಶ ಸರ್ಕಾರ ನಿಷೇಧಿಸಿಲ್ಲ

ಸಾಮಾಜಿಕ ಜಾಲತಾಣದಲ್ಲಿ “ಮಧ್ಯಪ್ರದೇಶದ ಸಿಎಂ ಮೋಹನ್ ಯಾದವ್ ಅವರು ಕ್ರಿಸ್‌ಮಸ್ ದಿನದಂದು ಖಾಸಗಿ ಶಾಲೆಗಳು ವಿದ್ಯಾರ್ಥಿಗಳನ್ನು ಸಾಂಟಾ ಕ್ಲಾಸ್‌ನ ವೇಷ ಧರಿಸುವುದಕ್ಕೆ ಅನುವು ಮಾಡಿಕೊಡುವುದನ್ನು ನಿಷೇಧಿಸಿ ಹೊಸ ಆದೇಶವನ್ನು ಹೊರಡಿಸಿದ್ದಾರೆ.” ಎಂಬ ಪೋಸ್ಟ್‌ ಅನ್ನು ಸಾಕಷ್ಟು ಮಂದಿ ಹಂಚಿಕೊಳ್ಳುತ್ತಿದ್ದಾರೆ. ಹೀಗೆ ಹಂಚಿಕೊಳ್ಳಲಾಗುತ್ತಿರುವ ಪೋಸ್ಟ್‌ನಲ್ಲಿ ಮಧ್ಯಪ್ರದೇಶದ ಸರ್ಕಾರ ಹಾಗು ಇತರೆ ರಾಜ್ಯಗಳ ರಾಜ್ಯ ಸರ್ಕಾರಗಳನ್ನು ಹೋಲಿಕೆ ಮಾಡಿ ಮಧ್ಯಪ್ರದೇಶದ  ಸಿಎಂ ಮೋಹನ್‌ ಯಾದವ್‌ ಅವರ ನೇತೃತ್ವದ ಬಿಜೆಪಿ ಸರ್ಕಾರವನ್ನು ಹೊಗಳಲು ಆರಂಭಿಸಿದ್ದಾರೆ. ಇಷ್ಟೊಂದು ವ್ಯಾಪಕವಾಗಿ ಹಂಚಿಕೊಳ್ಳಲಾಗುತ್ತಿರುವ ಈ ಸುದ್ದಿಯ…

Read More

Fact check | ಮಧ್ಯಪ್ರದೇಶ ಸಿಎಂ ಡಾ.ಮೋಹನ್ ಯಾದವ್ ಮುಸಲ್ಮಾನರಿಗೆ ಎಚ್ಚರಿಕೆ ನೀಡಿದ್ದಾರೆ ಎಂಬುದು ಸುಳ್ಳು

“ಮಧ್ಯಪ್ರದೇಶದ ನೂತನ ಮುಖ್ಯಮಂತ್ರಿ ಡಾ.ಮೋಹನ್ ಯಾದವ್ ಮುಸ್ಲಿಮರಿಗೆ “ಅವರ ಧರ್ಮದ ಆಚರಣೆಗೆ ನಾವು ಅಡ್ಡಿ ಪಡಿಸುವುದಿಲ್ಲ. ದೇಶ ವಿರೋಧಿ ಘೋಷಣೆಗಳನ್ನ ಕೂಗಿದರೆ ಪರಿಣಾಮ ಎದುರಿಸಬೇಕಾಗುತ್ತದೆ” ಎಂದು ಎಚ್ಚರಿಕೆ ನೀಡಿದ್ದಾರೆ ಈ ವಿಡಿಯೋ ನೋಡಿ” ಎಂದು ವಿಡಿಯೋವೊಂದನ್ನು ಸಾಮಾಜಿಕ ಜಾಲತಾಣದಲ್ಲಿ ವ್ಯಾಪಕವಾಗಿ ಹಂಚಿಕೊಳ್ಳಲಾಗುತ್ತಿದೆ. Mohan Yadav, the New CM designate of Madya Pradesh makes the ground rule very clear. pic.twitter.com/57Jq0qXEl6 — Harbhajan ਹਰਭਜਨ🇮🇱 (@harbhajn121) December 13, 2023 ಈ ವಿಡಿಯೋದಲ್ಲಿ…

Read More

Fact Check | ಮಧ್ಯಪ್ರದೇಶದಲ್ಲಿ ಬುರ್ಖಾ ಧರಿಸಿದ ಮಹಿಳೆಯರಿಂದ ನಕಲಿ ಮತದಾನ ಎಂಬ ವಿಡಿಯೋ ಉತ್ತರ ಪ್ರದೇಶದ್ದು..!

ಮಧ್ಯಪ್ರದೇಶದಲ್ಲಿ ಬುರ್ಖಾ ಧರಿಸಿದ ಮಹಿಳೆಯರಿಂದ ನಕಲಿ ಮತದಾನ ನಡೆಯುತ್ತಿತ್ತು. ಇದನ್ನು ಪತ್ತೆ ಹಚ್ಚಿದ ಪೊಲೀಸರು ಮಹಿಳೆಯರನ್ನು ಬಂಧಿಸಿದ್ದಾರೆ.. ಈ ವಿಡಿಯೋವನ್ನು ಶೇರ್‌ ಮಾಡಿ ಎಂಬ ತಲೆ ಬರಹದೊಂದಿದೆ ವೈರಲ್‌ ಆಗಿರುವ ವಿಡಿಯೋವನ್ನು ವ್ಯಾಪಕವಾಗಿ ಶೇರ್‌ ಮಾಡಲಾಗುತ್ತಿದೆ. ಹೀಗೆ ತಲೆ ಬರಹದೊಂದಿಗೆ ವೈರಲ್‌ ಆಗಿರುವ ವಿಡಿಯೋ 14 ಫೆಬ್ರುವರಿ 2022ರದ್ದಾಗಿದೆ. ಉತ್ತರ ಪ್ರದೇಶದ ರಾಂಪುರದಲ್ಲಿರುವ ಸರ್ಕಾರಿ ರಾಝಾ ಪಿಜಿ ಕಾಲೇಜಿನಲ್ಲಿರುವ ಬೂತ್‌ನಲ್ಲಿ ಈ ಇಬ್ಬರು ಮಹಿಳೆಯರು ನಕಲಿ ಮತ ಚಲಾಯಿಸಲು ಪ್ರಯತ್ನಿಸಿದಾಗ ಬಂಧಿಸಲಾಗಿದೆ. ಇಬ್ಬರು ಮಹಿಳೆಯರಲ್ಲಿ ಒಬ್ಬರು ನಕಲಿ…

Read More

Fact Check | ಮಧ್ಯಪ್ರದೇಶದಲ್ಲಿ ಕಾಂಗ್ರೆಸ್‌ ಸೋಲಿಸಲು ಬಿಜೆಪಿ ಬೆಂಬಲಿಸುತ್ತೇನೆಂದು ಮಾಯಾವತಿ ಹೇಳಿಲ್ಲ

“ಮಧ್ಯಪ್ರದೇಶದಲ್ಲಿ ಕಾಂಗ್ರೆಸ್‌ ಅನ್ನು ಸೋಲಿಸಲು ಬಿಜೆಪಿ ಸೇರಿದಂತೆ ನಾನು ಯಾವ ಪಕ್ಷಕ್ಕೆ ಬೇಕಾದರೂ ಬೆಂಬಲವನ್ನು ನೀಡುತ್ತೇನೆ ಎಂದು ಬಹುಜನ ಸಮಾಜ ಪಾರ್ಟಿಯ ಮುಖ್ಯಸ್ಥೆ ಮಾಯಾವತಿ ಅವರು ಹೇಳಿಕೆ ನೀಡಿದ್ದಾರೆ” ಎಂಬ ಮಾಯಾವತಿ ಅವರ ವಿಡಿಯೋವೊಂದು ಸಾಮಾಜಿಕ ಜಾಲತಾಣದಲ್ಲಿ ವೈರಲ್‌ ಆಗಿದೆ ಸಾಕಷ್ಟು ಮಂದಿ ಇದನ್ನೇ ನಿಜವೆಂದು ನಂಬಿ ಬಿಎಸ್‌ಪಿ ಮಾಯಾವತಿಯವರು ಬಿಜೆಪಿಯ ಪರವಾಗಿ ಈ ಚುನಾವಣೆಯಲ್ಲಿ ಪರೋಕ್ಷವಾಗಿ ವಾಲಿಕೊಂಡಿದ್ದಾರೆ ಎಂಬ ತಲೆ ಬರಹದೊಂದಿಗೆ ವಿವಿಧ ಪೋಸ್ಟ್‌ಗಳನ್ನು ಹಂಚಿಕೊಳ್ಳುತ್ತಿದ್ದಾರೆ. ಆದರೆ ಈ ವಿಡಿಯೋ ಕುರಿತು ಸತ್ಯ ಶೋಧನೆಯನ್ನ ನಡೆಸಿದಾಗ…

Read More

ಪಶ್ಚಿಮ ಬಂಗಾಳದ ಚುನಾವಣೆಯ ಹಳೆಯ ವಿಡಿಯೋವನ್ನು ಮಧ್ಯಪ್ರದೇಶಕ್ಕೆ ಸೇರಿದ್ದು ಎಂದು ತಪ್ಪಾಗಿ ಹಂಚಿಕೊಳ್ಳಲಾಗಿದೆ

ಪಂಚರಾಜ್ಯಗಳಾದ ಮಧ್ಯಪ್ರದೇಶ, ಛತ್ತೀಸ್ ಗಢ, ರಾಜಸ್ಥಾನ, ತೆಲಂಗಾಣ ಹಾಗೂ ಮಿಝೋರಾಂ ನಲ್ಲಿ ಈಗಾಗಲೇ ಚುನಾವಣೆಗಳು ಜರುಗುತ್ತಿವೆ. ಈ ಸುದ್ದಿ ಬರೆಯುವ ಹೊತ್ತಿಗೆ ಮಧ್ಯ ಪ್ರದೇಶದ ಚುನಾವಣೆಯು ಮುಗಿದಿದೆ. ಆದರೆ ಮಿಕ್ಕ ರಾಜ್ಯಗಳಿಗೆ ಹೋಲಿಸಿದರೆ ಮಧ್ಯ ಪ್ರದೇಶದಲ್ಲಿ ಹರಿದಾಡಿದಷ್ಟು ಸುಳ್ಳು ಸುದ್ದಿಗಳು, ಅಪಪ್ರಚಾರಗಳು ಬೇರೆಲ್ಲೂ ನಡೆದಿಲ್ಲ. ಮಧ್ಯಪ್ರದೇಶದ ಚುನಾವಣೆಗೆ ಸಂಬಂಧಿಸಿದಂತೆ ಈಗಾಗಲೇ ಹರಿದಾಡುತ್ತಿದ್ದ ಹಲವಾರು ಸುಳ್ಳು ಸುದ್ದಿಗಳನ್ನು ಕನ್ನಡ ಫ್ಯಾಕ್ಟ್‌ಚೆಕ್ ಬಯಲುಗೊಳಿಸಿದೆ. ಅವುಗಳನ್ನು ನೀವು ಇಲ್ಲಿ ನೋಡಬಹುದು. ಇತ್ತೀಚೆಗೆ ಮಧ್ಯಪ್ರದೇಶದ ಆಡಳಿತಾರೂಢ ಬಿಜೆಪಿ ನಾಯಕ ಹಳ್ಳಿಗೆ ಪ್ರಚಾರಕ್ಕೆಂದು ಹೋದ…

Read More
BJP

ಬಿಜೆಪಿಗೆ ಮತ ನೀಡಬೇಡಿ ಎಂದು ಮಧ್ಯಪ್ರದೇಶದ ಮಾಜಿ ಮುಖ್ಯಮಂತ್ರಿ ಉಮಾ ಭಾರತಿಯವರು ಹೇಳಿಲ್ಲ

ಪಂಚರಾಜ್ಯಗಳ ಚುನಾವಣೆಯ ಈ ಸಂದರ್ಭದಲ್ಲಿ ಅನೇಕ ಸುಳ್ಳು ಸುದ್ದಿಗಳು ಆರೋಪ-ಪ್ರತ್ಯಾರೋಪಗಳು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದೆ. ಇನ್ನೂ ಹಲವು ಎಡಿಟೆಡ್ ವಿಡಿಯೋಗಳನ್ನು ಜನ ಸತ್ಯವೆಂದು ನಂಬಿ ಹಂಚಿಕೊಳ್ಳುತ್ತಿದ್ದಾರೆ. ಇತ್ತೀಚೆಗೆ, ಮಧ್ಯಪ್ರದೇಶದ ಮಾಜಿ ಮುಖ್ಯಮಂತ್ರಿ ಉಮಾ ಭಾರತಿಯವರು ಲೋಧಿ ಸಮಾಜವನ್ನು ಕಡೆಗಣಿಸಿರುವ ಕಾರಣಕ್ಕಾಗಿ ಈ ಬಾರಿ ಬಿಜೆಪಿಗೆ ಓಟು ನೀಡದಂತೆ ಜನರಲ್ಲಿ ಕೇಳಿಕೊಂಡಿದ್ದಾರೆ ಎಂಬ ವಿಡಿಯೋ ಒಂದು ಸಾಮಾಜಿಕ ಜಾಲತಾಣಗಳಲ್ಲಿ  ವೈರಲ್ ಆಗುತ್ತಿದೆ. ಫ್ಯಾಕ್ಟ್‌ಚೆಕ್‌: ಈ ವಿಡಿಯೋ 1 ಫೆಬ್ರವರಿ 2023ರಂದು ಭೋಪಾಲ್‌ನ ಅಯೋಧ್ಯೆ ನಗರದ ಹನುಮಾನ್ ದೇವಸ್ಥಾನದಲ್ಲಿ ಮದ್ಯ…

Read More

ಮಧ್ಯಪ್ರದೇಶದಲ್ಲಿ ಬಿಜೆಪಿ ಪರ ಪ್ರಚಾರ ಮಾಡಲು ಹಿಂದೂ ಸಂತರು ನಿರಾಕರಿಸಿದ್ದಾರೆ ಎಂಬುದು ಸುಳ್ಳು

ಪಂಚರಾಜ್ಯಗಳ ಚುನಾವಣೆಗಳು ಜರುಗುತ್ತಿವೆ. ಆಯಾ ರಾಜ್ಯಗಳಲ್ಲಿ  ವಿವಿಧ ರಾಜಕೀಯ ಪಕ್ಷಗಳು ತೀವ್ರವಾದ ಪ್ರಚಾರ ಕಾರ್ಯದಲ್ಲಿ ತೊಡಗಿವೆ. ಈ ನಡುವೆ ತಮ್ಮ ಎದುರಾಳಿ ಅಭ್ಯರ್ಥಿಯನ್ನು, ಪಕ್ಷವನ್ನು ಹಿಮ್ಮೆಟ್ಟಿಸಲು ಅನೇಕ ಸುಳ್ಳು ಸುದ್ದಿಗಳನ್ನು, ವಿಡಿಯೋಗಳನ್ನು ಹರಿಬಿಡಲಾಗುತ್ತಿದೆ. ಈಗ, ಮಧ್ಯಪ್ರದೇಶದಲ್ಲಿ ಹಿಂದೂ ಸಾಧು-ಸಂತರು ಶಿವರಾಜ್ ಸಿಂಗ್ ಚೌಹಾಣ್ ಮತ್ತು ಬಿಜೆಪಿ ಪರ ಪ್ರಚಾರ ಮಾಡಲು ನಿರಾಕರಿಸಿದ್ದಾರೆ, ಈ ಬಾರಿ ಬಿಜೆಪಿ ಕೇವಲ 50 ಸ್ಥಾನಗಳಿಗೆ ಸೀಮಿತವಾಗಲಿದೆ ಎಂದು ಹೇಳಿದ್ದಾರೆ ಎಂಬ ವಿಡಿಯೋ ಒಂದು ಹಲವು ತಿಂಗಳಿಂದ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದೆ. ಫ್ಯಾಕ್ಟ್‌ಚೆಕ್‌:…

Read More

Fact Check : ಬಿಜೆಪಿ ಅಭ್ಯರ್ಥಿಗೆ ಮತ ಹಾಕಬೇಡಿ ಎಂದು ಮಧ್ಯಪ್ರದೇಶದ ಜನರಿಗೆ ಅಮಿತ್‌ ಶಾ ಹೇಳಿಲ್ಲ.!

ಮುಂಬರುವ ಮಧ್ಯಪ್ರದೇಶ ವಿಧಾನಸಭಾ ಚುನಾವಣೆಯಲ್ಲಿ ದೇಪಾಲ್ಪುರ್‌ ಬಿಜೆಪಿ ಅಭ್ಯರ್ಥಿ ಮನೋಜ್‌ ನಿರ್ಭಯ್‌ ಸಿಂಗ್‌ಗೆ ಮತ ಹಾಕಬೇಡಿ ಎಂದು ಅಮಿತ್‌ ಶಾ ಹೇಳಿಕೆ ನೀಡಿದ್ದಾರೆ ಎಂಬ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್‌ ಆಗುತ್ತಿದೆ. ಈ ಪೋಸ್ಟ್‌ ಅನ್ನು ಸಾಕಷ್ಟು ಮಂದಿ ತಮ್ಮ ಸಾಮಾಜಿಕ ಜಾಲತಾಣ ಖಾತೆಯಲ್ಲಿ ಹಂಚಿಕೊಳ್ಳುತ್ತಿದ್ದಾರೆ ಈ ವಿಡಿಯೋ ಕುರಿತು ಸತ್ಯ ಶೋಧನೆಯನ್ನ ನಡೆಸಿದಾಗ ಈ ವಿಡಿಯೋ ಎಡಿಟೆಡ್‌ ಎಂದು ತಿಳಿದು ಬಂದಿದೆ. ಇದೇ ನವಂಬರ್‌ 11 ರಂದು ಕೇಂದ್ರ ಗೃಹ ಸಚಿವ ಅಮಿತ್‌ ಶಾ ಅವರು…

Read More