Fact Check | ವಿಶ್ವಕಪ್‌ ಗೆದ್ದ ನಂತರ ರೋಹಿತ್‌ ಶರ್ಮಾ ಅವರು ದೇವಸ್ಥಾನಕ್ಕೆ ಭೇಟಿ ನೀಡಿದ್ದಾರೆ ಎಂದು 2023ರ ಫೋಟೋ ಹಂಚಿಕೆ

“ಈ ಫೋಟೋ ನೋಡಿ ಇದು ಭಾರತ ತಂಡದ ನಾಯಕ ರೋಹಿತ್‌ ಶರ್ಮಾ ಅವರು ವಿಶ್ವಕಪ್‌ ಗೆದ್ದ ನಂತರ ಮೊದಲ ಬಾರಿಗೆ ದೇವಸ್ಥಾನಕ್ಕೆ ಭೇಟಿ ನೀಡಿರುವ ಫೋಟೋ. ಈ ವೇಳೆ ರೋಹಿತ್‌ ಶರ್ಮಾ ಅವರ ಕುಟುಂಬವು ಕೂಡ ಅವರೊಂದಿಗೆ ಇತ್ತು. ದೇವರ ದರ್ಶನ ಪಡೆದು ದೇವಸ್ಥಾನದ ಮುಂದೆ ಅವರು ಕಂಡು ಬಂದಿದ್ದಾರೆ” ಎಂದು ಫೋಟೋವೊಂದನ್ನು ವ್ಯಾಪಕವಾಗಿ ಹಂಚಿಕೊಳ್ಳಲಾಗುತ್ತಿದೆ. ಇನ್ನು ಈ ಫೋಟೋ ನೋಡಿದ ಹಲವು ಮಂದಿ ತಮ್ಮ ಸಾಮಾಜಿಕ ಜಾಲತಾಣದ ಖಾತೆಗಳಲ್ಲಿ ಕೂಡ ಹಂಚಿಕೊಳ್ಳುತ್ತಿದ್ದಾರೆ. ಸಾಕಷ್ಟು ಜನ ರೋಹಿತ್‌ ಶರ್ಮಾ…

Read More

Fact Check | T20 ವಿಶ್ವಕಪ್‌ನಲ್ಲಿ ಭಾರತದ ಗೆಲುವಿಗೆ ಬಾಂಗ್ಲಾದೇಶದ ಅಭಿಮಾನಿಗಳು ಬೇಸರಗೊಂಡರು ಎಂಬುದು ಹಳೆಯ ವಿಡಿಯೋ

“ಭಾರತ ವಿರುದ್ಧ ದಕ್ಷಿಣ ಆಫ್ರಿಕಾ T20 ವಿಶ್ವಕಪ್ ಫೈನಲ್ 2024 ರ ಅಂತಿಮ ಓವರ್‌ನಲ್ಲಿ ಸೂರ್ಯ ಕುಮಾರ್ ಯಾದವ್ ಅವರ ಕ್ಯಾಚ್‌ನಿಂದ ಬಾಂಗ್ಲಾದೇಶದ ಅಭಿಮಾನಿಗಳು ನಿರಾಶೆಗೊಂಡಿದ್ದಾರೆ. ಅದನ್ನು ನೀವು ಈ ವಿಡಿಯೋದಲ್ಲಿಯೇ ನೋಡಬಹುದು, ಬಾಂಗ್ಲದೇಶದ ಅಭಿಮಾನಿಗಳು ಭಾರತ ಕ್ರಿಕೆಟ್‌ ತಂಡ ಸೋಲನ್ನು ಹೇಗೆ ಸಂಭ್ರಮಿಸುತ್ತಾರೆ ಎಂಬುದನ್ನು ನೀವೇ ನೋಡಿ.” ಎಂದು ಸಾಮಾಜಿಕ ಜಾಲತಾಣದಲ್ಲಿ ವಿಡಿಯೋವೊಂದನ್ನು ವ್ಯಾಪಕವಾಗಿ ಹಂಚಿಕೊಳ್ಳಲಾಗುತ್ತಿದೆ. ಈ ವಿಡಿಯೋವನ್ನು ಹಲವು ಮಂದಿ ಸಾಮಾಜಿಕ ಜಾಲತಾಣದಲ್ಲಿ ವ್ಯಾಪಕವಾಗಿ ಹಂಚಿಕೊಳ್ಳುತ್ತಿದ್ದು, ಸಾಕಷ್ಟು ಮಂದಿ ನಿಂದನಾತ್ಮಕವಾಗಿ, ಮತ್ತು ಕೋಮು ವಿಚಾರಗಳನ್ನು…

Read More

Fact Check | 2007ರ T-20 ವಿಶ್ವಕಪ್ ವಿಜೇತ ಭಾರತ ತಂಡವನ್ನು ಅಂದಿನ ಪ್ರಧಾನಿ ಮನಮೋಹನ್‌ ಸಿಂಗ್‌ ಭೇಟಿ ಮಾಡಿಲ್ಲವೆಂಬುದು ಸುಳ್ಳು

“ಭಾರತ ಕ್ರಿಕೆಟ್ ತಂಡ 2007ರಲ್ಲಿ ವಿಶ್ವಕಪ್ ಗೆದ್ದಿತ್ತು. ಮಹೇಂದ್ರ ಸಿಂಗ್ ಧೋನಿ ನಾಯಕರಾಗಿದ್ದರು ಮತ್ತು ರಾಜೀವ್ ಶುಕ್ಲಾ ಅವರು ಬಿಸಿಸಿಐನ ಹಂಗಾಮಿ ಅಧ್ಯಕ್ಷರಾಗಿದ್ದರು. ದೇಶದ ಪ್ರಧಾನಿಯಾಗಿದ್ದ ಮನಮೋಹನ್ ಸಿಂಗ್ ಬದಲಿಗೆ ಸೂಪರ್ ಪಿಎಂ ಸೋನಿಯಾ ಗಾಂಧಿ ಅವರೊಂದಿಗೆ ಅಂದು ಫೋಟೋ ಶೂಟ್ ಮಾಡಿಸಲಾಗಿದೆ. ಆಗ ಯಾವ ಪತ್ರಕರ್ತರೂ ಭಾರತದ ಕ್ರಿಕೆಟ್ ತಂಡದ ಜೊತೆ ಫೋಟೋ ಶೂಟ್ ಮಾಡಿಕೊಳ್ಳುತ್ತಿರುವ ಸೋನಿಯಾ ಗಾಂಧಿ ಯಾರು ಎಂಬ ಪ್ರಶ್ನೆಯನ್ನು ಎತ್ತಲಿಲ್ಲ. ತುಚ್ಛವಾದ ಕಾಂಗ್ರೆಸ್ ಭಾರತದಲ್ಲಿ ಎಷ್ಟು ಸರ್ವಾಧಿಕಾರವನ್ನು ತೋರಿಸಿದೆ ಮತ್ತು ಅದು…

Read More

Video | ವಿಶ್ವಕಪ್‌ ಟ್ರೋಫಿಗೆ ಅಗೌರವ ಹಿನ್ನೆಲೆ ಮಿಚೆಲ್‌ ಮಾರ್ಷ್‌ ವಿರುದ್ಧ FIR ದಾಖಲಾಗಿದೆ ಎಂಬುದು ಸುಳ್ಳು.!

ಸಾಮಾಜಿಕ ಜಾಲತಾಣದಲ್ಲಿ “ಭಾರತ ವಿರುದ್ಧ ವಿಶ್ವಕಪ್‌ ಗೆದ್ದ ಬಳಿಕ ಆಸ್ಟ್ರೆಲಿಯಾದ ಕ್ರಿಕೆಟಿಗ ಮಿಚೆಲ್‌ ಮಾರ್ಷ್‌ ಅವರು ವಿಶ್ವಕಪ್‌ ಟ್ರೋಫಿ ಮೇಲೆ ಕಾಲಿಟ್ಟು ಅಗೌರವ ತೋರಿಸಿದ್ದಾರೆ. ಹೀಗಾಗಿ ಅವರ ವಿರುದ್ಧ ಈಗ FIR ದಾಖಲಾಗಿದೆ.” ಎಂಬ ಪೋಸ್ಟ್‌ ವೈರಲ್‌ ಆಗಿದೆ. ಹಲವು ಮಂದಿ ಈ ವಿಚಾರವನ್ನು ಸಾಕಷ್ಟು ಮಂದಿ ಶೇರ್‌ ಮಾಡುತ್ತಿದ್ದಾರೆ. ಮಿಚೆಲ್‌ ಮಾರ್ಷ್‌ ಅವರು ವಿಶ್ವಕಪ್‌ ಟ್ರೋಫಿ ಮೇಲೆ ಕಾಲು ಹಾಕಿ ಕುಳಿತ ನಂತರದಲ್ಲಿ ಅವರ ವಿರುದ್ಧ ಹಲವು ರೀತಿಯಲ್ಲಿ ಸುಳ್ಳು ಸುದ್ದಿಗಳು ವ್ಯಾಪಕವಾಗಿ ಹಬ್ಬುತ್ತಿವೆ. ಅದರಲ್ಲೂ…

Read More

Fact Check : ಭಾರತದ ಫುಟ್‌ಬಾಲ್‌ ತಂಡ 2026ರ ಫಿಫಾ ವಿಶ್ವಕಪ್‌ಗೆ ಅರ್ಹತೆ ಪಡೆದಿದೆ ಎಂಬ ಸುದ್ದಿ ಸುಳ್ಳು

“2026ರಲ್ಲಿ ನಡೆಯಲಿರುವ ಫಿಫಾ ವಿಶ್ವಕಪ್‌ಗೆ ಈಗ, ಭಾರತ ಅಧಿಕಕೃತವಾಗಿ ಅರ್ಹತೆಯನ್ನು ಪಡೆದುಕೊಂಡಿದೆ. ಆ ಮೂಲಕ ಭಾರತ ದೇಶದ ಕ್ರೀಡಾ ಇತಿಹಾಸದಲ್ಲಿ ಹೊಸ ದಾಖಲೆಯನ್ನು ಬರೆದಿದೆ. ಎಂಬ ಫೋಟೋವೊಂದನ್ನು ಸಾಮಾಜಿಕ ಜಾಲತಾಣದಲ್ಲಿ ಸಾಕಷ್ಟು ಮಂದಿ ವ್ಯಾಪಕವಾಗಿ ಹಂಚಿಕೊಂಳ್ಳುತ್ತಿದ್ದಾರೆ. ಈ ಪೋಸ್ಟ್‌ ಜೊತೆ ಎರಡು ಫೋಟೋಗಳನ್ನು ಸೇರಿಸಿ ಎಡಿಟ್‌ ಮಾಡಿ ಒಂದು ಫೋಟೋವಾಗಿ ಪರಿವರ್ತಿಸಿ ಇದೇ ರೀತಿಯ ತಲೆ ಬರಹವನ್ನು ನೀಡಲಾಗಿದ್ದು. ಇದಕ್ಕೆ ಇದುವರೆಗೂ ಸಾಮಾಜಿಕ ಜಾಲತಾಣದಲ್ಲಿ ಸುಮಾರು 45 ಸಾವಿರಕ್ಕೂ ಅಧಿಕ ಲೈಕ್ಸ್‌ಗಳು ಬಂದಿದ್ದು, 2 ಸಾವಿರಕ್ಕೂ ಅಧಿಕ…

Read More
ವಿರಾಟ್‌ ಕೊಯ್ಲಿ

Fact Check: ವಿರಾಟ್ ಕೊಹ್ಲಿ ತಾವು ಗೆದ್ದ ಮೂರು ಟ್ರೋಫಿಗಳ ಚಿತ್ರವನ್ನು ಹಚ್ಚೆ ಹಾಕಿಸಿಕೊಂಡಿದ್ದಾರೆ ಎಂಬುದು ಸುಳ್ಳು

2024 ರ ಟಿ-20 ವಿಶ್ವಕಪ್ ಗೆಲುವಿನ ನಂತರ ಕ್ರಿಕೆಟಿಗ ವಿರಾಟ್ ಕೊಹ್ಲಿ ಮೂರು ಟ್ರೋಫಿಗಳನ್ನು ಹಚ್ಚೆ ಹಾಕಿಸಿಕೊಂಡಿರುವ ಫೋಟೋ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿದೆ. ಅವರು ತಮ್ಮ ಸಾಧನೆಗಳನ್ನು ತಮ್ಮ ತೋಳಿನ ಮೇಲೆ ಹಚ್ಚೆ ಹಾಕಿಸಿಕೊಂಡಿದ್ದಾರೆ ಮತ್ತು ಅವುಗಳನ್ನು ಹೆಮ್ಮೆಯಿಂದ ತೋರಿಸುತ್ತಿದ್ದಾರೆ ಎಂದು ಪ್ರತಿಪಾದಿಸಲಾಗುತ್ತಿದೆ. ‘ನಾವು ಈಗಷ್ಟೇ ಟಿ 20 ವಿಶ್ವಕಪ್ ಗೆಲುವನ್ನು ಸಾಧಿಸಿದ್ದೇವೆ ಮತ್ತು ನಂತರ ವಿರಾಟ್ ಕೊಹ್ಲಿ ಅವರ ತೋಳಿನ ಮೇಲೆ 2024 ರ ವಿಶ್ವಕಪ್ ಟ್ರೋಫಿಯ ಹೊಸ ಹಚ್ಚೆ ಹಾಕಿರುವುದನ್ನು ನಾವು ಗಮನಿಸಿದ್ದೇವೆ. ಅವರು ಎಂತಹ…

Read More
ನರೇಶ್ ಅಗರ್ವಾಲ್

Fact Check: ನರೇಶ್ ಅಗರ್ವಾಲ್ ಅವರು ಬಿಜೆಪಿ ಸಂಸದರಾಗಿದ್ದಾಗ ಹಿಂದೂ ದೇವರುಗಳನ್ನು ಮದ್ಯಕ್ಕೆ ಹೋಲಿಸಿದ್ದಾರೆ ಎಂಬುದು ಸುಳ್ಳು

ಮಾಜಿ ಸಂಸದ ನರೇಶ್ ಅಗರ್ವಾಲ್ ಅವರು ಹಿಂದೂ ದೇವರು ಮತ್ತು ದೇವತೆಗಳನ್ನು ಮದ್ಯಕ್ಕೆ ಹೋಲಿಸುವ ವೀಡಿಯೊವನ್ನು ಸಾಮಾಜಿಕ ಮಾಧ್ಯಮದಲ್ಲಿ ವ್ಯಾಪಕವಾಗಿ ಹಂಚಿಕೊಳ್ಳಲಾಗುತ್ತಿದೆ. ವೈರಲ್ ಆಗಿರುವ ವೀಡಿಯೊದಲ್ಲಿ, ಅಗರ್ವಾಲ್ ವಿಸ್ಕಿಯನ್ನು ವಿಷ್ಣುವಿಗೆ, ರಮ್ ಅನ್ನು ಭಗವಾನ್ ರಾಮನಿಗೆ, ಜಿನ್ ಅನ್ನು ಸೀತಾ ದೇವಿಗೆ ಮತ್ತು ಹನುಮಂತನನ್ನು ಭಾರತೀಯ ದೇಶೀಯ ಮದ್ಯಕ್ಕೆ ಹೋಲಿಸುವುದನ್ನು ಕೇಳಬಹುದು. ಈ ವೀಡಿಯೊವನ್ನು ಹಂಚಿಕೊಳ್ಳುವವರು ಅಗರ್ವಾಲ್ ಭಾರತೀಯ ಜನತಾ ಪಕ್ಷದ (ಬಿಜೆಪಿ) ಸದಸ್ಯರಾಗಿದ್ದಾಗ ಈ ಹೇಳಿಕೆಗಳನ್ನು ನೀಡಿದ್ದಾರೆ ಎಂದು ಪ್ರತಿಪಾದಿಸುತ್ತಿದ್ದಾರೆ. ಈ ಪೋಸ್ಟ್ ನ ಆರ್ಕೈವ್ ಮಾಡಿದ…

Read More

Fact Check: ಪ್ರಧಾನಿ ಮೋದಿಯವರು ಸಂಸತ್ತಿನಲ್ಲಿ “ಕಳೆದ ಹತ್ತು ವರ್ಷಗಳಲ್ಲಿ ನಾವು ಸಾಧಿಸಿದ ವೇಗ ನಮಗೆ ಅವಮಾನ ತಂದಿದೆ” ಎಂದು ಹೇಳಿಲ್ಲ

ಕಳೆದ 10 ವರ್ಷಗಳಲ್ಲಿ ಬಿಜೆಪಿ ಸರ್ಕಾರದ ಅಡಿಯಲ್ಲಿ ಭಾರತದ ಅಭಿವೃದ್ಧಿಯ ವೇಗದ ಬಗ್ಗೆ ಚರ್ಚಿಸುವಾಗ ಪ್ರಧಾನಿ ನರೇಂದ್ರ ಮೋದಿ ಅವರು ‘ನಮಗೆ ಅವಮಾನ ತಂದಿದೆ’ ಎಂದು ಹೇಳಿದ ವೀಡಿಯೊವನ್ನು ಸಾಮಾಜಿಕ ಮಾಧ್ಯಮದಲ್ಲಿ ವ್ಯಾಪಕವಾಗಿ ಹಂಚಿಕೊಳ್ಳಲಾಗುತ್ತಿದೆ. ಈ ವಿಡಿಯೋವನ್ನು ಕಾಂಗ್ರೆಸ್ ನಾಯಕಿ ಸುಪ್ರಿಯಾ ಶ್ರಿನಾಟೆ ತಮ್ಮ ಟ್ವಿಟ್ಟರ್ ಖಾತೆಯಲ್ಲಿ “ಕಳೆದ ಹತ್ತು ವರ್ಷಗಳಲ್ಲಿ ನಾವು ಸಾಧಿಸಿದ ವೇಗ ನಮಗೆ ಅವಮಾನ ತಂದಿದೆ!!!????(हमने पिछले दस साल में जो स्पीड पकड़ी है, हमारा ‘मुँह काला’!!!???? नरेंद्र मोदी”)…

Read More
ಮುಸ್ಲಿಂ

Fact Check: ಕೇರಳದ ಕಾಸರಗೋಡಿನಲ್ಲಿ  ಮುಸ್ಲಿಂ ಯುವಕರು ಪಾಕಿಸ್ತಾನ ಕ್ರಿಕೆಟ್‌ ತಂಡದ ಜರ್ಸಿಯನ್ನು ಧರಿಸಿ ಸಂಭ್ರಮಿಸಿದ್ದಾರೆ ಎಂಬುದು ಸುಳ್ಳು

ಇತ್ತೀಚೆಗೆ ಮುಸ್ಲಿಂ ಲೀಗ್ ಕಚೇರಿಯೊಂದರ ಮುಂದೆ ಯುವಕರು ಹಸಿರು ಜರ್ಸಿ ತೊಟ್ಟು ಮಲಯಾಳಂ ನಲ್ಲಿ ಹಾಡುವ ವೀಡಿಯೋ ಒಂದು ವೈರಲ್ ಆಗಿದ್ದು, ಪಾಕಿಸ್ತಾನದ ಜರ್ಸಿ ಹಾಕಿ ಕೇರಳ ಮುಸ್ಲಿಮರು ಸಂಭ್ರಮಿಸಿದ್ದಾರೆ ಎಂದು ಆರೋಪಿಸಲಾಗುತ್ತಿದೆ. ಪ್ರೋ. ಸುಧನಂಶು ತ್ರಿವೇದಿ ಎಂಬುವರು ಈ ವಿಡಿಯೋವನ್ನು ತಮ್ಮ ಎಕ್ಸ್‌ ಖಾತೆಯಲ್ಲಿ ಹಂಚಿಕೊಂಡು ” ಇಸ್ಲಾಮಾಬಾದ್‌ ಅಲ್ಲ, ಪೇಶಾವರದಲ್ಲ!! ಕೇರಳದ ಕಾಸರಗೋಡಿನಲ್ಲಿ ಮುಸ್ಲಿಂ ಲೀಗ್ ಕಛೇರಿ ಉದ್ಘಾಟನೆಯನ್ನು ಪಾಕಿಸ್ತಾನ ಕ್ರಿಕೆಟ್ ತಂಡದ ಜೆರ್ಸಿಯನ್ನು ಧರಿಸಿ ಸಂಭ್ರಮಿಸುತ್ತಿರುವ ಶಾಂತಿಯುತ ಜನರು.!” ಎಂದು ಹಂಚಿಕೊಂಡಿದ್ದಾರೆ.  Not…

Read More

Fact Check | ಅಫ್ಘಾನಿಸ್ತಾನ ಆಟಗಾರರು ‘ವಂದೇ ಮಾತರಂ’ ಹಾಡಿದ್ದಾರೆ ಎಂಬ ವಿಡಿಯೋ ಸುಳ್ಳು.!

ಪ್ರಸ್ತುತ ಭಾರೀ ಸದ್ದು ಮಾಡುತ್ತಿರುವ T-20 ಕ್ರಿಕೆಟ್ ವಿಶ್ವಕಪ್ ಹಲವು ರೋಚಕ ಕ್ಷಣಗಳಿಗೆ ಕಾರಣವಾಗುತ್ತಿದೆ. ಈ ಪಂದ್ಯವಾಳಿಗಳಲ್ಲಿ ಅಫ್ಘಾನ್ ಆಟಗಾರರು ಬಾಂಗ್ಲಾದೇಶವನ್ನು ಮಣಿಸಿ ಸೆಮಿಫೈನಲ್‌ ಪ್ರವೇಶಿಸುವ ಮೂಲಕ ಟಿ- 20 ವಿಶ್ವಕಪ್‌ ಇತಿಹಾಸದಲ್ಲೇ ಹೊಸ ದಾಖಲೆ ಬರೆದಿದ್ದಾರೆ. ಈ ನಡುವೆ “ಅಫ್ಘಾನಿಸ್ತಾನದ ಆಟಗಾರರು T-20 ವಿಶ್ವಕಪ್‌ನ ಸೆಮಿಫೈನಲ್‌ಗೆ ಪ್ರವೇಶಿಸಿದ ನಂತರ ‘ವಂದೇ ಮಾತರಂ’ ಹಾಡಿದ್ದಾರೆ” ಎಂದು ವಿಡಿಯೋವೊಂದನ್ನು ಸಾಮಾಜಿಕ ಜಾಲತಾಣದಲ್ಲಿ ವ್ಯಾಪಕವಾಗಿ ಹಂಚಿಕೊಳ್ಳಲಾಗುತ್ತಿದೆ. ಈ ವಿಡಿಯೋ ನೋಡಿದ ಹಲವರು ಇದು ನಿಜವಾದ ವಿಡಿಯೋ ಇರಬಹುದು ಎಂದು ಸಾಕಷ್ಟು…

Read More