Team Kannada fact check

ಗುರುಕುಲ ಶಿಕ್ಷಕ ವಿದ್ಯಾರ್ಥಿಯನ್ನು ನೆಲಕ್ಕೆ ಬಡಿದು ಥಳಿಸುವ ಅಮಾನವೀಯ ಘಟನೆಯ ವಿಡಿಯೋ ಉತ್ತರ ಪ್ರದೇಶದ್ದು

RSS ಟ್ರೈನಿಂಗ್ ಕ್ಯಾಂಪ್‌ನಲ್ಲಿ ಮಕ್ಕಳಿಗೆ ಚಿತ್ರ ಹಿಂಸೆ ನೀಡುತ್ತಿರುವ ಭಯಾನಕ ದೃಶ್ಯ ಬಹಿರಂಗ, RSS ಉಗ್ರಗಾಮಿಗಳ ಸ್ಪೋಟಕ ಸುದ್ದಿ ಎಂಬ ವಿದ್ಯಾರ್ಥಿಯನ್ನು ಹಿಂಸಿಸುವ ಅಮಾನವೀಯ ಘಟನೆಯ ವಿಡಿಯೋವೊಂದು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದೆ. क्या हिंदू राष्ट्र के गुरुकूलों में ऐसे पढ़ाई करवाई जाती है? विडियो में तो कुछ ऐसा ही दिख रहा है। विडियो खैराबाद का बताया जा रहा है और विडियो में गुरु बना…

Read More

ಕೇರಳದಲ್ಲಿ ಪಾಕಿಸ್ತಾನ ಧ್ವಜಗಳೊಂದಿಗೆ ಮುಸ್ಲಿಮರು ಮೆರವಣಿಗೆ ನಡೆಸಿಲ್ಲ

ಕೇರಳದ ಕಾಸರಗೋಡು ಜಿಲ್ಲೆಯಲ್ಲಿ ನಬಿಯವರ ಹುಟ್ಟುಹಬ್ಬದ ಪ್ರಯುಕ್ತ ಪಾಕಿಸ್ತಾನದ ಧ್ವಜ ಮತ್ತು ಪಾಕಿಸ್ತಾನದ ಸಮವಸ್ತ್ರ ಧರಿಸಿ ಮೆರವಣಿಗೆ ನಡೆಸಲಾಗಿದೆ. ಇದು ಕಾಂಗ್ರೆಸ್ ಮತ್ತು ಸಿಪಿಎಂ ಬೆಂಬಲದೊಂದಿಗೆ ನಡೆದಿದೆ ಎಂಬ ವಿಡಿಯೋವೊಂದು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದೆ. ಫ್ಯಾಕ್ಟ್‌ಚೆಕ್: ಕೇರಳದ ಕಾಸರಗೋಡಿನ ಕನ್ಹನ್ಗಡ್‌ನ ಬಲ್ಲಾ ಬೀಚ್‌ನಲ್ಲಿ 28 ಸೆಪ್ಟೆಂಬರ್ 2023ರಲ್ಲಿ ಈದ್ ಮಿಲಾದ್ ಹಬ್ಬದ ಪ್ರಯುಕ್ತ ಮುಸ್ಲಿಂ ಸಮುದಾಯದ ಯುವಕರು ಮೆರವಣಿಗೆ ಮತ್ತು ಪರೇಡ್ ನಡೆಸಿದ್ದಾರೆ. ಈ ಕಾರ್ಯಕ್ರಮವನ್ನು ಸಮಸ್ತ ಕೇರಳ ಜೆಮ್-ಇಯಾತುಲ್ ಉಲ್ಮ ಇಸ್ಲಾಮಿಕ್ ಸಂಘಟನೆಯು ಆಯೋಜಿಸಿತ್ತು. ಅಲ್ಲಿ…

Read More
ಅಮರ್ತ್ಯ ಸೆನ್

ಅಮರ್ತ್ಯ ಸೆನ್ ನಿಧನದ ಸುದ್ದಿ ಫೇಕ್ ಎಂದ ಮಗಳು ನಂದನ ದೇವ್ ಸೆನ್

ನೊಬೆಲ್ ವಿಜೇತ ಭಾರತೀಯ ಮೂಲದ ಅರ್ಥಶಾಸ್ತ್ರಜ್ಞ ಅಮರ್ತ್ಯ ಸೆನ್ (89) ನಿಧನರಾಗಿದ್ದಾರೆ ಎಂದು ಹಲವಾರು ಮುಖ್ಯವಾಹಿನಿ ಮಾಧ್ಯಮಗಳು ವರದಿ ಮಾಡಿವೆ. ಪಿಟಿಐ ಸುದ್ದಿ ಸಂಸ್ಥೆಯಿಂದ ಬಂದ ಮಾಹಿತಿ ಆಧರಿಸಿ ಈ ಸುದ್ದಿ ಮಾಡಲಾಗಿದೆ. ಆದರೆ ಅಮರ್ತ್ಯ ಸೆನ್ ಆರೋಗ್ಯದಿಂದ ಇದ್ದಾರೆ. ಅದು ಸುಳ್ಳು ಸುದ್ದಿ ಎಂದು ಅವರ ಮಗಳು ನಂದನ ದೇವ್ ಸೆನ್ ಸ್ಪಷ್ಟಪಡಿಸಿದ್ದಾರೆ. ಈ ಕುರಿತು ಟ್ವೀಟ್ ಮಾಡಿರುವ ನಂದನ ದೇವ್ ಸೆನ್, “ಸ್ನೇಹಿತರೇ, ನಿಮ್ಮ ಕಾಳಜಿಗೆ ಧನ್ಯವಾದಗಳು. ಆದರೆ ಅದು ಸುಳ್ಳು ಸುದ್ದಿ. ನನ್ನ…

Read More
ಗೋಡ್ಸೆ

ಪಾಕಿಸ್ತಾನ – ಬಾಂಗ್ಲಾದೇಶ ಕಾರಿಡಾರ್‌ಗೆ ಒಪ್ಪಿದ್ದಕ್ಕಾಗಿ ಗಾಂಧಿಯನ್ನು ಗೋಡ್ಸೆ ಕೊಂದರು ಎಂಬುದು ಸುಳ್ಳು

ಇಸ್ರೇಲ್‌ನ ಗಾಜಾ ಪಟ್ಟಿಯ ದುಸ್ವಪ್ನವನ್ನು ನೀವು ವೀಕ್ಷಿಸುತ್ತಿದ್ದೀರಿ. ಅದೇ ಸ್ಟ್ರಿಪ್ ಅನ್ನು ಜಿನ್ನಾ ಪ್ರಸ್ತಾಪಿಸಿದರು. ಮೋಹನ ದಾಸ್ ಒಪ್ಪಿಕೊಂಡರು. ಗೋಡ್ಸೆ ನಿಮ್ಮನ್ನು ಯಾವುದರಿಂದ ರಕ್ಷಿಸಿದ್ದಾರೆ ಎಂಬುದನ್ನು ಈ ಚಿತ್ರವು ಸ್ಪಷ್ಟವಾಗಿ ತಿಳಿಸುತ್ತದೆ ಎಂಬ ಬರಹದೊಂದಿಗೆ ಪಶ್ಚಿಮ ಪಾಕಿಸ್ತಾನದಿಂದ ಪೂರ್ವ ಪಾಕಿಸ್ತಾನಕ್ಕೆ ಅಂದರೆ ಈಗಿನ ಬಾಂಗ್ಲಾದೇಶಕ್ಕೆ ಸಂಪರ್ಕ ಕಲ್ಪಿಸುವಂತಹ ಚಿತ್ರವೊಂದನ್ನು ಸಾಮಾಜಿಕ ಜಾಲತಾಣಗಳಲ್ಲಿ ಹಂಚಿಕೊಳ್ಳಲಾಗುತ್ತಿದೆ. ಆ ಮೂಲಕ ಜಿನ್ನಾ ಪ್ರಸ್ತಾಪಿಸಿದ ಪಾಕಿಸ್ತಾನ – ಬಾಂಗ್ಲಾದೇಶ ಕಾರಿಡಾರ್‌ಗೆ ಒಪ್ಪಿದ್ದಕ್ಕಾಗಿ ಗಾಂಧಿಯನ್ನು ಗೋಡ್ಸೆ ಕೊಂದರು ಎಂಬ ಕಥನವನ್ನು ತೇಲಿ ಬಿಡುವ ಮೂಲಕ…

Read More

ಹಳೆಯ ವಿಡಿಯೋಗಳನ್ನು ಇಸ್ರೇಲ್ ಮತ್ತು ಪ್ಯಾಲೆಸ್ತೈನ್‌ ಯುದ್ಧಕ್ಕೆ ಸಂಬಂಧಿಸಿದ್ದೆಂದು ಹಂಚಿಕೊಳ್ಳಲಾಗುತ್ತಿದೆ

ಗಾಜಾದಲ್ಲಿ ಹಮಾಸ್ ಫೈಟರ್‌ಗಳು ಇಸ್ರೇಲಿನ ಯುದ್ಧ ವಿಮಾನಗಳನ್ನು ಹೊಡೆದುರುಳಿಸಿದ್ದಾರೆ. ಮತ್ತು ಪ್ಯಾಲೆಸ್ತೇನ್ ಸ್ವಾತಂತ್ರ್ಯ ಹೋರಾಟಗಾರರು ಪ್ಯಾರಚುಟ್ ಮೂಲಕ ಇಸ್ರೇಲಿನ ಸೀಮೆಯ ಮೇಲೆ ಇಳಿದಿದ್ದಾರೆ ಎಂಬ ವಿಡಿಯೋಗಳು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿವೆ. ಇದನ್ನು ಹಲವರು ಇಸ್ರೇಲ್ ಮತ್ತು ಪ್ಯಾಲೆಸ್ತೇನ್ ಯುದ್ಧಕ್ಕೆ ಸಂಬಂಧಿಸಿದ್ದೆಂದು ಹಂಚಿಕೊಳ್ಳಲಾಗುತ್ತಿದೆ. ಇತ್ತೀಚೆಗೆ ಪ್ಯಾಲೆಸ್ತೇನಿನ ಹಮಾಸ್ ಮಿಲಿಟರಿ ತಂಡ ಮತ್ತು ಇಸ್ಲಾಮ್ ಜಿಹಾದಿಗಳು ಗಾಜಾನಗರ ಸೇರಿದಂತೆ ಇಸ್ರೇಲಿನ ಮೇಲೆ ದಾಳಿ ಆರಂಭಿಸಿವೆ. ಇಸ್ರೇಲ್ ಸಹ ಪ್ಯಾಲೆಸ್ತೇನಿನ ಮೇಲೆ ಯುದ್ಧ ಘೋಷಿಸಿದೆ. ಈ ಎರಡೂ ದೇಶದ ಯುದ್ಧಕ್ಕೆ ಸಂಬಂಧಿಸಿದಂತೆ…

Read More

2021 ರಲ್ಲಿ ಬೆಂಗಳೂರಿನಲ್ಲಿ ನಡೆದ ಸಾಮೂಹಿಕ ಅತ್ಯಾಚಾರದ ವೀಡಿಯೊವನ್ನು ಮಣಿಪುರ ಎಂದು ತಪ್ಪಾಗಿ ಹಂಚಿಕೊಳ್ಳಲಾಗಿದೆ

“ಮಣಿಪುರದಲ್ಲಿ ಸಂಗಿಗಳ ಅಟ್ಟಹಾಸ. ಐದು ಜನ ಹಿಂದು ಯುವಕರು ಕ್ರಿಶ್ಚಿಯನ್ ಯುವತಿಯೊಬ್ಬಳನ್ನು ಅಪಹರಿಸಿ, ಆಕೆಯನ್ನು ವಿವಸ್ತ್ರಗೊಳಿಸಿ, ಸಾಮೂಹಿಕ ಅತ್ಯಾಚಾರ ನಡೆಸಿದ ವಿಡಿಯೋವನ್ನು ಸಾಮಾಜಿಕ ಜಾಲತಾಣಗಳಲ್ಲಿ ಹಂಚಿಕೊಂಡಿದ್ದಾರೆ. ಇದಕ್ಕೆ ಮಣಿಪುರದ ಹಿಂದುಗಳೂ ಸಹ ಬೆಂಬಲಿಸುತ್ತಿದ್ದಾರೆ.” ಎಂಬ ವಿಡಿಯೋವೊಂದು ಸಾಮಾಜಿಕ ಜಾಲತಾಣಗಲಲ್ಲಿ ವೈರಲ್ ಆಗಿದೆ.   ಆದರೆ ಇದು 2021ರಲ್ಲಿ ಬೆಂಗಳೂರಿನಲ್ಲಿ ನಡೆದ ಸಾಮೂಹಿಕ ಅತ್ಯಾಚಾರ ಪ್ರಕರಣವಾಗಿದ್ದು ಇದಕ್ಕೂ  ಮಣಿಪುರದಲ್ಲಿ ನಡೆಯುತ್ತಿರುವ ಹಿಂಸಾಚಾರಕ್ಕೆ ಸಂಬಂಧಿಸಿದ್ದಲ್ಲ. ಫ್ಯಾಕ್ಟ್‌ಚೆಕ್: ಬೆಂಗಳೂರಿನ ರಾಮಮೂರ್ತಿನಗರದ ಹೊರಹೊಲಯದಲ್ಲಿ ಮೇ, 2021ರಲ್ಲಿ ಬಂಗ್ಲಾದೇಶದ ಯುವಕರು 22 ವರ್ಷದ ಯುವತಿಯನ್ನು…

Read More

ಪಿಎಂ ಮುದ್ರಾ ಯೋಜನೆಯಲ್ಲಿ 20,55,000 ಸಾವಿರ ಸಾಲ ಕೊಡುತ್ತಾರೆ ಎಂಬುದು ಸುಳ್ಳು

ಪ್ರಧಾನ ಮಂತ್ರಿ ಮುದ್ರಾ ಯೋಜನೆ ಬಹಳಷ್ಟು ಜನಪ್ರಿಯವಾಗಿದ್ದು, ಈ ಯೋಜನೆಯ ಲಾಭವನ್ನು ಇಂದಿಗೂ ಹಲವರು ಪಡೆದುಕೊಳ್ಳುತ್ತಿದ್ದಾರೆ. ಹೀಗಾಗಿನೇ ಒಂದಲ್ಲ ಒಂದು ಕಾರಣದಿಂದ ಈ ಪ್ರಧಾನ ಮಂತ್ರಿ ಮುದ್ರಾ ಯೋಜನೆ ಸುದ್ದಿಯಲ್ಲಿದೆ. ಆದರೆ ಈಗ ಇದೇ ಪಿಎಂ ಮುದ್ರಾ ಯೋಜನೆ ಸುಳ್ಳು ಸುದ್ದಿಯಿಂದ ಬಹಳ ದೊಡ್ಡ ಮಟ್ಟದಲ್ಲಿ ಸುದ್ದಿಯಲ್ಲಿದೆ. ಪ್ರಧಾನ ಮಂತ್ರಿ ಮುದ್ರಾ ಯೋಜನೆಯ ಕುರಿತು ಕೇವಲ ಇದೊಂದು ಸುಳ್ಳು ಸುದ್ದಿ ಮಾತ್ರವಲ್ಲ, ಈ ವಿಚಾರದ ಕುರಿತು ನೀವು ಎಚ್ಚರಿಕೆಯನ್ನು ತೆಗೆದುಕೊಳ್ಳದೇ ಹೋದರೆ ನೀವು ಸೈಬರ್‌ ವಂಚನೆಗೆ ಒಳಗಾಗುವ…

Read More

ಗುಜರಾತ್‌ನ ಆಪ್‌ ಪಕ್ಷದ ನಾಯಕನ ಮನೆ ಮೇಲೆ ಇಡಿ ದಾಳಿ ಎಂಬುದು ಸುಳ್ಳು

ಸಾಮಾಜಿಕ ಜಾಲತಾಣದಲ್ಲಿ ಕಳೆದ ಎರಡು ಮೂರು ದಿನಗಳಿಂದ ವಿಡಿಯೋವೊಂದು ವೈರಲ್‌ ಆಗಿದ್ದು, ಈ ವಿಡಿಯೋವನ್ನ ಬಳಸಿಕೊಂಡು ಗುಜರಾತ್‌ನ ಆಮ್‌ ಆದ್ಮಿ ಪಕ್ಷದ ವಿರುದ್ಧ ಅಪಪ್ರಚಾರವನ್ನ ಮಾಡಲಾಗುತ್ತಿದೆ. ಈ ಸುಳ್ಳು ಸುದ್ದಿ ವ್ಯಾಪಕವಾಗಿ ಹಂಚಿಕೊಳ್ಳಲಾಗುತ್ತಿದ್ದು, ಈ ವಿಡಿಯೋವನ್ನೇ ಸತ್ಯವೆಂದು ಸಾಕಷ್ಟು ಮಂದಿ ಅಮಾಯಕರು ನಂಬಿಕೊಂಡಿದ್ದಾರೆ. ಹೀಗಾಗಿ ಈ ವಿಡಿಯೋದಲ್ಲಿ ಸತ್ಯ ಹಾಗೂ ಸುಳ್ಳು ಏನೆಂಬುವುದರ ಕುರಿತ ಸಂಪೂರ್ಣ ಮಾಹಿತಿ ಈ ಕೆಳಗಿನಂತಿವೆ ಒಮ್ಮೆ ಓದಿ ಸುಳ್ಳು ; ಗುಜರಾತಿನ ಸೂರತ್‌ನಲ್ಲಿ ದೇಶದ ಅತ್ಯಂತ ಪ್ರಾಮಾಣಿಕ ರಾಜಕೀಯ ಪಕ್ಷವಾದ ಆಮ್…

Read More

ಭಾರತಕ್ಕೆ ಬಂದ ಎಲ್ಲಾ ಪಾಕ್ ಕ್ರಿಕೆಟಿಗರಿಗೂ ಕೇಸರಿ ಶಾಲು ಹಾಕಿ ಸ್ವಾಗತಿಸಿಲ್ಲ

ಭಾರತದಲ್ಲಿ ನಡೆಯುತ್ತಿರುವ ಐಸಿಸಿ ಏಕದಿನ ವಿಶ್ವಕಪ್‌ಗೆ ಪಾಕಿಸ್ತಾನ ತಂಡ ಕೂಡ ಆಗಿಮಿಸಿದೆ. ಇದೇ ಬುಧವಾರ ತಡರಾತ್ರಿ  ಹೈದರಾಬಾದ್‌ನಲ್ಲಿರುವ ರಾಜೀವ್‌ ಗಾಂಧಿ ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಆಗಮಿಸಿತ್ತು. ಈ ವೇಳೆ ಪಾಕಿಸ್ತಾನ ಕ್ರಿಕೆಟ್‌ ತಂಡದ ಎಲ್ಲಾ ಸದಸ್ಯರಿಗೆ ಕೇಸರಿ ಶಾಲು ಹಾಕಿ ಸ್ವಾಗತಿಸಲಾಯಿತು ಎಂಬ ವಿಚಾರ ಬಹಳ ದೊಡ್ಡ ಮಟ್ಟದಲ್ಲಿ ವೈರಲ್‌ ಆಗುತ್ತಿದೆ. ಆದರೆ ಇದರ ಹಿಂದಿರುವ ಅಸಲಿ ವಿಚಾರವೇ ಬೇರೆಯದ್ದಿದೆ. ಇದನ್ನ ತಿಳಿಯದ ದೇಶದ ಕೆಲ ಪ್ರಮುಖ ದೃಶ್ಯ ಮಾಧ್ಯಮಗಳು ಹಾಗೂ ದೈನಂದಿನ ಪತ್ರಿಕೆಗಳು ಯತಾವಥ್‌ ಆಗಿ…

Read More

ಜಸ್ಟೀಸ್ ದಲ್ವೀರ್ ಭಂಡಾರಿಯವರು ಅಂತರಾಷ್ಟ್ರೀಯ ನ್ಯಾಯಾಲಯದ(ICJ) ಮುಖ್ಯ ನ್ಯಾಯಾಧೀಶರಾಗಿ ಆಯ್ಕೆಯಾಗಿಲ್ಲ.

ಭಾರತದ ದೊಡ್ಡ ಗೆಲುವು: ಪ್ರಧಾನ ಮಂತ್ರಿ ನರೇಂದ್ರ ಮೋದಿಯವರ ಚಾಣಕ್ಯ ನೀತಿಯಿಂದ ಜಗತ್ತಿನ ಮುಂದೆ ಮಣಿದ ಬ್ರಿಟನ್; ಜಸ್ಟೀಸ್ ದಲ್ವೀರ್ ಭಂಡಾರಿಯವರು ಇಂಟರ್ನ್ಯಾಷನಲ್ ಕೋರ್ಟ್ ಆಫ್ ಜಸ್ಟೀಸ್(ICJ)ನ ಮುಖ್ಯ ನ್ಯಾಯಾಧೀಶರಾಗಿ ಆಯ್ಕೆಯಾಗಿದ್ದಾರೆ. ದಲ್ವೀರ್ ಭಂಡಾರಿಯವರು ಎಲ್ಲಾ ದೇಶಗಳನ್ನು ಪ್ರತಿನಿಧಿಸುವ ಪ್ರತಿನಿಧಿಗಳಿಂದ ಒಟ್ಟು 193 ಮತಗಳಲ್ಲಿ 183 ಮತಗಳನ್ನು ಪಡೆದು ಬ್ರಿಟನ್ನಿನ ಜಸ್ಟೀಸ್ ಕ್ರಿಸ್ಟೋಫರ್ ಗ್ರೀನ್‌ಹುಡ್‌ರನ್ನು ಸೋಲಿಸಿದ್ದಾರೆ. ಈ ಮೂಲಕ ಬ್ರಿಟನ್‌ನ 71 ವರ್ಷಗಳ ಅಧಿಪತ್ಯವನ್ನು ಮುರಿದ್ದಾರೆ.   ಪ್ರಧಾನ ಮಂತ್ರಿ ನರೇಂದ್ರ ಮೋದಿ ಮತ್ತು ಭಾರತದ ವಿದೇಶಾಂಗ…

Read More