Fact Check| ಆರ್ಜಿ ಕರ್ ಪ್ರಕರಣ: ಪ್ರಾಂಶುಪಾಲರ ಕೊಠಡಿಯಲ್ಲಿ ಬರ್ತಡೇ ಆಚರಿಸಿಕೊಂಡ ವ್ಯಕ್ತಿ ಆರೋಪಿ ಸಂಜಯ್ ರಾಯ್ ಅಲ್ಲ
ಕೋಲ್ಕತ್ತಾದ ಆರ್ಜಿ ಕರ್ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಯ ಮಾಜಿ ಪ್ರಾಂಶುಪಾಲ ಸಂದೀಪ್ ಘೋಷ್ ಅವರ ಪಕ್ಕದಲ್ಲಿ ವೈದ್ಯ ವಿದ್ಯಾರ್ಥಿನಿಯ ಅತ್ಯಾಚಾರ ಮತ್ತು ಕೊಲೆ ಪ್ರಕರಣದ ಆರೋಪಿ ಸಂಜಯ್ ರಾಯ್ ಕೇಕ್ ಕತ್ತರಿಸುತ್ತಿದ್ದಾನೆ ಎಂದು ಹೇಳುವ ಫೋಟೋ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿದೆ. ಕೋಲ್ಕತ್ತಾದ ಸರ್ಕಾರಿ ಆಸ್ಪತ್ರೆಯಲ್ಲಿ ನಡೆದ ಭೀಕರ ಅಪರಾಧ ಪತ್ತೆಯಾದಾಗಿನಿಂದ ಪ್ರಾಂಶುಪಾಲ ಸಂದೀಪ್ ಘೋಷ್ ಸುದ್ದಿಯಲ್ಲಿದ್ದಾರೆ. ಆಗಸ್ಟ್ 9ರಂದು ಸ್ನಾತಕೋತ್ತರ ತರಬೇತಿ ವೈದ್ಯ ವಿದ್ಯಾರ್ಥಿನಿಯ ಮೃತದೇಹ ಪತ್ತೆಯಾದ ನಂತರ ಘೋಷ್ ಘಟನೆಯ ಬಗ್ಗೆ ಎಫ್ಐಆರ್…