Team Kannada fact check

ಡಿ.31ರೊಳಗೆ ಗ್ಯಾಸ್ ಏಜೆನ್ಸಿ ಬಳಿ KYC ಮಾಡಿಸದ್ದರೆ ಸಿಲಿಂಡರ್ 1400 ರೂ ಆಗುತ್ತದೆ ಎಂಬುದು ಸುಳ್ಳು

“ನೆನೆಪಿಗೆ ತುರ್ತು. ಡಿಸೆಂಬರ್ 31 ರ ಒಳಗಡೆ ಗ್ಯಾಸ್ ಸಂಪರ್ಕ ಇದ್ದವರು ತಮ್ಮ ಅದಾರ್ ಕಾರ್ಡ್ ಬ್ಯಾಂಕ್ ಪಾಸ್ ಪುಸ್ತಕ ಮತ್ತು ಗ್ಯಾಸ್ ಏಜೆನ್ಸಿ ನೀಡಿದ ಪುಸ್ತಕ ಅಥವಾ ಕಾರ್ಡ್ ಮೂರನ್ನು ತೆಗೊಂಡು ತಮ್ಮ ಗ್ಯಾಸ್ ನೀಡುವ ಎಜೆನ್ಸಿ ಬಳಿ ಹೋಗಿ KYC ಮಾಡಿಸಬೇಕು. ಮಾಡಿಸಿದರೆ ನಿಮಗೆ ಜನವರಿ 1 ರಿಂದ ಸಬ್ಸಿಡಿ ಬರುತ್ತದೆ. ಈಗ ಇರುವ ಸಿಲಿಂಡರ್ ಗೆ 903 ರಿಂದ 500 ಸಿಗುತ್ತದೆ. Kyc ಮಾಡದಿದ್ದರೆ ಸಬ್ಸಿಡಿ ರಹಿತವಾಗಿ ಕಮರ್ಷಿಯಲ್ ಆಗಿ ಮಾರ್ಪಟ್ಟು 1400…

Read More

ಚರ್ಚ್-ಮಸೀದಿಗೆ ಕಡಿಮೆ ವಿದ್ಯುತ್ ದರ, ದೇವಾಸ್ಥಾನಗಳಿಗೆ ಹೆಚ್ಚಿನ ವಿದ್ಯುತ್ ದರ ಎಂಬುದು ಸುಳ್ಳು

ನಮ್ಮ ರಾಜ್ಯದಲ್ಲಿನ ವಿದ್ಯುತ್ ನಿಗಮ ಮಂಡಳಿಯು ಚರ್ಚ್-ಮಸೀದಿಗೆ ಕಡಿಮೆ ವಿದ್ಯುತ್ ದರ, ದೇವಾಸ್ಥಾನಗಳಿಗೆ ಹೆಚ್ಚಿನ ವಿದ್ಯುತ್ ದರ ವಿಧಿಸಿ ಎಂದು ಆಪಾದಿಸಿ ಪೋಸ್ಟ್ ಒಂದು ವಾಟ್ಸಾಪ್‌ನಲ್ಲಿ ಹರಿದಾಡುತ್ತಿದೆ. ಅದು ಈ ಕೆಳಗಿನಂತಿದೆ… “ವಿದ್ಯುತ್ ದರಗಳು ಸಾಮಾನ್ಯ ನಾಗರಿಕರಿಗೆ ಪ್ರತಿ ಘಟಕಕ್ಕೆ ರೂ.7.85. ಮಸೀದಿಗೆ 1.85 ರೂ ಚರ್ಚ್‌ಗೆ 1.85 ರೂ ದೇವಸ್ಥಾನಕ್ಕೆ 7.85 ರೂ. ಇದು ನಮ್ಮ ಜಾತ್ಯತೀತ ಭಾರತ. ಮಸೀದಿ ಖಾಸಗಿ ಆಸ್ತಿಯಾಗಿದ್ದರೆ, ಸರ್ಕಾರವು ಧರ್ಮಗುರುಗಳಿಗೆ ಏಕೆ ಸಂಬಳ ನೀಡುತ್ತದೆ? ದೇವಸ್ಥಾನ ಸರ್ಕಾರಿ ಆಸ್ತಿಯಾಗಿದ್ದರೆ ಅರ್ಚಕರಿಗೆ…

Read More
ಖಡ್ಗ

ಅಜಿತ್ ಹನುಮಕ್ಕನವರ್ ಹೇಳಿದ್ದು ಸುಳ್ಳು: ಟಿಪ್ಪು ಖಡ್ಗದ ಮೇಲೆ ‘ಕಾಫೀರರ ಮೇಲೆ ಸಿಡಿಲಿನಂತೆ ಎರಗುವ ಖಡ್ಗ’ ಎಂದು ಬರೆದಿಲ್ಲ

ಬೆಳಗಾವಿಯ ಸುವರ್ಣ ಸೌಧದ ಸಂಭಾಗಣದಲ್ಲಿರುವ ಸಾವರ್ಕರ್ ಫೋಟೋ ತೆಗೆಯಬೇಕೆಂದು ಐಟಿ ಬಿಟಿ ಮತ್ತು ಗ್ರಾಮೀಣಾಭಿವೃದ್ದಿ & ಪಂಚಾಯತ್ ರಾಜ್ ಸಚಿವ ಪ್ರಿಯಾಂಕ್ ಖರ್ಗೆ ಹೇಳಿದ್ದಾರೆ. ಆದರೆ ಕಾಫೀರರ ಮೇಲೆ ಸಿಡಿಲಿನಂತೆ ಎರಗುವ ಖಡ್ಗ ಎಂದು ಬರೆದುಕೊಂಡಿದ್ದ ಟಿಪ್ಪು ಜಯಂತಿಯನ್ನು ಕಾಂಗ್ರೆಸ್ ಸರ್ಕಾರ ಆಚರಿಸಿದ್ದು ಏಕೆ? ಟಿಪ್ಪು ಖಡ್ಗದ ಮೇಲೆ ‘ಕಾಫೀರರ ಮೇಲೆ ಸಿಡಿಲಿನಂತೆ ಎರಗುವ ಖಡ್ಗ’ ಎಂದು ಬರೆಯಲಾಗಿತ್ತು. ಟಿಪ್ಪುವಿನ ಪರಮ ಆರಾಧಕರು ಸಹ ಅದನ್ನು ಒಪ್ಪಿಕೊಳ್ಳುತ್ತಾರೆ ಎಂದು ಸುವರ್ಣ ನ್ಯೂಸ್ ಪತ್ರಕರ್ತ ಅಜಿತ್ ಹನುಮಕ್ಕರ್ ಹೇಳಿದ್ದಾರೆ….

Read More

ಸಿದ್ದರಾಮಯ್ಯನವರು ಐಸಿಸ್‌ ಬೆಂಬಲಿಗನೊಂದಿಗೆ ವೇದಿಕೆ ಹಂಚಿಕೊಂಡಿದ್ದರು ಎಂದು ಸುಳ್ಳು ಹೇಳಿ ಸಿಕ್ಕಿಬಿದ್ದ ಯತ್ನಾಳ್‌

ಸಿಎಂ ಸಿದ್ದರಾಮಯ್ಯನವರು ಐಸಿಸಿ ಭಯೋತ್ಪಾದಕರೊಂದಿಗೆ ವೇದಿಕೆ ಹಂಚಿಕೊಂಡಿದ್ದಾರೆ ಎಂದು ಬಿಜೆಪಿ ಶಾಸಕ ಬಸನಗೌಡ ಪಾಟೀಲ ಯತ್ನಾಳ್ ಮಹತ್ವದ ಆರೋಪ ಮಾಡಿದ್ದಾರೆ. ಬೆಳಗಾವಿಯಲ್ಲಿ ಮಾಧ್ಯಮದ ಮುಂದೆ ಮಾತನಾಡಿದ್ದಲ್ಲದೇ ಟ್ವೀಟ್ ಕೂಡ ಮಾಡಿದ್ದು, “ಮಾನ್ಯ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಹುಬ್ಬಳ್ಳಿಯ ಕಾರ್ಯಕ್ರಮದಲ್ಲಿ ಐಸಿಸ್ ಭಯೋತ್ಪಾದಕರ ಬೆಂಬಲಿಗನೊಂದಿಗೆ ವೇದಿಕೆ ಹಂಚಿಕೊಂಡಿದ್ದಾರೆ. ತನ್ವಿರ್ ಪೀರಾ ಎಂಬ ಮುಸ್ಲಿಂ ಮೌಲ್ವಿ ಯೆಮೆನ್, ಸೌದಿ ಹಾಗು ಮಧ್ಯ ಪ್ರಾಚ್ಯ ದೇಶಗಳ ಪ್ರವಾಸಗಳ ವೇಳೆ ಭಯೋತ್ಪಾದಕ ಸಂಘಟನೆಗಳ ಪ್ರಮುಖರನ್ನು ಭೇಟಿಯಾಗಿರುವ ಚಿತ್ರಗಳು ಇಲ್ಲಿವೆ” ಎಂದು ಬರೆದು ನಾಲ್ಕು ಫೋಟೊಗಳನ್ನು…

Read More
ವಿಡಿಯೋ

ಎಡಿಡೆಟ್ ವಿಡಿಯೋ ಹಂಚಿಕೊಂಡು ಸುಳ್ಳು ಹರಡಿದ ಅಸ್ಸಾಂ ಸಿಎಂ ಹಿಮಂತ ಶರ್ಮಾ

ನವೆಂಬರ್ 25ರ ಶನಿವಾರದಂದು ರಾಜಸ್ಥಾನದಲ್ಲಿ ವಿಧಾನಸಭಾ ಚುನಾವಣೆ ನಡೆಯಲಿದೆ. ಈ ಹಿನ್ನೆಲೆಯಲ್ಲಿ ನವೆಂಬರ್ 22 ರಂದು ಹಾಲಿ ಸಿಎಂ ಅಶೋಕ್ ಗೆಹ್ಲೋಟ್‌ರವರು ಟೋಂಕ್‌ನಲ್ಲಿ ತಮ್ಮ ಕಾಂಗ್ರೆಸ್ ಅಭ್ಯರ್ಥಿಗಳ ಪ್ರಚಾರ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದರು. ಅವರು ಭಾಷಣ ಮಾಡುವ ವೇಳೆ ಸಭಿಕರು ಮೋದಿ ಮೋದಿ ಎಂದು ಕೂಗುವ ಮೂಲಕ ಗೆಹ್ಲೋಟ್ ಭಾಷಣಕ್ಕೆ ಅಡ್ಡಿಪಡಿಸಿ ಅವಮಾನ ಮಾಡಿದ್ದಾರೆ ಎಂದು 17 ಸೆಕೆಂಡ್‌ಗಳ ವಿಡಿಯೋವನ್ನು ಅಸ್ಸಾಂ ಸಿಎಂ ಹಿಮಂತ ಬಿಸ್ವ ಶರ್ಮಾ ಟ್ವಿಟರ್‌ನಲ್ಲಿ ಹಂಚಿಕೊಂಡಿದ್ದಾರೆ. मोदी जी का गारंटी –…

Read More
ರೈಲು

ರೈಲಿನ ಹಾರ್ನ್‌ನಿಂದ ನಮಾಜ್‌ಗೆ ತೊಂದರೆಯೆಂದು ಮುಸ್ಲಿಮರಿಂದ ರೈಲು ನಿಲ್ದಾಣ ಧ್ವಂಸ ಎಂಬುದು ಸುಳ್ಳು

ಪಶ್ಚಿಮ ಬಂಗಾಳದ ಮುಸಲ್ಮಾನರ ಜನಸಂಖ್ಯೆ ಹೆಚ್ಚಾಗಿರುವ ಮುರಿಶಿದಬಾದ್ ಜಿಲ್ಲೆಯಲ್ಲಿ ನಮಾಜ್ ಮಾಡುವಾಗ ಶಬ್ದ ಮಾಲಿನ್ಯದಿಂದ ತೊಂದರೆಯಾಗುತ್ತದೆ ಎಂದು ರೈಲು ಹಳಿಗಳನ್ನು ಕಾನೂನುಬಾಹಿರವಾಗಿ ಕಿತ್ತು ಬಿಸಾಡಿದ್ದಾರೆ, ಇನ್ನು ಮಠ-ಮಂದಿರ ದೇವಸ್ಥಾನಗಳು ಅವರಿಗೆ ಯಾವ ಲೆಕ್ಕ ಎಂದು ಪ್ರತಿಪಾದಿಸಿ ವಿಡಿಯೊವೊಂದನ್ನು ಸಾಮಾಜಿಕ ಮಾಧ್ಯಮಗಳಲ್ಲಿ ವ್ಯಾಪಕವಾಗಿ ಹಂಚಿಕೊಳ್ಳಲಾಗಿದೆ. ನಮಾಜ್ ಮಾಡಲು ರೈಲಿನ ಶಬ್ದದಿಂದ ತೊಂದರೆ ಆಗುತ್ತದೆ ಎಂದು ರೈಲು ಹಳಿ ಮತ್ತು ರೈಲನ್ನೆ ನಾಶ ಮಾಡಲು ಪ್ರಯತ್ನ ಪಡುತ್ತಿರುವ ಜನ ಎಂದು ಮತ್ತೊಂದು ವಿಡಿಯೋವನ್ನು ಸಹ ಹಂಚಿಕೊಳ್ಳಲಾಗಿದೆ. ಇವುಗಳ ಹಿನ್ನಲೆಯೇನು ಎಂದು…

Read More
ಬೆಂಕಿಯ

400 ಸಂತರು ಬೆಂಕಿಯ ಮೇಲೆ ಮಲಗಿದರೂ ಏನೂ ಆಗಲಿಲ್ಲವೆಂದು ಸಾಕ್ಷ್ಯಚಿತ್ರದ ವಿಡಿಯೋ ಹಂಚಿಕೆ

“ಉತ್ತರಖಂಡದ ಹರಿದ್ವಾರದಲ್ಲಿ 2021ರ ಕುಂಭಮೇಳದಲ್ಲಿ, ಕುಂಭ ಸ್ನಾನದ ಮೊದಲು ಸುಮಾರು 400 ಸಾಧುಗಳು ತಮ್ಮ ದೇಹವನ್ನು ಅಗ್ನಿ ದೇವಿಗೆ ಅರ್ಪಿಸುವುದನ್ನು ಬಿಬಿಸಿ ತಂಡವು ನೋಡಿದೆ.  ಈ ಸಂದರ್ಭದಲ್ಲಿ ಅವರು ವಿಡಿಯೋ ತೆಗೆದಿದ್ದಾರೆ.  ತೀವ್ರತೆರೆನಾದ ಬೆಂಕಿಯ ಜ್ವಾಲೆಯಿಂದ BBC ಕ್ಯಾಮರಾ ಸಿಬ್ಬಂದಿ  ದೂರ ಸರಿಯಬೇಕಾಯಿತು. ಆದರೆ ಉರಿಯುತ್ತಿರುವ ದಿಮ್ಮಿಗಳ ಮೇಲೆ ಮಲಗಿದ್ದ ಸಂತರಿಗೆ ಏನೂ ಆಗಲಿಲ್ಲ!. ಅಲ್ಲಿ ಬೆಂಕಿ ನಂದಿಸುವ ರಾಸಾಯನಿಕಗಳು ಸಹ ಇರಲಿಲ್ಲ. ಈ ಸಂತರನ್ನು ಸಿದ್ಧ ಸಂತರೆಂದು ಕರೆಯುತ್ತಾರೆ.  ನಂತರ BBC ತಂಡ ಅದನ್ನು ತಮ್ಮ…

Read More

ತಾಳಿ, ಕಾಲುಂಗುರ, ಹಿಜಾಬ್ ಧರಿಸಿ ಪರೀಕ್ಷೆ ಬರೆಯುವಂತಿಲ್ಲ ವದಂತಿ: ವಾಸ್ತವ ಇಲ್ಲಿದೆ

ಎಫ್‌ಡಿಎ ಪರೀಕ್ಷೆ, ವಿವಿಧ ನಿಗಮ ಮಂಡಳಿಗಳ ಪರೀಕ್ಷೆಗೆ ಮುಸ್ಲಿಂ ಹೆಣ್ಣು ಮಕ್ಕಳು ಹಿಜಾಬ್ ಧರಿಸಿ ಪರೀಕ್ಷೆ ಬರೆಯಬಹುದು, ಆದರೆ ಹಿಂದೂ ಹೆಣ್ಣು ಮಕ್ಕಳು ತಾಳಿ, ಕಾಲುಂಗುರ ಧರಿಸಿ ಪರೀಕ್ಷೆ ಬರೆಯುವಂತಿಲ್ಲ. ಇದು ಹಿಂದೂ ವಿರೋಧಿ ನೀತಿ ಎಂದು ಹಲವರು ರಾಜ್ಯ ಕಾಂಗ್ರೆಸ್ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿದ್ದಾರೆ. ಈ ಕುರಿತು ವಿಡಿಯೋವನ್ನು ಸಾಮಾಜಿಕ ಜಾಲತಾಣಗಳಲ್ಲಿ ಹಂಚಿಕೊಳ್ಳಲಾಗುತ್ತಿದೆ. ಇದು ನಿಜವೇ ಎಂದು ಪರಿಶೀಲಿಸಿದಾಗ, ಪರೀಕ್ಷಾ ನಿಯಮಾವಳಿಗಳು ಹಲವಾರು ಬಾರಿ ಬದಲಾಗಿರುವುದು ಕಂಡುಬಂದಿದೆ. ಅಕ್ಟೋಬರ್ 28 ರಂದು ಕಲಬುರಗಿ ಮತ್ತು ಯಾದಗಿರಿ…

Read More
ಗಾಜಾದ

ಗಾಜಾದ ಅಲ್ ಶಿಫಾ ಆಸ್ಪತ್ರೆಯಲ್ಲಿ ಶಸ್ತ್ರಾಗಾರವಿಲ್ಲ, ಇದು ವೆಸ್ಟ್ ಬ್ಯಾಂಕ್‌ನ ಹಳೆಯ ವಿಡಿಯೋ

ಗಾಜಾದ ‘ಆಲ್ ಶಿಫಾ’ ಆಸ್ಪತ್ರೆಯಲ್ಲಿ ದೊರೆತ ಅತ್ಯಂತ ನವೀನ ತಂತ್ರಜ್ಞಾನದ ಯುದ್ಧೋಪಕರಣಗಳು! ಇದೇನು ಆಸ್ಪತ್ರೆಯೋ ಅಥವಾ ಶಸ್ತ್ರಾಗಾರವೋ!? ಎಂದು ವಿಡಿಯೋ ಒಂದನ್ನು ಹಂಚಿಕೊಳ್ಳಲಾಗುತ್ತಿದೆ. ವಿಡಿಯೋದಲ್ಲಿ ದೊಡ್ಡ ಕೋಣೆಯೊಂದರಲ್ಲಿ ಹಲವು ರೀತಿಯ ಶಸ್ತ್ರಾಸ್ತ್ರಗಳು ಇರುವುದನ್ನು ನೋಡಬಹುದು. ಈ ವಿಡಿಯೋವನ್ನು ಹಿಂದಿ ಮತ್ತು ಇಂಗ್ಲಿಷ್‌ನಲ್ಲಿ ಹಮಾಸ್ ಸುರಂಗದಲ್ಲಿನ ಶಶ್ತ್ರಾಗಾರ ಎಂದು ಹಲವಾರು ಬಲಪಂಥೀಯ ವಿಚಾರಧಾರೆಯುಳ್ಳ ವ್ಯಕ್ತಿಗಳ ಹಂಚಿಕೊಂಡಿದ್ದಾರೆ.   आख़िरकार इज़राइल ने ग़ाज़ा के भीतर ग्राउंड ऑपरेशन का सबसे बड़ा आग़ाज़ कर दिया है।…

Read More

ಈಗ ಇಂಡೋನೇಷ್ಯಾದಲ್ಲಿ ಗಣಪತಿ ಚಿತ್ರವಿರುವ ನೋಟುಗಳು ಚಲಾವಣೆಯಲ್ಲಿಲ್ಲ

ಮುಸ್ಲಿಮರು ಬಹುಸಂಖ್ಯಾತರಾಗಿರುವ ರಾಷ್ಟ್ರ ಇಂಡೋನೇಷ್ಯಾದಲ್ಲಿ ಹಿಂದೂ ದೇವರಾದ ಗಣಪತಿ ಚಿತ್ರವಿರುವ ಕರೆನ್ಸಿ ನೋಟುಗಳು ಚಲಾವಣೆಯಲ್ಲಿವೆ. ಹಾಗಾಗಿಯೇ ಅಲ್ಲಿ ಆರ್ಥಿಕ ಅಭಿವೃದ್ದಿಯಾಗಿದೆ. ಆದರೆ ಭಾರತದಲ್ಲಿ ಹಿಂದೂಗಳು ಬಹುಸಂಖ್ಯಾತರಾದರೂ ದೇವರ ಚಿತ್ರಗಳ ನೋಟು ಮೇಲೆ ಏಕಿಲ್ಲ ಎಂದು ಪ್ರಶ್ನಿಸಿ ಹಲವಾರು ಪೋಸ್ಟ್‌ಗಳನ್ನು ಹಾಕಿದ್ದಾರೆ. ಈ ಕುರಿತ ಫ್ಯಾಕ್ಟ್ ಚೆಕ್ ಇಲ್ಲಿದೆ. ಫ್ಯಾಕ್ಟ್ ಚೆಕ್ ನಾವು ಈ ಕರೆನ್ಸಿ ನೋಟಿನ ವಿವರಗಳನ್ನು ತಿಳಿಸುವ Numista ವೆಬ್‌ಸೈಟ್ ನಲ್ಲಿ ಹುಡುಕಿದಾಗ  20,000 ರೂಪಾಯಿ ಮೌಲ್ಯದ ಇಂಡೋನೇಷಿಯನ್ ಕರೆನ್ಸಿ ನೋಟಿನಲ್ಲಿ ಈ ಹಿಂದೆ ಗಣೇಶನ…

Read More