Likith Rai

Fact Check | ಮಣಿಪುರದಲ್ಲಿ ಸಶಸ್ತ್ರ ಪಡೆಗಳ ಸಿಬ್ಬಂದಿಯಿಂದ ಕ್ರಿಶ್ಚಿಯನ್ ಮಹಿಳೆಯ ಮೇಲೆ ಹಲ್ಲೆ ನಡೆದಿಲ್ಲ

ಸಾಮಾಜಿಕ ಜಾಲತಾಣದಲ್ಲಿ “ಮಣಿಪುರದಲ್ಲಿನ ಗಲಭೆಯಲ್ಲಿ ಕ್ರೈಸ್ತರ ಮಾರಣಹೋಮ ನಡೆಯುತ್ತಿದೆ. ಅವರ ರಕ್ಷಣೆಗೆ ಯಾರು ಧಾವಿಸುತ್ತಿಲ್ಲ. ಈಗಾಗಲೇ ಸಾವಿರಾರು ಕ್ರೈಸ್ತರು ಮಣಿಪುರದಲ್ಲಿನ ಸಶಸ್ತ್ರ ಪಡೆಗಳ ದಾಳಿಯಿಂದ ಸಾವನ್ನಪ್ಪಿದ್ದಾರೆ. ಈಗ ಅಮಾಯಕ ಕ್ರಿಶ್ಚಿಯನ್ ಮಹಿಳೆಯೊಬ್ಬರನ್ನು, ಇದೇ ಸಶಸ್ತ್ರ ಪಡೆ ಅಮಾನುಷವಾಗಿ ಹಲ್ಲೆ ನಡೆಸಿ ಕೊಂದಿದ್ದಾರೆ. ಈ‌ ಮೂಲಕ ಈಗ ಅಲ್ಲಿ ಉಳಿದಿರುವ ಕೆಲವೇ ಕೆಲವು ಕ್ರೈಸ್ತರಲ್ಲೂ ಭಯದ ವಾತಾವರಣವನ್ನು ನಿರ್ಮಿಸಲು ಮುಂದಾಗುತ್ತಿದ್ದಾರೆ. ಎಂದು ವಿಡಿಯೋವೊಂದನ್ನು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಳ್ಳಲಾಗುತ್ತಿದೆ ವೈರಲ್ ವಿಡಿಯೋದಲ್ಲಿ ಮಹಿಳೆಯೊಬ್ಬರನ್ನು ಥಳಿಸುತ್ತಿರುವುದು ಮತ್ತು ತನ್ನನ್ನು ಹೊಡೆಯದಂತೆ ಮಹಿಳೆ ಅಂಗಲಾಚುತ್ತಿರುವುದನ್ನು…

Read More

Fact Check | ರಾಸಾಯನಿಕಗಳಿಂದ ಕೃತಕ ಹಾಲು ಉತ್ಪಾದನೆ ಎಂಬ ವಿಡಿಯೋ ಸುಳ್ಳು ನಿರೂಪಣೆಯಿಂದ ಕೂಡಿದೆ

“ಸಾಮಾಜಿಕ ಜಾಲತಾಣದಲ್ಲಿ ರಾಸಾಯನಿಕವೊಂದನ್ನು ಬಳಸಿ ಹಾಲನ್ನು ತಯಾರಿಸಲಾಗುತ್ತಿದೆ. ಇದನ್ನು ಹೇಗಾದರು ಮಾಡಿ ನಿಲ್ಲಿಸಬೇಕಾಗಿದೆ. ರೈಲ್ವೇ ನಿಲ್ದಾಣ ಹಾಗೂ ಬಸ್‌ ನಿಲ್ದಾಣಗಳಲ್ಲಿ ಕಾಫಿ, ಟೀ ಸೇವಿಸುವವರು ಬಹಳಷ್ಟು ಎಚ್ಚರವನ್ನು ವಹಿಸಬೇಕು, ಇದು ಎಲ್ಲರಿಗೂ ಹೇಳುತ್ತಿರುವುದಲ್ಲ. ಆದರೆ ಇಂತಹದೊಂದು ಜಾಲ ಬಹಳ ದೊಡ್ಡ ಮಟ್ಟದಲ್ಲಿ ಇದೆ. ಈ ಬಗ್ಗೆ ದಯವಿಟ್ಟು ಎಲ್ಲರೂ ಎಚ್ಚರದಿಂದಿರಿ”  ಎಂದು ಪೋಸ್ಟ್‌ವೊಂದನ್ನು ಸಾಮಾಜಿಕ ಜಾಲತಾಣದಲ್ಲಿ ವ್ಯಾಪಕವಾಗಿ ಹಂಚಿಕೊಳ್ಳಲಾಗುತ್ತಿದೆ. ಇನ್ನೂ ಕೆಲವರು ಆರೋಗ್ಯ ಸಂಸ್ಥೆ (WHO) ಪ್ರಕಾರ ಭಾರತದಲ್ಲಿ ಕೇವಲ 14 ಕೋಟಿ ಲೀಟರ್ ಹಾಲು ಉತ್ಪಾದನೆಯಾಗುತ್ತದೆ….

Read More

Fact Check | ದೀಪಾವಳಿಯಂದು ಚೀನಾ ಭಾರತಕ್ಕೆ ಅಸ್ತಮಾ ಉಂಟುಮಾಡುವ ಪಟಾಕಿಗಳನ್ನು ಕಳುಹಿಸುತ್ತಿದೆ ಎಂಬುದು ಸುಳ್ಳು

“ಪ್ರಮುಖ ಮಾಹಿತಿ… ಗುಪ್ತಚರ ಪ್ರಕಾರ, ಪಾಕಿಸ್ತಾನವು ನೇರವಾಗಿ ಭಾರತದ ಮೇಲೆ ದಾಳಿ ಮಾಡಲು ಸಾಧ್ಯವಿಲ್ಲದ ಕಾರಣ, ಭಾರತದ ಮೇಲೆ ಸೇಡು ತೀರಿಸಿಕೊಳ್ಳಲು ಬಯಸಿದೆ.. ಭಾರತದಲ್ಲಿ ಅಸ್ತಮಾ ಹರಡಲು ಕಾರ್ಬನ್ ಮಾನಾಕ್ಸೈಡ್ ಅನಿಲಕ್ಕಿಂತ ಹೆಚ್ಚು ವಿಷಕಾರಿ ಪಟಾಕಿಗಳನ್ನು ಚೀನಾ ಅಭಿವೃದ್ಧಿಪಡಿಸಿದೆ. ಇದಲ್ಲದೆ, ಕುರುಡುತನಕ್ಕೆ ಕಾರಣವಾಗುವ ಕಣ್ಣಿನ ಕಾಯಿಲೆ ಹರಡುವ ಬೆಳಕಿನ ಅಲಂಕಾರಿಕ ದೀಪಗಳನ್ನು ಅಭಿವೃದ್ದಿಪಡಿಸಿ ಭಾರತಕ್ಕೆ ಕಳಿಸಲಿದೆ. ಬಹಳಷ್ಟು ಪಾದರಸವನ್ನು ಬಳಸಲಾಗಿದೆ, ದಯವಿಟ್ಟು ಈ ದೀಪಾವಳಿಯಲ್ಲಿ ಜಾಗರೂಕರಾಗಿರಿ ಮತ್ತು ಈ ಚೈನೀಸ್ ಉತ್ಪನ್ನಗಳನ್ನು ಬಳಸಬೇಡಿ. ಎಲ್ಲಾ ಭಾರತೀಯರಿಗೆ ಈ…

Read More

Fact Check | ಬಾಂಗ್ಲಾದಲ್ಲಿ ದುರ್ಗಾ ಪೂಜೆ ವಿರೋಧಿಸಿ ಮುಸ್ಲಿಮರಿಂದ ದೇವಸ್ಥಾನದ ಒಳಗೆ ನಮಾಜ್ ಎಂಬುದು ಎಡಿಟೆಡ್‌ ಫೋಟೋ

“ಬಾಂಗ್ಲಾದೇಶದಲ್ಲಿ ಹಿಂದೂಗಳ ವಿರುದ್ಧ ಭೀಕರ ದಾಳಿಯನ್ನು ಅಲ್ಲಿನ ಮೂಲಭೂತವಾದಿ ಮುಸಲ್ಮಾನರು ನಡೆಸುತ್ತಿದ್ದಾರೆ. ಈಗ ದಸರಾ ಹಬ್ಬದ ಸಂದರ್ಭದಲ್ಲಿ ಯಾವುದೇ ಹಿಂದೂಗಳು ದುರ್ಗ ಪೂಜೆ ನಡೆಸದಂತೆ ನೋಡಿಕೊಳ್ಳುತ್ತಿದ್ದಾರೆ. ಇದೀಗ ಅಲ್ಲಿನ ಕೆಲ ಮುಸಲ್ಮಾನರು ದುರ್ಗಾ ಮಾತೆಯ ದೇವಸ್ಥಾನಕ್ಕೆ ನುಗ್ಗಿ ವಿಗ್ರಹದ ಮುಂದೆ ನಮಾಜ್‌ ಮಾಡಿ ಪ್ರಾರ್ಥನೆ ಮಾಡಿದ್ದಾರೆ. ಹೀಗೆ ಅಲ್ಲಿನ ಹಿಂದೂಗಳು ಈ ರೀತಿಯ ಕಿರುಕುಳವನ್ನು ಪ್ರತಿನಿತ್ಯ ಅನುಭವಿಸುತ್ತಿದ್ದಾರೆ” ಎಂದು ಪೋಟೋವೊಂದನ್ನು ಸಾಮಾಜಿಕ ಜಾಲತಾಣದಲ್ಲಿ ವ್ಯಾಪಕವಾಗಿ ಹಂಚಿಕೊಳ್ಳಲಾಗುತ್ತಿದೆ. ಈ ಫೋಟೋದಲ್ಲಿ ಕೂಡ ಮುಸಲ್ಮಾನರು ದುರ್ಗಾ ದೇವಿಯ ವಿಗ್ರಹದ ಮುಂದೆ…

Read More

Fact Check | ಏರ್‌ ಶೋನಲ್ಲಿ ಪೈಲೆಟ್‌ ಅದ್ಭುತ ಪ್ರದರ್ಶನ ಎಂದು ರಿಮೋಟ್ ಕಂಟ್ರೋಲ್ಡ್‌ ಜೆಟ್‌ ಮಾಡಲ್‌ ವಿಡಿಯೋ ಹಂಚಿಕೆ

ಈ ವಿಡಿಯೋವನ್ನು ನೋಡಿ ಭಾರತದ ಏರ್‌ಶೋ ಇತಿಹಾಸದಲ್ಲೇ ಇದೊಂದು ಅದ್ಭುತವಾದ ಪ್ರದರ್ಶನ, ನಾವು ಸಾಕಷ್ಟು ಏರ್‌ಶೋಗಳನ್ನು ನೋಡಿರುತ್ತೇವೆ ಆದರೆ ಈ ರೀತಿಯ ಅದ್ಭುತವಾದ ಪ್ರತಿಭೆಯುಳ್ಳ ಫೈಲೆಟ್‌ನ ಸಾಮಾರ್ಥ್ಯವನ್ನು ಪ್ರದರ್ಶಿಸಿದ ಏರ್‌ಶೋ ಇದು ಎಂದರೆ ತಪ್ಪಾಗುವುದಿಲ್ಲ. ಒಂದು ಏರ್‌ಕ್ರಾಫ್ಟ್‌ ಅನ್ನು ಹೀಗೂ ಬಳಸಲಾಗುತ್ತದೆ ಎಂಬುದು ನಮಗೆ ಇದೇ ಮೊದಲ ಬಾರಿಗೆ ತಿಳಿದು ಬಂದಿದೆ” ಎಂದು ವಿಡಿಯೋವೊಂದನ್ನು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಳ್ಳಲಾಗುತ್ತಿದೆ. ಈ ವೈರಲ್‌ ವಿಡಿಯೋದಲ್ಲಿ ಕೂಡ ಏರ್‌ಕ್ರಾಫ್ಟ್‌ ಹಾರುತ್ತಿರುವುದು, ಅದರ ಹಾರಾಟದ ಬಳಿಯೇ ಕೆಲವರು ನಿಂತಿರುವುದು ಕೂಡ ಕಂಡು ಬರುತ್ತಿದೆ….

Read More

Fact Check | ಭಾರತದ ಮುಸಲ್ಮಾನರು ಕ್ರೈಸ್ತರ ಚರ್ಚ್‌ಗಳನ್ನು ಸುಟ್ಟು ಹಾಕುತ್ತಿದ್ದಾರೆ ಎಂಬುದು ಸುಳ್ಳು ಸುದ್ದಿ

“ಕಳೆದ ರಾತ್ರಿ 20 ಚರ್ಚುಗಳನ್ನು ಸುಟ್ಟುಹಾಕಲಾಯಿತು ಮತ್ತು ಇಂದು ರಾತ್ರಿ ಅವರು “ಒಲಿಸಾಬಾಂಗ್ ಪ್ರಾಂತ್ಯ” ದಲ್ಲಿ 200 ಕ್ಕೂ ಹೆಚ್ಚು ಚರ್ಚುಗಳನ್ನು ನಾಶಮಾಡಲು ಬಯಸುತ್ತಾರೆ. ಅವರು ಮುಂದಿನ 24 ಗಂಟೆಗಳಲ್ಲಿ 200 ಮಿಷನರಿಗಳನ್ನು ಕೊಲ್ಲಲು ಬಯಸುತ್ತಾರೆ. ಎಲ್ಲಾ ಕ್ರಿಶ್ಚಿಯನ್ನರು ಹಳ್ಳಿಗಳಲ್ಲಿ ಅಡಗಿಕೊಂಡಿದ್ದಾರೆ. ಅವರಿಗಾಗಿ ಪ್ರಾರ್ಥಿಸಿ ಮತ್ತು ಪ್ರಪಂಚದಾದ್ಯಂತ ನಿಮಗೆ ತಿಳಿದಿರುವ ಎಲ್ಲಾ ಕ್ರಿಶ್ಚಿಯನ್ನರಿಗೆ ಈ ಸಂದೇಶವನ್ನು ಕಳುಹಿಸಿ.” ಎಂಬ ಬರಹವೊಂದನ್ನು ವಾಟ್ಸ್‌ಆಪ್‌ ಸೇರಿದಂತೆ ಹಲವು ಸಾಮಾಜಿಕ ಜಾಲತಾಣಗಳಲ್ಲಿ ಹಂಚಿಕೊಳ್ಳಲಾಗುತ್ತಿದೆ. Hey this just came down through…

Read More

Fact Check | ಡಿಸ್ಕೌಂಟ್ ಜಿಹಾದ್ ಎಂಬುದು ಸುಳ್ಳು, ಇದು ತೆಲಂಗಾಣದ ಹಳೆಯ ಬ್ಯಾನರ್

“ಹಿಂದೂ ಮಹಿಳೆಯರೊಂದಿಗೆ ಶಾಪಿಂಗ್‌ಗೆ ಬರುವ ಮುಸ್ಲಿಂ ಪುರುಷರಿಗೆ ಶೇಕಡಾ 10 ರಿಂದ 50 ರಷ್ಟು ರಿಯಾಯಿತಿ ನೀಡಲಾಗುವುದು. ಇದು ಕರ್ನಾಟಕದ ಮಾಲ್‌ವೊಂದರಲ್ಲಿ ಅಳವಡಿಸಿದ್ದ ಬ್ಯಾನರ್‌ನಲ್ಲಿ ನೀಡಲಾದ ವಿಶೇಷ ಆಫರ್‌ನ ಮಾಹಿತಿ. ಹೀಗೆ ಅವರು ಬಹಿರಂಗವಾಗಿಯೇ ಲವ್‌ ಜಿಹಾದ್‌ಗೆ ಕರ್ನಾಟಕದಲ್ಲಿ ಕರೆ ನೀಡಿದ್ದಾರೆ. ಇದು ಕರ್ನಾಟಕ ಕಾಂಗ್ರೆಸ್‌ ಸರ್ಕಾರ ಅವರಿಗೆ ನೀಡಿದ ಬೆಂಬಲದ ಪರಿಣಾಮ. ಇಂದು ಹಿಂದೂಗಳು ಅವರ ಹೆಣ್ಣು ಮಕ್ಕಳನ್ನು ಅವರೇ ರಕ್ಷಿಸಿಕೊಳ್ಳಬೇಕಾಗಿದೆ” ಎಂದು ವಿಡಿಯೋವೊಂದನ್ನು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಳ್ಳಲಾಗುತ್ತಿದೆ. ध्यान से देखो और आँखें…

Read More

Fact Check | AI ನಿಂದ ರಚಿತವಾದ ಹೂವಿನ ಚಿತ್ರವನ್ನು ಟರ್ಕಿಯ ವಿಶಿಷ್ಟ ʼಯೋಗಿ ಹೂವುʼ ಎಂದು ಸುಳ್ಳು ಮಾಹಿತಿ ಹಂಚಿಕೆ

“ಈ ಹೂವನ್ನು ನೋಡಿ, ಇದು ಟರ್ಕಿಯಲ್ಲಿ ಪದ್ಮಾಸನದ ಆಕಾರದಲ್ಲಿ ನೈಸರ್ಗಿಕವಾಗಿ ಬೆಳೆದ ಹೂವು ಈ ಅಪರೂಪದ “ಯೋಗಿ ಹೂವುಗಳು” ಯುಫ್ರಟಿಸ್ ನದಿಯಿಂದ ಉರ್ಫಾ ಪ್ರಾಂತ್ಯದ ಸಮೀಪವಿರುವ ಹಾಲ್ಫೆಟಿ ಗ್ರಾಮದಲ್ಲಿ ಮಾತ್ರ ಬೆಳೆಯುತ್ತವೆ, ಮಣ್ಣಿನ ವಿಶಿಷ್ಟ ಗುಣಲಕ್ಷಣಗಳು ಮತ್ತು ಆಂಥೋಸಯಾನಿನ್ ವರ್ಣದ್ರವ್ಯಗಳು, pH ಮಟ್ಟಗಳಿಗೆ ಸೂಕ್ಷ್ಮವಾಗಿರುತ್ತವೆ, ಈ ಹೂವುಗಳು ಬೇಸಿಗೆಯಲ್ಲಿ ಕಪ್ಪು ಮತ್ತು ಇತರ ಋತುಗಳಲ್ಲಿ ಗಾಢ ಕೆಂಪು ಬಣ್ಣದಲ್ಲಿ ಕಾಣಿಸಿಕೊಳ್ಳುತ್ತವೆ.” ಎಂದು ಹೂವಿನ ಚಿತ್ರವೊಂದನ್ನು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಳ್ಳಲಾಗುತ್ತಿದೆ. Turkey is the only place in…

Read More

Fact Check | ಬಿಹಾರದಲ್ಲಿ ಪ್ರವಾಹ ಪರಿಸ್ಥಿತಿಯ ಫೋಟೋ ಎಂದು AI ಚಿತ್ರ ಹಂಚಿಕೆ

ಈ ಹಿಂದಿನ ಬಿಹಾರ ಪ್ರವಾಹಕ್ಕೆ ಸಂಬಂಧಿಸಿದಂತೆ ಸಾಮಾಜಿಕ ಜಾಲತಾಣದಲ್ಲಿ ಫೋಟೋವೊಂದನ್ನು ಹಂಚಿಕೊಳ್ಳಲಾಗುತ್ತಿದೆ. ಈ ಫೋಟೋದಲ್ಲಿ ನೀರಿನಿಂದ ಆವೃತವಾದ ಪ್ರದೇಶದಲ್ಲಿ ಸಣ್ಣ ಸಣ್ಣ ಗುಡಿಸಲಿನ ಸುತ್ತಲೂ ಜನರು ಕುಳಿತಿರುವುದು ಮತ್ತು ಹಲವರು ನೆರವಿಗಾಗಿ ನಿರೀಕ್ಷಿಸುತ್ತಿರುವುದನ್ನು ಕಾಣಬಹುದಾಗಿದೆ. ಇದೀಗ ಇದೆ ಫೋಟೋವನ್ನು ವಿವಿಧ ಬರಹಗಳೊಂದಿಗೆ ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಳ್ಳಲಾಗುತ್ತಿದೆ. ಈ ಫೋಟೋ ಬಗ್ಗೆ ಹಲವು ಅಭಿಪ್ರಾಯಗಳು ಸಾರ್ವಜನಿಕ ವಲಯದಲ್ಲಿ ವ್ಯಕ್ತವಾಗಿದ್ದು, ಕೆಲವರು ಈ ಫೋಟೋವನ್ನು ರಾಜಕೀಯಕ್ಕಾಗಿ ಕೂಡ ಬಳಸಿಕೊಳ್ಳುತ್ತಿದ್ದಾರೆ. ಸಾಮಾಜಿಕ ಜಾಲತಾಣದಲ್ಲಿ ಕಂಡುಬಂದ ಈ ಪೋಸ್ಟ್‌ಗೆ ಹಲವರು ವಿವಿಧ ರೀತಿಯಾದ…

Read More

Fact Check | ಪವನ್ ಕಲ್ಯಾಣ್ ವಿರುದ್ಧದ ಪ್ರತಿಭಟನೆಯ ಈ ವಿಡಿಯೋ ಹಳೆಯದು

ಸಾಮಾಜಿಕ ಜಾಲತಾಣದಲ್ಲಿ “ತಿರುಮಲ ತಿರುಪತಿ ದೇವಸ್ಥಾನದ ಲಡ್ಡುಗಳ ವಿವಾದಕ್ಕೆ ಸಂಬಂಧಿಸಿದಂತೆ  ನಟ ಮತ್ತು ರಾಜಕಾರಣಿ ಪವನ್ ಕಲ್ಯಾಣ್ ಅವರ ಬ್ಯಾನರ್ ಅನ್ನು ಹಿಡಿದು ಅದಕ್ಕೆ ಚಪ್ಪಲಿಯಲ್ಲಿ ಹೊಡೆದು ಜನ ಪ್ರತಿಭಟಿಸಿದ್ದಾರೆ. ಇದು ಡಿಸಿಎಂ ಪವನ್‌ ಕಲ್ಯಾಣ್‌ಗೆ ಒಂದು ಪಾಠವಾಗಬೇಕಿದೆ. ದೇವರ ವಿಚಾರದಲ್ಲಿ ರಾಜಕಾರಣ ಮಾಡುವ ಇಂತಹ ರಾಜಕಾರಣಿಗಳಿಗೆ ಮುಂದೆ ಜನ ಇದೇ ರೀತಿ ಮಾಡಲಿದ್ದಾರೆ” ಎಂದು ವಿಡಿಯೋವೊಂದನ್ನು ಸಾಮಾಜಿಕ ಜಾಲತಾಣದಲ್ಲಿ ವ್ಯಾಪಕವಾಗಿ ಹಂಚಿಕೊಳ್ಳಲಾಗುತ್ತಿದೆ. Vizag steel plant gurinchi 🤣🤣🤣 pic.twitter.com/d3l5Km7ooa — khairathabadhero (@kiarathabadhero) October…

Read More