Fact Check | ಕನೌಜ್ ಅತ್ಯಾಚಾರದ ಬಗ್ಗೆ ಪತ್ರಕರ್ತರ ಪ್ರಶ್ನೆಗೆ ಹೆದರಿ ಅಖಿಲೇಶ್ ಯಾದವ್ ಓಡಿ ಹೋದರು ಎಂಬುದು ಸುಳ್ಳು
” ಕನೌಜ್ನಲ್ಲಿ ಅತ್ಯಾಚಾರ ಪ್ರಕರಣಕ್ಕೆ ಸಂಬಂಧ ಪಟ್ಟಂತೆ ಪತ್ರಕರ್ತರು ಅಖಿಲೇಶ್ ಯಾದವ್ ಅವರ ಮುಂದೆ ಹಲವು ಪ್ರಶ್ನೆಗಳನ್ನು ಇಟ್ಟಿದ್ದರು, ಆದರೆ ಪತ್ರಕರ್ತರ ಯಾವ ಪ್ರಶ್ನೆಗಳಿಗೂ ಉತ್ತರಿಸದ ಅಖಿಲೇಶ್ ಯಾದವ್ ಅವರು ಹೆದರಿಕೊಂಡು ಕಾಂಪೌಂಡ್ ಗೇಟ್ ಹಾರಿ ಓಡಿಹೋಗಿದ್ದಾರೆ. ಈ ರೀತಿಯ ನಾಯಕನನ್ನು ಉತ್ತರ ಪ್ರದೇಶ ಈ ಹಿಂದೆ ಎಂದೂ ನೋಡಿರಲಿಲ್ಲ. ” ಎಂದು ಸಾಮಾಜಿಕ ಜಾಲತಾಣದಲ್ಲಿ ವಿಡಿಯೋವೊಂದನ್ನು ವ್ಯಾಪಕವಾಗಿ ಹಂಚಿಕೊಳ್ಳಲಾಗುತ್ತಿದ್ದು, ಸಾಕಷ್ಟು ವೈರಲ್ ಕೂಡ ಆಗಿದೆ. सपा नेता नवाब सिंह यादव का DNA sample…