Likith Rai

Fact Check | ಗ್ಯಾಂಗ್‌ರೇಪ್‌ ಆರೋಪಿಗಳು ಜಾಮೀನಿನಲ್ಲಿ ಬಿಡುಗಡೆಯಾದ ಬಳಿ ಕೇಕ್‌ ಕತ್ತರಿಸಿ ಸಂಭ್ರಮಿಸಿರುವ ಫೋಟೊ ನಕಲಿ!

“ಐಐಟಿ-ಬಿಎಚ್‌ಯು ಗ್ಯಾಂಗ್‌ರೇಪ್ ಪ್ರಕರಣದ ಮೂವರು ಆರೋಪಿಗಳು ಜಾಮೀನಿನ ಮೇಲೆ ಬಿಡುಗಡೆಯಾದ ನಂತರ ಬಿಜೆಪಿ ಕಾರ್ಯಕರ್ತರೊಂದಿಗೆ ಕೇಕ್ ಕತ್ತರಿಸಿ ಸಂಭ್ರಮಿಸಿದ್ದಾರೆ. ಇದು ಬಿಜೆಪಿಯ ಸಂಸ್ಕೃತಿ” ಎಂದು ಫೋಟೋವೊಂದು ಸಾಮಾಜಿಕ ಜಾಲತಾಣದಲ್ಲಿ ವೈರಲ್‌ ಆಗಿದೆ. ಹಾಗಾಗಿ ಹಲವರು ಬಿಜೆಪಿ ವಿರುದ್ಧ ಮತ್ತು ಆರೋಪಿಗಳ ವಿರುದ್ಧ ಆಕ್ರೋಶವನ್ನು ವ್ಯಕ್ತ ಪಡಿಸಿದ್ದಾರೆ. ವಿವಿಧ ಮಂದಿ ಹಲವು ರೀತಿಯಲ್ಲಿ ಈ ಬಗ್ಗೆ ತಮ್ಮ ಅಭಿಪ್ರಾಯವನ್ನು ವ್ಯಕ್ತ ಪಡಿಸುತ್ತಿದ್ದಾರೆ. BHU gangrape accused grantedbail within seven months crime.This is What kind of…

Read More

Fact Check | ಮಣಿಪುರ ಗಲಭೆಗೆ ಸಂಬಂಧ ಪಟ್ಟಂತೆ ಸಂಬಂಧವಿಲ್ಲದ ಫೋಟೋ ಹಂಚಿಕೊಂಡ ರಿಪಬ್ಲಿಕ್‌ ಟಿವಿ

ಹಲವು ಚಿತ್ರಗಳನ್ನು ಬಳಸಿ ರಿಪಬ್ಲಿಕ್ ಟಿವಿಯ ಅರ್ನಬ್‌ ಗೋಸ್ವಾಮಿ ಅವರು, “ಮಹಿಳೆಯರೇ, ಮಹನೀಯರೇ, ಈ ಚಿತ್ರಗಳನ್ನು ನೋಡಿ. ಇದು ಐಟಿಎಲ್‌ಎಫ್ ಡ್ರೋನ್ ಸ್ಕ್ವಾಡ್‌ನ ಚಿತ್ರವಾಗಿದೆ. ಅವರು ಇಂದು ನನ್ನ ವಿರುದ್ಧ ಪತ್ರಿಕಾ ಪ್ರಕಟಣೆ ಹೊರಡಿಸಿದ್ದಾರೆ. ಇದನ್ನು ( ಡ್ರೋನ್‌ಗಳನ್ನು) ಮಣಿಪುರ ಪೊಲೀಸರು ಅಕ್ಟೋಬರ್ 2023 ರಲ್ಲಿ ವಶಪಡಿಸಿಕೊಂಡಿದ್ದಾರೆ ಮತ್ತು ಈ ದೃಶ್ಯಾವಳಿಯನ್ನು ಅವರು ಮಣಿಪುರ ಹಿಂಸಾಚಾರದ ವಿಚಾರಣೆಯ ಸಮಯದಲ್ಲಿ ನ್ಯಾಯಾಲಯಕ್ಕೆ ಸಲ್ಲಿಸಿದ್ದಾರೆ.” ಎಂದು ಸುದೀರ್ಘವಾಗಿ ತಮ್ಮ ಚರ್ಚಾ ಕಾರ್ಯಕ್ರಮದಲ್ಲಿ ಈ ಫೋಟೋಗಳನ್ನು ಬಳಸಿ ಮಾತನಾಡಿದ್ದಾರೆ. On 1st…

Read More

Fact Check | ಇನ್‌ಸ್ಟಾಗ್ರಾಂ ಬಂದ್‌ ಆಗಲಿದೆ ಎಂಬುದು ಸುಳ್ಳು

“ಇದೇ ಸೆಪ್ಟೆಂಬರ್ 10 ರಂದು ಇನ್‌ಸ್ಟಾಗ್ರಾಂ ಬ್ಯಾನ್ ಮಾಡಲು ಕೇಂದ್ರ ಸರ್ಕಾರ ನಿರ್ಧರಿಸಿದೆ. ಹೀಗಾಗಿ ದೇಶಾದ್ಯಂತ Instagram ಬ್ಯಾನ್ ಆಗಲಿದೆ. ಈ ವಿಚಾರವನ್ನು ಎಲ್ಲರಿಗೂ ಹಂಚಿಕೊಳ್ಳಿ.” ಎಂಬ ಪೋಸ್ಟ್ ಒಂದು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದೆ. ಕೆಲವೊಂದು ಬರಹಗಳಲ್ಲಿ ಅತಿ ಶೀಘ್ರದಲ್ಲಿ ಟೆಲಿಗ್ರಾಂ ಬಂದ್ ಆಗುವ ಹಿನ್ನಲೆಯಲ್ಲಿ ಇನ್‌ಸ್ಟಾಗ್ರಾಂ ಕೂಡ ಬಂದ್ ಆಗಲಿದೆ ಎಂದು ಹಂಚಿಕೊಳ್ಳುತ್ತಿದ್ದಾರೆ. ಹೀಗೆ ವ್ಯಾಪಕವಾಗಿ ಶೇರ್ ಮಾಡಲಾಗುತ್ತಿರುವ ಪೋಸ್ಟ್‌ಗಳನ್ನು ಗಮನಿಸಿದ ಜನಸಾಮಾನ್ಯರು ಕೂಡ ಇದು ನಿಜವೆಂದು ಭಾವಿಸಿ, ತಮ್ಮ ಸಾಮಾಜಿಕ ಜಾಲತಾಣದ ಖಾತೆಗಳಲ್ಲಿ…

Read More

Fact Check | ಕಂದಹಾರ್ ವಿಮಾನ ಅಪಹರಣದ ವೆಬ್‌ ಸೀರಿಸ್‌ನಲ್ಲಿ ಮುಸ್ಲಿಂ ಹೆಸರನ್ನು ಉದ್ದೇಶಪೂರ್ವಕವಾಗಿ ತಿದ್ದಲಾಗಿದೆ ಎಂಬುದು ಸುಳ್ಳು

“ಕಂದಹಾರ್ ವಿಮಾನ ಅಪಹರಣವನ್ನು ಇಸ್ಲಾಮಿಕ್ ಭಯೋತ್ಪಾದಕ ಸಂಘಟನೆ ಅಲ್-ಖೈದಾ ಮಾಡಿದೆ. ಆದರೆ, ಅನುಭವ್ ಸಿನ್ಹಾ ಭಯೋತ್ಪಾದಕರಿಗೆ ಭೋಲಾ ಮತ್ತು ಶಂಕರ್ ಎಂದು ಹೆಸರಿಟ್ಟಿದ್ದಾರೆ. ಈ ಮೂಲಕ ಭಗವಾನ್ ಮಹಾದೇವನ ನಂತರ, ಉದ್ದೇಶಪೂರ್ವಕವಾಗಿ ಹಿಂದೂ ಧರ್ಮವನ್ನು ಅವಮಾನಿಸಿದ್ದಾರೆ. ಸೆನ್ಸಾರ್ ಮಂಡಳಿ ಇದನ್ನು ಹೇಗೆ ಅನುಮೋದಿಸಿತು?” ಎಂದು ಒಟಿಟಿ ಫ್ಲ್ಯಾಟ್‌ ಫಾರ್ಮ್ ನೆಟ್‌ಫ್ಲಿಕ್ಸ್‌ನಲ್ಲಿ ‘ಐಸಿ-814’ಎಂಬ ವೆಬ್‌ ಸೀರಿಸ್ ಮುಸಲ್ಮಾನ ಭಯೋತ್ಪಾದಕರ ಹೆಸರನ್ನು ಉದ್ದೇಶಪೂರ್ವಕವಾಗಿ  ಹಿಂದೂ ಹೆಸರುಗಳಾಗಿ ‘ಭೋಲಾ ಮತ್ತು ಶಂಕರ್’ ಎಂದು ತಿದ್ದಲಾಗಿದೆ ಎಂದು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಳ್ಳಲಾಗುತ್ತಿದೆ.  Kandahar…

Read More

Fact Check | ಮುಸ್ಲಿಂ ಯುವಕರನ್ನು ಯುಪಿ ಪೊಲೀಸರು ಥಳಿಸಿದ ಹಳೆಯ ವಿಡಿಯೋ ಹಸುವಿನ ಬಾಲ ಕತ್ತರಿಸಿದ್ದಕ್ಕೆ ಎಂದು ತಪ್ಪಾಗಿ ಹಂಚಿಕೆ

“ರಾಜಸ್ಥಾನದ ಭಿಲ್ಜಾರದ ದೇವಸ್ಥಾನದ ಹೊರಗೆ ಹಸುವಿನ ಬಾಲವನ್ನು ಕೆಲ ಅನ್ಯಕೋಮಿನ ಕಿಡಿಗೇಡಿಗಳು ಎಸೆದು ಹೋಗಿದ್ದಾರೆ. ಇದೆ 25 ಆಗಸ್ಟ್ 2024ರಂದು ನಡೆದ ಈ ದುಷ್ಕೃತ್ಯದಲ್ಲಿ ಭಾಗಿಯಾದ ಎಂಟು ಮಂದಿಯನ್ನು ಈಗ ಬಂಧಿಸಲಾಗಿದ್ದು, ಅವರಿಗೆ ಪೊಲೀಸರು ತಮ್ಮ ಬೂಟು ಕಾಲಿನ ರುಚಿಯನ್ನು ತೋರಿಸಿದ್ದಾರೆ. ಈ ರೀತಿಯ ಹೀನ ಕೃತ್ಯವನ್ನು ಎಸೆಗಿದವರಿಗೆ ತಕ್ಕ ಪಾಠವನ್ನು ರಾಜಸ್ಥಾನದ ಪೊಲೀಸ್ ಇಲಾಖೆ ಕಲಿಸಿದೆ.” ಎಂದು ವಿಡಿಯೋವೊಂದನ್ನು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಳ್ಳಲಾಗುತ್ತಿದೆ. I object to such actions This is not the…

Read More

Fact Check | ಬಾಂಗ್ಲಾದಲ್ಲಿ ಪರಿಹಾರ ನೀಡುವ ನೆಪದಲ್ಲಿ ಹಿಂದೂ ಬಾಲಕನ ತಾಯತ ತೆಗೆಯಲಾಗಿದೆ ಎಂಬುದು ಸುಳ್ಳು

“ಈ ವಿಡಿಯೋ ನೋಡಿ ಇಲ್ಲಿ ಹಿಂದೂ ಬಾಲಕನೊಬ್ಬನ ತಾಯತವನ್ನು ಮುಸ್ಲಿಂ ಮೌಲ್ವಿಯೊಬ್ಬ ತನ್ನ ಬಾಯಿಯಿಂದ ಕಚ್ಚಿ ಕತ್ತರಿಸಿದ್ದಾನೆ. ಬಳಿಕ ಆ ಹಿಂದೂ ಬಾಲಕನಿಗೆ ಒಂದಷ್ಟು ದಿನಸಿ ಸಾಮಗ್ರಿಗಳನ್ನು ಪ್ಲಾಸ್ಟಿಕ್‌ನಲ್ಲಿ ಹಾಕಿ ಕೊಟ್ಟಿದ್ದಾನೆ. ಈ ಘಟನೆ ನಡೆದಿರುವುದು ಬಾಂಗ್ಲಾದೇಶದಲ್ಲಿ. ಇಂದು ಭಾರತದಲ್ಲಿ ಯಾರೆಲ್ಲ ಬಾಂಗ್ಲಾದೇಶಕ್ಕೆ ಬೆಂಬಲವನ್ನು ನೀಡುತ್ತಿದ್ದಾರೋ ಅವರೆಲ್ಲ ಇದಕ್ಕೆ ಏನು ಹೇಳುತ್ತಾರೆ ಎಂಬುದನ್ನು ಕಾದು ನೋಡಬೇಕು” ಎಂದು ವಿಡಿಯೋವೊಂದನ್ನು ವ್ಯಾಪಕವಾಗಿ ಹಂಚಿಕೊಳ್ಳಲಾಗುತ್ತಿದೆ. Bangladesh: Islamist Tears Down Hindu kid's Sacred Thread in Exchange for…

Read More

Fact Check | ಕುಮಾರಿ ಸೆಲ್ಜಾ ಅವರು ಹಿಂದೂ ಭಾವನೆಗಳಿಗೆ ಧಕ್ಕೆಯುಂಟುಮಾಡಿದ್ದಾರೆ ಎಂಬುದು ನಿಜವಲ್ಲ

“ಇದು ಸೆಲ್ಜಾ ಅವರ ಹೇಳಿಕೆ ಹಿಂದೂ ದೇವರಾದ ರಾಮನ ಮೇಲೆ ಕಾಂಗ್ರೇಸ್‌ನವರ ದ್ವೇಷ ಎಂತಹದ್ದು ಎಂಬುದು ಸಾಬೀತಾಗಿದೆ. ಕಾಂಗ್ರೆಸ್‌ನವರು ಯಾವಾಗಲೂ ಭಗವಾನ್ ಶ್ರೀ ರಾಮನನ್ನು ಅವಮಾನಿಸುತ್ತಾರೆ. ರಾಮನ ಬಗ್ಗೆ ಇಂತಹ ಹೇಳಿಕೆಗಳನ್ನು, ಇಂತಹ ಭಾಷೆಯನ್ನು ಬಳಸಿರುವುದು ಹಿಂದುಗಳ ನಂಬಿಕೆಗೆ ಅಪಮಾನ ಮಾತ್ರವಲ್ಲ, ಎಲ್ಲಾ ಶ್ರೀರಾಮನ ಭಕ್ತರಿಗೂ ಮಾಡಿದ ಅವಮಾನವಾಗಿದೆ.” ಎಂದು ಸೆಲ್ಜಾ ಅವರ ವಿಡಿಯೋವನ್ನು ಹಂಚಿಕೊಂಡಿರುವ ಹರಿಯಾಣ ಬಿಜೆಪಿ ಕಾಂಗ್ರೆಸ್ ವಿರುದ್ಧ ಆಕ್ರೋಶವನ್ನು ಹೊರಹಾಕಿದೆ. कांग्रेस ने हमेशा प्रभु श्रीराम जी का अपमान किया…

Read More

Fact Check | ಗಾಂಧಿಜೀ ಅವರು ಡಾ.ಬಿ.ಆರ್‌.ಅಂಬೇಡ್ಕರ್ ಅವರ ಪಾದಗಳನ್ನು ಸ್ಪರ್ಶಿಸಿದ್ದಾರೆ ಎಂಬ ಫೋಟೋ ಎಡಿಟೆಡ್‌ ಆಗಿದೆ

ಈ ಫೋಟೋ ನೋಡಿ.. ಇದೊಂದು ಅಪರೂಪದ ಫೋಟೋ, ಇದರಲ್ಲಿ ಮಹಾತ್ಮ ಗಾಂಧಿ ಅವರು ಡಾ. ಬಿ.ಆರ್‌. ಅಂಬೇಡ್ಕರ್‌ ಅವರ ಪಾದಗಳನ್ನು ಸ್ಪರ್ಷಿಸಿ ಅವರಿಂದ ಆಶಿರ್ವಾದಗಳನ್ನು ಪಡೆದುಕೊಂಡಿದ್ದಾರೆ. ಇಂತಹ ಅಪರೂಪದ ಫೋಟೋಗಳನ್ನು ಸರ್ಕಾರ ನಮ್ಮಿಂದ ಮುಚ್ಚಿಟ್ಟಿದ್ದು ಯಾಕೆ? ಈ ಫೋಟೋವನ್ನು ಆದಷ್ಟು ಎಲ್ಲರಿಗೂ ಹಂಚಿಕೊಳ್ಳಿ ಎಂದು” ವೈರಲ್‌ ಫೋಟೋದೊಂದಿಗೆ ವಿವಿಧ ರೀತಿಯಾದ ಟಿಪ್ಪಣಿಗಳನ್ನು ಬರೆದು ಹಂಚಿಕೊಳ್ಳಲಾಗುತ್ತಿದೆ. ಈ ವೈರಲ್‌ ಫೋಟೋವನ್ನು ನೋಡಿದ ಹಲವು ಮಂದಿ ಇದು ನಿಜವಾದ ಫೋಟೋ ಇರಬೇಕು ಎಂದು ಭಾವಿಸಿ ಸಾಕಷ್ಟು ಮಂದಿ ವಾಟ್ಸ್‌ಆಪ್‌ ಸೇರಿದಂತೆ…

Read More

Fact Check | ಪ್ರತಿಭಟನೆಯ ಸಂದರ್ಭದಲ್ಲಿ ಹಿಂದೂಗಳು ಕಲ್ಲು ತೂರಾಟ ನಡೆಸಿದ್ದಾರೆ ಎಂಬುದು ಸುಳ್ಳು

“ಈ ವಿಡಿಯೋ ನೋಡಿ.. ಇದು ಪ್ರತಿಭಟನೆಯ ಸಂದರ್ಭದಲ್ಲಿ ತೆಗೆದಂತಹ ದೃಶ್ಯಾವಳಿಗಳು. ಇಲ್ಲಿ ಪ್ರತಿಭಟನೆ ನಡೆಸುತ್ತಿರುವವರೆಲ್ಲರೂ ಕೂಡ ಹಿಂದೂಗಳು. ಹೀಗೆ ಯಾವುದೋ ಒಂದು ವಿಚಾರದ ವಿರುದ್ಧವಾಗಿ ಪ್ರತಿಭಟಿಸುವ ಇವರು ಏಕಾಏಕಿ ಉದ್ರಿಕ್ತರಾಗಿ ಕಲ್ಲು ತೂರಾಟವನ್ನು ನಡೆಸಲು ಪ್ರಾರಂಭಿಸಿದರು. ಆದರೆ ಇದುವರೆಗೂ ಇವರ ಮನೆಗಳನ್ನು ಯಾವ ಕಾನೂನಿಂದಲೂ ಕೆಡವಲಾಗಿಲ್ಲ. ಇದು ಇಂದಿನ ಸರ್ಕಾರದ ಇಬ್ಬಗೆಯ ನೀತಿಯಲ್ಲದೆ ಮತ್ತಿನ್ನೇನು?” ಎಂಬ ಬರಹದೊಂದಿಗೆ ವಿಡಿಯೋವೊಂದನ್ನು ಹಂಚಿಕೊಳ್ಳಲಾಗುತ್ತಿದೆ किया कपड़े देख कर अब पत्थर बाजो की पहचान हो रही हैं….

Read More

Fact Check | ಬಾಂಗ್ಲಾದೇಶದ ಪ್ರವಾಹ ಸಂದರ್ಭದಲ್ಲಿ ಇಸ್ಕಾನ್‌ ಆಹಾರ ವಿತರಿಸಿದೆ ಎಂದು ಹಳೆಯ ವಿಡಿಯೋ ಹಂಚಿಕೆ

“ಮೊನ್ನೆ ಬಾಂಗ್ಲಾದೇಶದ ಮುಸ್ಲಿಂ ಮತಾಂದರು ಇಸ್ಕಾನ್ ದೇವಸ್ಥಾನವನ್ನು ಸುಟ್ಟುಹಾಕಿದರು, ಅದಾದ ಕೆಲವೇ ದಿನಗಳಲ್ಲಿ ಬಾಂಗ್ಲಾದೇಶದಲ್ಲಿ ಪ್ರವಾಹ ಬಂದು ಅಲ್ಲಿನ ಅದೇ ಮುಸಲ್ಮಾನರು ಅನ್ನ ನೀರಿಗಾಗಿ ತತ್ತರಿಸುತ್ತಿದ್ದರು.  ಇದರಿಂದ ಅವರು ತಮ್ಮ ಮನೆ ಮಠ ಕಳೆದುಕೊಂಡು ಬೀದಿಗೆ ಬಿದ್ದಿದ್ದರು, ಅದೇ ಬೀದಿಗೆ ಬಿದ್ದವರಿಗೆ ತಾವೆ ಸುಟ್ಟು ಹಾಕಿದ ಇಸ್ಕಾನ್ ದೇವಸ್ಥಾನದ ಊಟವೆ ಈಗ ಗತಿಯಾಗಿದೆ” ಎಂದು ಫೋಟೋದೊಂದಿಗೆ ವಿವಿಧ ಬರಹಗಳನ್ನು ಸಾಮಾಜಿಕ ಜಾಲತಾಣದಲ್ಲಿ ವ್ಯಾಪಕವಾಗಿ ಹಂಚಿಕೊಳ್ಳಲಾಗುತ್ತಿದೆ. ಹೀಗೆ ಹಂಚಿಕೊಳ್ಳಲಾಗುತ್ತಿರುವ ಬರಹವನ್ನು ವಿವಿಧ ಕೋಮು ನಿರೂಪಣೆ ನೀಡಿ ಹಂಚಿಕೊಳ್ಳಲಾಗುತ್ತಿದ್ದು, ಮುಸಲ್ಮಾನ…

Read More