Fact Check | ಅನಂತ್ ಅಂಬಾನಿ ಮದುವೆಯಲ್ಲಿ ಪ್ರಧಾನಿ ಮೋದಿ ಸ್ವಾಮಿ ಅವಿಮುಕ್ತೇಶ್ವರಾನಂದರ ಆಶೀರ್ವಾದ ಪಡೆದಿಲ್ಲ ಎಂಬುದು ಸುಳ್ಳು
“ಅಯೋಧ್ಯೆಯಲ್ಲಿ ರಾಮ ಮಂದಿರದ ಶಂಕುಸ್ಥಾಪನೆಯನ್ನು ವಿರೋಧಿಸಿದ ಕಾರಣಕ್ಕಾಗಿ ಪ್ರಧಾನಿ ಮೋದಿ ಅನಂತ್ ಅಂಬಾನಿ ಅವರ ವಿವಾಹದಲ್ಲಿ ಸ್ವಾಮಿ ಅವಿಮುಕ್ತೇಶ್ವರಾನಂದ ಶಂಕರಾಚಾರ್ಯರ ಆಶೀರ್ವಾದವನ್ನು ಪಡೆಯಲಿಲ್ಲ.” ಎಂದು ಸಾಮಾಜಿಕ ಜಾಲತಾಣದಲ್ಲಿ ವಿಡಿಯೋ ಜೊತೆಗೆ ಪೋಸ್ಟ್ಗಳನ್ನು ಹಂಚಿಕೊಳ್ಳಲಾಗುತ್ತಿದೆ. ದ್ವಾರಕಾ ಪೀಠದ ಶಂಕರಾಚಾರ್ಯ, ಸ್ವಾಮಿ ಸದಾನಂದ ಸರಸ್ವತಿ ಅವರ ಆಶೀರ್ವಾದ ಪಡೆಯಲು ಮೋದಿ ಕಾಣಿಸಿಕೊಂಡಿರುವ ವೀಡಿಯೊವನ್ನು ಪೋಸ್ಟ್ ಒಳಗೊಂಡಿದ್ದು, ಆದರೆ ಸ್ವಾಮಿ ಅವಿಮುಕ್ತೇಶ್ವರರ ಆಶೀರ್ವಾದವನ್ನೇ ಪ್ರಧಾನಿ ಮೋದಿ ಅವರು ಪಡೆಯಲಿಲ್ಲ ಎನ್ನಲಾಗಿದೆ. अंबानी के यहां बैठे दो शंकराचार्य में से…