Likith Rai

Fact Check | ರಾಹುಲ್‌ ಗಾಂಧಿ ವಿರುದ್ಧ ಮತ್ತೊಮ್ಮೆ ಸುಳ್ಳು ಸುದ್ದಿ ಸೃಷ್ಟಿಸಿದ ಮಹೇಶ್‌ ವಿಕ್ರಮ್‌ ಹೆಗಡೆ

“ಮೋದಿಜಿ ಎಂದಿಗೂ ಮುಸ್ಲಿಂ ಸಮುದಾಯವನ್ನು ಮುಗಿಸುವುದಾಗಿ ಹೇಳಿಲ್ಲ. ಆದರೂ ಅವರು ಮೋದಿಗೆ ಮತ ಹಾಕಿಲ್ಲ. ಸನಾತನ ಧರ್ಮವನ್ನು ಅಂತ್ಯಗೊಳಿಸುವುದಾಗಿ ರಾಹುಲ್ ಗಾಂಧಿ ಪದೇ ಪದೇ ಬೆದರಿಕೆ ಹಾಕುತ್ತಿದ್ದಾರೆ. ಆದರೂ ಮೂರ್ಖ ಹಿಂದೂಗಳು ರಾಹುಲ್ ಗಾಂಧಿಗೆ ಮತ ಹಾಕಿದರು ಎಂತಹ ವಿಪರ್ಯಾಸ!” ಎಂದು ಟಿವಿ ವಿಕ್ರಮ ಹಾಗೂ ಪೋಸ್ಟ್‌ ಕಾರ್ಡ್‌ ಸಂಸ್ಥಾಪಕ ಮಹೇಶ್‌ ವಿಕ್ರಮ ಹೆಗಡೆ ತನ್ನ ಎಕ್ಸ್‌ ಖಾತೆಯಲ್ಲಿ ಸುಳ್ಳು ಪೋಸ್ಟ್‌ ಅನ್ನು ಹಂಚಿಕೊಂಡಿದ್ದಾರೆ. ಈ ಪೋಸ್ಟ್‌ ಅನ್ನು ಹಲವರು ರಿಪೋಸ್ಟ್‌ ಕೂಡ ಮಾಡಿದ್ದಾರೆ. Modi ji…

Read More

Fact Check | T20 ವಿಶ್ವಕಪ್‌ನಲ್ಲಿ ಭಾರತದ ಗೆಲುವಿಗೆ ಬಾಂಗ್ಲಾದೇಶದ ಅಭಿಮಾನಿಗಳು ಬೇಸರಗೊಂಡರು ಎಂಬುದು ಹಳೆಯ ವಿಡಿಯೋ

“ಭಾರತ ವಿರುದ್ಧ ದಕ್ಷಿಣ ಆಫ್ರಿಕಾ T20 ವಿಶ್ವಕಪ್ ಫೈನಲ್ 2024 ರ ಅಂತಿಮ ಓವರ್‌ನಲ್ಲಿ ಸೂರ್ಯ ಕುಮಾರ್ ಯಾದವ್ ಅವರ ಕ್ಯಾಚ್‌ನಿಂದ ಬಾಂಗ್ಲಾದೇಶದ ಅಭಿಮಾನಿಗಳು ನಿರಾಶೆಗೊಂಡಿದ್ದಾರೆ. ಅದನ್ನು ನೀವು ಈ ವಿಡಿಯೋದಲ್ಲಿಯೇ ನೋಡಬಹುದು, ಬಾಂಗ್ಲದೇಶದ ಅಭಿಮಾನಿಗಳು ಭಾರತ ಕ್ರಿಕೆಟ್‌ ತಂಡ ಸೋಲನ್ನು ಹೇಗೆ ಸಂಭ್ರಮಿಸುತ್ತಾರೆ ಎಂಬುದನ್ನು ನೀವೇ ನೋಡಿ.” ಎಂದು ಸಾಮಾಜಿಕ ಜಾಲತಾಣದಲ್ಲಿ ವಿಡಿಯೋವೊಂದನ್ನು ವ್ಯಾಪಕವಾಗಿ ಹಂಚಿಕೊಳ್ಳಲಾಗುತ್ತಿದೆ. ಈ ವಿಡಿಯೋವನ್ನು ಹಲವು ಮಂದಿ ಸಾಮಾಜಿಕ ಜಾಲತಾಣದಲ್ಲಿ ವ್ಯಾಪಕವಾಗಿ ಹಂಚಿಕೊಳ್ಳುತ್ತಿದ್ದು, ಸಾಕಷ್ಟು ಮಂದಿ ನಿಂದನಾತ್ಮಕವಾಗಿ, ಮತ್ತು ಕೋಮು ವಿಚಾರಗಳನ್ನು…

Read More

Fact Check | ಅನುರಾಗ್ ಠಾಕೂರ್ ಪ್ರಶ್ನೆಗೆ ಉತ್ತರಿಸಲು ರಾಹುಲ್ ಗಾಂಧಿ ವಿಫಲ ಎಂಬುದು ಎಡಿಟೆಡ್‌ ವಿಡಿಯೋವಾಗಿದೆ

ಸಾಮಾಜಿ ಜಾಲತಾಣದಲ್ಲಿ ” ಈ ವಿಡಿಯೋ ನೋಡಿ ಅನುರಾಗ್‌ ಠಾಕೂರ್‌ ಅವರು ವಿಪಕ್ಷಗಳಿಗೆ ಅದರಲ್ಲೂ ಪ್ರಮುಖವಾಗಿ ರಾಹುಲ್‌ ಗಾಂಧಿ ಅವರಿಗೆ ಮೊನಚಾದ ಪ್ರಶ್ನೆಯನ್ನು ಕೇಳಿದ್ದಾರೆ. ಈ ಪ್ರಶ್ನೆಯಲ್ಲಿ ಅವರು ” ನಾನು ನಿಮಗೆ ಒಂದು ವಿಷಯ ಕೇಳಲು ಬಯಸುತ್ತೇನೆ, ಸಂವಿಧಾನದಲ್ಲಿ ಎಷ್ಟು ಪುಟಗಳಿವೆ? ಈ ಹಲವು, ಈ ಹಲವು ಎಂದು ಹೇಳಬೇಡಿ, ಎಷ್ಟು ಪುಟಗಳಿವೆ ಎಂದು ಹೇಳಿ? ನೀವು ಅದನ್ನು (ಸಂವಿಧಾನದ ಪ್ರತಿ) ಪ್ರತಿದಿನ ಒಯ್ಯುತ್ತೀರಿ, ನೀವು ಎಂದಾದರೂ ಅದನ್ನು ತೆರೆದು ಓದುತ್ತೀರಾ? ನೀವು ಅದನ್ನು ಓದುವುದಿಲ್ಲ,…

Read More

Fact Check | ಅಗ್ನಿವೀರ್‌ ಪರಿಹಾರ ಧನ : ರಾಹುಲ್‌ ಗಾಂಧಿ, ರಾಜನಾಥ್‌ ಸಿಂಗ್ ಹೇಳಿಕೆಗಳಲ್ಲಿ ಸುಳ್ಳೆಷ್ಟು? ಸತ್ಯವೆಷ್ಟು?

ಜುಲೈ 1 ರಂದು ರಾಷ್ಟ್ರಪತಿಗಳ ಭಾಷಣಕ್ಕೆ ವಂದನಾ ನಿರ್ಣಯದ ಸಂದರ್ಭದಲ್ಲಿ, ರಾಯ್ ಬರೇಲಿಯ ಕಾಂಗ್ರೆಸ್ ಸಂಸದ ರಾಹುಲ್ ಗಾಂಧಿ ಅವರು ಕೇಂದ್ರ ಸರ್ಕಾರದ ಅಗ್ನಿಪಥ್ ಯೋಜನೆಯನ್ನು ಟೀಕಿಸಿದರು , ಸರ್ಕಾರವು ಪಿಂಚಣಿ ಅಥವಾ ಹುತಾತ್ಮರ ಸ್ಥಾನಮಾನವನ್ನು ನೀಡಿಲ್ಲ ಎಂದು ಹೇಳಿದರು. ಇದನ್ನೇ ನಿಜವೆಂದು ಭಾವಿಸಿದ ಕಾಂಗ್ರೆಸ್‌ ಬೆಂಬಲಿಗರು ಹಾಗೂ ಹಲವು ಕಾರ್ಯಕರ್ತರು ಇದನ್ನು ತಮ್ಮ ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದಾರೆ. Rahul Gandhi Ji on his meeting with the family members of Agniveer of…

Read More

Fact Check | ಗುಜರಾತಿನ ಗುಂಡಿಗಳಿಂದ ಕೂಡಿದ ರಸ್ತೆ ಎಂದು AI ಫೋಟೋ ಹಂಚಿಕೆ

” ಈ ರಸ್ತೆಗಳನ್ನು ಒಮ್ಮೆ ನೋಡಿ ಇದು ಬಿಹಾರ ಅಥವಾ ಇನ್ಯಾವುದೋ ವಿಪಕ್ಷಗಳ ಆಡಳಿತ ರಾಜ್ಯವಲ್ಲ. ಪ್ರಧಾನಿ ನರೇಂದ್ರ ಮೋದಿ ಅವರ ಗುಜರಾತ್‌ ಮಾಡಲ್‌ ಎಂದು ಅಧಿಕಾರಕ್ಕೆ ಬಂದ ಅದೇ ಗುಜರಾತ್‌ ರಾಜ್ಯದ್ದು, ಇತ್ತೀಚೆಗೆ ಕಾಣಿಸಿಕೊಂಡ ಭೀಕರ ಮಳೆಯಿಂದ, ಗುಜರಾತ್‌ನ ಗುಂಡಿ ಬಿದ್ದ ರಸ್ತೆಗಳಲ್ಲಿ ನೀರು ತುಂಬಿಕೊಂಡು ಅಲ್ಲಿನ ವಾಹನ ಸವಾರರು ವಾಹನ ಚಲಾಯಿಸಲು ಪರದಾಡುತ್ತಿದ್ದರು. ಆದರೆ ಈ ಬಗ್ಗೆ ಅಲ್ಲಿನ ಸರ್ಕಾರವಾಗಲಿ, ಸ್ಥಳೀಯ ಆಡಳಿತವಾಗಲಿ ತಲೆ ಕೆಡಿಸಿಕೊಂಡಿಲ್ಲ.” ಎಂಬ ಸುದ್ದಿಯೊಂದು ಫೋಟೋವೊಂದರ ಜೊತೆಗೆ ವ್ಯಾಪಕವಾಗಿ ಹಂಚಿಕೊಳ್ಳಲಾಗುತ್ತಿದೆ….

Read More

Fact Check | ಎಡಿಟ್ ವಿಡಿಯೋ ಮೂಲಕ ಮಲ್ಲಿಕಾರ್ಜುನ ಖರ್ಗೆ ಅವರನ್ನು ಅವಮಾನಿಸಿ ಸುಳ್ಳು ಸುದ್ದಿ ಹರಡಿದ ಟಿವಿ ವಿಕ್ರಮ.!

ಸಾಮಾಜಿಕ ಜಾಲತಾಣದಲ್ಲಿ ” ಮಲ್ಲಿಕಾರ್ಜುನ ಖರ್ಗೆಯವರನ್ನು ಸದನಕ್ಕೆ ಆರಿಸಿ ಕಳುಹಿಸಿದ ಮತದಾರರಿಗೆ ಮಲ್ಲಿಕಾರ್ಜುನ ಖರ್ಗೆ ಅವರೇ ಅವಮಾನ ಮಾಡಿದ್ದಾರೆ. ಈ ವಿಡಿಯೋ ನೋಡಿ. ಇದರಲ್ಲಿ ಮಲ್ಲಿಕಾರ್ಜುನ ಖರ್ಗೆ ಅವರು ನಾನು ಈ ಸ್ಥಾನಕ್ಕೆ ಬರಲು ಸೋನಿಯಾ ಗಾಂಧಿ ಕಾರಣ ಎಂದು ಹೇಳಿಕೆ ನೀಡಿದ್ದಾರೆ. ಆ ಮೂಲಕ ಇವರನ್ನು ಆರಿಸಿ ಕಳುಹಿಸಿದ ಮತದಾರರಿಗೆ ಇವರು ಅವಮಾನ ಮಾಡಿದ್ದಾರೆ.” ಎಂಬ ರೀತಿಯ ಹಲವು ಬರಹಗಳೊಂದಿಗೆ ಸಾಮಾಜಿಕ ಜಾಲತಾಣದಲ್ಲಿ ವಿಡಿಯೋವೊಂದನ್ನು ವ್ಯಾಪಕವಾಗಿ ಹಂಚಿಕೊಳ್ಳಲಾಗುತ್ತಿದೆ. ಇದನ್ನೇ ಆಧಾರವಾಗಿರಿಸಿಕೊಂಡು ಟಿವಿ ವಿಕ್ರಮ ತನ್ನ ಯುಟ್ಯುಬ್‌…

Read More

Fact Check | ಬುರ್ಖಾಧಾರಿ ಮಹಿಳೆಯರನ್ನು ಸರಪಳಿ ಹಾಕಿ ಕರೆದೊಯ್ಯಲಾಗುತ್ತಿದೆ ಎಂಬುದು ಎಡಿಟೆಡ್‌ ಫೋಟೋ

“ಈ ಫೋಟೋ ನೋಡಿ. ಇದು ಮುಸ್ಲಿಂ ಸಾಮಾಜದಲ್ಲಿ ಮಹಿಳೆಯರ ಶೋಚನಿಯ ಪರಿಸ್ಥಿತಿ. ಪತಿಯೊಬ್ಬ ತನ್ನ ಮೂವರು ಪತ್ನಿಯನ್ನು ಹೇಗೆ ಸರಪಳಿಯಲ್ಲಿ ಕರೆದುಕೊಂಡು ವಾಕಿಂಗ್‌ ಹೋಗುತ್ತಿದ್ದಾನೆ ನೋಡಿ. ಈ ರೀತಿಯ ಪರಿಸ್ಥಿತಿ ಭಾರತೀಯ ಮುಸ್ಲಿಂ ಮಹಿಳೆಯರಿಗೂ ಬರುವ ಸಾಧ್ಯತೆ ಇದೆ. ಈ ಬಗ್ಗೆ ಜಾಗೃತಿ ಮೂಡಿಸಬೇಕಾಗಿದೆ. ಲವ್‌ ಜಿಹಾದ್‌ಗೆ ಬಲಿಯಾಗುವ ಹಿಂದೂ ಹೆಣ್ಣು ಮಕ್ಕಳಿಗೂ ಇದೇ ಪರಿಸ್ಥಿತಿ ನಿರ್ಮಾಣವಾಗಲಿದೆ. ಇದನ್ನು ಎಲ್ಲರಿಗೂ ತಲುಪುವವರೆಗೂ ಶೇರ್‌ ಮಾಡಿ” ಎಂದು ಫೋಟೋವೊಂದನ್ನು ಸಾಮಾಜಿಕ ಜಾಲತಾಣದಲ್ಲಿ ವ್ಯಾಪಕವಾಗಿ ಹಂಚಿಕೊಳ್ಳಲಾಗುತ್ತಿದೆ. https://twitter.com/INaughtyBuBu/status/1776692672440496366 ಈ ಫೋಟೋದಲ್ಲಿ…

Read More

Fact Check | ಮಸೀದಿಯಲ್ಲಿ ಶಸ್ತ್ರಾಸ್ತ್ರ ಪರಾವನಿಗೆಗೆ ಅರ್ಜಿ ಸಲ್ಲಿಸಲು ತರಬೇತಿ ನೀಡಲಾಗುತ್ತಿದೆ ಎಂಬುದು ಹಳೆಯ ವಿಡಿಯೋ

“ಈ ವಿಡಿಯೋ ನೋಡಿ ಮಸೀದಿಗಳು ಮುಸ್ಲಿಮರಿಗೆ ಬಂದೂಕುಗಳನ್ನು ಪಡೆಯಲು ಬಹಿರಂಗವಾಗಿ ತರಬೇತಿ ನೀಡುತ್ತಿವೆ ಮತ್ತು ಅವರು ಪರವಾನಗಿಗಾಗಿ ಫೈಲ್ ಮಾಡಲು ಎಲ್ಲಾ ರೀತಿಯಾದ ತಯಾರಿಗಳನ್ನು ನಡೆಸುತ್ತಿದ್ದಾರೆ. ಈ ಮಧ್ಯೆ ಕೆಲ ಹಿಂದುಗಳು “ನಮಗೆ ರಾಹುಲ್ ಗಾಂಧಿ ಅವರು ನನಗೆ 1 ಲಕ್ಷ ಕಟಾಕಟ್‌ ಆಗಿ ನೀಡುತ್ತೇನೆ ಎಂದಿರುವುದರಿಂದ ನಾವು ಅವರಿಗೇ ಮತ ಹಾಕುತ್ತೇವೆ” ಎನ್ನುತ್ತಿದ್ದಾರೆ. ಹಿಂದೂಗಳು ಎಚ್ಚೆತ್ತುಕೊಳ್ಳದಿದ್ದರೆ ಮುಂದೆ ಅಪಾಯ ಕಟ್ಟಿಟ್ಟ ಬುತ್ತಿ. ಹೀಗಾಗಿ ಎಲ್ಲಾ ಹಿಂದೂಗಳಿಗೆ ತಲುಪುವವರೆಗೆ ಈ ವಿಡಿಯೋ ಶೇರ್‌ ಮಾಡಿ” ಎಂದು ಪೋಸ್ಟ್‌ವೊಂದನ್ನು…

Read More

Fact Check | 2007ರ T-20 ವಿಶ್ವಕಪ್ ವಿಜೇತ ಭಾರತ ತಂಡವನ್ನು ಅಂದಿನ ಪ್ರಧಾನಿ ಮನಮೋಹನ್‌ ಸಿಂಗ್‌ ಭೇಟಿ ಮಾಡಿಲ್ಲವೆಂಬುದು ಸುಳ್ಳು

“ಭಾರತ ಕ್ರಿಕೆಟ್ ತಂಡ 2007ರಲ್ಲಿ ವಿಶ್ವಕಪ್ ಗೆದ್ದಿತ್ತು. ಮಹೇಂದ್ರ ಸಿಂಗ್ ಧೋನಿ ನಾಯಕರಾಗಿದ್ದರು ಮತ್ತು ರಾಜೀವ್ ಶುಕ್ಲಾ ಅವರು ಬಿಸಿಸಿಐನ ಹಂಗಾಮಿ ಅಧ್ಯಕ್ಷರಾಗಿದ್ದರು. ದೇಶದ ಪ್ರಧಾನಿಯಾಗಿದ್ದ ಮನಮೋಹನ್ ಸಿಂಗ್ ಬದಲಿಗೆ ಸೂಪರ್ ಪಿಎಂ ಸೋನಿಯಾ ಗಾಂಧಿ ಅವರೊಂದಿಗೆ ಅಂದು ಫೋಟೋ ಶೂಟ್ ಮಾಡಿಸಲಾಗಿದೆ. ಆಗ ಯಾವ ಪತ್ರಕರ್ತರೂ ಭಾರತದ ಕ್ರಿಕೆಟ್ ತಂಡದ ಜೊತೆ ಫೋಟೋ ಶೂಟ್ ಮಾಡಿಕೊಳ್ಳುತ್ತಿರುವ ಸೋನಿಯಾ ಗಾಂಧಿ ಯಾರು ಎಂಬ ಪ್ರಶ್ನೆಯನ್ನು ಎತ್ತಲಿಲ್ಲ. ತುಚ್ಛವಾದ ಕಾಂಗ್ರೆಸ್ ಭಾರತದಲ್ಲಿ ಎಷ್ಟು ಸರ್ವಾಧಿಕಾರವನ್ನು ತೋರಿಸಿದೆ ಮತ್ತು ಅದು…

Read More

Fact Check | ಭಾರತೀಯ ಸೈನಿಕರು ಅಪಘಾತದಲ್ಲಿ ಹುತಾತ್ಮರಾಗಿದ್ದಾರೆ ಹೊರತು ಉಗ್ರರಿಂದ ಹತರಾಗಿಲ್ಲ

ಸಾಮಾಜಿಕ ಜಾಲತಾಣದಲ್ಲಿ ” ಲಡಾಕ್‌ನಲ್ಲಿ ಭಾರತೀಯ ಸೇನೆಯ ಟಿ – 72 ಟ್ಯಾಂಕರ್‌ನಲ್ಲಿದ್ದ ಐವರು ಸೈನಿಕರನ್ನು ಕಾಶ್ಮೀರದ ಉಗ್ರರು ಕೊಂದಿದ್ದಾರೆ, ಇದು ಕಾಶ್ಮೀರಿ ಪ್ರತ್ಯೇಕವಾದಿಗಳು ನಡೆಸಿದ ಬೃಹತ್‌ ದಾಳಿ.” ಎಂಬ ಬರಹದೊಂದಿಗೆ ಹಲವು ಪಾಕಿಸ್ತಾನಿ ಸಾಮಾಜಿಕ ಜಾಲತಾಣದ ಬಳಕೆದಾರರು ತಮ್ಮ ವೈಯಕ್ತಿಕ ಸಾಮಾಜಿಕ ಜಾಲತಾಣದ ಖಾತೆಗಳಲ್ಲಿ  ಹಂಚಿಕೊಳ್ಳುತ್ತಿದ್ದಾರೆ. ಇದನ್ನು ಪಾಕಿಸ್ತಾನದಾದ್ಯಂತ ವ್ಯಾಪಕವಾಗಿ ಹಂಚಿಕೊಳ್ಳಲಾಗುತ್ತಿದ್ದು, ಇದನ್ನೇ ನಿಜವೆಂದು ಅಲ್ಲಿನ ಹಲವು ಮಂದಿ ಭಾವಿಸಿದ್ದಾರೆ. #BREAKINGNEWS Five lnd!an🇮🇳 Army soldiers kiIIed after Kashm!ri freed0m fighters fired…

Read More