Likith Rai

Fact Check | ಲಿಕ್ಕರ್ ಹಗರಣಕ್ಕೆ ಮನೀಷ್‌ ಸಿಸೋಡಿಯ ಕಾರಣವೆಂದು ಅರವಿಂದ್‌ ಕೇಜ್ರಿವಾಲ್‌ ಹೇಳಿಲ್ಲ

“ಈ ವರದಿ ನೋಡಿ.. ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ವಿವಾದಾತ್ಮಕ ಮದ್ಯ ನೀತಿಯ ಹೊಣೆಯನ್ನು ಎಎಪಿ ನಾಯಕ ಮನೀಶ್ ಸಿಸೋಡಿಯಾ ಅವರ ಮೇಲೆ ಹೊರಿಸಿದ್ದಾರೆ. ಇದೀಗ ಆಮ್‌ ಆದ್ಮಿ ಪಕ್ಷದ ಅಸಲಿ ಮುಖ ಹೊರ ಬಂದಿದೆ. ಪಕ್ಷದ ಒಳಗಿರುವ ಒಡಕು ಹೊರ ಬಂದಿದ್ದು, ಆಪ್‌ ಪಕ್ಷದ ನಾಯಕ ಹಾಗು ದೆಹಲಿ ಸಿಎಂ ಅರವಿಂದ್‌ ಕೇಜ್ರಿವಾಲ್‌ ತಮ್ಮ ಪಕ್ಷದಿಂದಲೇ ತಪ್ಪಾಗಿರುವುದನ್ನು ಪರೋಕ್ಷವಾಗಿ ಒಪ್ಪಿಕೊಂಡಿದ್ದಾರೆ.” ಎಂದು ಸುದ್ದಿಯೊಂದನ್ನು ಸಾಮಾಜಿಕ ಜಾಲತಾಣದಲ್ಲಿ ವ್ಯಾಪಕವಾಗಿ ಹಂಚಿಕೊಳ್ಳಲಾಗುತ್ತಿದೆ. कोर्ट में CBI ने बहुत…

Read More

Fact Check | ಮಾತ್ರೆಗಳಲ್ಲಿ ಮೊಳೆಗಳನ್ನು ತುಂಬಿ ಮುಸಲ್ಮಾನರು ಮೆಡಿಸನ್‌ ಜಿಹಾದ್‌ ಆರಂಭಿಸಿದ್ದಾರೆ ಎಂಬುದು ಸುಳ್ಳು

“ಎಚ್ಚರಿಕೆಯಿಂದಿರಿ, ಜಿಹಾದ್‌ನ ಹೊಸ ರೂಪ ಪ್ರಾರಂಭವಾಗಿದೆ. ಅದರ ಹೆಸರು ‘ಮೆಡಿಸಿನ್ ಜಿಹಾದ್’. ಮುಸಲ್ಮಾನರು ಮಾತ್ರೆಗಳ ಒಳಗೆ ಮೊಳೆಗಳನ್ನು ತುಂಬಿ, ಯಾರಿಗೂ ಅನುಮಾನ ಬಾರದ ರೀತಿಯಲ್ಲಿ ಪ್ಯಾಕಿಂಗ್‌ ಮಾಡಿ ಮಾರುಕಟ್ಟೆಗೆ ಬಿಟ್ಟಿದ್ದಾರೆ. ಇದನ್ನು ಸೇವಿಸಿದ ಇತರೆ ಕೋಮಿನವರು ಸಾವನ್ನಪ್ಪುವ ಸಾಧ್ಯತೆ ಇದೆ. ಹೀಗಾಗಿ ಈ ಮಾತ್ರಗಳನ್ನು ಕೊಂಡು ಕೊಳ್ಳುವ ಮುನ್ನ ಪರಿಶೀಲನೆ ನಡೆಸಿ. ಇಲ್ಲದಿದ್ದರೆ ನಿಮ್ಮ ಜೀವಕ್ಕೂ ಆಪತ್ತು ತರಬಹುದು” ಎಂದು ವಿಡಿಯೋದೊಂದಿಗೆ ಸಣ್ಣ ಟಿಪ್ಪಣಿಗಳನ್ನು ಬರೆದು ಹಲವರು ಸಾಮಾಜಿಕ ಜಾಲತಾಣದಲ್ಲಿ ವ್ಯಾಪಕವಾಗಿ ಶೇರ್‌ ಮಾಡುತ್ತಿದ್ದಾರೆ. ಇನ್ನು ಈ…

Read More

Fact Check | ಗೂಗಲ್‌ ಮ್ಯಾಪ್‌ ತನ್ನ ಅಪ್ಲಿಕೇಶನ್‌ನಿಂದ ಪ್ಯಾಲೆಸ್ಟೈನ್ ಹೆಸರನ್ನು ತೆಗೆದಿದೆ ಎಂಬುದು ಸುಳ್ಳು

” ಈ ಫೋಟೋ ನೋಡಿ ಇದು ಗೂಗಲ್‌ ಮ್ಯಾಪ್‌ನ ಚಿತ್ರ. ಇದನ್ನು ಸೂಕ್ಷ್ಮವಾಗಿ ಗಮನಿಸಿ ನಿಮಗೆ ಎಲ್ಲಿಯಾದರು ಪ್ಯಾಲೆಸ್ಟೈನ್‌ ದೇಶದ ಹೆಸರು ಕಾಣಿಸುತ್ತಿದೆಯೇ?. ಇಲ್ಲವೆಂದರೆ ಅರ್ಥ ಮಾಡಿಕೊಳ್ಳಿ ಈಗಾಗಲೇ ಇಸ್ರೇಲ್‌ ಪ್ಯಾಲೆಸ್ಟೈನ್‌ ದೇಶವನ್ನು ಭೂಪಟದಿಂದ ಅಳಿಸಿ ಹಾಕಿದೆ. ಹೀಗಾಗಿ ಪ್ಯಾಲೆಸ್ಟೈನ್‌ ಹೆಸರು ಭೂಪಟದಿಂದ ಮಾಯವಾಗಿದೆ.” ಎಂದು ಸಾಮಾಜಿಕ ಜಾಲತಾಣದಲ್ಲಿ ಗೂಗಲ್‌ ಮ್ಯಾಪ್‌ನ ಚಿತ್ರವನ್ನು ಸಾಕಷ್ಟು ಮಂದಿ ಹಂಚಿಕೊಳ್ಳುತ್ತಿದ್ದಾರೆ. ಇನ್ನು ಈ ಫೋಟೋದಲ್ಲಿ ಕೂಡ ಎಲ್ಲಿಯೂ ಪ್ಯಾಲೆಸ್ಟೈನ್‌ ಹಸರು ಇಲ್ಲದಿರುವುದನ್ನು ಕಾಣಬಹುದಾಗಿದೆ. ಹೀಗಾಗಿ ಸಾಕಷ್ಟು ಮಂದಿ ಇದನ್ನು ಶೇರ್‌…

Read More

Fact Check | ಸಂಸತ್‌ನಲ್ಲಿ ಮಹುವಾ ಮೊಯಿತ್ರಾ, ಸಯೋನಿ ಘೋಷ್ ನಿದ್ದೆ ಮಾಡಿದರು ಎಂಬುದು ಎಡಿಟೆಡ್‌ ವಿಡಿಯೋ

ಕೃಷ್ಣಾನಗರ ಸಂಸದೆ ಮಹುವಾ ಮೊಯಿತ್ರಾ ಮತ್ತು ಜಾದವ್‌ಪುರ ಸಂಸದೆ ಸಯೋನಿ ಘೋಷ್ ಅವರು ಸಂಸತ್ತಿನ ಅಧಿವೇಶನದಲ್ಲಿ ನಿದ್ರಿಸುತ್ತಿರುವಂತೆ ತೋರಿಸುತ್ತಿರುವ ವಿಡಿಯೋವೊಂದನ್ನು ಸಾಮಾಜಿಕ ಜಾಲತಾಣದಲ್ಲಿ ವ್ಯಾಪಕವಾಗಿ ಹಂಚಿಕೊಳ್ಳಲಾಗುತ್ತಿದೆ. ಈ ವಿಡಿಯೋವನ್ನು ಸಾಕಷ್ಟು ಮಂದಿ ವ್ಯಂಗ್ಯವಾಗಿ ಹಂಚಿಕೊಳ್ಳುತ್ತಿದ್ದು, ಹಲವು ನೆಟ್ಟಿಗರು “ಈ ಇಬ್ಬರು ಸಂಸದೆಯರು ರಾತ್ರಿಯಿಡೀ ಅವರ ಕ್ಷೇತ್ರಗಳ ಅಭಿವೃದ್ಧಿ ಯೋಜನೆಗಳ ಬಗ್ಗೆ ಆಳವಾದ ಚಿಂತನೆಯಲ್ಲಿದ್ದರು ಎಂದು ಕಾಣುತ್ತದೆ. ಹಾಗಾಗಿ ಸಂಸತ್ತಿನಲ್ಲೇ ಗಾಢವಾದ ನಿದ್ರೆಗೆ ಜಾರಿದ್ದಾರೆ” ಎಂದು ಬರೆದುಕೊಂಡು ವೈರಲ್‌ ವಿಡಿಯೋವನ್ನು ಶೇರ್‌ ಮಾಡುತ್ತಿದ್ದಾರೆ. TMC MP in Parliament…

Read More

Fact Check | ನರೇಂದ್ರ ಮೋದಿ ಮತ್ತು ಬಿಜೆಪಿ ನಾಯಕರು ಟಿಪ್ಪು ಸುಲ್ತಾನ್‌ಗೆ ಗೌರವ ಸಲ್ಲಿಸಿದ ಫೋಟೋ ಎಡಿಟೆಡ್‌ ಆಗಿದೆ

ಪ್ರಧಾನಿ ನರೇಂದ್ರ ಮೋದಿ ಮತ್ತು ಇತರ ನಾಯಕರು ಟಿಪ್ಪು ಸುಲ್ತಾನ್‌ಗೆ ಗೌರವ ಸಲ್ಲಿಸುತ್ತಿರುವ ಕೆಲವು ಚಿತ್ರಗಳನ್ನು ಸಾಮಾಜಿಕ ಜಾಲತಾಣದಲ್ಲಿ ವ್ಯಾಪಕವಾಗಿ ಹಂಚಿಕೊಳ್ಳಲಾಗುತ್ತಿದೆ.  ಈ ಫೋಟೋಗಳಲ್ಲಿ ಪ್ರಧಾನಿ ಮೋದಿ ಸೇರಿದಂತೆ ಹಲವು ಬಿಜೆಪಿ ನಾಯಕರು ಟಿಪ್ಪು ಸುಲ್ತಾನ್‌ ಫೋಟೋಗೆ ತಲೆಬಾಗಿ ನಮಸ್ಕರಿಸುವುದು ಮತ್ತು ಹಲವು ಗಣ್ಯರನ್ನು ಟಿಪ್ಪು ಸುಲ್ತಾನ್‌ ಭಾವಚಿತ್ರ ಇರುವ ಜಾಗದಲ್ಲಿ ಭೆಟಿಯಾಗುವುದನ್ನು ನೋಡಬಹುದಾಗಿದೆ. ಹಾಗಾಗಿ ಈ ಫೋಟೋ ವೈರಲ್‌ ಕೂಡ ಆಗುತ್ತಿದೆ.  ಇನ್ನು ಹೀಗೆ ಹಂಚಿಕೊಳ್ಳಲಾಗುತ್ತಿರುವ ಬಹುತೇ ಫೊಟೋಗಳು ನೋಡಲು ನಿಜವಾದ ಫೋಟೋದಂತೆ ಕಂಡು ಬಂದಿರುವುದರಿಂದ…

Read More

Fact Check | ಮಹಾರಾಷ್ಟ್ರದ ಪಾಲ್ಘರ್ ಜಿಲ್ಲೆಯ ವಸಾಯಿಯಲ್ಲಿ ನಡೆದ ಕೊಲೆಗೆ ಮುಸ್ಲಿಂ ಯುವಕ ಕಾರಣ ಎಂಬುದು ಸುಳ್ಳು

ಸಾಮಾಜಿಕಿ ಜಾಲತಾಣದಲ್ಲಿ ” ಸಲೀಂ ಎಂಬ ಮುಸ್ಲಿಂ ವ್ಯಕ್ತಿ ಆರತಿ ಎಂಬ ಹಿಂದೂ ಯುವತಿಯನ್ನು ಹಾಡಹಗಲೇ ಸಾರ್ವಜನಿಕರ ಎದುರಿನಲ್ಲೇ ಕೊಂದಿದ್ದಾನೆ. ಅವನ ಪ್ರೀತಿಯ ಪ್ರಸ್ತಾಪವನ್ನು ಆಕೆ ಈ ಹಿಂದೆ ತಿರಸ್ಕರಿಸಿದ್ದಳು. ಇದರ ಜೊತೆಗೆ ಆಕೆಗೆ ಬೇರೋಬ್ಬರೊಂದಿಗೆ ಅಕ್ರಮ ಸಂಬಂಧವಿದೆ ಎಂದು ಭಾವಿಸಿ, ಈತ ಈ ಕೃತ್ಯವನ್ನು ಎಸಗಿದ್ದಾನೆ.” ಎಂದು ಸಾಮಾಜಿಕ ಜಾಲತಾಣದಲ್ಲಿ ವಿಡಿಯೋವೊಂದು ವೈರಲ್‌ ಆಗುತ್ತಿದೆ. ಈ ಕೊಲೆಯ ವಿಡಿಯೋ ಅಂತರ್ಜಾಲದಲ್ಲಿ ಬಹುದೊಡ್ಡ ಚರ್ಚೆಯನ್ನು ಕೂಡ ಹುಟ್ಟು ಹಾಕಿದೆ. ಇದಕ್ಕೆ ಕೋಮು ಆಯಾಮವನ್ನು ಕೊಡಲು ಹಲವರು ಪ್ರಯತ್ನಿಸುತ್ತಿದ್ದು,…

Read More

Fact Check | IRCTC ಯ ಹೊಸ ನಿಯಮದ ಪ್ರಕಾರ ಉಪನಾಮ ಹೊಂದಿರದ ಕುಟುಂಬ ಸದಸ್ಯರಿಗೆ ಟಿಕೆಟ್‌ ಬುಕ್‌ ಮಾಡಲಾಗುವುದಿಲ್ಲ ಎಂಬುದು ಸುಳ್ಳು

IRCTC ಯಿಂದ ಹೊಸ ಬುಕಿಂಗ್ ನಿಯಮದ ಕುರಿತು ಸಾಮಾಜಿಕ ಜಾಲತಾಣದಲ್ಲಿನ ಸುದ್ದಿಯೊಂದು ಹರಿದಾಡುತ್ತಿದೆ. ಅದರ ಪ್ರಕಾರ “ಸಾರ್ವಜನಿಕರು ವೈಯಕ್ತಿಕ IRCTC ಖಾತೆಯನ್ನು ಬಳಸಿಕೊಂಡು, ರಕ್ತ ಸಂಬಂಧಿಗಳಿಗೆ ಅಥವಾ ಅದೇ ಉಪನಾಮ ಹೊಂದಿರುವವರಿಗೆ ಮಾತ್ರ ಟಿಕೆಟ್‌ಗಳನ್ನು ಬುಕ್ ಮಾಡಬಹುದು. ಸ್ನೇಹಿತರು ಅಥವಾ ಇತರರಿಗಾಗಿ ಟಿಕೆಟ್‌ಗಳನ್ನು ಕಾಯ್ದಿರಿಸುವುದರಿಂದ 10,000 ರೂ.ಗಳ ಭಾರಿ ದಂಡ, 3 ವರ್ಷಗಳವರೆಗೆ ಜೈಲು ಶಿಕ್ಷೆ ಅಥವಾ ಎರಡಕ್ಕೂ ಕಾರಣವಾಗಬಹುದು.” ಎಂದು ಹಂಚಿಕೊಳ್ಳಲಾಗುತ್ತಿದೆ. New IRCTC Rule: Booking Train Tickets for Friends Could Cost…

Read More

Fact Check | ರಾಜಸ್ಥಾನದಲ್ಲಿ ಒಂದೇ ಬಂಡೆಯಿಂದ ಕೆತ್ತಿದ 5,000 ವರ್ಷಗಳ ಹಳೆಯ ದೇವಾಲಯ ಪತ್ತೆ ಎಂಬುದು ಸುಳ್ಳು

“ರಾಜಸ್ಥಾನದಲ್ಲಿ ಒಂದೇ ಬಂಡೆಯಿಂದ ಕೆತ್ತಿದ 5,000 ವರ್ಷಗಳ ಹಿಂದೆ ನಿರ್ಮಿಸಲಾದ ದೇವಸ್ಥಾನವೊಂದು ಪತ್ತೆಯಾಗಿದೆ. ಇದು ಭಾರತದ ಸಂಸ್ಕೃತಿಯನ್ನು ಸಾರಿ ಹೇಳುತ್ತಿದೆ. ರಾಜಸ್ಥಾನದ ದೂರದ ಗ್ರಾಮವೊಂದರಲ್ಲಿ ಪ್ರಾಚೀನ ನಾಗರಿಕತೆಯ ಬಗ್ಗೆ ನಮ್ಮ ತಿಳುವಳಿಕೆಯನ್ನು ಶಾಶ್ವತವಾಗಿ ಬದಲಾಯಿಸುವ ಸಾಮಾರ್ಥ್ಯವುಳ್ಳ ಈ ದೇವಾಲಯ ಪತ್ತೆಯಾಗಿದ್ದು, ದೇವಾಲಯ ಪತ್ತೆಯಾದ ಜಾಗದಲ್ಲಿ ಇನ್ನಷ್ಟು ಸಂಶೋಧನೆ ನಡೆಸಿದರೆ. ಇನ್ನು ಹಲವು ಮಾಹಿತಿಗಳು ಲಭ್ಯವಾಗುವ ಸಾಧ್ಯತೆ ಇದೆ.” ಎಂದು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಳ್ಳಲಾಗಿದೆ. ಇನ್ನು ಕೆಲವರು “ಖ್ಯಾತ ಪುರಾತತ್ವಶಾಸ್ತ್ರಜ್ಞರಾದ ಡಾ. ಅರ್ಜುನ್ ಮೆಹ್ರಾ ಅವರು ಈ ಕುರಿತು…

Read More

Fact Check | ನ್ಯೂಯಾರ್ಕ್ ನಗರದ ಟೈಮ್ಸ್‌ ಸ್ಕ್ವೇರ್‌ನಲ್ಲಿ ವಿರಾಟ್‌ ಕೊಹ್ಲಿ ಪ್ರತಿಮೆ ನಿರ್ಮಿಸಲಾಗಿದೆ ಎಂಬುದು ಸುಳ್ಳು

ಸಾಮಾಜಿಕ ಜಾಲತಾಣದಲ್ಲಿ “ಕ್ರಿಕೆಟಿಗ ವಿರಾಟ್‌ ಕೊಹ್ಲಿ ಕ್ರೀಡಾ ಸಾಧನೆಗೆ ಪ್ರತಿಯಾಗಿ ಅಮೆರಿಕದ ನ್ಯೂಯಾರ್ಕ್‌ ನಗರದಲ್ಲಿರುವ ಟೈಮ್ಸ್‌ ಸ್ಕ್ವೇರ್‌ನಲ್ಲಿ ಪ್ರತಿಮೆಯೊಂದನ್ನು ನಿರ್ಮಾಣ ಮಾಡಲಾಗಿದೆ. ಯಾವ ಕ್ರಿಕೆಟಿಗನಿಗೂ ಸಿಗದ ಗೌರವ ವಿರಾಟ್‌ ಕೊಹ್ಲಿ ಅವರಿಗೆ ಸಿಕ್ಕಿದೆ. ಇದು ಭಾರತದ ಕ್ರೀಡಾ ಪಟುವಿಗೆ ಸಿಕ್ಕ ಅತಿದೊಡ್ಡ ಗೌರವ. ಹೀಗಾಗಿ ಈ ಪೋಸ್ಟ್‌ ಅನ್ನು ಎಲ್ಲರಿಗೂ ಶೇರ್‌ ಮಾಡಿ” ಎಂದು ವಿರಾಟ್‌ ಕೊಹ್ಲಿ ಅವರ ಪ್ರತಿಮೆ ಇರುವ ಫೋಟೋದೊಂದಿಗೆ ಪೋಸ್ಟ್‌ಗಳನ್ನು ಹಂಚಿಕೊಳ್ಳಲಾಗುತ್ತಿದೆ. ಈ ಫೋಟೋ ನೋಡಲು ನಿಜವಾದ ಫೋಟೋದಂತೆ ಇರುವುದರಿಂದ ಸಾಕಷ್ಟು ಮಂದಿ…

Read More

Fact Check | ಅಫ್ಘಾನಿಸ್ತಾನ ಆಟಗಾರರು ‘ವಂದೇ ಮಾತರಂ’ ಹಾಡಿದ್ದಾರೆ ಎಂಬ ವಿಡಿಯೋ ಸುಳ್ಳು.!

ಪ್ರಸ್ತುತ ಭಾರೀ ಸದ್ದು ಮಾಡುತ್ತಿರುವ T-20 ಕ್ರಿಕೆಟ್ ವಿಶ್ವಕಪ್ ಹಲವು ರೋಚಕ ಕ್ಷಣಗಳಿಗೆ ಕಾರಣವಾಗುತ್ತಿದೆ. ಈ ಪಂದ್ಯವಾಳಿಗಳಲ್ಲಿ ಅಫ್ಘಾನ್ ಆಟಗಾರರು ಬಾಂಗ್ಲಾದೇಶವನ್ನು ಮಣಿಸಿ ಸೆಮಿಫೈನಲ್‌ ಪ್ರವೇಶಿಸುವ ಮೂಲಕ ಟಿ- 20 ವಿಶ್ವಕಪ್‌ ಇತಿಹಾಸದಲ್ಲೇ ಹೊಸ ದಾಖಲೆ ಬರೆದಿದ್ದಾರೆ. ಈ ನಡುವೆ “ಅಫ್ಘಾನಿಸ್ತಾನದ ಆಟಗಾರರು T-20 ವಿಶ್ವಕಪ್‌ನ ಸೆಮಿಫೈನಲ್‌ಗೆ ಪ್ರವೇಶಿಸಿದ ನಂತರ ‘ವಂದೇ ಮಾತರಂ’ ಹಾಡಿದ್ದಾರೆ” ಎಂದು ವಿಡಿಯೋವೊಂದನ್ನು ಸಾಮಾಜಿಕ ಜಾಲತಾಣದಲ್ಲಿ ವ್ಯಾಪಕವಾಗಿ ಹಂಚಿಕೊಳ್ಳಲಾಗುತ್ತಿದೆ. ಈ ವಿಡಿಯೋ ನೋಡಿದ ಹಲವರು ಇದು ನಿಜವಾದ ವಿಡಿಯೋ ಇರಬಹುದು ಎಂದು ಸಾಕಷ್ಟು…

Read More