Likith Rai

Fact Check | ಚುನಾವಣ ಪೂರ್ವ ಭರವಸೆ ಈಡೇರಿಸಲಾಗದಕ್ಕೆ ರಾಹುಲ್‌ ಗಾಂಧಿ ಕ್ಷಮೆ ಕೇಳಿದ್ದಾರೆಂಬುದು ಸುಳ್ಳು

ಸಾಮಾಜಿಕ ಜಾಲತಾಣದಲ್ಲಿ “ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ತಿಂಗಳಿಗೆ 8,500 ಹಣವನ್ನು ಮನೆಯ ಮಹಿಳಾ ಮುಖ್ಯಸ್ಥೆಗೆ ಕೊಡುವುದಾಗಿ ಭರವಸೆಯನ್ನು ನೀಡಿದ್ದರು. ಯುವಕರಿಗೆ ತಿಂಗಳಿಗೆ 1 ಲಕ್ಷದ ವೇತನ ಹಣವನ್ನು ನೀಡುವುದಾಗಿ ಚುನಾವಣಾ ಭರವಸೆಯನ್ನು ನೀಡಿದ್ದರು. ಇದಕ್ಕಾಗಿ ಈಗ ಅವರು ಕ್ಷಮೆಯನ್ನು ಕೇಳಿದ್ದಾರೆ. ಕಾಂಗ್ರೆಸ್ ನೀಡಿದ ಸುಳ್ಳು ಭರವಸೆಯಿಂದಾಗಿ 99 ಸ್ಥಾನಗಳನ್ನು ಪಡೆಯುವಲ್ಲಿ ಕಾಂಗ್ರೆಸ್ ಯಶಸ್ವಿಯಾಗಿದೆ. ಆದರೆ ಕಡಿಮೆ ಬಲದೊಂದಿಗೆ ಬಿಜೆಪಿ ಮೂರನೇ ಅವಧಿಗೆ ಮರಳುವಂತಾಯಿತು.” ಎಂಬ ಬರಹದೊಂದಿಗೆ ವ್ಯಾಪಕವಾಗಿ ಪೋಸ್ಟ್ ಅನ್ನು ಹಂಚಿಕೊಳ್ಳಲಾಗುತ್ತದೆ Rahul Gandhi has…

Read More
ರೋಹಿಂಗ್ಯಾ

ಭಾರತದ ರೋಹಿಂಗ್ಯಾ ಶಿಬಿರಗಳಲ್ಲಿ ಒಂದು ವರ್ಷದಲ್ಲಿ 60,000 ಶಿಶುಗಳು ಜನಿಸಿವೆ ಎಂಬುದು ಸುಳ್ಳು

“ಭಾರತದ ರೋಹಿಂಗ್ಯಾ ಶಿಬಿರದಲ್ಲಿಒಂದು ವರ್ಷಕ್ಕೆ ಸುಮಾರು 60,000 ಶಿಶುಗಳು ಜನಿಸಿವೆ. ಈ ಅಂಕಿ ಅಂಶಗಳನ್ನು ಒಮ್ಮೆ ನೀವೇ ನೋಡಿ. ದೇಶದ ವಿರುದ್ಧ ಷಡ್ಯಂತ್ರ ನಡೆಯುತ್ತಿದೆ ಎಂದು ಆರೋಪಿಸಿ ಸಾಮಾಜಿಕ ಜಾಲತಾಣದಲ್ಲಿ ಹಲವು ಪೋಸ್ಟ್‌ಗಳು ವೈರಲ್‌ ಆಗುತ್ತಿದೆ. ಅದು ನಿಜವೇ ಎಂಬುದನ್ನು ಪರಿಶೀಲಿಸೋಣ.   ಫ್ಯಾಕ್ಟ್‌ಚೆಕ್‌ ಸಾಮಾಜಿಕ ಜಾಲತಾಣದಲ್ಲಿ ವ್ಯಾಪಕವಾಗಿ ಹಂಚಿಕೊಳ್ಳಲಾಗುತ್ತಿರುವ ಈ ಸುದ್ದಿಯ ಕುರಿತು ಕೆಲವೊಂದು ಕೀ ವರ್ಡ್ಸ್‌ಗಳನ್ನು ಬಳಸಿ ಗೂಗಲ್‌ನಲ್ಲಿ ಪರಿಶೀಲನೆ ನಡೆಸಲಾಯಿತು. ಈ ವೇಳೆ 28 ಫೆಬ್ರುವರಿ 2018 ರಲ್ಲಿ ಇಂಡಿಯ ಟಿವಿ ವೆಬ್‌ತಾಣದಲ್ಲಿ…

Read More

Fact Check | ದೇವಸ್ಥಾನದಲ್ಲಿ ಮಹಿಳೆ ಸಿಗರೇಟ್ ಸೇದುವಾಗ ಬಿದ್ದಿದ್ದಾರೆ ಎಂಬುದು ನಾಟಕೀಯ ವಿಡಿಯೋ

ಸಾಮಾಜಿಕ ಜಾಲತಾಣದಲ್ಲಿ “ಮಹಿಳೆಯೊಬ್ಬರು ದೇವಸ್ಥಾನದ ಒಳಗಡೆ ಸಿಗರೇಟ್ ಸೇದಿ ಹೊರ ನಡೆಯುವಾಗ ಜಾರಿ ಬಿದ್ದಿದ್ದಾರೆ.” ಎಂಬ ಬರಹಗಳೊಂದಿಗೆ ವಿಡಿಯೋವೊಂದು ವ್ಯಾಪಕವಾಗಿ ವೈರಲ್ ಆಗುತ್ತಿದೆ. https://twitter.com/bhagwakrantee/status/1800852506416910393 ಈ ವಿಡಿಯೋದಲ್ಲಿ ಕೂಡ ಮಹಿಳೆ ಒಬ್ಬರು ದೇವಸ್ಥಾನದ ಒಳಗೆ ಸಿಗರೇಟ್ ಸೇದಲು ಯತ್ನಿಸುವುದು ಮತ್ತು ಹೊರ ನಡೆದಾಗ ಬೀಳುವುದನ್ನ ಕಾಣಬಹುದಾಗಿದೆ. ಹೀಗಾಗಿ ಈ ವಿಡಿಯೋವನ್ನು ನೋಡಿದ ಬಹುತೇಕರು ಇದು ನಿಜವಾದ ವಿಡಿಯೋ ಎಂದು ತಮ್ಮ ಸಾಮಾಜಿಕ ಜಾಲತಾಣದ ಖಾತೆಗಳಲ್ಲಿ ಹಂಚಿಕೊಳ್ಳುತ್ತಿದ್ದಾರೆ. ಹೀಗೆ ವ್ಯಾಪಕವಾಗಿ ವೈರಲ್ ಆಗುತ್ತಿರುವ ವಿಡಿಯೋ ಕುರಿತು ಸತ್ಯಾಸತ್ಯತೆಯನ್ನು ಈ…

Read More

Fact Check | ಗ್ಯಾರಂಟಿ ಯೋಜನೆಯ ಹಣ ಕೇಳಿದ ಮಹಿಳೆಯನ್ನು ದಿಗ್ವಿಜಯ ಸಿಂಗ್‌ ಓಡಿಸಿದ್ದಾರೆ ಎಂಬುದು ಸುಳ್ಳು

“ಗ್ಯಾರಂಟಿ ಯೋಜನೆಯ ಹಣ ಕೇಳಲು ಬಂದ ಮಹಿಳೆಯೊಬ್ಬರನ್ನು ಕಾಂಗ್ರೆಸ್‌ ನಾಯಕ ಹಾಗೂ ಮಧ್ಯಪ್ರದೇಶ ಮಾಜಿ ಮುಖ್ಯಮಂತ್ರಿ ದಿಗ್ವಿಜಯ ಸಿಂಗ್‌ ಅವರು ನಿಂದಿಸಿ ಕಳುಹಿಸಿದ್ದಾರೆ” ಎಂಬ ಬರಹದೊಂದಿಗೆ ವಿಡಿಯೋವೊಂದನ್ನು ಸಾಮಾಜಿಕ ಜಾಲತಾಣದಲ್ಲಿ ವ್ಯಾಪಕವಾಗಿ ಹಂಚಿಕೊಳ್ಳಲಾಗುತ್ತಿದೆ. ಇದನ್ನು ನಿಜವೆಂದು ನಂಬಿ ಸಾಕಷ್ಟು ಮಂದಿ ವಾಟ್ಸ್‌ಆಪ್‌ ಸೇರಿದಂತೆ ವಿವಿಧ ಸಾಮಾಜಿಕ ಜಾಲತಾಣದ ಖಾತೆಯಲ್ಲಿ ಹಂಚಿಕೊಳ್ಳುತ್ತಿದ್ದಾರೆ. https://twitter.com/Modified_Hindu9/status/1800441400271704393 ಇನ್ನು ದಿಗ್ವಿಜಯ್ ಸಿಂಗ್‌ ತನ್ನನ್ನು ಭೇಟಿಯಾಗಲು ಬಂದಿದ್ದ ಮಹಿಳೆಯನ್ನು ಓಡಿಸುವಂತೆ ತನ್ನ ಭದ್ರತಾ ಸಿಬ್ಬಂದಿಗೆ ನಿರ್ದೇಶನ ನೀಡುತ್ತಿರುವುದನ್ನು ವಿಡಿಯೋದಲ್ಲಿ ನೋಡಬಹುದಾಗಿದೆ. ಹಾಗೆಯೇ ‘ಈ ಮಹಿಳೆಗೆ…

Read More

Fact Check | ರಾಹುಲ್‌ ಗಾಂಧಿಯನ್ನು ಉದ್ಧವ್ ಠಾಕ್ರೆ ನಿಂದಿಸಿದ್ದಾರೆ ಎಂಬುದು ಹಳೆಯ ವಿಡಿಯೋ

ಸಾಮಾಜಿಕ ಜಾಲತಾಣದಲ್ಲಿ ಶಿವಸೇನ ನಾಯಕ ಉದ್ಧವ್‌ ಠಾಕ್ರೆ “ರಾಹುಲ್‌ ಗಾಂಧಿ ಒಬ್ಬ ನಿಷ್ಪ್ರಯೋಜಕ ಮತ್ತು ಆತನಿಗೆ ಬೂಟಿನಲ್ಲಿ ಹೊಡೆಯಬೇಕು ಎಂದು ಇತ್ತೀಚೆಗೆ ಹೇಳಿದ್ದಾರೆ. ಇದು ಇಂಡಿಯಾ ಮೈತ್ರಿಕೂಟದ ಒಳಜಗಳ ಹೇಗಿದೆ ಎಂಬುದು ತಿಳಿದು ಬರುತ್ತಿದೆ. ಇಂತಹ ಘಟಬಂಧನವನ್ನು ಹೇಗೆ ನಂಬುವುದು ಎಂದು” ಉದ್ಧವ್‌ ಠಾಕ್ರೆಯವರ ವಿಡಿಯೋದೊಂದಿಗೆ ಹಲವರು ಟೀಕಿಸಿ ಬರೆದ ಬರಹಗಳನ್ನು ತಮ್ಮ ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಳ್ಳುತ್ತಿದ್ದಾರೆ. ये क्या हुआ 😳😳😳 उद्भव ठाकरे “पप्पू” को जूता से मारने की बात कर…

Read More

Fact Check | ಆಕಾಶ ಏರ್‌ ವಿಮಾನದಲ್ಲಿ ಸಂಸ್ಕೃತದಲ್ಲಿ ಪ್ರಕಟಣೆ ಹೊರಡಿಸಲಾಗಿದೆ ಎಂಬುದು ಸುಳ್ಳು.!

ಸಾಮಾಜಿಕ ಜಾಲತಾಣದಲ್ಲಿ ವಿಮಾನದ ಒಳಗಿನ ವಿಡಿಯೋವೊಂದನ್ನು ಹಂಚಿಕೊಂಡು ” ಈ ವಿಡಿಯೋವನ್ನು ಗಮನವಿಟ್ಟು ನೋಡಿ. ಆಕಾಶ ವಿಮಾನದಲ್ಲಿ ಸಂಸ್ಕೃತ ಭಾಷೆಯಲ್ಲಿ ಪ್ರಕಟಣೆಯನ್ನು ಹೊರಡಿಸಲಾಗುತ್ತಿದೆ. ದೇಶದಲ್ಲೇ ಇದು ಮೊಟ್ಟ ಮೊದಲ ಪ್ರಯತ್ನವಾಗಿದ್ದು, ಮುಂದಿನ ದಿನಗಳಲ್ಲಿ ದೇಶದ ಇತರೆ ವಿಮಾನಗಳು ಕೂಡ ಇದೇ ರೀತಿಯಾಗಿ ಸಂಸ್ಕೃತದಲ್ಲಿ ಪ್ರಕಟಣೆಗಳನ್ನು ಹೊರಡಿಸುವ ಸಾಧ್ಯತೆ ಇದೆ.” ಎಂದು ವ್ಯಾಪಕವಾಗಿ ಶೇರ್‌ ಮಾಡಲಾಗುತ್ತದೆ. Flight announcement in Sanskrit..!! pic.twitter.com/8pckmuiKPS — LAKSHMI NARAYANA B.S (BHUVANAKOTE) (@chidsamskritam) June 7, 2024 ಇನ್ನು ಎಂದಿನಂತೆ…

Read More

Fact Check | ಬಿಜೆಪಿ ಮಾರ್ಗದರ್ಶಿ ಮಂಡಳಿಗೆ ಇತ್ತೀಚೆಗೆ ಮೋದಿ ಹೆಸರು ಸೇರಿಸಿದೆ ಎಂಬುದು ಸುಳ್ಳು

ಬಿಜೆಪಿ ತನ್ನ ವೆಬ್‌ಸೈಟ್‌ನಲ್ಲಿ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅವರ ಹೆಸರನ್ನು ‘ಮಾರ್ಗದರ್ಶಕ್ ಮಂಡಲ್’ ವರ್ಗದ ಅಡಿಯಲ್ಲಿ ಪಟ್ಟಿಮಾಡಿರುವ ಸ್ಕ್ರೀನ್‌ಶಾಟ್ ಅನ್ನು ಈಗ ವ್ಯಾಪಕವಾಗಿ ಹಂಚಿಕೊಳ್ಳಲಾಗುತ್ತಿದೆ. ಈ ಸ್ಕ್ರೀನ್‌ಶಾಟ್‌ ಜೊತೆಗೆ “2024 ರ ಲೋಕಸಭಾ ಚುನಾವಣೆಯ ನಂತರ ಪ್ರಧಾನಿ ಮೋದಿ ಮತ್ತು ರಕ್ಷಣಾ ಸಚಿವ ರಾಜನಾಥ್‌ ಸಿಂಗ್‌ ಅವರ ಹೆಸರನ್ನು ಸೇರಿಸಲಾಗಿದೆ. ಅವರನ್ನು ಈಗ ಬಿಜೆಪಿಯಿಂದ ನಿಧಾನವಾಗಿ ದೂರ ಇಡಲಾಗುತ್ತಿದೆ.” ಎಂದು ಬರಹಗಳನ್ನು ಕೂಡ ಹಂಚಿಕೊಳ್ಳಲಾಗುತ್ತಿದೆ. ಕೇರಳ ಕಾಂಗ್ರೆಸ್‌ ಕೂಡ ಇದೇ…

Read More

Fact Check | ಉತ್ತರ ಪ್ರದೇಶದಲ್ಲಿ ಕೋಮು ದ್ವೇಷಕ್ಕೆ ಮುಸ್ಲಿಂ ಮುಖಂಡರ ಹತ್ಯೆಯಾಗುತ್ತಿದೆ ಎಂಬುದು ಸುಳ್ಳು

ನೆಲದ ಮೇಲೆ ಬಿದ್ದಿರುವ ಮೃತದೇಹವೊಂದನ್ನು ತೋರಿಸುವ ವೀಡಿಯೊ ಕ್ಲಿಪ್ ವಿವಿಧ ಬರಹಗಳೊಂದಿಗೆ ಸಾಮಾಜಿಕ ಜಾಲತಾಣದಲ್ಲಿ ವೈರಲ್‌ ಆಗಿದೆ. “ಉತ್ತರ ಪ್ರದೇಶದ ಶಾಮ್ಲಿ ಜಿಲ್ಲೆಯಲ್ಲಿ, ಫಜ್ಲುರ್ ರೆಹಮಾನ್ ಎಂಬ ಮುಸ್ಲಿಂ ಮುಖಂಡನನ್ನು ಹಿಂದೂಗಳು ಹತ್ಯೆಗೈದರು ಮತ್ತು ಶಿರಚ್ಛೇದನ ಮಾಡಿದರು, ಈ ವಿಡಿಯೋದಲ್ಲಿರುವಂತೆ ಇನ್ನೂ ಇಬ್ಬರು ಮುಸ್ಲಿಂ ಮುಖಂಡರನ್ನು ಉತ್ತರ ಪ್ರದೇಶದಲ್ಲಿ ಬರ್ಬರವಾಗಿ ಹತ್ಯೆ ಮಾಡಲಾಗಿದೆ. ಈ ವಿಡಿಯೋವನ್ನು ಎಲ್ಲರಿಗೂ ಶೇರ್‌ ಮಾಡಿ” ಎಂಬಂತಹ ಬರಹಗಳು ಕೂಡ ವೈರಲ್‌ ಆಗುತ್ತಿದೆ.  ಈ ವಿಡಿಯೋ ಮತ್ತು ಬರಹಗಳನ್ನು ನೋಡಿದ ಹಲವರು ಇದರ…

Read More

Fact Check | ಕೇರಳದ ಹೋಟೆಲ್‌ನಲ್ಲಿ ಕಾಂಗ್ರೆಸ್‌ ನಾಯಕ ಕೆ.ಸಿ ವೇಣುಗೋಪಲ್‌ ಕುಡಿದಿದ್ದು ಬ್ಲ್ಯಾಕ್‌ ಟೀ ಹೊರತು ವಿಸ್ಕಿ ಅಲ್ಲ

“ನಿನ್ನೆ ರಾಹುಲ್‌ ಗಾಂದಿ ಅವರು ಕೇರಳಕ್ಕೆ ತೆರಳಿದ್ದರು, ಈ ವೇಳೆ ಅವರು ಕೇರಳದ ವೈಟ್‌ ಹೌಸ್‌ ಎಂಬ ರೆಸ್ಟೋರೆಂಟ್‌ಗೆ ಭೇಟಿ ನೀಡಿದ್ದಾರೆ. ಅಲ್ಲಿ ಖಾದ್ಯಗಳನ್ನು ತಯಾರಿಸುವ ವಿಧಾನ ಮತ್ತು ಅಲ್ಲಿನ ಕೆಲಸದವರನ್ನು ಮಾತನಾಡಿಸಿದ್ದಾರೆ. ಬಳಿಕ ಅಲ್ಲೇ ಆಹಾರವನ್ನು ಸೇವಿಸಿದ ಅವರು ತಮ್ಮ ಜೊತೆಗಿದ್ದ ಕೆ.ಸಿ. ವೇಣುಗೋಪಲ್‌ ಅವರಿಗೆ ಐಸ್‌ಕ್ರೀಮ್‌ ನೀಡಲು ಮುಂದಾಗಿದ್ದಾರೆ. ಆದರೆ ಕೆ.ಸಿ ವೇಣುಗೋಪಲ್‌ ಮದ್ಯವನ್ನು ಸೇವಿಸುತ್ತಿದ್ದಾರೆ. ಬಳಿಕ ಮದ್ಯ ಸೇವನೆಗೆ ರಾಹುಲ್‌ ಗಾಂಧಿ ಅನುವು ಮಾಡಿಕೊಟ್ಟಿದ್ದಾರೆ.”  ಎಂಬ ಸುದ್ದಿಯೊಂದು ಸಾಮಾಜಿಕ ಜಾಲತಾಣದಲ್ಲಿ ವೈರಲ್‌ ಆಗುತ್ತಿದೆ….

Read More

Fact Check | ಪ್ರಧಾನಿ ಮೋದಿ ಕ್ಯಾಬಿನೆಟ್ ಸಚಿವರ ಶೈಕ್ಷಣಿಕ ಅರ್ಹತೆ ಎಂದು ಹಳೆಯ ಗ್ರಾಫಿಕ್ಸ್‌ ಹಂಚಿಕೆ!

ಸಾಮಾಜಿಕ ಜಾಲತಾಣದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರ ಸಚಿವ ಸಂಪುಟದಲ್ಲಿನ ಮಂತ್ರಿಗಳ ಶೈಕ್ಷಣಿಕ ಅರ್ಹತೆಯ ಕುರಿತು ಗ್ರಾಫಿಕ್‌ ಚಿತ್ರವೊಂದನ್ನು ಹಂಚಿಕೊಳ್ಳಲಾಗುತ್ತಿದೆ. ಅದರಲ್ಲಿ ” ಪ್ರಧಾನಿ ಮೊದಿ ಅವರ ಮಂತ್ರಿ ಮಂಡಲದಲ್ಲಿ 7 ಜನ ಪಿಎಚ್‌ಡಿ , 3 ಎಂಬಿಎ ಪದವಿ ಸುಮಾರು 68 ಪದವೀಧರರು,, 13 ಮಂದಿ ವಕೀಲರು, 6 ಮಂದಿ ವೈದ್ಯರು, 7 ಮಂದಿ ನಾಗರಿಕ ಸೇವಾ ಅಧಿಕಾರಿಗಳಾಗಿದ್ದವರು ಮತ್ತು 5  ಎಂಜಿನಿಯರ್‌ ಪದವಿಗಳನ್ನು ಪಡೆದವರು ಇದ್ದಾರೆ. ಇದು ಇತ್ತೀಚೆಗೆ ಮೋದಿ ಸರ್ಕಾರದ ಮಂತ್ರಿಗಳಾಗಿ ಅಧಿಕಾರ…

Read More