Likith Rai

Fact Check | ಸಚಿವ ಎಂ.ಬಿ ಪಾಟೀಲ್‌ ವಿರುದ್ಧ ಮಹೇಶ್‌ ವಿಕ್ರಮ್‌ ಹೆಗ್ಡೆ ಹರಡಿದ್ದ ಸುಳ್ಳು ಸುದ್ದಿ ಮತ್ತೊಮ್ಮೆ ವೈರಲ್‌

ಕರ್ನಾಟಕದ ಕಾಂಗ್ರೆಸ್‌ನ ನಾಯಕ ಹಾಗೂ ಸಚಿವ ಡಾ.ಎಂ.ಬಿ ಪಾಟೀಲ್ ಅವರು, ಸೋನಿಯಾ ಗಾಂಧಿಯವರಿಗೆ 10 ಜುಲೈ 2018ರಂದು BLDEA ( ಬಿಜಾಪುರ ಲಿಂಗಾಯತ ಡಿಸ್ಟ್ರಿಕ್ಟ್ ಎಜುಕೇಶನಲ್ ಅಸೋಸಿಯೇಷನ್)  ಲೆಟರ್ ಹೆಡ್ ಮೂಲಕ ಪತ್ರ ಬರೆದಿದ್ದಾರೆ ಎನ್ನಲಾದ ಬರಹಗಳು ಸಾಮಾಜಿಕ ಜಾಲತಾಣದಲ್ಲಿ ವೈರಲ್‌ ಆಗುತ್ತಿದೆ. ಈ ಪತ್ರದಲ್ಲಿ “ಕರ್ನಾಟಕದಲ್ಲಿ ಕಾಂಗ್ರೆಸ್ ಚುನಾವಣೆಯಲ್ಲಿ ಗೆಲ್ಲಲು ಹಿಂದುಗಳನ್ನು ವಿಭಜಿಸಿ ಮುಸ್ಲಿಮರನ್ನು ಒಗ್ಗೂಡಿಸುವ ತಂತ್ರವನ್ನು ಅಳವಡಿಸಿಕೊಂಡಿದೆ ಮತ್ತು ಆ ಮೂಲಕ ಯಶಸ್ಸನ್ನ ಸಾಧಿಸಲಿದೆ ಎಂದು ವೈರಲ್‌ ಪತ್ರದಲ್ಲಿ ಉಲ್ಲೇಖಿಸಲಾಗಿದೆ. Look carefully what…

Read More

Fact Check | ಕ್ರೈಸ್ತರಿಂದಾಗಿ ಭಾರತದಲ್ಲಿ ಭಾನುವಾರ ರಜಾ ದಿನ ಬಂದಿದೆ ಎಂಬ ಪ್ರಧಾನಿ ಮೋದಿ ಹೇಳಿಕೆ ಸುಳ್ಳು

“ನಮ್ಮ ದೇಶದಲ್ಲಿ ಭಾನುವಾರ ರಜೆ ಇದೆ. ಬ್ರಿಟಿಷರು ಇಲ್ಲಿ ಆಳ್ವಿಕೆ ನಡೆಸುತ್ತಿದ್ದಾಗ, ಕ್ರಿಶ್ಚಿಯನ್ ಸಮುದಾಯದವರು ರಜಾದಿನವನ್ನು ಹೊಂದಿದ್ದರು, ಈ ಸಂಪ್ರದಾಯವು ಅಂದಿನಿಂದ ಪ್ರಾರಂಭವಾಯಿತು. ಭಾನುವಾರ ಹಿಂದೂಗಳೊಂದಿಗೆ ಸಂಬಂಧ ಹೊಂದಿಲ್ಲ, ಭಾನುವಾರದ ರಜೆ ಕ್ರಿಶ್ಚಿಯನ್ ಸಮುದಾಯದೊಂದಿಗೆ ಸಂಬಂಧ ಹೊಂದಿದೆ. ಇದು ಕಳೆದ 200-300 ವರ್ಷಗಳಿಂದ ನಡೆದುಕೊಂಡು ಬಂದಿದೆ. ಈಗ ಒಂದೊಂದು ಜಿಲ್ಲೆಯಲ್ಲಿ ಭಾನುವಾರದ ರಜೆಗೆ ಬೀಗ ಹಾಕಿದ್ದು ಶುಕ್ರವಾರವೇ ರಜೆ ನೀಡಲಾಗುತ್ತಿದೆ” ಎಂದು ಪ್ರಧಾನಿ ಮೋದಿ ಹೇಳಿಕೆ ನೀಡಿದ್ದಾರೆ. ಇಲ್ಲಿ ಪ್ರಧಾನಿ ಮೋದಿ ಅವರು ಹೇಳಲು ಹೊರಟಿರುವುದು ಭಾನುವಾರದ…

Read More

Fact Check | 2024ರಲ್ಲಿ 9,60,000 ವಿದ್ಯಾರ್ಥಿಗಳಿಗೆ ಉಚಿತ ಲ್ಯಾಪ್‌ಟಾಪ್‌ ಎಂಬುದು ಸುಳ್ಳು ಮತ್ತು ವಂಚನೆ

“ವಿದ್ಯಾರ್ಥಿಗಳ ಲ್ಯಾಪ್‌ಟಾಪ್ ಯೋಜನೆ 2024 ಗಾಗಿ ಅಪ್ಲಿಕೇಶನ್‌ಗಳು ಲಭ್ಯವಿದೆ. ಆರ್ಥಿಕ ಕಾರಣಗಳಿಗಾಗಿ ತಮ್ಮದೇ ಆದ ಲ್ಯಾಪ್‌ಟಾಪ್ ಖರೀದಿಸುವ ಸ್ಥಿತಿಯಲ್ಲಿಲ್ಲದ ಮತ್ತು ಅವರ ಶಿಕ್ಷಣದ ಮಟ್ಟದಲ್ಲಿ ಲ್ಯಾಪ್‌ಟಾಪ್ ಅಗತ್ಯವಿರುವ ಎಲ್ಲಾ ವಿದ್ಯಾರ್ಥಿಗಳಿಗೆ ಈ ಯೋಜನೆಯು ಮುಕ್ತವಾಗಿದೆ”  ಎಂಬ ಸಂದೇಶವೊಂದು ಸಾಮಾಜಿಕ ಜಾಲತಾಣದಲ್ಲಿ ಮತ್ತು ವಾಟ್ಸ್‌ಆಪ್‌ನಲ್ಲಿ ವ್ಯಾಪಕವಾಗಿ ಹಂಚಿಕೊಳ್ಳಲಾಗುತ್ತಿದೆ. ಈ ಸಂದೇಶದಲ್ಲಿ ಇನ್ನೂ ಮುಂದುವರೆದು, “2024 ರಲ್ಲಿ 960,000 ವಿದ್ಯಾರ್ಥಿಗಳಿಗೆ ಅವರ ಕಲಿಕೆಯನ್ನು ಹೆಚ್ಚಿಸಲು ಉಚಿತ ಲ್ಯಾಪ್‌ಟಾಪ್ ನೀಡಲಾಗುವುದು. ಅರ್ಜಿ ಸಲ್ಲಿಕೆ ಪ್ರಾರಂಭವಾಗಿದೆ ಮತ್ತು ಅರ್ಜಿ ಸಲ್ಲಿಸಿದ ವಿದ್ಯಾರ್ಥಿಗಳು ತಮ್ಮ…

Read More

Fact Check | “ಇಸ್‌ ಬಾರ್‌ 400 ಪಾರ್‌” ಎಂದ ವ್ಯಕ್ತಿ ಮಾನಸಿಕ ಅಸ್ವಸ್ಥನಾಗಿದ್ದಾನೆ ಎಂಬುದು ಸುಳ್ಳು

ಇತ್ತೀಚೆಗೆ ಸಾಮಾಜಿಕ ಜಾಲತಾಣದಲ್ಲಿ ವೀಡಿಯೊವೊಂದು ವೈರಲ್ ಆಗಿದ್ದು, ಅದರಲ್ಲಿ ವ್ಯಕ್ತಿಯೊಬ್ಬ ‘ಈಸ್ ಬಾರ್ 400 ಪಾರ್’ ಅನ್ನು ಪದೇ ಪದೇ ಹೇಳುವುದನ್ನು ಕಾಣಬಹುದಾಗಿದೆ. ಈ ವಿಡಿಯೋ ನೋಡಿದ ಬಹುತೇಕರು ಈತ ಬಿಜೆಪಿಯ ಚುನಾವಣ ಘೋಷಣೆಯನ್ನು ಹೇಳಿ ಹೇಳಿ ಮಾನಸಿಕ ಸ್ಥೀಮತತೆಯನ್ನು ಕಳೆದುಕೊಂಡಿದ್ದಾನೆ ಎಂದು ಆರೋಪಿಸಲಾಗಿದೆ. ಇದೇ ವಿಡಿಯೋದಲ್ಲಿ ಮತ್ತೊಬ್ಬ ವ್ಯಕ್ತಿ ಘೋಷಣೆ ಕೂಗುತ್ತಿರುವ ವ್ಯಕ್ತಿಯನ್ನು ವೈದ್ಯರ ಬಳಿಗೆ ಕರೆದುಕೊಂಡು ಹೋಗುತ್ತಿರುವುದನ್ನು ಕೂಡ ಚಿತ್ರಿಸಲಾಗಿದೆ. ನಂತರ ಮಾನಸಿಕ ಸ್ಥಿಮಿತತೆ ಕಳೆದುಕೊಂಡ ವ್ಯಕ್ತಿಯನ್ನು ನಿಯಂತ್ರಿಸಲು ವೈದ್ಯರು ಚುಚ್ಚುಮದ್ದು ಕೊಡುವುದನ್ನು ಕೂಡ…

Read More

Fact Check | ಮನೋಜ್‌ ತಿವಾರಿ ಸೋಲನ್ನು ಊಹಿಸುವ ಎಬಿಪಿ-ಸಿ ವೋಟರ್‌ ಗ್ರಾಫಿಕ್ಸ್‌ ಚಿತ್ರ ನಕಲಿ

ಪ್ರಸ್ತುತ ಬಿಜೆಪಿಯ ಸಂಸದರಾಗಿರುವ ಮನೋಜ್‌ ತಿವಾರಿಗೆ ಈಶಾನ್ಯ ದೆಹಲಿ ಸ್ಥಾನ ಕೈತಪ್ಪುವ ಸಾಧ್ಯತೆ ಇದೆ ಎಂದು ಸಾಮಾಜಿಕ ಜಾಲತಾಣದಲ್ಲಿ ಸಮೀಕ್ಷೆಯ ವರದಿ ಹೆಚ್ಚು ಚರ್ಚೆಗೆ ಗ್ರಾಸವಾಗಿದೆ. ಅದರಲ್ಲೂ ದೇಶದ ಪ್ರಮುಖ ಸಮೀಕ್ಷಾ ವರದಿಯನ್ನು ಪ್ರಕಟಿಸುವ ಸಂಸ್ಥೆಯಾದ ಎಬಿಪಿ-ಸಿ ವೋಟರ್ ಸಮೀಕ್ಷೆಯ ವರದಿಯ ಗ್ರಾಫಿಕ್ ಚಿತ್ರಗಳು ಈಗ ಸಾಮಾಜಿಕ ಜಾಲತಾಣದಲ್ಲಿ ಹೆಚ್ಚಾಗಿ ಹಂಚಿಕೊಳ್ಳಲಾಗುತ್ತದೆ. अब तो मीडिया के ओपिनियन पोल भी दिखा रहे है @kanhaiyakumar के सामने मनोज तिवारी हारने वाले है।…

Read More

Fact Check | ಪಾಕಿಸ್ತಾನ ಸೈನಿಕರು ಹಿಂದೂ ಮಗುವಿಗೆ ಚಿತ್ರಹಿಂಸೆ ನೀಡಿದ್ದಾರೆ ಎಂಬುದು ಸುಳ್ಳು

ಪಾಕಿಸ್ತಾನದ ಸೈನಿಕರು ಹಿಂದೂ ಮಕ್ಕಳಿಗೆ ಚಿತ್ರ ಹಿಂಸೆ ನೀಡುತ್ತಿದ್ದಾರೆ ಎಂದು ವಿಡಿಯೋವೊಂದನ್ನು ಸಾಮಾಜಿಕ ಜಾಲತಾಣದಲ್ಲಿ ವ್ಯಾಪಕವಾಗಿ ಹಂಚಿಕೊಳ್ಳಲಾಗುತ್ತಿದೆ.ಈ ವಿಡಿಯೋದ ಜೊತೆಗೆ “ಇಸ್ಲಾಂ ಎಂದರೆ ಹೀಗೆನೇ. ಇದನ್ನೆ ಕಾಂಗ್ರೆಸ್ ಜಾತ್ಯಾತೀತತೆ ಎಂದು ಹೇಳುತ್ತದೆ. ಇಸ್ಲಾಮಿಕ್ ಮದರಸಾ ಜಿಹಾದ್ ಭಯೋತ್ಪಾದನೆಯು ಬಲೂಚ್ ಹಿಂದೂ ಮಗುವನ್ನು ಸರಪಳಿಯಲ್ಲಿ ಕಟ್ಟಿ ಹೇಗೆ ಚಿತ್ರಹಿಂಸೆ ನೀಡುತ್ತಿದೆ ನೋಡಿ. ಅಂತಹ ಭಾರತವನ್ನು ನಿರ್ಮಿಸಲು ಕಾಂಗ್ರೆಸ್ ಮತ್ತು ಮುಸ್ಲಿಂ ಲೀಗ್‌ನ ಮೈತ್ರಿಯು ಹವಣಿಸುತ್ತಿದೆ. ಯಾರೂ ಮೋಸ ಹೋಗಬೇಡಿ” ಎಂಬ ಬರಹದೊಂದಿಗೆ ಮಗುವಿನ ಕುತ್ತಿಗೆಗೆ ಸರಪಳಿ ಸುತ್ತಿ ನೇತುಹಾಕಿ…

Read More

Fact Check | ಪಾಯಲ್‌ ಕಪಾಡಿಯಾ ಅವರ ಹೆಸರಿನಲ್ಲಿ ನಕಲಿ ಎಕ್ಸ್‌ (ಟ್ವಿಟರ್‌) ಖಾತೆ ಸೃಷ್ಟಿ

ಪಾಯಲ್​ ಕಪಾಡಿಯಾ ಅವರಿಗೆ ಕಾನ್​ ಚಿತ್ರೋತ್ಸವದಲ್ಲಿ ‘ಗ್ರ್ಯಾಂಡ್​ ಪ್ರಿಕ್ಸ್​’ ಪ್ರಶಸ್ತಿ ನೀಡಲಾಗಿದೆ. ‘ಆಲ್​ ವಿ ಇಮ್ಯಾಜಿನ್​ ಆಯಸ್​ ಲೈಟ್​’ ಚಿತ್ರಕ್ಕೆ ಪ್ರತಿಷ್ಠಿತ ಪ್ರಶಸ್ತಿ ಸಿಕ್ಕಿದ್ದು, ಇದೇ ವೇಳೆಯಲ್ಲಿ ಅವರ ಎಕ್ಸ್‌ ( ಈ ಹಿಂದಿನ ಟ್ವಿಟರ್‌ ) ಖಾತೆ ಚರ್ಚೆಗೆ ಕಾರಣವಾಗಿದೆ. ಕಾರಣ ಪಾಯಲ್‌ ಕಾಪಾಡಿಯಾ ಅವರ ಟ್ವಿಟರ್‌ ಖಾತೆಯಲ್ಲಿ ಯಾವುದು ನಿಜವಾದ ಖಾತೆ ಮತ್ತು ಯಾವುದು ನಕಲಿ ಖಾತೆ ಎಂಬ ಮಾಹಿತಿ ಸಿಗದೆ, ಹಲವು ಗಣ್ಯವ್ಯಕ್ತಿಗಳು ಸೇರಿದಂತೆ, ಚಿತ್ರರಂಗದ ನಟ-ನಟಿಯರಲ್ಲೂ ಕೂಡ ಗೊಂದಲವನ್ನು ಉಂಟು ಮಾಡಿದೆ….

Read More

Fact Check | ರಾಹುಲ್ ಮತ್ತು ಸೋನಿಯಾ ಗಾಂಧಿಯ ಹಿಂದಿನ ಫೋಟೋ ಯೇಸುಕ್ರಿಸ್ತನದ್ದು ಎಂಬುದು ಸುಳ್ಳು

“ರಾಹುಲ್‌ ಗಾಂಧಿ ತಮ್ಮ ಕೊಠಡಿಯಲ್ಲಿ ಜೀಸಸ್‌ ಫೋಟೋವನ್ನು ಇಟ್ಟುಕೊಳ್ಳುತ್ತಾರೆ. ಆದರೆ ಒಂದೇ ಒಂದು ಹಿಂದೂ ದೇವರ ಫೋಟೋ ಅಲ್ಲಿ ಕಾಣಿಸುವುದಿಲ್ಲ. ಕಾಂಗ್ರೆಸ್‌ನವರಿಗೆ ಹಿಂದೂಗಳ ವೋಟ್‌ ಬೇಕು. ಆದರೆ ಅವರಿಗೆ ಹಿಂದೂಗಳು ಮತ್ತು ಹಿಂದೂಗಳ ದೇವರು ಬೇಡ” ಎಂದು ರಾಹುಲ್‌ ಗಾಂಧಿ ಮತ್ತು ಅವರ ತಾಯಿ ಸೋನಿಯಾ ಗಾಂಧಿ ಅವರೊಂದಿಗೆ ತೆಗೆದ ಫೋಟೋದಲ್ಲಿ ಕಾಣಿಸಿಕೊಂಡ ಚಿತ್ರವೊಂದನ್ನು ಉಲ್ಲೇಖಿಸಿ ಸಾಕಷ್ಟು ಮಂದಿ ಪೋಸ್ಟ್‌ ಮಾಡುತ್ತಿದ್ದಾರೆ. "Janeudhari Brahmin" Rahul Gandhi has Jesus's picture in his room…. No…

Read More

Fact Check | ಮಾಜಿ ರಾಜ್ಯಸಭಾ ಸಂಸದ ಮಜೀದ್ ಮೆಮನ್ ಅವರು ಉಗ್ರ ಕಸಬ್ ಪರ ವಕೀಲರಾಗಿದ್ದರು ಎಂಬುದು ಸುಳ್ಳು

“ಶರದ್ ಪವಾರ್ ಅವರ ಎನ್‌ಸಿಪಿ ಪಕ್ಷ ಅಜ್ಮಲ್ ಕಸಬ್ ಪರ ವಾದಿಸಿದ್ದ ವಕೀಲ ಮಜೀದ್ ಮೆಮನ್ ಅವರನ್ನು ರಾಜ್ಯಸಭಾ ಸಂಸದರನ್ನಾಗಿಸಿದರೆ, ಕಸಬ್ ವಿರುದ್ಧ ವಿಚಾರಣೆ ನಡೆಸಿ ಮರಣದಂಡನೆ ಶಿಕ್ಷೆಗೆ ಗುರಿಪಡಿಸಿದ ಉಜ್ವಲ್ ನಿಕಮ್‌ಗೆ ಬಿಜೆಪಿ ಎಂಪಿ ಟಿಕೆಟ್ ನೀಡಿದೆ.” ಎಂಬ ಬರಹದೊಂದಿಗೆ ಪೋಸ್ಟ್‌ವೊಂದು ವ್ಯಾಪಕವಾಗಿ ಸಾಮಾಜಿಕ ಜಾಲತಾಣದಲ್ಲಿ ಹರಡುತ್ತಿದೆ. ಈ ಮೂಲಕ ನ್ಯಾಷನಲ್‌ ಕಾಂಗ್ರೆಸ್‌ ಪಾರ್ಟಿ ಉಗ್ರಗಾಮಿ ಪರವಾದ ನಿಲುವನ್ನು ಪರೋಕ್ಷವಾಗಿ ಹೊಂದಿದೆ ಎಂದು ಸಾಮಾಜಿಕ ಜಾಲತಾಣದಲ್ಲಿ ವ್ಯಾಪಕವಾಗಿ ಹಂಚಿಕೊಳ್ಳಲಾಗುತ್ತಿದೆ. ಇದೇ ವಿಚಾರವನ್ನು ಲಾಭವಾಗಿ ಬಳಸಿಕೊಳ್ಳುತ್ತಿರುವ ಹಲವರು…

Read More

Fact Check | ದೆಹಲಿಯಲ್ಲಿ ವಿದ್ಯುತ್‌ ಸಬ್ಸಿಡಿ ಸ್ಥಗಿತಗೊಳಿಸಲಾಗಿದೆ ಎಂಬುದು ಸುಳ್ಳು..!

“ಇಂದಿನಿಂದ ದೆಹಲಿಯಲ್ಲಿ 46 ಲಕ್ಷ ಕುಟುಂಬಗಳಿಗೆ ವಿದ್ಯುತ್ ಸಬ್ಸಿಡಿಯನ್ನು ಸ್ಥಗಿತಗೊಳಿಸಲಾಗುವುದು. ಅಂದರೆ ನಾಳೆಯಿಂದ ದೆಹಲಿಯಲ್ಲಿ ಗ್ರಾಹಕರು ಪಡೆಯುವ ವಿದ್ಯುತ್ ಬಿಲ್‌ಗಳು ಇನ್ನು ಮುಂದೆ ಸಬ್ಸಿಡಿಯನ್ನು ಒಳಗೊಂಡಿರುವುದಿಲ್ಲ. ಹಾಗಾಗಿ ಶೂನ್ಯ ಬಿಲ್ ಪಡೆಯುತ್ತಿದ್ದವರು ನಾಳೆಯಿಂದ ಹೆಚ್ಚಿನ ಬಿಲ್ ಪಾವತಿಸಲು ಆರಂಭಿಸಬೇಕಾಗುತ್ತದೆ. ಶೇ.50 ರಷ್ಟು ರಿಯಾಯಿತಿ ಪಡೆಯುತ್ತಿದ್ದವರು ಕೂಡ ಹೆಚ್ಚಿನ ಬಿಲ್‌ಗಳನ್ನು ಪಡೆಯುತ್ತಾರೆ ಎಂದು ಆಪ್‌ ಸಚಿವೆ ಅತಿಶಿ ಹೇಳಿದ್ದಾರೆ ಎಂಬ ವಿಡಿಯೋವೊಂದು ವೈರಲ್ ಆಗಿದೆ. लो भाई उतर गया बुखार People who voted for freebies…

Read More