Fact Check | ಸಚಿವ ಎಂ.ಬಿ ಪಾಟೀಲ್ ವಿರುದ್ಧ ಮಹೇಶ್ ವಿಕ್ರಮ್ ಹೆಗ್ಡೆ ಹರಡಿದ್ದ ಸುಳ್ಳು ಸುದ್ದಿ ಮತ್ತೊಮ್ಮೆ ವೈರಲ್
ಕರ್ನಾಟಕದ ಕಾಂಗ್ರೆಸ್ನ ನಾಯಕ ಹಾಗೂ ಸಚಿವ ಡಾ.ಎಂ.ಬಿ ಪಾಟೀಲ್ ಅವರು, ಸೋನಿಯಾ ಗಾಂಧಿಯವರಿಗೆ 10 ಜುಲೈ 2018ರಂದು BLDEA ( ಬಿಜಾಪುರ ಲಿಂಗಾಯತ ಡಿಸ್ಟ್ರಿಕ್ಟ್ ಎಜುಕೇಶನಲ್ ಅಸೋಸಿಯೇಷನ್) ಲೆಟರ್ ಹೆಡ್ ಮೂಲಕ ಪತ್ರ ಬರೆದಿದ್ದಾರೆ ಎನ್ನಲಾದ ಬರಹಗಳು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದೆ. ಈ ಪತ್ರದಲ್ಲಿ “ಕರ್ನಾಟಕದಲ್ಲಿ ಕಾಂಗ್ರೆಸ್ ಚುನಾವಣೆಯಲ್ಲಿ ಗೆಲ್ಲಲು ಹಿಂದುಗಳನ್ನು ವಿಭಜಿಸಿ ಮುಸ್ಲಿಮರನ್ನು ಒಗ್ಗೂಡಿಸುವ ತಂತ್ರವನ್ನು ಅಳವಡಿಸಿಕೊಂಡಿದೆ ಮತ್ತು ಆ ಮೂಲಕ ಯಶಸ್ಸನ್ನ ಸಾಧಿಸಲಿದೆ ಎಂದು ವೈರಲ್ ಪತ್ರದಲ್ಲಿ ಉಲ್ಲೇಖಿಸಲಾಗಿದೆ. Look carefully what…