Likith Rai

Fact Check | ಅನಿಲ್‌ ಅಂಬಾನಿ, ಮುಖೇಶ್‌ ಅಂಬಾನಿ ರಾಹುಲ್‌ ಗಾಂಧಿ ವಿರುದ್ಧ ವಾಗ್ಧಾಳಿ ನಡೆಸಿಲ್ಲ

” ನೋಡಿ ಇದು ಈ ಹಿಂದೆ ಅನಿಲ್‌ ಅಂಬಾನಿಯವರು ರಾಹುಲ್‌ ಗಾಂಧಿ ಅವರ ವಿರುದ್ಧ ವಾಗ್ದಾಳಿ ನಡೆಸಿದ್ದ ರೀತಿ, ಈಗ ಮುಖೇಶ್‌ ಅಂಬಾನಿ ಕೂಡ ರಾಹುಲ್‌ ಗಾಂಧಿ ವಿರುದ್ಧ ವಾಗ್ಧಾಳಿಯನ್ನು ನಡೆಸಿದ್ದಾರೆ, ಈ ಮೂಲಕ ತಮ್ಮನ್ನು ಆಗಾಗ ಸುಖಾ ಸುಮ್ಮನೆ ತೆಗಳುತ್ತಿದ್ದ ರಾಹುಲ್‌ ಗಾಂದಿಗೆ ಭಾರತದ ಕುಬೇರರು ತಕ್ಕ ಉತ್ತರ ನೀಡಿದ್ದಾರೆ” ಎಂಬ ಬರಹವೊಂದನ್ನು ಸಾಕಷ್ಟು ಮಂದಿ ಸಾಮಾಜಿಕ ಜಾಲತಾಣದಲ್ಲಿ ವ್ಯಾಪಕವಾಗಿ ಹಂಚಿಕೊಳ್ಳುತ್ತಿದ್ದಾರೆ. ಈ ಬರಹವನ್ನು ಓದಿದವರು ಇದನ್ನು ನಿಜವಿರಬಹುದು ಎಂದು ನಂಬಿದ್ದಾರೆ. Share widely @AmbaniTina…

Read More

Fact Check | ಕೇರಳದ ರಸ್ತೆಯ ಮೇಲೆ ತ್ರಿವರ್ಣ ಧ್ವಜ ಚಿತ್ರ ಬಿಡಿಸಲಾಗಿದೆ ಎಂಬುದು ಸುಳ್ಳು

” ಈ ವಿಡಿಯೋ ನೋಡಿ ಕೇರಳದ ರಸ್ತೆಯೊಂದರ ಮೇಲೆ ಭಾರತದ ತ್ರಿವರ್ಣ ಧ್ವಜದ ಚಿತ್ರವನ್ನು ಬಿಡಿಸಲಾಗಿದೆ. ಇದೇ ಚಿತ್ರದ ಮೇಲೆ ಕಾರು ಸೇರಿದಂತೆ ಹಲವು ವಾಹನಗಳು ಓಡಾಡುತ್ತಿವೆ. ಹೀಗಿದ್ದರೂ ಕೂಡ ಯಾರೂ ಈ ಬಗ್ಗೆ ಪ್ರಶ್ನಿಸುತ್ತಿಲ್ಲ. ಬದಲಾಗಿ ಅಲ್ಲಿರುವವರೆಲ್ಲ ಪಾಕಿಸ್ತಾನದ ಧ್ವಜವನ್ನು ಹಿಡಿದುಕೊಂಡು ಪಾಕಿಸ್ತಾನದ ಪರ ಘೋಷಣೆಯನ್ನು ಕೂಗುತ್ತಿದ್ದಾರೆ.” ಎಂದು ವಿಡಿಯೋವೊಂದನ್ನು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಳ್ಳಲಾಗುತ್ತಿದೆ. 👇🏼👇🏼👇🏼👇🏼👇🏼केरल के इस वीडियो को देखें😡😡यदि आप स्वयं को सच्चा देशभक्त और सनातनी मानते हैतोदेश…

Read More

Fact Check | ಕಾಂಗ್ರೆಸ್‌ ಮುಸಲ್ಮಾನರ ಪಕ್ಷ ಎಂದು ರಾಹುಲ್‌ ಗಾಂಧಿ ಹೇಳಿಲ್ಲ ; ಸುಳ್ಳು ಸುದ್ದಿ ಹರಡಿದ ಮಾಧ್ಯಮಗಳು.!

“ಇದು ಇಂಕ್ವಿಲಾಬ್‌ ಎಂಬ ಉರ್ದು ಪತ್ರಿಕೆ ಈ ಪತ್ರಿಕೆಯ ವರದಿಯಲ್ಲಿ ರಾಹುಲ್‌ ಗಾಂಧಿ ಅವರು ಕಾಂಗ್ರೆಸ್‌ ಮುಸ್ಲಿಂ ಪಕ್ಷ, ಮುಸಲ್ಮಾನರು ದುರ್ಬಲರು ಹಾಗಾಗಿ ಮುಸಲ್ಮಾನರ ಪರವಾಗಿ ಇರುವ ಏಕೈಕ ಪಕ್ಷ ಕಾಂಗ್ರೆಸ್‌‌ ಎಂದು ರಾಹುಲ್‌ ಗಾಂಧಿ ಹೇಳಿದ್ದಾರೆ.” ಎಂಬ ಸುದ್ದಿಯೊಂದು ಸಾಮಾಜಿಕ ಜಾಲತಾಣದಲ್ಲಿ ವ್ಯಾಪವಾಗಿ ಹಬ್ಬುತ್ತಿದೆ. ಈ ಸುದ್ದಿಯ ಜೊತೆ ಪೇಪರ್‌ ಕಟ್ಟಿಂಗ್‌ವೊಂದನ್ನು ಹಂಚಿಕೊಳ್ಳಲಾಗುತ್ತಿದೆ. ಈ ಪೇಪರ್‌ ಉರ್ದು ಭಾಷೆಯಲ್ಲಿರುವುದರಿಂದ ಇದು ನಿಜವೆಂದು ಸಾಕಷ್ಟು ಮಂದಿ ನಂಬಿದ್ದಾರೆ. ಇನ್ನು ಇದೇ ಪೇಪರ್‌ ಕಟ್ಟಿಂಗ್‌ ಬಳಸಿಕೊಂಡು ಜೀ ಹಿಂದೂಸ್ತಾನ್‌…

Read More

Fact Check | ಕರ್ನಾಟಕ ಕಾಂಗ್ರೆಸ್‌ ಕಾರ್ಯಕರ್ತರು ಮೋದಿ ಪ್ರತಿಕೃತಿ ಸುಡಲು ಹೋಗಿ ಬೆಂಕಿ ಹಚ್ಚಿಕೊಂಡಿದ್ದಾರೆ ಎಂಬುದು ಸುಳ್ಳು

“ಕರ್ನಾಟಕದಲ್ಲಿ ಬಿಜೆಪಿ ವಿರುದ್ಧ ನಡೆಯುತ್ತಿದ್ದ ಪ್ರತಿಭಟನೆಯೊಂದರಲ್ಲಿ ಕಾಂಗ್ರೆಸ್‌ ಕಾರ್ಯಕರ್ತರು ಪ್ರಧಾನಿ ಮೋದಿ ಪ್ರತಿಕೃತಿಗೆ ಬೆಂಕಿ ಹಚ್ಚಲು ಮುಂದಾಗಿದ್ದಾರೆ, ಈ ವೇಳೆ ಐದು ಜನ ಕಾಂಗ್ರೆಸ್‌ ಕಾರ್ಯಕರ್ತರ ಪಂಚೆ(ಲುಂಗಿ)ಗೆ ಬೆಂಕಿ ತಗುಲಿ ಎಲ್ಲರೂ ಓಡಿ ಹೋಗಿದ್ದಾರೆ. ನೋಡಿ ವಾಸ್ತವದಲ್ಲಿ ಪ್ರಧಾನಿ ಮೋದಿ ಪ್ರತಿಕೃತಿ ಕೂಡ ವಿರೋಧಿಗಳಿಗೆ ಪಾಠ ಕಲಿಸುತ್ತಿದೆ. ಇದೇ ಮೋದಿ ಹೆಸರಿಗಿರುವ ಶಕ್ತಿ” ಎಂದು ವಿಡಿಯೋದೊಂದಿಗೆ ಬರೆದು ಸಾಮಾಜಿಕ ಜಾಲತಾಣದಲ್ಲಿ ವ್ಯಾಪಕವಾಗಿ ಹಂಚಿಕೊಳ್ಳಲಾಗುತ್ತಿದೆ. https://twitter.com/GanKanchi/status/1787101902314012819 ಸಾಮಾಜಿಕ ಜಾಲತಾಣದಲ್ಲಿ ಈ ವಿಡಿಯೋ ನೋಡಿದವರು, ಇದು ನಿಜವಿರಬಹುದು ಎಂದು ತಮ್ಮ…

Read More

Fact Check | ಸೌದಿ ಬೋಧಕ ನಾಸರ್ ಬಿನ್ ಸುಲೇಮಾನ್ ಅಲ್-ಒಮರ್ ಭಾರತದಲ್ಲಿ ಇಸ್ಲಾಂ ಹರಡುವಿಕೆಯ ಬಗ್ಗೆ ನೀಡಿರುವ ಹೇಳಿಕೆ ನಕಲಿ

 ಸಾಮಾಜಿಕ ಜಾಲತಾಣದಲ್ಲಿ “ಭಾರತ ಆಳವಾದ ನಿದ್ರೆಯಲ್ಲಿದೆ. ಇಸ್ಲಾಂ ಧರ್ಮವು ವೇಗವಾಗಿ ಬೆಳೆಯುತ್ತಿದೆ ಮತ್ತು ಸಾವಿರಾರು ಮುಸ್ಲಿಮರು ಪೊಲೀಸ್, ಸೈನ್ಯ ಮತ್ತು ಅಧಿಕಾರಶಾಹಿಗೆ ನುಸುಳಿದ್ದಾರೆ ಮತ್ತು ಪ್ರಮುಖ ಸಂಸ್ಥೆಗಳಿಗೆ ಪ್ರವೇಶಿಸಿದ್ದಾರೆ. ಇಸ್ಲಾಂ ಭಾರತದಲ್ಲಿ ಎರಡನೇ ಅತಿ ದೊಡ್ಡ ಧರ್ಮವಾಗಿದೆ. ಇಂದು ಭಾರತವೂ ಅಳಿವಿನ ಅಂಚಿನಲ್ಲಿದೆ. ಒಂದು ರಾಷ್ಟ್ರದ ಉದಯಕ್ಕೆ ದಶಕಗಳೇ ಹಿಡಿಯುವಂತೆ, ಅದರ ವಿನಾಶಕ್ಕೂ ಸಮಯ ಬೇಕಾಗುತ್ತದೆ. ಭಾರತ ರಾತ್ರೋರಾತ್ರಿ ಅಂತ್ಯವಾಗುವುದಿಲ್ಲ. ಇದನ್ನು ಕ್ರಮೇಣ ತೆಗೆದುಹಾಕಲಾಗುತ್ತದೆ.” ಎಂಬ ಬಹವನ್ನು ಹಂಚಿಕೊಳ್ಳಲಾಗುತ್ತಿದೆ. In future there will be no…

Read More

Fact Check | ಮಲಬಾರ್ ಚಾರಿಟೇಬಲ್ ಟ್ರಸ್ಟ್ ಮುಸ್ಲಿಂ ವಿದ್ಯಾರ್ಥಿಗಳಿಗೆ ಮಾತ್ರ ವಿದ್ಯಾರ್ಥಿವೇತನ ನೀಡುತ್ತದೆ ಎಂಬುದು ಸುಳ್ಳು

“ಮಲಬಾರ್ ಗೋಲ್ಡ್ ಮತ್ತು ಡೈಮಂಡ್ ವ್ಯವಹಾರದ ಭಾಗವಾಗಿರುವ ಮಲಬಾರ್ ಚಾರಿಟೇಬಲ್ ಟ್ರಸ್ಟ್ ಕೇವಲ ಮುಸ್ಲಿಂ ವಿದ್ಯಾರ್ಥಿಗಳಿಗೆ ಮಾತ್ರ ಶಿಕ್ಷಣಕ್ಕಾಗಿ ವಿದ್ಯಾರ್ಥಿವೇತನವನ್ನು ನೀಡುತ್ತದೆ.  ಮಲಬಾರ್ ಚಾರಿಟೇಬಲ್ ಟ್ರಸ್ಟ್ ಸ್ಕಾಲರ್‌ಶಿಪ್ ಪ್ರಮಾಣಪತ್ರಗಳನ್ನು ಹೊಂದಿರುವ ಬುರ್ಖಾಧಾರಿ ಮುಸ್ಲಿಂ ವಿದ್ಯಾರ್ಥಿಗಳ ಗುಂಪು ಈ ಫೋಟೋದಲ್ಲಿದೆ ನೋಡಿ.” ಎಂದು ಕೋಮು ದ್ವೇಷದ ಬರಹದೊಂದಿಗೆ ಫೋಟೋವೊಂದನ್ನು ಹಂಚಿಕೊಳ್ಳಲಾಗುತ್ತಿದೆ. Malabar Gold & Diamonds owner name M. P. Ahammed from Kerala.Parents name- Mammad Kutty Hajee and Fathima. सोना चाँदी डायमंड…

Read More
ಶ್ರೀ ಸಿದ್ದರಾಮಯ್ಯ ಲಾ ಕಾಲೇಜು ಹೊರಡಿಸಿದ ಸುತ್ತೋಲೆಗೂ ಆರೋಗ್ಯ ಇಲಾಖೆಗೂ ಸಂಬಂಧವಿಲ್ಲ

Fact Check | ಶ್ರೀ ಸಿದ್ದರಾಮಯ್ಯ ಲಾ ಕಾಲೇಜು ಹೊರಡಿಸಿದ ಸುತ್ತೋಲೆಗೂ ಆರೋಗ್ಯ ಇಲಾಖೆಗೂ ಸಂಬಂಧವಿಲ್ಲ

“ಆರೋಗ್ಯ ಇಲಾಖೆಯು ತಿಳಿಸಿರುವ ಮಾಹಿತಿಯ ಪ್ರಕಾರ ಎಲ್ಲಾ ವಿದ್ಯಾರ್ಥಿಗಳು ಹಾಗೂ ಪೋಷಕರು ಯಾವುದೇ ರೀತಿಯ ಫ್ರಿಜ್ ನೀರು ಐಸ್ ಕ್ರೀಮ್ ಮತ್ತು ತಂಪು ಪಾನೀಯಗಳನ್ನು ಕುಡಿಯಬಾರದು” ಎಂದು ಶ್ರೀ ಸಿದ್ದರಾಮಯ್ಯ ಕಾನೂನು ಕಾಲೇಜು ಸುತ್ತೋಲೆಯನ್ನು ಹೊರಡಿಸಿದೆ ಈ ಸುತ್ತೂಲೆಯಲ್ಲಿ ದೀರ್ಘವಾಗಿ ಹಲವು ಅಂಶಗಳನ್ನು ಉಲ್ಲೇಖಿಸಲಾಗಿದೆ ಹೀಗಾಗಿ ಇದನ್ನು ಬಹುತೇಕರು ಇದನ್ನು ನಿಜವೆಂದು ಶೇರ್ ಮಾಡುತ್ತಿದ್ದಾರೆ ತಾಪಮಾನ ಏರಿಕೆ ಹಾಗೂ ಬಿಸಿ ಗಾಳಿಯ ಪ್ರಭಾವ ರಾಜ್ಯದಲ್ಲಿ ಇರಲಿದೆ ಎಂದು ಈ ಹಿಂದೆ ಹವಾಮಾನ ಇಲಾಖೆ ತಿಳಿಸಿತ್ತು ಅದರಂತೆ ರಾಜ್ಯದಲ್ಲಿ…

Read More

Fact Check | ಬಾಂಗ್ಲಾದೇಶದ ಮುಸ್ಲಿಂ ನಾಯಕನ ಹಳೆಯ ವಿಡಿಯೋವನ್ನು ಭಾರತದ್ದು ಎಂದು ಸುಳ್ಳು ಮಾಹಿತಿ ಹಂಚಿಕೆ

‘ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ನಾವು ಹಿಂದೂಗಳ ಮನೆ ಬಾಗಿಲಿಗೆ ಹೋಗುತ್ತೇವೆ, ಮತ್ತು ಹಿಂದೂಗಳನ್ನು ಇಸ್ಲಾಂಗೆ ಮತಾಂತರಗೊಳ್ಳುವಂತೆ ಮಾಡುತ್ತೇವೆ ಎಂದು ಮುಸಲ್ಮಾನ ವಿದ್ವಾಂಸನೊಬ್ಬ ಹೇಳಿಕೆ ನೀಡಿದ್ದಾನೆ. ಜಾಗೃತರಾಗಿ ಹಿಂದೂಗಳೆ ಈಗಾಲಾದರೂ ಎಚ್ಚತ್ತುಕೊಳ್ಳಿ, ಚುನಾವಣೆಯಲ್ಲಿ ನೀವು ಯಾರಿಗೆ ಮತ ಹಾಕಬೇಕು ಎಂಬುದನ್ನು ಈಗಾಲಾದರು ಸರಿಯಾಗಿ ನಿರ್ಧರಿಸಿ’ ಎಂದು ವಿವಿಧ ಬರಹಗಳೊಂದಿಗೆ ಸಾಮಾಜಿಕ ಜಾಲತಾಣದಲ್ಲಿ ವಿಡಿಯೋವೊಂದನ್ನು ವ್ಯಾಪಕವಾಗಿ ಹಂಚಿಕೊಳ್ಳಲಾಗುತ್ತಿದೆ. https://twitter.com/Modified_Hindu9/status/1784985954832326726 ಈ ವಿಡಿಯೋದಲ್ಲಿ ವ್ಯಕ್ತಿಯೊಬ್ಬ ಮಾತನಾಡುತ್ತಿದ್ದು ಆತನ ಹಿಂಬದಿಯಲ್ಲಿ ಇರುವವರೆಲ್ಲ ಮುಸಲ್ಮಾನ ಸಮುದಾಯಕ್ಕೆ ಸೇರಿದವರಾಗಿದ್ದಾರೆ. ಈ ವಿಡಿಯೋವನ್ನು ನೋಡಿದ ಬಹುತೇಕರು ಇದನ್ನು…

Read More

Fact Check | ಕುಕ್ಕೆ ದೇವಸ್ಥಾನಕ್ಕೆ ರಾಜ್ಯ ಸರ್ಕಾರ ಕ್ರಿಶ್ಚಿಯನ್‌ ಅಧಿಕಾರಿ ನೇಮಿಸಿದೆ ಎಂಬುದು ಸುಳ್ಳು

“ಕ್ರಿಶ್ಚಿಯನ್‌ ಅಧಿಕಾರಿಯನ್ನು ಕುಕ್ಕೆ ದೇವಸ್ಥಾನದ ಮುಖ್ಯ ಅಧಿಕಾರಿಯಾಗಿ ಕಾಂಗ್ರೆಸ್‌ ಸರ್ಕಾರ ನೇಮಿಸಿದೆ. ಏನಿದರ ಹುನ್ನಾರ..?” ಎಂದು ಪೋಸ್ಟರ್‌ ಒಂದನ್ನು ಸಾಮಾಜಿಕ ಜಾಲತಾಣದಲ್ಲಿ ಹರಿಬಿಡಲಾಗಿದೆ. ಇದರಲ್ಲಿ ಕಾಂಗ್ರೆಸ್‌ ಸರ್ಕಾರ ಹಿಂದೂ ದೇವಸ್ಥಾನಕ್ಕೆ ಅಪಚಾರ ಮಾಡಲು ಹೊರಟಿದೆ. ಇದರ ಹಿಂದೆ ಏನೋ ಷಡ್ಯಂತ್ರವಿದೆ ಎಂದು ಬಿಂಬಿಸಲಾಗಿದೆ. ಹೀಗಾಗಿ ಇದು ನಿಜವಿರಬಹುದು ಎಂದು ಸಾಕಷ್ಟು ಮಂದಿ ವ್ಯಾಪಕವಾಗಿ ಹಂಚಿಕೊಳ್ಳುತ್ತಿದ್ದಾರೆ. ವಾಸ್ತವದಲ್ಲಿ ಶ್ರೀ ಕುಕ್ಕೆ ಸುಬ್ರಮಣ್ಯ ದೇವಸ್ಥಾನಕ್ಕೆ ನೇಮಕವಾಗಿರುವ ಎಇಓ ಏಸುರಾಜ್ ಅವರ ಹೆಸರನ್ನು ನೋಡಿದ ತಕ್ಷಣವೇ ಬಹುತೇಕರು ಇವರು ಕ್ರೈಸ್ತರಿರಬಹುದು ಎಂದು…

Read More

Fact Check | ವಯನಾಡ್ ದೇವಾಲಯ ಅತಿಕ್ರಮಣ ಎಂದು ಪಾಕಿಸ್ತಾನದ ಫೋಟೊ ಹಂಚಿಕೆ

“ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಯವರು ತಮ್ಮ ಕೇರಳದ ವಯನಾಡ್ ಲೋಕಸಭಾ ಕ್ಷೇತ್ರದಲ್ಲಿ ರಾಮನಿಗೆ ಸಮರ್ಪಿತವಾದ ದೇವಾಲಯದ ಸಂಕೀರ್ಣದೊಳಗೆ ಕೋಳಿ ಅಂಗಡಿಯನ್ನು ನಡೆಸಲು ಅನುಮತಿ ನೀಡಿದ್ದು ಮಾತ್ರವಲ್ಲದೆ ಆ ಅಂಗಡಿಯನ್ನು ಈ ಹಿಂದೆ ಅವರೇ ಉದ್ಘಾಟಿಸಿದ್ದಾರೆ” ಎಂದು ಎಕ್ಸ್ (ಹಿಂದಿನ ಟ್ವಿಟರ್) ನಲ್ಲಿ ಅಂತಹ ಒಂದು ವೀಡಿಯೊ ವೈರಲ್ ಆಗಿದೆ. ಈ ವಿಡಿಯೋವನ್ನು ಸಾಕಷ್ಟು ಮಂದಿ ತಮ್ಮ ಸಾಮಾಜಿಕ ಜಾಲತಾಣದಲ್ಲಿ ಕೂಡ ಹಂಚಿಕೊಂಡಿದ್ದಾರೆ. केरल के वायनाड में राहुल गांधी और प्रियंका वाड्राइन ने चार…

Read More