Likith Rai

Fact Check : ಗ್ಯಾಸ್ ಸಿಲಿಂಡರ್‌ಗೆ ವಿಧಿಸುವ ತೆರಿಗೆಯಲ್ಲಿ ರಾಜ್ಯ ಸರ್ಕಾರಕ್ಕೆ ಹೆಚ್ಚಿನ ಪಾಲು ಎಂಬುದು ಸುಳ್ಳು

‘ಅಡುಗೆ ಅನಿಲ ಸಿಲಿಂಡರ್‌ ಬೆಲೆಯನ್ನು ಕೇಂದ್ರ ಸರ್ಕಾರ ಏರಿಕೆ ಮಾಡುತ್ತಿದೆ ಎಂದು ಆರೋಪಿಸುತ್ತಿರುವವರು ಈ ಸಂಗತಿಯನ್ನು ಮರೆತಿದ್ದಾರೆ. ಎಲ್‌ಪಿಜಿ ಸಿಲಿಂಡರ್‌ ಮೇಲೆ ಕೇಂದ್ರ ಸರ್ಕಾರವು ಶೇ 5ರಷ್ಟು ತೆರಿಗೆಯನ್ನಷ್ಟೇ ವಿಧಿಸುತ್ತದೆ. ಆದರೆ, ರಾಜ್ಯ ಸರ್ಕಾರಗಳು ಶೇ 55ರಷ್ಟು ತೆರಿಗೆ ವಿಧಿಸುತ್ತಿದೆ. ಇದರಿಂದಲೇ ಎಲ್‌ಪಿಜಿ ಬೆಲೆ ವಿಪರೀತ ಏರಿಕೆಯಾಗಿದೆ. ಎಲ್‌ಪಿಜಿ ಸಿಲಿಂಡರ್‌ಗಾಗಿ ನಾವು ಪಾವತಿಸುವ ಹಣದಲ್ಲಿ ಬಹುಪಾಲು ತೆರಿಗೆರೂಪದಲ್ಲಿ ರಾಜ್ಯ ಸರ್ಕಾರಕ್ಕೇ ಹೋಗುತ್ತದೆ’  ಎಂಬ ಸಂದೇಶವೊಂದು ವೈರಲ್‌ ಆಗುತ್ತಿದೆ. LPG Cylinder Price in 2014: ₹410LPG Cylinder…

Read More

Fact Check | ರಾಹುಲ್‌ ಗಾಂಧಿ ಅವರನ್ನು ಗಲ್ಫ್‌ ನ್ಯೂಸ್‌ ಪಪ್ಪು ಎಂದು ಉಲ್ಲೇಖಿಸಿ ಅಣಕಿಸಿಲ್ಲ

“ದೇಶ, ಭಾಷೆ, ಗಡಿಯನ್ನು ದಾಟಿ ಗಲ್ಫ್‌ ದೇಶಕ್ಕೂ ಕಾಲಿಟ್ಟ ಪಪ್ಪು ಉಪನಾಮ, ಗಲ್ಫ್‌ ದೇಶದ ಪತ್ರಿಕೆಯೊಂದು ರಾಹುಲ್‌ ಗಾಂಧಿ ಅವರನ್ನು ಪಪ್ಪು ಎಂದು ಉಲ್ಲೇಖಿಸಿಯೇ ವರದಿಯೊಂದನ್ನು ಪ್ರಕಟಿಸಿದೆ.” ಎಂಬ ವಿಡಿಯೋವೊಂದನ್ನು ಸಾಮಾಜಿಕ ಜಾಲತಾಣದಲ್ಲಿ ವ್ಯಾಪಕವಾಗಿ ಹಂಚಿಕೊಳ್ಳಲಾಗುತ್ತಿದೆ. ಮತ್ತು ಸಾಕಷ್ಟು ಮಂದಿ ರಾಹುಲ್‌ ಗಾಂಧಿ ಅವರ ನಾಯಕತ್ವದ ಬಗ್ಗೆ ಕೂಡ ಪ್ರಶ್ನೆಯನ್ನು ಮಾಡಿದ್ದಾರೆ. PAPPU goes International Even "GULF NEWS" knows Rahul Gandhi is called PAPPU in India pic.twitter.com/sgJ1mILGbv — Mahesh Vikram…

Read More

Fact Check | ಎನ್‌ಸಿಪಿ ನಾಯಕ ಜಿತೇಂದ್ರ ಅವಾದ್‌ ಮೇಲೆ ಹಲ್ಲೆ ನಡೆದಿದೆ ಎಂಬ ವಿಡಿಯೋ 2015ರದ್ದು

“ಭಗವಾನ್ ರಾಮ ಮಾಂಸಹಾರಿ ಹೇಳಿಕೆಗೆ ತೀವ್ರ ಟೀಕೆ ಎದುರಿಸಿದ ಬಳಿಕ ಎನ್‌ಸಿಪಿ ನಾಯಕ ಜಿತೇಂದ್ರ ಅವಾದ್‌ಗೆ ಕೆಲ ಹಿಂದೂಗಳು ಥಳಿಸಿ ಬುದ್ದಿ ಕಲಿಸಿದ್ದಾರೆ.” ಎಂಬ ಬರಹದೊಂದಿಗೆ ವಿಡಿಯೋವೊಂದು ಸಾಮಾಜಿಕ ಜಾಲತಾಣದಲ್ಲಿ ವ್ಯಾಪಕವಾಗಿ ಹಂಚಿಕೊಳ್ಳಲಾಗುತ್ತಿದೆ. ಈ ವಿಡಿಯೋದಲ್ಲಿ ಎನ್‌ಸಿಪಿ ನಾಯಕ ಜೀತೆಂದ್ರ ಅವಾದ್ ಅವರು ವೇದಿಕೆಯ ಮೇಲೆ ಭಾಷಣ ಮಾಡಲು ಮುಂದಾಗುತ್ತಾರೆ. ಆಗ ಅಲ್ಲೇ ಇದ್ದ ಕೆಲವರು ಪೊಲೀಸ್ ಅಧಿಕಾರಿಗಳ ಮುಂದೆಯೇ ಜಿತೇಂದ್ರ ಅವರ ಮೇಲೆ ಹಲ್ಲೆಗೆ ಮುಂದಾಗುತ್ತಾರೆ. ಬಳಿಕ ಅವಾದ್ ಅವರು ವೇದಿಕೆಯಿಂದ ಇಳಿದು ಕಾರ್ಯಕ್ರಮದಿಂದ ಹೊರ…

Read More

Fact Check | ಭಾರತೀಯ ನೌಕದಳದ ತರಬೇತಿ ವಿಡಿಯೋ ಎಂದು ಡೀಪ್‌ ಫಿಟ್‌ನೆಸ್‌ ಸಂಸ್ಥೆಯ ವಿಡಿಯೋ ಹಂಚಿಕೆ

“ಭಾರತೀಯ ನೌಕಾಪಡೆಯ ಸೈನಿಕರ ಗುಂಪು ತಮ್ಮ ಕೈ ಮತ್ತು ಕಾಲುಗಳನ್ನು ಕಟ್ಟಿಕೊಂಡು ನೀರಿನ ಅಡಿಯಲ್ಲಿ ತರಬೇತಿ ಪಡೆಯುತ್ತಿರುವ ಈ ವಿಡಿಯೋವನ್ನು ಒಮ್ಮೆ ನೋಡಿ ನಮ್ಮ ದೇಶದ ಹೆಮ್ಮೆಯ ಸೈನಿಕರ ಈ ತರಬೇತಿಗೆ ಒಂದು ಮೆಚ್ಚುಗೆ ಇರಲಿ.” ಎಂಬ ವಿಡಿಯೋವೊಂದು ಸಾಮಾಜಿಕ ಜಾಲತಾಣದಲ್ಲಿ ವ್ಯಾಪಕವಾಗಿ ಹಂಚಿಕೊಳ್ಳಲಾಗುತ್ತಿದೆ ಈ ವಿಡಿಯೋವನ್ನು ನಿಜವೆಂದು ನಂಬಿ ಸಾಕಷ್ಟು ಮಂದಿ ತಮ್ಮ ಸಾಮಾಜಿಕ ಜಾಲತಾಣದ ಖಾತೆಗಳಲ್ಲಿ ಹಂಚಿಕೊಳ್ಳುತ್ತಿದ್ದಾರೆ. ಆದರೆ ಈ ವಿಡಿಯೋ ಕುರಿತು ಫ್ಯಾಕ್ಟ್‌ಚೆಕ್‌ ನಡೆಸಿದಾಗ ಅಸಲಿ ವಿಚಾರ ಬೆಳಕಿಗೆ ಬಂದಿದೆ. ಫ್ಯಾಕ್ಟ್‌ಚೆಕ್‌ ವ್ಯಾಪಕವಾಗಿ…

Read More

Fact Check | ಕೇಂದ್ರ ಸರ್ಕಾರಿ ನೌಕರರ ತುಟ್ಟಿಭತ್ಯೆ ಬಿಡುಗಡೆಯಾಗಲಿದೆ ಎಂದು ಅನುರಾಗ್‌ ಠಾಕೂರ್‌ ಹೇಳಿಲ್ಲ

“ಕೇಂದ್ರ ಸಚಿವ ಅನುರಾಗ್ ಠಾಕೂರ್ ಅವರು ಕೇಂದ್ರ ಸರ್ಕಾರಿ ನೌಕರರಿಗೆ COVID-19 ಸಾಂಕ್ರಾಮಿಕ ಸಮಯದಲ್ಲಿ ಮತ್ತು ಕಳೆದ 18 ತಿಂಗಳುಗಳಿಂದ ಬಾಕಿ ಉಳಿದಿರುವ ತುಟ್ಟಿಭತ್ಯೆ (ಡಿಎ) ಪಾವತಿ ಮಾಡುವುದಾಗಿ ಘೋಷಿಸಿದ್ದಾರೆ. ಈ ವಿಡಿಯೋ ನೋಡಿ. ಮತ್ತು ಈ ವಿಡಿಯೋವನ್ನು ಎಲ್ಲಾರಿಗೂ ಹಂಚಿಕೊಳ್ಳಿ” ಎಂಬ ಪೋಸ್ಟ್‌ವೊಂದು ಸಾಮಾಜಿಕ ಜಾಲತಾಣದಲ್ಲಿ ವ್ಯಾಪಕವಾಗಿ ಹಂಚಿಕೊಳ್ಳಲಾಗುತ್ತಿದೆ. ಅದರಲ್ಲೂ ಈ ಸುದ್ದಿ ಸಾಮಾಜಿಕ ಜಾಲತಾಣದಲ್ಲಿ ವೈರಲ್‌ ಆಗುತ್ತಿದ್ದಂತೆ ಸರ್ಕಾರಿ ಅಧಿಕಾರಿಗಳಲ್ಲಿ ಹೊಸ ನಿರೀಕ್ಷೆ ಮನೆ ಮಾಡಿದೆ. ಅದರಲ್ಲೂ ಅನುರಾಗ್‌ ಠಾಕೋರ್‌ ಅವರೇ ತುಟ್ಟಿಭತ್ಯೆ ವಿತರಣೆಯ…

Read More

Fact Check | ಬಾಯ್ಕಟ್ ಮಾಲ್ಡೀವ್ಸ್ ಹೆಸರಿನಲ್ಲಿ ಹರಿದಾಡುತ್ತಿವೆ ಸಾಲು ಸಾಲು ಸುಳ್ಳು ಸುದ್ದಿಗಳು

ಭಾರತ ಮತ್ತು ಮಾಲ್ಡೀವ್ಸ್‌ ನಡುವೆ ರಾಜತಾಂತ್ರಿಕ ಬಿಕ್ಕಟ್ಟು ತಲೆದೋರಿದೆ. ಈ ಸಂದರ್ಭದಲ್ಲಿ ಹಲವಾರು ಮಂದಿ ಬಾಯ್ಕಟ್ ಮಾಲ್ಡೀವ್ಸ್ ಅಭಿಯಾನ ಆರಂಭಿಸಿದ್ದಾರೆ. ಆದರೆ ಈ ಸಂದರ್ಭದಲ್ಲಿ ಹಲವು ಸುಳ್ಳು ಸುದ್ದಿಗಳನ್ನು ಹಂಚಿಕೊಳ್ಳಲಾಗುತ್ತಿದೆ. ಅವುಗಳು ಯಾವುವು ಮತ್ತು ಅವುಗಳ ಹಿಂದಿನ ವಾಸ್ತವವೇನು ಎಂಬುದನ್ನು ಈ ವಿಡಿಯೋದಲ್ಲಿ ತಿಳಿದುಕೊಳ್ಳೋಣ. ಫ್ಯಾಕ್ಟ್‌ಚೆಕ್‌ ಸುಳ್ಳು 1: ಮಾಲ್ಡೀವ್ಸ್‌ನಲ್ಲಿ ಹಲವಾರು ಯುವತಿಯವರ ಮೇಲೆ ಅತ್ಯಾಚಾರ, ಲೈಂಗಿಕ ದೌರ್ಜನ್ಯ ಮತ್ತು ಸುಲಿಗೆ ನಡೆದಿದೆ. ಮಾಲ್ಡೀವ್ಸ್ ಹೆಣ್ಣು ಮಕ್ಕಳಿಗೆ ಅಪಾಯಕಾರಿಯಾಗಿದ್ದು, ಅಲ್ಲಿಗೆ ಹೋಗಬೇಡಿ. ಸತ್ಯ: ಈ ವಿಡಿಯೋ ಇಂಡೋನೇಷ್ಯಾದ…

Read More

Fact Check | ಬಿಟ್ಟಿ ಭಾಗ್ಯ ಬಂದ್ ಎಂದು ಸುಳ್ಳು ಸುದ್ದಿ ಹರಡಿದ ಟಿವಿ ವಿಕ್ರಮ

ಬಿಟ್ಟಿ ಭಾಗ್ಯ ಬಂದ್.. ಗೃಹಲಕ್ಷ್ಮಿಯರ  ರಿಯಾಕ್ಷನ್ ಎಂಬ ಶೀರ್ಷಿಕೆಯಲ್ಲಿ ಬಲಪಂಥೀಯ ಪ್ರೊಪಗಂಡಾ ಮಾಧ್ಯಮ ಟಿವಿ ವಿಕ್ರಮ ವಿಡಿಯೋ ವರದಿ ಪ್ರಕಟಿಸಿದೆ. ನಿರೂಪಕಿಯೊಬ್ಬರು ನಮಗೆ ಬಿಟ್ಟಿ ಭಾಗ್ಯ ಬೇಡ ಎಂದು ಎಷ್ಟು ಹೇಳಿದರೂ ಕೇಳದ ಸಿದ್ದರಾಮಯ್ಯನವರು ಕೊಟ್ಟು ಬಿಟ್ಟರು. ಈಗ ಅವರದೇ ಪಕ್ಷದ ಶಾಸಕರಾದ ಬಸವರಾಜ ರಾಯರೆಡ್ಡಿಯವರು “ನಾವು ಗ್ಯಾರಂಟಿ ಯೋಜನೆಗಳಿಗಾಗಿ 58000 ಕೋಟಿ ರೂ ನಿರ್ದೇಶಿಸಿರುವುದರಿಂದ ಅದು ದೊಡ್ಡ ಅರ್ಥಿಕ ಹೊರೆಯಾಗಿ ಪರಿಣಮಿಸಿದೆ” ಎಂದು ಬಿಟ್ಟಿದ್ದಾರೆ. ಹಾಗಾಗಿ ಬಿಟ್ಟಿ ಭಾಗ್ಯಗಳು ಬಂದ್ ಆಗುತ್ತವೆ ಎನ್ನುವ ಅರ್ಥದಲ್ಲಿ ಮಾತನಾಡಿದ್ದಾರೆ….

Read More

Fact Check | LIC ಕಚೇರಿಯಲ್ಲಿ ಕಾಳಿಂಗ ಸರ್ಪ ಹಿಡಿಯಲಾಗಿದೆ ಎಂದು ಆಸ್ಪತ್ರೆಯ ವಿಡಿಯೋ ಹಂಚಿಕೆ

“ಇದು ಮುಂಬೈ LIC ಕಚೇರಿ ರೆಕಾರ್ಡ್‌ ರೂಮ್‌ನಲ್ಲಿ ಸೆರೆ ಹಿಡಿದ ವಿಡಿಯೋ. ಈ ಕಚೇರಿಗೆ ನುಗ್ಗಿನ ಕಾಳಿಂಗ ಸರ್ಪವನ್ನ ಸೆರೆ ಹಿಡಿದು ರಕ್ಷಿಸಲಾಗಿದೆ.” ಎಂಬ ವಿಡಿಯೋವನ್ನು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಳ್ಳಲಾಹಗುತ್ತಿದೆ. ಇನ್ನೂ ಕೆಲವರು LIC ಏಜೆಂಟ್ ಆಗಲು ಹೊರಟ ಕಾಳಿಂಗ ಸರ್ಪ ಹಿಡಿಯಲಾಗಿದೆ ಎಂದು ಕೂಡ ತಮ್ಮ ಸಾಮಾಜಿಕ ಜಾಲತಾಣದ ಖಾತೆಗಳಲ್ಲಿ ವ್ಯಾಪಕವಾಗಿ ಹಂಚಿಕೊಳ್ಳುತ್ತಿದ್ದಾರೆ. ಫ್ಯಾಕ್ಟ್‌ಚೆಕ್‌  ಈ ವಿಡಿಯೋ ಕುರಿತು ಕನ್ನಡ ಫ್ಯಾಕ್ಟ್‌ಚೆಕ್‌ ತಂಡ ವಿಡಿಯೋವನ್ನು ಕೆಲ ಕೀ ಫ್ರೇಮ್‌ಗಳಾಗಿ ವಿಂಗಡಿಸಿ ಪರಿಶೀಲನೆಯನ್ನು ನಡೆಸಿದೆ. ಗೂಗಲ್‌ ರಿವರ್ಸ್‌…

Read More

Fact Check | ರಾಮಮಂದಿರಕ್ಕೆ ಮೌಲನಾ ಬಾಂ*ಬ್ ಹಾಕ್ತಾರ?: ನೈಜ ವಿಷಯ ತಿರುಚಿ ಸುದ್ದಿ ಪ್ರಸಾರ ಮಾಡುತ್ತಿರುವ ಟಿವಿ ವಿಕ್ರಮ

ಟಿವಿ ವಿಕ್ರಮ ಚಾನಲ್‌ನ ನಿರೂಪಕಿ ಸೌಮ್ಯರವರು ರಾಮಮಂದಿರ ಉದ್ಘಾಟನೆ ಮೌಲಾನ ಹೇಳಿಕೆ.. ಬಾಂ*ಬ್ ಹಾಕ್ತಾರಾ..? ಎಂಬ ಶೀರ್ಷಿಕೆಯಲ್ಲಿ ವಿಡಿಯೋ ಪ್ರಸಾರ ಮಾಡಿದ್ದಾರೆ. ಈ ವಿಡಿಯೋದಲ್ಲಿ “ದೇಶಾದ್ಯಂತೆ ಜ. 22 ರಿಂದ 25 ರವರೆಗೆ ಮುಸಲ್ಮಾನರು ರೈಲು, ಬಸ್‌ಗಳಲ್ಲಿ ಓಡಾಡಬೇಡಿ, ಮನೆಯಲ್ಲಿಯೇ ಇರಿ ಎಂದು AIUDF ಅಧ್ಯಕ್ಷ ಬದ್ರುದ್ದೀನ್ ಅಜ್ಮಲ್ ಹೇಳಿದ್ದಾರೆ.” “ಇದರ ಅರ್ಥ ಏನು? ಗೋದ್ರಾ ಮಾದರಿ ರೈಲಿನಲ್ಲಿ ಬಾಂಬ್‌ ಇಡೋದಕ್ಕೆ ಪ್ಲಾನ್‌ ಮಾಡಿದ್ದಾರಾ? ಅಜ್ಮಲ್‌ ಕಸಬ್‌ ರೀತಿ ಸಿಕ್ಕ ಸಿಕ್ಕ ಹಿಂದೂಗಳನ್ನು ಗುಂಡಿಟ್ಟು ಕೊಲ್ಲಲು ಪ್ಲಾನ್‌…

Read More

Fact Check | ಮಾಲ್ಡೀವ್ಸ್ ಅಧ್ಯಕ್ಷ ಭಾರತೀಯರ ಕ್ಷಮೆಯಾಚಿಸಿದ್ದಾರೆಂಬ ಟ್ವೀಟ್‌ ಎಡಿಟೆಡ್ ಹೊರತು ನಿಜವಲ್ಲ

“ನನ್ನ ಸಚಿವರು, ಪ್ರಧಾನಿ ನರೇಂದ್ರ ಮೋದಿ ಕುರಿತು ನೀಡಿದ ಬೇಜವಾಬ್ದಾರಿ ಹೇಳಿಕೆಯಿಂದಾಗಿ ನನ್ನ ಭಾರತೀಯ ಸ್ನೇಹಿತರಲ್ಲಿ ಕೈಮುಗಿದು ಕ್ಷಮೆಯಾಚಿಸುತ್ತಿದ್ದೇನೆ. ಭಾರತೀಯ ಸ್ನೇಹಿತರನ್ನು ಸ್ವಾಗತಿಸಲು ಎದುರು ನೋಡುತ್ತೇನೆ ಮತ್ತು ಎರಡು ದೇಶಗಳ ನಡುವಿನ ದ್ವಿಪಕ್ಷೀಯ ಸಂಬಂಧ ಬಲಗೊಳಿಸಲು ಪ್ರಯತ್ನಿಸುತ್ತೇನೆ” ಎಂದು ಮಾಲ್ಡೀವ್ಸ್‌ನ ಅಧ್ಯಕ್ಷ ಮೊಹಮ್ಮದ್ ಮುಯಿಝು ಅವರು ತಮ್ಮ ಎಕ್ಸ್‌ ಖಾತೆಯಲ್ಲಿ ಹಂಚಿಕೊಂಡಿದ್ದಾರೆ ಎಂಭ ಸ್ಕ್ರೀನ್‌ಶಾಟ್‌ ಸಾಮಾಜಿಕ ಜಾಲತಾಣದಲ್ಲಿ ವೈರಲ್‌ ಆಗಿದೆ. ಇನ್ನು ಇದೇ ಫೋಟೋವನ್ನು ನಿಜವೆಂದು ನಂಬಿ ಸಾಕಷ್ಟು ಮಂದಿ ಶೇರ್‌ ಕೂಡ ಮಾಡುತ್ತಿದ್ದಾರೆ. ಇನ್ನೂ ಕೆಲವರು…

Read More