Likith Rai

Fact Check | ಖಲಿಸ್ತಾನ ಪರ ಚಳುವಳಿಯನ್ನು ರಾಜಸ್ತಾನದ ಮಾಜಿ ಸಿಎಂ ಅಶೋಕ್‌ ಗೆಹ್ಲೋಟ್‌ ಬೆಂಬಲಿಸಿಲ್ಲ

“ರಾಜಸ್ಥಾನದ ಮಾಜಿ ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್ ಖಲಿಸ್ತಾನ್ ಚಳವಳಿಯನ್ನು ಬೆಂಬಲಿಸಿದ್ದರೆ ಮತ್ತು ಪ್ರತಿಭಟನೆಯೊಂದರಲ್ಲಿ ಮಾತನಾಡಿದ್ದಾರೆ.” ಎಂದು ವಿಡಿಯೋವೊಂದನ್ನು ಸಾಮಾಜಿಕ ಜಾಲತಾಣದಲ್ಲಿ ವ್ಯಾಪಕವಾಗಿ ಹಂಚಿಕೊಳ್ಳಲಾಗುತ್ತಿದೆ. ಇದರ ಜೊತೆಗೆ ಕಾಂಗ್ರೆಸ್‌ ಖಲಿಸ್ತಾನಿಗಳಿಗೆ ಬೆಂಬಲ ಕೊಡುತ್ತಿದೆ ಎಂದು ಆರೋಪಿಸಲಾಗಿದೆ. ಇದರ ಜೊತೆಗೆ ಮತ್ತೊಂದು ವಿಡಿಯೋ ಕೂಡ ವೈರಲ್‌ ಆಗಿದ್ದು ಅದರಲ್ಲಿ ರಾಜಸ್ತಾನದ ಮಾಜಿ  ಸಿಎಂ ಅಶೋಕ್‌ ಗೆಹ್ಲೋಟ್‌ ಅವರು, “ಮೋಹನ್ ಭಾಗವತ್ ಮತ್ತು ನರೇಂದ್ರ ಮೋದಿ ಅವರು ಹಿಂದೂ ರಾಷ್ಟ್ರದ ಬಗ್ಗೆ ಮಾತನಾಡಬಹುದಾದಾಗ, ನಾನು ಖಲಿಸ್ತಾನ್ ಬಗ್ಗೆ ಏಕೆ ಮಾತನಾಡಬಾರದು..” ಎಂದು…

Read More

Fact Check | ವೈರಲ್ ಅಶ್ಲೀಲ ಫೋಟೊಗಳು ಅಯೋಧ್ಯೆಯ ರಾಮಮಂದಿರದ ಅರ್ಚಕ ಮೋಹಿತ್‌ ಪಾಂಡೆಯವರದ್ದಲ್ಲ

ಸಾಮಾಜಿಕ ಜಾಲತಾಣದಲ್ಲಿ ಅಯೋಧ್ಯೆ ರಾಮಮಂದಿರ ಅರ್ಚಕರಾಗಿ ನೇಮಕಗೊಂಡಿರುವ ಮೋಹಿತ್ ಪಾಂಡೆ ಕುರಿತು ವಿಡಿಯೋ, ಫೋಟೋ ಹರಿಬಿಡಲಾಗಿದೆ. ಅರ್ಚಕ ಮೋಹಿತ್ ಪಾಂಡೆ ಮಹಿಳೆಯೊಬ್ಬರ ಜೊತೆ ಅಶ್ಲೀಲ ಭಂಗಿಯಲ್ಲಿದ್ದು, ಚುಂಬಿಸುತ್ತಿರುವ ವಿಡಿಯೋ ಮತ್ತು ಫೋಟೋ ವ್ಯಾಪಕವಾಗಿ ಹಂಚಿಕೊಳ್ಳಲಾಗುತ್ತಿದ್ದು ಸಾಕಷ್ಟು ಮಂದಿ ಇದನ್ನೇ ನಿಜವೆಂದು ನಂಬಿದ್ದಾರೆ.  ಈ ಫೋಟೋದಲ್ಲಿನ ಅಸಲಿ ವಿಚಾರ ಕುರಿತು ಪರಿಶೀಲನೆ ನಡೆಸದೆ ಹಲವಾರು ಮಂದಿ ಈ ಫೋಟೋವನ್ನು ಶೇರ್‌ ಮಾಡುವುದರ ಜೊತೆಗೆ ವಿವಿಧ ಆಡಳಿತರೂಢ ಬಿಜೆಪಿಯನ್ನೂ ಇಲ್ಲಿ ಟೀಕಿಸಲಾಗುತ್ತಿದೆ. ಹಾಗಾಗಿ ಈ ವಿಚಾರ ರಾಜಕೀಯವಾಗಿಯೂ ಕೂಡ ಸದ್ದು…

Read More

Fact Check | ಜಪಾನ್‌ನಲ್ಲಿ ಮಹಿಳೆಯರಿಗೆ ಕಿರುಕುಳ ನೀಡಿದ ಸೋಮಾಲಿಯದ ಪ್ರಜೆ ಗಡಿಪಾರು ಎಂಬುದು ಸುಳ್ಳು

“ಈ ವಿಡಿಯೋ ನೋಡಿ.. ಸೋಮಾಲಿಯಾದ ಒಬ್ಬ ಪ್ರಜೆ ಜಪಾನ್‌ನಲ್ಲಿ ಮಹಿಳೆಯರಿಗೆ ಹೆಚ್ಚು ಹೆಚ್ಚು ಕಿರುಕುಳ ನೀಡುತ್ತಿದ್ದ. ಈತನನ್ನು ಬಂಧಿಸಲು ತೆರಳಿದ ಪೊಲೀಸರೊಂದಿಗೆ ಈತ ವಾಗ್ವಾದ ನಡೆಸಿದ್ದಾನೆ. ಬಳಿಕ ಈತನನ್ನು ಜಪಾನ್‌ ಸರ್ಕಾರ ಗಡಿಪಾರು ಮಾಡಿದೆ.” ಎಂಬ ಹೇಳಿಕೆಯೊಂದಿಗೆ ಸಾಮಾಜಿಕ ಜಾಲತಾಣದಲ್ಲಿ ವಿಡಿಯೋವೊಂದು ವೈರಲ್‌ ಆಗುತ್ತಿದ್ದು, ಸಾಕಷ್ಟು ಮಂದಿ ಈ ವಿಡಿಯೋವನ್ನು ಹಂಚಿಕೊಳ್ಳುತ್ತಿದ್ದಾರೆ. ಈ ವಿಡಿಯೋ ಕುರಿತು ಫ್ಯಾಕ್ಟ್‌ಚೆಕ್‌ ನಡೆಸಲು ಮುಂದದಾಗ ಇದೇ ರೀತಿಯ ಹಲವು ವಿಡಿಯೋಗಳು ಮುಸ್ಲಿಂ ಸಮುದಾಯದ ವಿರುದ್ಧ ದ್ವೇಷಕಾರುವ ರೀತಿಯ ಹಲವು ಸುಳ್ಳು ಅಪಾದನೆಗಳೊಂದಿಗೆ…

Read More

Fact Check | ಶಿವಕಾಶಿಯಲ್ಲಿ ಲಕ್ಷ ಶಿವಲಿಂಗಗಳು ಪತ್ತೆಯಾಗಿವೆ ಎಂದು ಸಿರ್ಸಿಯಲ್ಲಿನ ಸಹಸ್ರಲಿಂಗ ವಿಡಿಯೋ ಹಂಚಿಕೆ

“ಶಿವಕಾಶಿ ನದಿಯಲ್ಲಿ ನೀರಿನ ಮಟ್ಟ ಕುಸಿತದ ನಂತರ ಮೊದಲ ಬಾರಿಗೆ ಲಕ್ಷ ಶಿವಲಿಂಗಳು ಇತ್ತೀಚೆಗೆ ಕಾಣಿಸಿಕೊಂಡಿವೆ ಈ ವಿಡಿಯೋ ನೋಡಿ” ಎಂದು ಸಾಮಾಜಿಕ ಜಾಲತಾಣದಲ್ಲಿ ವಿಡಿಯೋವೊಂದನ್ನು ವ್ಯಾಪಕವಾಗಿ ಹಂಚಿಕೊಳ್ಳಲಾಗುತ್ತಿದೆ. ಈ ವಿಡಿಯೋ ನೋಡಿದ ಸಾಕಷ್ಟು ಮಂದಿ ತಮ್ಮ ವಿವಿಧ ಸಾಮಾಜಿಕ ಜಾಲತಾಣದ ಖಾತೆಗಳಲ್ಲಿ ಹಂಚಿಕೊಳ್ಳುತ್ತಿದ್ದಾರೆ. ಈ ವಿಡಿಯೋದಲ್ಲಿ ನದಿಯ ದಡದಲ್ಲಿರುವ ಬಂಡೆಗಳಲ್ಲಿ ಮತ್ತು ನದಿಯ ತಟದಲ್ಲಿ ಶಿವಲಿಂಗಗಳು ಕಾಣಿಸುತ್ತವೆ. ವೈರಲ್‌ ಆಗಿರುವ 33 ಸೆಕೆಂಡ್‌ಗಳ ಈ ವಿಡಿಯೋದಲ್ಲಿ,  ಬಂಡೆಗಳಿಂದಲೇ ಶಿವಲಿಂಗವನ್ನು ಕೆತ್ತಿರುವುದು ಮತ್ತು ಅಲ್ಲಿ ನದಿ ನೀರು…

Read More

Fact check | ಮಧ್ಯಪ್ರದೇಶ ಸಿಎಂ ಡಾ.ಮೋಹನ್ ಯಾದವ್ ಮುಸಲ್ಮಾನರಿಗೆ ಎಚ್ಚರಿಕೆ ನೀಡಿದ್ದಾರೆ ಎಂಬುದು ಸುಳ್ಳು

“ಮಧ್ಯಪ್ರದೇಶದ ನೂತನ ಮುಖ್ಯಮಂತ್ರಿ ಡಾ.ಮೋಹನ್ ಯಾದವ್ ಮುಸ್ಲಿಮರಿಗೆ “ಅವರ ಧರ್ಮದ ಆಚರಣೆಗೆ ನಾವು ಅಡ್ಡಿ ಪಡಿಸುವುದಿಲ್ಲ. ದೇಶ ವಿರೋಧಿ ಘೋಷಣೆಗಳನ್ನ ಕೂಗಿದರೆ ಪರಿಣಾಮ ಎದುರಿಸಬೇಕಾಗುತ್ತದೆ” ಎಂದು ಎಚ್ಚರಿಕೆ ನೀಡಿದ್ದಾರೆ ಈ ವಿಡಿಯೋ ನೋಡಿ” ಎಂದು ವಿಡಿಯೋವೊಂದನ್ನು ಸಾಮಾಜಿಕ ಜಾಲತಾಣದಲ್ಲಿ ವ್ಯಾಪಕವಾಗಿ ಹಂಚಿಕೊಳ್ಳಲಾಗುತ್ತಿದೆ. Mohan Yadav, the New CM designate of Madya Pradesh makes the ground rule very clear. pic.twitter.com/57Jq0qXEl6 — 🇮🇱Harbhajan ਹਰਭਜਨ (@harbhajn121) December 13, 2023 ಈ ವಿಡಿಯೋದಲ್ಲಿ…

Read More

Fact Check | ವಿರಾಟ್‌ ಕೊಹ್ಲಿ ಗೋಮಾಂಸ ಸೇವಿಸಿದ್ದಾರೆ ಎಂಬ ರೆಸ್ಟೋರೆಂಟ್ ಬಿಲ್ ನಕಲಿ

“ಅಮೆರಿಕದ ಫ್ಲೋರಿಡಾದಲ್ಲಿರುವ ಗಾರ್ಡನ್ ರಾಮ್‌ಸೇ ರೆಸ್ಟೊರೆಂಟ್‌ನಲ್ಲಿ ವಿರಾಟ್ ಕೊಹ್ಲಿ ಗೋಮಾಂಸ ಸೇವಿಸಿದ್ದಾರೆ. ಇದಕ್ಕೆ ಸಂಬಂಧ ಪಟ್ಟ ಬಿಲ್ ಈಗ ವೈರಲ್ ಅಗಿದೆ.” ಎಂಬ ಸುದ್ದಿಯೊಂದು ಸಾಮಾಜಿಕ ಜಾಲತಾಣದಲ್ಲಿ ಫೋಟೋದೊಂದಿಗೆ ವೈರಲ್‌ ಆಗುತ್ತಿದೆ. ಈ ಫೋಟೋವನ್ನು ಸಾಕಷ್ಟು ಮಂದಿ ಹಂಚಿಕೊಂಡಿದ್ದಾರೆ. ಇನ್ನು ಕೆಲವರು ಇದೊಂದು ಸುಳ್ಳು ಸುದ್ದಿ ಎಂದು ಪ್ರತಿಪಾದಿಸಿದ್ದಾರೆ ವಿರಾಟ್‌ ಕೊಹ್ಲಿ ಗೋಮಾಂಸ ಸೇವನೆ ಮಾಡಿದ್ದಾರೆ ಎಂದು ಎಕ್ಸ್‌ ಖಾತೆಯಲ್ಲಿ ಸುಳ್ಳಿನೊಂದಿಗೆ ಹಂಚಿಕೊಳ್ಳಲಾಗಿರುವ  ಪೋಸ್ಟ್‌ https://twitter.com/DankShubhum/status/1733102791147536616 ಇನ್ನು ಕೆಲವೊಂದು ಪೋಸ್ಟ್‌ಗಳಲ್ಲಿ ವಿರಾಟ್‌ ಕೊಹ್ಲಿ ಗೋಮಾಂಸ ಸೇವನೆ ಮಾಡಿದ್ದಾರೆ…

Read More

Fact Check | ಅರವಿಂದ್‌ ಕೇಜ್ರಿವಾಲ್‌ ಅವರು ಧೀರಜ್‌ ಸಾಹು ಅವರನ್ನು ಬೆಂಬಲಿಸಿದ್ದಾರೆ ಎಂಬುದು ಸುಳ್ಳು

ಸಾಮಾಜಿಕ ಜಾಲತಾಣದಲ್ಲಿ “ಆದಾಯ ತೆರಿಗೆ ಇಲಾಖೆಯ ದಾಳಿಯಲ್ಲಿ ಕಾಂಗ್ರೆಸ್‌ ಸಂಸದ ಧೀರಾಜ್‌ ಸಾಹು ಅವರಿಂದ ಅಧಿಕಾರಿಗಳು 351 ಕೋಟಿ ರೂಪಾಯಿ ನಗದು ಪತ್ತೆ ಮಾಡಿದ ಬಳಿಕ, ಸಾಹು ಅವರ ವಿರುದ್ಧ ವ್ಯಾಪಕ ಟೀಕೆಗಳು ಕೇಳಿ ಬಂದಿದ್ದವು. ಆದರೆ ದೆಹಲಿ ಮುಖ್ಯಮಂತ್ರಿ ಅರವಿಂದ್‌ ಕೇಜ್ರಿವಾಲ್‌ ಅವರು ಈ ಸಂಸದನ ಪರವಾಗಿ ಮಾತನಾಡಿದ್ದಾರೆ. ಆ ಮೂಲಕ ಭ್ರಷ್ಟಾಚಾರಕ್ಕೆ ಪರೋಕ್ಷ ಬೆಂಬಲ ನೀಡಿದ್ದಾರೆ” ಎಂಬ ಪೋಸ್ಟ್‌ ವೈರಲ್‌ ಆಗುತ್ತಿದೆ. ಇದನ್ನೇ ಸಾಕಷ್ಟು ಮಂದಿ ಹಂಚಿಕೊಳ್ಳುತ್ತಿದ್ದು, ಆಮ್‌ ಆದ್ಮಿ ಪಕ್ಷ ಮೇಲ್ನೋಟದಲ್ಲಿ ಮಾತ್ರ…

Read More

Fact Check | ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್‌ 3 ದಿನಗಳ ವಾರಾಂತ್ಯ ಘೋಷಣೆ ಮಾಡಲಿದ್ದಾರೆ ಎಂಬುದು ಸುಳ್ಳು

ಸಾಮಾಜಿಕ ಜಾಲತಾಣದಲ್ಲಿ “ಮುಂಬರುವ ಬೆಜೆಟ್‌ನಲ್ಲಿ ನಿರ್ಮಲಾ ಸೀತಾರಾಮನ್ ಎಲ್ಲಾ ಕಂಪನಿಗಳಿಗೆ ಮೂರು ದಿನಗಳ ವಾರದ ರಜೆಯನ್ನು ಕಡ್ಡಾಯಗೊಳಿಸುವ ನೀತಿಯನ್ನು ಜಾರಿ ಮಾಡಲಿದ್ದಾರೆ.” ಎಂಬ ಪೋಸ್ಟ್‌ನ್ನು ಸಾಕಷ್ಟು ಮಂದಿ ಹಂಚಿಕೊಳ್ಳುತ್ತಿದ್ದಾರೆ. ಹೀಗಾಗಿ ಈ ಪೋಸ್ಟ್‌ ಈಗ ವೈರಲ್‌ ಆಗಿದೆ. ಸಾಮಾಜಿಕ ಜಾಲತಾಣದ ಬಳಕೆದಾರರು ಇದನ್ನೇ ನಿಜವೆಂದು ನಂಬಿಕೊಂಡಿದ್ದು ಕೆಲವರು ಈ ಕುರಿತು ವಿಮರ್ಶೆಯನ್ನು ನಡೆಸಲು ಪ್ರಾರಂಭಿಸಿದ್ದಾರೆ. ಆದರೆ ಈ ಕುರಿತು ಫ್ಯಾಕ್ಟ್‌ಚೆಕ್‌ ನಡೆಸಿದಾಗ ಇದೇ ರೀತಿಯ ಹಲವು ಪೋಸ್ಟ್‌ಗಳು ಸಾಮಾಜಿಕ ಜಾಲತಾಣದಲ್ಲಿ ಪತ್ತೆಯಾಗಿವೆ. ಅದರಲ್ಲೂ ಮೂರು ದಿನಗಳ ಕಾಲ…

Read More

Fact Check | SFI ಜಿಲ್ಲಾಧ್ಯಕ್ಷರ ಫೋಟೋವನ್ನು ಮನೋರಂಜನ್‌ ಎಂದು ಸುಳ್ಳು ಹರಡಿದ ಕಿಡಿಗೇಡಿಗಳು

“ಮೋದಿ ಸರ್ಕಾರದ ರಾಷ್ಟ್ರೀಯ ಶಿಕ್ಷಣ ನೀತಿ (NEP)ಯನ್ನೂ ವಿರೋಧಿಸಿ ಜರುಗಿದ್ದ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದ ಇಂದಿನ ಪಾರ್ಲಿಮೆಂಟ್‌ ದಾಳಿಯ ರೂವಾರಿ ಮೈಸೂರಿನ ಮನೋರಂಜನ್‌ SFI ಕಾರ್ಯಕರ್ತ. ಈ ಫೋಟೋ ನೋಡಿ..” ಎಂಬ ಸುಳ್ಳು ಸುದ್ದಿಯನ್ನು ಫೋಟೋವೊಂದರ ಜೊತೆ ಸಾಮಾಜಿಕ ಜಾಲತಾಣದಲ್ಲಿ ಬಿಜೆಪಿ ಬೆಂಬಲಿತ ಖಾತೆಗಳಲ್ಲಿ ವ್ಯಾಪಕವಾಗಿ ಹಂಚಿಕೊಳ್ಳಲಾಗುತ್ತಿದೆ. ಈ ಫೋಟೋ ನಿನ್ನೆಯಿಂದಲೂ ಹರಿದಾಡುತ್ತಿರುವ ಈ ಕುರಿತು ಪ್ರಶಾಂತ್‌ ಸಂಬರ್ಗಿ ಸೇರಿದಂತೆ ಸಾಕಷ್ಟು ಬಲಪಂಥಿಯ ಸಂಘಟನೆಗಳ ಮುಖಂಡರು ಕೂಡ ಈ ಫೋಟೋವಿನ ಕುರಿತು ಸತ್ಯಾಸತ್ಯತೆಯನ್ನು ಪರಿಶೀಲನೆ ನಡೆಸದೆ ಹಂಚಿಕೊಳ್ಳುತ್ತಿದ್ದಾರೆ. ಇದರಿಂದ…

Read More

Fact Check | ಸಿಎಂ ಸ್ಥಾನ ಕೈ ತಪ್ಪಿದ್ದಕ್ಕೆ ಶಿವರಾಜ್ ಸಿಂಗ್ ಚೌಹಾಣ್ ಕಣ್ಣೀರು ಹಾಕಿದ್ದಾರೆ ಎಂದು ಹಳೆಯ ವಿಡಿಯೋ ಹಂಚಿಕೆ

“ಮಧ್ಯಪ್ರದೇಶದ ಮಾಜಿ ಮುಖ್ಯಮಂತ್ರಿ ಶಿವರಾಜ್ ಸಿಂಗ್ ಚೌಹಾಣ್ ಅವರು ಮಧ್ಯಪ್ರದೇಶದ ಮುಖ್ಯಮಂತ್ರಿಯಾಗಿ ನೇಮಕಗೊಳ್ಳದ ನಂತರ ಕಣ್ಣೀರು ಹಾಕಿ ಬೇಸರ ವ್ಯಕ್ತ ಪಡಿಸಿದ್ದಾರೆ..” ಎಂಬ ವಿಡಿಯೋವೊಂದು ಸಾಮಾಜಿಕ ಜಾಲತಾಣದಲ್ಲಿ ವೈರಲ್‌ ಆಗಿದೆ. ಈ ವಿಡಿಯೋದಲ್ಲಿ ಶಿವರಾಜ್‌ ಸಿಂಗ್‌ ಚೌಹಾಣ್‌ ಅವರು ಕಣ್ಣೀರು ಹಾಕಿ ಬೇಸರ ವ್ಯಕ್ತ ಪಡಿಸುವುದನ್ನು ಕಾಣ ಬಹುದಾಗಿದೆ. “ಮೋದಿ ಅಮಿತ್ ಶಾ ಅವರಿಂದ ಆದ ವಿಶ್ವಾಸ ದ್ರೋಹದಿಂದ ನೊಂದು ಕಣ್ಣೀರು ಹಾಕಿದ ಮಧ್ಯಪ್ರದೇಶದ ಮಾಜಿ ಮುಖ್ಯಮಂತ್ರಿ ಶಿವರಾಜ್ ಸಿಂಗ್ ಚೌಹಾಣ್ ” ಎಂಬ ಹೇಳಿಕೆಯೊಂದಿಗೆ ಪೋಸ್ಟ್‌ಅನ್ನು…

Read More