Likith Rai

Fact Check | INDIA ಮೈತ್ರಿಕೂಟದ ಫೋಟೋಶೂಟ್‌ನಲ್ಲಿ ಅಜ಼ಾನ್‌ ಬಳಸಲಾಗಿದೆ ಎಂಬುದು ಸುಳ್ಳು..!

“ಹಿಂದೂ ಬಾಂಧವರೆ ಒಮ್ಮೆ ಈ ವಿಡಿಯೋ ನೋಡಿ. ಇದು ಕಾಂಗ್ರೆಸ್‌ ನೇತೃತ್ವದ INDIA ಒಕ್ಕೂಟದ ಫೋಟೋಶೂಟ್‌. ಆ ಸಂದರ್ಭದಲ್ಲಿ ಬಳಸಲಾಗಿರುವ ಅಜ಼ಾನ್‌ ಕೇಳಿದ್ರೆ ನಿಮಗೆ ಎಲ್ಲವೂ ಅರ್ಥವಾಗುತ್ತೆ.” ಎಂಬ ತಲೆಬರಹದೊಂದಿಗೆ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್‌ವೊಂದು ಸಾಮಾಜಿಕ ಜಾಲತಾಣದಲ್ಲಿ ವೈರಲ್‌ ಆಗಿದೆ. ಲೋಕಸಭೆ ಚುನಾವಣೆಗೆ ಇನ್ನೂ ಕೆಲ ತಿಂಗಳುಗಳು ಬಾಕಿ ಇರುವಾಗಲೇ ಹೀಗೆ ಸಾಮಾಜಿಕ ಜಾಲತಾಣದಲ್ಲಿ ಹಲವು ಪೋಸ್ಟ್‌ಗಳು ಸದ್ದು ಮಾಡುತ್ತವೆ. ಅದೇ ರೀತಿಯಿಲ್ಲಿ ಈಗ ವೈರಲ್‌ ಆಗುತ್ತಿರುವ ಈ ವಿಡಿಯೋವನ್ನು ಸಾಕಷ್ಟು ಮಂದಿ ಪರಿಶೀಲನೆ ನಡೆಸದೆ ವ್ಯಾಪಕವಾಗಿ…

Read More

Fact Check | ರಾಜಸ್ಥಾನದ ಕಾಂಗ್ರೆಸ್‌ ರ್ಯಾಲಿಯಲ್ಲಿ ಪಾಕಿಸ್ತಾನದ ದ್ವಜ ಪ್ರದರ್ಶಿಸಲಾಗಿದೆ ಎಂಬುದು ಸುಳ್ಳು

ಸಾಮಾಜಿಕ ಜಾಲತಾಣದಲ್ಲಿ “ರಾಜಸ್ಥಾನದಲ್ಲಿ ಕಾಂಗ್ರೆಸ್‌ ಬೃಹತ್‌ ರ್ಯಾಲಿ ನಡೆಸಿದೆ. ಆದರೆ ಅಲ್ಲಿ ಪಾಕಿಸ್ತಾನದ ಧ್ವಜವನ್ನು ಪ್ರದರ್ಶಿಸಲಾಗಿದೆ. ದೇಶದ್ರೋಹಿಗಳಿಗೆ ಶಿಕ್ಷೆ ಆಗಲೇಬೇಕು” ಎಂಬ ಪೋಸ್ಟ್‌ವೊಂದು ಹಲವು ವರ್ಷಗಳಿಂದ ಹರಿದಾಡುತ್ತಿದೆ. ಈ ಪೋಸ್ಟ್‌ಗಳನ್ನು ಸಾಕಷ್ಟು ಮಂದಿ ವ್ಯಾಪಕವಾಗಿ ಹಂಚಿಕೊಂಡು ಇದು ಇತ್ತೀಚೆಗೆ ನಡೆದ ಘಟನೆ ಎಂದು ಬಿಂಬಿಸಿಕೊಳ್ಳುತ್ತಿದ್ದಾರೆ. ಸಾಮಾಜಿಕ ಜಾಲತಾಣದಲ್ಲಿ ಕಾಂಗ್ರೆಸ್‌ ಅಲ್ಪಸಂಖ್ಯಾತರು ಹೆಚ್ಚು ನೆಲೆಸಿರುವ ಪ್ರದೇಶಗಳಲ್ಲಿ ಯಾವುದಾದರು ರ್ಯಾಲಿ ನಡೆಸಿದಾಗ ಆಗಾಗ ಕಾಂಗ್ರೆಸ್‌ ರ್ಯಾಲಿಯಲ್ಲಿ ಪಾಕಿಸ್ತಾನದ ಧ್ವಜ ಪ್ರದರ್ಶನವಾಗಿದೆ ಎಂಬ ಸುಳ್ಳು ಸುದ್ದಿಗಳು ಆಗಾಗ ಕಂಡು ಬರುತ್ತಲೇ ಇರುತ್ತವೆ….

Read More

Fact Check | ಬ್ರಿಟೀಷರ ಗುಲಾಮನಾಗಿರುತ್ತೇನೆ ಎಂದು ಎಂ.ಎಸ್ ಗೋಳ್ವಾಲ್ಕರ್ ಹೇಳಿರುವುದಕ್ಕೆ ಆಧಾರಗಳಿಲ್ಲ..!

“ನಾನು ಇಂಗ್ಲೀಷರ ಗುಲಾಮಗಿರಿ ಮಾಡಲು ಜೀವನಪರ್ಯಂತ ಸಿದ್ದನಿದ್ದೇನೆ ಆದರೆ ದಲಿತ, ಹಿಂದುಳಿದ, ಮುಸ್ಲಿಮರಿಗೆ ಸರಿ ಸಮಾನವಾದ ಅಧಿಕಾರ ಕೊಡುವುದಾದರೆ ನನಗೆ ಅಂತಹ ಸ್ವಾತಂತ್ರ್ಯವೇ ಬೇಡ ಎಂದು ಗೋಳವಳ್ಕರ್‌ ಗುರೂಜಿ ಅವರು ಹೇಳಿಕೆ ನೀಡಿದ್ದರು” ಎಂಬ ಪೋಸ್ಟ್‌ ಹಲವು ತಿಂಗಳುಗಳಿಂದ ಸಾಮಾಜಿಕ ಜಾಲತಾಣದಲ್ಲಿ ಬಹಳ ವೈರಲ್‌ ಆಗಿದೆ. ಹಲವು ತಿಂಗಳುಗಳಿಂದ ಹಿಂದಿ ಮತ್ತು ಇಂಗ್ಲಿಷ್‌ ಭಾಷೆಯಲ್ಲಿ ಈ ಪೋಸ್ಟರ್‌ ಸಾಮಾಜಿಕ ಜಾಲತಾಣದಲ್ಲಿ ವೈರಲ್‌ ಆಗಿತ್ತು. ಆದರೆ ಇತ್ತೀಚೆಗಿನ ದಿನಗಳಲ್ಲಿ ಈ ಪೋಸ್ಟರ್‌  ಅನ್ನು ಕನ್ನಡದ ಸಾಮಾಜಿಕ ಜಾಲತಾಣದ ಹಲವು…

Read More

Fact Check | ಕರ್ನಾಟಕದ ಕಾಂಗ್ರೆಸ್‌ ಆಡಳಿತದಲ್ಲಿ ಹಿಂದೂಗಳಿಗೆ ರಕ್ಷಣೆ ಇಲ್ಲವೆಂದು ಮಹಾರಾಷ್ಟ್ರದ ವಿಡಿಯೋ ಹಂಚಿಕೆ

ಸಾಮಾಜಿಕ ಜಾಲತಾಣದಲ್ಲಿ ( Social Media )  “ಕರ್ನಾಟಕದಲ್ಲಿ ( Karnataka ) ಕಾಂಗ್ರೆಸ್‌ ಸರ್ಕಾರವಿದೆ. ಆದರೆ ಅಲ್ಲಿ ಹಿಂದೂಗಳಿಗೆ ( Hindus )  ಯಾವುದೇ ರಕ್ಷಣೆ ಇಲ್ಲ. ಈ ವಿಡಿಯೋ ( Video ) ನೋಡಿ ಹಿಂದೂಗಳ ಮೇಲೆ ಹೇಗೆ ಅನ್ಯಕೋಮಿನವರು ಹಲ್ಲೆ ನಡೆಸುತ್ತಿದ್ದಾರೆ” ಎಂದು ವ್ಯಾಪಕವಾಗಿ ಹಂಚಿಕೊಳ್ಳಲಾಗುತ್ತಿದೆ. ಈ ವಿಡಿಯೋವು ಹಲವು ಸುಳ್ಳುಗಳಿಂದ ಕೂಡಿದ್ದು ಹಲವು ತಪ್ಪು ಮಾಹಿತಿಗಳನ್ನು ( False Information ) ಈ ವಿಡಿಯೋದ ತಲೆ ಬರಹದೊಂದಿಗೆ ಹಂಚಿಕೊಳ್ಳಲಾಗುತ್ತಿದೆ. ಈ ವಿಡಿಯೋದಲ್ಲೂ…

Read More

Fact Check | ತೆಲಂಗಾಣದಲ್ಲಿ ಕಾಂಗ್ರೆಸ್ ಗೆಲುವಿನ ಬಗ್ಗೆ ಎನ್‌ಡಿಟಿವಿ ‘ಪೋಲ್ ಆಫ್ ಪೋಲ್ಸ್’ ಗ್ರಾಫಿಕ್ ನಕಲಿ

“ಎನ್‌ಡಿಟಿವಿ (NDTV) ಸುದ್ದಿ ಸಂಸ್ಥೆಯಿಂದ ʼಪೋಲ್‌ ಆಫ್‌ ಪೋಲ್ಸ್‌ʼ ( poll Of pols ) ಸಮಿಕ್ಷೆ ಹೊರ ಬಿದ್ದಿದೆ ಇದರಲ್ಲಿ ತೆಲಂಗಾಣದಲ್ಲಿ ( Telangana ) ಕಾಂಗ್ರೆಸ್‌ಗೆ ( Congress ) ಬಹುದೊಡ್ಡ ಗೆಲುವು ಸಿಗಲಿದ್ದು, ಅದರಲ್ಲಿ ಭಾರತ ರಾಷ್ಟ್ರ ಸಮಿತಿಗೆ ( BRS ) ಹೀನಾಯವಾದ ಸೋಲಾಗಲಿದೆ ” ಎಂಬ ವೈರಲ್‌ ಗ್ರಾಫಿಕ್‌ ಫೋಟೋ (Graphics Image ) ಸಾಮಾಜಿಕ ಜಾಲತಾಣದಲ್ಲಿ ಬಹಳ ದೊಡ್ಡ ಮಟ್ಟದಲ್ಲಿ ಸದ್ದು ಮಾಡುತ್ತಿದೆ. ಇದನ್ನು ಪರಿಶೀಲನೆ ಮಾಡದೆ ಸಾಕಷ್ಟು…

Read More

Fact Check | ಕಿರಣ್‌ ದೇವಿ ಬಳಿ ಅಕ್ಬರ್‌ ಪ್ರಾಣ ಭಿಕ್ಷೆ ಬೇಡಿದ್ದ ಎಂಬುದು ಹಸಿ ಸುಳ್ಳಿನ ಆರೋಪ

ಸಾಮಾಜಿಕ ಜಾಲತಾಣದಲ್ಲಿ ಕೋಮು ಸೌಹಾರ್ಧತೆಯನ್ನು ಹಾಳು ಮಾಡುವ ಸಲುವಾಗಿ ಕೆಲವೊಂದು ಕಟ್ಟುಕತೆಯ ಪೋಸ್ಟ್‌ಗಳು ಆಗಾಗ ಸದ್ದು ಮಾಡುತ್ತಲೇ ಇರುತ್ತವೆ. ಇದೀಗ ಇಂತಹದ್ದೆ ಒಂದು ಪೋಸ್ಟ್‌ ಸಾಮಾಜಿಕ ಜಾಲತಾಣದಲ್ಲಿ ಹಸಿ ಸುಳ್ಳಿನೊಂದಿಗೆ ವ್ಯಾಪಕವಾಗಿ ಹಂಚಿಕೊಳ್ಳಲಾಗುತ್ತಿದೆ. ಕಿರಣ್ ದೇವಿ ಮಹಾರಾಣ ಪ್ರತಾಪ್ ನ ಸಹೋದರ, ಶಕ್ತಿಸಿಂಗ್‌ನ ಮಗಳು ಮತ್ತು ಭಿಕನೇರ್‌ನ ರಾಜ ಪೃಥ್ವಿರಾಜ್‌ ರಾಥೋರ್‌ನ ಮಡದಿ ಮೀನಾಬಜಾರ್ ನಲ್ಲಿ ಹೋಗತ್ತಿದ್ದಾಗ ಎದುರಿನಿಂದ ಬಂದ ಅಕ್ಬರ್ ತನ್ನ ಸೈನಿಕರಿಗೆ ಕಿರಣ್ ದೇವಿಯನ್ನು ಎಳೆದುಕೊಂಡು ಬನ್ನಿ ಎಂದು ಆಜ್ಞೆ ಮಾಡಿದ, ಸೈನಿಕರು ಬರುವುದಕ್ಕೆ…

Read More

Video | ವಿಶ್ವಕಪ್‌ ಟ್ರೋಫಿಗೆ ಅಗೌರವ ಹಿನ್ನೆಲೆ ಮಿಚೆಲ್‌ ಮಾರ್ಷ್‌ ವಿರುದ್ಧ FIR ದಾಖಲಾಗಿದೆ ಎಂಬುದು ಸುಳ್ಳು.!

ಸಾಮಾಜಿಕ ಜಾಲತಾಣದಲ್ಲಿ “ಭಾರತ ವಿರುದ್ಧ ವಿಶ್ವಕಪ್‌ ಗೆದ್ದ ಬಳಿಕ ಆಸ್ಟ್ರೆಲಿಯಾದ ಕ್ರಿಕೆಟಿಗ ಮಿಚೆಲ್‌ ಮಾರ್ಷ್‌ ಅವರು ವಿಶ್ವಕಪ್‌ ಟ್ರೋಫಿ ಮೇಲೆ ಕಾಲಿಟ್ಟು ಅಗೌರವ ತೋರಿಸಿದ್ದಾರೆ. ಹೀಗಾಗಿ ಅವರ ವಿರುದ್ಧ ಈಗ FIR ದಾಖಲಾಗಿದೆ.” ಎಂಬ ಪೋಸ್ಟ್‌ ವೈರಲ್‌ ಆಗಿದೆ. ಹಲವು ಮಂದಿ ಈ ವಿಚಾರವನ್ನು ಸಾಕಷ್ಟು ಮಂದಿ ಶೇರ್‌ ಮಾಡುತ್ತಿದ್ದಾರೆ. ಮಿಚೆಲ್‌ ಮಾರ್ಷ್‌ ಅವರು ವಿಶ್ವಕಪ್‌ ಟ್ರೋಫಿ ಮೇಲೆ ಕಾಲು ಹಾಕಿ ಕುಳಿತ ನಂತರದಲ್ಲಿ ಅವರ ವಿರುದ್ಧ ಹಲವು ರೀತಿಯಲ್ಲಿ ಸುಳ್ಳು ಸುದ್ದಿಗಳು ವ್ಯಾಪಕವಾಗಿ ಹಬ್ಬುತ್ತಿವೆ. ಅದರಲ್ಲೂ…

Read More

Fact Check | ವಿಮಾನದಲ್ಲಿ ರಾಹುಲ್‌ ಗಾಂಧಿಯೊಂದಿಗೆ ಮಹಿಳೆ ನೋವು ತೋಡಿಕೊಂಡಿದ್ದಾರೆ ಹೊರತು ತರಾಟೆ ತೆಗೆದುಕೊಂಡಿಲ್ಲ

ಸಾಮಾಜಿಕ ಜಾಲತಾಣದಲ್ಲಿ ರಾಹುಲ್‌ ಗಾಂಧಿ ವಿರುದ್ಧ ಸುದ್ದಿಯೊಂದು ವೈರಲ್‌ ಆಗಿದೆ ಅದರಲ್ಲಿ “ಕಾಶ್ಮೀರದ ವಿಚಾರದಲ್ಲಿ ಮೋದಿಜಿಯವರು ಮಾಡಿದ ಒಳ್ಳೆಯ ಕಾರ್ಯಗಳಿಗೆ ಏಕೆ ಅಡ್ಡಿಪಡಿಸುತ್ತಿದ್ದೀರಿ ಎಂದು ರಾಹುಲ್ ಗಾಂಧಿಯವರನ್ನು ಮಹಿಳೆಯೊಬ್ಬರು ತರಾಟೆಗೆ ತೆಗೆದುಕೊಂಡಿದ್ದಾರೆ” ಎಂದು ಹಂಚಿಕೊಳ್ಳಲಾಗುತ್ತಿದೆ. ಸಾಕಷ್ಟು ಜನ ತಮ್ಮ ಫೇಸ್‌ಬುಕ್‌ ಮತ್ತು ಟ್ವಿಟರ್‌ ಖಾತೆಯಲ್ಲಿ ರಾಹುಲ್‌ ಗಾಂಧಿಗೆ ಮಹಿಳೆಯಿಂದ ಛೀಮಾರಿ. ಮಹಿಳೆಯ ಪ್ರಶ್ನೆಗೆ ಉತ್ತರ ಕೊಡದೆ ತಬ್ಬಿಬ್ಬಾದ ರಾಹುಲ್‌ ಗಾಂಧಿ ಎಂದು ಹಂಚಿಕೊಳ್ಳಲಾಗುತ್ತಿದೆ. ಹೀಗೆ ಹೆಚ್ಚು ಹಂಚಿಕೊಳ್ಳಲಾಗುತ್ತಿರುವುದು ಬಲಪಂಥಿಯ ಖಾತೆಗಳಲ್ಲಿ ಮತ್ತು ಬಿಜಪಿ ಬೆಂಬಲಿಗೆ ಖಾತೆಗಳಲ್ಲಿ ಹಂಚಿಕೊಳ್ಳಲಾಗುತ್ತಿದೆ….

Read More

Fact Check | ಇಸ್ರೇಲ್‌-ಹಮಾಸ್‌ ಸಂಘರ್ಷಕ್ಕೆ ಸಂಬಂಧ ಕಲ್ಪಸಿ ಸ್ಕ್ರಿಪ್ಟೆಡ್ (ನಾಟಕೀಯ) ವಿಡಿಯೋ ಹಂಚಿಕೆ

ಇಸ್ರೇಲ್‌ ಹಮಾಸ್‌ ಯುದ್ಧ ಆರಂಭವಾದಗಿನಿಂದ ಹಲವು ರೀತಿಯಾದ ಸುಳ್ಳು ಸುದ್ದಿಗಳು ಸಾಮಾಜಿಕ ಜಾಲತಾಣದಲ್ಲಿ ವ್ಯಾಪಕವಾಗಿ ಹಬ್ಬುತ್ತಿವೆ. ಇದೀಗ ಇದಕ್ಕೆ ಪೂರಕ ಎಂಬಂತೆ ಮುಸಲ್ಮಾನ ಯುವಕರು ಕೆಟ್ಟವರು ಮತ್ತು ಪ್ಯಾಲೆಸ್ಟೈನ್‌ ವಿರುದ್ಧ ನಕಾರಾತ್ಮಕ ಭಾವನೆ ಎಲ್ಲೆಡೆ ಮೂಡಿಸುವ ಉದ್ದೇಶದಿಂದ ಹಲವರು ವಿವಿಧ ರೀತಿಯ ಪೋಸ್ಟ್‌ಗಳನ್ನು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಳ್ಳುತ್ತಿದ್ದಾರೆ. ಹೀಗೆ ಹಂಚಿಕೊಳ್ಳಲಾಗುತ್ತಿರುವ ಪೋಸ್ಟ್‌ಗಳನ್ನು ಸಾಕಷ್ಟು ಮಂದಿ ಪರಿಶೀಲನೆ ನಡೆಸದ ತಮ್ಮ ವೈಯಕ್ತಿಕ ಸಾಮಾಜಿಕ ಜಾಲತಾಣದ ಖಾತೆಗಳಿಂದ ಹಂಚಿಕೊಳ್ಳುತ್ತಿದ್ದಾರೆ. ಅದರಲ್ಲೂ ಪ್ರಮುಖವಾಗಿ ಕಳೆದ ಒಂದು ವಾರದಿಂದ ಪ್ಯಾಲೆಸ್ಟೈನ್‌ ಯುವಕರು ಸ್ತ್ರೀ…

Read More

Fact Check | ಅರಿಶಿನ ಕಷಾಯ ಸೇವಿಸುವುದರಿಂದ ರಕ್ತ ಹೀನತೆ ತಡೆಯಬಹದು ಎಂಬುದು ಸುಳ್ಳು

“ಹಲವು ಕಾಯಿಲೆಗಳನ್ನು ಗುಣಪಡಿಸುವ ಶಕ್ತಿ ಹೊಂದಿರುವ ಅರಿಶಿನದಿಂದ ಹಲವು ಪ್ರಯೋಜನಗಳಿವೆ. ಅದೇ ರೀತಿ ಅರಿಶಿನದ ಕಷಾಯವನ್ನು ಸೇವಿಸುವುದರಿಂದ ರಕ್ತಹೀನತೆಯನ್ನು ಸಂಪೂರ್ಣವಾಗಿ ತಡೆಗಟ್ಟಬಹದು” ಎಂಬಬ ಪೋಸ್ಟ್‌ ಸಾಮಾಜಿಕ ಜಾಲತಾಣದಲ್ಲಿ ವ್ಯಾಪಕವಾಗಿ ವೈರಲ್‌ ಆಗುತ್ತಿದೆ. ಜೊತೆಗೆ ಈ ಪೋಸ್ಟ್‌ನ್ನು ನಂಬಿ ಸಾಕಷ್ಟು ಮಂದಿ ತಮ್ಮ ವಿವಿಧ ಸಾಮಾಜಿಕ ಜಾಲತಾಣದ ಖಾತೆಗಳಲ್ಲಿ ಶೇರ್‌ ಮಾಡಿಕೊಳ್ಳುತ್ತಿದ್ದಾರೆ. ವಾಸ್ತವದಲ್ಲಿ ಅರಿಶಿನವನ್ನು ಭಾರತ ಸೇರಿದಂತೆ ಸಾಕಷ್ಟು ರಾಷ್ಟ್ರಗಳಲ್ಲಿ ಆರೋಗ್ಯಕ್ಕೆ ಒಳ್ಳೆಯದು ಎಂಬ ಉದ್ದೇಶಕ್ಕೆ ಬಳಸಲಾಗುತ್ತದೆ. ಆದರೆ ಅರಶಿನದಿಂದ ರಕ್ತಹೀನತೆಯನ್ನು ತಡೆಬಹುದು ಎಂಬ ವಿಚಾರದ ಕುರಿತು ಫ್ಯಾಕ್ಟ್‌ಚೆಕ್‌…

Read More