Likith Rai

Fact Check : ಡಿವ್‌ ಕಂಪನಿಯ ನೀರು ಕುಡಿದು ತಾಂಜೇನಿಯದಲ್ಲಿ 160 ಮಂದಿ ಸಾವನಪ್ಪಿಲ್ಲ.!

ಸಾಮಾಜಿಕ ಜಾಲತಾಣದಲ್ಲಿ ಒಂದಲ್ಲ ಒಂದು ರೀತಿಯಾದ ಸುಳ್ಳು ಸುದ್ದಿಗಳು ವ್ಯಾಪಕವಾಗಿ ಹರಡುತ್ತಿವೆ. ಇಂತಹ ಸುಳ್ಳು ಸುದ್ದಿಗಳು ಜನರ ದಾರಿ ತಪ್ಪಿಸುವಲ್ಲಿ ಯಶಸ್ವಿಯಾಗುತ್ತಿವೆ. ಅಂತಹ ಸುಳ್ಳು ಸುದ್ದಿಯಲ್ಲಿ “ಡಿವ್‌ ಕಂಪನಿಯ ನೀರು ಅಪಾಯಕಾರಿಯಾಗಿದೆ. ಈ ಕಂಪನಿಯ ನೀರು ಕುಡಿದು ತಾಂಜೇನಿಯದಲ್ಲಿ 160ಕ್ಕೂ ಅಧಿಕ ಮಂದಿ ಸಾವನ್ನಪ್ಪಿದ್ದಾರೆ. ಹಾಗಾಗಿ ದಯವಿಟ್ಟು ಈ ಕಂಪನಿಯ ಬಾಟಲಿ ನೀರನ್ನು ಯಾರೂ ಕುಡಿಯಬೇಡಿ.” ಎಂಬ ಸುದ್ದಿ ಸಾಮಾಜಿಕ ಜಾಲತಾಣದಲ್ಲಿ ಸಿಕ್ಕಪಟ್ಟೆ ವೈರಲ್‌ ಆಗಿದೆ. Fact Check : ಅಸಲಿಗೆ ಈ ಸುದ್ದಿಯ ಕುರಿತು ಫ್ಯಾಕ್ಟ್‌…

Read More

ರೈತನ ಕಾಲಿನಿಂದ ಒದ್ದ ಕಾಂಗ್ರೆಸ್ ಶಾಸಕನ ವಿಡಿಯೋ ರಾಜಸ್ತಾನದ್ದು, ಕರ್ನಾಟಕದ್ದಲ್ಲ

ಲೋಕಸಭೆ ಚುನಾವಣೆ ಹತ್ತಿರ ಬರುತ್ತಿದಂತೆ ವ್ಯಾಪಕವಾಗಿ ಸುಳ್ಳು ಸುದ್ದಿಗಳನ್ನ ಹೆಚ್ಚು ಹೆಚ್ಚು ಹಬ್ಬಿಸಲಾಗುತ್ತಿದೆ.. ಇದೀಗ ಇಂತಹದ್ದೇ ಸುಳ್ಳು ಸುದ್ದಿಯೊಂದು ರಾಜ್ಯ ರಾಜಕಾರಣದಲ್ಲಿ ವ್ಯಾಪಕವಾಗಿ ಹಂಚಿಕೊಳ್ಳಲಾಗುತ್ತಿದೆ ಸದ್ದು ಮಾಡುತ್ತಿದೆ ಆ ಸುಳ್ಳು ಸುದ್ದಿಯಲ್ಲಿ “ಬಡ ರೈತನನ್ನು ಕಾಲಲ್ಲಿ ಒದ್ದ ಕಾಂಗ್ರೆಸ್‌ ಶಾಸಕ, ಕಾಂಗ್ರೆಸ್‌ಗೆ ಓಟು ಹಾಕಿ ಮೋಸ ಹೋದ ಜನ, ಇನ್ನಾದರು ಎಚ್ಚೆತ್ತುಕೊಳ್ಳದಿದ್ದರೇ ರಾಜ್ಯಕ್ಕೆ ಅಪಾಯ” ಎಂಬ ರೀತಿಯ ಹಲವು ತಲೆ ಬರಹಗಳೊಂದಿಗೆ ಒಂದೇ ವಿಡಿಯೋವನ್ನ ಹಲವಾರು ಬಾರಿ ಹಂಚಿಕೊಳ್ಳಲಾಗಿದೆ. ಈ ವಿಡಿಯೋವನ್ನು ನೋಡಿದ ಸಾಕಷ್ಟು ಮಂದಿ  ಇದು…

Read More

Fact Check : ಕಾಮಾಖ್ಯ ದೇವಿ ದೇವಸ್ಥಾನದಲ್ಲಿ ಪ್ರತಿ 15 ವರ್ಷಗಳಿಗೊಮ್ಮೆ ವಿಗ್ರಹದ ಮುಖವನ್ನು ತೋರಿಸಲಾಗುತ್ತದೆ ಎಂಬುದು ಸುಳ್ಳು

ಇತ್ತೀಚೆಗಿನ ದಿನಗಳಲ್ಲಿ ದೇವರ ಹೆಸರಿನಲ್ಲಿ ಮತ್ತು ಧಾರ್ಮಿಕ ವಿಚಾರದಲ್ಲಿ ಹಲವು ರೀತಿಯಾದ ಸುಳ್ಳು ಸುದ್ದಿಗಳು ಮತ್ತು ನಕಲಿ ಮಾಹಿತಿಯನ್ನು ಸಾಮಾಜಿಕ ಜಾಲತಾಣದಲ್ಲಿ ವ್ಯಾಪಕವಾಗಿ ಹಂಚಿಕೊಳ್ಳಲಾಗುತ್ತಿದೆ. ಇದೇ ರೀತಿಯಾಗಿ ಅಸ್ಸಾಂನ ಗುವಾಹಟಿಯಲ್ಲಿರುವ ಕಾಮಾಖ್ಯ ದೇವಿಯ ವಿಗ್ರಹವನ್ನು ಪ್ರತೀ 15 ವರ್ಷಗಳಿಗೊಮ್ಮೆ ಮಾತ್ರ ದೇವಿಯ ಮುಖವನ್ನು ಅನಾವರಣಗೊಳಿಸಲಾಗುತ್ತದೆ ಎಂದು ವೀಡಿಯೊದೊಂದನ್ನು ಸಾಮಾಜಿಕ ಜಾಲತಾಣದಲ್ಲಿ ವ್ಯಾಪಕವಾಗಿ ಹಂಚಿಕೊಳ್ಳಲಾಗುತ್ತಿದ್ದು. ಇದು ನಿಜ ಎಂದು ಭಾವಿಸಿದ ಸಾಕಷ್ಟು ಮಂದಿ ಶೇರ್‌ ಮಾಡುತ್ತಿದ್ದಾರೆ. Fact Check : ಇನ್ನು ಈ ಕುರಿತು ಫ್ಯಾಕ್ಟ್‌ ಚೆಕ್‌ ನಡೆಸಿದಾಗ…

Read More

ಅಪರಿಚಿತರು ಏಡ್ಸ್ ಇಂಜೆಕ್ಷನ್ ಚುಚ್ಚುತ್ತಾರೆ ಎಂಬ ಗದಗ ಪೊಲೀಸ್ ಹೆಸರಿನ ಪೋಸ್ಟರ್ ನಕಲಿ

ಗದಗ ಜಿಲ್ಲಾ ಪೊಲೀಸ್ ಪ್ರಕಟಣೆಯ ಹೆಸರಿನಲ್ಲಿ ವಾಟ್ಸಾಪ್‌ ಗ್ರೂಪ್‌ಗಳಲ್ಲಿ ಸಂದೇಶವೊಂದನ್ನು ಹಂಚಿಕೊಳ್ಳಲಾಗುತ್ತಿದ್ದು ಸಾರ್ವಜನಿಕರಲ್ಲಿ ಭೀತಿಯನ್ನುಂಟು ಮಾಡಿದೆ. ‘ಯಾರಾದರೂ ಮನೆ ಹತ್ರ ಬಂದು ನಾವು ಸರ್ಕಾರಿ ಆಸ್ಪತ್ರೆಯಿಂದ ಬಂದಿದ್ದೇವೆ. ಇನ್ಸುಲಿನ್‌, ವಿಟಮಿನ್‌ ಇಂಜೆಕ್ಷನ್‌ ಮಾಡ್ತೀವಿ ಅಂತ ಹೇಳಿದ್ರೆ ನಂಬಬೇಡಿ. ನಂಬಿ ಆತುರಪಟ್ಟು ಇಂಜೆಕ್ಷನ್‌ ಮಾಡಿಸಿಕೊಳ್ಳದಿರಿ. ಜಿಹಾದಿ, ಟೆರರಿಸ್ಟುಗಳು ಈ ರೀತಿ ಯಾಮಾರಿಸಿ ಹಿಂದೂಗಳಿಗೆ ಏಡ್ಸ್‌ ಇಂಜೆಕ್ಷನ್‌ ಮಾಡುತ್ತಿದ್ದಾರಂತೆ. ಜಾಗ್ರತೆಯಿಂದಿರಿ. ನಿಮಗೆ ಸಂಬಂಧಿಸಿದ ಎಲ್ಲಾ ಗ್ರೂಪ್‌ಗಳಿಗೆ ಕಳಿಸಿ, ಅಮಾಯಕರ ಪ್ರಾಣ ಉಳಿಸಿ’. ಇಂತಿ ನಿಮ್ಮ ಸೋಮೇಶ್ ಗೆಜ್ಜೆ.(SI) ಜಿಲ್ಲಾ ಪೊಲೀಸ್…

Read More

Fact Check: ನಾನು ಪ್ಯಾಲೆಸ್ಟೈನ್‌ ಬೆಂಬಲಿಸುತ್ತೇನೆ ಎಂದು ನಟ ಅಕ್ಷಯ್‌ ಕುಮಾರ್‌ ಹೇಳಿಲ್ಲ..!

ಇಸ್ರೇಲ್‌ ಮತ್ತು ಪ್ಯಾಲೆಸ್ಟೈನ್‌ ಯುದ್ಧ ಆರಂಭವಾದಗಿನಿಂದ ಹಲವು ಗಣ್ಯರ ಹೆಸರಿನಲ್ಲಿ ವಿವಿಧ ರೀತಿಯಾದ ಸುಳ್ಳು ಸುದ್ದಿಗಳು ಸಾಮಾಜಿಕ ಜಾಲತಾಣದಲ್ಲಿ ವ್ಯಾಪಕವಾಗಿ ಹರಿದಾಡಲು ಪ್ರಾರಂಭವಾಗಿದೆ, ಇದೀಗ ಬಾಲಿವುಡ್‌ನ ಖ್ಯಾತ ನಟ ಅಕ್ಷಯ್‌ ಕುಮಾರ್‌ ಅವರು ಕೂಡ ಪ್ಯಾಲೆಸ್ಟೈನ್‌ ಅನ್ನು ಬೆಂಬಲಿಸುತ್ತಿದ್ದಾರೆ ಎಂಬ ಪೋಸ್ಟ್‌ ಒಂದು ವೈರಲ್‌ ಆಗಿದೆ. ಆ ವೈರಲ್‌ ಪೋಸ್ಟ್‌ನಲ್ಲಿ “ಪ್ಯಾಲೆಸ್ಟೈನ್‌ ದೇಶವನ್ನು ಬೆಂಬಲಿಸಿದ್ದಕ್ಕಾಗಿ ಅಲಿಗಢ ವಿಶ್ವವಿದ್ಯಾಲಯದ ವಿದ್ಯಾರ್ಥಿಗಳ ವಿರುದ್ಧ ಎಫ್‌ಐಆರ್ ದಾಖಲಿಸಲಾಗಿದೆ. ಇದೀಗ ವಿಡಿಯೋವೊಂದರಲ್ಲಿ ಬಾಲಿವುಡ್‌ ನಟ ಅಕ್ಷಯ್‌ ಕುಮಾರ್‌ ನಾನು ಪ್ಯಾಲೆಸ್ಟೈನ್‌ ಅನ್ನು ಪ್ರೀತಿಸುತ್ತೇನೆ,…

Read More
ಮೋಸ ಹೋಗಬೇಡಿ, 'ಪಿಎಂ ಕನ್ಯಾ’ ಎಂಬ ಯೋಜನೆಯೇ ಇಲ್ಲ

Fact Check; ಮೋಸ ಹೋಗಬೇಡಿ, ‘ಪಿಎಂ ಕನ್ಯಾ’ ಎಂಬ ಯೋಜನೆಯೇ ಇಲ್ಲ

“ಮನೆಯಲ್ಲಿ ಹೆಣ್ಣು ಮಕ್ಕಳಿದ್ದರೆ, ಪ್ರಧಾನಿ ಮೋದಿ ಜಾರಿಗೆ ತಂದಿರುವ ‘ಪಿಎಂ ಕನ್ಯಾ ಆಯುಷ್ ಯೋಜನೆ’ ಅಡಿಯಲ್ಲಿ, ಪತ್ರಿ ತಿಂಗಳು 2000 ರೂ. ಸಿಗುತ್ತದೆ” ಎಂಬ ಸಂದೇಶವೊಂದು ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ. ಈ ಸಂದೇಶವು ಹಲವಾರು ವರ್ಷಗಳಿಂದ ಹರಿದಾಡುತ್ತಿದ್ದು, ಯೋಜನೆಗಾಗಿ ಹಲವು ದಾಖಲಾತಿಗಳನ್ನು ‘ಸಿಎಸ್‌ಸಿ’ ಎಂಬ ಪೋರ್ಟಲ್‌ಗೆ ಸಲ್ಲಿಸಬೇಕು ಎಂದು ಸಂದೇಶವೊಂದು ವೈರಲ್‌ ಆಗಿದೆ. ವಾಟ್ಸಾಪ್‌ನಲ್ಲಿ ವ್ಯಾಪಕವಾಗಿ ಹರಿದಾಡುತ್ತಿರುವ ಈ ಸಂದೇಶದಲ್ಲಿ “ನಿಮ್ಮ ಮನೆಯಲ್ಲಿ ಹೆಣ್ಣು ಮಕ್ಕಳಿದ್ದರೆ ಪ್ರತಿ ತಿಂಗಳು 2000ರೂಪಾಯಿ ನೇರವಾಗಿ ನಿಮ್ಮ ಖಾತೆಗೆ ಬರುತ್ತವೆ. ಅದು…

Read More

Fact Check : ಇಬ್ಬರು ಸೈನಿಕರನ್ನ ಬೆಂಕಿ ಹಚ್ಚಿ ಕೊಂದಿರುವ ವಿಡಿಯೋಗೂ ಹಮಾಸ್‌-ಇಸ್ರೇಲ್‌ ಯುದ್ಧಕ್ಕೂ ಸಂಬಂಧವಿಲ್ಲ

ಹಮಾಸ್‌ ಮತ್ತು ಇಸ್ರೇಲ್‌ ನಡುವೆ ನಡೆಯುತ್ತಿರುವ ಯುದ್ಧ ಸದ್ಯದ ಮಟ್ಟಿಗೆ ಮುಗಿಯುವ ಹಾಗೆ ಕಾಣುತ್ತಿಲ್ಲ. ಇದರ ನಡುವೆ ಹಲವು ರೀತಿಯಾದ ಸುಳ್ಳು ಸುದ್ದಿಗಳು ಈ ಯುದ್ಧದ ಕುರಿತು ವ್ಯಾಪಕವಾಗಿ ಹಬ್ಬುತ್ತಿವೆ. ಅದೇ ರೀತಿಯಾಗಿ “ಹಮಾಸ್ ಜಿಹಾದಿ ಭಯೋತ್ಪಾದಕರು ಇಸ್ರೇಲಿ ಸೈನಿಕರು ಮತ್ತು ಅಲ್ಲಿನ ಸಾರ್ವಜನಿಕರೊಂದಿಗೆ ಯಾವ ರೀತಿಯ ಅಮಾನವೀಯತೆಯನ್ನು ದಾಟುತ್ತಿದ್ದಾರೆ? ಜಗತ್ತಿನಾದ್ಯಂತ ಮುಸ್ಲಿಮರು ಈ ಜಿಹಾದಿಗಳೊಂದಿಗೆ ನಿಂತಿದ್ದಾರೆ.” “ಒಬ್ಬನೇ ಒಬ್ಬ ಮುಸಲ್ಮಾನನೂ ಹಮಾಸ್‌ನ ಕ್ರಮಗಳನ್ನು ತಪ್ಪು ಎಂದು ಖಂಡಿಸಲಿಲ್ಲ” ಎಂದು ಇಬ್ಬರು ಇಸ್ರೇಲಿ ಸೈನಿಕರಿಗೆ ಹಮಾಸ್‌ ಬಂಡುಕೋರರು…

Read More

Fact Check : ಇಸ್ರೇಲಿ ನಾಗರಿಕರಿಗೆ ಇಸ್ಲಾಮಿಕ್ ಪ್ರಾರ್ಥನೆ ಮಾಡುವಂತೆ ಹಮಾಸ್ ಒತ್ತಾಯಿಸುತ್ತಿದೆ ಎಂಬುದು ಸುಳ್ಳು

ಹಮಾಸ್‌ ಮತ್ತು ಇಸ್ರೇಲ್‌ ನಡುವೆ ನಡೆಯುತ್ತಿರುವ ಯುದ್ಧ  ದಿನದಿಂದ ದಿನಕ್ಕೆ ತೀವ್ರ ಸ್ವರೂಪ ಪಡೆಯುತ್ತಿದೆ. ಇದೇ ಸಂದರ್ಭದಲ್ಲಿ ಈ ಯುದ್ಧದ ಕುರಿತು ಹಲವು ರೀತಿಯಾದ ಸುಳ್ಳು ಸುದ್ದಿಗಳನ್ನ ಹರಡಲಾಗುತ್ತಿದೆ. ಈ ಸುದಿಗಳು ಸಾಮಾಜಿಕ ಜಾಲತಾಣದಲ್ಲಿ ಸಾರ್ವಜನಿಕರ ದಾರಿ ತಪ್ಪಿಸುವಲ್ಲಿ ಯಶಸ್ವಿಯಾಗುತ್ತಿದೆ. ಇದೀಗ ಇಂತಹದ್ದೇ ಸುದ್ದಿಯೊಂದು ಸಾಮಾಜಿಕ ಜಾಲತಾಣದಲ್ಲಿ ವೈರಲ್‌ ಆಗಿದೆ. ಅದ್ರಲ್ಲೂ ಪ್ರಮುಖವಾಗಿ ಫೋಟೋ ಮತ್ತು ವಿಡಿಯೋಗಳಿಗೆ ಬೇರೆ ಬೇರೆ ತಲೆಬರಹಗಳನ್ನು ಹಾಕಿ ಸುಳ್ಳು ಸುದ್ದಿಯನ್ನು ಹರಿ ಬಿಡಲಾಗಿದೆ. ಇದೇ ರೀತಿಯಾಗಿ “ಹಮಾಸ್ ಉಗ್ರಗಾಮಿಗಳು ಇಸ್ರೇಲಿ ಒತ್ತೆಯಾಳುಗಳನ್ನು…

Read More

Fact Check: ಮಕ್ಕಳ ನಿರ್ಲಕ್ಷ್ಯಕ್ಕೆ ನೊಂದ ಕರ್ನಲ್‌ ಹಾಗೂ ಅವರ ಪತ್ನಿ ಆತ್ಮಹತ್ಯೆ ಎಂಬುದು ಕಾಲ್ಪನಿಕ ಕಥೆ

ಸಾಮಾಜಿಕ ಜಾಲತಾಣಗಳಲ್ಲಿ ಕೆಲವೊಂದು ಪೋಸ್ಟ್‌ಗಳು ಇದೀಗ ಇಂತಹದ್ದೆ ಒಂದು ಪೋಸ್ಟ್‌ ವೈರಲ್‌ ಆಗಿದ್ದು ಆ ವೈರಲ್‌ ಪೋಸ್ಟ್‌ನ ಸತ್ಯ ಬಹಿರಂಗಗೊಂಡಿದೆ.. ಸಾಕಷ್ಟು ಮಂದಿ ತಮ್ಮ ಪೋಸ್ಟ್‌ಗಳಿಗೆ ಹೆಚ್ಚು ಲೈಕ್ಸ್‌ ಹಾಗೂ ಕಾಮೆಂಟ್‌ಗಳು ಬರಬೇಕು ಎಂಬ ಕಾರಣಕ್ಕೆ, ಕೆಲವು ಸುಳ್ಳು ಸುದ್ದಿಗಳನ್ನ ಹರಿಬಿಡ್ತಾರೆ. ಇದೀಗ ಇದೇ ರೀತಿಯಾದ ಒಂದು ಪೋಸ್ಟ್‌ ಕಳೆದ 5 ವರ್ಷಗಳಿಂದ ಬೇರೆ ಬೇರೆ ಕತೆಗಳೊಂದಿಗೆ ಶೇರ್‌ ಆಗುತ್ತಿದೆ. ಆ ಪೋಸ್ಟ್‌ನಲ್ಲಿ ಒಂದು “ಮಕ್ಕಳು ತಮ್ಮನ್ನ ನೋಡಿಕೊಳ್ಳುತ್ತಿಲ್ಲ ಎಂಬ ಕಾರಣಕ್ಕೆ ನಿವೃತ್ತ ಕರ್ನಲ್‌ ಹಾಗೂ ಅವರ…

Read More
ಹಮಾಸ್‌ ದಾಳಿಗೆ ಒಳಗಾಗಿರುವ 17 ಮಂದಿ ನೇಪಾಳಿಗರೆ ಹೊರತು ಭಾರತೀಯರಲ್ಲ

ಹಮಾಸ್‌ ದಾಳಿಗೆ ಒಳಗಾಗಿರುವ 17 ಮಂದಿ ನೇಪಾಳಿಗರೆ ಹೊರತು ಭಾರತೀಯರಲ್ಲ

ಇಸ್ರೇಲ್‌ ಮತ್ತು ಹಮಾಸ್‌ ನಡುವಿನ ಯುದ್ದ ದಿನದಿಂದ ದಿನಕ್ಕೆ ತೀವ್ರ ಸ್ವರೂಪವನ್ನು ಪಡೆದುಕೊಳ್ಳುತ್ತಿದೆ. ಇದರ ನಡುವೆಯೇ ಈ ಯುದ್ಧದ ಕುರಿತು ವ್ಯಾಪಕವಾಗಿ ಸುಳ್ಳು ಸುದ್ದಿಗಳು ಕೂಡ ಹಬ್ಬೋದಕ್ಕೆ ಪ್ರಾರಂಭವಾಗಿದೆ. ಈ ಸುದ್ದಿಗಳಲ್ಲಿ ಯಾವುದು ನಿಜ, ಯಾವುದು ಸುಳ್ಳು ಎಂಬುವುದನ್ನು ಪತ್ತೆ ಹಚ್ಚುವುದು ಸಾಕಷ್ಟು ಮಂದಿಗೆ ಸವಾಲಿನ ಕೆಲಸವಾಗಿದೆ. ಇದರ ನಡುವೆ ಇಂತಹದ್ದೇ ಸುಳ್ಳು ಸುದ್ದಿಯೊಂದು ವ್ಯಾಪಕವಾಗಿ ಹಂಚಿಕೊಳ್ಳಲಾಗುತ್ತಿದ್ದು ಈ ಸುಳ್ಳು ಸುದ್ದಿಯನ್ನು ಭಾರತದ ಕೆಲ ಪಕ್ಷಗಳು ರಾಜಕೀಯ ಲಾಭಗಳಿಗಾಗಿ ಬಳಸಿಕೊಳ್ಳುತ್ತಿವೆ ಎನ್ನುವ ಆರೋಪಗಳು ಕೂಡ ಕೇಳಿ ಬರುತ್ತಿವೆ….

Read More