Likith Rai

Fact Check | ಗಾಯಕಿ ಲತಾ ಮಂಗೇಶ್ಕರ್ ಅವರ ಕೊನೆಯ ಮಾತು ಎಂದು ಸಂಬಂಧವಿಲ್ಲದ ಬರಹಗಳ ಹಂಚಿಕೆ

ಸಾಮಾಜಿಕ ಜಾಲತಾಣದಲ್ಲಿ ದೇಶದ ಹೆಮ್ಮೆಯ ಗಾಯಕಿಯರಲ್ಲಿ ಒಬ್ಬರಾದ ಲತಾ ಮಂಗೇಶ್ಕರ್‌ ಅವರ ಕೊನೆಯ ಮಾತು ಎಂದು ಬರಹವೊಂದನ್ನು ಹಂಚಿಕೊಳ್ಳಲಾಗುತ್ತಿದೆ. ಅದರಲ್ಲಿ ” ಲತಾ ಮಂಗೇಶ್ಕರ್ ಅವರ ಕೊನೆಯ ಮಾತುಗಳು, ಸಾವಿನಷ್ಟು ಸತ್ಯ ಈ ಜಗತ್ತಿನಲ್ಲಿ ಯಾವುದೂ ಇಲ್ಲ. ಪ್ರಪಂಚದ ಅತ್ಯಂತ ದುಬಾರಿ ಬ್ರ್ಯಾಂಡ್ ಕಾರು ನನ್ನ ಗ್ಯಾರೇಜ್‌ನಲ್ಲಿ ನಿಂತಿದೆ. ಆದರೆ, ನಾನು ಗಾಲಿಕುರ್ಚಿಗೆ ಸೀಮಿತಳಾಗಿದ್ದೆ! ಎಲ್ಲಾ ವಿಭಿನ್ನ ವಿನ್ಯಾಸಗಳು ಮತ್ತು ಬಣ್ಣಗಳ ದುಬಾರಿ ಬಟ್ಟೆಗಳು, ದುಬಾರಿ ಚಪ್ಪಲಿಗಳು, ದುಬಾರಿ ಪರಿಕರಗಳು ನನ್ನ ಮನೆಯಲ್ಲಿವೆ,  ನಾನು ನನ್ನ ಬ್ಯಾಂಕ್…

Read More

Fact Check | ವಕ್ಫ್ ಕಾಯಿದೆಗೆ ತಿದ್ದುಪಡಿಗಳನ್ನು ಬೆಂಬಲಿಸಲು/ವಿರೋಧಿಸಲು ಕೇಂದ್ರ ಸರ್ಕಾರ ಯಾವುದೇ ದೂರವಾಣಿ ಸಂಖ್ಯೆ ಆರಂಭಿಸಿಲ್ಲ

“ಆತ್ಮೀಯ ಹಿಂದೂಗಳೇ ಗಮನಿಸಿ ದೇಶಾದ್ಯಂತ ಹಲವು ಕಡೆಗಳಲ್ಲಿ ಸರ್ಕಾರದ ಆಸ್ತಿಯನ್ನು ವಕ್ಫ್‌ ತನ್ನ ವಶಕ್ಕೆ ಪಡೆದಿರುವುದು ಈ ಗುಟ್ಟಾಗಿ ಉಳಿದಿಲ್ಲ. ಇದರ ವಿರುದ್ಧ ಸೂಕ್ತ ಕ್ರಮ ತೆಗೆದುಕೊಳ್ಳಲು ಮೋದಿ ಸರ್ಕಾರ ವಕ್ಫ್‌ ಕಾಯ್ದೆಗೆ ತಿದ್ದುಪಡಿ ತರಲು ಹೊಸ ಹೆಜ್ಜೆಯನ್ನು ಇಟ್ಟಿದೆ. ಇದರ ಭಾಗವಾಗಿ ಈಗ ಪ್ರಧಾನಿ ನರೇಂದ್ರ ಮೋದಿ ಅವರ ನೇತೃತ್ವದ ಕೇಂದ್ರ ಸರ್ಕಾರ ವಕ್ಫ್‌ ಕಾಯ್ದೆಗೆ ತಿದ್ದುಪಡಿಗಳನ್ನು ಬೆಂಬಲಿಸಲು ಅಥವಾ ವಿರೋಧಿಸಲು 9209204204 ಎಂಬ ದೂರವಾಣಿ ಸಂಖ್ಯೆಯನ್ನು ಆರಂಭಿಸಿದೆ.  ವಕ್ಫ್‌ ಕಾಯಿದೆಯ ತಿದ್ದುಪಡಿಗಳಿಗೆ ಬೆಂಬಲಿಸಲು ನೀವು…

Read More

Fact Check | ಕೀನ್ಯಾದಲ್ಲಿ ಅದಾನಿ ಗ್ರೂಪ್ ಅಧಿಕಾರಿಗಳಿಗೆ ಲಂಚ ನೀಡಿದ್ದನ್ನು ಒಪ್ಪಿಕೊಂಡಿದೆ ಎಂಬುದು ಸುಳ್ಳು

ಸಾಮಾಜಿಕ ಜಾಲತಾಣದಲ್ಲಿ” ಕೀನ್ಯಾದಲ್ಲಿ ವಿಮಾನ ನಿಲ್ದಾಣ ನವೀಕರಣ ಮತ್ತು ವಿದ್ಯುತ್ ಸರಬರಾಜಿಗಾಗಿ ತಮ್ಮ ಯೋಜನೆಗಳು ಕೈ ತಪ್ಪದಂತೆ ಲಂಚ ನೀಡುತ್ತಿರುವುದನ್ನು ಅದಾನಿ ಗ್ರೂಪ್ ಒಪ್ಪಿಕೊಂಡಿದೆ. ಈ ಕುರಿತು ತನ್ನ ಪತ್ರಿಕಾ ಹೇಳಿಕೆಯನ್ನು ಹೊರಡಿಸಿರುವ ಅದಾನಿ ಸಮೂಹ, ತಾವು ಯಾವೆಲ್ಲ ಅಧಿಕಾರಿಗಳಿಗೆ ಲಂಚದ ಹಣ ನೀಡಿದ್ದೇವೆ ಎಂಬುದನ್ನು ಅತೀ ಶೀಘ್ರದಲ್ಲಿ ಬಯಲು ಮಾಡಲಿದ್ದೇವೆ ಎಂದು ಹೇಳಿಕೊಂಡಿದೆ. ಇದು ಒಂದು ಕಡೆ ಕೀನ್ಯಾದಲ್ಲಿ ರಾಜಕೀಯ ತಿರುವನ್ನು ಪಡೆದುಕೊಂಡರೆ. ಮತ್ತೊಂದು ಕಡೆ ಭಾರತದಲ್ಲೂ ಅದಾನಿ ಸಮೂಹ ಎಷ್ಟು ಲಂಚ ಕೊಟ್ಟು ಕೆಲಸ…

Read More

Fact Check | ವೆನೆಜುವೆಲಾದ ಪ್ರತಿಭಟನಾ ವೀಡಿಯೋವನ್ನು ದೆಹಲಿಯಲ್ಲಿ ಉಂಟಾದ ಪ್ರವಾಹ ಎಂದು ಹಂಚಿಕೆ

ಸಾಮಾಜಿಕ ಜಾಲತಾಣದಲ್ಲಿ “ದೆಹಲಿಯಲ್ಲಿ ಭೀಕರವಾದ ಮೇಘಸ್ಪೋಟದಿಂದ ಜನರು ತತ್ತರಿಸಿ ಹೋಗಿದ್ದಾರೆ. ಸಾಕಷ್ಟು ಮಂದಿ ಪ್ರವಾಹ ಪರಿಸ್ಥಿತಿ ಉಂಟಾಗುವ ಸಂಭವ ಇದ್ದಿದ್ದರಿಂದ ಸಿಕ್ಕ ಸಿಕ್ಕ ಕಡೆಗಳಲ್ಲಿ ಓಡಿ ತಮ್ಮನ್ನು ತಾವು ರಕ್ಷಿಸಿಕೊಂಡಿದ್ದಾರೆ. ಈ ವೇಳೆ ಕೆಲವಡೆ ಕಾಲ್ತುಳಿತ ಕೂಡ ಉಂಟಾಗಿದೆ. ಹೀಗಾಗಿ ಹಲವು ಮಂದಿ ಗಾಯಗೊಂಡಿದ್ದಾರೆ. ದೆಹಲಿ ತನ್ನ ಇತಿಹಾಸದಲ್ಲೇ ಈ ರೀತಿಯಾದ ಪ್ರವಾಹವನ್ನು ನೋಡಿಲ್ಲ” ಎಂದು ಸಾಮಾಜಿಕ ಜಾಲತಾಣದಲ್ಲಿ ವಿಡಿಯೋವೊಂದನ್ನು ವ್ಯಾಪಕವಾಗಿ ಹಂಚಿಕೊಳ್ಳಲಾಗುತ್ತಿದೆ. ವಿಡಿಯೋದಲ್ಲಿ ಕೂಡ ದಟ್ಟವಾದ ಮಂಜಿನ ರೀತಿಯ ವಾತವಾರಣ ಕಾಣಿಸಿಕೊಂಡಿದ್ದು, ಸಾಕಷ್ಟು ಮಂದಿ ಒಂದು…

Read More

Fact Check | ಲಡಾಖ್‌ನಲ್ಲಿ ‘3 ಈಡಿಯಟ್ಸ್’ ಚಿತ್ರೀಕರಿಸಲಾದ ಸ್ಥಳವನ್ನು ಚೀನಾ ಆಕ್ರಮಿಸಿಕೊಂಡಿದೆ ಎಂಬುದು ಸುಳ್ಳು

ಪಂಗಾಂಗ್ ಸರೋವರದ ಭಾರತದ ಭಾಗವನ್ನು ಚೀನಾ ವಶಪಡಿಸಿಕೊಂಡಿದೆ. ಅದರಲ್ಲೂ ಭಾರತೀಯರಿಗೆ ಪರಿಚಿತವಾದ ಮತ್ತು ಅಮೀರ್ ಖಾನ್ ಅಭಿನಯದ ತ್ರಿ ಈಡಿಯಟ್ಸ್‌ನ ಸೀಕ್ವೆನ್ಸ್ ಅನ್ನು ಚಿತ್ರೀಕರಿಸಿದ ಸ್ಥಳವನ್ನು ಇತ್ತೀಚೆಗೆ ಚೀನಾ ವಶಪಡಿಸಿಕೊಂಡಿದೆ. ಆದರೆ ಈ ಬಗ್ಗೆ ಭಾರತಕ್ಕೆ ಯಾವುದೇ ಮಾಹಿತಿ ಇಲ್ಲ. ಈಗ ಚೀನಾ ಇಲ್ಲಿ ಪ್ರವಾಸಕ್ಕೆ ಮುಕ್ತ ಅವಕಾಶವನ್ನು ಕೂಡ ಕಲ್ಪಿಸಿದೆ.” ಎಂದು ಫೋಟೋವೊಂದನ್ನು ಸಾಮಾಜಿಕ ಜಾಲತಾಣದಲ್ಲಿ ವ್ಯಾಪಕವಾಗಿ ಹಂಚಿಕೊಳ್ಳಲಾಗುತ್ತಿದೆ.  When 3 Idiots are ruling us…. pic.twitter.com/yXcbNpVr3q — Suby #ReleaseSanjivBhatt (@Subytweets) September…

Read More

Fact Check | ವಿಮಾನದಲ್ಲಿ ನಮಾಜ್‌ಗೆ ಪ್ರತಿಯಾಗಿ ಮಹಿಳೆ ಶಿವನ ಸ್ತೋತ್ರ ಹಾಡಿದ್ದಾರೆ ಎಂಬುದು ಸುಳ್ಳು

“ವಿಮಾನದಲ್ಲಿ ಮುಸ್ಲಿಂ ವ್ಯಕ್ತಿಯೊಬ್ಬ ಶೌಚಾಲಯಕ್ಕೆ ಹೋಗುವ ಹಾದಿಯನ್ನು ಬಂದ್‌ ಮಾಡಿ ನಮಾಜ್‌ ಮಾಡಿದ್ದಾರೆ. ಇದರಿಂದ ಬೇಸತ್ತ ಹಿಂದೂ ಮಹಿಳೆ  ಶಿವನ ಸ್ತೋತ್ರ ಹಾಡಿದ್ದಾರೆ. ಇನ್ನು ಮುಂದೆ ಕಂಡ ಕಂಡಲ್ಲಿ ನಮಾಜ್‌ ಮಾಡುವ ಎಲ್ಲಾ ಜಿಹಾದಿಗಳಿಗೆ ಹಿಂದೂಗಳು ಇದೇ ರೀತಿಯಾದ ಪಾಠವನ್ನು ಕಲಿಸಬೇಕಿದೆ. ಈ ಮಹಿಳೆಯ ಕಾರ್ಯಕ್ಕೆ ಎಲ್ಲರೂ ಅಭಿನಂದನೆಯನ್ನು ಸಲ್ಲಿಸಲೇಬೇಕು” ಎಂದು ವಿಡಿಯೋವೊಂದನ್ನು ಸಾಮಾಜಿಕ ಜಾಲತಾಣದಲ್ಲಿ ವ್ಯಾಪಕವಾಗಿ ಹಂಚಿಕೊಳ್ಳಲಾಗುತ್ತಿದೆ. A Muslim guy started Namaz in the flight, where a Hindu woman started…

Read More

Fact Check | ಬುರ್ಖಾ ಧರಿಸಿಲ್ಲವೆಂದು ಬಾಂಗ್ಲಾದೇಶದಲ್ಲಿ ಮಹಿಳೆಯರಿಗೆ ಥಳಿಸಲಾಗಿದೆ ಎಂಬುದು ಸುಳ್ಳು

“ಇದು ಹೊಸ ಬಾಂಗ್ಲಾದೇಶ.. ಇಲ್ಲಿ ಪ್ರತಿಯೊಬ್ಬ ಮಹಿಳೆ ಕೂಡ ಬುರ್ಖಾವನ್ನು ಧರಿಸಲೇಬೇಕು, ಒಂದು ವೇಳೆ ಮಹಿಳೆಯರು ಬುರ್ಖಾವನ್ನು ಧರಿಸಿಲ್ಲವಾದರೆ, ನಾಳೆ ಅವರನ್ನು ಬೀದಿ ಬೀದಿಯಲ್ಲಿ ಈ ರೀತಿ ಥಳಿಸಿ ಬುದ್ದಿ ಕಲಿಸಲಾಗುತ್ತದೆ. ಈಗ ಹೇಳಿ ಜಾತ್ಯಾತೀತ ಹಿಂದೂಗಳೆ, ಇಸ್ಲಾಂನಲ್ಲಿ ನಿಜವಾಗಿಯೂ ಮಹಿಳೆಯರಿಗೆ ಸ್ವಾತಂತ್ರ್ಯವಿದೆಯಾ? ಹಿಂದುಗಳೇ ಬಾಂಗ್ಲಾದೇಶದಲ್ಲಿನ ಹಿಂದೂಗಳಿಗಾಗಿ ಪ್ರಾರ್ಥಿಸಿ” ಎಂದು ವಿಡಿಯೋವೊಂದನ್ನು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಳ್ಳಲಾಗುತ್ತಿದೆ. In Bangladesh, Hindu girls who traditionally do wear Burqa are being chased and beaten with…

Read More

Fact Check | ಮಣಿಪುರದಲ್ಲಿ ವಿದ್ಯಾರ್ಥಿಗಳು ರಾಷ್ಟ್ರಧ್ವಜವನ್ನು ತೆಗೆದು ಮೈತೇಯಿ ಧ್ವಜವನ್ನು ಹಾರಿಸಿದ್ದಾರೆ ಎಂಬುದು ಸುಳ್ಳು

” ಮಣಿಪುರದಲ್ಲಿ ಪ್ರತಿನಿತ್ಯ ಒಂದಲ್ಲ ಒಂದು ಗಲಭೆಗಳು ಉಂಟಾಗುತ್ತಿವೆ. ಅಲ್ಲಿ ದಿನವೂ ದೇಶದ್ರೋಹದ ಕೃತ್ಯಗಳು ನಡೆಯುತ್ತಿದ್ದು, ಅಲ್ಲಿನ ವಿದ್ಯಾರ್ಥಿಗಳು ಸೇರಿದಂತೆ ಹಲವು ಮಂದಿ ದೇಶದ್ರೋಹದ ಕೃತ್ಯಗಳಿಗೆ ಬೆಂಬಲವನ್ನು ನೀಡುತ್ತಿದ್ದಾರೆ. ಆದರೂ ಈ ಬಗ್ಗೆ ಅಲ್ಲಿನ ಯಾವ ಅಧಿಕಾರಿಗಳು ಕೂಡ ಕ್ರಮ ಕೈಗೊಳ್ಳದೆ, ಪ್ರತಿಭಟನಾ ನಿರತರಿಗೆ ಬೆಂಬಲವನ್ನು ನೀಡುತ್ತಿದ್ದಾರೆ. ಇದಕ್ಕೆ ಪೂರಕ ಎಂಬಂತೆ ಈಗ ಮಣಿಪುರದ ಡಿಸಿ ಕಚೇರಿ ಮೇಲಿದ್ದ ರಾಷ್ಟ್ರಧ್ವಜವನ್ನು ಕಿತ್ತು ಹಾಕಿರುವ ಅಲ್ಲಿನ ವಿದ್ಯಾರ್ಥಿಗಳು ಮೈತೇಯಿ  ಧ್ವಜವನ್ನು ಅಳವಡಿಸುವ ಮೂಲಕ ರಾಷ್ಟ್ರಧ್ವಜಕ್ಕೆ ಅಪಮಾನ ಮಾಡಿದ್ದಾರೆ” ಎಂದು…

Read More

Fact Check | ತಂದೆ ಇಲ್ಲದ ಮಕ್ಕಳ ಖಾತೆಗೆ ವರ್ಷಕ್ಕೆ 24,000 ರೂ. ಸ್ಕಾಲರ್‌ಶಿಪ್ ಎಂಬುದು ದಿಕ್ಕು ತಪ್ಪಿಸುವಂತಿದೆ

“ತಂದೆ ಇಲ್ಲದ ಮಕ್ಕಳ ಖಾತೆಗೆ ಒಂದು ವರ್ಷ 24,000 ರೂ.ಗಳ ಸ್ಕಾಲರ್ ಶಿಪ್ ಸೌಲಭ್ಯವಿದ್ದು, ಆದುದರಿಂದ ತಮಗೆ ಗೊತ್ತಿರುವ ಯಾರಾದರೂ ತಂದೆ ಇಲ್ಲದ ಮಗು ಇದ್ದಲ್ಲಿ ಅವರ ಪೋಷಕರಿಗೆ ಕೂಡಲೇ ಅರ್ಜಿ ಸಲ್ಲಿಸಲು ತಿಳಿಸಿ. ಇದು ಆನ್ಲೈನ್ ಮೂಲಕ ಅಂದರೆ ಯಾವುದೇ ಸೈಬರ್ ಮೂಲಕ ಸಲ್ಲಿಕೆ ಇರುವುದಿಲ್ಲ. ಮಗುವಿಗೆ 18 ವರ್ಷಕ್ಕಿಂತ ಕಡಿಮೆ ವಯಸ್ಸು ಇರಬೇಕು. ಅರ್ಜಿ ಫಾರಂನ್ನು ಖುದ್ದಾಗಿ ಡಿಸಿ ಕಛೇರಿಯಿಂದ ತಂದು ಬೇಕಾಗುವ ದಾಖಲೆಗಳನ್ನು ಇಟ್ಟು ಶಾಲೆ ಅಥವಾ ಕಾಲೇಜು ಮುಖ್ಯೋಪಾಧ್ಯಾಯ/ ಪ್ರಾಂಶುಪಾಲರ ಸಹಿ…

Read More

Fact Check | ಇಂಗ್ಲೆಂಡ್‌ನಲ್ಲಿ ನಡೆದ ‘ಮುಸ್ಲಿಂ ಡಾಕ್ಟರ್ಸ್ ಅಸೋಸಿಯೇಷನ್’ ಕಾರ್ಯಕ್ರಮದ ಫೋಟೋವನ್ನು ಭಾರತದ್ದು ಎಂದು ಹಂಚಿಕೆ

“ಈ ಫೋಟೋ ನೋಡಿ ಇದು ಭಾರತದಲ್ಲಿ ನಡೆದ ಮುಸ್ಲಿಂ ವೈದ್ಯರ ಕಾರ್ಯಕ್ರಮ ಇದಕ್ಕೆ ‘ಮುಸ್ಲಿಂ ಡಾಕ್ಟರ್ಸ್ ಅಸೋಸಿಯೇಷನ್’ ಎಂಬ ಹೆಸರಿದೆ. ಒಂದು ವೇಳೆ ಇದೇ ರೀತಿ ಹಿಂದೂ ವೈದ್ಯರ ಸಂಘಟನೆ ಏನಾದರು ಭಾರತದಲ್ಲಿ ಇದ್ದಿದ್ದರೆ ಇನ್ನು ಈ ಜಾತ್ಯಾತೀತರು ಒಪ್ಪುತ್ತಿದ್ದರೆ.” ಎಂದು ಫೋಟೋವೊಂದನ್ನು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಳ್ಳಲಾಗುತ್ತಿದೆ. ಈ ಪೋಸ್ಟ್‌ ನೋಡಿದ ಹಲವು ಮಂದಿ ಮುಸ್ಲಿಂ ಸಮುದಾಯದ ವೈದ್ಯರ ವಿರುದ್ಧ ಆಕ್ರೋಶವನ್ನು ವ್ಯಕ್ತ ಪಡಿಸುತ್ತಿದ್ದು, ಈ ಪೋಸ್ಟ್ ಅನ್ನು ನಿಜವೆಂದು ನಂಬಿ ತಮ್ಮ ಸಾಮಾಜಿಕ ಜಾಲತಾಣದ ವೈಯಕ್ತಿಕ…

Read More