Fact Check | ಇಂದಿರಾ ಗಾಂಧಿ JNU ನುಗ್ಗಿ ಸೀತಾರಾಮ್ ಯೆಚೂರಿ ಅವರನ್ನು ಕ್ಷಮೆ ಕೇಳಲು ಒತ್ತಾಯಿಸಿದ್ದರು ಎಂಬುದು ಸುಳ್ಳು
“1975, ತುರ್ತು ಪರಿಸ್ಥಿತಿ. ಇಂದಿರಾಗಾಂಧಿ ದೆಹಲಿ ಪೊಲೀಸರೊಂದಿಗೆ ಜೆಎನ್ಯುಗೆ ಪ್ರವೇಶಿಸಿದರು ಮತ್ತು ಆ ಸಮಯದಲ್ಲಿ ಜೆಎನ್ಯು ವಿದ್ಯಾರ್ಥಿ ಸಂಘದ ಅಧ್ಯಕ್ಷರಾಗಿದ್ದ ಸಿಪಿಐ ನಾಯಕ ಸೀತಾರಾಮ್ ಯೆಚೂರಿ ಅವರನ್ನು ಕ್ಷಮೆ ಕೇಳಲು ಒತ್ತಾಯಿಸಿದರು. ಇದರ ಜೊತೆಗೆ ಅಂದು ಜೆಎನ್ಯು ವಿದ್ಯಾರ್ಥಿ ಸಂಘಟನೆಯ ಅಧ್ಯಕ್ಷರಾಗಿದ್ದ ಅವರನ್ನು ರಾಜಿನಾಮೆ ನೀಡುವಂತೆ ಒತ್ತಾಯಿಸಿದರು. ಇದು ಇಂದಿರಾ ಗಾಂಧಿ ಅವರ ನಿಜವಾದ ಸರ್ವಾಧಿಕಾರ” ಎಂದು ಫೋಟೋವೊಂದನ್ನು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಳ್ಳಲಾಗುತ್ತಿದೆ. @KarunaGopal1 @ShainaNC @smritiirani @TVMohandasPai @narendramodi @fayedsouza @ShivAroor @amitmalviya @RahulGandhi @SachinPilot…